Headlines

30 ರಿಂದ 35 ನೇ ವಯಸ್ಸಿನಲ್ಲಿ ಬಿಪಿ ಬರುವುದನ್ನು ತಡೆಯಲು ಈ ಟ್ರಿಕ್ಸ್ ಪಾಲಿಸಿ ನೋಡಿ! – Kannada News | Causes of Hypertension in Youth & How to Manage

ಇತ್ತೀಚಿನ ದಿನಗಳಲ್ಲಿ ಆರೋಗ್ಯ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವುದನ್ನು ಕಾಣಬಹುದು. ಚಿಕ್ಕ ವಯಸ್ಸಿನಲ್ಲಿಯೇ ಅಧಿಕ ರಕ್ತದೊತ್ತಡದ ಸಮಸ್ಯೆ (Hypertension) ಕಂಡುಬರುತ್ತಿರುವುದು ಬಹಳ ಕಳವಳಕಾರಿ ವಿಷಯ. ಅದರಲ್ಲಿಯೂ 30 ರಿಂದ 35 ವರ್ಷ ವಯಸ್ಸಿನವರಲ್ಲಿ ರಕ್ತದೊತ್ತಡ ಅಂದರೆ ಬಿಪಿ ಹೆಚ್ಚಾಗಿ ಕಂಡುಬರುತ್ತಿದೆ. ಇದಕ್ಕೆ ಕಾರಣಗಳು ಹಲವಾರಾದರೂ ಕೂಡ, ನಾವು ದಿನನಿತ್ಯ ಸೇವನೆ ಮಾಡುವ ಆಹಾರ, ಹದಗೆಟ್ಟ ಜೀವನಶೈಲಿ, ಮತ್ತು ಮಾನಸಿಕ ಒತ್ತಡ ಈ ಸಮಸ್ಯೆಯ ಹೆಚ್ಚಳಕ್ಕೆ ಗಮನಾರ್ಹ ಅಂಶವಾಗಿದೆ. ಅದರಲ್ಲಿಯೂ ಅಧಿಕ ರಕ್ತದೊತ್ತಡ ಬಹಳ ಅಪಾಯಕಾರಿಯಾಗಿದ್ದು ಇದನ್ನು ನಿಯಂತ್ರಿಸದಿದ್ದರೆ,…

Read More

ಹಲ್ಲೆ, ಅತ್ಯಾಚಾರ ಬೆದರಿಕೆ, ಕಳ್ಳತನ ಆರೋಪ: ನಟಿ ಕಾವ್ಯಾ ಗೌಡ ಹೇಳಿದ್ದೇನು? – Kannada News | Actress Kavya Gowda says her relative threatens her

‘ರಾಧಾ ರಮಣ’ ಧಾರಾವಾಹಿ ನಟಿ ಕಾವ್ಯಾ ಗೌಡ (Kavya Gowda) ಹಾಗೂ ಅವರ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದ್ದು, ನಟಿ ಕಾವ್ಯಾಗೆ ಅತ್ಯಾಚಾರ ಬೆದರಿಕೆ ಹಾಕಲಾಗಿದೆ. ಈ ಬಗ್ಗೆ ಮಾತನಾಡಿರುವ ನಟಿ ಕಾವ್ಯಾ, ‘ಇದು ಮೊದಲ ಬಾರಿ ಅಲ್ಲ ಎರಡನೇ ಬಾರಿ ಹೀಗೆ ಹಲ್ಲೆ ಆಗುತ್ತಿದೆ. ನನ್ನ ಪತಿಗೆ ಹಿಂದೆಯಿಂದ ಚಾಕು ಹಾಕಲಾಯ್ತು, ನನ್ನ ಮಗಳಿಗೂ ಹಲ್ಲೆ ಮಾಡಲಾಯ್ತು. ನನಗೆ ಅತ್ಯಾಚಾರ ಮಾಡುವುದಾಗಿ ನೇರವಾಗಿ ಬೆದರಿಕೆ ಹಾಕಲಾಗಿದೆ. ಹೀಗಿರುವಾಗ ನಾನು ಕಾನೂನಿನ ಮೊರೆ ಹೋಗಲೇ ಬೇಕಾಯ್ತು….

