ಹೊಸ ವರ್ಷಕ್ಕೆ ಗುಡ್​​ನ್ಯೂಸ್​​: ಡಿ. 31ರ ತಡರಾತ್ರಿವರೆಗೂ ಮೆಟ್ರೋ, BMTC ಬಸ್​​ ಸಂಚಾರ – Kannada News | New Year 2026: Bengaluru Namma Metro run time extended on 31st December 2025

ಬೆಂಗಳೂರು, ಡಿಸೆಂಬರ್​​ 29: ಹೊಸ ವರ್ಷದ ಹಿನ್ನೆಲೆ ಮೆಟ್ರೋ ಸೇವೆ ಸಮಯವನ್ನು ವಿಸ್ತರಣೆಗೊಳಿಸಲಾಗಿದ್ದು, ಡಿ.31ರಂದು ಬೆಳಗಿನಜಾವ 3:10ರ ವರೆಗೂ ಮೆಟ್ರೋ ರೈಲುಗಳು ಸಂಚಾರ ನಡೆಸಲಿವೆ. ಸಾರ್ವಜನಿಕರಿಗೆ ಸುರಕ್ಷಿತ ಹಾಗೂ ಸುಗಮ ಪ್ರಯಾಣವನ್ನು ಒದಗಿಸುವ ಉದ್ದೇಶದಿಂದ ನೇರಳೆ, ಹಸಿರು ಹಾಗೂ ಹಳದಿ ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸಲಾಗುತ್ತಿದೆ ಎಂದು ಪ್ರಕಟಣೆ ಮೂಲಕ ಬಿಎಂಆರ್​​ಸಿಎಲ್​​ ತಿಳಿಸಿದೆ. ಕೊನೆಯ ಮೆಟ್ರೋ ರೈಲಿನ ಸಮಯ ಹೊಸ ವರ್ಷ 2026ರ ಸಂಭ್ರಮಕ್ಕೆ ಮೆಟ್ರೋ ಸೇವೆ ವಿಸ್ತರಣೆ BMRCL Extends Metro Services on…

Read More

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು – Kannada News | Bigg Boss Kannada 12 in trouble Again Case Registered

ಬಿಗ್​ಬಾಸ್ ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲಾಗಿದೆ. ಇದಕ್ಕೆ ಕಾರಣ ಆಗಿದ್ದು ಸುದೀಪ್ ಬಳಕೆ ಮಾಡಿದ ಪದ. ರಣಹದ್ದುಗಳ ಬಗ್ಗೆ ನಟ ಸುದೀಪ್ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ದೂರು ದಾಖಲು ಮಾಡಲಾಗಿದೆ! ಸುದೀಪ್ ವಿರುದ್ಧ ಪಕ್ಷಿಪ್ರೇಮಿಗಳು ಹಾಗೂ ರಹಣದ್ದು ಸಂರಕ್ಷಣಾ ಟ್ರಸ್ಟ್​ನಿಂದ ಬೆಂಗಳೂರು ದಕ್ಷಿಣ DFO ರಾಮಕೃಷ್ಣಪ್ಪಗೆ ದೂರು ದಾಖಲು ಮಾಡಲಾಗಿದೆ.  ರಣಹದ್ದುಗಳು ಹೊಂಚು ಹಾಕಿ ಕರೆಕ್ಟ್ ಟೈಮ್​ಗೆ ಹಿಡಿಯುತ್ತೆಂಬ ಹೇಳಿಕೆಯೇ ದೂರು ನೀಡಲು ಕಾರಣ! ಹದ್ದುಗಳ ಬಗ್ಗೆ ಸರಿಯಾದ ಮಾಹಿತಿಯನ್ನು…

Read More

‘ದೃಶ್ಯಂ 3’ ಟೀಸರ್: ಜಾರ್ಜ್ ಕುಟ್ಟಿಗೆ ಮೊದಲ ಬಾರಿ ಭಯವಾಗಿದೆ – Kannada News | Drishyam 3 movie teaser released, movie to be released on May 21

