Headlines

Vybhava Lakshmi Rajayoga: ವೈಭವ ಲಕ್ಷ್ಮಿ ರಾಜಯೋಗ; ಶುಕ್ರ-ಚಂದ್ರರ ಸಂಯೋಗದಿಂದ ಈ 4 ರಾಶಿಗೆ ಕುಬೇರ ಯೋಗ! – Kannada News | Vybhava Lakshmi Rajayoga: Shukra Chandra Conjunction brings immense wealth to 4 signs!

ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಗ್ರಹಗಳ ಚಲನೆಯು ಮಾನವನ ಜೀವನದ ಮೇಲೆ ಗಾಢವಾದ ಪ್ರಭಾವ ಬೀರುತ್ತದೆ. ಪ್ರಸ್ತುತ ಶುಕ್ರನು ಈಗಾಗಲೇ ಮೇಷ ರಾಶಿಯಲ್ಲಿ ವಿರಾಜಮಾನನಾಗಿದ್ದಾನೆ. ಆದರೆ, ಏಪ್ರಿಲ್ 17 ರಂದು ಮನಃಕಾರಕ ಚಂದ್ರನು ಸಹ ಮೇಷ ರಾಶಿಯನ್ನು ಪ್ರವೇಶಿಸುತ್ತಿದ್ದಾನೆ. ಈ ಮೂಲಕ ಮೇಷ ರಾಶಿಯಲ್ಲಿ ಶುಕ್ರ ಮತ್ತು ಚಂದ್ರರ ಅಪರೂಪದ ಸಂಯೋಜನೆ ಏರ್ಪಡುತ್ತಿದೆ. ಈ ಸಂಯೋಗವು ಜ್ಯೋತಿಷ್ಯದಲ್ಲಿ ಅತ್ಯಂತ ಮಂಗಳಕರವೆಂದು ಪರಿಗಣಿಸಲ್ಪಟ್ಟಿರುವ ‘ವೈಭವ ಲಕ್ಷ್ಮಿ ರಾಜಯೋಗ’ವನ್ನು ಸೃಷ್ಟಿಸುತ್ತಿದೆ. ಈ ರಾಜಯೋಗದ ಪ್ರಭಾವದಿಂದಾಗಿ ವಿಶೇಷವಾಗಿ ನಾಲ್ಕು ರಾಶಿಗಳ ಜನರಿಗೆ ಅದೃಷ್ಟದ…

Read More

ಹೆಚ್ಚುತ್ತಿರುವ ಬಿಸಿಲು ಮತ್ತು ಉಷ್ಣಾಂಶದಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತಾ? ಏನ್ ಹೇಳ್ತಾರೆ ತಜ್ಞರು – Kannada News | Summer Heat And Your Heart: Why Cardiac Events Spike During Heatwaves

ದೇಶದ ಹಲವು ಭಾಗಗಳಲ್ಲಿ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ತೀವ್ರ ಬಿಸಿಲು ಮತ್ತು ಬಿಸಿಗಾಳಿ ಜನರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಆಸ್ಪತ್ರೆಗಳಲ್ಲಿ ಡಿಹೈಡ್ರೇಶನ್ ಮತ್ತು ಹೀಟ್ ಸ್ಟ್ರೋಕ್ ಪ್ರಕರಣಗಳು ಹೆಚ್ಚಾಗುತ್ತಿರುವ ನಡುವೆ, ಹೆಚ್ಚುತ್ತಿರುವ ಬಿಸಿಲಿನಿಂದ ಹೃದಯಾಘಾತದ ಅಪಾಯವೂ ಹೆಚ್ಚುತ್ತದೆಯೇ ಎಂಬ ಪ್ರಶ್ನೆ ಹಲವರಲ್ಲಿ ಮೂಡಿದೆ. ದೆಹಲಿ ರಾಜೀವ್ ಗಾಂಧಿ ಆಸ್ಪತ್ರೆಯ ಹೃದಯರೋಗ ತಜ್ಞ ಡಾ. ಅಜಿತ್ ಜೈನ್ ಅವರ ಪ್ರಕಾರ, ಬಿಸಿಲು ನೇರವಾಗಿ ಹೃದಯಾಘಾತಕ್ಕೆ (Heart Attack) ಕಾರಣವಾಗುವುದಿಲ್ಲ. ಆದರೆ ಅತಿಯಾದ ಉಷ್ಣಾಂಶ ಹೃದಯದ…

