Headlines

ಆಮಿರ್ ಖಾನ್ ಪುತ್ರನ ಬಳಿ ಇಲ್ಲ ಕಾರು, ಬಸ್​ ಅಲ್ಲೇ ಓಡಾಡ್ತಾನೆ ಈ ನಟ

ಆಮಿರ್ ಖಾನ್ ಅವರು ಬಾಲಿವುಡ್​​ನ ಶ್ರೀಮಂತ ನಟರಲ್ಲಿ ಒಬ್ಬರು. ಅವರು ಬಾಲಿವುಡ್​​ನಲ್ಲಿ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ಸಿನಿಮಾ ಮಾಡುವುದರಲ್ಲಿ ಚ್ಯೂಸಿ ಆಗಿದ್ದಾರೆ. ಅವರು ಕುಟುಂಬಕ್ಕೆ ಹೆಚ್ಚು ಆದ್ಯತೆ ನೀಡುತ್ತಿದ್ದಾರೆ. ಅವರು ಈಗ ತಮ್ಮ ಮಗ ಜುನೈದ್ ಖಾನ್ ಬಗ್ಗೆ ಮಾತನಾಡಿದ್ದಾರೆ. ಮಗ ಯಾವ ರೀತಿ ಎಂದು ಹೇಳಿದ್ದಾರೆ. ಕಾರಿನಲ್ಲಿ ಓಡಾಡುವುದೇ ಇಲ್ಲ ಎಂದು ಹೇಳಿದ್ದಾರೆ. ಅವರು ಸಾರ್ವಜನಿಕ ಸಾರಿಗೆಯನ್ನು ಬಳಸುತ್ತಾರಂತೆ. ‘ನನ್ನ ಮೂವರು ಮಕ್ಕಳೂ ತುಂಬಾ ಸೂಕ್ಷ್ಮ. ಕೊವಿಡ್ ಸಮಯದಲ್ಲಿ ರೀನಾಳ ಹೆತ್ತವರಿಬ್ಬರಿಗೂ ವೈರಸ್ ತಗುಲಿತು….

Read More

ರೆಸಾರ್ಟ್ ಮಾಲೀಕರ ಲಾಬಿಗೆ ಒಳಗಾದ್ರಾ ಬಂಡೀಪುರ ಅರಣ್ಯ ಸಿಬ್ಬಂದಿ? ರೈತರ ವಿರುದ್ದವೇ ದಬ್ಬಾಳಿಕೆ – Kannada News | Bandipur Safari Controversy: Forest Dept Accused of Aiding Resorts Amidst Farmer Outcry

ಅರಣ್ಯ ಸಿಬ್ಬಂದಿ ವಿರುದ್ಧ ಎಸ್​ಪಿ ಗರಂ Image Credit source: tv9 kannada ಚಾಮರಾಜನಗರ, ಫೆಬ್ರವರಿ 19: ಕಳೆದ ಮೂರು ತಿಂಗಳಿಂದ ಬಂದ್ ಆಗಿದ್ದ ಸಫಾರಿ (Safari) ಈಗ ಮತ್ತೆ ಕೆಲ ಷರತ್ತುಗಳೊಂದಿಗೆ ಪುನಾರಂಭ ಮಾಡಲು ಹೊರಟಿರುವ ಸರ್ಕಾರದ ಕ್ರಮ ಖಂಡಿಸಿ ರೈತರು ಇಂದು ಬಂಡೀಪುರದ ಸಫಾರಿ ಕೇಂದ್ರದ ಮುಂದೆ ಪ್ರತಿಭಟನೆ ಮಾಡಿದ್ದಾರೆ. ಇದಕ್ಕೆ ರೆಸಾರ್ಟ್ ಮಾಲೀಕರು ವಿರೋಧ ವ್ಯಕ್ತಪಡಿಸಿದ್ದು, ಅರಣ್ಯ ಸಿಬ್ಬಂದಿ ರೆಸಾರ್ಟ್​​ನವರನ್ನ ಸಫಾರಿ ಕೇಂದ್ರದ ಒಳ ಬಿಟ್ಟುಕೊಂಡು ನೌಟಂಕಿ ಆಟವಾಡಿದ್ದಾರೆ. ಸಫಾರಿ ಪುನಾರಂಭಕ್ಕೆ ಸೂಚನೆ…

