RRB Recruitment 2026: ರೈಲ್ವೆ ಇಲಾಖೆಯಲ್ಲಿ 21ಸಾವಿರಕ್ಕೂ ಅಧಿಕ ಉದ್ಯೋಗವಕಾಶ; 10th ಪಾಸಾಗಿದ್ರೆ ಸಾಕು! – Kannada News | RRB Group D Recruitment 2026: 21,997 Posts for 10th Pass Railway Jobs

ಸರ್ಕಾರಿ ಉದ್ಯೋಗದ ಕನಸು ಕಾಣುತ್ತಿರುವವರಿಗೆ ಭಾರತೀಯ ರೈಲ್ವೆ ದೊಡ್ಡ ಗುಡ್​ ನ್ಯೂಸ್​ ನೀಡಿದೆ. ರೈಲ್ವೆ ನೇಮಕಾತಿ ಮಂಡಳಿ (RRB) ದೇಶದಾದ್ಯಂತ ಒಟ್ಟು 21,997 ಗ್ರೂಪ್ ಡಿ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಿದೆ. 10ನೇ ತರಗತಿ ಉತ್ತೀರ್ಣರಾದ ಅಭ್ಯರ್ಥಿಗಳಿಗೂ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅವಕಾಶವಿದ್ದು, ಕಡಿಮೆ ವಿದ್ಯಾರ್ಹತೆಯೊಂದಿಗೆ ಕೇಂದ್ರ ಸರ್ಕಾರದ ಉದ್ಯೋಗ ಪಡೆಯಲು ಇದು ಉತ್ತಮ ಅವಕಾಶ. ಅರ್ಜಿ ಪ್ರಕ್ರಿಯೆ ಸಂಪೂರ್ಣವಾಗಿ ಆನ್‌ಲೈನ್ ಮೂಲಕ ನಡೆಯಲಿದ್ದು, ಅಭ್ಯರ್ಥಿಗಳು rrbapply.gov.in ವೆಬ್‌ಸೈಟ್‌ಗೆ ಭೇಟಿ ನೀಡಿ ಫಾರ್ಮ್…

Read More

DC vs CSK IPL 2026 Live Score: ಕ್ಯಾಪಿಟಲ್ಸ್​​ಗೆ ಸೂಪರ್ ಕಿಂಗ್ಸ್​ ಸವಾಲು

ಇಂಡಿಯನ್ ಪ್ರೀಮಿಯರ್ ಲೀಗ್​ನ 48ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಉಭಯ ತಂಡಗಳ ಪಾಲಿಗೆ ನಿರ್ಣಾಯಕ. ಏಕೆಂದರೆ ಎರಡೂ ತಂಡಗಳು ಪ್ಲೇಆಫ್​ ರೇಸ್​ನಲ್ಲಿದ್ದು, ಇಂದಿನ ಮ್ಯಾಚ್​ನಲ್ಲಿ ಗೆಲ್ಲುವ ಮೂಲಕ ಅಂಕ ಪಟ್ಟಿಯಲ್ಲಿ ಮೇಲೇರುವ ವಿಶ್ವಾಸದಲ್ಲಿದೆ. ಉಭಯ ತಂಡಗಳು ಇಂಡಿಯನ್ ಪ್ರೀಮಿಯರ್ ಲೀಗ್​​ನಲ್ಲಿ ಈವರೆಗೆ 32 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಚೆನ್ನೈ ಸೂಪರ್ ಕಿಂಗ್ಸ್​ 20 ಬಾರಿ ಗೆದ್ದಿದೆ. ಇನ್ನು…

