Headlines

ಜಿಬಿಎ ಸ್ಟಿಕ್ಕರ್ ಭೀತಿಗೆ ಗಲ್ಲಿ ಸೇರಿದ ಕಾರುಗಳು: ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ಪಾರ್ಕಿಂಗ್ ಹಾವಳಿ – Kannada News | Residential Parking Crisis: Bangalore GBA Drive Pushes Abandoned Vehicles to Lanes

ಬೆಂಗಳೂರು, ಜು.15: ಸಿಲಿಕಾನ್ ಸಿಟಿಯಲ್ಲಿ ಅನಾಥ ವಾಹನಗಳು ಹಾಗೂ ದೀರ್ಘಕಾಲದಿಂದ ರಸ್ತೆ ಬದಿಯಲ್ಲಿ ನಿಲ್ಲಿಸಿರುವ ವಾಹನಗಳ ವಿರುದ್ಧ ಜಿಬಿಎ ಸಮರ ಸಾರಿದೆ. ಪ್ರಮುಖ ರಸ್ತೆಗಳಲ್ಲಿ ಇಂತಹ ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿ, ಟೋಯಿಂಗ್ ಮಾಡುವ ಮೂಲಕ ತೆರವು ಕಾರ್ಯಾಚರಣೆಯ ಕಠಿಣ ಎಚ್ಚರಿಕೆ ನೀಡುತ್ತಿದೆ. ಆದರೆ, ಜಿಬಿಎ ಕೈಗೊಂಡಿರುವ ಈ ಕ್ರಮದ ಬೆನ್ನಲ್ಲೇ ನಗರದಲ್ಲಿ ಹೊಸದೊಂದು ತಲೆನೋವು ಶುರುವಾಗಿದೆ. ಮುಖ್ಯ ರಸ್ತೆಗಳಲ್ಲಿ ಜಿಬಿಎ ಕಣ್ಣು ತಪ್ಪಿಸಲು ವಾಹನ ಮಾಲೀಕರು ಈಗ ವಸತಿ ಪ್ರದೇಶಗಳ ಗಲ್ಲಿ-ಗಲ್ಲಿಗಳನ್ನೇ ತಮ್ಮ ಹೊಸ ಪಾರ್ಕಿಂಗ್ ತಾಣಗಳನ್ನಾಗಿ…

Read More

12 ವರ್ಷಗಳ ಅಜೇಯ ನಾಗಾಲೋಟಕ್ಕೆ ಟೀಮ್ ಇಂಡಿಯಾ ಬ್ರೇಕ್! – Kannada News | India Shatters England’s 12 Year Edgbaston Streak

ಇಂಗ್ಲೆಂಡ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಮ್ಯಾಚ್​ನಲ್ಲೇ ಭಾರತ ತಂಡ ಭರ್ಜರಿ ಜಯ ಸಾಧಿಸಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಡೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ 258 ರನ್ ಕಲೆಹಾಕಿತು. ಈ ಗುರಿಯನ್ನು ಟೀಮ್ ಇಂಡಿಯಾ 45.2 ಓವರ್​ಗಳಲ್ಲಿ ಚೇಸ್ ಮಾಡಿ 6 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇಂಗ್ಲೆಂಡ್: 258/10 (47.5 ಓವರ್‌ಗಳು) – ಜೋ ರೂಟ್ 76*, ಲಿಯಾಮ್ ಡಾಸನ್ 68; ಅಕ್ಷರ್ ಪಟೇಲ್ 4/62.  ಭಾರತ: 262/4 (45.2…

Read More

ಸಿಸಿಬಿ ಪೊಲೀಸರ ಸೋಗಿನಲ್ಲಿ ಜಿಮ್ ಟ್ರೈನರ್ ಅಪಹರಣ: 5 ಲಕ್ಷಕ್ಕೆ ಬೇಡಿಕೆ, ರೌಡಿಶೀಟರ್ ಸೇರಿ ಐವರ ಬಂಧನ – Kannada News | Fake CCB Police Kidnap Gym Trainer in Bengaluru, Demand Rs 5 Lakh; Rowdy Sheeter Among Five Arrested