Read More

Kalaburgi Accident: ಸೊಸೆ ಗರ್ಭಿಣಿ, ಮಗ ಅಪಘಾತದಲ್ಲಿ ಕೊನೆಯುಸಿರೆಳೆದಿದ್ದಾನೆ ಎಂದು ಮೃತನ ತಂದೆ ಗೋಳು! – Kannada News | Kalaburagi Road Accident: 5 of a Family Killed in Cruiser Truck Collision at Chittapur

ಕಲಬುರಗಿ, ಮೇ 23: ಜಿಲ್ಲೆಯ ಚಿತ್ತಾಪುರ ತಾಲೂಕಿನ ಲಾಡ್ಲಾಪುರ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಐವರು ದಾರುಣವಾಗಿ ಮೃತಪಟ್ಟಿದ್ದಾರೆ. ಮಧ್ಯರಾತ್ರಿ ಸಂಭವಿಸಿದ ಈ ದುರ್ಘಟನೆಯಲ್ಲಿ ಕ್ರೂಸರ್ ವಾಹನ ಮತ್ತು ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು, ಕ್ರೂಸರ್‌ನಲ್ಲಿದ್ದ ಹುಸೇನ್, ಮಹಬೂಬ್, ತೋಲುಸಾಬ್, ರಸೂಲ್ ಬೀ, ಫಾತೀಮಾ ಅಲಿ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಮೃತರೆಲ್ಲರೂ ಚಿತ್ತಾಪುರದ ಇಂಗಳಗಿ ಗ್ರಾಮದ ನಿವಾಸಿಗಳಾಗಿದ್ದಾರೆ. ಮೃತರಲ್ಲೊಬ್ಬರ ತಂದೆಯು ಈ ಘಟನೆಯ ಬಗ್ಗೆ ಮಾಹಿತಿ ನೀಡಿದ್ದು, ತಮ್ಮ ಪುತ್ರ…

Read More

ತಮಿಳುನಾಡಿನ ವೆಲ್ಲೂರಿನಲ್ಲಿ ಜಲ್ಲಿಕಟ್ಟು ಸ್ಪರ್ಧೆ; 200ಕ್ಕೂ ಹೆಚ್ಚು ಹೋರಿಗಳು ಭಾಗಿ – Kannada News | First annual bull race organised in Vellore watch video

ವೆಲ್ಲೂರು, ಜನವರಿ 16: ಪೊಂಗಲ್ ಹಬ್ಬದ ಸಂದರ್ಭದಲ್ಲಿ ತಮಿಳುನಾಡಿನಾದ್ಯಂತ ಸರ್ಕಾರ ಮತ್ತು ಸಾರ್ವಜನಿಕರು ಜಲ್ಲಿಕಟ್ಟು (Jallikattu), ಮಂಜು ವಿರಾಟು ಮತ್ತು ಹೋರಿ ಓಟದ ಸ್ಪರ್ಧೆಗಳನ್ನು ಆಯೋಜಿಸುತ್ತಾರೆ. ಇಂದು ವೆಲ್ಲೂರಿನಲ್ಲಿ ಹೋರಿ ಓಟ ಸ್ಪರ್ಧೆಯನ್ನು ನಡೆಸಲಾಯಿತು. ಇದರಲ್ಲಿ 200ಕ್ಕೂ ಹೆಚ್ಚು ಎತ್ತುಗಳು ಭಾಗವಹಿಸಿದ್ದವು. 2026ರ ಋತುವಿನ ಮೊದಲ ವಾರ್ಷಿಕ ಬುಲ್ ರೇಸ್ ಇಂದು ವೆಲ್ಲೂರಿನ ಪನಾಮದಂಗಿ, ಶಿವನಾಥಪುರಂ ಮತ್ತು ಗುಡಲವರಿಪಲ್ಲಿಯಲ್ಲಿ ಪ್ರಾರಂಭವಾಯಿತು. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

