ಕಾವೇರಿ ಪುನರುಜ್ಜೀವನಕ್ಕೆ ‘ಕಾವೇರಿ ಕೂಗು’ ಮಹಾ ಸಂಕಲ್ಪ: 1.2 ಕೋಟಿ ಹೊಸ ಸಸಿ ನೆಡಲು ಸಜ್ಜಾದ 2.6 ಲಕ್ಷ ರೈತರು
ಚೆನ್ನೈ, ಮೇ 30: ಕಾವೇರಿ(Cauvery) ನದಿಯ ನೀರಿನ ಮಟ್ಟ ವೇಗವಾಗಿ ಕುಸಿಯುತ್ತಿರುವ ಆತಂಕದ ನಡುವೆ, ನದಿಗೆ ಮರುಜೀವ ನೀಡಲು ಮತ್ತು ಕೃಷಿ ಸಂಕಷ್ಟಕ್ಕೆ ಮುಕ್ತಿ ಹಾಡಲು ಸದ್ಗುರುಗಳು ಕಲ್ಪಿಸಿದ “ ಸೇವ್ ಸಾಯಿಲ್- ಕಾವೇರಿ ಕಾಲಿಂಗ್’’ ಪರಿಸರ ಆಂದೋಲನವು ಹೊಸ ಮೈಲಿಗಲ್ಲನ್ನು ತಲುಪಿದೆ. ನದಿ ಜಲಾನಯನ ಪ್ರದೇಶದ ಪರಿಸರ ವ್ಯವಸ್ಥೆಯನ್ನು ಪುನಃಸ್ಥಾಪಿಸುವ ನಿರಂತರ ಪ್ರಯತ್ನದ ಭಾಗವಾಗಿ, ಮುಂಬರುವ 2026–27ರ ಸಾಲಿನಲ್ಲಿ ಬರೋಬ್ಬರಿ 1.2 ಕೋಟಿ ಹೊಸ ಸಸಿಗಳನ್ನು ನೆಡುವ ಬೃಹತ್ ಗುರಿಯನ್ನು ಈ ಆಂದೋಲನ ಹೊಂದಿದೆ. ಕೋಟಿ…