Read More

ಹಿಮಪಾತದಿಂದ ಯಜಮಾನ ಸತ್ತರೂ 3 ದಿನ ಹೆಣದ ಬಳಿಯೇ ನಿಂತು ಕಾದ ಸಾಕುನಾಯಿ! – Kannada News | Owner Dies In Himachal Pradesh Snowfall Loyal Pet Dog Pitbull Guard Bodies For 3 Days

ಚಂಬಾ, ಜನವರಿ 27: ನಿಯತ್ತಿಗೆ ಇನ್ನೊಂದು ಹೆಸರೇ ನಾಯಿ. ನಾಯಿ ತನಗೆ ಕೊಂಚ ಪ್ರೀತಿ ತೋರಿದರೂ, ಒಂದು ತುತ್ತು ಅನ್ನ ಹಾಕಿದರೂ ಅವರನ್ನು ಸಾಯೋವರೆಗೂ ಮರೆಯುವುದಿಲ್ಲ. ಹಿಮಾಚಲ ಪ್ರದೇಶದಲ್ಲಿ ಒಂದು ವಿಚಿತ್ರವಾದ ಮನ ಕಲಕುವ ಘಟನೆ ನಡೆದಿದೆ. ಹಿಮಾಚಲ ಪ್ರದೇಶಕ್ಕೆ ಹೋಗಿದ್ದ ಅಣ್ಣ-ತಮ್ಮಂದಿರಿಬ್ಬರು ತಮ್ಮ ಜೊತೆಗೆ ಸಾಕುನಾಯಿಯಾದ ಪಿಟ್ ಬುಲ್ ಅನ್ನು ಕೂಡ ಕರೆದುಕೊಂಡು ಹೋಗಿದ್ದರು. ಅಲ್ಲಿ ರೀಲ್ಸ್ ಮಾಡುತ್ತಿದ್ದಾಗ ಹಿಮಪಾತವಾಗಿತ್ತು. ಇದರಿಂದ ಆ ಇಬ್ಬರು ಹಿಮದಡಿ (Snowfall) ಸಿಲುಕಿ ಮೃತಪಟ್ಟಿದ್ದರು. ಹಿಮಪಾತದ ನಂತರ ನಾಪತ್ತೆಯಾಗಿದ್ದ ಬಿಕ್ಷಿತ್…

Read More

ಅರೆಸ್ಟ್​ ಆದ್ರೂ ಖುಷಿ ಖುಷಿಯಲ್ಲಿರುವ ರಾಜೀವ್ ಗೌಡ ಹೇಳಿದ್ದೇನು? – Kannada News | Sidlaghatta official threat case: Accused Rajeev Gowda First Reaction after Arrested By Police

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟದ ನಗರಸಭೆ ಪೌರಾಯುಕ್ತೆ ಅಮೃತಗೌಡ ಅವರಿಗೆ ಧಮ್ಕಿ ಹಾಕಿದ ಪ್ರಕರಣಕ್ಕೆ (Sidlaghatta official threat case) ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಂಖಂಡ ರಾಜೀವ್ ಗೌಡನನ್ನು (Rajeev Gowda) ಬಂಧಿಸಲಾಗಿದೆ. ಕಳೆದ 14 ದಿನಗಳಿಂದ ಮಂಗಳೂರಿನಲ್ಲಿ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ ನಿನ್ನೆ(ಜನವರಿ 26) ಕೇರಳದ ಗಡಿಭಾಗದಲ್ಲಿ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸದ್ಯ ಪೊಲೀಸರು ಆರೋಪಿ ರಾಜೀವ್ ಗೌಡನನ್ನು ಶಿಡ್ಲಘಟ್ಟಕ್ಕೆ ಕರೆತಂದಿದ್ದು, ವೈದ್ಯಕೀಯ ತಪಾಸಣೆ ಮಾಡಿಸಿದ್ದಾರೆ. ಈ ವೇಲೆ ರಾಜೀವ್ ಗೌಡ ಏನು ಹೇಳಿದ್ದಾನೆ ಎನ್ನುವುದನ್ನು…

Read More

ಗಿಲ್ಲಿ ಮೊದಲ ಬಾರಿ ವೇದಿಕೆ ಏರಿದಾಗ ಏನಾಗಿತ್ತು? ನಂತರ ಗಿಲ್ಲಿ ಮಾಡಿದ್ದೇನು? – Kannada News | How was Gilli Nata in his initial days Guru explains