ರೌಡಿಶೀಟರ್ ಸೇರಿ ಐವರ ಬಂಧನImage Credit source: tv9 ಬೆಂಗಳೂರು, ಜುಲೈ 15: ಬೆಂಗಳೂರು (Bengaluru) ನಗರದಲ್ಲಿ ಸಿಸಿಬಿ ಪೊಲೀಸರ (CCB Police) ಸೋಗಿನಲ್ಲಿ ಜಿಮ್ ಟ್ರೈನರ್‌ನನ್ನು ಅಪಹರಿಸಿ ಹಣ ವಸೂಲಿ ಮಾಡಲು ಯತ್ನಿಸಿದ್ದ ಗ್ಯಾಂಗ್‌ವೊಂದನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣದಲ್ಲಿ ರೌಡಿಶೀಟರ್ ತ್ರಿವೇಣ್ ಕುಮಾರ್ ಅಲಿಯಾಸ್ ತಿರುಮಲ ಸೇರಿದಂತೆ ಐವರು ಆರೋಪಿಗಳು ಪೊಲೀಸರ ಬಲೆಗೆ ಬಿದ್ದಿದ್ದಾರೆ. ಜಿಮ್ ಟ್ರೈನರ್ ಮಿಥುಲ್ ಆಟೋದಲ್ಲಿ ತೆರಳುತ್ತಿದ್ದ ವೇಳೆ, ‘ನಾವು ಸಿಸಿಬಿ ಪೊಲೀಸರು’ ಎಂದು ಪರಿಚಯಿಸಿಕೊಂಡ ಆರೋಪಿಗಳು ಅವರನ್ನು ಬಲವಂತವಾಗಿ ಕಾರಿಗೆ…

Read More

ಡೇಟಿಂಗ್ ಆ್ಯಪ್ ಬಿಡಿ, ಸೂಪರ್ ಮಾರ್ಕೆಟ್‌ಗೆ ಹೋಗಿ, ಪಿಂಕ್ ಬಾಸ್ಕೆಟ್ ಹಿಡಿದರೆ ಸಾಕು ಸಿಗಲಿದ್ದಾರೆ ಲೈಫ್ ಪಾರ್ಟ್ನರ್ – Kannada News | Finland’s Pink Basket Dating: Find Love in Supermarkets, Ditch Apps

ಹೆಲ್ಸಿಂಕಿ, ಜುಲೈ 15: ಇಂದಿನ ರೀಲ್ಸ್ ಜಗತ್ತಿನಲ್ಲಿ ಬೇರೆ ಜೋಡಿಗಳನ್ನು ನೋಡಿ “ಇನ್ನೂ ನಮಗ್ಯಾರು ಸಂಗಾತಿ ಸಿಕ್ಕಿಲ್ವಲ್ಲಾ” ಎಂದು ಕೊರಗುವ ಸಿಂಗಲ್ಸ್‌ಗೆ ಫಿನ್‌ಲ್ಯಾಂಡ್ ದೇಶದ ದಿನಸಿ ಅಂಗಡಿಗಳು ಭರ್ಜರಿ ಆಫರ್ ನೀಡಿವೆ. ನೀವು ಪ್ರೀತಿ(Love)ಯನ್ನು ಹುಡುಕಲು ಯಾವುದೇ ಪಬ್, ಕ್ಲಬ್‌ಗಳಿಗೆ ಹೋಗಬೇಕಾಗಿಲ್ಲ ಅಥವಾ ಡೇಟಿಂಗ್ ಆ್ಯಪ್‌ಗಳಿಗೆ ಹಣ ಸುರಿಯಬೇಕಾಗಿಲ್ಲ, ಬದಲಿಗೆ ಹತ್ತಿರದ ಸೂಪರ್ ಮಾರ್ಕೆಟ್‌ಗೆ ಹೋಗಿ ಒಂದು ‘ಗುಲಾಬಿ ಬಣ್ಣದ ಬಾಸ್ಕೆಟ್’ ಹಿಡಿದು ಶಾಪಿಂಗ್ ಮಾಡಿದರೆ ಸಾಕು, ನಿಮ್ಮ ಒಂಟಿತನಕ್ಕೆ ಬ್ರೇಕ್ ಬೀಳುವುದು ಪಕ್ಕಾ. ಫಿನ್‌ಲ್ಯಾಂಡ್‌ನ ಅತಿ…

