Headlines

Bengaluru Air Quality: ಮಲೆನಾಡಿನಲ್ಲಿ ಶುದ್ಧ ಗಾಳಿ, ಬೆಂಗಳೂರಿನಲ್ಲಿ ಉತ್ತಮ ಹವಾಮಾನ – Kannada News | Bengaluru AQI Today: Air Quality Index of Karnataka Cities on July 20

ಮಲೆನಾಡಿನಲ್ಲಿ ಶುದ್ಧ ಗಾಳಿ, ಬೆಂಗಳೂರಿನಲ್ಲಿ ಉತ್ತಮ ಹವಾಮಾನ Image Credit source: Deccan herald ಬೆಂಗಳೂರು ಜುಲೈ 20: ಇಂದಿನ ವಾಯು ಗುಣಮಟ್ಟ ಸೂಚ್ಯಂಕ (AQI) ವರದಿಯ ಪ್ರಕಾರ, ಕರ್ನಾಟಕದ ಪ್ರಮುಖ ನಗರಗಳಲ್ಲಿ ಗಾಳಿಯ ಗುಣಮಟ್ಟವು ತೃಪ್ತಿಕರ ಹಾಗೂ ಆರೋಗ್ಯಕರ ಮಟ್ಟದಲ್ಲಿದೆ. ಮುಂಗಾರು ಮಳೆಯ ಪ್ರಭಾವದಿಂದಾಗಿ ಧೂಳಿನ ಕಣಗಳು ನಿಯಂತ್ರಣದಲ್ಲಿದ್ದು, ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಜನರು ನಿರಾಳವಾಗಿ ಉಸಿರಾಡುವಂತಹ ವಾತಾವರಣ ನಿರ್ಮಾಣವಾಗಿದೆ. ಬೆಂಗಳೂರಿನ ವಾಯು ಗುಣಮಟ್ಟ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದು ವಾಯು…

Read More

265 ಕಿ.ಮೀ ದೂರ, 14.10 ಗಂಟೆ: ಬೆಂಗಳೂರಿನಿಂದ ಸೈಕಲ್​​ನಲ್ಲೇ ತಿರುಪತಿ ತಲುಪಿದ ಶಾಸಕ ಸುರೇಶ್​​ ಕುಮಾರ್​​ ಮತ್ತು ತಂಡ – Kannada News | Rajajinagar MLA S Suresh Kumar Cycles 265 KM from Bengaluru to Tirupati in 14 Hours

ಬೆಂಗಳೂರು, ಜುಲೈ 10: ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಕುಮಾರ್ ಅವರು ಬೆಂಗಳೂರಿನಿಂದ ತಿರುಪತಿಗೆ ಸೈಕಲ್​ನಲ್ಲಿ ಪ್ರವಾಸ ಕೈಗೊಂಡಿದ್ದಾರೆ. ನಿನ್ನೆ ಬೆಳಗಿನಜಾವ 4.30ಕ್ಕೆ ಬಸವೇಶ್ವರನಗರದಿಂದ ಸೈಕ್ಲಿಂಗ್ ಆರಂಭ ಮಾಡಿದ್ದು, ಇಂದು ಮಧ್ಯಾಹ್ನ 2 ಗಂಟೆಗೆ ತಿರುಪತಿ ತಲುಪಿದ್ದಾರೆ. 10 ಜನರ ತಂಡದ ಜೊತೆ ಸುರೇಶ್ ಕುಮಾರ್ ಸೈಕಲ್​ನಲ್ಲಿ ತೆರಳಿದ್ದು, ಈ ಟೀಂ ಸತತ 3ನೇ ಬಾರಿಗೆ ತಿರುಪತಿಗೆ ಸೈಕ್ಲಿಂಗ್ ಮಾಡಿದೆ. ಬಸವೇಶ್ವರದಿಂದ ರಾಜಾಜಿನಗರ ಒಂದನೇ ಬ್ಲಾಕ್, ಯಶವಂತಪುರ, ಬಿ ಇ ಎಲ್ ವೃತ್ತ, ಅವಲಳ್ಳಿ ಅರಣ್ಯ…

