Headlines

ಕೋಗಿಲು ಲೇಔಟ್ ರೀತಿ ನಾಗಮಂಗಲದಲ್ಲೂ ಭಾರಿ ಅಕ್ರಮ: ಆಂಧ್ರ, ಕೇರಳ ಮೂಲದವರಿಗೆ ನಕಲಿ ದಾಖಲೆ ಸೃಷ್ಟಿಸಿ ಭೂಮಿ ಹಂಚಿಕೆ ಆರೋಪ – Kannada News | Kogilu Layout Style Land Scam Alleged in Mandya Nagamangala: Fake Documents Used to Allot Land to Migrants

ಮಂಡ್ಯ, ಜನವರಿ 27: ಬೆಂಗಳೂರಿನ (Bangalore) ಕೋಗಿಲು ಲೇಔಟ್ (Kogilu Layout) ರೀತಿಯಲ್ಲೇ ಮಂಡ್ಯ (Mandya) ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಭಾರೀ ಭೂಮಿ ಅಕ್ರ ನಡೆದಿರುವ ಶಂಕೆ ವ್ಯಕ್ತವಾಗಿದೆ. ವಲಸಿಗರಿಗೆ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರು ಮಾಡಲಾಗಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿವೆ. ಸಾಮಾಜಿಕ ಕಾರ್ಯಕರ್ತ ರವೀಂದ್ರ ಅವರು ಈ ಕುರಿತು ಗಂಭೀರ ಆರೋಪಗಳನ್ನು ಮಾಡಿದ್ದು, ಬಗರ್ ಹುಕುಂ ಯೋಜನೆಯಡಿ ಗರಿಷ್ಠ 4 ಎಕರೆ 38 ಗುಂಟೆ ಮಾತ್ರ ಸಕ್ರಮಗೊಳಿಸಲು ಅವಕಾಶವಿದೆ. ಆದಾಗ್ಯೂ…

Read More

Vasthu Tips: ನೀವು ಹಳೆಯ ಮನೆ ಖರೀದಿಸುತ್ತಿದ್ದೀರಾ? ಹಾಗಿದ್ರೆ ಮೊದಲು ಈ ಕೆಲಸ ಮಾಡಿ – Kannada News | Vastu Tips for Old Houses: Simple Remedies to Remove Defects and Boost Prosperity

ಹೊಸ ಮನೆ ಕಟ್ಟಲು ಸಾಧ್ಯವಾಗದೇ ಇರುವ ಸಾಕಷ್ಟು ಜನರು ಹಳೆಯ ಮನೆಗಳನ್ನು ಖರೀದಿಸುತ್ತಾರೆ. ಆದರೆ, ಹಳೆಯ ಮನೆಗಳನ್ನು ಖರೀದಿಸುವಾಗ ವಾಸ್ತು ಪ್ರಕಾರ ಕೆಲವು ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳುವುದು ಅಗತ್ಯ. ಹಳೆಯ ಮನೆಗಳಲ್ಲಿ ವಾಸ್ತು ದೋಷಗಳು ಇರುವುದು ಸಾಮಾನ್ಯ. ಈ ದೋಷಗಳನ್ನು ತೆಗೆದುಹಾಕದಿದ್ದರೆ, ಅವು ಸಂಪತ್ತು, ಶಾಂತಿ ಮತ್ತು ಕುಟುಂಬದ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮ ಬೀರುತ್ತವೆ. ತಜ್ಞರ ಸಲಹೆಯ ಪ್ರಕಾರ, ಕೆಲವು ಸರಳ ವಾಸ್ತು ಪರಿಹಾರಗಳನ್ನು ಅನುಸರಿಸುವ ಮೂಲಕ ಎಲ್ಲಾ ರೀತಿಯ ದೋಷಗಳನ್ನು ಸುಲಭವಾಗಿ ತೆಗೆದುಹಾಕಬಹುದು. ವಾಸ್ತು ದೋಷಗಳನ್ನು…

Read More

‘ನೀವು ದರ್ಶನ್ ಸಿನಿಮಾದಲ್ಲಿ ಕಪ್ಪೇ ಇದ್ರಲ್ಲ ಸರ್’; ಸತೀಶ್ ಶಾಕ್ – Kannada News | Darshan Movie Face Color Controversy Sathish explain why

