Headlines

ತಿಂಗಳಲ್ಲಿ 15 ಮಂದಿ ಸಾವು: ಮೃತ್ಯುಕೂಪವಾಯ್ತಾ ತುಮಕೂರು ರಾಷ್ಟ್ರೀಯ ಹೆದ್ದಾರಿ? – Kannada News | Tumakuru Highway Death Trap: 15 Fatalities in a Month Raise Safety Concerns

ನಿಂತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಮೂವರು ಸಾವು ತುಮಕೂರು, ಜನವರಿ 27: ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಲು ಸಾಲು ಅಪಘಾತಗಳು ನಡೆಯುತ್ತಿದ್ದು, ತಮ್ಮದಲ್ಲದ ತಪ್ಪಿಗೆ ಅನೇಕ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ. 2025ರ ಡಿಸೆಂಬರ್ 25ರಿಂದ 2026ರ ಜನವರಿ 26ರವರೆಗೆ ಒಟ್ಟು 31 ದಿನಗಳ ಅವಧಿಯಲ್ಲಿ ಬರೋಬ್ಬರಿ 15 ಮಂದಿ ರಸ್ತೆ ಅಪಘಾತದಲ್ಲಿ ಜೀವ ಬಿಟ್ಟಿದ್ದಾರೆ. ಹೀಗಾಗಿ ತುಮಕೂರು ಬಳಿಯ ರಾಷ್ಟ್ರೀಯ ಹೆದ್ದಾರಿ ಮೃತ್ಯುಕೂಪವಾಗಿ ಮಾರ್ಪಟ್ಟಿದ್ಯಾ ಎನ್ನುವ ಪ್ರಶ್ನೆ ಉದ್ಭವಿಸಿದೆ. ಅಪಘಾತಗಳ ಸರಮಾಲೆ 2025ರ ಡಿಸೆಂಬರ್ 25ರ ಮಧ್ಯರಾತ್ರಿ ಚಿತ್ರದುರ್ಗದ…

Read More

ದೇವನಹಳ್ಳಿ: ಸಿಗರೇಟ್ ಸೇದಲು ಮ್ಯಾಚ್ ಬಾಕ್ಸ್ ಕೊಡದ್ದಕ್ಕೆ ಜೀವವೇ ಹೋಯ್ತು! – Kannada News | Matchbox Refusal Leads to Murder: Bengaluru Rural Youth Killed in Doddaballapur

ದೇವನಹಳ್ಳಿ, ಜನವರಿ 27: ಇಬ್ಬರ ನಡುವಿನ ಹಳೆಯ ದ್ವೇಷ, ಅಸೂಯೆಗೆಲ್ಲಾ ರಕ್ತಪಾತವಾಗುವವುದನ್ನು ನಾವು ಕಾಣುತ್ತೇವೆ. ಆದರೆ ಸಿಗರೇಟ್ ಹಚ್ಚಲು ಬೆಂಕಿ ಪೊಟ್ಟಣ ಕೊಟ್ಟಿಲ್ಲ ಎಂಬ ಕ್ಷುಲ್ಲಕ ಕಾರಣಕ್ಕೆ ಯುವಕನನ್ನೇ ಕೊಲೆ ಮಾಡಿದ ಘಟನೆ ನಡೆದಿದ್ದು,ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರು ಗ್ರಾಮಾಂತರ (Bengaluru Rural) ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಹಳ್ಳಿ ಗ್ರಾಮದ ವಿನಾಯಕ ನಗರದಲ್ಲಿ ಈ ದುರಂತ ನಡೆದಿದ್ದು, ಹಲವು ದಿನಗಳಿಂದ ಪರಾರಿಯಾಗಿದ್ದ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಓರ್ವ ಅಪ್ರಾಪ್ತ ಸೇರಿ ನಾಲ್ವರು ಅರೆಸ್ಟ್ ಹೊಸವರ್ಷದ ಸಂದರ್ಭದಲ್ಲಿ…

Read More

ಏಮ್ಸ್ ಆಸ್ಪತ್ರೆ ಲಿಫ್ಟ್‌ನಲ್ಲಿ ಸರಗಳ್ಳತನ, ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆ – Kannada News | AIIMS Bhopal Staff Demand Security After Gold Chain Snatching in Hospital Lift