Read More

ಕಾಡಾನೆ ಓಡಿಸಲೂ ಬಂತು AI ಕ್ಯಾಮರಾ: ಹೇಗೆ ಕೆಲಸ ಮಾಡುತ್ತೆ ಗೊತ್ತಾ? – Kannada News | Here Is How AI Cameras Works for Drive Away Elephants Near Nagarahole Forest

ಮೈಸೂರು, (ಡಿಸೆಂಬರ್ 23): ಇತ್ತೀಚೆಗೆ ಮೈಸೂರು (Mysuru) ಜಿಲ್ಲೆಯಲ್ಲಿ ಮಾವನ-ಕಾಡು ಪ್ರಾಣಿ ಸಂಘರ್ಷ ಹೆಚ್ಚಾಗಿದೆ. ನಾಗರಹೊಳೆ ಅರಣ್ಯ ಪ್ರದೇಶದ ಗಡಿ ಭಾಗದಲ್ಲಿ ಕಾಡಾನೆ (Wild Elephant) ಹಾವಳಿ ಹೆಚ್ಚಾಗಿದ್ದು, ಹಲವು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಆದರೂ ಆನೆಗಳ ಉಪಟಳ ನಿಂತಿಲ್ಲ. ಇದರಿಂದ ಜನಸಾಮಾನ್ಯರು, ರೈತರು ಸಂಕಷ್ಟಕ್ಕೀಡಾಗಿದ್ದಾರೆ. ಹೀಗಾಗಿ ಅರಣ್ಯ ಇಲಾಖೆಯು, ಕಾಡಾನೆ ಹಾವಳಿ ತಡೆಯಲು ಒಂದು ವಿನೂತನ ವಿಧಾನವೊಂದನ್ನು ಕಂಡುಕೊಂಡಿದ್ದು, ಬಹುತೇಕ ಯಶಸ್ವಿಯಾಗಿದೆ. ಹೌದು.. ನಾಗರಹೊಳೆ ಅರಣ್ಯ ಗಡಿಗಳಲ್ಲಿ ಕಾಡಾನೆಗಳನ್ನು ಓಡಿಸಲು ಎಐ (ಕೃತಕ ಬುದ್ಧಿಮತ್ತೆ) ಆಧಾರಿತ…

Read More

ಪೊಲೀಸ್ ನೇಮಕಾತಿ ಪರೀಕ್ಷೆ: ಸುಳ್ಳು ಪೋಸ್ಟ್ ಹಾಕಿದ್ರೆ ಕೇಸ್ ಬುಕ್; ಕೆಇಎ ಎಚ್ಚರಿಕೆ – Kannada News | Police Recruitment Exam: KEA Warns of Legal Action Over False Social Media Posts

ಬೆಂಗಳೂರು, ಜುಲೈ 31: ‘ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸಲಿರುವ ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಸಂಪೂರ್ಣ ಪಾರದರ್ಶಕತೆ ಕಾಯ್ದುಕೊಳ್ಳಲು ಕ್ರಮ ಕೈಗೊಳ್ಳಲಾಗಿದ್ದು, ಅಭ್ಯರ್ಥಿಗಳು ಸಣ್ಣಪುಟ್ಟ ಎಡವಟ್ಟುಗಳನ್ನು ಮಾಡಿಕೊಳ್ಳದಂತೆ’ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಎಚ್ಚರಿಕೆ ನೀಡಿದ್ದಾರೆ. ಟಿವಿ9 ಜೊತೆಗೆ ಮಾತನಾಡಿದ ಅವರು, ‘ಈ ಬಾರಿ ಪರೀಕ್ಷೆ ಮುಗಿದ ತಕ್ಷಣವೇ ಕಲಬುರಗಿ, ರಾಯಚೂರು, ಧಾರವಾಡ, ದಾವಣಗೆರೆ ಹಾಗೂ ಮೈಸೂರು ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಓಎಂಆರ್ ಶೀಟ್‌ಗಳನ್ನು ಸ್ಕ್ಯಾನ್ ಮಾಡಿ, ಮಧ್ಯರಾತ್ರಿಯೊಳಗಾಗಿ ವೆಬ್‌ಸೈಟ್‌ನಲ್ಲಿ ಲೈವ್ ಮಾಡುವ ವ್ಯವಸ್ಥೆ ಮಾಡಲಾಗಿದೆ. ಅಭ್ಯರ್ಥಿಗಳು…

