Headlines

‘ಟಾಕ್ಸಿಕ್’: ಹಿಂದೆಂದೂ ಕಾಣಿಸದ ಅವತಾರದಲ್ಲಿ ರುಕ್ಮಿಣಿ ವಸಂತ್ – Kannada News | Toxic movie team introduced Rukmini Vasanth’s character

ಯಶ್ (Yash) ನಟಿಸಿ, ಸಹ ನಿರ್ಮಾಣ ಮಾಡುತ್ತಿರುವ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಹು ನಿರೀಕ್ಷಿತ ಸಿನಿಮಾ. ಮಾರ್ಚ್ 19 ರಂದು ಸಿನಿಮಾ ಬಿಡುಡಗೆ ಆಗಲಿದ್ದು, ಸಿನಿಮಾದ ಪ್ರಚಾರಕ್ಕೆ ನಿಧಾನಕ್ಕೆ ಚಾಲನೆ ನೀಡಲಾಗುತ್ತಿದೆ. ಇದರ ಭಾಗವಾಗಿ ಸಿನಿಮಾದಲ್ಲಿ ನಟಿಸಿರುವ ನಟಿಯರ ಪೋಸ್ಟರ್​ಗಳನ್ನು ಒಂದೊಂದಾಗಿ ಬಿಡುಗಡೆ ಮಾಡಲಾಗುತ್ತಿದೆ. ಕಿಯಾರಾ ಅಡ್ವಾಣಿ, ನಯನತಾರಾ, ಹುಮಾ ಖುರೇಷಿ, ತಾರಾ ಸುತಾರಿಯಾ ಅವರುಗಳ ಪೋಸ್ಟರ್​​ಗಳನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಇದೀಗ ನಟಿ ರುಕ್ಮಿಣಿ ವಸಂತ್ ಅವರ ಪೋಸ್ಟರ್ ಅನ್ನು ಸಹ ಬಿಡುಗಡೆ ಮಾಡಲಾಗಿದೆ….

Read More

ಯಶ್ ‘ಟಿಕೆಟ್’ ಲುಕ್ ಎಐ ಎಂದವರಿಗೆ ಸಿಕ್ತು ಉತ್ತರ; ಯಶ್ ಮೇಕೋವರ್ ನೋಡಿ – Kannada News | Yash’s ‘Toxic’ Ticket Look: Real Makeover Confirmed, Not AI See Hairdresser’s Video

‘ಟಾಕ್ಸಿಕ್’ ಚಿತ್ರದ (Toxic Movie) ಮೂಲಕ ಯಶ್ ಅವರು ಜನರ ಎದುರು ಬರಲು ರೆಡಿ ಆಗಿದ್ದಾರೆ. ಈ ಚಿತ್ರದ ಟೀಸರ್ ಗಮನ ಸೆಳೆದಿದೆ. ಈ ಸಿನಿಮಾದಲ್ಲಿ ಯಶ್ ಅವರು ಎರಡು ಲುಕ್ ಅಲ್ಲಿ ಕಾಣಿಸಿಕೊಂಡಿದ್ದಾರೆ. ಒಂದು ರಾಯ ಮತ್ತೊಂದು ಟಿಕೆಟ್. ಈ ಲುಕ್​​ ಅಲ್ಲಿ ಯಶ್ ಯಂಗ್ ಆಗಿ ಕಾಣಿಸಿಕೊಂಡಿದ್ದಾರೆ. ಈ ಲುಕ್ ಗಮನ ಸೆಳೆಯೋ ರೀತಿಯಲ್ಲಿ ಇದೆ. ಇದನ್ನು ಎಐ ಮೂಲಕ ಮಾಡಲಾಗಿದೆ ಎಂದು ಹೇಳಲಾಗಿತ್ತು. ಇದಕ್ಕೆ ಉತ್ತರ ಸಿಕ್ಕಿದೆ. ಯಶ್ ಅವರು ಪರ್ಫೆಕ್ಷನಿಸ್ಟ್. ಏನೇ…

