Headlines

ಮಕ್ಕಳಿಗೂ ಮಾಳು ಹೇರ್​ಸ್ಟೈಲ್; ಇಲ್ಲಿದೆ ಫನ್ ವಿಡಿಯೋ – Kannada News | Malu New Hairstyle Copied by his Children Fun Is More On Bigg Boss Kannada

ಬಿಗ್ ಬಾಸ್ ಮನೆಯಲ್ಲಿ ನೀಡಲಾದ ಚಾಲೆಂಜ್ ವೇಳೆ ಮಾಳುಗೆ ಭಿನ್ನ ಹೇರ್​​ಸ್ಟೈಲ್ ಮಾಡಲಾಗಿದೆ. ತಲೆಯ ಮಧ್ಯದಲ್ಲಿ ಮಾತ್ರ ಕೂದಲನ್ನು ಇಡಲಾಗಿದೆ. ಈಗ ಮಾಳು ಮಕ್ಕಳಿಗೂ ಅದೇ ರೀತಿಯ ಹೇರ್​​ಸ್ಟೈಲ್ ಮಾಡಲಾಗಿದೆ. ಈ ಸಂದರ್ಭದ ವಿಡಿಯೋ ವೈರಲ್ ಆಗಿದೆ. ಕಲರ್ಸ್ ಕನ್ನಡ ವಾಹಿನಿ ಇದರ ಪ್ರೋಮೋ ಹಂಚಿಕೊಂಡಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಶ್ರೀಲೀಲಾ ಮೊದಲ ಹಿಂದಿ ಸಿನಿಮಾಕ್ಕೆ ಹಲವು ಅಡೆ-ತಡೆ, ಬಿಡುಗಡೆಗೆ ಹಿನ್ನಡೆ – Kannada News | Sreeleela’s first Hindi movie not releasing soon

ಶ್ರೀಲೀಲಾ (Sreeleela) ಭಾರತದ ಸ್ಟಾರ್ ಪ್ಯಾನ್ ಇಂಡಿಯಾ ನಟಿ ಆಗುವತ್ತ ದಾಪುಗಾಲಿಟ್ಟಿದ್ದಾರೆ. ಕನ್ನಡದ ಈ ನಟಿ, ಈಗಾಗಲೇ ತೆಲುಗು ಚಿತ್ರರಂಗದಲ್ಲಿ ಸ್ಟಾರ್ ನಟಿ ಎನಿಸಿಕೊಂಡಿದ್ದು, ತಮಿಳಿನಲ್ಲೂ ಬ್ಯುಸಿ ಆಗಿದ್ದಾರೆ. ಶ್ರೀಲೀಲಾ ಈಗಾಗಲೇ ಕೆಲವು ಹಿಂದಿ ಸಿನಿಮಾಗಳನ್ನೂ ಸಹ ಒಪ್ಪಿಕೊಂಡಿದ್ದು, ದೊಡ್ಡ ನಿರ್ಮಾಣ ಸಂಸ್ಥೆಗಳ ಜೊತೆಗೆ ಕೆಲಸ ಮಾಡುತ್ತಿದ್ದಾರೆ. ಶ್ರೀಲೀಲಾ ಮೊದಲ ಹಿಂದಿ ಸಿನಿಮಾ ಒಪ್ಪಿಕೊಂಡು ವರ್ಷವಾಗುತ್ತಾ ಬಂದಿದೆ. ಆದರೆ ಸಿನಿಮಾದ ಬಿಡುಗಡೆ ಇನ್ನೂ ಸಾಕಷ್ಟು ತಡ ಆಗಬಹುದು ಎಂದು ಸ್ವತಃ ನಿರ್ದೇಶಕರೇ ಹೇಳಿದ್ದಾರೆ. ಮೊದಲ ಹಿಂದಿ ಸಿನಿಮಾ…