Read More

RCB ಫ್ಯಾನ್ಸ್​ಗೆ ಗುಡ್ ನ್ಯೂಸ್: ಕೋಚ್ ಆಫರ್ ತಿರಸ್ಕರಿಸಿದ ಆ್ಯಂಡಿ ಫ್ಲವರ್! – Kannada News | Big Boost for RCB: Andy Flower Says ‘No’ to England

ಇಂಗ್ಲೆಂಡ್ ಟೆಸ್ಟ್ ತಂಡದ ಮುಖ್ಯ ಕೋಚ್ ರೇಸ್‌ನಲ್ಲಿದ್ದ ರಾಯಲ್ ಚಾಲೆಂಜರ್ಸ್​ ಬೆಂಗಳೂರು ತಂಡದ ಮುಖ್ಯ ಕೋಚ್ ಆ್ಯಂಡಿ ಫ್ಲವರ್ ಅವರು ಆ ಹುದ್ದೆಯನ್ನು ವಿನಮ್ರವಾಗಿ ನಿರಾಕರಿಸಿದ್ದಾರೆ. ಬ್ರೆಂಡನ್ ಮೆಕಲಮ್ ಅವರ ವಜಾದ ಬಳಿಕ ಇಂಗ್ಲೆಂಡ್ ಕ್ರಿಕೆಟ್ ಮಂಡಳಿ ಫ್ಲವರ್ ಅವರನ್ನೇ ತನ್ನ ಮೊದಲ ಆಯ್ಕೆಯನ್ನಾಗಿ ಮಾಡಿಕೊಂಡಿತ್ತು. ಆದರೆ, ಆ್ಯಂಡಿ ಫ್ಲವರ್ ತಾವು ಆರ್‌ಸಿಬಿ ಮತ್ತು ಲಂಡನ್ ಸ್ಪಿರಿಟ್ ತಂಡಗಳ ಜವಾಬ್ದಾರಿಯಲ್ಲೇ ಸಂತೋಷವಾಗಿದ್ದೇನೆ. ಹೀಗಾಗಿ ಇಂಗ್ಲೆಂಡ್ ತಂಡದ ಮುಖ್ಯ ಕೋಚ್ ಆಗುತ್ತಿಲ್ಲ ಎಂದು ಹೇಳುವ ಮೂಲಕ ಎಲ್ಲಾ ಊಹಾಪೋಹಗಳಿಗೆ…

Read More

ಏಪ್ರಿಲ್ 4ರಿಂದ ಜೀ ಕನ್ನಡದಲ್ಲಿ ‘ಜೋಡಿ ನಂ.1′ ಶೋ; ಜಡ್ಜ್​​-ಸ್ಪರ್ಧಿ ಇಬ್ಬರೂ ಸೂಪರ್

ಜೀ ಕನ್ನಡದಲ್ಲಿ ಹೊಸ ಹೊಸ ರಿಯಾಲಿಟಿ ಶೋಗಳು ಪ್ರಸಾರ ಕಾಣುತ್ತಾ ಇರುತ್ತವೆ. ಎಲ್ಲಾ ರಿಯಾಲಿಟಿ ಶೋಗಳು ಸಾಕಷ್ಟು ಮನರಂಜನೆ ನೀಡುವ ರೀತಿಯಲ್ಲಿ ಇದೆ. ಈಗ ಹೊಸ ರಿಯಾಲಿಟಿ ಶೋ ಪ್ರಸಾರ ಕಾಣಲು ರೆಡಿ ಆಗಿದೆ. ಅದುವೇ ‘ಜೋಡಿ ನಂಬರ್ 1’. ಏಪ್ರಿಲ್ 4ರಂದು ರಾತ್ರಿ 9 ಗಂಟೆಗೆ ಈ ಶೋ ಪ್ರಸಾರ ಕಾಣಲಿದೆ. ‘ಅಮೃತಧಾರೆ’ ಧಾರಾವಾಹಿ ಜೋಡಿ ರಾಜೇಶ್ ನಟರಂಗ ಹಾಗೂ ಛಾಯಾ ಸಿಂಗ್ ಸೇರಿದಂತೆ ಅನೇಕರು ಜಡ್ಜ್ ಸ್ಥಾನದಲ್ಲಿ ಇದ್ದಾರೆ ಅನ್ನೋದು ವಿಶೇಷ. ಜೀ ಕನ್ನಡದಲ್ಲಿ…

