Horoscope Today 17 January: ಇಂದು ಈ ರಾಶಿಯವರಿಗೆ ಆಕಸ್ಮಿಕ ಧನಲಾಭ

ಖ್ಯಾತ ಜ್ಯೋತಿಷಿ ಡಾ. ಬಸವರಾಜ ಗುರೂಜಿ ಅವರು 17 ಜನವರಿ 2026 ರ ದ್ವಾದಶ ರಾಶಿಗಳ ಫಲಾಫಲವನ್ನು ಪ್ರಸ್ತುತಪಡಿಸಿದ್ದಾರೆ. ವಿಶ್ವಾವಸುನಾಮ ಸಂವತ್ಸರದ, ಉತ್ತರಾಯಣ, ಹೇಮಂತ ಋತು, ಪುಷ್ಯ ಮಾಸದ ಕೃಷ್ಣ ಪಕ್ಷದ ಚತುರ್ದಶಿ ತಿಥಿಯ ಈ ದಿನ ಮೂಲಾ ನಕ್ಷತ್ರ, ವ್ಯಾಗತ ಯೋಗ ಮತ್ತು ಭದ್ರಕರಣ ಇರಲಿದೆ. ರಾಹುಕಾಲವು ಬೆಳಗ್ಗೆ 9:36ರಿಂದ 11:02ರವರೆಗೆ ಇದ್ದು, ಸಂಕಲ್ಪ ಕಾಲ ಮಧ್ಯಾಹ್ನ 1:55ರಿಂದ 3:21ರವರೆಗೆ ಇರುತ್ತದೆ. ಇದು ಶನಿ ಭಗವಾನ್, ವೆಂಕಟೇಶ್ವರ ಮತ್ತು ಹನುಮನ ಲಹರಿಗಳು ಇರುವ ಪರ್ವ ದಿನವಾಗಿದೆ….

Read More

Makara Jyothi: ಮಳೆಯ ಭೀತಿಯ ನಡುವೆಯೂ ಶಬರಿಮಲೆಯ ಬೆಟ್ಟದಲ್ಲಿ ಮಕರ ಜ್ಯೋತಿ ದರ್ಶನ – Kannada News | Thousands of Lord Ayyappa devotees who witnessed sacred Makara Jyothi on Ponnambalamedu Hill

ಶಬರಿಮಲೆ, ಜನವರಿ 14: ಪ್ರತಿ ವರ್ಷ ಲಕ್ಷಾಂತರ ಭಕ್ತರು ಶಬರಿಮಲೆಯ (Sabarimala) ಪೊನ್ನಂಬಲಮೇಡು ಬೆಟ್ಟದಲ್ಲಿ ಕಾಣುವ ಪವಿತ್ರವಾದ ಮಕರ ಜ್ಯೋತಿಯನ್ನು ವೀಕ್ಷಿಸಲು ಕಾಯುತ್ತಿರುತ್ತಾರೆ. ಇಂದು ಮಳೆಯ ಆತಂಕದ ನಡುವೆಯೇ ಮಕರ ಜ್ಯೋತಿಯ ದರ್ಶನಕ್ಕಾಗಿ ಭಕ್ತರು ಕಾಯುತ್ತಿದ್ದರು. ಕೊನೆಗೂ ಇಂದು ಸಂಜೆ 6.45ಕ್ಕೆ ಶಬರಿಮಲೆಯಿಂದ 8 ಕಿ.ಮೀ. ದೂರದಲ್ಲಿರುವ ಪೊನ್ನಂಬಲಮೇಡು ಬೆಟ್ಟದಲ್ಲಿ ಮಕರ ಜ್ಯೋತಿಯ ದರ್ಶನವಾಗಿದೆ. ಅಯ್ಯಪ್ಪ ಸ್ವಾಮಿ ಭಕ್ತರು ಕೈಜೋಡಿಸಿ, ಸ್ವಾಮಿ ಶರಣಂ ಅಯ್ಯಪ್ಪ ಎಂದು ಪಠಿಸುತ್ತಾ ಮಕರ ಜ್ಯೋತಿಯನ್ನು ವೀಕ್ಷಿಸಿದರು. ಈ ವೇಳೆ ನಕ್ಷತ್ರವು ಆಕಾಶದಲ್ಲಿ…

