Headlines

FIFA World cup Craze: ಬೆಂಗಳೂರಲ್ಲಿ ಜೋರಾಯ್ತು ಫಿಫಾ ವಿಶ್ವಕಪ್ ಕ್ರೇಜ್! ರೆಸ್ಟೋರೆಂಟ್‌ಗಳಿಗೆ ರಾತ್ರಿ 3:30ರವರೆಗೆ ತೆರೆದಿರಲು ಅನುಮತಿ

ಬೆಂಗಳೂರು, ಜುಲೈ 15: ಬೆಂಗಳೂರಿನಲ್ಲಿ ಫಿಫಾ ವಿಶ್ವಕಪ್‌ ಜ್ವರ ಜೋರಾಗಿದ್ದು, ಫುಟ್ಬಾಲ್‌ ಪ್ರೇಮಿಗಳಿಗೆ ರಾಜ್ಯ ಸರ್ಕಾರ ಗುಡ್‌ ನ್ಯೂಸ್‌ ನೀಡಿದೆ. ಫಿಫಾ ವಿಶ್ವಕಪ್‌ ಪಂದ್ಯಗಳನ್ನು ವೀಕ್ಷಿಸಲು ಅನುಕೂಲವಾಗುವಂತೆ ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳನ್ನು ರಾತ್ರಿ 3:30ರವರೆಗೆ ತೆರೆಯಲು ಅನುಮತಿ ನೀಡಲಾಗಿದೆ. ರಾಷ್ಟ್ರೀಯ ರೆಸ್ಟೋರೆಂಟ್ ಅಸೋಸಿಯೇಷನ್‌ನ ಮನವಿಗೆ ಸ್ಪಂದಿಸಿ ಸರ್ಕಾರ ಈ ನಿರ್ಧಾರ ಕೈಗೊಂಡಿದೆ. ಇಂದು ನಡೆಯುವ ಸೆಮಿಫೈನಲ್ ಪಂದ್ಯ, ನಾಳೆ ಹಾಗೂ ಜುಲೈ 19ರಂದು ನಡೆಯುವ ಪಂದ್ಯಗಳಿಗೆ ಮಾತ್ರ ಈ ವಿಸ್ತೃತ ಸಮಯದ ಅನುಮತಿ ನೀಡಲಾಗಿದೆ. ಮುಖ್ಯಮಂತ್ರಿ ಡಿ.ಕೆ….

Read More

Fire Dreams Meaning: ಕನಸಿನಲ್ಲಿ ಪದೇ ಪದೇ ಉರಿಯುವ ಬೆಂಕಿ ಕಾಣುತ್ತಿದೆಯೇ? ಇದರ ಅರ್ಥವೇನು ಗೊತ್ತಾ? – Kannada News | Fire Dreams Meaning: Uncover Positive Future Changes and Mars Sun Influence

ಕನಸಿನಲ್ಲಿ ಪದೇ ಪದೇ ಉರಿಯುವ ಬೆಂಕಿ ಕಾಣುತ್ತಿದೆಯೇ?Image Credit source: Getty Images ಕನಸುಗಳು ಕೇವಲ ರಾತ್ರಿಯ ಕಲ್ಪನೆಗಳಲ್ಲ, ಅವು ನಮ್ಮ ದಿನನಿತ್ಯದ ಆಲೋಚನೆಗಳು ಮತ್ತು ಆಂತರಾಳದ ಪ್ರತಿಬಿಂಬಗಳಾಗಿರುತ್ತವೆ. ಕೆಲವೊಮ್ಮೆ ಪ್ರತಿದಿನ ಒಂದೇ ರೀತಿಯ ಕನಸು ಬೀಳುವುದು ನಮ್ಮ ಭವಿಷ್ಯದ ಬಗ್ಗೆ ಪ್ರಕೃತಿ ನೀಡುವ ಕೆಲವು ಪ್ರಮುಖ ಸುಳಿವುಗಳಾಗಿರಬಹುದು. ವಿಶೇಷವಾಗಿ, ನಿಮ್ಮ ಕನಸಿನಲ್ಲಿ ದಿನವೂ ಉರಿಯುತ್ತಿರುವ ಬೆಂಕಿ ಕಾಣಿಸಿಕೊಂಡರೆ, ಅದಕ್ಕೆ ಹೆದರಬೇಕಾಗಿಲ್ಲ. ಕನಸಿನ ವಿಜ್ಞಾನ ಮತ್ತು ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಇದು ನಿಮ್ಮ ಜೀವನದ ದೊಡ್ಡ ಬದಲಾವಣೆಯ…

Read More

ಸ್ನಾಯು ಸೆಳೆತದಿಂದ ಕೈ ತಪ್ಪಿದ ಐತಿಹಾಸಿಕ ದಾಖಲೆ..! – Kannada News | Cramps Stop Shubman Gill From Making ODI History