Read More

ಅಮೆರಿಕವನ್ನು ನಂಬುವುದಿಲ್ಲ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ಸ್ಥಾಪಿಸಲು ಭಾರತಕ್ಕೆ ಸಾಧ್ಯ; ಇರಾನ್​ ವಿದೇಶಾಂಗ ಸಚಿವ ಅರಘ್ಚಿ – Kannada News | We Dont have trust in Americans India can play bigger role for peace in West Asia Iran FM Araghchi says

Iran Ministrer Araghchi With Indian Minister S JaishankarImage Credit source: PTI ನವದೆಹಲಿ, ಮೇ 15: ಪಶ್ಚಿಮ ಏಷ್ಯಾದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆಯನ್ನು ನಿಯಂತ್ರಿಸಲು ಭಾರತಕ್ಕೆ ಸಾಧ್ಯವಿದೆ ಎಂದು ಇರಾನ್​ನ (Iran War) ವಿದೇಶಾಂಗ ಸಚಿವ ಅಭಿಪ್ರಾಯಪಟ್ಟಿದ್ದಾರೆ. ಭಾರತಕ್ಕೆ ಎಲ್ಲೆಡೆ ಬಹಳ ಉತ್ತಮ ಹೆಸರಿದೆ. ಹೀಗಾಗಿ, ಪಶ್ಚಿಮ ಏಷ್ಯಾದಲ್ಲಿ ಶಾಂತಿ ನೆಲೆಸುವಂತೆ ಮಾಡುವಲ್ಲಿ ಭಾರತ ಬಹಳ ಪ್ರಮುಖ ಪಾತ್ರ ವಹಿಸಲು ಸಾಧ್ಯವಿದೆ ಎಂದು ಇರಾನ್ ವಿದೇಶಾಂಗ ಸಚಿವ ಅಬ್ಬಾಸ್ ಅರಘ್ಚಿ ಹೇಳಿದ್ದಾರೆ. ಬ್ರಿಕ್ಸ್ ಸಭೆಗಾಗಿ ನವದೆಹಲಿಗೆ…

Read More

8ನೇ ತರಗತಿ ವಿದ್ಯಾರ್ಥಿನಿ ಮೇಲೆ ಸಹಪಾಠಿಗಳಿಂದಲೇ ಅತ್ಯಾಚಾರ, ಗರ್ಭಿಣಿಯಾದಾಗ ಕೃತ್ಯ ಬಹಿರಂಗ – Kannada News | Deoria Shocked as Schoolgirl’s Pregnancy Exposes Alleged Assault by Classmates

ಡಿಯೋರಿಯಾ, ಫೆಬ್ರವರಿ 04: ಎಂಟನೇ ತರಗತಿ ಬಾಲಕಿ(Girl) ಮೇಲೆ ಆಕೆಯ ಸಹಪಾಠಿಗಳೇ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಡಿಯೋರಿಯಾದಲ್ಲಿ ನಡೆದಿದೆ. ಆಕೆಗೆ ಮಾದಕದ್ರವ್ಯ ಕೊಟ್ಟು ಅತ್ಯಾಚಾರವೆಸಗಿದ್ದಾರೆ. ವಿದ್ಯಾರ್ಥಿನಿ ಗರ್ಭಿಣಿಯಾದಾಗ ಕೃತ್ಯ ಬೆಳಕಿಗೆ ಬಂದಿದೆ. ಎರಡು ತಿಂಗಳ ನಂತರ ವೈದ್ಯಕೀಯ ಪರೀಕ್ಷೆಯಲ್ಲಿ ಅಪ್ರಾಪ್ತ ವಯಸ್ಕ ಗರ್ಭಿಣಿಯಾಗಿದ್ದಾಳೆಂದು ದೃಢಪಟ್ಟ ನಂತರ ಈ ಭಯಾನಕ ಅಪರಾಧ ಬೆಳಕಿಗೆ ಬಂದಿದೆ. ನವೆಂಬರ್​​ನಲ್ಲಿ ಈ ಘಟನೆ ನಡೆದಿತ್ತು, ಅಂದು ಶಿಕ್ಷಕರ ಅನುಪಸ್ಥಿತಿಯ ಲಾಭ ಪಡೆದು ಆಕೆಯ ತರಗತಿಯ ಕೆಲವು ಹುಡುಗರು ಪ್ರಸಾದ್ ಎಂದು ಹೇಳಿ ಮತ್ತು…