Read More

ಒಡಿಶಾ ಶಾಸಕರ ಖರೀದಿಗೆ ಬಂದ್ರು ಈ ಅಪರಿಚಿತ ವ್ಯಕ್ತಿಗಳು! ಇಬ್ಬರು ಪೊಲೀಸ್ ವಶಕ್ಕೆ

ರಾಮನಗರ, ಮಾರ್ಚ್​ 15: ಒಡಿಶಾದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಯ ಹಿನ್ನೆಲೆ ಅಡ್ಡಮತದಾನ ಭೀತಿ ನಡುವೆ ರಾಮನಗರ (Ramnagar) ಜಿಲ್ಲೆಯ ಬಿಡದಿ ಬಳಿಯ ರೆಸಾರ್ಟ್‌ನಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಒಡಿಶಾ ಕಾಂಗ್ರೆಸ್ ಶಾಸಕರನ್ನು ಸುರಕ್ಷಿತವಾಗಿ ಇರಿಸಲು ಪಕ್ಷದ ನಾಯಕರು ಬೆಂಗಳೂರಿಗೆ ಕರೆತರಿದ್ದು, ಬಿಡದಿ ಸಮೀಪದ ವಂಡರ್ ಲಾ ರೆಸಾರ್ಟ್‌ನಲ್ಲಿ ವಾಸ್ತವ್ಯ ಕಲ್ಪಿಸಲಾಗಿದೆ. ಇದೇ ವೇಳೆ ಶಾಸಕರನ್ನು ಖರೀದಿಸಲು ಅಪರಿಚಿತ ವ್ಯಕ್ತಿಗಳು ರೆಸಾರ್ಟ್‌ಗೆ ಬಂದಿದ್ದಾರೆ ಎಂಬ ಆರೋಪ ಕೇಳಿಬಂದಿದೆ. ಹಿಡಿದಿಟ್ಟಿರುವ ವ್ಯಕ್ತಿಗಳ ಬಳಿ ಕೆಲವು ಬ್ಲಾಂಕ್ ಚೆಕ್‌ಗಳು ಪತ್ತೆ ಬೆಳಗ್ಗೆ…

Read More

‘ಸ್ವಾರ್ಥ ಬಿಡಿ, ವಿಧ್ಯಾರ್ಥಿಗಳಿಗಾಗಿ ಮುಂದೆ ಬನ್ನಿ’: ಚಿತ್ರರಂಗದವರ ಬಗ್ಗೆ ಸಾಧುಕೋಕಿಲ ಬೇಸರ – Kannada News | Sadhu Kokila upset about sandalwood celebrities for being silent on social issues

ನೀಟ್ (NEET) ಪರೀಕ್ಷಾ ಅಕ್ರಮ ವಿರೋಧಿಸಿ ದೇಶದಾದ್ಯಂತ ವಿದ್ಯಾರ್ಥಿಗಳು ನಡೆಸುತ್ತಿರುವ ಪ್ರತಿಭಟನೆಗೆ ಬಾಲಿವುಡ್ ಸಿನಿಮಾ ಸೆಲೆಬ್ರಿಟಿಗಳು ಬೆಂಬಲ ವ್ಯಕ್ತಪಡಿಸಿದ್ದಾರೆ. ನೆರೆಯ ತಮಿಳುನಾಡಿನಲ್ಲಿ ಸಹ ಹಲವು ನಿರ್ದೇಶಕರು, ನಟರು ಬೀದಿಗಿಳಿದು ಪ್ರತಿಭಟನೆ ಮಾಡಿದ್ದಾರೆ. ಆದರೆ ಕನ್ನಡದ ಸೆಲೆಬ್ರಿಟಿಗಳು ಬಹುತೇಕರು ಮೌನಕ್ಕೆ ಶರಣಾಗಿದ್ದಾರೆ. ಈ ಬಗ್ಗೆ ನಟ, ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸಾಧುಕೋಕಿಲ ಮಾತನಾಡಿ, ‘ಈ ಹಿಂದೆ ಬೆಂಗಳೂರಿನ ಕುಡಿಯುವ ನೀರಿಗೆ ಒತ್ತಾಯಿಸಿ ಮೇಕೆದಾಟು ಪ್ರತಿಭಟನೆ ಮಾಡಿದಾಗಲೂ ಸಹ ಚಿತ್ರರಂಗದವರು ಬಂದಿರಲಿಲ್ಲ. ದಯವಿಟ್ಟು ಸ್ವಾರ್ಥ ಬಿಡಿ, ಮಾನವೀಯತೆ ಬೆಳೆಸಿಕೊಳ್ಳಿ, ದಯವಿಟ್ಟು…

Read More

ದೇಗುಲದ ಸಮೀಪವೇ ಅಪಘಾತ; ಕಾಪಾಡಲಿಲ್ಲ ಮಾದೇಶ್ವರ!

ಬೆಂಗಳೂರು, ಜನವರಿ 04: ನಗರದ ನಾಗರಬಾವಿಯ ಮಲೇ ಮಹದೇಶ್ವರ ದೇವಸ್ಥಾನದ ಸಮೀಪ ಹೋಗುತ್ತಿದ್ದ ಬೈಕ್​ಗೆ ಲಾರಿಯೊಂದು ಹಿಂದಿನಿಂದ ಬಂದು ಗುದ್ದಿದ್ದು, ಸವಾರ ಕೊನೆಯುಸಿರೆಳೆದಿದ್ದಾನೆ. ಇನ್ನೊಂದೆಡೆ ಚಾಮರಾಜನಗರದಲ್ಲಿ ವಾಹನವೊಂದು ಡಿವೈಡರ್‌ಗೆ ಡಿಕ್ಕಿ ಹೊಡೆದಿದ್ದು, ಚಾಲಕ ಪವಾಡದಂತೆ ಪ್ರಾಣಾಪಾಯದಿಂದ ಪಾರಾಗಿದ ಘಟನೆ ನಡೆದಿದೆ. ಮಾರ್ಗ ಮಧ್ಯೆಯೇ ಸಾವು ನಿನ್ನೆ ರಾತ್ರಿ ಸುಮಾರು 10:30ರ ವೇಳೆಗೆ ನಾಗರಭಾವಿಯ ನಮ್ಮೂರ ತಿಂಡಿ ಸಮೀಪದ ಮಲೇ ಮಹದೇಶ್ವರ ದೇವಸ್ಥಾನದ ಬಳಿ ಭೀಕರ ಅಪಘಾತ ಸಂಭವಿಸಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ತುಮರಿ ಗ್ರಾಮದ ನಿವಾಸಿ…