Read More

ತಮ್ಮ ರಾಸಲೀಲೆ ವಿಡಿಯೋ ಬಗ್ಗೆ ಡಿಜಿಪಿ ರಾಮಚಂದ್ರ ರಾವ್ ಮಹತ್ವದ ಹೇಳಿಕೆ – Kannada News | Karnataka DGP Ramachandra rao Reacts about His obscene Viral video

ಬೆಂಗಳೂರು (ಜನವರಿ 19): ಐಜಿಪಿ ರಾಮಚಂದ್ರ ರಾವ್  (DGP Ramachandra rao) ಕಚೇರಿಯಲ್ಲೇ ಮಹಿಳೆಯರೊಂದಿಗೆ ಸರಸ ಸಲ್ಲಾಪ ನಡೆಸಿದ್ದು, ಸದ್ಯ ರಾಸಲೀಲೆ ವಿಡಿಯೋ ವೈರಲ್ ಆಗಿದೆ. ಇನ್ನು ತಮ್ಮ ರಾಸಲೀಲೆ ವಿಡಿಯೋ ವೈರಲ್ ಆಗುತ್ತಿದ್ದಂತೆಯೇ ರಾಮಚಂದ್ರ ಅವರು ಗೃಹ ಸಚಿವ ಪರಮೇಶ್ವರ್ ಭೇಟಿಗೆ ದೌಡಾಯಿಸಿದ್ದಾರೆ. ಆದ್ರೆ, ಪರಮೇಶ್ವರ್ ಭೇಟಿಗೆ ನಿರಾಕರಿಸಿದ್ದು ಸಪ್ಪೆ ಮುಖದಲ್ಲಿ ರಾಮಚಂದ್ರ ವಾಪಸ್ ಆಗಿದ್ದಾರೆ. ಇನ್ನು ಇದೇ ಡಿಜಿಪಿ ರಾಮಚಂದ್ರ ವೇಳೆ ಮಾಧ್ಯಮಗಳಿಗೆ ಪ್ರತಿಯಿಸಿದ್ದು, ತಮ್ಮ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ. ‘ಇದು ನನ್ನ ತೇಜೋವಧೆ…

Read More

ತ್ರಿಷಾ ಬರ್ತ್​​​ಡೇ ದಿನ ದಳಪತಿ ವಿಜಯ್ ರಾಜಕೀಯ ಭವಿಷ್ಯ; ಚುನಾವಣೆಗೂ ಮುನ್ನವೇ ಡಿವೋರ್ಸ್?

ಸದ್ಯ ತಮಿಳುನಾಡು ಚುನಾವಣಾ ದಿನಾಂಕ ಘೋಷಣೆ ಆಗಿದೆ. ಏಪ್ರಿಲ್ 23ರಂದು ಒಂದೇ ಹಂತದಲ್ಲಿ ರಾಜ್ಯದ 234 ಕ್ಷೇತ್ರಗಳಿಗೂ ಚುನಾವಣೆ ನಡೆಯಲಿದೆ. ದಳಪತಿ ವಿಜಯ್ ಅವರ ಟಿವಿಕೆ (ತಮಿಳಗ ವೆಟ್ರಿ ಕಳಗಮ್) ಪಕ್ಷ ಎಲ್ಲಾ ಕ್ಷೇತ್ರದಲ್ಲಿ ಸ್ಪರ್ಧಿಸಲು ನಿರ್ಧರಿಸಿದೆ. ಹೀಗಿರುವಾಗಲೇ ಕೆಲವೊಂದು ಅಚ್ಚರಿಯ ವಿಷಯ ಬೆಳಕಿಗೆ ಬಂದಿದೆ. ವಿಜಯ್ ಅವರು ಚುನಾವಣೆಗೂ ಮೊದಲೇ ಡಿವೋರ್ಸ್ ಪಡೆದುಕೊಳ್ಳುತ್ತಾರಾ ಎಂಬ ಪ್ರಶ್ನೆ ಕಾಡಿದೆ. ತ್ರಿಷಾ ಬರ್ತ್​​​ಡೇ ದಿನ ವಿಜಯ್ (Vijay) ರಾಜಕೀಯ ಭವಿಷ್ಯ ನಿರ್ಧಾರ ಆಗಲಿದೆ. ವಿಜಯ್ ಅವರ ಪತ್ನಿ ಸಂಗೀತಾ…