Read More

ಲಂಚ ತೆಗೆದುಕೊಳ್ಳುವ ಸಿಕ್ಕಿಬಿದ್ದ ಬಿಜೆಪಿ ಶಾಸಕನ ವಿರುದ್ಧ ಸ್ವಾಮೀಜಿ ಗಂಭೀರ ಆರೋಪ – Kannada News | BJP MLAS Chandru Lamani Bribery Case: Kumara Maharaja Swamiji Clarify about His Audio Viral

ಗದಗ, (ಫೆಬ್ರವರಿ 22): ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದ ಶಿರಹಟ್ಟಿ ಶಾಸಕ ಡಾ ಚಂದ್ರು ಲಮಾಣಿ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರನ್ನು ಯಾವುದಾದರೊಂದು ಪ್ರಕರಣದಲ್ಲಿ ಸಿಲುಕಿಸುವ ಬಗ್ಗೆ ಸ್ವಾಮೀಜಿಯೊಬ್ಬರ ಕೈವಾಡ ಇರುವ ಆರೋಪ ಕೇಳಿಬಂದಿದೆ. ಶಿರಹಟ್ಟಿ ತಾಲೂಕಿನ ಅದರಹಳ್ಳಿ ಕುಮಾರ ಮಹಾರಾಜರ ಸ್ವಾಮೀಜಿ ಹಾಗೂ ಬಿಜೆಪಿ ಕಾರ್ತಕರ್ತರೊಬ್ಬರು 2.36 ನಿಮಿಷಗಳ ಕಾಲ ಮಾತನಾಡಿರುವ ಆಡಿಯೋವೊಂದು ವೈರಲ್ ಆಗಿದೆ. ಇನ್ನು ಈ ಬಗ್ಗೆ ಟಿವಿ9ಗೆ ಆದರಹಳ್ಳಿ ಗವಿಮಠದ ಕುಮಾರ ಮಹಾರಾಜ ಸ್ವಾಮೀಜಿ…

Read More

IPL 2026: ಬಲಿಷ್ಠ ಪಂಜಾಬ್ ತಂಡಕ್ಕೆ ಮತ್ತೊಬ್ಬ ಸ್ಟಾರ್ ಆಟಗಾರನ ಆಗಮನ

ಐಪಿಎಲ್ 2026 ರಲ್ಲಿ ಅದ್ಭುತ ಪ್ರದರ್ಶನದೊಂದಿಗೆ ಪ್ಲೇ ಆಫ್​ನತ್ತ ಮುನ್ನುಗ್ಗುತ್ತಿರುವ ಪಂಜಾಬ್ ಕಿಂಗ್ಸ್ ತಂಡ ಸಾಕಷ್ಟು ಬಲಿಷ್ಠವಾಗಿ ಕಾಣುತ್ತಿದೆ. ತಂಡದ ಎಲ್ಲಾ ವಿಭಾಗವೂ ಅಮೋಘ ಪ್ರದರ್ಶನ ನೀಡುತ್ತಿದೆ. ಇದರ ಫಲವಾಗಿಯೇ ಪಂಜಾಬ್ ತಂಡ ಈ ಅವೃತ್ತಿಯಲ್ಲಿ ಕೇವಲ ಒಂದೇ ಒಂದು ಪಂದ್ಯವನ್ನು ಸೋತಿದ್ದು, ಪಾಯಿಂಟ್ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ. ಈ ಬಾರಿ ಟ್ರೋಫಿ ಗೆಲ್ಲುವ ಪ್ರಮುಖ ತಂಡಗಳ ಪೈಕಿ ಪಂಜಾಬ್ ಕೂಡ ಒಂದಾಗಿದ್ದು, ಇದೀಗ ಈ ತಂಡಕ್ಕೆ ಮತ್ತೊಬ್ಬ ಆಟಗಾರನ ಆಗಮನವಾಗಿದೆ. ಅಫ್ಘಾನಿಸ್ತಾನದ ಆಲ್‌ರೌಂಡರ್ ಅಜ್ಮತುಲ್ಲಾ ಒಮರ್‌ಜೈ ಇದೀಗ…