ಮಧ್ಯಪ್ರದೇಶ, ಜ.27: AIIMS ಭೋಪಾಲ್ ಆಸ್ಪತ್ರೆ ಒಳಗಡೆ ಇದ್ದ ಮಹಿಳಾ ಸಿಬ್ಬಂದಿಯ ಬಂಗಾರದ ಚೈನ್​​​​ ಕದ್ದಿರುವ ಘಟನೆ ನಡೆದಿದೆ. ಈ ಬಗ್ಗೆ ಸಿಸಿಟಿವಿಯಲ್ಲಿ ದೃಶ್ಯ ವೈರಲ್​​ ಆಗಿದೆ. ಆಸ್ಪತ್ರೆಯ ಲಿಫ್ಟ್ನಲ್ಲಿ ಮಹಿಳಾ ಉದ್ಯೋಗಿಯ ಸರಗಳ್ಳತನ ನಡೆದಿದೆ. ಆಸ್ಪತ್ರೆಯ ಮಹಿಳಾ ಉದ್ಯೋಗಿಯೊಬ್ಬರು ಕೆಲಸದ ನಿಮಿತ್ತ ಲಿಫ್ಟ್‌ನಲ್ಲಿ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಲಿಫ್ಟ್ ಒಳಗೆ ಮಹಿಳೆ ಒಬ್ಬರೇ ಇದ್ದದ್ದನ್ನು ಗಮನಿಸಿದ ದುಷ್ಕರ್ಮಿ, ಲಿಫ್ಟ್ ಚಲಿಸುತ್ತಿರುವಾಗಲೇ ಅವರ ಕತ್ತಿನಲ್ಲಿದ್ದ ಸರವನ್ನು ಬಲವಂತವಾಗಿ ಕಿತ್ತುಕೊಂಡಿದ್ದಾನೆ. ಲಿಫ್ಟ್ ಬಾಗಿಲು ತೆರೆಯುತ್ತಿದ್ದಂತೆಯೇ ಆತ ಅಲ್ಲಿಂದ…

Read More

ಕಾವ್ಯಾ ಕಳ್ಳತನ ಮಾಡಿದ್ದಾಳೆ, ಮನೆಯಿಂದ ಓಡಿಸಲು ಇಷ್ಟೆಲ್ಲಾ ನಾಟಕ; ನಟಿ ಮೇಲೆಯೇ ಕುಟುಂಬದವರ ಆರೋಪ – Kannada News | Kavya Gowda Family Dispute: Prema Counters Allegations, Exposes Property Row and Harassment

ನಂದೀಶ್ ಪ್ರೇಮಾ ದಂಪತಿ-ಸೋಮಶೇಖರ್​-ಕಾವ್ಯಾ ದಂಪತಿ ‘ನಮ್ಮ ಮೇಲೆ ಹಲ್ಲೆ ನಡೆದಿದೆ’ ಎಂದು ಕಿರುತೆರೆ ನಟಿ ಕಾವ್ಯಾ ಗೌಡ ಹಾಗೂ ಅವರ ಪತಿ ಸೋಮಶೇಖರ್ ಆರೋಪಿಸಿದ್ದರು. ಸೋಮಶೇಖರ್ ಅರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ವರದಿ ಆಗಿತ್ತು. ಸಹೋದರ ಸಂಬಂಧಿ ಕಡೆಯಿಂದಲೇ ಈ ಹಲ್ಲೆ ಆಗಿದೆ ಎನ್ನಲಾಗಿತ್ತು. ಈ ಬೆನ್ನಲ್ಲೇ ಸೋಮಶೇಖರ್ ಸಹೋದರ ನಂದೀಶ್ ಪತ್ನಿ ಪ್ರೇಮಾ ತಮ್ಮ ಭಾಗದ ಕಥೆ ತೆರೆದಿಟ್ಟಿದ್ದಾರೆ. ಕಾವ್ಯಾ ಈ ನಾಟಕವಾಡಲು ಕಾರಣ ತಿಳಿಸಿದ್ದಾರೆ. ‘ನಮ್ಮ ಮಾವನ ಮನೆಯಲ್ಲಿ…