ಭಾರತೀಯ ಚಿತ್ರರಂಗದ (Movie Industry) ಅತ್ಯಂತ ಯಶಸ್ವಿ ಕ್ರೈಮ್ ಥ್ರಿಲ್ಲರ್ ಸರಣಿಗಳಲ್ಲಿ ಒಂದಾದ ‘ದೃಶ್ಯಂ’ನ ಮೂರನೇ ಭಾಗದ ಟೀಸರ್ ಇಂದು (ಏಪ್ರಿಲ್ 29) ಬಿಡುಗಡೆಯಾಗಿದೆ. ಭಾರಿ ಜನಪ್ರಿಯತೆ ಮತ್ತು ಅಭಿಮಾನಿಗಳನ್ನು ಹೊಂದಿರುವ ‘ದೃಶ್ಯಂ’ ಸರಣಿಯ ಕೊನೆಯ ಭಾಗ ಇದಾಗಿರಲಿದೆ ಎಂಬ ಮಾತುಗಳು ಕೇಳಿ ಬರುತ್ತಿದ್ದು, ಸಿನಿಮಾದ ಬಗ್ಗೆ ಭಾರಿ ಕುತೂಹಲ ಇದೆ. ಇದೀಗ ಸಿನಿಮಾದ ಟೀಸರ್ ಬಿಡುಗಡೆ ಆಗಿದ್ದು, ಮೊದಲೆರಡು ಸಿನಿಮಾಗಳಿಗಿಂತಲೂ ಬಹಳ ಭಿನ್ನವಾಗಿ ಈ ಸಿನಿಮಾ ಇರಲಿದೆ ಎಂಬುದನ್ನು ಟೀಸರ್ ಸಾರಿ ಹೇಳುತ್ತಿದೆ. ಸುಮಾರು 1…

Read More

ಗಂಗಾವತಿಯಲ್ಲಿ ಸೈಕೋ ಕಳ್ಳನ ಹಾವಳಿ: ಮಹಿಳೆಯರ ಒಳ ಉಡುಪುಗಳೇ ಈತನ ಟಾರ್ಗೆಟ್!

ಕೊಪ್ಪಳ, ಮಾರ್ಚ್ 30: ಕೊಪ್ಪಳ ಜಿಲ್ಲೆಯ ಗಂಗಾವತಿ ನಗರದ ಸಿಬಿಎಸ್ ಬಡಾವಣೆಯಲ್ಲಿ ವಿಚಿತ್ರ ಕಳ್ಳನೊಬ್ಬನ ಹಾವಳಿ ಶುರುವಾಗಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ರಾತ್ರಿ ವೇಳೆ ಮನೆಯ ಗೋಡೆ ಹಾರಿ ಬರುತ್ತಿರುವ ಈ ಖದೀಮ, ಮಹಿಳೆಯರ ಒಳ ಉಡುಪುಗಳನ್ನು ಮಾತ್ರ ಕಳ್ಳತನ ಮಾಡುತ್ತಿದ್ದಾನೆ. ಈತನ ವಿಕೃತ ಚೇಷ್ಟೆಯ ದೃಶ್ಯಗಳು ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಸ್ಥಳೀಯ ಮಹಿಳೆಯರಲ್ಲಿ ಆತಂಕ ಮೂಡಿಸಿದೆ. ಗಂಗಾವತಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಬೇರೆಡೆಗೆ ಹೋಗುತ್ತಿದ್ದ ರಷ್ಯನ್ ತೈಲ ಟ್ಯಾಂಕರ್​ಗಳು ಭಾರತದ ಕಡೆಗೆ; ಆಪತ್ಕಾಲದಲ್ಲಿ ಭಾರತಕ್ಕೆ ದಕ್ಕಿದ ನೆರವು – Kannada News | Russian oil cargoes turning towards India amidst West Asia crisis