21 ವರ್ಷಗಳ ಹಿಂದೆ ‘ದರ್ಶನ್’ ಹೆಸರಿನ ಚಿತ್ರದಲ್ಲಿ ದರ್ಶನ್ ಮುಖ್ಯಭೂಮಿಕೆಯಲ್ಲಿ ನಟಿಸಿದ್ದರು. ಈ ಸಿನಿಮಾದಲ್ಲಿ ಬಿಗ್ ಬಾಸ್ ಸ್ಪರ್ಧಿ ಸತೀಶ್ ಕೂಡ ಇದ್ದರು. ತಮ್ಮನ್ನು ಈ ಸಿನಿಮಾದಲ್ಲಿ ಕಪ್ಪಾಗಿ ತೋರಿಸಲಾಗಿದೆ ಎಂದು ಆರೋಪಿಸಿದ್ದರು. ಈಗ ಅವರು ಈ ಬಗ್ಗೆ ಮಾತನಾಡಿದ್ದಾರೆ. ಸಂದರ್ಶನ ನೀಡುವಾಗಲೇ ಸಿನಿಮಾದಲ್ಲಿ ಕೆಲಸ ಮಾಡಿದ ವ್ಯಕ್ತಿಯನ್ನು ಕರೆದು, ‘ನಾನು ಆಗ ಕಪ್ಪಿದ್ನಾ ಅಥವಾ ಬೆಳ್ಳಗಿದ್ನಾ’ ಎಂದು ಕೇಳಿದ್ದಾರೆ. ಇದಕ್ಕೆ ಅವರು ಕಪ್ಪಗೇ ಇದ್ರಲ್ಲ ಸರ್ ಎಂದಿದ್ದಾರೆ. ನಂತರ ಬಣ್ಣ ಹಚ್ಚಿ ಅವರನ್ನು ಕಪ್ಪು ಮಾಡಲಾಗಿತ್ತು…

Read More

Pariksha Pe Charcha 2026: ಈ ಬಾರಿಯ ‘ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮ ಹೊಸ ಮೈಲಿಗಲ್ಲು, 6.76 ಕೋಟಿ ಜನ ಭಾಗಿ – Kannada News | Ariksha Pe Charcha: PM Modi’s Program Transforms Student Stress Management and Life Skills

ದೆಹಲಿ, ಜ.27: ಪ್ರಧಾನಿ ನರೇಂದ್ರ ಮೋದಿಯವರು ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಪೋಷಕರೊಂದಿಗೆ ಸಂವಹನ ನಡೆಸುವ ಜನಪ್ರಿಯ ಕಾರ್ಯಕ್ರಮ ‘ಪರೀಕ್ಷಾ ಪೆ ಚರ್ಚಾ’ (Pariksha Pe Charcha ) 2026′ ರ 9ನೇ ಆವೃತ್ತಿಯು ಅತ್ಯಂತ ಯಶಸ್ವಿಯಾಗಿ ನಡೆದಿದೆ. ನವದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಅವರು ಕೊಯಮತ್ತೂರು (ತಮಿಳುನಾಡು), ರಾಯ್‌ಪುರ (ಛತ್ತೀಸ್‌ಗಢ), ದೇವ್ ಮೋಗ್ರಾ (ಗುಜರಾತ್) ಮತ್ತು ಗುವಾಹಟಿ (ಅಸ್ಸಾಂ) ವಿದ್ಯಾರ್ಥಿಗಳೊಂದಿಗೆ ನೇರವಾಗಿ ಸಂವಾದ ನಡೆಸಿದ್ದಾರೆ. ಪರೀಕ್ಷಾ ಪೆ ಚರ್ಚಾ’ ಕಾರ್ಯಕ್ರಮವು 2026ರಲ್ಲಿ ಒಂದು…

Read More

ಭಾರತದ ವಿರುದ್ಧದ ಪಂದ್ಯ ಬಾಯ್ಕಾಟ್: ಪಾಕಿಸ್ತಾನ್ ತಂಡದ ಕುತಂತ್ರ – Kannada News | Pakistan planning for India match boycott in T20 World Cup 2026