Read More

GT vs SRH Playing XI: ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ ಜಿಟಿ, ಎಸ್​ಆರ್​ಹೆಚ್ – Kannada News | GT vs SRH Playing XI Gujarat Titans vs Sunrisers Hyderabad Today IPL 2026 match Confirmed playing 11 details with name in Kannada

IPL 2026: ಇಂಡಿಯನ್ ಪ್ರೀಮಿಯರ್ ಲೀಗ್​ನ 56ನೇ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ಹಾಗೂ ಸನ್​ರೈಸರ್ಸ್ ಹೈದರಾಬಾದ್ ತಂಡಗಳು ಮುಖಾಮುಖಿಯಾಗಿವೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಸನ್​ರೈಸರ್ಸ್ ಹೈದರಾಬಾದ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ಬೌಲಿಂಗ್ ಆಯ್ದುಕೊಂಡಿದ್ದಾರೆ. ಅದರಂತೆ ಗುಜರಾತ್ ಟೈಟಾನ್ಸ್ ಮೊದಲು ಬ್ಯಾಟ್ ಮಾಡಲಿದೆ. ಇನ್ನು ಈ ಪಂದ್ಯಕ್ಕಾಗಿ ಉಭಯ ತಂಡಗಳು ಬಲಿಷ್ಠ ಪಡೆಯನ್ನೇ ಕಣಕ್ಕಿಳಿಸಿದ್ದು, ಎರಡೂ ತಂಡಗಳ ಪ್ಲೇಯಿಂಗ್ ಇಲೆವೆನ್ ಈ ಕೆಳಗಿನಂತಿದೆ… ಸನ್‌ರೈಸರ್ಸ್ ಹೈದರಾಬಾದ್ (ಪ್ಲೇಯಿಂಗ್ XI):…

Read More

Budget 2026: 1 ಗಂಟೆ 26 ನಿಮಿಷಗಳ ಕಾಲ ಬಜೆಟ್​​ ಮಂಡಿಸಿದ ವಿತ್ತ ಸಚಿವೆ; ಆಯವ್ಯಯ ಮಂಡನೆಯಲ್ಲೂ ದಾಖಲೆ – Kannada News | Nirmala Sitharaman presented the Union Budget in 1 hour and 26 minutes

ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​Image Credit source: Google ನವದೆಹಲಿ, ಫೆ.01: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​​ 2026-27ನೇ ಸಾಲಿನ ಕೇಂದ್ರ ಬಜೆಟ್​​ ಮಂಡಿಸಿ ಹೊಸ ದಾಖಲೆ ಬರೆದಿದ್ದಾರೆ. ಫೆಬ್ರವರಿ 2024ರ ಮಧ್ಯಂತರ ಬಜೆಟ್ ಸೇರಿದಂತೆ ಒಟ್ಟು 9 ಆಯವ್ಯಯವನ್ನು ಅವರು ಮಂಡಿಸಿದ್ದು, ಪ್ರಧಾನಿ ಮೋದಿಯವರ ನಾಯಕತ್ವದಲ್ಲಿ ಸತತವಾಗಿ ಕೇಂದ್ರ ಬಜೆಟ್ ಮಂಡಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಪ್ರಸಕ್ತ ಸಾಲಿನಲ್ಲಿ ಅವರು ಮಂಡಿಸಿರುವ ಬಜೆಟ್​​ 53.47 ಲಕ್ಷ ಕೋಟಿ ಮೌಲ್ಯದ್ದಾಗಿದೆ. ಇಂದು 1 ಗಂಟೆ 26 ನಿಮಿಷಗಳ ಕಾಲ…

Read More

ಕಾಶ್ಮೀರದ ಮಾತಾ ವೈಷ್ಣೋದೇವಿ ದೇವಸ್ಥಾನದ ಬಳಿ ಭೀಕರ ಬಸ್ ಅಪಘಾತ; 8 ಸಿಐಎಸ್ಎಫ್ ಸಿಬ್ಬಂದಿ, ಚಾಲಕನಿಗೆ ಗಾಯ – Kannada News | 8 CISF personnel and driver injured in bus accident near Mata Vaishno Devi shrine