Read More

ಬಾಗಲಕೋಟೆ ಉಪ ಚುನಾವಣೆ: ಕಾಂಗ್ರೆಸ್​​ ಟಿಕೆಟ್​​ ಸಿಕ್ಕ ಬೆನ್ನಲ್ಲೇ ತಂದೆ ನೆನೆದು ಉಮೇಶ್ ಮೇಟಿ ಭಾವುಕ

ಬಾಗಲಕೋಟೆ, ಮಾರ್ಚ್​​ 22: ಹೆಚ್​​.ವೈ. ಮೇಟಿ ಅವರ ನಿಧನದಿಂದ ತೆರವಾಗಿರುವ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್​​ ಅಭ್ಯರ್ಥಿಯಾಗಿ ಮೇಟಿ ಅವರ ದ್ವಿತೀಯ ಪುತ್ರ ಉಮೇಶ್ ಅವರಿಗೆ ಟಿಕೆಟ್ ಘೋಷಣೆಯಾಗಿದೆ. ಆ ಬೆನ್ನಲ್ಲೇ ಉಮೇಶ್ ಮೇಟಿ ಅವರು ತಮ್ಮ ತಂದೆಯ ಮೇಲಿನ ಅನುಕಂಪ ಮತ್ತು ಅವರ ಮೇಲಿನ ಪ್ರೀತಿಗೆ ಮತದಾರರು ಸ್ಪಂದಿಸುತ್ತಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಹೆಚ್.ವೈ. ಮೇಟಿ ಅವರು ಮಾಡಿರುವ ಅನೇಕ ಜನಪರ ಕೆಲಸಗಳು, ವಿಶೇಷವಾಗಿ ವೈದ್ಯಕೀಯ ಕಾಲೇಜು ಸ್ಥಾಪನೆಯಂತಹ ಐತಿಹಾಸಿಕ ಕಾರ್ಯಗಳನ್ನು ಸ್ಮರಿಸಿದ ಅವರು…

Read More

ವಯನಾಡು ಭೂಕುಸಿತ, ಮೂವರು ಸಾವು, ಐವರು ನಾಪತ್ತೆ, ರಕ್ಷಣಾ ಕಾರ್ಯಾಚರಣೆ ಕುರಿತು ಡಿಸಿ ಮೇಘಶ್ರೀ ಮಾಹಿತಿ – Kannada News | Wayanad Landslide: Three Dead, Five Missing; DC Meghashree Details Rescue Efforts in Kalladi

ವಯನಾಡು, ಜುಲೈ 08: ಕೇರಳದ ವಯನಾಡು ಜಿಲ್ಲೆಯ ಕಲ್ಲಾಡಿಯಲ್ಲಿ ಸಂಭವಿಸಿದ ಭೀಕರ ಭೂಕುಸಿತ ದುರಂತದಲ್ಲಿ ಮೂವರು ಕಾರ್ಮಿಕರು ಮೃತಪಟ್ಟಿದ್ದು, ಐವರು ನಾಪತ್ತೆಯಾಗಿದ್ದಾರೆ. ಈ ಕುರಿತು ವಯನಾಡು ಜಿಲ್ಲಾಧಿಕಾರಿ ಮೇಘಶ್ರೀ ಅವರು ಮಾಹಿತಿ ನೀಡಿದ್ದಾರೆ. ಘಟನೆಯ ಕುರಿತು ಪ್ರತಿಕ್ರಿಯಿಸಿದ ಅವರು, ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಆರಂಭಿಸಲಾಗಿದ್ದು, ಅಗ್ನಿಶಾಮಕ ದಳ, ನಾಗರಿಕ ರಕ್ಷಣಾ ಸ್ವಯಂಸೇವಕರು ಸೇರಿದಂತೆ ಒಟ್ಟು 167 ಸಿಬ್ಬಂದಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ದುರಂತ ಸಂಭವಿಸಿದ ಪ್ರದೇಶದಲ್ಲಿ ಜೂನ್ 27 ರಿಂದ ಕಾಮಗಾರಿಯನ್ನು ಸ್ಥಗಿತಗೊಳಿಸಲಾಗಿತ್ತು. ಕೇವಲ ಮೇಲ್ವಿಚಾರಣೆಗೆ…