ಮುಂಬರುವ ಟಿ20 ವಿಶ್ವಕಪ್​ನಲ್ಲಿ ಭಾರತ ಮತ್ತು ಪಾಕಿಸ್ತಾನ್ ತಂಡಗಳು ಮುಖಾಮುಖಿಯಾಗುವುದಿಲ್ಲವೇ? ಈ ಪ್ರಶ್ನೆಗೆ ಸ್ಪಷ್ಟ ಉತ್ತರ ಸಿಗಬೇಕಿದ್ದರೆ ಫೆಬ್ರವರಿ 15 ರವರೆಗೆ ಕಾಯಲೇಬೇಕು. ಏಕೆಂದರೆ ಭಾರತದ ವಿರುದ್ಧದ ಪಂದ್ಯದಿಂದ ಹಿಂದೆ ಸರಿಯಲು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ತೆರೆಮರೆಯಲ್ಲೇ ಯೋಜನೆ ರೂಪಿಸುತ್ತಿದೆ. ಇಂತಹದೊಂದು ಕುತಂತ್ರಕ್ಕೆ ಕೈ ಹಾಕಲು ಮುಖ್ಯ ಕಾರಣ ಐಸಿಸಿ ನೀಡಿರುವ ಎಚ್ಚರಿಕೆ. ಬಾಂಗ್ಲಾದೇಶ್ ತಂಡವನ್ನು ಟಿ20 ವಿಶ್ವಕಪ್​ನಿಂದ ಹೊರಗಿಟ್ಟರೆ ಪಾಕಿಸ್ತಾನ್ ಕೂಡ ವಿಶ್ವಕಪ್ ಟೂರ್ನಿ ಆಡುವುದು ಅನುಮಾನ ಎಂದು ಪಾಕಿಸ್ತಾನ್ ಕ್ರಿಕೆಟ್ ಮಂಡಳಿ ಹೇಳಿತ್ತು. ಪಿಸಿಬಿಯ…

Read More

ಸಂಬಂಧಿಯಿಂದಲೇ ನಟಿ ಕಾವ್ಯಾ ಗೌಡಗೆ ಬಂತು ರೇಪ್ ಬೆದರಿಕೆ; ಪತಿಯ ಮೇಲೆ ಹಲ್ಲೆ – Kannada News | Kavya Gowda’s Husband Somashekhar Attacked Amidst Family Feud: FIR Filed

‘ಗಾಂಧಾರಿ’, ‘ರಾಧಾ ರಮಣ’ ಧಾರಾವಾಹಿಗಳಲ್ಲಿ (Serial Actress) ನಟಿಸಿರೋ ಕಾವ್ಯಾ ಗೌಡ ಅವರು ಇತ್ತೀಚೆಗೆ ಬಣ್ಣದ ಲೋಕದಿಂದ ಅಂತರ ಕಾಯ್ದುಕೊಂಡಿದ್ದಾರೆ. ಕೆಲವು ಜಾಹೀರಾತುಗಳಲ್ಲಿ ಮಾತ್ರ ಮಿಂಚುತ್ತಿದ್ದಾರೆ. ಈಗ ಅವರು ಕುಟುಂಬದ ಜೊತೆ ಸಮಯ ಕಳೆಯುತ್ತಿದ್ದಾರೆ. ಹೀಗಿರುವಾಗಲೇ ಕಾವ್ಯ ಗೌಡ ಪತಿ ಸೋಮಶೇಖರ್ ಮೇಲೆ ಹಲ್ಲೆ ನಡೆದಿದೆ. ನಟಿ ಕಾವ್ಯ ಗೌಡ ಗಳಿಸಿರುವ ಜನಪ್ರಿಯತೆಯನ್ನು ಸಿಹಿಸದೆ ಈ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಲಾಗಿದೆ. ನಟಿ ಕಾವ್ಯಾ ಗೌಡ ಅವರು ಕೆಲ ವರ್ಷಗಳ ಹಿಂದೆ ಉದ್ಯಮಿ ಸೋಮಶೇಖರ್ ಅವರನ್ನು ಮದುವೆ…

Read More

ಆನೇಕಲ್: ಹಾಡಹಗಲೇ ನಡುರಸ್ತೆಯಲ್ಲೇ ಸಿನಿಮೀಯ ರೀತಿಯಲ್ಲಿ ಯುವಕನ ಕಿಡ್ನ್ಯಾಪ್ ಯತ್ನ – Kannada News | Film Style Kidnapping Attempt in Anekal: Gang Attacks Youth on Road, Public Intervention Foils Crime

