Headlines

ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?, ಗ್ರಾಮಸ್ಥರಲ್ಲಿ ಗೊಂದಲ – Kannada News | Lakkundi Gold Discovery Sparks Confusion: Villagers Demand Clarity from District Collector

ಗದಗ, ಜನವರಿ 12: ಜಿಲ್ಲೆಯ ಐತಿಹಾಸಿಕ ಲಕ್ಕುಂಡಿ ಗ್ರಾಮದಲ್ಲಿ ಚಿನ್ನ ಪತ್ತೆಯಾದ ಪ್ರಕರಣದಲ್ಲಿ ಹಲವು ಗೊಂದಲಗಳು ಉಂಟಾಗಿವೆ. ಮನೆ ನಿರ್ಮಾಣದ ಅಡಿಪಾಯದ ಕೆಲಸದ ವೇಳೆ ಸುಮಾರು 1 ಕೆ.ಜಿ. ಚಿನ್ನ ಪತ್ತೆಯಾದ ಬಳಿಕ, ಪುರಾತತ್ವ ಇಲಾಖೆಯ ಅಧಿಕಾರಿಗಳು ಇದು ನಿಧಿ ಅಲ್ಲ ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆ ಬೆನ್ನಲ್ಲೇ ಇದು ನಿಧಿ ಅಲ್ಲದಿದ್ದರೆ ನಮ್ಮ ಬಂಗಾರ ನಮಗೆ ವಾಪಸ್ ಕೊಡಿ ಎಂದು ಕುಟುಂಬಸ್ಥರು ಆಗ್ರಹಿಸುತ್ತಿದ್ದಾರೆ. ಈ ವಿಷಯ ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರೂ ಜಿಲ್ಲಾಡಳಿತ,…

Read More

ಸಿಜೆ ರಾಯ್​ಗೆ ಪ್ರಭಾವಿ ಶಾಸಕರ ಲಿಂಕ್, ಚಿತ್ರರಂಗದ ಗಣ್ಯರ ಜತೆ ನಂಟು: ಡೈರಿಯಲ್ಲಿ ಸಿಕ್ತು ಮಹತ್ವದ ಮಾಹಿತಿ! – Kannada News | CJ Roy Death Case: Secret Diary Reveals Links with Prominent MLAs, MPs, and Actresses

ಸಿಜೆ ರಾಯ್ ಸಾವು ಮತ್ತು ತನಿಖೆImage Credit source: tv9 ಬೆಂಗಳೂರು, ಜನವರಿ 31: ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ (CJ Roy) ಅವರ ಆತ್ಮಹತ್ಯೆ ಪ್ರಕರಣ ಹಲವು ಅನುಮಾನಗಳಿಗೆ ಕಾರಣವಾಗಿದೆ. ಐಟಿ ಅಧಿಕಾರಿಗಳ ವಿಚಾರಣೆ ವೇಳೆ ಕಚೇರಿಯಲ್ಲಿಯೇ ಗುಂಡು ಹಾರಿಸಿಕೊಂಡು ಸಾವನ್ನಪ್ಪಿದ ರಾಯ್ ಅವರ ಡೈರಿ (ದಿನಚರಿ ಪುಸ್ತಕ) ಈಗ ಪೊಲೀಸರ ತನಿಖೆಯ ಪ್ರಮುಖ ಭಾಗವಾಗಿದೆ. ಡೈರಿಯಲ್ಲಿ ಅವರು ಪ್ರಭಾವಿ ಶಾಸಕರ, ಚಿತ್ರ ರಂಗದ ಗಣ್ಯರ ಹೆಸರುಗಳನ್ನು ಉಲ್ಲೇಖಿಸಿರುವುದು ಗೊತ್ತಾಗಿದೆ. ಸಿಜೆ ರಾಯ್ ಡೈರಿಯಲ್ಲಿ…

Read More

‘ನಾನು ಕಪ್ ಗೆಲ್ಲದಿರಬಹುದು, ಶೋ ಗೆದ್ದಿದ್ದೇನೆ’; ಸೀಸನ್ ಚಪ್ಪಾಳೆ ಬದಲಿಸಿದ ಬಗ್ಗೆ ಧ್ರುವಂತ್ ಮಾತು – Kannada News | Dhruvanth Openly Talks about Kichcha Sudeep Season Chappale