ರಿಯಾಸಿ, ಜೂನ್ 28: ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ ಮಾತಾ ವೈಷ್ಣೋದೇವಿ ದೇವಸ್ಥಾನದ ಬಳಿ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (CISF) ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಬಸ್ ಇಂದು ಭೀಕರ ಅಪಘಾತಕ್ಕೆ (Bus Accident) ಒಳಗಾಗಿದೆ. ತಾರಾಕೋಟ್ ಮಾರ್ಗದಲ್ಲಿ ವಾಹನವು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದ್ದು, 8 ಮಂದಿ ಸಿಐಎಸ್ಎಫ್ ಸಿಬ್ಬಂದಿ ಮತ್ತು ಚಾಲಕ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಗಾಯಾಳುಗಳ ಪೈಕಿ ಮೂವರು ಸಿಐಎಸ್ಎಫ್ ಸಿಬ್ಬಂದಿಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಅವರನ್ನು ಹೆಡ್ ಕಾನ್‌ಸ್ಟೆಬಲ್‌ಗಳಾದ…

Read More

ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಬೆನ್ನಲ್ಲೇ NTAನಲ್ಲಿ ಮಹತ್ವದ ಬದಲಾವಣೆ – Kannada News | NTA Undergoes Major Leadership Changes Following NEET UG Paper Leak

ನವದೆಹಲಿ, ಮೇ 17: NEET ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ತನಿಖೆಯ ನಡುವೆ, ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA)ಗೆ ಇಬ್ಬರು ಜಂಟಿ ಕಾರ್ಯದರ್ಶಿಗಳು ಮತ್ತು ಇಬ್ಬರು ಜಂಟಿ ನಿರ್ದೇಶಕರ ನೇಮಕಕ್ಕೆ ಕೇಂದ್ರ ಸಚಿವ ಸಂಪುಟದ ನೇಮಕಾತಿ ಸಮಿತಿ ಅನುಮೋದನೆ ನೀಡಿದೆ ಎಂದು ಸಿಬ್ಬಂದಿ ಮತ್ತು ತರಬೇತಿ ಇಲಾಖೆ ಹೊರಡಿಸಿದ ಆದೇಶದಲ್ಲಿ ತಿಳಿಸಲಾಗಿದೆ. 1998 ಬ್ಯಾಚ್‌ನ ಭಾರತೀಯ ಅಂಕಿಅಂಶ ಸೇವೆ (ISS) ಅಧಿಕಾರಿಯಾಗಿರುವ ಅನುಜಾ ಬಾಪಟ್ ಹಾಗೂ 2004 ಬ್ಯಾಚ್‌ನ ಐಆರ್‌ಎಸ್ (ಕಸ್ಟಮ್ಸ್ ಮತ್ತು ಪರೋಕ್ಷ ತೆರಿಗೆ) ಅಧಿಕಾರಿಯಾಗಿರುವ ರುಚಿತಾ…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಜನವರಿ 19ರ ದಿನಭವಿಷ್ಯ

ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಶೀತ, ಕಫ, ಕೆಮ್ಮು ಇಂಥವುಗಳು ಹೆಚ್ಚಾಗಿ, ವೈದ್ಯರ ಬಳಿ ತೆರಳಲೇ ಬೇಕಾದ ಸನ್ನಿವೇಶ ಸೃಷ್ಟಿ ಆಗಲಿದೆ. ನಿಮಗೆ ಸ್ವಲ್ಪ ಕೂಡ ಇಷ್ಟ ಇಲ್ಲದ ವ್ಯಕ್ತಿಯ ಜೊತೆಯಾಗಿ ಅಥವಾ ಕೈ ಕೆಳಗೆ ಕೆಲಸ ಮಾಡಬೇಕಾದ ಪರಿಸ್ಥಿತಿ ಬರಲಿದೆ. ಇದರಿಂದ ನಿಮಗೆ ಮಾನಸಿಕ ನೆಮ್ಮದಿ ಇಲ್ಲದಂತಾಗಲಿದೆ. ಇನ್ನು ನಿಮ್ಮಲ್ಲಿ ಯಾರು ಬಟ್ಟೆ ವ್ಯಾಪಾರ ಮಾಡುತ್ತಾ ಇದ್ದೀರಿ ಅಂಥವರಿಗೆ ಈಗಾಗಲೇ ಕೊಟ್ಟಿರುವಂಥ ಸಾಲದ ವಸೂಲಾತಿ ಕಷ್ಟ…

Read More