Headlines

ಧಾರವಾಡದಲ್ಲಿ ಘೋರ ದುರಂತ: ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು ಜಲಸಮಾಧಿ

ಧಾರವಾಡ, ಮೇ 30: ಬಿಸಿಲಿನ ಬೇಗೆಯಿಂದ ಬಸವಳಿದು ಕೆರೆಗೆ ಈಜಲು ತೆರಳಿದ್ದ ಮೂವರು ಬಾಲಕರು (Boys) ಮುಳುಗಿ ದುರ್ಮರಣ (death) ಹೊಂದಿರುವಂತಹ ದಾರುಣ ಘಟನೆ ಧಾರವಾಡ ತಾಲೂಕಿನ ಸಿಂಗನಹಳ್ಳಿ ಗ್ರಾಮದ ಬಳಿ ಇರುವ ಕೆರೆಯಲ್ಲಿ ನಡೆದಿದೆ. ಮೃತರನ್ನು ಸಿಂಗನಹಳ್ಳಿ ಗ್ರಾಮದ ನಿವಾಸಿಗಳಾದ ಅಬ್ಬಾಸ್ ವಟ್ನಾಳ್ (12), ಅಸ್ಲಂ ವಟ್ನಾಳ್ (10) ಹಾಗೂ ಬೆಳಗಾವಿ ಜಿಲ್ಲೆಯ ಬೈಲಹೊಂಗಲ ಮೂಲದ ಸುಭಾನಿ ಬಾಗೋಜಿಕೊಪ್ಪ (10) ಎಂದು ಗುರುತಿಸಲಾಗಿದೆ. ಗದಗ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಮುಖ್ಯಾಂಶಗಳು ಕೆರೆಯಲ್ಲಿ ಈಜಲು…

Read More

IPL 2026: ಐಪಿಎಲ್‌ನಲ್ಲಿ ಕಿಂಗ್ ಕೊಹ್ಲಿ ದಾಖಲೆ ಸರಿಗಟ್ಟಿದ ಸಾಯಿ ಸುದರ್ಶನ್

2026 ರ ಐಪಿಎಲ್​ನಲ್ಲಿ ಗುಜರಾತ್ ಟೈಟಾನ್ಸ್ ತಂಡ ಫೈನಲ್​ಗೇರಿದೆ ಎಂದರೆ ಅದಕ್ಕೆ ಪ್ರಮುಖ ಕಾರಣ ತಂಡದ ಆರಂಭಿಕ ಬ್ಯಾಟ್ಸ್‌ಮನ್ ಸಾಯಿ ಸುದರ್ಶನ್. ತಂಡದ ಪರ ಪ್ರತಿ ಪಂದ್ಯದಲ್ಲೂ ಉತ್ತಮ ಪ್ರದರ್ಶನ ನೀಡುತ್ತಿರುವ ಸುದರ್ಶನ್ ಅರ್ಧಶತಕಗಳ ಮೇಲೆ ಅರ್ಧಶತಕಗಳನ್ನು ದಾಖಲಿಸಿದ್ದಾರೆ. ಇದರೊಂದಿಗೆ ಅವರು ವಿರಾಟ್ ಕೊಹ್ಲಿ ಅವರ ದಾಖಲೆಯನ್ನು ಸಹ ಸರಿಗಟ್ಟಿದ್ದಾರೆ (PC- PTI). ವಾಸ್ತವವಾಗಿ ರಾಜಸ್ಥಾನ್ ರಾಯಲ್ಸ್ ವಿರುದ್ಧ ಅರ್ಧಶತಕ ಬಾರಿಸಿದ ಸಾಯಿ ಸುದರ್ಶನ್​ಗೆ ಈ ಐಪಿಎಲ್​ನಲ್ಲಿ ಇದು ಎಂಟನೇ ಅರ್ಧಶತಕವಾಗಿತ್ತು. ಈ ಮೂಲಕ ಸುದರ್ಶನ್ ಒಂದು…