Read More

‘ರಾಜಕುಮಾರ್ ನನ್ನ ವಸ್ತು, ನನ್ನವರಾಗೇ ಉಳಿದರು’; ಅಣ್ಣಾವ್ರ ಬಗ್ಗೆ ಪಾರ್ವತಮ್ಮ ಆಡಿದ್ದ ಮಾತಿದು – Kannada News | Rajkumar is my treasure, no one can take him away: Parvathamma Rajkumar emotional throwback video wins hearts

ಕನ್ನಡ ಚಿತ್ರರಂಗದ ಧ್ರುವತಾರೆ ಡಾ. ರಾಜ್‌ಕುಮಾರ್ ಮತ್ತು ಅವರ ಧರ್ಮಪತ್ನಿ ಪಾರ್ವತಮ್ಮ ರಾಜ್‌ಕುಮಾರ್ ಅವರ ದಾಂಪತ್ಯ ಇಡೀ ಚಿತ್ರರಂಗಕ್ಕೇ ಒಂದು ಮಾದರಿ. ಅಣ್ಣಾವ್ರ ಪ್ರತಿಯೊಂದು ಯಶಸ್ಸಿನ ಹಿಂದೆಯೂ ಪಾರ್ವತಮ್ಮ ಅವರ ಬೆಂಬಲ ಮತ್ತು ಅಪ್ರತಿಮ ಶ್ರಮವಿತ್ತು. ಚಿತ್ರ ನಿರ್ಮಾಣದ ಜವಾಬ್ದಾರಿಯನ್ನು ಯಶಸ್ವಿಯಾಗಿ ನಿಭಾಯಿಸುತ್ತಲೇ ರಾಜ್ ಕುಟುಂಬವನ್ನು ಮುನ್ನಡೆಸಿದ್ದ ಪಾರ್ವತಮ್ಮ ಅವರು, ತಮ್ಮ ಪತಿಯ ಬಗ್ಗೆ ಆಡಿದ್ದ ಅಪರೂಪದ ಹಾಗೂ ಭಾವುಕ ಮಾತುಗಳ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ಮತ್ತೆ ಮುನ್ನೆಲೆಗೆ ಬಂದಿದೆ. 53 ವರ್ಷಗಳ ಅಪರೂಪದ ದಾಂಪತ್ಯ…

Read More

ಸ್ಮಶಾನವಿಲ್ಲದೆ ನಡುರಸ್ತೆಯಲ್ಲೇ ಶವಸಂಸ್ಕಾರಕ್ಕೆ ಮುಂದಾದ ಗ್ರಾಮಸ್ಥರು!

ಗದಗ, ಜುಲೈ 15: ಜಿಲ್ಲೆಯ ಗದಗ ತಾಲೂಕಿನ ಕಣವಿ ಹೊಸೂರು ಗ್ರಾಮದಲ್ಲಿ ಸ್ಮಶಾನವಿಲ್ಲದ ಕಾರಣ, ಮೃತ ಮಹಿಳೆಯ ಅಂತ್ಯಸಂಸ್ಕಾರವನ್ನು ನಡುರಸ್ತೆಯಲ್ಲೇ ಮಾಡಲು ಗ್ರಾಮಸ್ಥರು ಸಿದ್ಧತೆ ನಡೆಸಿ ಆಕ್ರೋಶ ಹೊರಹಾಕಿದ ಘಟನೆ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟ ಬಸವಣ್ಣೆಮ್ಮ (46) ಎಂಬುವವರ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಈ ಪರಿಸ್ಥಿತಿ ನಿರ್ಮಾಣವಾಗಿದೆ. ಇಲ್ಲಿಯವರೆಗೆ ರೈತರೊಬ್ಬರ ಜಮೀನಿನಲ್ಲಿ ಅಂತ್ಯಸಂಸ್ಕಾರ ಮಾಡಲಾಗುತ್ತಿತ್ತು. ಆದರೆ, ಈಗ ಜಮೀನಿನ ಮಾಲೀಕರು ಅದಕ್ಕೆ ನಿರಾಕರಿಸಿದ್ದಾರೆ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಗ್ರಾಮದ ಮಧ್ಯಭಾಗದ ರಸ್ತೆಯಲ್ಲೇ ಕಟ್ಟಿಗೆ ಜೋಡಿಸಿ ಅಂತ್ಯಕ್ರಿಯೆಗೆ ಮುಂದಾಗಿದ್ದಾರೆ. ಕ್ಷೇತ್ರದ…

