Headlines

Gold Rate: ಚಿನ್ನದ ಬೆಲೆ ಗ್ರಾಮ್​ಗೆ 70 ರೂ ಏರಿಕೆ; ಇಲ್ಲಿದೆ ದರಪಟ್ಟಿ – Kannada News | Gold Price Today on 15th July 2026, Gold And Silver Rates In Bengaluru, Delhi, Mumbai | Latest News in Kannada

ನವದೆಹಲಿ, ಜುಲೈ 15: ಕಳೆದ ಎರಡು ದಿನದಲ್ಲಿ ಗ್ರಾಮ್​ಗೆ 140 ರೂ ಕಡಿಮೆಗೊಂಡಿದ್ದ ಬಂಗಾರದ ದರ (Gold Price) ಇವತ್ತು ಬುಧವಾರ 70 ರೂ ಹೆಚ್ಚಿದೆ. ಇದರ ನಡುವೆಯೂ ಕಳೆದ ಎರಡು ವಾರದಲ್ಲಿ ಚಿನ್ನದ ಬೆಲೆ 1,700 ರೂಗಳಷ್ಟು ಕಡಿಮೆ ಆಗಿದೆ. ಮೇ ಎರಡನೇ ವಾರದಲ್ಲಿ ಆಭರಣ ಚಿನ್ನದ ಬೆಲೆ 14,850 ರೂವರೆಗೂ ಏರಿತ್ತು. ಬೆಳ್ಳಿ ಬೆಲೆ ಇವತ್ತೂ ಬದಲಾವಣೆ ಆಗಿಲ್ಲ. ಭಾರತದಲ್ಲಿ ಸದ್ಯ 10 ಗ್ರಾಮ್​ನ 22 ಕ್ಯಾರಟ್ ಚಿನ್ನದ ಬೆಲೆ 1,30,900 ರುಪಾಯಿ ಇದೆ….

Read More

Mysore Big Tech Show: ಜಾಗತಿಕ ಮಾರುಕಟ್ಟೆಗೆ ನಿಮ್ಮ ಉದ್ಯಮವನ್ನು ವಿಸ್ತರಿಸಲು ಇಲ್ಲಿದೆ ಅಪೂರ್ವ ಅವಕಾಶ! – Kannada News | Mysore Big Tech Show: KDEM and Munde Banni Partner for Global Market Access for Karnataka Entrepreneurs

ಕರ್ನಾಟಕದಲ್ಲಿ ಸರ್ಕಾರ ಮತ್ತು ಉದ್ಯಮ ಲೋಕದ ನಡುವೆ ಜ್ಞಾನ ಸೇತುವೆಯಂತೆ ಕೆಲಸ ಮಾಡುವ ಕರ್ನಾಟಕ ಡಿಜಿಟಲ್ ಎಕಾನಮಿ ಮಿಶನ್ ಇದೇ ಜುಲೈ 22 ಮತ್ತು 23ರಂದು ಮೈಸೂರಿನಲ್ಲಿ ನಡೆಯುತ್ತಿರುವ ಮೈಸೂರು ಬಿಗ್ ಟೆಕ್ ಶೋಗೆ ‘ಮುಂದೆ ಬನ್ನಿ’ ಸಂಸ್ಥೆಯನ್ನು ಅಧಿಕೃತ ಕಮ್ಯೂನಿಟಿ ಪಾರ್ಟನರ್ ಆಗಿ ಗುರುತಿಸಿದೆ. ಬೆಂಗಳೂರು ಟೆಕ್ ಸಮ್ಮಿಟ್ ಗೆ ಪೂರ್ವಭಾವಿಯಾಗಿ ಕರ್ನಾಟಕದ ಆರು ನಗರಗಳಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಇದು ಮೊದಲನೆಯದ್ದು. ಎರಡು ದಿನಗಳ ಕಾಲ ಉದ್ಯಮ ಲೋಕದ ದಿಗ್ಗಜರು, ಸರ್ಕಾರದ ಪ್ರತಿನಿಧಿಗಳು, ಮೈಸೂರು ಭಾಗದ…