Read More

ಎಸ್‌ಎಸ್‌ಎಲ್‌ಸಿ ಪರೀಕ್ಷೆ 2ರ ರಿಸಲ್ಟ್​​ ಪ್ರಕಟ: ಶೇ. 62 ಫಲಿತಾಂಶ

ಬೆಂಗಳೂರು, ಮೇ 30: ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟವಾಗಿದ್ದು, ಪರೀಕ್ಷೆ ಬರೆದಿದ್ದ 49,351 ವಿದ್ಯಾರ್ಥಿಗಳ ಪೈಕಿ 31,080 ವಿದ್ಯಾರ್ಥಿಗಳು ತೇರ್ಗಡೆಯಾಗುವ ಮೂಲಕ ಶೇ.62 ಫಲಿತಾಂಶ ದಾಖಲಾಗಿದೆ. ಮೇ 18ರಿಂದ 25ರ ವರೆಗೆ 358 ಪರೀಕ್ಷಾ ಕೇಂದ್ರಗಳಲ್ಲಿ SSLC ಪರೀಕ್ಷೆ-2ನ್ನು ನಡೆಸಲಾಗಿತ್ತು. ವಿಶೇಷ ಅಂದರೆ ಪರೀಕ್ಷೆ-2ರಲ್ಲಿ ಬರೋಬ್ಬರಿ 8,385 ಶಾಲಾ ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಯಶಸ್ವಿಯಾಗಿ ಉತ್ತಮಪಡಿಸಿಕೊಂಡಿದ್ದಾರೆ. ಮುಖ್ಯಾಂಶಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2ರ ಫಲಿತಾಂಶ ಪ್ರಕಟ ಮೇ 18ರಿಂದ 25ರ ವರೆಗೆ ನಡೆದಿದ್ದ ಪರೀಕ್ಷೆ 49,351 ವಿದ್ಯಾರ್ಥಿಗಳ ಪೈಕಿ 31,080…

Read More

ಹರಿದ ಬಟ್ಟೆಯ ಗುಡಿಸಲೇ ಇವರ ಅರಮನೆ; ಕತ್ತಲ ಕೂಪದಲ್ಲಿ ಹಕ್ಕಿಪಿಕ್ಕಿ ಸಮುದಾಯ

ಹಕ್ಕಿಪಿಕ್ಕಿ ಸಮುದಾಯ Image Credit source: tv9 kannada ಬೀದರ್​, ಮೇ 30: ದಶಕಗಳಿಂದ ಮನೆಯಿಲ್ಲದೆ ಗುಡಿಸಲಿನಲ್ಲಿಯೇ ಹಕ್ಕಿಪಿಕ್ಕಿ (Hakki-Pikki) ಜನಾಂಗ ವಾಸಮಾಡುತ್ತಿದೆ. ಚಳಿಗಾಲ, ಮಳೆಗಾಲ, ಬೆಸಿಗೆ ಕಾಲದಲಿಯೂ ಗುಡಿಸಿಲೇ ಇವರಿಗೆ ಆಸರೆ. ರಾಜಕಾರಣಿಗಳು ವೋಟ್ ಹಾಕಿಸಿಕೊಳ್ಳುವುದಕ್ಕೆ ಮಾತ್ರ ಇವರನ್ನ ಸೀಮಿತಗೊಳಿಸಿದ್ದಾರೆ. ತಲೆಗೊಂದು ಸೂರಿಲ್ಲದೇ, ವಿದ್ಯುತ್ ಬೆಳಕನ್ನೇ ಕಾಣದೆ ಪ್ರಾಣಿಗಳಿಗಿಂತ ಕಡೆಯಾಗಿ ಜೀವಿಸುತ್ತಿರುವ ಹಕ್ಕಿಪಿಕ್ಕಿ ಜನಾಂಗ ಕರುಣಾಜನಕ ಸ್ಥಿತಿ ಇದು. ಮುಖ್ಯಾಂಶಗಳು ಅರ್ಧ ಶತಮಾನದ ಬದುಕಿಗೆ ಸಿಕ್ಕಿಲ್ಲ ಒಂದು ಸೂರು! ಕತ್ತಲಲ್ಲೇ ಕಣ್ಣೀರಿಡುತ್ತಿದೆ ಹಕ್ಕಿಪಿಕ್ಕಿ ಜನಾಂಗ 50…

Read More

ಮುಂದಿನ 48 ಗಂಟೆಗಳ ಕಾಲ ಈ ಜಿಲ್ಲೆಗಳ ಜನರೇ ಎಚ್ಚರ!: ಹವಾಮಾನ ಇಲಾಖೆಯಿಂದ ಹಠಾತ್ ‘ಯೆಲ್ಲೋ ಅಲರ್ಟ್’ ಘೋಷಣೆ