Read More

India UK Trade Deal: ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದ ಇಂದಿನಿಂದ ಜಾರಿ: ಸಾಮಾನ್ಯ ಜನರಿಗೆ ಹಬ್ಬ, ಕಾರು, ವಿಸ್ಕಿ, ಚಾಕೊಲೇಟ್ ಭಾರಿ ಅಗ್ಗ – Kannada News | India UK FTA Live: Cars, Whisky, Chocolates Cheaper Now, Big Savings for Consumers

ನವದೆಹಲಿ, ಜುಲೈ 15: ಭಾರತ ಮತ್ತು ಯುನೈಟೆಡ್ ಕಿಂಗ್​ಡಮ್(ಯುಕೆ) ನಡುವಿನ ಐತಿಹಾಸಿಕ ‘ಸಮಗ್ರ ಆರ್ಥಿಕ ಮತ್ತು ವ್ಯಾಪಾರ ಒಪ್ಪಂದ’ ಇಂದಿನಿಂದ ಅಧಿಕೃತವಾಗಿ ಜಾರಿಗೆ ಬಂದಿದೆ. 2030ರ ವೇಳೆಗೆ ಉಭಯ ದೇಶಗಳ ನಡುವಿನ ವಾಣಿಜ್ಯ ವಹಿವಾಟನ್ನು ಬರೋಬ್ಬರಿ 100 ಬಿಲಿಯನ್ ಡಾಲರ್​ಗೆ ಹೆಚ್ಚಿಸುವ ಬೃಹತ್ ಗುರಿಯನ್ನು ಈ ಒಪ್ಪಂದ ಹೊಂದಿದೆ. ಕಳೆದ ವರ್ಷ ಪ್ರಧಾನಿ ನರೇಂದ್ರ ಮೋದಿ(Narendra Modi) ಲಂಡನ್​​ಗೆ ಭೇಟಿ ನೀಡಿದ್ದಾಗ ಈ ಮಹತ್ವದ ಒಪ್ಪಂದಕ್ಕೆ ಅಂತಿಮ ಮುದ್ರೆ ಬಿದ್ದಿತ್ತು. ಈ ಒಪ್ಪಂದದ ಅನ್ವಯ, ಬ್ರಿಟನ್​ನಿಂದ ಭಾರತಕ್ಕೆ…

Read More

ಗಾಣದ ಎಣ್ಣೆ Vs ರಿಫೈನ್ಡ್ ಎಣ್ಣೆ: ಆರೋಗ್ಯಕ್ಕೆ ಯಾವುದು ಒಳ್ಳೆಯದು ತಿಳಿದುಕೊಳ್ಳಿ – Kannada News | Ganuga Oil Benefits: Nutrition, Cooking Uses And Storage Tips

ಗಾಣದ ಎಣ್ಣೆ Vs ರಿಫೈನ್ಡ್ ಎಣ್ಣೆImage Credit source: Getty Images ಇತ್ತೀಚಿನ ದಿನಗಳಲ್ಲಿ ಆರೋಗ್ಯದ ಬಗ್ಗೆ ಜನರಲ್ಲಿ ಜಾಗೃತಿ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಗಾಣದಲ್ಲಿ (Cold-Pressed/Wood Pressed) ತಯಾರಿಸಿದ ಎಣ್ಣೆಗಳ ಬಳಕೆ ಮತ್ತೆ ಹೆಚ್ಚುತ್ತಿದೆ. ಒಂದು ಕಾಲದಲ್ಲಿ ಮನೆಮನೆಗಳಲ್ಲಿ ಸಾಮಾನ್ಯವಾಗಿದ್ದ ಈ ಎಣ್ಣೆಗಳು ಈಗ ಸಾಂಪ್ರದಾಯಿಕ ಆಹಾರ ಪದ್ಧತಿ ಎಂಬ ಹೆಸರಿನಲ್ಲಿ ಮತ್ತೆ ಜನಪ್ರಿಯವಾಗುತ್ತಿವೆ. ಆದರೆ ಗಾಣದ ಎಣ್ಣೆ ನಿಜವಾಗಿಯೂ ಆರೋಗ್ಯಕ್ಕೆ ಉತ್ತಮವೇ, ಇದನ್ನು ಪ್ರತಿದಿನದ ಅಡುಗೆಯಲ್ಲಿ ಬಳಸಬಹುದೇ ಎಂಬ ಪ್ರಶ್ನೆ ಹಲವರಲ್ಲಿದೆ. ಆಹಾರ ತಜ್ಞರ ಪ್ರಕಾರ,…