Read More

Hassan: ಪತಿ ಟಾರ್ಚರ್​​ ತಾಳಲಾರದೆ ವಿಷ ಕುಡಿದ ಪತ್ನಿ ಚಿಕಿತ್ಸೆ ಫಲಿಸದೆ ಸಾವು – Kannada News | Hassan: Woman Dies by Suicide After Alleged Harassment by Husband

ಹಾಸನ, ಫೆಬ್ರವರಿ 01: ಪತಿಯ ಅತಿಯಾದ ಅನುಮಾನ ಮತ್ತು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಯುವತಿಯೋರ್ವಳು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಹಾಸನದಲ್ಲಿ ನಡೆದಿದೆ. ಎಚ್. ಎಲ್. ಇಂದ್ರ (24) ಮೃತರಾಗಿದ್ದು, ಹೆಚ್. ಮೈಲಳ್ಳಿ ಗ್ರಾಮದಲ್ಲಿನ ಪತಿ ಮನೆಯಲ್ಲಿ ಇವರು ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆಗಾಗಿ ಹಾಸನದ ಹಿಮ್ಸ್​​ಗೆ ದಾಖಲಿಸಲಾಗಿತ್ತಾದರೂ ದೇಹ ಸ್ಪಂದಿಸದ ಕಾರಣ ಅಂತಿಮವಾಗಿ ಯುವತಿ ಕೊನೆಯುಸಿರೆಳೆದಿದ್ದಾರೆ. ಕಳೆದ ನಾಲ್ಕು ವರ್ಷಗಳ ಹಿಂದೆ ಹೆಚ್. ಮೈಲಳ್ಳಿ ಗ್ರಾಮದ ಎಂ.ಎಚ್. ಸ್ವಾಮಿ ಜೊತೆ ಇಂದ್ರ…

Read More

VHT 2025-26: ವರ್ಷದ ಕೊನೆಯ ದಿನ ಸಿಡಿದವು ಬರೋಬ್ಬರಿ 13 ಶತಕಗಳು

ದೇಶಿ ಟೂರ್ನಿ ವಿಜಯ್ ಹಜಾರೆ ಟ್ರೋಫಿಯಲ್ಲಿ ಬ್ಯಾಟ್ಸ್‌ಮನ್‌ಗಳ ಅಬ್ಬರ ಮುಂದುವರೆದಿದೆ. ಟೂರ್ನಿಯ ಮೊದಲ ಪಂದ್ಯದಿಂದಲೂ ಶತಕಗಳ ಸರಮಾಲೆ ಸೃಷ್ಟಿಯಾಗಿದೆ. ಇದೀಗ ಈ ಟೂರ್ನಿಯ ನಾಲ್ಕನೇ ಸುತ್ತಿನಲ್ಲೂ ಬ್ಯಾಟ್ಸ್‌ಮನ್​ಗಳಿಂದ ಸ್ಫೋಟಕ ಶತಕಗಳು ಸಿಡಿದಿವೆ. ಡಿಸೆಂಬರ್ 31 ರಂದು ನಡೆದ ಟೂರ್ನಿಯ ನಾಲ್ಕನೇ ಸುತ್ತಿನಲ್ಲಿ ಒಟ್ಟು 13 ಬ್ಯಾಟ್ಸ್‌ಮನ್‌ಗಳು ಶತಕಗಳಬ ಬಾರಿಸಿದ್ದಾರೆ. ಇದರಲ್ಲಿ ಇಬ್ಬರು ಆಟಗಾರರು 150 ಕ್ಕೂ ಹೆಚ್ಚು ರನ್ ಗಳಿಸಿದ್ದಾರೆ. ವಿಜಯ್ ಹಜಾರೆ ಟ್ರೋಫಿಯ ನಾಲ್ಕನೇ ಸುತ್ತಿನಲ್ಲಿ ಮುಂಬೈ ಪರ ಆಡುತ್ತಿರುವ ಅನುಭವಿ ಬ್ಯಾಟ್ಸ್‌ಮನ್ ಸರ್ಫರಾಜ್ ಖಾನ್…

Read More

ದಿನ ಭವಿಷ್ಯ: ಇಂದು ಈ ರಾಶಿಯವರ ನಿರೀಕ್ಷೆಯು ಶತ್ರುಗಳು ಹುಸಿ ಮಾಡುವರು – Kannada News | Horoscope April 25 Satursday 2026; Dina Rashi Bhavishya Today, Checkout the details here