ನವದೆಹಲಿ, ಮಾರ್ಚ್ 5: ಪಶ್ಚಿಮ ಏಷ್ಯನ್ ಯುದ್ಧದಿಂದಾಗಿ ಜಾಗತಿಕ ತೈಲ ಪೂರೈಕೆಯಲ್ಲಿ ವ್ಯತ್ಯಯ ಆಗಿರುವುದರಿಂದ ಭಾರತವು ಪೆಟ್ರೋಲಿಯಂ ಕೊರತೆಗೆ ಸಿಲುಕುತ್ತಿದೆ. ಇದೇ ಹೊತ್ತಲ್ಲಿ ರಷ್ಯಾ ದೇಶದಿಂದ ನೆರವಿನ ಹಸ್ತ ಸಿಕ್ಕಿದೆ. ಬ್ಲೂಮ್​ಬರ್ಗ್ ವರದಿ ಪ್ರಕಾರ ರಷ್ಯಾದಿಂದ ತೈಲ ಹೊತ್ತ ಮೂರು ಹಡಗುಗಳು (Oil cargoes) ಭಾರತಕ್ಕೆ ಬರುತ್ತಿವೆ. ಇದರಲ್ಲಿ ಒಂದು ಹಡಗು ನಿನ್ನೆಯೇ (ಫೆ. 4) ಭಾರತಕ್ಕೆ ಬಂದಾಗಿದೆಯಂತೆ. ಈ ಮೂರು ಹಡಗುಗಳಲ್ಲಿ 21 ಲಕ್ಷಕ್ಕೂ ಅಧಿಕ ಬ್ಯಾರಲ್ ತೈಲ ಇದೆ. ಒಡುನೆ, ಮಟಾರಿ ಮತ್ತು ಇಂದ್ರಿ…

Read More

ರಾತ್ರಿ ವೇಳೆಯಲ್ಲಿ ಬಟ್ಟೆ ಒಗೆಯಬಾರದು ಏಕೆ? ಜ್ಯೋತಿಷ್ಯ ಮತ್ತು ಧಾರ್ಮಿಕ ಕಾರಣ ಇಲ್ಲಿದೆ – Kannada News | Why You Shouldn’t Wash and Dry Clothes at Night: Jyotish and Health Reasons

ರಾತ್ರಿ ವೇಳೆಯಲ್ಲಿ ಬಟ್ಟೆ ಒಗೆಯಬಾರದು ಏಕೆ?Image Credit source: Getty Images ಜ್ಯೋತಿಷ್ಯ ಶಾಸ್ತ್ರವು ದೈನಂದಿನ ಜೀವನದ ಪ್ರತಿಯೊಂದು ಸಣ್ಣಪುಟ್ಟ ಕೆಲಸಗಳಿಗೂ ಕೆಲವು ನಿಯಮಗಳನ್ನು ಸೂಚಿಸುತ್ತದೆ. ತಪ್ಪು ಸಮಯದಲ್ಲಿ ಮಾಡುವ ಕೆಲಸಗಳು ಮನೆಯಲ್ಲಿ ನಕಾರಾತ್ಮಕ ಶಕ್ತಿಯನ್ನು (Negative Energy) ಸೃಷ್ಟಿಸುತ್ತವೆ ಮತ್ತು ಜೀವನದಲ್ಲಿ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತವೆ ಎಂಬ ನಂಬಿಕೆಯಿದೆ. ಅಂತಹ ನಿಯಮಗಳಲ್ಲಿ ಒಂದಾದ “ರಾತ್ರಿ ವೇಳೆ ಬಟ್ಟೆಗಳನ್ನು ಒಗೆಯಬಾರದು ಮತ್ತು ಒಣಗಿಸಬಾರದು” ಎಂಬುದರ ಹಿಂದಿರುವ ಧಾರ್ಮಿಕ, ಜ್ಯೋತಿಷ್ಯ ಮತ್ತು ವೈಜ್ಞಾನಿಕ ಕಾರಣಗಳ ಬಗ್ಗೆ ಖ್ಯಾತ ಜ್ಯೋತಿಷಿ…