Read More

ತಿರುಮಲ ತಿಮ್ಮಪ್ಪನ ದರ್ಶನ ಪಡೆದ RCB ಆಟಗಾರರು

ಐಪಿಎಲ್ 2026ರ ಭರ್ಜರಿ ಆರಂಭದ ಬೆನ್ನಲ್ಲೇ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ನಾಯಕ ರಜತ್ ಪಾಟಿದಾರ್ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಜಿತೇಶ್ ಶರ್ಮಾ ಶನಿವಾರ ಆಂಧ್ರಪ್ರದೇಶದ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಳೆದ ಸೀಸನ್‌ನಲ್ಲಿ ಚೊಚ್ಚಲ ಪ್ರಶಸ್ತಿ ಗೆದ್ದಿದ್ದ ಆರ್‌ಸಿಬಿ, ಈ ಬಾರಿಯೂ ಅಮೋಘ ಪ್ರದರ್ಶನ ನೀಡುತ್ತಿದೆ. ಸನ್ ರೈಸರ್ಸ್ ಹೈದರಾಬಾದ್ ವಿರುದ್ಧದ ಮೊದಲ ಪಂದ್ಯದಲ್ಲಿ 6 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ ನಂತರ, ತಂಡದ ಪ್ರಮುಖ ಆಟಗಾರರು…

Read More

‘ಬಿಗ್ ಬಾಸ್ ಕನ್ನಡ 13’ ಆಡಿಷನ್: ಈ ಸಲ ಸಾಮಾನ್ಯ ಜನರಿಗೂ ಸಿಗಲಿದೆ ಅವಕಾಶ – Kannada News

2026ನೇ ಸಾಲಿನ ‘ಬಿಗ್ ಬಾಸ್ ಕನ್ನಡ’ (Bigg Boss Kannada) ರಿಯಾಲಿಟಿ ಶೋ ಸ್ವಲ್ಪ ಮುಂಚಿತವಾಗಿಯೇ ಆರಂಭ ಆಗಲಿದೆ. ಈ ಬಗ್ಗೆ ‘ಕಲರ್ಸ್ ಕನ್ನಡ’ ವಾಹಿನಿ ಈಗಾಗಲೇ ಮಾಹಿತಿ ಹಂಚಿಕೊಂಡಿದೆ. ವಿಶೇಷ ಏನೆಂದರೆ ಈ ಬಾರಿ ಕೇವಲ ಸೆಲೆಬ್ರಿಟಿಗಳಿಗೆ ಮಾತ್ರವಲ್ಲದೇ ಸಾಮಾನ್ಯ ಜನರಿಗೆ ಕೂಡ ‘ಬಿಗ್ ಬಾಸ್ ಕನ್ನಡ ಸೀಸನ್ 13’ (Bigg Boss Kannada Season 13) ಶೋನಲ್ಲಿ ಸ್ಪರ್ಧಿಸುವ ಅವಕಾಶ ಸಿಗಲಿದೆ. ಅದಕ್ಕಾಗಿ ಆಡಿಷನ್ ನಡೆಸಲಾಗುವುದು. ಈ ಸುದ್ದಿ ಕೇಳಿದ ಬಳಿಕ ಜನಸಾಮಾನ್ಯರಲ್ಲಿ ಆಸೆ…