Read More

ರಾಹುಲ್ ಗಾಂಧಿ ಮಹತ್ವದ ಭರವಸೆ: ಐ ಆ್ಯಮ್​ ಹ್ಯಾಪಿ ಎಂದ ಸಚಿವ ಕೆ.ಹೆಚ್​.ಮುನಿಯಪ್ಪ – Kannada News

ಬೆಂಗಳೂರು, (ಜೂನ್ 05): ಡಿಕೆ ಶಿವಕುಮಾರ್ (DK Shivakumar) ಸರ್ಕಾರದಲ್ಲಿ ಖಾತೆ (Ministers portfolio )ಕ್ಯಾತೆ ಶುರುವಾಗಿದೆ. ಬೆಂಗಳೂರು ನಗರಾಭಿವೃದ್ಧಿ ಇಲಾಖೆ ಕೈತಪ್ಪಿದ್ದಕ್ಕೆ ಹಿರಿಯ ಸಚಿವ ರಾಮಲಿಂಗಾರೆಡ್ಡಿ (Ramalinga Reddy) ಅವರ ಹಠಾತ್ ರಾಜೀನಾಮೆ ನೀಡಿದ್ದಾರೆ. ಇದರ ಬೆನ್ನಲ್ಲೇ ಈ ಹಿಂದೆ ನಿಭಾಯಿಸಿದ್ದ ಆಹಾರ ಇಲಾಖೆ ಜವಾಬ್ದಾರಿ ನೀಡಿದ್ದಕ್ಕೆ ಮತ್ತೊಬ್ಬ ಹಿರಿಯ ಸಚಿವ ಕೆ.ಎಚ್. ಮುನಿಯಪ್ಪ (KH Muniyappa) ಅವರು ಬಹಿರಂಗವಾಗಿಯೇ ಅಸಮಾಧಾನ ಹೊರಹಾಕಿದ್ದಾರೆ. ಖುದ್ದು ರಾಹುಲ್ ಗಾಂಧಿ ಬಳಿಯೇ ತಮ್ಮ ಅಸಮಾಧಾನ ತೋಡಿಕೊಂಡಿದ್ದು, ಈ ವೇಳೆ…

Read More

Teenage Pregnancy: ಕಲಬುರಗಿಯಲ್ಲಿ ಹೆಚ್ಚಾಯ್ತು ಹದಿಹರೆಯದ ಗರ್ಭಧಾರಣೆ! ಒಂದೇ ವರ್ಷದಲ್ಲಿ 61 ಪ್ರಕರಣಗಳು ದಾಖಲು – Kannada News | Alarming Rise: Kalaburagi Reports 61 Teenage Pregnancies, Sparks Child Marriage Concerns

ಕಲಬುರಗಿಯಲ್ಲಿ ಹೆಚ್ಚಾಯ್ತು ಹದಿಹರೆಯದ ಗರ್ಭಧಾರಣೆ! ಕಲಬುರಗಿ, ಏಪ್ರಿಲ್ 22: ಇತ್ತೀಚಿಗೆ ರಾಜ್ಯದಲ್ಲಿ ಹದಿಹರೆಯದ ಗರ್ಭಧಾರಣೆ (Teenage Pregnancy) ಪ್ರಕರಣಗಳು ಹೆಚ್ಚಾಗಿರುವುದು ಆತಂಕ ಮೂಡಿಸಿದೆ. ಏಪ್ರಿಲ್ 2025 ರಿಂದ ಮಾರ್ಚ್ 2026 ರವರೆಗೆ ಬರೋಬ್ಬರಿ 61 ಕೇಸ್​ಗಳು ಕಲಬುರಗಿಯದ್ದೇ ಎಂದು ಏಪ್ರಿಲ್ 13ರ ಆರ್​ಸಿಎಚ್ (Reproductive and Child Health) ಪೋರ್ಟಲ್ ದತ್ತಾಂಶದಿಂದ ತಿಳಿದುಬಂದಿದೆ. ಯಾವ ತಾಲೂಕಿನಲ್ಲಿ ಎಷ್ಟು ಪ್ರಕರಣ? ಜಿಲ್ಲೆಯ ಆಳಂದ ತಾಲೂಕಿನಲ್ಲಿ ಅತಿ ಹೆಚ್ಚು ಬಾಲಕಿಯರಲ್ಲಿ ಹದಿಹರೆಯದ ಗರ್ಭಧಾರಣೆ ವರದಿಯಾಗಿದ್ದು, 14 ಪ್ರಕರಣಗಳು ಬೆಳಕಿಗೆ ಬಂದಿವೆ….