Read More

ತಮ್ಮದೇ ಹಳೆ ಕಲ್ಟ್ ಸಿನಿಮಾದ ಸೀಕ್ವೆಲ್​​ನಲ್ಲಿ ನಟಿಸಲಿದ್ದಾರೆ ಶಾರುಖ್ ಖಾನ್ – Kannada News | Shah Rukh Khan’s next movie project is Main Hu Na with Farah Khan

ಶಾರುಖ್ ಖಾನ್ (Shah Rukh Khan) ಪ್ರಸ್ತುತ ‘ಕಿಂಗ್’ ಸಿನಿಮಾನಲ್ಲಿ ನಟಿಸುತ್ತಿದ್ದಾರೆ. ‘ಪಠಾಣ್’, ‘ಜವಾನ್’ ಮತ್ತು ‘ಡಂಕಿ’ ಸಿನಿಮಾಗಳ ಮೂಲಕ ಸತತ ಮೂರು ಬ್ಲಾಕ್ ಬಸ್ಟರ್ ನೀಡಿದ ಶಾರುಖ್ ಖಾನ್ ಇದೀಗ ‘ಕಿಂಗ್’ ಸಿನಿಮಾ ಮೂಲಕ ಅದೇ ಮ್ಯಾಜಿಕ್ ಅನ್ನು ಪುನರಾವರ್ತನೆ ಮಾಡುವ ಭರವಸೆಯಲ್ಲಿದ್ದಾರೆ. ಸಿನಿಮಾದ ಸಣ್ಣ ಟೀಸರ್ ಇತ್ತೀಚೆಗೆ ಬಿಡುಗಡೆ ಆಗಿದ್ದು, ಕುತೂಹಲ ಮೂಡಿಸಿದೆ. ಇದೀಗ ‘ಕಿಂಗ್’ ಬಳಿಕ ಶಾರುಖ್ ಖಾನ್ ನಟಿಸಲಿರುವ ಸಿನಿಮಾದ ಬಗ್ಗೆ ಚರ್ಚೆ ಶುರುವಾಗಿದ್ದು, ತಮ್ಮದೇ ಕಲ್ಟ್ ಕ್ಲಾಸಿಕ್ ಸಿನಿಮಾದ ಸೀಕ್ವೆಲ್​ನಲ್ಲಿ…

Read More

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ – Kannada News | ‘Kerala’s Chetta Siddaramaiah’? JDS Slams CM Over Kogilu Issue, Releases List of Alleged Favors to Kerala

ಕೇರಳಿಗರ ‘ಚೇಟಾ ಸಿದ್ದರಾಮಯ್ಯ’ ಕೇರಳಕ್ಕಾಗಿ ಈವರೆಗೆ ಏನೇನು ಮಾಡಿದ್ರು? ಪಟ್ಟಿ ಸಮೇತ ಟಾಂಗ್ ಕೊಟ್ಟ ಜೆಡಿಎಸ್ ಬೆಂಗಳೂರು, ಡಿಸೆಂಬರ್ 30: ಬೆಂಗಳೂರಿನ (Bengaluru) ಕೋಗಿಲು ಕ್ರಾಸ್ ಬಡಾವಣೆಯಲ್ಲಿ ಅಕ್ರಮ ಶೆಡ್​​ಗಳ ತೆರವು ಹಾಗೂ ನಂತರದ ಬೆಳವಣಿಗೆಗಳು ಕರ್ನಾಟಕದಲ್ಲಿ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ. ಕಾಂಗ್ರೆಸ್ ಹೈಕಮಾಂಡ್ ಸೂಚನೆ ಬೆನ್ನಲ್ಲೇ ತಕ್ಷಣವೇ ಅಕ್ರಮ ಶೆಡ್​ಗಳಲ್ಲಿ ವಾಸಿಸುತ್ತಿದ್ದ ಕೇರಳಿಗರಿಗೆ ಮನೆ ನೀಡಲು ಮುಂದಾಗಿರುವ ಕಾಂಗ್ರೆಸ್ ಸರ್ಕಾರ, ಪ್ರವಾಹ ಸೇರಿದಂತೆ ಪ್ರಾಕೃತಿಕ ವಿಕೋಪಗಳಿಂದ ನಿರಾಶ್ರಿತರಾದ ಕನ್ನಡಿಗರಿಗೇ ವರ್ಷಗಳಿಂದ ಪರಿಹಾರ ನೀಡದೇ ಇರುವ ವಿಚಾರ…