T20 World Cup: 2ನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಗುಡ್​ ನ್ಯೂಸ್ – Kannada News | T20 World Cup 2026: India vs Namibia – Abhishek Sharma Discharged, Match Update

ಮೇಲೆ ಹೇಳಿದಂತೆ ಫೆಬ್ರವರಿ 12, ಗುರುವಾರ, ಟೀಂ ಇಂಡಿಯಾ ವಿಶ್ವಕಪ್‌ನ ಎರಡನೇ ಗುಂಪು ಹಂತದ ಪಂದ್ಯವನ್ನು ಆಡಲಿದೆ. ಈ ಪಂದ್ಯಕ್ಕೂ ಮುನ್ನ ಅಭಿಷೇಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದು ತಂಡದ ತಲೆನೋವು ಕಡಿಮೆ ಮಾಡಿದೆ. ಆದರೆ ಅವರು ಈ ಪಂದ್ಯದಲ್ಲಿ ಆಡುವ ಸಾಧ್ಯತೆಗಳಿಲ್ಲ. ಏಕೆಂದರೆ ಮುಂಬರುವ ಪಂದ್ಯಗಳನ್ನು ಗಮನದಲ್ಲಿಟ್ಟುಕೊಂಡು ಅವರಿಗೆ ವಿಶ್ರಾಂತಿ ನೀಡಬಹುದು. Source link

Read More

ವಿವಾಹಿತರ ಅನೈತಿಕ ಸಂಬಂಧ ಸಾವಿನಲ್ಲಿ ಅಂತ್ಯ: ಮಹಿಳೆ ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ – Kannada News | Illicit Affair Tragedy: Man Murders Woman, Then Commits Suicide in Chikkaballapur

ಚಿಕ್ಕಬಳ್ಳಾಪುರ, ಜನವರಿ 26: ವಿವಾಹವಾಗಿ ತಲಾ ಇಬ್ಬರು ಮಕ್ಕಳಿದ್ದರೂ ಅಕ್ರಮ ಸಂಬಂಧ ಹೊಂದಿದ್ದ ಜೋಡಿಯೊಂದು ದುರಂತ ಅಂತ್ಯ ಕಂಡಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಡೆದಿದೆ. ಸಲ್ಮಾಳನ್ನು ಚಾಕುವಿನಿಂದ ಇರಿದು ಕೊಂದು ಆಕೆಯ ಪ್ರಿಯತಮ ಬಾಬಾಜಾನ್ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಬಾಜಾನ್ ಯಾಕಾಗಿ ಈ ರೀತಿಯ ನಿರ್ಧಾರ ತೆಗೆದುಕೊಂಡಿದ್ದಾನೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಇಲ್ಲವಾದರೂ, ಇವರಿಬ್ಬರ ಅನೈತಿಕ ಸಂಬಂಧ ವಿಚಾರದಲ್ಲಿ ಎರಡು ಕುಟುಂಬಗಳ ಮಧ್ಯೆ ಈ ಹಿಂದೆ ಗಲಾಟೆ ಆಗಿತ್ತು ಎನ್ನಲಾಗಿದೆ. ಸಲ್ಮಾ ಚಿಕ್ಕಬಳ್ಳಾಪುರ ಜಿಲ್ಲೆ ಚೇಳೂರು…

Read More

ಬಹಳ ಹಿಂದೆಯೇ ನಿವೃತ್ತಿಯ ಮನಸ್ಸು ಮಾಡಿದ್ದರು ಅಣ್ಣಾವ್ರು ಆದರೆ ಸಾಧ್ಯವಾಗಲಿಲ್ಲ – Kannada News | Dr Rajkumar thought about retirement but it did not happen