Read More

ಯಡಿಯೂರಪ್ಪ, ವಿಜಯೇಂದ್ರರ ಕಡೆಗಣಿಸಿದರೆ ಪಕ್ಷಕ್ಕೆ ಭಾರಿ ನಷ್ಟ: ಬಿಜೆಪಿಗೆ ರಂಭಾಪುರಿ ಶ್ರೀಗಳ ಎಚ್ಚರಿಕೆ – Kannada News | Rambhapuri Swamiji Warns BJP: Ignoring BSY and BY Vijayendra Will Lead to Huge Political Loss in Karnataka

ರಂಭಾಪುರಿ ಶ್ರೀ, ವಿಜಯೇಂದ್ರ, ಯಡಿಯೂರಪ್ಪImage Credit source: tv9 ದಾವಣಗೆರೆ, ಜುಲೈ 2: ರಾಜ್ಯ ಬಿಜೆಪಿಯಲ್ಲಿ (BJP) ಆಂತರಿಕ ಬೇಗುದಿ ಮತ್ತೊಮ್ಮೆ ಮುನ್ನೆಲೆಗೆ ಬಂದಿರುವ ಸಂದರ್ಭದಲ್ಲೇ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಹಾಗೂ ಹಾಲಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಅವರ ವಿರೋಧಿಗಳಿಗೆ ರಂಭಾಪುರಿ ಜಗದ್ಗುರುಗಳು ಪ್ರಸನ್ನ ರೇಣುಕ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕಠಿಣ ಎಚ್ಚರಿಕೆ ನೀಡಿದ್ದಾರೆ. ದಾವಣಗೆರೆ ಜಿಲ್ಲೆಯ ಹೊನ್ನಾಳಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಶ್ರೀಗಳು, ಕರ್ನಾಟಕದಲ್ಲಿ ಕೇವಲ ಎರಡು ಸ್ಥಾನಗಳಿದ್ದ ಬಿಜೆಪಿಯನ್ನು ಅಧಿಕಾರದ ಗದ್ದುಗೆಗೆ ತೇರಿಸಿದ ಮುತ್ಸದ್ದಿ…

Read More

ಮಗನಿಗೆ ಚಳಿಯಾಗುತ್ತೆ! ಹುತಾತ್ಮನಾದ ಸೈನಿಕನ ಪ್ರತಿಮೆಗೆ ಕಂಬಳಿ ಹೊದಿಸಿದ ತಾಯಿ – Kannada News | Mother Drapes martyred Sons Statue With Blanket To Save Him From Cold In Jammu

ಜಮ್ಮು, ಜನವರಿ 9: ಜಮ್ಮುವಿನಲ್ಲಿ ಸೇನಾ ಕಾರ್ಯಾಚರಣೆಯ ವೇಳೆ ಹುತಾತ್ಮನಾಗಿದ್ದ ಸೈನಿಕ ಗುರ್ನಮ್ ಸಿಂಗ್ ಎಂಬುವವರ ಪ್ರತಿಮೆಯನ್ನು ಊರಿನಲ್ಲಿ ಪ್ರತಿಷ್ಠಾಪಿಸಲಾಗಿತ್ತು. ಅಲ್ಲಿ ಈಗ ವಿಪರೀತ ಚಳಿ ಇರುವುದರಿಂದ ತನ್ನ ಮಗನ ಪುತ್ಥಳಿಗೂ ಚಳಿಯಾಗುತ್ತಿರಬಹುದು ಎಂದು ಆ ಸೈನಿಕನ ತಾಯಿ ಆ ಪ್ರತಿಮೆಗೆ ದಪ್ಪನೆಯ ಕಂಬಳಿ ಹೊದೆಸಿದ್ದಾರೆ. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ Source link