ಗಿಲ್ಲಿ ನಟ (Gilli Nata), ಪ್ರಸ್ತುತ ರಾಜ್ಯದಾದ್ಯಂತ ಹೆಚ್ಚು ಪ್ರಚಲಿತದಲ್ಲಿರುವ ಹೆಸರು. ಬಿಗ್​​ಬಾಸ್ ವಿನ್ನರ್ ಆಗಿರುವ ಗಿಲ್ಲಿಗೆ ರಾಜ್ಯದ ಜನ ಭರಪೂರ ಪ್ರೀತಿ ಕೊಡುತ್ತಿದ್ದಾರೆ. ಗಿಲ್ಲಿ ಹೋದಲ್ಲೆಲ್ಲ ಜನ ಸಾಗರವೇ ಸೇರುತ್ತಿದೆ. ಬಿಗ್​​ಬಾಸ್ ಮನೆಯಲ್ಲಿದ್ದಾಗ ಗಿಲ್ಲಿ ತಮ್ಮ ಹಾಸ್ಯ, ತಮ್ಮ ಮ್ಯಾನರಿಸಂ ಇನ್ನಿತರೆಗಳಿಂದ ಗಮನ ಸೆಳೆದಿದ್ದಾರೆ. ಈಗ ಗಿಲ್ಲಿ ಸೆಲೆಬ್ರಿಟಿ. ಗಿಲ್ಲಿ ವೇದಿಕೆ ಏರಿದರೆ ಜನ ಚಪ್ಪಾಳೆ, ಶಿಳ್ಳೆ ಹೊಡೆಯುತ್ತಿದ್ದಾರೆ. ಆದರೆ ಗಿಲ್ಲಿ ಮೊದಲ ಬಾರಿಗೆ ವೇದಿಕೆ ಏರಿದಾಗ ಏನಾಗಿತ್ತು ಗೊತ್ತೆ? ಗಿಲ್ಲಿಯ ಗೆಳೆಯರು, ಗಿಲ್ಲಿಗೆ ಆರಂಭದಲ್ಲಿ…

Read More

ಜೈಲಿನಿಂದ ಆಚೆ ಬರುವ ನಿರೀಕ್ಷೆಯಲ್ಲಿದ್ದ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿಗೆ ಶಾಕ್ ​ – Kannada News | Dharwad Yogesh Gowda Murder Case: Karnataka High Court Rejects Congress MLA Vinay Kulkarni Bail Plea

ಬೆಂಗಳೂರು, (ಜನವರಿ 27): ಧಾರವಾಡ ಬಿಜೆಪಿ ಮುಖಂಡ ಯೋಗೀಶ್‌ ಗೌಡ  ಕೊಲೆ ಪ್ರಕರಣದಲ್ಲಿ((Yogesh Gowda Murder Case)) 15ನೇ ಆರೋಪಿಯಾಗಿರುವ ಕಾಂಗ್ರೆಸ್‌ ಶಾಸಕ ವಿನಯ್‌ ಕುಲಕರ್ಣಿ (Vinay Kulkarni) ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಸಿದೆ. ಸುಪ್ರೀಂಕೋರ್ಟ್​ಗೇ ಅರ್ಜಿ ಸಲ್ಲಿಸುವುದು ಸೂಕ್ತವೆಂದು ಹೇಳಿ ನ್ಯಾಯಮೂರ್ತಿ ಸುನಿಲ್ ದತ್ ಯಾದವ್ ಅವರಿದ್ದ ಹೈಕೋರ್ಟ್ (Karnataka High Court) ಪೀಠ ಆದೇಶ ಹೊರಡಿಸಿದೆ. ಈ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾಗಿದೆ. ಧಾರವಾಡ ಜಿಲ್ಲಾ ಪಂಚಾಯಿತಿ ಬಿಜೆಪಿ ಸದಸ್ಯರಾಗಿದ್ದ ಯೋಗೇಶ್…

Read More

ಶಿವಮೊಗ್ಗ: ಶಾಲೆಯಲ್ಲಿ ನೀಡಿದ ಮಾತ್ರೆ ನುಂಗಿ 59 ವಿದ್ಯಾರ್ಥಿಗಳು ಅಸ್ವಸ್ಥ; ಆಸ್ಪತ್ರೆಗೆ ಶಿಫ್ಟ್ – Kannada News | Shivamogga School Students Ill: 59 Hospitalized After Anemia Tablets in Bhadravathi

