Headlines

ಬೀದರ್ ಬ್ರಿಮ್ಸ್ ಆಸ್ಪತ್ರೆ ಅವ್ಯವಸ್ಥೆ: ಕಂತೆ-ಕಂತೆ ಹಣ ನೋಡಿ ಉಪ ಲೋಕಾಯುಕ್ತರು ಶಾಕ್ – Kannada News | Bidar Brims Hospital chaos: Deputy Lokayukta shocked to see huge money

ಬ್ರಿಮ್ಸ್​ಗೆ ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ ಭೇಟಿ ಬೀದರ್, ಜೂನ್​​ 20: ನಗರದಲ್ಲಿ ಇಂದು ಬೆಳ್ಳಂಬೆಳಗ್ಗೆ ಫೀಲ್ಡ್‌ಗೆ ಇಳಿದ ಉಪ ಲೋಕಾಯುಕ್ತ ನ್ಯಾಯಮೂರ್ತಿ ಬಿ. ವೀರಪ್ಪ ನೇತೃತ್ವದ ತಂಡ ವಿವಿಧ ಸ್ಥಳಗಳಿಗೆ ಭೇಟಿ ನೀಡಿ ಸಾರ್ವಜನಿಕ ಸೇವೆಗಳ ಸ್ಥಿತಿಗತಿಗಳ ಬಗ್ಗೆ ಪರಿಶೀಲನೆ ಮಾಡಿದರು. ಅದರಲ್ಲೂ ಬೀದರ್​ನ (bidar) ಬ್ರಿಮ್ಸ್ ಆಸ್ಪತ್ರೆಯಲ್ಲಿನ ದಿಂಬು, ಬೆಡ್​ ಅವ್ಯವಸ್ಥೆ ಕಂಡು ನ್ಯಾ.ವೀರಪ್ಪ ಆಕ್ರೋಶ ವ್ಯಕ್ತಪಡಿಸಿದರು. ಇನ್ನು ಈ ವೇಳೆ ಲ್ಯಾಬ್ ಟೆಕ್ನಿಷಿಯನ್ ಬಳಿ ಕಂತೆ ಕಂತೆ ಹಣ ಪತ್ತೆ ಆಗಿದೆ. ಮುಖ್ಯಾಂಶಗಳು ಬೆಳ್ಳಂಬೆಳಗ್ಗೆ…

Read More

ಭಾರತದ ಕಾಂಡೋಮ್ ಉದ್ಯಮಕ್ಕೂ ತಟ್ಟಿದ ಯುದ್ಧದ ಬಿಸಿ: ಕಚ್ಚಾ ವಸ್ತುಗಳ ಕೊರತೆಯಿಂದ ಬೆಲೆ ಏರಿಕೆ ಸಾಧ್ಯತೆ

ನವದೆಹಲಿ, ಏಪ್ರಿಲ್​​ 01: ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧವು ಜಾಗತಿಕವಾಗಿ ಹಲವು ವಲಯಗಳ ಮೇಲೆ ಪರಿಣಾಮ ಬೀರಿದ್ದು, ಭಾರತದ ಕಾಂಡೋಮ್ ಉತ್ಪಾದನಾ ಕ್ಷೇತ್ರಕ್ಕೂ ಅದರ ಬಿಸಿ ತಟ್ಟಿದೆ. ಕಚ್ಚಾ ವಸ್ತುಗಳ ಪೂರೈಕೆಯಲ್ಲಿನ ಗಂಭೀರ ಅಡಚಣೆಗಳಿಂದಾಗಿ ಕಾಂಡೋಮ್‌ಗಳ ಉತ್ಪಾದನಾ ವೆಚ್ಚದಲ್ಲಿ ಭಾರಿ ಏರಿಕೆಯಾಗಿದೆ. ಇದು ಮುಂಬರುವ ದಿನಗಳಲ್ಲಿ ಕಾಂಡೋಮ್‌ಗಳ ಬೆಲೆಯನ್ನು ಶೇ. 40 ರಿಂದ 50ರಷ್ಟು ಹೆಚ್ಚಿಸುವ ಸಾಧ್ಯತೆಯಿದೆ. ಭಾರತವು ಕಾಂಡೋಮ್ ತಯಾರಿಕೆಗೆ ಅಗತ್ಯವಾದ ಅಮೋನಿಯಾ ರಾಸಾಯನಿಕಕ್ಕೆ ಶೇ. 86ರಷ್ಟು ಬೇರೆ ದೇಶಗಳ ಮೇಲೆ ಅವಲಂಬಿತವಾಗಿದೆ. ಸೌದಿ ಅರೇಬಿಯಾ, ಕತಾರ್…