Read More

ಕೊಪ್ಪಳ: ಮಗನ ವಿರುದ್ಧ ದೂರು ನೀಡಿದ ಮರುದಿನವೇ ತಂದೆ ಅನುಮಾನಾಸ್ಪದ ಸಾವು, ಆಗಿದ್ದೇನು? – Kannada News | Koppal: Father Dies Under Mysterious Circumstances a Day After Filing Complaint Against Son; Property Dispute Suspected

ಕೊಪ್ಪಳ, ಜನವರಿ 27: ಮಗನ ವಿರುದ್ಧ ದೂರು ಕೊಟ್ಟ ಮರುದಿ‌ನವೇ ಅನುಮಾನಸ್ಪದವಾಗಿ ಜಮೀನಿನಲ್ಲಿ ತಂದೆ (Father) ಸಾವನ್ನಪ್ಪಿರುವಂತಹ (death) ಘಟನೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ವರಣಖೇಡ ಗ್ರಾಮದಲ್ಲಿ ನಿನ್ನೆ ಸಂಜೆ ನಡೆದಿದೆ. ವೆಂಕೋಬಾ ಹಂಚಿನಾಳ (50) ಮೃತ ತಂದೆ. ಆಸ್ತಿಗಾಗಿ ತಂದೆಗೆ ಮಗ ವಿಷ ಹಾಕಿ ಕೊಲೆ ಮಾಡಿರುವ ಆರೋಪ ಕೇಳಿಬಂದಿದೆ. ವೆಂಕೋಬಾ ಸಾವಿಗೆ ಆತನ ಮಗ ಮತ್ತು ಸೊಸೆ ಕಾರಣ ಎಂದು ಕನಕಗಿರಿ ಪೊಲೀಸ್ ಠಾಣೆಗೆ ವೆಂಕೋಬಾ ತಾಯಿ ಸೂರಮ್ಮ ದೂರು ನೀಡಿದ್ದಾರೆ. ನಡೆದದ್ದೇನು?…

Read More

ಕತ್ತರಿಸಿದರೂ ಸಾಯದೆ ಚಡಪಡಿಸುತ್ತಿರುವ ಮೀನು! ಮಲ್ಪೆ ಬಂದರಿನಲ್ಲಿ ಅಚ್ಚರಿ ಮೂಡಿಸಿದ ವಿಚಿತ್ರ ಘಟನೆ – Kannada News | Bangude Fish Still Alive After Being Cut at Malpe Harbour, Udupi, amazing Viral Video

ಉಡುಪಿ, ಜನವರಿ 27: ಗ್ರಾಹಕರಿಗೆ ನೀಡಲೆಂದು ಕತ್ತರಿಸಿದ ಬಂಗುಡೆ ಮೀನೊಂದು ಸಾಯದೆ ಮತ್ತೂ ಚಡಪಡಿಸಿದ ಅಚ್ಚರಿಯ ಘಟನೆ ಉಡುಪಿಯ ಮಲ್ಪೆ ಬಂದರಿನಲ್ಲಿ ನಡೆದಿದ್ದು, ಸ್ಥಳದಲ್ಲಿದ್ದವರನ್ನು ಬೆಚ್ಚಿಬೀಳಿಸಿದೆ. ಮಲ್ಪೆ ಬಂದರಿನಲ್ಲಿ ಮೀನು ಖರೀದಿಗೆ ಬಂದಿದ್ದ ಗ್ರಾಹಕರೊಬ್ಬರು, ಮೀನು ಮಾರಾಟ ಮಾಡುತ್ತಿದ್ದ ಮಹಿಳೆಯ ಬಳಿ ಬಂಗುಡೆ ಮೀನು ಖರೀದಿಸಿದ್ದಾರೆ. ಮೀನನ್ನು ಅಲ್ಲಿಯೇ ಕತ್ತರಿಸಿ ಕೊಡುವಂತೆ ಕೇಳಿಕೊಂಡಾಗ, ಮಹಿಳೆ ಮೀನನ್ನು ಕತ್ತರಿಸಿ ಟಬ್‌ಗೆ ಹಾಕಿದ್ದಾರೆ. ಆದರೆ, ಕತ್ತರಿಸಿದ ಬಳಿಕವೂ ಮೀನು ಜೀವಂತವಾಗಿ ಚಡಪಡಿಸುತ್ತಿರುವುದು ಗಮನಕ್ಕೆ ಬಂದಿದೆ. ಈ ವಿಚಿತ್ರ ದೃಶ್ಯವನ್ನು ಕಂಡು…