ಬೆಂಗಳೂರು, ಮೇ.30: ರಾಜ್ಯದ ಹವಾಮಾನದಲ್ಲಿ ಏಕಾಏಕಿ ಪ್ರಮುಖ ಬದಲಾವಣೆಯಾಗಿದ್ದು, ಇಂದಿನಿಂದ ಎರಡು ದಿನಗಳ ಕಾಲ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ನೆಚ್ಚರಿಕೆ ನೀಡಿದೆ. ಈ ಹಿನ್ನೆಲೆಯಲ್ಲಿ ಮೇ 30 ಮತ್ತು ಮೇ 31 ರಂದು ಮುನ್ನೆಚ್ಚರಿಕಾ ಕ್ರಮವಾಗಿ ಹವಾಮಾನ ಇಲಾಖೆಯು ‘ಯೆಲ್ಲೋ ಅಲರ್ಟ್’ (Yellow Alert) ಘೋಷಿಸಿದೆ. ಹವಾಮಾನ ಇಲಾಖೆಯ ಅಧಿಕೃತ ಪ್ರಕಟಣೆಯ ಪ್ರಕಾರ, ದಕ್ಷಿಣ ಒಳನಾಡಿನ ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಸಿಡಿಲು…

Read More

CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿ.ಕೆ.ಶಿವಕುಮಾರ್

ಬೆಂಗಳೂರು, ಮೇ 30: ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿಧಾನಸೌಧದ ಬಾಗಿಲಿಗೆ ನಮಸ್ಕರಿಸಿ ಒಳಗೆ ತೆರಳಿದ್ದಾರೆ. ಅವರ ಆಗಮನದ ವೇಳೆ ವಿಧಾನಸೌಧದ ಆವರಣದಲ್ಲಿ ಭಾರೀ ಜನಸಂದಣಿ ಇತ್ತು. ಜನರನ್ನು ಉದ್ದೇಶಿಸಿಯೂ ಡಿಕೆಶಿ ಕೈಮುಗಿದ ದೃಶ್ಯ ಕಂಡುಬಂತು. ಖಾಸಗಿ ಕಾರಿನಲ್ಲಿಯೇ ಬಂದ ಡಿಕೆಶಿ ಅವರನ್ನು ನಾಯಕರು ಬರಮಾಡಿಕೊಂಡರು. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

ಸಚಿವ ಸಂಪುಟದಿಂದ ಮೇಕೆದಾಟಿನವರೆಗೆ: ಕರ್ನಾಟಕದ ನೂತನ ಸಿಎಂ ಮುಂದಿವೆ ಸಾಲು ಸಾಲು ಸವಾಲು!

ಡಿ.ಕೆ. ಶಿವಕುಮಾರ್Image Credit source: PTI ಬೆಂಗಳೂರು, ಮೇ 30: ಕಾಂಗ್ರೆಸ್​​ ಶಾಸಕಾಂಗ ಪಕ್ಷದ ಸಭೆಯಲ್ಲಿ ಡಿ.ಕೆ. ಶಿವಕುಮಾರ್ (DK Shivakumar) ಅವರನ್ನು ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಬಯಸಿದ ಸಿಎಂ ಸ್ಥಾನ ಸಿಕ್ಕರೂ ಡಿಕೆಶಿ ಮುಂದಿರುವ ಹಾದಿ ಹೂವಿನ ಹಾಸಿಗೆಯಲ್ಲ. ಸಾಲು ಸಾಲು ಸವಾಲುಗಳೇ ನೂತನ ಮುಖ್ಯಮಂತ್ರಿಯ ಎದುರಿವೆ. ರಾಜಕೀಯ, ಆಡಳಿತಾತ್ಮಕ ಮತ್ತು ಆರ್ಥಿಕ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಸವಾಲುಗಳು ಕಾದಿವೆ. ರಾಜ್ಯದ ಆರ್ಥಿಕ ಸ್ಥಿತಿಯ ನಡುವೆ ಗ್ಯಾರಂಟಿ ಯೋಜನೆಗಳನ್ನು ಮುನ್ನಡೆಸುವುದರ ಜೊತೆಗೆ ಕೆಲ…

Read More

D.K. Shivakumar: ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂ; ಸಿಎಲ್​​ಪಿ ಸಭೆಯಲ್ಲಿ ಅಧಿಕೃತವಾಗಿ ಹೆಸರು ಘೋಷಣೆ