Read More

ಬೆಳಗಾವಿ, ಬೀದರ್​​ನಲ್ಲಿ ಬಿಸಿಲಿಗೆ ಸಾವಾಗಿಲ್ಲ: ಅಸಲಿ ಸತ್ಯ ಬಿಚ್ಟಿಟ್ಟ ಡಿಹೆಚ್​​ಒ – Kannada News | Bidar and Belagavi Deaths: Alcohol and Heart Attack, Not Heatwave, Confirms DHO

ಬೀದರ್​​/ಬೆಳಗಾವಿ, ಏಪ್ರಿಲ್​​ 22: ಬೀದರ್ ಜಿಲ್ಲೆಯಲ್ಲಿ 20 ವರ್ಷದ ಯುವಕ ಸಮೀರ್‌ನ ಸಾವಿನ ಕುರಿತು ಆರಂಭದಲ್ಲಿ ಬಿಸಿಲಿನ ಧಗೆ ಕಾರಣ ಎಂದು ವರದಿಯಾಗಿತ್ತು. ಅದೇ ರೀತಿ ಬೆಳಗಾವಿ ಪಟ್ಟಣ ಪಂಚಾಯಿತಿ ಮುಖ್ಯ ಅಧಿಕಾರಿ ವೆಂಕಟೇಶ್ ಅವರ ಸಾವಿಗೂ ಬಿಸಿಲೇ ಕಾರಣ ಎನ್ನಲಾಗಿತ್ತು. ಆದರೆ, ಈ ಎರಡೂ ಪ್ರಕರಣಗಳ ಬಗ್ಗೆ ಡಿಹೆಚ್‌ಒ ಅವರು ಸ್ಪಷ್ಟನೆ ನೀಡಿದ್ದಾರೆ. ಅವರ ಹೇಳಿಕೆಯ ಪ್ರಕಾರ, ಸಮೀರ್ ಬಿಸಿಲಿನಿಂದ ಮೃತಪಟ್ಟಿಲ್ಲ. ಅವರು ಮದ್ಯ ಸೇವಿಸುತ್ತಿದ್ದು, ಅನಾರೋಗ್ಯದಿಂದ ಬಳಲುತ್ತಿದ್ದರು. ಇನ್ನು, ಬೆಳಗಾವಿಯ ವೆಂಕಟೇಶ್ ಅವರು ಕೂಡ…

Read More

IPL 2026: ಆರೆಂಜ್ ಕ್ಯಾಪ್ ಹೋರಾಟಕ್ಕಿಳಿದ ಕಿಂಗ್ ಕೊಹ್ಲಿ: ಭುವನೇಶ್ವರ್​ಗೆ ಸಿಕ್ಕಿತು ಪರ್ಪಲ್ ಕ್ಯಾಪ್ – Kannada News | Virat Kohli enters the Orange Cap fight Bhuvneshwar gets the Purple Cap

ಬೆಂಗಳೂರು (ಏ. 28): ಐಪಿಎಲ್ 2026 ರಲ್ಲಿ ಸದ್ಯ ಆರೆಂಜ್ ಮತ್ತು ಪರ್ಪಲ್ ಕ್ಯಾಪ್‌ಗಳ ನಡುವೆ ಕಠಿಣ ಸ್ಪರ್ಧೆ ಏರ್ಪಟ್ಟಿದೆ. ಸೋಮವಾರ, ಆರ್‌ಸಿಬಿ ತಂಡ ಡೆಲ್ಲಿ ಕ್ಯಾಪಿಟಲ್ಸ್ ಅನ್ನು ಅವರ ತವರು ಅಂಗಳದಲ್ಲೇ ಸೋಲಿಸುವ ಮೂಲಕ ಗಮನಾರ್ಹ ಪ್ರದರ್ಶನ ನೀಡಿತು. ವಿರಾಟ್ ಕೊಹ್ಲಿ (Virat Kohli) ಅಜೇಯ 23 ರನ್​ಗಳ ಇನ್ನಿಂಗ್ಸ್ ಆಡಿದರು. ಇದರ ಜೊತೆಗೆ ಕಿಂಗ್ ಕೊಹ್ಲಿ ಸದ್ಯ ಆರೆಂಜ್ ಕ್ಯಾಪ್ ರೇಸ್‌ನ ಹೋರಾಟಕ್ಕೆ ಇಳಿದಿದ್ದಾರೆ. ಅತ್ತ ಆರ್​ಸಿಬಿಯ ಸ್ಟಾರ್ ಅನುಭವಿ ಬೌಲರ್ ಭುವನೇಶ್ವರ್ ಕುಮಾರ್…