Read More

Bengaluru Air Quality: ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ – Kannada News | Bangalore Air Pollution Crisis: Ballary and mangalore’s Air quality is worse than Bengaluru’s AQI

ಬೆಂಗಳೂರಿನ ಜೊತೆಗೆ ಮಂಗಳೂರು, ಬಳ್ಳಾರಿಯಲ್ಲೂ ಕಳಪೆ ಏರ್ ಕ್ವಾಲಿಟಿ ಬೆಂಗಳೂರು, ಫೆಬ್ರುವರಿ 01: ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಸಾಕಷ್ಟು ಹದಗೆಟ್ಟಿರುವಾಗ, ಬೆಂಗಳೂರಿನಲ್ಲಿ AQI  (Bengaluru Air Quality) ನಿರಂತರ ಏರುಪೇರು ಕಾಣುತ್ತಿದೆ. ಅದರ ನಡುವೆ ಮಂಗಳೂರು ಹಾಗೂ ಬಳ್ಳಾರಿ ಬೆಂಗಳೂರನ್ನೂ ಮೀರಿಸುವಂತಿದೆ. ಇದರಿಂದಾಗಿ ನಗರಗಳಲ್ಲಿ ಆತಂಕ ಸೃಷ್ಟಿಯಾಗಿದ್ದು, ಮುನ್ನೆಚ್ಚರಿಕೆ ವಹಿಸುವಂತೆ ತಜ್ಞರು ಸಲಹೆ ನೀಡಿದ್ದಾರೆ. ಬೆಂಗಳೂರಿಗಿಂತ ಮಂಗಳೂರಿನಲ್ಲಿ ಕಳಪೆ ಗಾಳಿ ಕೆಲ ದಿನಗಳಿಂದಲೂ ಏರಿಕೆ ಕಾಣುತ್ತಿದ್ದ ಬಳ್ಳಾರಿಯ ಏರ್ ಕ್ವಾಲಿಟಿ, ಇಂದು 170ಕ್ಕೆ ಹೋಗಿ ತಲುಪಿದೆ. ಮಂಗಳೂರಿನ…

Read More

ಬದರಿನಾಥ, ಕೇದಾರನಾಥ ದೇವಾಲಯಗಳ ಬಳಿ ಮೊಬೈಲ್ ಬಳಕೆ ನಿಷೇಧ; ಚಾರ್ ಧಾಮ್ ಯಾತ್ರೆ ವೇಳೆ ರೀಲ್ಸ್​ ಮಾಡುವಂತಿಲ್ಲ – Kannada News | Mobiles banned near Badrinath Kedarnath temples reels and videos restricted during Char Dham Yatra

ನವದೆಹಲಿ, ಫೆಬ್ರವರಿ 17: ಚಾರ್ ಧಾಮ್ ಯಾತ್ರೆ 2026ರ ಸಮಯದಲ್ಲಿ ಬದರಿನಾಥ ಮತ್ತು ಕೇದಾರನಾಥ ದೇವಾಲಯಗಳ 70 ಮೀಟರ್ ಒಳಗೆ ಮೊಬೈಲ್ ಫೋನ್‌ಗಳನ್ನು ನಿಷೇಧಿಸಲಾಗುವುದು. ಚಾರ್ ಧಾಮ್ ಯಾತ್ರೆ (Char Dham Yatra) 2026ಕ್ಕೆ ಮುಂಚಿತವಾಗಿ ಬದರಿನಾಥ, ಕೇದಾರನಾಥ ದೇವಾಲಯ ಸಮಿತಿ (BKTC) ಬದರಿನಾಥ ಮತ್ತು ಕೇದಾರನಾಥ ದೇವಾಲಯ ಸಂಕೀರ್ಣಗಳ 70 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್ ಫೋನ್‌ಗಳ ಮೇಲೆ ಸಂಪೂರ್ಣ ನಿಷೇಧವನ್ನು ಘೋಷಿಸಿದೆ. ಭಕ್ತರಿಗೆ ದೇವಾಲಯಗಳ ಬಳಿ ರೀಲ್‌ಗಳು ಅಥವಾ ವೀಡಿಯೊಗಳನ್ನು ಮಾಡಲು ಅನುಮತಿ ನೀಡುವುದಿಲ್ಲ. ದೇವಾಲಯಗಳ…