Read More

ಮಗ ದುಲ್ಕರ್ ನನಗೆ ಮೋಸ ಮಾಡಿದ್ದಾನೆ: ಸೂಪರ್ ಸ್ಟಾರ್ ಮಮ್ಮುಟಿ ಅಸಮಾಧಾನ

ಭಾರತ ಚಿತ್ರರಂಗದಲ್ಲಿ (Indian Cinema) ಹಲವಾರು ಸೂಪರ್ ಸ್ಟಾರ್ ನಟರುಗಳಿದ್ದಾರೆ ಆದರೆ ಎಲ್ಲರಿಗಿಂತಲೂ ಭಿನ್ನ ಮತ್ತು ವರ್ಸಟೈಲ್ ಸೂಪರ್ ಸ್ಟಾರ್ ಮಲಯಾಳಂನ ಮಮ್ಮುಟಿ. 74 ವರ್ಷ ವಯಸ್ಸಿನಲ್ಲಿ ಅವರು ವರ್ಷಕ್ಕೆ ಮೂರು-ನಾಲ್ಕು ಸಿನಿಮಾಗಳಲ್ಲಿ ನಟಿಸುತ್ತಿದ್ದಾರೆ. ಅದೂ ಒಂದಕ್ಕಿಂತಲೂ ಒಂದು ಭಿನ್ನ ರೀತಿಯ ಪಾತ್ರಗಳು, ಪ್ರಯೋಗಾತ್ಮಕ ಸಿನಿಮಾಗಳು. ಸೀರಿಯಲ್ ಕಿಲ್ಲರ್, ಸಲಿಂಗಿ, ರಾಕ್ಷಸ, ಮಗಳಿಗಾಗಿ ಪುರುಷ ಲೈಂಗಿಕ ಸಂಗಾತಿ ಹುಡುಕುವ ತಂದೆ ಹೀಗೆ ಒಂದಕ್ಕಿಂತಲೂ ಒಂದು ಭಿನ್ನ ಮತ್ತು ಇತರೆ ಸ್ಟಾರ್ ನಟರು ಕತೆ ಕೇಳಲು ಸಹ ಒಪ್ಪದಂಥಹಾ…

Read More

August 2026 Rule Changes: ಆಗಸ್ಟ್ 1 ರಿಂದ ಜಾರಿಗೆ ಬರಲಿವೆ 5 ಹೊಸ ನಿಯಮಗಳು: ಎಲ್‌ಪಿಜಿ ದರ,ತತ್ಕಾಲ್ ಬುಕಿಂಗ್ ಮತ್ತು ಬ್ಯಾಂಕಿಂಗ್‌ ಮೇಲೆ ಭಾರಿ ಪ್ರಭಾವ – Kannada News | August 2026 Rule Changes: 5 New Laws Affecting LPG, Banking and Tatkal Bookings

ನವದೆಹಲಿ,ಜುಲೈ 29: ಭಾರತದಾದ್ಯಂತ ಹಣಕಾಸು, ಸಾರಿಗೆ ಮತ್ತು ಅಂಚೆ(Post) ಸೇವೆಗಳಲ್ಲಿ 5 ಪ್ರಮುಖ ಬದಲಾವಣೆಗಳು ಆಗಸ್ಟ್​ 1, 2026ರಿಂದ ಜಾರಿಗೆ ಬರಲಿವೆ. ಪ್ರತಿ ತಿಂಗಳ ಆರಂಭದಲ್ಲಿ ಹಲವು ಆರ್ಥಿಕ ನಿಯಮಗಳು ಬದಲಾಗುವಂತೆ, ಆಗಸ್ಟ್ 1 ರಿಂದ ದೇಶಾದ್ಯಂತ 5 ಪ್ರಮುಖ ಬದಲಾವಣೆಗಳಾಗಲಿವೆ. ಅಡುಗೆ ಅನಿಲ (LPG) ದರ, ರೈಲ್ವೆ ತತ್ಕಾಲ್ ಬುಕಿಂಗ್, ಬ್ಯಾಂಕಿಂಗ್ ನಿಯಮಗಳು ಹಾಗೂ ಅಂಚೆ ಶುಲ್ಕಗಳಲ್ಲಿನ ಈ ಬದಲಾವಣೆಗಳು ಸಾರ್ವಜನಿಕರ ದಿನನಿತ್ಯದ ಬಜೆಟ್ ಮೇಲೆ ನೇರ ಪರಿಣಾಮ ಬೀರಲಿವೆ. ಎಲ್‌ಪಿಜಿ (LPG) ಗ್ಯಾಸ್ ಸಿಲಿಂಡರ್…

Read More

‘ಅವತಾರ್’ ಮ್ಯಾಜಿಕ್ ಕಡಿಮೆ ಆಯ್ತೆ, ಮುಂಗಡ ಬುಕಿಂಗ್ ಮಂಕು – Kannada News | Avatar 3 movie not getting good response in Indian box office