Read More

ಅಂಜನಾದ್ರಿ: ಆಂಜನೇಯನ ಗರ್ಭಗುಡಿಯಲ್ಲೇ ಸ್ವಾಮೀಜಿಗಳ ಫೈಟ್, ವಿಡಿಯೋ ವೈರಲ್ – Kannada News | Anjanadri Temple Clash: Fight Between Two Swamijis Inside Hanuman Sanctum, Video Goes Viral

ಕೊಪ್ಪಳ, ಡಿಸೆಂಬರ್ 24: ಕೊಪ್ಪಳ ಜಿಲ್ಲೆ ಗಂಗಾವತಿ ತಾಲ್ಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಇಬ್ಬರು ಸ್ವಾಮೀಜಿಗಳ ನಡುವೆ ಭಾರೀ ಗಲಾಟೆ ನಡೆದಿದೆ. ಆಂಜನೇಯ ಸ್ವಾಮಿಯ ಗರ್ಭಗುಡಿಯಲ್ಲಿಯೇ ಸ್ವಾಮೀಜಿಗಳ ಮಧ್ಯೆ ಮಾತಿನ ಚಕಮಕಿ ಆರಂಭವಾಗಿ ಬಳಿಕ ಹೊಡೆದಾಟದ ಮಟ್ಟಕ್ಕೆ ತಲುಪಿದೆ. ದೇವಸ್ಥಾನದ ಪೂಜಾ ಕಾರ್ಯಕ್ಕೆ ಅಡ್ಡಿಪಡಿಸಿದ್ದಾರೆ ಎಂದು ಅರ್ಚಕ ವಿದ್ಯಾದಾಸ ಬಾಬಾ ಸ್ವಾಮೀಜಿ, ಹಂಪಿಯ ಗೋವಿಂದಾನಂದ ಸರಸ್ವತಿ ಸ್ವಾಮೀಜಿ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಪೂಜಾ ಸಮಯದಲ್ಲಿ ಅವಾಚ್ಯ ಪದ ಬಳಸಿ ನಿಂದನೆ ಮಾಡಲಾಗಿದೆ ಎಂದು ವಿದ್ಯಾದಾಸ ಬಾಬಾ ಆರೋಪಿಸಿದ್ದಾರೆ….

Read More

ಜಾಗತಿಕ ತೈಲ ಸಂಕಷ್ಟದ ನಡುವೆ ಇಂಧನ ಬಳಕೆ ಕಡಿತಕ್ಕೆ ಮೋದಿ ಕರೆ: ಚಿನ್ನ ಖರೀದಿ ತಪ್ಪಿಸುವಂತೆಯೂ ಮನವಿ – Kannada News | PM Modi Urges Fuel Saving, Gold Purchase Halt Amidst Global Oil Crisis and Price Hike

ಹೈದರಾಬಾದ್, ಮೇ 10: ಪಶ್ಚಿಮ ಏಷ್ಯಾದ ಯುದ್ಧದಿಂದ ಉಂಟಾದ ಜಾಗತಿಕ ತೈಲ ಸಂಕಷ್ಟದ ನಡುವೆ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಭೀತಿ ಹೆಚ್ಚುತ್ತಿರುವ ಹಿನ್ನೆಲೆ ಪ್ರಧಾನಿ ನರೇಂದ್ರ ಮೋದಿ (Narendra Modi) ದೇಶದ ಜನತೆಗೆ ಇಂಧನ ಉಳಿತಾಯದ ಕರೆ ನೀಡಿದ್ದಾರೆ. ವರ್ಕ್ ಫ್ರಾಂ ಹೋಂ ಪದ್ಧತಿಯನ್ನು ಮತ್ತೆ ಆರಂಭಿಸುವುದು, ಪೆಟ್ರೋಲ್-ಡೀಸೆಲ್ ಬಳಕೆಯನ್ನು ಕಡಿಮೆ ಮಾಡುವುದು ಹಾಗೂ ಒಂದು ವರ್ಷ ಮದುವೆಗಳಿಗೆ ಚಿನ್ನ ಖರೀದಿಸದಿರುವಂತೆ ಅವರು ಮನವಿ ಮಾಡಿದ್ದಾರೆ. ಇಂಧನ ಬಳಕೆ ಕಡಿತಕ್ಕೆ ಕರೆ #WATCH |…