ಆನೇಕಲ್, ಜನರಿ 27: ಬೆಂಗಳೂರು ಹೊರವಲಯದ ಆನೇಕಲ್ ತಾಲ್ಲೂಕಿನಲ್ಲಿ ಸಿನಿಮಾ ಸ್ಟೈಲ್‌ನಲ್ಲಿ ಯುವಕನನ್ನು ಕಿಡ್ನಾಪ್ ಮಾಡಲು ಯತ್ನಿಸಿದ ಘಟನೆ ನಡೆದಿದೆ. ಆನೇಕಲ್ ತಾಲ್ಲೂಕಿನ ಇಂಡ್ಲವಾಡಿ ಕ್ರಾಸ್ ಬಳಿ ಈ ಘಟನೆ ನಡೆದಿದ್ದು, ನಡುರಸ್ತೆಯಲ್ಲೇ ಯುವಕನ ಮೇಲೆ ಹಲ್ಲೆ ನಡೆಸಿ ಕಾರಿನೊಳಗೆ ಹಾಕಿಕೊಳ್ಳಲು ಪುಡಿರೌಡಿಗಳ ಗ್ಯಾಂಗ್ ಪ್ರಯತ್ನಿಸಿದೆ. ಮೂರು ಬೈಕ್ ಹಾಗೂ ಒಂದು ಕಾರಿನಲ್ಲಿ ಬಂದ ಸುಮಾರು ಎಂಟು ಮಂದಿ ಯುವಕರ ಗ್ಯಾಂಗ್, ರಸ್ತೆಯಲ್ಲಿ ಹೋಗುತ್ತಿದ್ದ ಯುವಕನನ್ನು ತಡೆದು ಕಿಡ್ನಾಪ್ ಮಾಡಲು ಯತ್ನಿಸಿದೆ. ‘ಕ್ಷಮಿಸಿ ತಪ್ಪಾಗಿದೆ, ಬಿಡಿ’ ಎಂದು…

Read More

Optical Illusion: ಈ ಚಿತ್ರದಲ್ಲಿ ಅಡಗಿರುವ ಮೂವರು ವ್ಯಕ್ತಿಗಳ ಮುಖಗಳನ್ನು ಪತ್ತೆ ಹಚ್ಚಿ – Kannada News | Optical Illusion: Find the faces of the three people hidden in this picture

ಆಪ್ಟಿಕಲ್‌ ಇಲ್ಯೂಷನ್‌ ಚಿತ್ರImage Credit source: Social Media ಇತ್ತೀಚೆಗಿನ ದಿನಗಳಲ್ಲಿ ಆಪ್ಟಿಕಲ್‌ ಇಲ್ಯೂಷನ್‌ (Optical Illusion) ಚಿತ್ರಗಳು ಬಹಳಷ್ಟು ಜನಪ್ರಿಯತೆ ಗಳಿಸುತ್ತಿವೆ. ಹೆಚ್ಚಿನವರು ಬಿಡುವು ಸಿಕ್ಕಾಗಲೆಲ್ಲಾ ಇಂತಹ ಒಗಟಿನ ಚಿತ್ರ ಬಿಡಿಸಲು ಆಸಕ್ತಿ ತೋರುತ್ತಾರೆ. ಆದರೆ ಕೆಲವರು ಒಗಟು ಬಿಡಿಸುವಲ್ಲಿ ಯಶಸ್ವಿಯಾದರೆ, ಇನ್ನು ಕೆಲವರು ವಿಫಲರಾಗುತ್ತಾರೆ. ಇದೀಗ ವೈರಲ್ ಆಗಿರುವ ಇಲ್ಯೂಷನ್ ಚಿತ್ರವು ಸುಲಭವಾಗಿ ಕಾಣುತ್ತದೆ. ಆದರೆ ಈ ಚಿತ್ರದಲ್ಲಿರುವ ಮೂವರ ಮುಖಗಳನ್ನು ಗುರುತಿಸಬೇಕು. ಕೇವಲ ಹತ್ತು ಸೆಕೆಂಡುಗಳೊಳಗೆ ಈ ಒಗಟು ಬಿಡಿಸಿ ನೋಡೋಣ. ಈ…

Read More

ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ಕೊಡುವವರಿಗೆ ಪೊಲೀಸರಿಂದ ವಾರ್ನಿಂಗ್! – Kannada News | Bangalore Police Warns Landlords: Mandatory Police Info for Foreign Tenants

ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆಗೆ ಕೊಡುವವರಿಗೆ ಪೊಲೀಸರಿಂದ ವಾರ್ನಿಂಗ್! ಬೆಂಗಳೂರು, ಜನವರಿ 27: ಇತ್ತೀಚೆಗೆ ನಗರದಲ್ಲಿ (Bengaluru) ಡ್ರಗ್ಸ್ ಶೇಕರಣೆ ಮತ್ತು ಪೆಡ್ಲಿಂಗ್ ದಂಧೆ ಹೆಚ್ಚುತ್ತಿದೆ. ಇಂತಹ ಪ್ರಕರಣಗಳಲ್ಲಿ ವಿದೇಶಿಗರ ಕೈವಾಡವೂ ಹೆಚ್ಚಾಗಿ ಕಾಣುತ್ತಿದೆ. ಇದನ್ನೇ ಗಮನದಲ್ಲಿಟ್ಟುಕೊಂಡು ವಿದೇಶಿ ಪ್ರಜೆಗಳಿಗೆ ಮನೆ ಬಾಡಿಗೆ ನೀಡುವ ಮನೆ ಮಾಲೀಕರಿಗೆ ಪೊಲೀಸ್ ಇಲಾಖೆ ಎಚ್ಚರಿಕೆ ನೀಡಿದೆ. ವಿದೇಶಿಗರಿಗೆ (Foreigners) ಮನೆ ಬಾಡಿಗೆ ನೀಡುವ ಮೊದಲು ಸ್ಥಳೀಯ ಪೊಲೀಸ್ ಠಾಣೆಗೆ ಕಡ್ಡಾಯವಾಗಿ ಮಾಹಿತಿ ನೀಡಬೇಕು ಎಂದು ಈಶಾನ್ಯ ವಿಭಾಗದ ಪೊಲೀಸರು ಸೂಚನೆ…

Read More

ಆರೋಗ್ಯಕರ ಜೀವನಕ್ಕಾಗಿ ಬೆಳಗ್ಗೆ ಎದ್ದ ತಕ್ಷಣ ಈ ಆಯುರ್ವೇದ ನಿಯಮಗಳನ್ನು ಪಾಲಿಸಿ – Kannada News | Ayurvedic rituals you should follow in your morning routine to live a healthy life

ಆರೋಗ್ಯಕರ ಮತ್ತು ಸದೃಢ ದೇಹವನ್ನು ಕಾಪಾಡಿಕೊಳ್ಳಲು ಆಯುರ್ವೇದವು ಹಲವಾರು ಸಲಹೆಗಳನ್ನು ನೀಡಿದೆ. ನಮ್ಮ ಪೂರ್ವಜರು ಈ ಸಲಹೆಗಳನ್ನು ಅನುಸರಿಸಿ ದೀರ್ಘಕಾಲ ಆರೋಗ್ಯವಂತರಾಗಿ ಜೀವನ (healthy life) ನಡೆಸುತ್ತಿದರು. ಆದ್ರೆ ಇಂದಿನ ದಿನಗಳಲ್ಲಿ ನಾವು ಅನಾರೋಗ್ಯಕರ ಆಹಾರ ಪದ್ಧತಿ ಮತ್ತು ಜೀವನಶೈಲಿಯ ಕಾರಣದಿಂದಲೇ ನಮ್ಮ ಆರೋಗ್ಯವನ್ನು ಹಾಳು ಮಾಡಿಕೊಳ್ಳುತ್ತಿದ್ದೇವೆ. ಸಣ್ಣ ವಯಸ್ಸಿನಲ್ಲಿಯೇ ಪದೇ ಪದೇ ಕಾಯಿಲೆಗಳಿಗೆ ತುತ್ತಾಗುತ್ತಿರುತ್ತೇವೆ. ಹೀಗಿರುವಾಗ ನೀವು ಆರೋಗ್ಯವಾಗಿರಲು, ಫಿಟ್ ಆಗಿರಲು, ಮತ್ತು ದೀರ್ಘಾಯುಷ್ಯವನ್ನು ಹೊಂದಲು ಬಯಸಿದರೆ, ಬೆಳಗಿನ ದಿನಚರಿಯಲ್ಲಿ ಈ ಕೆಲವು ಆಯುರ್ವೇದ ನಿಯಮಗಳನ್ನು…

Read More