ಐದು ದಶಕಗಳ ಕಾಲ ಬೆಳ್ಳಿ ಪರದೆಯ ಮೇಲೆ ರಾರಾಜಿಸಿದ, ಈಗಲೂ ಸಹ ಕನ್ನಡಿಗರ ಮನಸ್ಸುಗಳಲ್ಲಿ ಅಚ್ಚಳಿಯದೆ ನೆಲೆಸಿರುವ ನಟ ಡಾ ರಾಜ್​​ಕುಮಾರ್ (Dr Rajkumar). 1954ರಲ್ಲಿ ‘ಬೇಡರ ಕಣ್ಣಪ್ಪ’ ಸಿನಿಮಾ ಮೂಲಕ ನಾಯಕ ನಟನಾಗಿ ನಟಿಸಲು ಆರಂಭಿಸಿದ ರಾಜ್​ಕುಮಾರ್ ಅವರು 2000 ರಲ್ಲಿ ಬಿಡುಗಡೆ ಆದ ‘ಶಬ್ದವೇಧಿ’ ಸಿನಿಮಾದ ವರೆಗೂ ಸಹ ಸ್ಟಾರ್ ನಟನಾಗಿಯೇ ಉಳಿದುಕೊಂಡಿದ್ದರು. ಕೋಟ್ಯಂತರ ಸಿನಿಮಾ ಪ್ರೇಮಿಗಳನ್ನು ರಂಜಿಸಿದರು. ಆದರೆ ಡಾ ರಾಜ್​​ಕುಮಾರ್ ಅವರಿಗೆ ಒಂದು ಹಂತದಲ್ಲಿ ನಿವೃತ್ತಿಯ ಮನಸ್ಸಾಗಿತ್ತು. ಅವರು ಬಹುವಾಗಿ ಪ್ರೀತಿಸುತ್ತಿದ್ದ…

Read More

Viral: ಖಾಲಿಯಿದ್ದ ಜಾಗದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ತಿಂಗಳಿಗೆ 22 ಲಕ್ಷ ಸಂಪಾದಿಸುವ ವ್ಯಕ್ತಿ – Kannada News

ಮೀರತ್, ಜೂನ್ 11: ಕೈಯಲ್ಲೊಂದು ಉದ್ಯೋಗ ಇಲ್ಲವಾದರೆ ಸ್ವಂತವಾದ ಬ್ಯುಸಿನೆಸ್ ಇದ್ರೆ ಮರ್ಯಾದೆ. ಕೆಲವರು ಸ್ವಂತ ಬ್ಯುಸಿನೆಸ್ ಮಾಡಿ ಲಕ್ಷ ಲಕ್ಷ ಸಂಪಾದನೆ ಮಾಡೋದನ್ನು ನೀವು ನೋಡಿರುತ್ತೀರಿ. ಆದರೆ ವ್ಯಕ್ತಿಯೊಬ್ಬರು ಖಾಲಿ ಜಾಗವನ್ನೇ ಹಣದ ಮೂಲವನ್ನಾಗಿ ಮಾಡಿಕೊಂಡಿದ್ದಾರೆ. ಉತ್ತರ ಪ್ರದೇಶದ ಮೀರತ್‌ನಲ್ಲಿರುವ (Meerut in Uttar Pradesh) ತನ್ನ ಸ್ನೇಹಿತನ ಹೊಸ ಬ್ಯುಸಿನೆಸ್ ಐಡಿಯಾದ ಬಗ್ಗೆ ಯುವತಿಯೂ ಎಕ್ಸ್ ಪೋಸ್ಟ್‌ನಲ್ಲಿ ಹಂಚಿಕೊಂಡಿದ್ದಾರೆ. ಈ ವ್ಯಕ್ತಿ ತನ್ನ ಬಳಿಯಿದ್ದ ಖಾಲಿ ಜಾಗದಲ್ಲಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ ತಿಂಗಳಿಗೆ 22…

Read More

Lakkundi Gold Tressure: 8 ಅಡಿ ಅಗೆದ ನಂತರ ಏನು ಸಿಗುತ್ತೆ ಅನ್ನೋ ಕುತೂಹಲ! ಉತ್ಖನನಕ್ಕೆ ಜನರ ಕಿರಿಕಿರಿ! – Kannada News | Gadags Lakkundi Dig: Eighth Day Reveals Historical Clues, Draws Crowds, and Raises Concerns