Read More

ಶಿವಾಜಿನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವು ವೇಳೆ ಹಲ್ಲೆ: 7 ಆರೋಪಿಗಳ ಬಂಧನ, ಕ್ಷಮೆಯಾಚನೆ ವೀಡಿಯೋ ಹಂಚಿಕೊಂಡ ಪೊಲೀಸ್‌! – Kannada News | Shivajinagar Encroachment Drive: 7 Arrested for Assault, Apologize in Police Video

ಆರೋಪಿಗಳ ಕ್ಷಮೆಯಾಚನೆ ವೀಡಿಯೋ ವೈರಲ್ ಬೆಂಗಳೂರು, ಜುಲೈ 22: ಶಿವಾಜಿನಗರದಲ್ಲಿ ಗೇಟರ್ ಬೆಂಗಳೂರು ಪ್ರಾಧಿಕಾರ (GBA) ವತಿಯಿಂದ ಮಂಗಳವಾರ ನಡೆದ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ವೇಳೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿತ್ತು. ಉಚ್ಚ ನ್ಯಾಯಾಲಯದ ನಿರ್ದೇಶನದಂತೆ ಜೆಸಿಬಿ ಬಳಸಿ ಅತಿಕ್ರಮಣ ತೆರವುಗೊಳಿಸಲು ಮುಂದಾದ ಪಾಲಿಕೆ ಸಿಬ್ಬಂದಿ ಹಾಗೂ ಪೊಲೀಸರ ಮೇಲೆ ಸ್ಥಳೀಯ ಸಂಘಟನೆಗಳ ಕಾರ್ಯಕರ್ತರು ಹಲ್ಲೆಗೆ ಯತ್ನಿಸಿದ್ದರು. ಈ ವೇಳೆ 7 ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಕ್ಷಮೆಯಾಚನೆಯ ವೀಡಿಯೋ ಹಂಚಿಕೊಂಡಿದ್ದಾರೆ. ಪೆಪ್ಪರ್ ಸ್ಪ್ರೇ ಬಳಸಿ ಹಲ್ಲೆ ಯತ್ನ!…

Read More

ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಹೋಂಸ್ಟೇ ಮಾಲೀಕ ಸೇರಿ ಇಬ್ಬರು ಅರೆಸ್ಟ್ – Kannada News | US Woman Raped in Kodagu Homestay: Police Arrest Two Including Owner in Kutta

ವಿದೇಶಿ ಮಹಿಳೆ ಮೇಲೆ ಅತ್ಯಾಚಾರದ ಆರೋಪ! ಕೊಡಗು, ಏಪ್ರಿಲ್ 22: ಜಿಲ್ಲೆಯಲ್ಲಿ ವಿದೇಶಿ ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದ್ದು, ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಪೊನ್ನಂಪೇಟೆ ತಾಲೂಕಿನ ಕುಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಕುಟ್ಟ ಗ್ರಾಮದಲ್ಲಿರುವ ಖಾಸಗಿ ಹೋಂಸ್ಟೇನಲ್ಲಿ ಈ ಘಟನೆ ನಡೆದಿರುವುದಾಗಿ ತಿಳಿದುಬಂದಿದೆ. ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ನಡೆದ ಘಟನೆ ಅಮೆರಿಕದ ವಾಶಿಂಗ್ಟನ್ ಮೂಲದ ಮಹಿಳೆ ಏಪ್ರಿಲ್ 19ರಂದು ದೇವಿ ವಿಲ್ಲಾ ಎಂಬ ಹೋಂಸ್ಟೇನಲ್ಲಿ ವಾಸ್ತವ್ಯ ಹೂಡಿದ್ದ ವೇಳೆ, ಜಾರ್ಖಂಡ್ ಮೂಲದ…