Read More

SSB Recruitment 2026: ದೇಶ ಸೇವೆಗೆ ಸುವರ್ಣಾವಕಾಶ; SSBಯಲ್ಲಿ 76 ಕಾನ್‌ಸ್ಟೆಬಲ್ ಹುದ್ದೆಗೆ ನೇಮಕಾತಿ, ಪಿಯುಸಿ ಆಗಿದ್ರೆ ಸಾಕು!

ಭಾರತ ಸರ್ಕಾರದ ಗೃಹ ಸಚಿವಾಲಯದ ಅಡಿಯಲ್ಲಿ ಬರುವ ಸಶಸ್ತ್ರ ಸೀಮಾ ಬಲ (SSB), ಗ್ರೂಪ್ ‘C’ ನಾನ್-ಗೆಜೆಟೆಡ್ ವಿಭಾಗದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಚಾಲನೆ ನೀಡಿದೆ. ಈ ನೇಮಕಾತಿಯ ಅಡಿಯಲ್ಲಿ ಒಟ್ಟು 76 ವೈದ್ಯಕೀಯ ಮತ್ತು ಪ್ಯಾರಾ ಮೆಡಿಕಲ್ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಇದರಲ್ಲಿ ಮುಖ್ಯವಾಗಿ 30 ಹೆಡ್ ಕಾನ್ಸ್ಟೇಬಲ್ (ಪ್ರಯೋಗಾಲಯ ಸಹಾಯಕ), 12 ಹೆಡ್ ಕಾನ್ಸ್ಟೇಬಲ್ (ಫಿಸಿಯೋಥೆರಪಿ ಸಹಾಯಕ) ಮತ್ತು 34 ಕಾನ್ಸ್‌ಟೇಬಲ್ (ನರ್ಸ್ ಅಸಿಸ್ಟೆಂಟ್ ಕಮ್ ಮೆಡಿಕ್) ಹುದ್ದೆಗಳು ಸೇರಿವೆ. ದೇಶದ…

Read More

SBI Recruitment 2026: ಎಸ್‌ಬಿಐನಲ್ಲಿ ಬಂಪರ್ ನೇಮಕಾತಿ; 45 ಲಕ್ಷ ರೂ. ವೇತನದ ಹುದ್ದೆಗೆ ಅರ್ಜಿ ಆಹ್ವಾನ! – Kannada News | SBI Recruitment 2026: Apply for Lead Business Analyst Posts Up to 45 Lakhs Salary

ಭಾರತದ ಅತಿದೊಡ್ಡ ಸಾರ್ವಜನಿಕ ವಲಯದ ಬ್ಯಾಂಕ್ ಆದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (SBI), ದೇಶಾದ್ಯಂತ ಇರುವ ತನ್ನ ವಿವಿಧ ಶಾಖೆಗಳಲ್ಲಿ ಗುತ್ತಿಗೆ ಆಧಾರದ ಮೇಲೆ ‘ಸ್ಪೆಷಲಿಸ್ಟ್ ಕೇಡರ್’ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ಅಧಿಸೂಚನೆ ಹೊರಡಿಸಿದೆ. ಈ ನೇಮಕಾತಿ ಅಡಿಯಲ್ಲಿ ಒಟ್ಟು 8 ಲೀಡ್ ಬಿಸಿನೆಸ್ ಅನಾಲಿಸ್ಟ್ (Lead Business Analyst) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಪ್ರತಿಭಾವಂತ ವೃತ್ತಿಪರರಿಗೆ ಇದು ಸುವರ್ಣಾವಕಾಶವಾಗಿದೆ. ಶೈಕ್ಷಣಿಕ ಅರ್ಹತೆ ಮತ್ತು ಅನುಭವ: ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು…

Read More