Read More

ಭಾರತದಲ್ಲಿ ಬೆಳೆಯುತ್ತಿರುವ ಡೇಟಾ ಸೆಂಟರ್​ಗಳಿಂದ ಭರ್ಜರಿ ಉದ್ಯೋಗ ಸೃಷ್ಟಿ; 4 ವರ್ಷದಲ್ಲಿ 1 ಲಕ್ಷ ಎಂಜಿನಿಯರುಗಳಿಗೆ ಉದ್ಯೋಗಾವಕಾಶ – Kannada News | Data Centre industry fast growing in India, may have demand 1 lakh engineering jobs in 4 years

ನವದೆಹಲಿ, ಜುಲೈ 15: ಡೇಟಾ ಸೆಂಟರ್​ಗಳಲ್ಲಿ ಹೂಡಿಕೆ ಹೆಚ್ಚು, ಉದ್ಯೋಗ ಕಡಿಮೆ ಎನ್ನುವ ಆರೋಪಗಳ ನಡುವೆ ಹೊಸ ವರದಿಯೊಂದು ಬೇರೆಯದೇ ಕಥೆ ಹೇಳುತ್ತಿದೆ. ಡೇಟಾ ಸೆಂಟರ್ (Data Centre) ಭಾರತದಲ್ಲಿ ಬಹಳ ವೇಗವಾಗಿ ಬೆಳೆಯುತ್ತಿರುವ ಉದ್ಯಮವಾಗಿದ್ದು, ಇದು ಅತಿ ಉದ್ಯೋಗ ಸೃಷ್ಟಿಯಲ್ಲೂ ಪ್ರಮುಖ ಎನಿಸಿದೆ. ಎನ್​ಎಲ್​ಬಿ ಸರ್ವಿಸಸ್ ಕಲೆಹಾಕಿದ ದತ್ತಾಂಶದ ಪ್ರಕಾರ, ಭಾರತದಲ್ಲಿ ಅತಿಹೆಚ್ಚು ಉದ್ಯೋಗ ಸೃಷ್ಟಿಸುವ ಉದ್ಯಮಗಳಲ್ಲಿ ಡೇಟಾ ಸೆಂಟರ್ ಕೂಡ ಒಂದೆನಿಸುತ್ತಿದೆ. 2030ರ ವೇಳೆಗೆ ಈ ವಲಯದಲ್ಲಿ ಸುಮಾರು 1 ಲಕ್ಷ ಎಂಜಿನಿಯರುಗಳಿಗೆ ಬೇಡಿಕೆ…

Read More

ಇನ್ಮುಂದೆ 15 ನಿಮಿಷದಲ್ಲಿ ನಿಮ್ಮ ಮನೆ ಬಾಗಿಲಿಗೆ ಬರಲಿದೆ ಆ್ಯಂಬುಲೆನ್ಸ್: ಲೇಟಾಗಿ ಬಂದ್ರೆ ಬೀಳುತ್ತೆ 5 ಸಾವಿರ ದಂಡ – Kannada News | Karnataka Health: Strict 108 Ambulance 15 Min Response Rule and Fines

ಬೆಂಗಳೂರು, ಜು.15: ತುರ್ತು ಪರಿಸ್ಥಿತಿಯಲ್ಲಿ ರೋಗಿಗಳಿಗೆ ಜೀವದಾತನಾಗಿರುವ 108 ಆ್ಯಂಬುಲೆನ್ಸ್ ಸೇವೆಗೆ ಸಂಬಂಧಿಸಿದಂತೆ ಕರ್ನಾಟಕ ಆರೋಗ್ಯ ಇಲಾಖೆಯು ದೇಶದಲ್ಲೇ ಅತ್ಯಂತ ನಾವೀನ್ಯ ಹಾಗೂ ಕಟ್ಟುನಿಟ್ಟಾದ ನಿಯಮವೊಂದನ್ನು ಜಾರಿಗೆ ತರಲು ಮುಂದಾಗಿದೆ. ಇನ್ಮುಂದೆ ಕರೆ ಮಾಡಿದ ಕೇವಲ 15 ನಿಮಿಷಗಳ ಒಳಗೆ ಆ್ಯಂಬುಲೆನ್ಸ್ ರೋಗಿಯಿರುವ ಸ್ಥಳಕ್ಕೆ ತಲುಪದಿದ್ದರೆ, ಸಂಬಂಧಪಟ್ಟ ಚಾಲಕರಿಗೆ ಅಥವಾ ಏಜೆನ್ಸಿಗೆ 5,000 ರೂಪಾಯಿ ಭಾರಿ ದಂಡ ವಿಧಿಸಲು ಸರ್ಕಾರ ನಿರ್ಧರಿಸಿದೆ. ಆರೋಗ್ಯ ಸಚಿವ ಯು.ಟಿ. ಖಾದರ್ ಅವರು ಈ ಕುರಿತು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು,…