Read More

IPL 2026: ಎಲ್ಲಾ 10 ತಂಡಗಳ ಬಲಿಷ್ಠ ಪ್ಲೇಯಿಂಗ್ 11 ಹೀಗಿದೆ

ಆರ್​ಸಿಬಿ: ವಿರಾಟ್ ಕೊಹ್ಲಿ, ಫಿಲ್ ಸಾಲ್ಟ್, ದೇವದತ್ ಪಡಿಕ್ಕಲ್, ರಜತ್ ಪಾಟಿದಾರ್ (ನಾಯಕ), ಟಿಮ್ ಡೇವಿಡ್, ವೆಂಕಟೇಶ್ ಅಯ್ಯರ್, ಜಿತೇಶ್ ಶರ್ಮಾ (ವಿಕೆಟ್ ಕೀಪರ್), ಕೃನಾಲ್ ಪಾಂಡ್ಯ, ರೋಮಾರಿಯೋ ಶೆಫರ್ಡ್​, ಭುವನೇಶ್ವರ್ ಕುಮಾರ್, ಜಾಕೋಬ್ ಡಫಿ. ಕೆಕೆಆರ್: ಫಿನ್ ಅಲೆನ್, ಟಿಮ್ ಸೈಫರ್ಟ್​ (ವಿಕೆಟ್ ಕೀಪರ್), ಅಜಿಂಕ್ಯ ರಹಾನೆ (ನಾಯಕ), ಆಂಗ್ಕ್ರಿಶ್ ರಘುವಂಶಿ, ಕ್ಯಾಮೆರಾನ್ ಗ್ರೀನ್, ರಿಂಕು ಸಿಂಗ್, ರಮಣದೀಪ್ ಸಿಂಗ್, ಸುನಿಲ್ ನರೈನ್, ವರುಣ್ ಚಕ್ರವರ್ತಿ, ವೈಭವ್ ಅರೋರಾ, ಸೌರಭ್ ದುಬೆ. ಸನ್‌ರೈಸರ್ಸ್ ಹೈದರಾಬಾದ್‌: ಅಭಿಷೇಕ್…

Read More

Video: ಮಾಲ್‌ನಲ್ಲಿದ್ದ ಗೊಂಬೆಗಳ ಪಾದ ಮುಟ್ಟಿ ನಮಸ್ಕರಿಸಿದ ಪುಟಾಣಿ – Kannada News | A little girl was blessed after seeing dolls at the mall and touched their feet

ಪುಟಾಣಿ ಮಕ್ಕಳಿಗೆ (little kids) ತಾವು ಏನು ಮಾಡುತ್ತಿದ್ದೇವೆ, ತಾವು ಮಾಡುವುದು ಸರಿಯೋ ತಪ್ಪೋ ಎನ್ನುವುದು ತಿಳಿದಿರಲ್ಲ. ಹೆತ್ತವರು ಏನು ಹೇಳಿಕೊಡುತ್ತಾರೋ ಅದನ್ನೇ ಕಲಿಯುತ್ತದೆ. ಈ ದೃಶ್ಯವು ತಾಯಿ ಹೇಳಿದ ಮಾತನ್ನು ಈ ಪುಟಾಣಿ ಹೇಗೆ ಪಾಲಿಸುತ್ತಿದೆ ಎನ್ನುವುದಕ್ಕೆ ಈ ವಿಡಿಯೋ ಸಾಕ್ಷಿಯಾಗಿದೆ. ಪುಟಾಣಿ ಶಾಪಿಂಗ್ ಮಾಲ್‌ನಲ್ಲಿ ನಿಲ್ಲಿಸಿಟ್ಟ ಆಕರ್ಷಕ ಗೊಂಬೆಗಳನ್ನು ಕಂಡೊಡನೆ ಅದರ ಪಾದ ಸ್ಪರ್ಶಿಸಿ ನಮಸ್ಕಾರ ಮಾಡಿದೆ. ಈ ವಿಡಿಯೋ ನೋಡಿದ ನೆಟ್ಟಿಗರು ಈ ಪುಟ್ಟ ಹುಡುಗಿಯ ಸಂಸ್ಕಾರಯುತ ನಡವಳಿಕೆಯನ್ನು ಮೆಚ್ಚಿಕೊಂಡಿದ್ದಾರೆ. sarcastic_doctorrr ಹೆಸರಿನ…

Read More