Read More

ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಎಂದು ಹೆಸರು ಇಡುತ್ತೇವೆ: ಡಿಕೆಶಿ ಘೋಷಣೆ – Kannada News | Karnataka Gram Panchayats to be Named After Mahatma Gandhi: DK Shivakumar Announces

ರಾಜ್ಯದ ಎಲ್ಲ ಗ್ರಾ.ಪಂ.ಗಳಿಗೆ ಮಹಾತ್ಮ ಗಾಂಧಿ ಎಂದು ಹೆಸರು ಇಡುತ್ತೇವೆ: ಡಿಕೆಶಿ ಘೋಷಣೆ ಬೆಂಗಳೂರು, ಜನವರಿ 27: ಮಹಾತ್ಮ ಗಾಂಧೀಜಿ ಹೆಸರನ್ನು ಶಾಶ್ವತಗೊಳಿಸುವ ಉದ್ದೇಶದಿಂದ ರಾಜ್ಯದ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ನಾಮಕರಣ ಮಾಡುವ ನಿರ್ಧಾರವನ್ನು ಕಾಂಗ್ರೆಸ್ ಪಕ್ಷ ಹಾಗೂ ರಾಜ್ಯ ಸರ್ಕಾರ ಕೈಗೊಂಡಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ (DK Shivakumar) ತಿಳಿಸಿದ್ದಾರೆ. ಮನ್‌ರೇಗಾ (MNREGA) ಯೋಜನೆ ಮರುಸ್ಥಾಪನೆಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ನಡೆದ ಕಾಂಗ್ರೆಸ್ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಅವರು, ಮುಂದಿನ ದಿನಗಳಲ್ಲಿ ಗ್ರಾಮ…

Read More

ದಿಢೀರ್ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾ ಆಟಗಾರ

ಆಸ್ಟ್ರೇಲಿಯಾ ತಂಡದ ವೇಗಿ ಕೇನ್ ರಿಚರ್ಡ್ಸನ್ (Kane Richardson) ಅಂತಾರಾಷ್ಟ್ರೀಯ ಕ್ರಿಕೆಟ್​ನಿಂದ ದಿಢೀರ್ ನಿವೃತ್ತಿ ಘೋಷಿಸಿದ್ದಾರೆ. 2023 ರಲ್ಲಿ ಗಾಯದ ಕಾರಣ ಆಸೀಸ್ ತಂಡದಿಂದ ಹೊರಬಿದ್ದಿದ್ದ ರಿಚರ್ಡ್ಸನ್ ಇತ್ತೀಚೆಗಷ್ಟೇ ಸ್ಪರ್ಧಾತ್ಮಕ ಕ್ರಿಕೆಟ್​​ಗೆ ಮರಳಿದ್ದರು. ಇದೀಗ 34ನೇ ವಯಸ್ಸಿನಲ್ಲಿ ನಿವೃತ್ತಿ ನಿರ್ಧಾರ ತೆಗೆದುಕೊಂಡು ಅಚ್ಚರಿ ಮೂಡಿಸಿದ್ದಾರೆ. ಆಸ್ಟ್ರೇಲಿಯಾ ಪರ 25 ಏಕದಿನ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದ ಕೇನ್ ರಿಚರ್ಡ್ಸನ್ 1312 ಎಸೆತಗಳನ್ನು ಎಸೆದಿದ್ದರು. ಈ ವೇಳೆ 1240 ರನ್ ನೀಡುವ ಮೂಲಕ ಒಟ್ಟು 39 ವಿಕೆಟ್ ಕಬಳಿಸಿದ್ದರು. ಆದರೆ ಕಳೆದ…