Read More

ಉಡುಪಿ ಜಿಲ್ಲೆಯಲ್ಲಿ ಮನೆ ಕಳ್ಳತನ ತಡೆಗೆ ಪೊಲೀಸ್ ಇಲಾಖೆ ಮಾಸ್ಟರ್​​ ಪ್ಲಾನ್​​: ಹೊಸ ಯೋಜನೆ ಜಾರಿ – Kannada News | Udupi Police Launch New Locked House Beat System to Deter Burglaries

ಪ್ರಾತಿನಿಧಿಕ ಚಿತ್ರ (ಎಐ ಚಿತ್ರ)Image Credit source: tv9 kannada ಉಡುಪಿ, ಮೇ 11: ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣಗಳಿಗೆ ಕಡಿವಾಣ ಹಾಕುವ ನಿಟ್ಟಿನಲ್ಲಿ ಉಡುಪಿ (Udupi) ಜಿಲ್ಲಾ ಪೊಲೀಸ್ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ‘ಲಾಕ್ಡ್ ಹೌಸ್ ಬಿಟ್ ಸಿಸ್ಟಮ್’ ಎಂಬ ವಿನೂತನ ಯೋಜನೆಯನ್ನು ಜಾರಿಗೆ ತಂದಿದೆ. ಸಾರ್ವಜನಿಕರ ಸುರಕ್ಷತೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಆರಂಭಿಸಿರುವ ಈ ಯೋಜನೆ ಇದೀಗ ಜಿಲ್ಲೆಯಾದ್ಯಂತ ಗಮನ ಸೆಳೆಯುತ್ತಿದೆ. ಮುಖ್ಯಾಂಶಗಳು ಉಡುಪಿಯಲ್ಲಿ ಮನೆ ಕಳ್ಳತನ ತಡೆಗೆ ಹೊಸ ಸಿಸ್ಟಮ್​…

Read More

VIDEO: ಇದು WPL ಇತಿಹಾಸದ ಅತ್ಯಂತ ದುಬಾರಿ ಓವರ್..! – Kannada News | WPL 2026: Sneh Rana bowls most expensive over in WPL history

ವುಮೆನ್ಸ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ಅತ್ಯಂತ ದುಬಾರಿ ಓವರ್ ಎಸೆದ ಹೀನಾಯ ದಾಖಲೆಯೊಂದು ಸ್ನೇಹ್ ರಾಣಾ ಹೆಸರಿಗೆ ಸೇರ್ಪಡೆಯಾಗಿದೆ. ಇದರೊಂದಿಗೆ ವುಮೆನ್ಸ್ ಪ್ರೀಮಿಯರ್ ಲೀಗ್​ನ ಒಂದು ಓವರ್​ನಲ್ಲಿ ಅತ್ಯಧಿಕ ರನ್​ಗಳಿಸಿದ ಭರ್ಜರಿ ದಾಖಲೆಯೊಂದು ಸೋಫಿ ಡಿವೈನ್ ಹೆಸರಿಗೆ ಸೇರ್ಪಡೆಯಾಗಿದೆ. ಹೌದು, ಮುಂಬೈನ ಡಿವೈ ಪಾಟೀಲ್ ಸ್ಟೇಡಿಯಂನಲ್ಲಿ ನಡೆದ ವುಮೆನ್ಸ್ ಪ್ರೀಮಿಯರ್ ಲೀಗ್​ನ 4ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ಬೌಲರ್ ಸ್ನೇಹ್ ರಾಣಾ ವಿರುದ್ಧ ಸೋಫಿ ಡಿವೈನ್ ಬರೋಬ್ಬರಿ 32 ರನ್​ ಚಚ್ಚಿದ್ದಾರೆ. ಈ ಪಂದ್ಯದ 6ನೇ ಓವರ್​ನಲ್ಲಿ…