ಮೇಷ ರಾಶಿ: ಇಂದು ನಿಮ್ಮ ಪ್ರಮುಖ ಕೆಲಸಗಳು ಸಮಯಕ್ಕೆ ಸರಿಯಾಗಿ ಪೂರ್ಣಗೊಳ್ಳುತ್ತವೆ. ವಾಹನಗಳು, ಜಮೀನುಗಳನ್ನು ಖರೀದಿಸಲಾಗುತ್ತದೆ. ಆರ್ಥಿಕ ಪರಿಸ್ಥಿತಿ ಮತ್ತಷ್ಟು ಸುಧಾರಿಸುತ್ತದೆ. ಉನ್ನತ ವಿದ್ಯಾಭ್ಯಾಸಕ್ಕೆ ಮಾರ್ಗ ಹಾಗೂ ಉತ್ತಮ ಮಾರ್ಗದರ್ಶನ ಎರಡೂ ಸಿಗುವುದು. ಯಾವುದನ್ನೂ ತೋರಿಕೆಗೆ ಮಾಡುವುದು ಬೇಡ. ಏಕಾಂತದಲ್ಲಿ ಇರಲು ನಿಮಗೆ ಅನಿವಾರ್ಯವಾದೀತು. ನೀವು ಯಾರಿಂದಲೂ ಸಲಹೆಯನ್ನು ಪಡೆಯಲು ಇಷ್ಟಪಡುವುದಿಲ್ಲ. ವೃಷಭ ರಾಶಿ: ನಿಮಗೆ ಮನೆ ನಿರ್ಮಾಣ ಮಾಡಲು ಆರ್ಥಿಕತೆಯನ್ನು ಹೊಂದಿಸಬೇಕಾಗುವುದು. ವ್ಯವಹಾರಗಳು ವಿಸ್ತರಣೆಯಲ್ಲಿ ಯಶಸ್ವಿಯಾಗುತ್ತವೆ. ಉದ್ಯೋಗಿಗಳಿಗೆ ಉನ್ನತ ಸ್ಥಾನಮಾನ ಪ್ರಾಪ್ತಿ‌. ಹೊಸ ಕೆಲಸವನ್ನು ಆರಂಭಿಸುವ…

Read More

‘ನಾನು ಬಾಲಿವುಡ್ ಬಿಡಲು ಬಯಸಲಿಲ್ಲ, ನನ್ನನ್ನು ಬಲವಂತಪಡಿಸಲಾಯಿತು’; ಪ್ರಿಯಾಂಕಾ ಚೋಪ್ರಾ – Kannada News | Priyanka Chopra Reveals Shocking Truth: “Was Forced to Leave Bollywood for Global Career

ಬಾಲಿವುಡ್‌ನಲ್ಲಿ ಮಾತ್ರವಲ್ಲದೆ ಹಾಲಿವುಡ್‌ನಲ್ಲಿಯೂ ಜನಪ್ರಿಯತೆ ಗಳಿಸಿರುವ ತಾರೆಗಳಲ್ಲಿ ಪ್ರಿಯಾಂಕಾ ಚೋಪ್ರಾ  (Priyanka Chopra) ಒಬ್ಬರು. ಅವರು ಜಾಗತಿಕ ಐಕಾನ್ ಆಗಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ, ಪ್ರಿಯಾಂಕಾ ಹಾಲಿವುಡ್‌ನಲ್ಲಿ ಅವಕಾಶಗಳನ್ನು ಹುಡುಕಲು ಅಮೆರಿಕಕ್ಕೆ ಹೋದರು. ಅಲ್ಲಿ ಅವರು ಮತ್ತೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆದಾಗ್ಯೂ, ಅವರು ತಮ್ಮ ಹಾಲಿವುಡ್ ಪ್ರಯಾಣದ ಬಗ್ಗೆ ಆಘಾತಕಾರಿ ವಿಷಯ ಹೇಳಿದ್ದಾರೆ. ನಾನು ಎಂದಿಗೂ ಬಾಲಿವುಡ್ ಬಿಡಲು ಬಯಸಲಿಲ್ಲ, ಆದರೆ ಹೊರಗೆ ಅವಕಾಶಗಳನ್ನು ಹುಡುಕಲು ನನ್ನನ್ನು ಬಲವಂತವಾಗಿ ಒತ್ತಾಯಿಸಲಾಯಿತು ಎಂದು ಪ್ರಿಯಾಂಕಾ…