Read More

ಅಭಿಮಾನಿಗಳಿಗೆ ಕಿಚ್ಚನ್ ಸರ್​​ಪ್ರೈಸ್; ಸುದೀಪ್ ಕಡೆಯಿಂದ ಬ್ಯಾಕ್ ಟು ಬ್ಯಾಕ್ ಸಿನಿಮಾ – Kannada News

‘ಮಾರ್ಕ್’ ಸಿನಿಮಾದ  ಶೂಟಿಂಗ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳ ಬಳಿಕ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರು (Kichcha Sudeep) ಚಿತ್ರರಂಗದಿಂದ ಕೊಂಚ ಬಿಡುವು ಪಡೆದುಕೊಂಡಿದ್ದರು. ಸುದೀಪ್ ಅವರ ಬ್ರೇಕ್‌ನಿಂದಾಗಿ, ಅವರ ಮುಂದಿನ ಸಿನಿಮಾಗಳು ಯಾವುವು? ಶೂಟಿಂಗ್ ಯಾವಾಗ ಆರಂಭವಾಗುತ್ತದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಅಭಿಮಾನಿಗಳು ನಿರಂತರವಾಗಿ ಪ್ರಶ್ನೆ ಮಾಡುತ್ತಲೇ ಇದ್ದರು. ಈಗ ಸ್ವತಃ ಸುದೀಪ್ ಅವರೇ ತಮ್ಮ ಮುಂಬರುವ ಚಿತ್ರಗಳ ಬಗ್ಗೆ ಮಹತ್ವದ ಘೋಷಣೆ ಮಾಡಿದ್ದಾರೆ. ಕಿಚ್ಚ ಸುದೀಪ್ ಅವರು ಟ್ವಿಟರ್ (X) ಖಾತೆಯಲ್ಲಿ ಸುದೀರ್ಘ…

Read More

ಹೊಟ್ಟೆಗೂ ಇಲ್ಲ, ಜುಟ್ಟಿಗೂ ಇಲ್ಲ: ಬಿಸಿಲ ತಾಪಕ್ಕೆ ಕಮರಿದ ಹೂ; ನಷ್ಟದ ಸುಳಿಯಲ್ಲಿ ಬೆಳೆಗಾರರು – Kannada News | Chikkaballapur flower cultivation withers heatwave devastates farmers and blooms

ತಂಪಾದ ಹವಗುಣಕ್ಕೆ ಹೆಸರಾಗಿದ್ದ ಜಿಲ್ಲೆಯಲ್ಲಿ ಈಗ ಉಷ್ಣಾಂಶ ದಾಖಲೆ ಮಟ್ಟಕ್ಕೇರಿದೆ. ಚೆಂಡು ಹೂ, ಗುಲಾಬಿ ಸೇರಿದಂತೆ ವಿವಿಧ ತಳಿಯ ಹೂವುಗಳು ಗಿಡದಲ್ಲೇ ಒಣಗುತ್ತಿದ್ದು, ಬಿಸಿಲಿನ ತಾಪ ಹೂ ಬೆಳೆಗಾರರ ಬದುಕನ್ನು ಕಮರಿಸುತ್ತಿದೆ. Source link

Read More