‘ಅವತಾರ್’ ಸಿನಿಮಾ ವಿಶ್ವದಲ್ಲೇ ಅತ್ಯಂತ ಜನಪ್ರಿಯ ಮತ್ತು ಅತಿ ಹೆಚ್ಚು ಹಣ ಗಳಿಸಿದ ಸಿನಿಮಾಗಳಲ್ಲಿ ಒಂದು. ಇದೀಗ ‘ಅವತಾರ್’ ಸಿನಿಮಾ ಸರಣಿಯ ಮೂರನೇ ಸಿನಿಮಾ ‘ಅವತಾರ್: ಫೈರ್ ಆಂಡ್ ಆಶ್’ ನಾಳೆ (ಡಿಸೆಂಬರ್ 19) ಬಿಡುಗಡೆ ಆಗಲಿದೆ. ಪ್ರತಿ ಬಾರಿ ‘ಅವತಾರ್’ ಸಿನಿಮಾ ಬಿಡುಗಡೆ ಆಗುವ ಸಮಯದಲ್ಲಿ ಭಾರಿ ಕ್ರೇಜ್ ಸೃಷ್ಟಿಯಾಗುತ್ತಿತ್ತು. ಇದಕ್ಕೆ ಭಾರತ ಸಹ ಹೊರತಾಗಿರಲಿಲ್ಲ. ಆದರೆ ಈ ಬಾರಿ ಯಾಕೋ ಕ್ರೇಜ್ ಅಷ್ಟಾಗಿ ಕಾಣುತ್ತಿಲ್ಲ. ಇದೀಗ ‘ಅವತಾರ್: ಫೈರ್ ಆಂಡ್ ಆಶ್’ ಸಿನಿಮಾದ ಅಡ್ವಾನ್ಸ್…

Read More

ಭಾರತದ ಜಲ ದಿಗ್ಬಂಧನಕ್ಕೆ ಕಂಗೆಟ್ಟು ಚೀನಾ ಸಹಾಯ ಕೋರಿದ ಪಾಕಿಸ್ತಾನ – Kannada News | India’s Water Blockade: Pakistan Seeks China’s Help Amid Indus River Crisis

ಇಸ್ಲಾಮಾಬಾದ್, ಜುಲೈ 03: ಗಡಿಯಾಚೆಗಿನ ಭಯೋತ್ಪಾದನೆಗೆ ಪಹಲ್ಗಾಮ್ ದಾಳಿಯ ಮೂಲಕ ಪ್ರಚೋದನೆ ನೀಡಿದ್ದ ಪಾಕಿಸ್ತಾನ(Pakistan)ಕ್ಕೆ ಭಾರತವು ‘ಆಪರೇಷನ್ ಸಿಂಧೂರ್’ ಮತ್ತು ‘ಸಿಂಧೂ ಜಲ ಒಪ್ಪಂದ’ದ ಕಠಿಣ ನಿಲುವುಗಳ ಮೂಲಕ ಭಾರಿ ಹೊಡೆತ ನೀಡಿದೆ. ಭಾರತವು ಸಿಂಧೂ ನದಿಯ ನೀರನ್ನು ನಿರ್ಬಂಧಿಸಿದಾಗಿನಿಂದ ತೀವ್ರ ಜಲಕ್ಷಾಮ ಎದುರಿಸುತ್ತಿರುವ ಪಾಕಿಸ್ತಾನ, ಈಗ ಭಾರತದ ಮೇಲೆ ರಾಜತಾಂತ್ರಿಕ ಒತ್ತಡ ಹೇರಲು ಈ ವಿವಾದದೊಳಗೆ ಚೀನಾವನ್ನು ಎಳೆದು ತಂದಿದೆ. ಪಾಕಿಸ್ತಾನದ ಹೊಸ ಚೀನಾ ತಂತ್ರವೇನು? ಪಾಕಿಸ್ತಾನದ ವಿದೇಶಾಂಗ ಸಚಿವಾಲಯದ ವಕ್ತಾರ ತಹಿರ್ ಅಂದ್ರಾಬಿ ಇತ್ತೀಚೆಗೆ…

Read More