ಡಿ.ಕೆ. ಶಿವಕುಮಾರ್​​ ಕರ್ನಾಟಕದ ನೂತನ ಸಿಎಂImage Credit source: PTI ಬೆಂಗಳೂರು, ಮೇ 30: ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾಂಗ್ರೆಸ್ (Congress)​​ ಶಾಸಕಾಂಗ ಪಕ್ಷದ ಸಭೆಯಲ್ಲಿ ಕರ್ನಾಟಕದ ನೂತನ ಸಿಎಂ ಆಗಿ ಡಿ.ಕೆ. ಶಿವಕುಮಾರ್ (D K Shivakumar)​​ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ಡಿಕೆಶಿ ಸಿಎಂ ಆಗುವುದು ನಿಶ್ಚಿತವಾಗಿತ್ತು. ಆದರೆ ಪ್ರಕ್ರಿಯೆಯಂತೆ ಶಾಸಕಾಂಗ ಪಕ್ಷದ ಸಭೆ ನಡೆಸುವ ಮೂಲಕ ನೂತನ ನಾಯಕನ ಆಯ್ಕೆ ಅಧಿಕೃತವಾಗಿ ಇಂದು ನಡೆದಿದೆ….

Read More

RRB Technician Grade 3 Result: RRB ಟೆಕ್ನಿಷಿಯನ್ ಗ್ರೇಡ್ 3 ಫಲಿತಾಂಶ ಪ್ರಕಟ; ಸ್ಕೋರ್‌ಕಾರ್ಡ್ ಹೀಗೆ ಡೌನ್‌ಲೋಡ್ ಮಾಡಿ

RRB ಟೆಕ್ನಿಷಿಯನ್ ಗ್ರೇಡ್ 3 ಫಲಿತಾಂಶ ಪ್ರಕಟImage Credit source: Pinterest ರೈಲ್ವೆ ಇಲಾಖೆಯಲ್ಲಿ ಉದ್ಯೋಗದ ಕನಸು ಕಾಣುತ್ತಿರುವ ದೇಶದ ಲಕ್ಷಾಂತರ ಅಭ್ಯರ್ಥಿಗಳಿಗೆ ರೈಲ್ವೆ ನೇಮಕಾತಿ ಮಂಡಳಿಯು (RRB) ಮಹತ್ವದ ಸುದ್ದಿಯೊಂದನ್ನು ನೀಡಿದೆ. 2026ರ ಸಾಲಿನ ಆರ್‌ಆರ್‌ಬಿ ಟೆಕ್ನಿಷಿಯನ್ ಗ್ರೇಡ್ 3 (Technician Grade 3) ಹುದ್ದೆಗಳ ಕಂಪ್ಯೂಟರ್ ಆಧಾರಿತ ಪರೀಕ್ಷೆಯ (CBT) ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಬಿಡುಗಡೆ ಮಾಡಲಾಗಿದೆ. ಮಾರ್ಚ್ ನಲ್ಲಿ ದೇಶದಾದ್ಯಂತ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಈ ನೇಮಕಾತಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸಲಾಗಿತ್ತು. ಪರೀಕ್ಷೆಗೆ…

Read More

IND vs ENG: 2ನೇ ಟಿ20 ಗೆದ್ದರೆ ಟೀಂ ಇಂಡಿಯಾಗೆ ಸರಣಿ; ಪಂದ್ಯ ಎಷ್ಟು ಗಂಟೆಗೆ ಆರಂಭ?

ಮೂರು ಪಂದ್ಯಗಳ ಟಿ20 ಸರಣಿ ಹಾಗೂ ಏಕೈಕ ಟೆಸ್ಟ್ ಪಂದ್ಯಕ್ಕಾಗಿ ಇಂಗ್ಲೆಂಡ್‌ ಪ್ರವಾಸ ಮಾಡಿರುವ ಭಾರತ ವನಿತಾ ಪಡೆ ಟಿ20 ಸರಣಿಯಲ್ಲಿ  (India vs England T20 series)  ಗೆಲುವಿನ ಶುಭಾರಂಭ ಮಾಡಿದೆ. ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತ ಮಹಿಳಾ ತಂಡ 38 ರನ್​ಗಳ ಭರ್ಜರಿ ಗೆಲುವು ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 189 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆತಿಥೇಯ ಇಂಗ್ಲೆಂಡ್ 20 ಓವರ್​ಗಳಲ್ಲಿ 8 ವಿಕೆಟ್…

Read More