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ಧ್ರುವಂತ್ ಅವರು ಸಾಕಷ್ಟು ಚರ್ಚೆ ಆಗಿದ್ದರು. ಅವರಿಗೆ ಸೀಸನ್ ಚಪ್ಪಾಳೆಯನ್ನು ಸುದೀಪ್ ನೀಡಿದರು. ನಂತರ ಇದಕ್ಕೆ ಟೀಕೆ ಸಿಕ್ಕಿದ್ದರಿಂದ ವಾರದ ಚಪ್ಪಾಳೆ ಎಂದು ಕಲರ್ಸ್ ವಾಹಿನಿ ಸೋಶಿಯಲ್ ಮೀಡಿಯಾದಲ್ಲಿ ಬದಲಾಯಿಸಿತ್ತು. ಈ ಬಗ್ಗೆ ಧ್ರುವಂತ್ ಮಾತನಾಡಿದ್ದಾರೆ. ‘ಟಿಆರ್​​ಪಿ ತರೋರು ಒಬ್ಬರಾದರೆ, ಕಪ್ ಗೆಲ್ಲೋರು ಮತ್ತೊಬ್ಬರಾಗಿರ್ತಾರೆ. ಕಪ್ ಗೆಲ್ಲದೆ ಇರಬಹುದು ಆದರೆ, ಶೋ ಗೆದ್ದಿದ್ದು ನಾನು’ ಎಂದು ಧ್ರುವಂತ್ ಹೇಳಿದ್ದಾರೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

ಶಾಸಕ ಭೈರತಿ ಬಸವರಾಜ್​​ಗೆ ಆರೋಗ್ಯ ಸಮಸ್ಯೆ, ತಪಾಸಣೆಗೆ ಕೋರ್ಟ್​ ಸೂಚನೆ: ನಾಳೆ ಜೈಲೋ, ಸಿಐಡಿ ಕಸ್ಟಡಿಯೋ ತೀರ್ಮಾನ – Kannada News | Biklu Shiva Case: MLA Byrathi Basavaraj to Get Jayadeva Heart Treatment as Court Directs CID

ಬೆಂಗಳೂರು, ಫೆ.13: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ವಶದಲ್ಲಿರುವ ಶಾಸಕ ಹಾಗೂ ಮಾಜಿ ಸಚಿವ ಭೈರತಿ ಬಸವರಾಜ್ (Byrathi Basavaraj)​​​​​ ಅವರಿಗೆ ಚಿಕಿತ್ಸೆ ಕೊಡಿಸಲು ಕೋರ್ಟ್ ಸೂಚನೆ ನೀಡಿದೆ. ಹೃದಯ ಸಂಬಂಧಿ ಸಮಸ್ಯೆ ಬಗ್ಗೆ ಉಲ್ಲೇಖಿಸಿರುವ ಹಿನ್ನೆಲೆಯಲ್ಲಿ ಅವರನ್ನು ಜಯದೇವ ಹೃದ್ರೋಗ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆಗೆ ಒಳಪಡಿಸುವಂತೆ ಬೆಂಗಳೂರಿನ 42ನೇ ಎಸಿಜೆಎಂ ನ್ಯಾಯಾಲಯ ಸಿಐಡಿಗೆ ಸೂಚಿಸಿದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಸಿಐಡಿ ವಶದಲ್ಲಿರುವ ಭೈರತಿ ಬಸವರಾಜ್ ಅವರನ್ನು ಇಂದು…

Read More

ಬೆಂಗಳೂರು: 2 ವರ್ಷದ ಮಗು ಅನುಮಾನಾಸ್ಪದ ಸಾವು, ಲಿವ್-ಇನ್ ಸಂಬಂಧದಲ್ಲಿದ್ದ ದಂಪತಿ ವಿರುದ್ಧ ಅನುಮಾನ – Kannada News | Bengaluru 2 Year Old Girl Dies Under Suspicious Circumstances; Police Probe Live in Couple