Read More

ಜಾನ್ವಿ ಕಪೂರ್ ಕೈಯಲ್ಲಿ ‘ಶಿಖು’ ಹೆಸರಿನ ಮೆಹಂದಿ; ಪ್ರಿಯಕರನ ಮೇಲಿನ ಪ್ರೀತಿ ನೋಡಿ – Kannada News | Janhvi Kapoor Shikhu Mehndi Confirms Love for Shikhar Pahariya

ನಟಿ ಜಾನ್ವಿ ಕಪೂರ್ ಇತ್ತೀಚೆಗೆ ತಮ್ಮ ಸಹೋದರಿ ಅಂಶುಲಾ ಕಪೂರ್ ಅವರ ಮದುವೆಯ ರಿಸೆಪ್ಷನ್‌ನಲ್ಲಿ ಭಾಗವಹಿಸಿದ್ದರು. ಈ ಕಾರ್ಯಕ್ರಮದಲ್ಲಿ ಅವರು ಮನೀಶ್ ಮಲ್ಹೋತ್ರಾ ವಿನ್ಯಾಸಗೊಳಿಸಿದ ರೇಷ್ಮೆ ಸೀರೆಯುಟ್ಟು ಮಿಂಚಿದ್ದಾರೆ. ಅವರ ಸುಂದರ ನೋಟದ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗಿವೆ. ಆದರೆ, ಎಲ್ಲರ ಗಮನ ಸೆಳೆದದ್ದು ಜಾನ್ವಿ ಅವರ ಕೈಯಲ್ಲಿದ್ದ ಮೆಹಂದಿ ವಿನ್ಯಾಸ. ಜಾನ್ವಿ ಅವರ ಮೆಹಂದಿಯಲ್ಲಿ ‘ಶಿಖು’ ಎಂದು ಹಿಂದಿಯಲ್ಲಿ ಬರೆಯಲಾಗಿತ್ತು. ‘ಶಿಖು’ ಎಂಬುದು ಜಾನ್ವಿ ಅವರ ಪ್ರಿಯಕರ ಶಿಖರ್ ಪಹಾರಿಯಾ ಅವರ ಹೆಸರಾಗಿದೆ….

Read More

ರಿಹ್ಯಾಬ್‌ನಿಂದ ತಪ್ಪಿಸಿಕೊಂಡ ಯುವಕರಿಂದ ಆಟೋ ಚಾಲಕನ ದರೋಡೆ; ಮದ್ಯ ಮತ್ತು ಸಿಗರೆಟ್​​ಗಾಗಿ ಕೃತ್ಯ!

ಬೆಂಗಳೂರು, ಏಪ್ರಿಲ್ 05: ನಗರದ ಹೊರವಲಯದಲ್ಲಿ ಮಾದಕ ವಸ್ತುಗಳ ವ್ಯಸನಕ್ಕೆ ಒಳಗಾಗಿದ್ದ ಇಬ್ಬರು ಯುವಕರು ಅಪರಾಧ (Crime) ಕೃತ್ಯಕ್ಕೆ ಮುಂದಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. 21 ವರ್ಷದ ಯುವಕ ಹಾಗೂ 17 ವರ್ಷದ ಅಪ್ರಾಪ್ತ ಸಹಚರನು ಸುಮಾರು ಒಂದು ತಿಂಗಳ ಹಿಂದೆ ಪುನರ್ವಸತಿ ಕೇಂದ್ರದಿಂದ ತಪ್ಪಿಸಿಕೊಂಡು, ವ್ಯಸನದ ಬೇಸರದಿಂದ ದರೋಡೆ ಮಾಡಲು ಮುಂದಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಆನ್​ಲೈನ್​ನಲ್ಲಿ ಆಟೋ ಬುಕ್ ಮಾಡಿ, ಗಂಟೆಗಳ ಕಾಲ ಅಲೆದಾಟ ಈ ಪ್ರಕರಣವು ಮಾರ್ಚ್ 5ರಂದು ಬಾಗಲೂರು ಪೊಲೀಸ್…

Read More