Read More

Raksha Bandhan 2026: ರಕ್ಷಾ ಬಂಧನದಂದು ‘ಭದ್ರ ಕಾಲ’ದಲ್ಲಿ ಏಕೆ ರಾಖಿ ಕಟ್ಟಬಾರದು? ಇಲ್ಲಿದೆ ಪುರಾಣ ಕಥೆ – Kannada News | Raksha Bandhan 2026: Why Avoid Bhadra Kaal? Auspicious Rakhi Tying Muhurat and Story

ಭಾರತೀಯ ಸಂಸ್ಕೃತಿಯಲ್ಲಿ ಸಹೋದರ-ಸಹೋದರಿಯರ ಪವಿತ್ರ ಪ್ರೀತಿಯ ಸಂಕೇತವಾದ ರಕ್ಷಾ ಬಂಧನ ಹಬ್ಬವನ್ನು ಪ್ರತಿ ವರ್ಷ ಅತ್ಯಂತ ಸಡಗರದಿಂದ ಆಚರಿಸಲಾಗುತ್ತದೆ. ಈ ದಿನ ಸಹೋದರಿಯರು ತಮ್ಮ ಅಣ್ಣ-ತಮ್ಮಂದಿರಿಗೆ ತಿಲಕವಿಟ್ಟು, ಆರತಿ ಬೆಳಗಿ, ಕೈಗೆ ರಕ್ಷಾಸೂತ್ರವನ್ನು (ರಾಖಿ) ಕಟ್ಟುತ್ತಾರೆ. ಆದರೆ, ರಾಖಿ ಕಟ್ಟುವಾಗ ‘ಭದ್ರ ಕಾಲ’ಕ್ಕೆ ವಿಶೇಷ ಗಮನ ನೀಡಬೇಕಾದುದು ಅತ್ಯಗತ್ಯ. ಸನಾತನ ಧರ್ಮದಲ್ಲಿ ಭದ್ರ ಕಾಲವನ್ನು ಅಶುಭವೆಂದು ಪರಿಗಣಿಸಲಾಗಿದ್ದು, ಈ ಅವಧಿಯಲ್ಲಿ ಯಾವುದೇ ಮಂಗಳ ಕಾರ್ಯಗಳನ್ನು ಮಾಡುವುದಿಲ್ಲ. ಅಷ್ಟಕ್ಕೂ ಭದ್ರ ಕಾಲದಲ್ಲಿ ರಾಖಿ ಕಟ್ಟಬಾರದು ಏಕೆ? ಇದರ ಹಿಂದಿರುವ…

Read More

ಸಚಿನ್ ದಾಖಲೆ ಧೂಳೀಪಟ: ಕಿಂಗ್ ಕೊಹ್ಲಿ ಹೆಸರಿಗೆ ವಿಶ್ವ ದಾಖಲೆ

ದಾಖಲೆಗಳ ಸರದಾರ ವಿರಾಟ್ ಕೊಹ್ಲಿ ಮತ್ತೊಂದು ವಿಶ್ವ ದಾಖಲೆ ನಿರ್ಮಿಸಿದ್ದಾರೆ. ಈ ವಿಶ್ವ ದಾಖಲೆಯೊಂದಿಗೆ ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವರ್ಲ್ಡ್​ ರೆಕಾರ್ಡ್ ಅನ್ನು ಅಳಿಸಿ ಹಾಕಿದ್ದಾರೆ. ಅದು ಸಹ ಏಕದಿನ ಕ್ರಿಕೆಟ್​ನಲ್ಲಿ 300 ಇನಿಂಗ್ಸ್​ ಆಡುವ ಮೂಲಕ. (PC: BCCI) ಬರ್ಮಿಂಗ್​ಹ್ಯಾಮ್​ನಲ್ಲಿ ನಡೆದ ಇಂಗ್ಲೆಂಡ್ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ಏಕದಿನ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 300 ಇನಿಂಗ್ಸ್​ ಆಡಿದ ಸಾಧನೆ ಮಾಡಿದ್ದಾರೆ. ಈ ಸಾಧನೆಯೊಂದಿಗೆ 300 ಏಕದಿನ ಇನಿಂಗ್ಸ್​ಗಳ ಮೂಲಕ ಅತ್ಯಧಿಕ…

Read More