ಗದಗ, ಜನವರಿ 23: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ನಡೆಯುತ್ತಿರುವ ಉತ್ಖನನ ಕಾರ್ಯ (Lakkundi Excavation) ಎಂಟನೇ ದಿನಕ್ಕೆ ಕಾಲಿಟ್ಟಿದೆ. ಕೋಟೆ ವೀರಭದ್ರೇಶ್ವರ ದೇಗುಲದ ಆವರಣದಲ್ಲಿ ಸುಮಾರು ಎಂಟು ಅಡಿ ಆಳಕ್ಕೆ ಅಗೆಯಲಾಗುತ್ತಿದ್ದು, ರಾಜ ಮಹಾರಾಜರ ಕಾಲದ ಗತ ವೈಭವದ ಕುರುಹುಗಳು ಪತ್ತೆಯಾಗುವ ನಿರೀಕ್ಷೆ ಸ್ಥಳೀಯರಲ್ಲಿ ಹೆಚ್ಚಿದೆ. ಸುತ್ತಮುತ್ತಲಿನ ಜಿಲ್ಲೆಗಳಿಂದ ಮಾತ್ರವಲ್ಲದೆ, ಫ್ರಾನ್ಸ್‌ನಂತಹ ದೂರದ ದೇಶಗಳಿಂದಲೂ ಪ್ರವಾಸಿಗರು ಲಕ್ಕುಂಡಿಯ ಐತಿಹಾಸಿಕ ಮಹತ್ವವನ್ನು ಕಣ್ತುಂಬಿಕೊಳ್ಳಲು ಆಗಮಿಸುತ್ತಿದ್ದಾರೆ. ಆದಾಗ್ಯೂ, ಉತ್ಖನನ ಸ್ಥಳದಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳ ಕೊರತೆಯಿದೆ. ಜಿಲ್ಲಾಧಿಕಾರಿಗಳು ಈ…

Read More

ಕಂಗಾಲಾಗಿ ಓಡಿದ ಜನ, ಕುಟುಂಬಸ್ಥರ ಕೂಗಾಟ; ಬಾಂಗ್ಲಾದಲ್ಲಿ ಬಸ್ ನದಿಗೆ ಬಿದ್ದಿದ್ದು ಹೇಗೆ?

ಢಾಕಾ, ಮಾರ್ಚ್ 26: ನಿನ್ನೆ ಸಂಜೆ ಬಾಂಗ್ಲಾದೇಶದಲ್ಲಿ (Bangladesh Bus Accident) ಅತಿ ಭೀಕರ ಅಪಘಾತ ಸಂಭವಿಸಿದೆ. ಬಾಂಗ್ಲಾದೇಶದ ರಾಜ್ಪರಿಯಲ್ಲಿ ಒಂದು ದಡದಿಂದ ಮತ್ತೊಂದು ದಡಕ್ಕೆ ಸಾರಿಗೆ ದೋಣಿಯ ಮೂಲಕ ಬಸ್​​ನಲ್ಲಿ ಜನರು ಸಂಚರಿಸುತ್ತಾರೆ. ಇದೇ ರೀತಿ ದೋಣಿಯಲ್ಲಿದ್ದ ಖಾಸಗಿ ಬಸ್​ ಇದ್ದಕ್ಕಿದ್ದಂತೆ ಪದ್ಮಾ ನದಿಗೆ ಉರುಳಿದೆ. ಬಸ್​ನಿಂದ ಹೊರಗಿದ್ದ ಕೆಲವು ಕುಟುಂಬಸ್ಥರು ನೋಡುತ್ತಿದ್ದಂತೆ ಬಸ್​ನೊಳಗಿದ್ದ ಅವರ ಫ್ಯಾಮಿಲಿಯವರು ನೀರಿನಲ್ಲಿ ಮುಳುಗಿದ್ದಾರೆ. ದೋಣಿಯ ಮೇಲೆ ನಿಂತು ಮಕ್ಕಳು, ಕುಟುಂಬಸ್ಥರು ಜೋರಾಗಿ ಕಿರುಚಾಡುತ್ತಾ, ತಮ್ಮ ಮನೆಯವರನ್ನು ಕಾಪಾಡಿ ಎಂದು…

Read More