Read More

ತಿರುಪತಿಗೆ ಭೇಟಿ ನೀಡಿ ದೇವರ ದರ್ಶನ ಪಡೆದ ವಿಘ್ನೇಶ್ ಶಿವನ್-ನಯನತಾರಾ

ವಿಘ್ನೇಶ್ ಶಿವನ್ ನಿರ್ದೇಶನದ ‘ಎಲ್​​ಯುಕೆ’ ಸಿನಿಮಾ ರಿಲೀಸ್​​ಗೆ ರೆಡಿ ಇದೆ. ಈ ಚಿತ್ರ ಏಪ್ರಿಲ್ 10ರಂದು ರಿಲೀಸ್ ಆಗುತ್ತಿದೆ. ಈ ಸಿನಿಮಾ ರಿಲೀಸ್​​ಗೂ ಮೊದಲು ವಿಘ್ನೇಶ್ ಹಾಗೂ ನಯನತಾರಾ ಅವರು ತಿರುಪತಿಗೆ ತೆರಳಿ ತಿಮ್ಮಪ್ಪನ ದರ್ಶನ ಮಾಡಿದ್ದಾರೆ. ಆ ಸಂದರ್ಭದ ವಿಡಿಯೋ ಲಭ್ಯವಾಗಿದೆ. ಆ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

ಸಿದ್ದರಾಮಯ್ಯ ಇಲಿಗಳನ್ನು ಹೊಡೆದರೆ ಡಿಕೆಶಿ ಹುಲಿಗಳನ್ನೇ ಹುಡುಕಿ ಹುಡುಕಿ ಹೊಡೆಯುತ್ತಿದ್ದಾರೆ: ಅಶೋಕ್ ಹೀಗಂದಿದ್ಯಾಕೆ ನೋಡಿ! – Kannada News | R Ashoka Slams Congress: Siddaramaiah Hunts Rats, while DK Shivakumar Targets Tigers Amid Karnataka CM Power Tussle

ಬೆಂಗಳೂರು, ಏಪ್ರಿಲ್ 18: ಸಿಎಂ ಸಿದ್ದರಾಮಯ್ಯ ರಾಜ್ಯದ ಪಾಲಿಗೆ ಕುತಂತ್ರಿಯಾಗಿದ್ದು, ಸದ್ದಿಲ್ಲದೆ ವಿದ್ಯುತ್ ದರ ಏರಿಕೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ್ ಟೀಕಿಸಿದ್ದಾರೆ. ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಜಿಬಿಎ ಚುನಾವಣೆ ಬರುವುದರೊಳಗೆ ಇನ್ನಷ್ಟು ತೆರಿಗೆ ಏರಿಕೆಗೆ ಸಿದ್ಧತೆ ನಡೆದಿದೆ, ಮಾರಿಹಬ್ಬ ಕಾದಿದೆ ಎಂದಿದ್ದಾರೆ. ಅಲ್ಲದೆ, ಕಾಂಗ್ರೆಸ್ ಪಕ್ಷ ಒಳಜಗಳದಿಂದ ಬಡವಾಗಿದೆ. ನಾಯಕತ್ವವೇ ಇಲ್ಲದೆ ಸೊರಗಿದೆ ಎಂದು ಟೀಕಿಸಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಬಣಗಳ ನಡುವೆ ಆಂತರಿಕ ಸಂಘರ್ಷ ತೀವ್ರಗೊಂಡಿದೆ….