ಬೆಂಗಳೂರು, ಜುಲೈ 17: ಬೆಂಗಳೂರು (Bengaluru) ನಗರದ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಇಂದಿರಾ ಸ್ಟ್ರೀಟ್‌ನಲ್ಲಿ ಎರಡು ವರ್ಷದ ಹೆಣ್ಣು ಮಗು ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಉಸಿರಾಟದ ಸಮಸ್ಯೆಯಿಂದ ಮಗು ಮೃತಪಟ್ಟಿದೆ ಎಂದು ಪೋಷಕರು ತಿಳಿಸಿದ್ದರೂ, ಪ್ರಕರಣದಲ್ಲಿ ಅನುಮಾನ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಜೇಸನ್ ಆಂಥೋನಿ ಮತ್ತು ರೋಸ್ಲಿನ್ ಎಂಬವರು ಹಲವು ವರ್ಷಗಳಿಂದ ಲಿವ್-ಇನ್ ಸಂಬಂಧದಲ್ಲಿದ್ದು, ಅವರಿಗೆ ಎರಡು ವರ್ಷದ ಹೆಣ್ಣು ಮಗು ಇತ್ತು. ಎರಡು ದಿನಗಳ ಹಿಂದೆ ಮಗುವಿಗೆ ಏಕಾಏಕಿ ಉಸಿರಾಟದ…

Read More

Daily Devotional: ಒಂದೇ ಗೋತ್ರದವರ ಜೊತೆ ಮದುವೆ ಆಗಬಹುದಾ? – Kannada News | Daily Devotional: The Significance of Gotra in Hindu Marriages

ಬೆಂಗಳೂರು, ಡಿಸೆಂಬರ್ 20: ಒಂದೇ ಗೋತ್ರದವರ ನಡುವೆ ವಿವಾಹ ಸಾಧ್ಯವೇ ಎಂಬುದು ಹಲವು ಕುಟುಂಬಗಳಲ್ಲಿ ಉದ್ಭವಿಸುವ ಸಾಮಾನ್ಯ ಪ್ರಶ್ನೆಯಾಗಿದೆ. ಗೋತ್ರವು ವ್ಯಕ್ತಿಯ ಜೀವಾ ನಾಡಿಯನ್ನು ಪ್ರತಿನಿಧಿಸುತ್ತದೆ ಮತ್ತು ಇದು ಹುಟ್ಟಿಗೆ ನೇರ ಸಂಬಂಧ ಹೊಂದಿದೆ. ಜ್ಯೋತಿಷ್ಯ, ಆಧ್ಯಾತ್ಮಿಕ ಮತ್ತು ಸನಾತನ ಧರ್ಮದ ಪ್ರಕಾರ, ವಿವಾಹಕ್ಕಾಗಿ ಗೋತ್ರವನ್ನು ಪರಿಶೀಲಿಸುವುದು ಸಾಂಪ್ರದಾಯಿಕ ಪದ್ಧತಿಯಾಗಿದೆ. ಇದನ್ನು ವಿಜ್ಞಾನದಲ್ಲಿ ಕ್ರೋಮೋಸೋಮ್‌ಗಳಿಗೆ (X-Y, X-X) ಹೋಲಿಸಬಹುದು. ಗೋತ್ರವನ್ನು ಒಂದೇ ರಕ್ತದ ಪ್ರತೀಕ ಎಂದು ಕೂಡ ವ್ಯಾಖ್ಯಾನಿಸಲಾಗುತ್ತದೆ. ವಿವಾಹದ ನಂತರ ಹೆಣ್ಣು ತನ್ನ ಗಂಡನ ಗೋತ್ರವನ್ನು…

Read More

ಮಂಡ್ಯ ಫೈರಿಂಗ್ ಪ್ರಕರಣ: ಪ್ರಭಾವಿ ಪುತ್ರನ ಬೆನ್ನಿಗೆ ನಿಂತ್ರಾ ಎಸ್‌ಪಿ ಶೋಭಾರಾಣಿ? ಭಾರೀ ಚರ್ಚೆ – Kannada News | Mandya Shootout Case: SP Shobharani Faces Backlash Over Alleged Soft Corner For Accused Rohan Gowda