Read More

IND vs ENG: ಏಕದಿನದಲ್ಲಿ ಅತಿ ಹೆಚ್ಚು ರನ್; ಪಾಕ್ ಮಾಜಿ ನಾಯಕನನ್ನು ಹಿಂದಿಕ್ಕಿದ ರೋಹಿತ್ – Kannada News | Rohit Sharma Breaks ODI Run Record: Surpasses Inzamam to Become 7th Highest Scorer

ಟೀಂ ಇಂಡಿಯಾದ ಮಾಜಿ ನಾಯಕ ರೋಹಿತ್ ಶರ್ಮಾಗೆ ಇಂಗ್ಲೆಂಡ್‌ ವಿರುದ್ಧದ ಏಕದಿನ ಸರಣಿಯಲ್ಲಿ ನಿರೀಕ್ಷಿತ ಪ್ರದರ್ಶನ ನೀಡಲು ಸಾಧ್ಯವಾಗಿಲ್ಲ. ಅಫ್ಘಾನಿಸ್ತಾನ ವಿರುದ್ಧದ ಸರಣಿಯಲ್ಲೂ ರನ್ ಬರ ಎದುರಿಸಿದ್ದ ರೋಹಿತ್ ಕೊನೆಯ ಪಂದ್ಯದಲ್ಲಿ ಅರ್ಧಶತಕದ ಇನ್ನಿಂಗ್ಸ್ ಆಡುವ ಮೂಲಕ ಲಯ ಕಂಡುಕೊಳ್ಳುವ ಪ್ರಯತ್ನ ಮಾಡಿದರು. ಆದರೆ ಇಂಗ್ಲೆಂಡ್‌ ವಿರುದ್ಧ ರೋಹಿತ್​ಗೆ ಲಯ ಕಂಡುಕೊಳ್ಳಲು ಸಾಧ್ಯವಾಗಿಲ್ಲ (PC-PTI). ಮೊದಲ ಏಕದಿನದಲ್ಲಿ 21 ಎಸೆತಗಳನ್ನು ಎದುರಿಸಿ ಕೇವಲ 11 ರನ್ ಗಳಿಸಲಷ್ಟೇ ಶಕ್ತರಾಗಿದ್ದ ರೋಹಿತ್ ಇದೀಗ ಎರಡನೇ ಏಕದಿನ ಪಂದ್ಯದಲ್ಲಿ ಬರೋಬ್ಬರಿ…

Read More

IIMC Jobs 2025: IIMCನಲ್ಲಿ ಬೋಧಕೇತರ ಹುದ್ದೆಗಳಿಗೆ ನೇಮಕಾತಿ; ಪದವೀಧರರು ಸಹ ಅರ್ಜಿ ಸಲ್ಲಿಸಲು ಅರ್ಹರು – Kannada News | IIMC Non Teaching Jobs 2025: 51 Vacancies, Eligibility and How to Apply Online

ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಮಾಸ್ ಕಮ್ಯುನಿಕೇಷನ್ (IIMC) ಖಾಲಿ ಇರುವ ವಿವಿಧ ಬೋಧಕೇತರ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಈ ಹುದ್ದೆಗಳು ನವದೆಹಲಿ ಕ್ಯಾಂಪಸ್ ಜೊತೆಗೆ ಅಮರಾವತಿ, ಜಮ್ಮು, ಐಜ್ವಾಲ್, ಧೆಂಕನಲ್ ಮತ್ತು ಕೊಟ್ಟಾಯಂ ಕ್ಯಾಂಪಸ್‌ಗಳಿಗೆ ಸೇರಿವೆ. ವೃತ್ತಿಪರ ಸಹಾಯಕ, ವಿಭಾಗ ಅಧಿಕಾರಿ ಮತ್ತು ಸಹಾಯಕ ರಿಜಿಸ್ಟ್ರಾರ್ ಸೇರಿದಂತೆ ವಿವಿಧ ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಜನವರಿ 12 ರ ಮೊದಲು IIMC ಯ ಅಧಿಕೃತ ವೆಬ್‌ಸೈಟ್ iimc.gov.in ಗೆ ಭೇಟಿ ನೀಡುವ ಮೂಲಕ ಈ ಹುದ್ದೆಗಳಿಗೆ…

Read More