Read More

ಮುಡಾ ಈಗ MDA ಆಗಿ ಬದಲಾದರೂ ಇನ್ನೂ ನಿಲ್ಲದ ಅಕ್ರಮ! 47 ಎಕರೆ ಭೂಮಿ ವಸತಿ ವಲಯಕ್ಕೆ ಬದಲಿಸಲು ಹುನ್ನಾರ? – Kannada News | Corruption Allegations Persist in Mysuru Development Authority (MDA) Despite Rebranding

ಮೈಸೂರು, ಫೆಬ್ರವರಿ 13: ಮುಡಾ ಈಗ ಎಂಡಿಎ (MDA)ಆಗಿ ಹೆಸರು ಬದಲಾದರೂ ಅಕ್ರಮಗಳು ನಿಲ್ಲಲಿಲ್ಲ ಎಂದು ಕೃಷ್ಣರಾಜ ಕ್ಷೇತ್ರದ ಶಾಸಕ ಶ್ರೀವತ್ಸ ಆರೋಪಿಸಿದ್ದಾರೆ. 2025ರ ಆಗಸ್ಟ್ 8ರಂದು ನಡೆದ ಎಂಡಿಎ ಮೊದಲ ಸಭೆಯಲ್ಲೇ 4.27 ಎಕರೆ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದ್ದಾರೆ. ಜೊತೆಗೆ 47 ಎಕರೆ ಕೃಷಿ ವಲಯದ ಭೂಮಿಯನ್ನು ವಸತಿ ವಲಯಕ್ಕೆ ಬದಲಿಸಲು ಹುನ್ನಾರ ನಡೆದಿದೆ ಎಂದು ದೂರಿದ್ದಾರೆ. ಮುಡಾ ಪ್ರಭಾರ ಆಯುಕ್ತ ರಕ್ಷಿತ್, ಪರಿಷತ್ ಸದಸ್ಯ ಮಧು…

Read More

Viral News: ಸತ್ತ ಕೀಟಗಳಿಗೂ ಶ್ರದ್ಧಾಂಜಲಿ ಸಲ್ಲಿಸುವ ಕೀಟನಾಶಕ ಕಂಪನಿ – Kannada News | Viral News Why a Japanese Firm Has Honoured Insects With Annual Memorials for Decades

ಸಾಮಾನ್ಯವಾಗಿ ಯಾರಾದರೂ ಮೃತಪಟ್ಟರೆ ಶ್ರದ್ಧಾಂಜಲಿ ಸಲ್ಲಿಸುವುದನ್ನು ನೋಡಿದ್ದೇವೆ, ಕೆಲವೊಮ್ಮೆ ತಾವು ಇಷ್ಟ ಪಟ್ಟು ಸಾಕಿರುವ ಪ್ರಾಣಿಗಳಿಗೂ ಶ್ರದ್ಧಾಂಜಲಿ ಸಲ್ಲಿಸುತ್ತೇವೆ ಆದರೆ ಕೀಟಗಳು ಸತ್ತರೆ ಅದಕ್ಯಾರಾದರೂ ಮೌನಾಚರಣೆ, ಶ್ರದ್ಧಾಂಜಲಿ ಸಲ್ಲಿಸುವುದನ್ನು ಕಂಡಿದ್ದೀರಾ. ಆದರೆ ಜಪಾನಿನಲ್ಲಿರುವ ಕೀಟನಶ ಕಂಪನಿಯೊಂದು ಪ್ರತಿ ವರ್ಷವೂ ಹೀಗೊಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತಿದೆ. ಕಳೆದ 40 ವರ್ಷಗಳಲ್ಲಿ ತಾವು ಕೊಂದಿರುವ ಕೀಟಗಳಿಗೆ ಶ್ರದ್ಧಾಂಜಲಿ ಸಲ್ಲಿಸುತ್ತಾರೆ. ಅರ್ಥ್ ಕಾರ್ಪೊರೇಷನ್ ಜಪಾನ್‌ನಲ್ಲಿ ಅತ್ಯುತ್ತಮ ಗೃಹ ಕೀಟನಾಶಕ ಕಂಪನಿಯಾಗಿದೆ. ಇದು ದಶಕಗಳ ಸಂಶೋಧನೆಯ ಮೂಲಕ ಈ ಖ್ಯಾತಿಯನ್ನು ಗಳಿಸಿದೆ. ತನ್ನ ಉತ್ಪನ್ನಗಳ…

Read More