Read More

ರಾಜೀವ್ ಗೌಡನಿಗೆ ಆಶ್ರಯ ನೀಡಿದ್ದ ಬಹುಕೋಟಿ ಒಡೆಯ ಸಹ ಅರೆಸ್ಟ್, ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಎಸ್ಪಿ – Kannada News | Threatening shidlaghatta Lady Officer: Mangaluru businessman michael Who sheltering Accused Rajeev Gowda, here Is Chikkaballapur SP Press conference

ಚಿಕ್ಕಬಳ್ಳಾಪುರ, (ಜನವರಿ 27): ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ನಿಂದಿಸಿ, ಬೆದರಿಕೆ ಹಾಕಿದ್ದ ಪ್ರಕರಣಕ್ಕೆ (shidlaghatta threatening case) ಸಂಬಂಧಿಸಿದಂತೆ ಹಲವು ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡ (Rajeev Gowda) ಕೊನೆಗೂ ಪೊಲೀಸರ ಬಲೆಗೆ ಬಿದ್ದಿದ್ದಾನೆ. 14 ದಿನಗಳಿಂದ ತಲೆಮರೆಸಿಕೊಂಡಿದ್ದ ರಾಜೀವ್ ಗೌಡನನ್ನು ಕೇರಳ ಗಡಿಯಲ್ಲಿ ಬಂಧಿಸುವಲ್ಲಿ ಶಿಡ್ಲಘಟ್ಟ ಪೊಲೀಸರು ಯಶಸ್ವಿಯಾಗಿದ್ದಾರೆ. ಇನ್ನು ರಾಜೀವ್​​ ಗೌಡನಿಗೆ ಆಶ್ರಯ ನೀಡಿದ್ದ ಮಂಗಳೂರಿನ ಉದ್ಯಮಿ ಮೈಕಲ್​​​ ನನ್ನು ಸಹ ಪೊಲೀಸರು ಬಂಧಿಸಿದ್ದಾರೆ. ಈ ಬಗ್ಗೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಕುಶಲ್…

Read More

ಪದೇ ಪದೇ ಸಂಚಾರ ನಿಯಮ ಉಲ್ಲಂಘಿಸುವವರಿಗೆ ಬಿಗ್​​ ಶಾಕ್​​: ಸಾರಿಗೆ ಇಲಾಖೆಯಿಂದ ಹೊಸ ನಿಯಮ – Kannada News | Strict New Traffic Rules in Karnataka: Driving Licences to Be Cancelled for Repeat Violations

ಬೆಂಗಳೂರು, ಜನವರಿ 27: ರಸ್ತೆ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಪುನರಾವರ್ತಿತ ಸಂಚಾರ ನಿಯಮ ಉಲ್ಲಂಘನೆಗಳನ್ನು ತಡೆಯಲು ಸಾರಿಗೆ ಇಲಾಖೆಯ ಹೊಸ ಕಟ್ಟುನಿಟ್ಟಿನ ಕ್ರಮವನ್ನು ಜಾರಿಗೆ ತಂದಿದೆ. ಹೊಸ ಮಾರ್ಗಸೂಚಿಯ ಪ್ರಕಾರ, ವಾಹನ ಸವಾರರು ಒಂದು ವರ್ಷದ ಅವಧಿಯಲ್ಲಿ ಐದು ಬಾರಿ ಸಂಚಾರ ನಿಯಮಗಳನ್ನು ಉಲ್ಲಂಘಿಸಿದರೆ ಅವರ ಚಾಲನಾ ಪರವಾನಿಗೆ ರದ್ದಾಗಲಿದೆ. ಮೋಟಾರು ವಾಹನ ಕಾಯ್ದೆಗೆ ಕೇಂದ್ರ ತಂದ ತಿದ್ದುಪಡಿಯ ಅನ್ವಯ ಹೊಸ ನಿಯಮ ಈ ವರ್ಷದ ಜನವರಿ 1ರಿಂದ ಜಾರಿಗೆ ಬಂದಿದೆ. ಪ್ರಾದೇಶಿಕ ಸಾರಿಗೆ ಕಚೇರಿಗಳಿಗೆ (ಆರ್‌ಟಿಒ)…

Read More