Read More

Anganwadi Recruitment 2026: ಮಂಗಳೂರಿನಲ್ಲಿ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ! – Kannada News | Mangaluru Anganwadi Recruitment 2026: Apply for Worker and Helper Jobs Deadline Aug 10

ಅಂಗನವಾಡಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ! ಮಂಗಳೂರು ನಗರ ಮತ್ತು ಗ್ರಾಮಾಂತರ ವ್ಯಾಪ್ತಿಯಲ್ಲಿ ಉದ್ಯೋಗದ ನಿರೀಕ್ಷೆಯಲ್ಲಿರುವ ಮಹಿಳಾ ಅಭ್ಯರ್ಥಿಗಳಿಗೆ ಇಲಾಖೆಯು ಉತ್ತಮ ಅವಕಾಶವೊಂದನ್ನು ತಂದಿದೆ. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಡಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ನೇಮಕಾತಿಯು ಆಫ್‌ಲೈನ್ ಮೂಲಕ ನಡೆಯಲಿದ್ದು, ಆಸಕ್ತರು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ನೇಮಕಾತಿ ನಡೆಯುತ್ತಿರುವ ತಾಲೂಕುಗಳು, ಖಾಲಿ ಇರುವ ಹುದ್ದೆಗಳ…

Read More

ಕನಕಗಿರಿಯಲ್ಲಿ ಅಕ್ರಮ ಮದ್ಯ ಮಾರಾಟ ಹಾವಳಿ: ನೆಮ್ಮದಿ ಕಳೆದುಕೊಂಡು ಬೀದಿಗಿಳಿದು ಕಣ್ಣೀರು ಹಾಕಿದ ಮಹಿಳೆಯರು! – Kannada News | Koppal: Women Protest in Kanakagiri Against Rampant Illegal Liquor Sales in Residential Areas

ನೆಮ್ಮದಿ ಕಳೆದುಕೊಂಡು ಬೀದಿಗಿಳಿದು ಕಣ್ಣೀರು ಹಾಕಿದ ಮಹಿಳೆಯರು ಕೊಪ್ಪಳ, ಜುಲೈ 15: ಜಿಲ್ಲೆಯ ಕನಕಗಿರಿ ಪಟ್ಟಣದಲ್ಲಿ ಅಕ್ರಮ ಮದ್ಯ ಮಾರಾಟ ಜಾಲ ಹೆಮ್ಮರವಾಗಿ ಬೆಳೆದಿದ್ದು, ಸಾರ್ವಜನಿಕರು ಅದರಲ್ಲೂ ವಿಶೇಷವಾಗಿ ಮಹಿಳೆಯರು ಬದುಕು ನಡೆಸುವುದೇ ದುಸ್ತರವಾಗಿದೆ. ಪಟ್ಟಣದ 16 ನೇ ವಾರ್ಡ್‌ನಲ್ಲಿ ಅಕ್ರಮ ಮದ್ಯ ಮಾರಾಟ ಮಿತಿಮೀರಿದ್ದು, ಸಣ್ಣ ಪುಟ್ಟ ಕಿರಾಣಿ ಅಂಗಡಿಗಳು, ಹೋಟೆಲ್‌ಗಳು ಹಾಗೂ ಮನೆಗಳೇ ಈಗ ಮದ್ಯದ ಅಡ್ಡೆಗಳಾಗಿ ಮಾರ್ಪಟ್ಟಿವೆ. ಇದರಿಂದ ರೋಸಿಹೋದ ಸ್ಥಳೀಯ ಮಹಿಳೆಯರು ಇಂದು ಬೀದಿಗಿಳಿದು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದರು….