ಮಂಡ್ಯ, ಜುಲೈ 4: ಮಂಡ್ಯ ಬಳಿ ನಡೆದ ಟ್ರಕ್ ಮೇಲಿನ ಗುಂಡಿನ ದಾಳಿ ಪ್ರಕರಣದಲ್ಲಿ, ಪ್ರಭಾವಿ ಪುತ್ರ ರೋಹನ್ ಗೌಡನಿಗೆ ಮಂಡ್ಯ ಎಸ್‌ಪಿ ಡಾ. ಶೋಭಾರಾಣಿ ಬೆಂಬಲವಾಗಿ ನಿಂತಿದ್ದಾರೆ ಎಂಬ ಅನುಮಾನಗಳು ವ್ಯಾಪಕವಾಗಿದ್ದು, ಆರೋಪಗಳೂ ವ್ಯಕ್ತವಾಗಿವೆ. ಘಟನೆಗೆ ಸಂಬಂಧಿಸಿದಂತೆ ಎಫ್‌ಐಆರ್‌ನಲ್ಲಿ ಪ್ರಮುಖ ಸೆಕ್ಷನ್‌ಗಳನ್ನು ಕೈಬಿಡಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದಕ್ಕೆ ಎಸ್‌ಪಿ ಮತ್ತು ಆರೋಪಿ ರೋಹನ್ ಕುಟುಂಬದ ನಡುವಿನ ಆತ್ಮೀಯತೆ ಕಾರಣ ಎನ್ನಲಾಗಿದೆ. ಆರೋಪಿ ರೋಹನ್ ಗೌಡ ಮಂಡ್ಯ ಎಸ್‌ಪಿ ಶೋಭಾರಾಣಿ ಅವರನ್ನು ಇನ್​ಸ್ಟಾಗ್ರಾಮ್‌ನಲ್ಲಿ ಫಾಲೋ ಮಾಡುತ್ತಿದ್ದರು….

Read More

‘ಧುರಂಧರ್ 2’ ಜೊತೆ ಬರ್ತಾರಾ ಅಕ್ಷಯ್ ಕುಮಾರ್? ಆದರೆ ಒಂದು ಟ್ವಿಸ್ಟ್ – Kannada News | Akshay Kumar Bhooth Bangla song promo likely to be attached to Dhurandhar 2

‘ಧುರಂಧರ್ 2’ (Dhurandhar 2) ಸಿನಿಮಾ ಮೇಲೆ ಅಭಿಮಾನಿಗಳಿಗೆ ಇರುವ ನಿರೀಕ್ಷೆ ಅಷ್ಟಿಷ್ಟಲ್ಲ. ಈಗಾಗಲೇ ‘ಧುರಂಧರ್’ ಬ್ಲಾಕ್ ಬಸ್ಟರ್ ಹಿಟ್ ಆಗಿದೆ. ಆದ್ದರಿಂದ ಅದರ ಸೀಕ್ವೆಲ್ ಮೇಲೆ ನಿರೀಕ್ಷೆ ಜಾಸ್ತಿ ಆಗಿದೆ. ಈ ಸಿನಿಮಾದಲ್ಲಿ ರಣವೀರ್ ಸಿಂಗ್, ಸಾರಾ ಅರ್ಜುನ್, ಸಂಜಯ್ ದತ್, ಅರ್ಜುನ್ ರಾಮ್​ಪಾಲ್ ಮುಂತಾದವರು ಪ್ರಮುಖ ಪಾತ್ರಗಳನ್ನು ಮಾಡಿದ್ದಾರೆ. ಇನ್ನೂ ಯಾರೆಲ್ಲ ಇರಲಿದ್ದಾರೆ ಎಂಬ ಕೌತುಕ ಇದೆ. ‘ಧುರಂಧರ್ 2’ ನೋಡಲು ಚಿತ್ರಮಂದಿರಕ್ಕೆ ಬರುವ ಪ್ರೇಕ್ಷಕರಿಗೆ ಅಕ್ಷಯ್ ಕುಮಾರ್ (Akshay Kumar) ಕೂಡ ಕಾಣಿಸಿಕೊಳ್ಳಲಿದ್ದಾರೆ!…