ಶಿವಮೊಗ್ಗ, ಜನವರಿ 27: ಜಿಲ್ಲೆಯ ಭದ್ರಾವತಿ ತಾಲೂಕಿನ ಅರಳಿಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳು ಮಾತ್ರೆ ತಿಂದು ಅಸ್ವಸ್ಥರಾಗಿರುವಂತಹ ಘಟನೆ ನಡೆದಿದೆ. ಅನಿಮಿಯಾ ತಡೆಗಟ್ಟಲು ವಾರಕ್ಕೊಮ್ಮೆ ಖನಿಜಾಶಂದ ಮಾತ್ರೆ ನೀಡಲಾಗುತ್ತದೆ. ಇಂದು ಮಧ್ಯಾಹ್ನ ಶಾಲೆಯಲ್ಲಿ ಮಾತ್ರೆ ನೀಡಲಾಗಿತ್ತು. ಸುಮಾರು 200ಕ್ಕೂ ಹೆಚ್ಚು ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಯಲ್ಲಿ ಸುಮಾರು 59 ವಿದ್ಯಾರ್ಥಿಗಳಿಗೆ ಏಕಾಏಕಿ ಹೊಟ್ಟೆ ನೋವು ಕಾಣಿಸಿಕೊಂಡಿದ್ದು, ಅಸ್ವಸ್ಥರಾಗಿದ್ದಾರೆ. ಅಸ್ವಸ್ಥ ವಿದ್ಯಾರ್ಥಿಗಳಿಗೆ ಭದ್ರಾವತಿ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಯಾವುದೇ ವಿದ್ಯಾರ್ಥಿಗಳಿಗೆ ಜೀವಾಪಾಯವಿಲ್ಲ ಎಂದು ಟಿಹೆಚ್​ಓ…

Read More

‘ಮಿನಿ ಕಾಶ್ಮೀರ’ದಲ್ಲಿ ಮಕ್ಕಳ ಆಟ: ಪ್ರವಾಸಿಗರಿಗೆ ಇದು ಸ್ವರ್ಗ – Kannada News | Experience Bhaderwah Winter: Jammu and Kashmir’s Snowfall Wonderland Boosts Tourism

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದರ್ವಾ (Bhaderwah) ಕಣಿವೆಯಲ್ಲಿ ಈಗ ಪ್ರಕೃತಿಯ ವೈಭವ ಮೇಳೈಸಿದೆ! ಜನವರಿ ತಿಂಗಳ ಈ ಚಳಿಯಲ್ಲಿ ಅಲ್ಲಿ ಬೀಳುತ್ತಿರುವ ದಟ್ಟವಾದ ಹಿಮಪಾತವು (Snowfall) ಪ್ರವಾಸಿಗರಿಗೆ ಮತ್ತು ಸ್ಥಳೀಯರಿಗೆ ಹಬ್ಬದ ವಾತಾವರಣ ತಂದಿದೆ. ಹಿಮದ ಮನುಷ್ಯನನ್ನು (Snowman) ಮಾಡುವುದು, ಒಬ್ಬರಿಗೊಬ್ಬರು ಹಿಮದ ಉಂಡೆಗಳನ್ನು ಎಸೆಯುತ್ತಾ ಆಡುವುದು ಮತ್ತು ಹಿಮದ ಮೇಲೆ ಜಾರುವ (Sledding) ಮೂಲಕ ಮಕ್ಕಳು ಈ ಕ್ಷಣಗಳನ್ನು ಸವಿಯುತ್ತಿದ್ದಾರೆ. ಭದರ್ವಾ ಕಣಿವೆಯನ್ನು ‘ಮಿನಿ ಕಾಶ್ಮೀರ’ ಎಂದೇ ಕರೆಯಲಾಗುತ್ತದೆ. ಇಲ್ಲಿನ ದೇವದಾರು ಮರಗಳು…

Read More

KVS Recruitment 2026: ಕೇಂದ್ರೀಯ ವಿದ್ಯಾಲಯಗಳಲ್ಲಿ 987 ಶಿಕ್ಷಕರ ನೇಮಕ; ಕಿರು ಅಧಿಸೂಚನೆ ಬಿಡುಗಡೆ – Kannada News | KVS Special Educator Recruitment 2026: 987 PRT and TGT Vacancies Announced – Apply Soon!

