ಧುರಂಧರ್ ಕಥೆ ಕದ್ದ ಆರೋಪ: ಮಾತುಕತೆ ಮೂಲಕ ಬಗೆಹರಿಸಿಕೊಳ್ಳಲು ಹೈಕೋರ್ಟ್ ಸೂಚನೆ – Kannada News | Bombay High Court suggests amicable resolution in Dhurandhar 2 script Plagiarism case
‘ಧುರಂಧರ್ 2’ ಸಿನಿಮಾದ ನಿರ್ದೇಶಕ ಆದಿತ್ಯ ಧರ್ ಮೇಲೆ ಕೃತಿಚೌರ್ಯದ (Plagiarism) ಆರೋಪ ಎದುರಾಗಿತ್ತು. ನಿರ್ದೇಶಕ ಸಂತೋಷ್ ಕುಮಾರ್ ಅವರು ಈ ಆರೋಪ ಮಾಡಿದ್ದರು. ಈ ವಿಷಯ ಹೈಕೋರ್ಟ್ ಮೆಟ್ಟಿಲೇರಿತ್ತು. ಸಂತೋಷ್ ಕುಮಾರ್ ಮೇಲೆ ಆದಿತ್ಯ ಧರ್ (Aditya Dhar) ಅವರು ಮಾನನಷ್ಟ ಮೊಕದ್ದಮೆ ಹಾಕಿದ್ದರು. ಈ ವಿಷಯಕ್ಕೆ ಸಂಬಂಧಪಟ್ಟಂತೆ ವಿಚಾರಣೆ ನಡೆದಿದೆ. ಪರಸ್ಪರ ಮಾತುಕತೆಯ ಮೂಲಕ ಈ ವಿವಾದ ಬಗೆಹರಿಸಿಕೊಳ್ಳುವಂತೆ ಬಾಂಬೆ ಹೈಕೋರ್ಟ್ ಸೂಚಿಸಿದೆ. ಆದಿತ್ಯ ಧರ್ ಅವರು ‘ಧುರಂಧರ್ 2’ ಚಿತ್ರದ ಕಥೆಯನ್ನು ತಮ್ಮ…