Read More

ರಾಮ ಮಂದಿರಕ್ಕೆ ಬೇಕಾಗಿದ್ದಾರೆ ಬಾಸ್: ಸಿಇಒ ಹುದ್ದೆಗೆ 1,000 ಮಂದಿಯಿಂದ ಅರ್ಜಿ, ಜುಲೈ 22ಕ್ಕೆ ಅಂತಿಮ ಮುದ್ರೆ – Kannada News | Ram Mandir Ayodhya CEO: Over 1000 Applications for Key Role, Selection by July 22

ಅಯೋಧ್ಯೆ, ಜುಲೈ 15: ಜಗತ್ಪ್ರಸಿದ್ಧ ಅಯೋಧ್ಯೆಯ ರಾಮ ಮಂದಿರ(Ram Mandir)ದಲ್ಲಿ ಇತ್ತೀಚೆಗೆ ಕೇಳಿಬಂದಿದ್ದ ದೇಣಿಗೆ ದುರುಪಯೋಗದ ಆರೋಪಗಳಿಗೆ ಶಾಶ್ವತ ಬ್ರೇಕ್ ಹಾಕಲು ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ಮಾಸ್ಟರ್ ಪ್ಲಾನ್ ಮಾಡಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಮಂದಿರದ ದೈನಂದಿನ ನಿರ್ವಹಣೆಗಾಗಿ ‘ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ’ (CEO) ಹುದ್ದೆಯನ್ನು ಸೃಷ್ಟಿಸಲಾಗಿದ್ದು, ಈ ಉನ್ನತ ಹುದ್ದೆಗಾಗಿ ಕೇವಲ 5 ದಿನಗಳಲ್ಲಿ ಬರೋಬ್ಬರಿ 1,000 ಕ್ಕೂ ಹೆಚ್ಚು ಮಂದಿ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿದವರಲ್ಲಿ ದೇಶದ ಹಿರಿಯ ನಿವೃತ್ತ…

Read More

ಬಿಎಂಟಿಸಿ ಪ್ರಯಾಣಿಕರೇ ಎಚ್ಚರ: ಪ್ರಯಾಣಿಕರ ಸೋಗಿನಲ್ಲಿ ಬಂದು ಕಂಡಕ್ಟರ್ ಬ್ಯಾಗನ್ನೇ ಎಗಿರಿಸಿದ ಮಹಿಳೆ, ವಿಡಿಯೋ ವೈರಲ್

ಬೆಂಗಳೂರು, ಜುಲೈ 15: ಬೆಂಗಳೂರು ನಗರದಲ್ಲಿ KA 57F 6331 ಸಂಖ್ಯೆಯ ಬಿಎಂಟಿಸಿ ಬಸ್‌ಗೆ ಪ್ರಯಾಣಿಕಳಂತೆ ಹತ್ತಿದ್ದ ಮಹಿಳೆಯೊಬ್ಬಳು ನಿರ್ವಾಹಕರ ಗಮನ ಬೇರೆಡೆ ಇದ್ದಾಗ ಹಣದ ಬ್ಯಾಗ್ ಅನ್ನು ತನ್ನ ಚೀಲದಲ್ಲಿ ಇಟ್ಟುಕೊಂಡಿದ್ದಾಳೆ ಎಂದು ಆರೋಪಿಸಲಾಗಿದೆ. ಕಳ್ಳತನದ ಬಳಿಕ ಬಸ್‌ನಲ್ಲೇ ಅಮಾಯಕಳಂತೆ ವರ್ತಿಸುತ್ತಿದ್ದ ವೇಳೆ ನಿರ್ವಾಹಕರಿಗೆ ಅನುಮಾನ ಬಂದಿದೆ. ಬಳಿಕ ಮಹಿಳೆಯನ್ನು ಪ್ರಶ್ನಿಸಿದಾಗ ಆಕೆ ಪರಾರಿಯಾಗಲು ಯತ್ನಿಸಿದ್ದಾಳೆ. ಈ ವೇಳೆ ಸ್ಥಳಕ್ಕೆ ಬಂದ ಮಹಿಳಾ ಪೊಲೀಸ್ ಸಿಬ್ಬಂದಿ ವಿಚಾರಣೆ ನಡೆಸಿದ್ದಾಗ, ‘ನಾನು ಮನೆಗೆ ಹೋಗಬೇಕು, ನನ್ನ ಗಂಡನಿಗೆ…