Read More

BAN vs AUS: ಸೊನ್ನೆಗೆ 3 ವಿಕೆಟ್; ಬಾಂಗ್ಲಾ ವಿರುದ್ಧ ಬೇಡದ ದಾಖಲೆ ಬರೆದ ಆಸ್ಟ್ರೇಲಿಯಾ – Kannada News

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿರುವ ಆಸ್ಟ್ರೇಲಿಯಾ ತಂಡ (Bangladesh vs Australia), ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯರ ವಿರುದ್ಧ ಹೀನಾಯವಾಗಿ ಸೋತು ಬೇಡದ ದಾಖಲೆಯನ್ನು ತನ್ನ ಖಾತೆಗೆ ಹಾಕಿಕೊಂಡಿತ್ತು. ಇದೀಗ ಸರಣಿಯ ಎರಡನೇ ಪಂದ್ಯದಲ್ಲೂ ಕಾಂಗರೂಗಳ ಬ್ಯಾಟಿಂಗ್‌ ವಿಭಾಗ ಮತ್ತೊಮ್ಮೆ ಕಳಪೆ ಪ್ರದರ್ಶನ ನೀಡಿದೆ. ಬಾಂಗ್ಲಾ ನೆಲದಲ್ಲಿ ನೆಲಕಚ್ಚಿ ಆಡುವುದನ್ನು ಮರೆತಿರುವ ಆಸೀಸ್ ಬ್ಯಾಟರ್​ಗಳು ಒಂದಂಕಿ ದಾಟಲು ಪರದಾಡುತ್ತಿದ್ದಾರೆ. ಇದರ ಪರಿಣಾಮವಾಗಿ ಎರಡನೇ ಏಕದಿನ ಪಂದ್ಯದಲ್ಲಿ ಆಸೀಸ್ ತಂಡದ ಅಗ್ರ ಮೂವರು ಬ್ಯಾಟರ್​ಗಳು…

Read More

ಒಂದು ಫೋನ್​ನಿಂದ ಮತ್ತೊಂದು ಫೋನ್​ಗೆ ಚಾರ್ಜ್ ಮಾಡುವುದು ಹೇಗೆ? ಇಲ್ಲಿದೆ ಕೆಲ ವಿಧಾನಗಳು – Kannada News | How to charge phone from another another one, here are few ways

ತುರ್ತು ಸಂದರ್ಭಗಳಲ್ಲಿ ಮೊಬೈಲ್ ಬ್ಯಾಟರಿ ಖಾಲಿಯಾದಾಗ ಪವರ್ ಬ್ಯಾಂಕ್ ಅಥವಾ ಚಾರ್ಜರ್ ಇಲ್ಲದಿದ್ದರೆ ಗಾಬರಿಯಾಗುವುದು ಸಹಜ. ಆದರೆ, ನಿಮ್ಮ ಬಳಿ ಮತ್ತೊಂದು ಸ್ಮಾರ್ಟ್‌ಫೋನ್ ಇದ್ದರೆ, ಅದರ ಬ್ಯಾಟರಿಯಿಂದಲೇ ನಿಮ್ಮ ಫೋನ್ ಅನ್ನು ಸುಲಭವಾಗಿ ಚಾರ್ಜ್ ಮಾಡಬಹುದು. ಇದನ್ನು ಮಾಡಲು ಕೆಲ ಸುಲಭ ವಿಧಾನಗಳಿವೆ. ಆದರೆ, ಚಾರ್ಜಿಂಗ್ ದಾನ ಮಾಡುವ ಫೋನ್, ಅದಕ್ಕೆ ಸಪೋರ್ಟ್ ಮಾಡಬೇಕು. ಒಂದು ಫೋನ್​ನಿಂದ ಮತ್ತೊಂದು ಫೋನ್​ಗೆ ಚಾರ್ಜಿಂಗ್ ಮಾಡುವ ಮೂರು ವಿಧಾನಗಳ ಪರಿಚಯ ಇಲ್ಲಿದೆ, ಗಮನಿಸಿ. 1. ವೈರ್‌ಲೆಸ್ ಪವರ್ ಶೇರಿಂಗ್ ಇತ್ತೀಚಿನ…

Read More