ಕೇಂದ್ರೀಯ ವಿದ್ಯಾಲಯಗಳಲ್ಲಿ ಶಿಕ್ಷಕರ ನೇಮಕ ಕೇಂದ್ರೀಯ ವಿದ್ಯಾಲಯ ಸಂಘಟನೆ (KVS) ದೇಶದ ವಿವಿಧ ರಾಜ್ಯಗಳಲ್ಲಿರುವ ಕೇಂದ್ರೀಯ ವಿದ್ಯಾಲಯಗಳಲ್ಲಿ ವಿಶೇಷ ಶಿಕ್ಷಕರ (Special Educators) ನೇಮಕಾತಿಗಾಗಿ ಕಿರು ಅಧಿಸೂಚನೆಯನ್ನು ಪ್ರಕಟಿಸಿದೆ. ಈ ನೇಮಕಾತಿ ಪ್ರಕ್ರಿಯೆಯಡಿ ಒಟ್ಟು 987 ಹುದ್ದೆಗಳನ್ನು ಭರ್ತಿ ಮಾಡಲಾಗುವುದು. ಈ ಹುದ್ದೆಗಳು ಪ್ರಾಥಮಿಕ ಶಿಕ್ಷಕ (PRT) ಮತ್ತು ತರಬೇತಿ ಪಡೆದ ಪದವೀಧರ ಶಿಕ್ಷಕ (TGT) ಹುದ್ದೆಗಳಿಗೆ ಸೇರಿವೆ. ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಒದಗಿಸುವ ಉದ್ದೇಶದಿಂದ ಈ ನೇಮಕಾತಿಯನ್ನು ದೇಶವ್ಯಾಪಿಯಾಗಿ ನಡೆಸಲು KVS ನಿರ್ಧರಿಸಿದೆ. ಯಾವ ರಾಜ್ಯಗಳಲ್ಲಿ…

Read More

ಜ.29ರಂದು ಬೆಂಗಳೂರು ಚಲೋ ಕೈಗೊಂಡ ಸಾರಿಗೆ ನೌಕರರಿಗೆ ಶಾಕ್ ಕೊಟ್ಟ KSRTC – Kannada News | Employees Don’t participate In Bengaluru Chalo protest on january 29 Ordered By KSRTC MD

ಬೆಂಗಳೂರು, (ಜನವರಿ 27): ಕೆಎಸ್‌ಆರ್‌ಟಿಸಿ  (KSRTC) ಸೇರಿದಂತೆ ಕರ್ನಾಟಕದ ನಾಲ್ಕು ಸರ್ಕಾರಿ ಸಾರಿಗೆ ನಿಗಮಗಳ ನೌಕರರು (employees) ಸಮರ ಸಾರಿದ್ದಾರೆ. ವೇತನ ಮತ್ತು ವೇತನ ಪರಿಷ್ಕರಣೆಗೆ ಸಂಬಂಧಿಸಿದ ದೀರ್ಘಕಾಲದಿಂದ ಬಾಕಿ ಇರುವ ಬೇಡಿಕೆಗಳನ್ನು ಈಡೇರಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿ ನಾಡಿದ್ದು ಅಂದರೆ ಜನವರಿ 29ರಂದು ಬೆಂಗಳೂರು ಚಲೋಗೆ (Bengaluru Chalo) ಕರೆ ನೀಡಿದ್ದಾರೆ. ಆದ್ರೆ, ಇದಕ್ಕೆ ಕೆಎಸ್​​ಆರ್​​​ಟಿಸಿ ಶಾಕ್ ಕೊಟ್ಟಿದ್ದು, ಸಾರಿಗೆ ನೌಕರರು ಯಾವುದೇ ಮುಷ್ಕರ ಹೂಡುವಂತಿಲ್ಲ. ಮುಷ್ಕರಕ್ಕೆ ಬೆಂಬಲವನ್ನು ಸೂಚಿಸುವಂತಿಲ್ಲ. ಗುರುವಾರ ಡ್ಯೂಟಿಗೆ…

Read More