Read More

ಯಶ್ ಒಬ್ಬ ಕವಿ, ಮುಂಚೆ ಕವಿತೆ ಬರೀತಿದ್ದ: ಯೋಗರಾಜ್ ಭಟ್ – Kannada News | Yogaraj Bhatt said Yash also a poet he used write poems

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆಗೆ ಕೆಲವೇ ದಿನಗಳು ಬಾಕಿ ಇವೆ. ಸಿನಿಮಾದ ‘ತಬಾಹಿ’ ಹಾಡು ಕೆಲ ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ‘ತಬಾಹಿ’ ಹಾಡನ್ನು ಯೋಗರಾಜ್ ಭಟ್ ಬರೆದಿದ್ದಾರೆ. ಸಿನಿಮಾದ ಹಾಡು ಬರೆದ ಅನುಭವದ ಬಗ್ಗೆ ಅವರು ಟಿವಿ9 ಜೊತೆಗೆ ಮಾತನಾಡಿದ್ದಾರೆ. ಖುದ್ದು ಯಶ್ ಸಹ ಒಬ್ಬ ಕವಿ. ಮುಂಚೆ ಅವರು ಧಾರಾವಾಹಿಗಳಲ್ಲಿ ನಟಿಸುವ ಸಂದರ್ಭದಲ್ಲಿ ಅವರು ಕವಿತೆಗಳನ್ನು ಬರೆಯುತ್ತಿದ್ದರು. ಅವರ ಕವಿತೆಗಳನ್ನು ಆಗ ನಾನೂ ಸಹ ಓದಿದ್ದೆ’ ಎಂದಿದ್ದಾರೆ. ‘ತಬಾಹಿ‘ ಹಾಡು ಬರೆಯುವಾಗ…

Read More

‘‘ನನ್ನ ಮಗ ಬಾತ್​ರೂಮ್​ನಲ್ಲಿ ಹೆಚ್ಚು ಸಮಯ ಕಳೆಯುತ್ತಾನೆ’’ ಎಂದ ತಾಯಿಗೆ ಮನೋವೈದ್ಯರ ಉತ್ತರವೇನು ನೋಡಿ – Kannada News | Child Spending too much time in bathroom parents psychologist advice

ಮಕ್ಕಳು (Children) ಬೆಳೆದಂತೆ ಅವರ ದೇಹ ಮತ್ತು ಮನಸ್ಸಿನಲ್ಲಿ ಸಹಜವಾಗಿ ಹಲವು ಬದಲಾವಣೆಗಳು ಆರಂಭವಾಗುತ್ತವೆ. ಈ ಸಮಯದಲ್ಲಿ ಅವರ ಕೆಲವು ವರ್ತನೆಗಳು ಪೋಷಕರಲ್ಲಿ ಆತಂಕ ಉಂಟುಮಾಡಬಹುದು. ಅದರಲ್ಲೂ, ಮಗು ಬಾತ್‌ರೂಮ್‌ನಲ್ಲಿ ಹೆಚ್ಚು ಸಮಯ ಕಳೆಯುತ್ತಿದ್ದರೆ “ಯಾವುದಾದರೂ ತಪ್ಪು ಅಭ್ಯಾಸ ಬೆಳೆಸಿಕೊಂಡಿದ್ದಾರೆಯೇ?” ಎಂಬ ಅನುಮಾನ ಹಲವರಿಗೆ ಬರುತ್ತದೆ. ಆದರೆ ಮನೋವೈದ್ಯರು ಹೇಳುವಂತೆ, ಇಂತಹ ಸಂದರ್ಭಗಳಲ್ಲಿ ಆತಂಕ ಅಥವಾ ಗದರಿಕೆಗಿಂತ ತಿಳುವಳಿಕೆಯಿಂದ ನಡೆದುಕೊಳ್ಳುವುದು ಅತ್ಯಂತ ಮುಖ್ಯ. ಇತ್ತೀಚೆಗೆ ಒಬ್ಬ ತಾಯಿ ತಮ್ಮ 9 ವರ್ಷದ ಮಗ ಬಾತ್‌ರೂಮ್‌ನಲ್ಲಿ ತುಂಬಾ ಹೊತ್ತು…

Read More