ಮೊಹಮ್ಮದ್ ಅಝರುದ್ದೀನ್, ಸೌರವ್ ಗಂಗೂಲಿ, ಎಂ.ಎಸ್. ಧೋನಿ ಅವರಿಂದ ಹಿಡಿದು ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾವರೆಗೆ ಭಾರತದ ಹಲವು ಶ್ರೇಷ್ಠ ನಾಯಕರು ಇಂಗ್ಲೆಂಡ್ ವಿರುದ್ಧ ಅವರದ್ದೇ ನೆಲದಲ್ಲಿ ಬ್ಯಾಟ್ ಬೀಸಿದ್ದಾರೆ. ಆದರೆ ಇವರಾರೂ ಮಾಡಲಾಗದ ಒಂದು ವಿಶಿಷ್ಟ ಸಾಧನೆ ಬರೆಯುವ ಸುವರ್ಣ ಅವಕಾಶ ಭಾರತದ ಯುವ ನಾಯಕ ಶುಭ್​ಮನ್ ಗಿಲ್ ಅವರಿಗೆ ಒದಗಿಬಂದಿತ್ತು. ಆದರೆ ದುರದೃಷ್ಟವಶಾತ್, ಇತಿಹಾಸದ ಹೊಸ್ತಿಲಲ್ಲಿ ಗಿಲ್ ಅವರಿಗೆ ‘ಸ್ನಾಯು’ ಕೈ ಕೊಟ್ಟಿತು. ಸ್ನಾಯು ಸೆಳೆತದಿಂದ ಕೈ ತಪ್ಪಿದ ದಾಖಲೆ! ಇಂಗ್ಲೆಂಡ್ ನೀಡಿದ…

Read More

ಮತ್ತೆ ಸೆನ್ಸಾರ್ ಮಂಡಳಿ ಮುಂದೆ ‘ಜನ ನಾಯಗನ್’ ಬಿಡುಗಡೆ ಮುಂದೂಡಿಕೆ? – Kannada News | Jana Nayagan movie going to be censor again, release date may change

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿಯಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ರಾಜಕೀಯ ಪ್ರಭಾವ ಇನ್ನಿತರೆ ಕಾರಣಗಳಿಂದ ಸಿನಿಮಾ ಈಗಾಗಲೇ ಏಳು ತಿಂಗಳು ತಡವಾಗಿದೆ. ನಾನಾ ಅಡೆತಡೆಗಳು, ಕಾನೂನು ಸಂಕಷ್ಟಗಳು ಇನ್ನಿತರೆಗಳನ್ನು ದಾಟಿ ಇದೀಗ ಸಿನಿಮಾ ಬಿಡುಗಡೆಗೆ ಮತ್ತೆ ರೆಡಿ ಆಗಿದೆ. ಕೆಲ ದಿನಗಳ ಹಿಂದಷ್ಟೆ ಹರಿದಾಡಿದ ಸುದ್ದಿಯ ಪ್ರಕಾರ, ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ಸಿಕ್ಕಿದ್ದು, ಜುಲೈ 24 ರಂದು ರಿಲೀಸ್ ಆಗಲಿದೆ ಎನ್ನಲಾಗಿತ್ತು. ಆದರೆ ಇದೀಗ ‘ಜನ…

Read More

ಮದುವೆಗೆ ಬಂದು ಉಡುಗೊರೆ ಕೊಡದೆ ಊಟ ಮಾಡುವಂತಿಲ್ಲ, ಹಣ ಮರೆತು ಬಂದಿದ್ರೆ ಮಂಟಪದ ಪಕ್ಕದಲ್ಲೇ ಇರುತ್ತೆ ಎಟಿಎಂ,ಇದು ಕೊರಿಯನ್ ಕಲ್ಯಾಣ – Kannada News | Korean Weddings: ATM at Venue, Pay for Food, Get Coupon – A Unique Custom

ಸಿಯೋಲ್, ಜುಲೈ 15: ನೀವು ದಕ್ಷಿಣ ಕೊರಿಯಾದಲ್ಲಿ ಯಾವುದಾದರೂ ಮದುವೆ(Marriage)ಗೆ ಹೋಗಬೇಕಾ? ಹಾಗಿದ್ದರೆ ನಿಮ್ಮ ಜೇಬಿನಲ್ಲಿ ಗರಿಗರಿ ನೋಟುಗಳಿರಲೇಬೇಕು. ಇಲ್ಲದಿದ್ದರೆ ನಿಮಗೆ ಅಲ್ಲಿ ಊಟ ಹಾಗಿರಲಿ, ಮಂಟಪದೊಳಗೆ ಗೌರವವೂ ಸಿಗಲ್ಲ. ಹೌದು, ದಕ್ಷಿಣ ಕೊರಿಯಾದಲ್ಲಿ ಮದುವೆ ಎನ್ನುವುದು ಒಂದು ವ್ಯವಹಾರದಂತಾಗಿ ಮಾರ್ಪಟ್ಟಿದ್ದು, ಇತ್ತೀಚಿನ ವೈರಲ್ ವಿಡಿಯೋವೊಂದು ಅಲ್ಲಿನ ಅತಿಥಿ ಸತ್ಕಾರದ ಕಟು ಸತ್ಯವನ್ನು ಬಯಲಿಗೆಳೆದಿದೆ. ಅಲ್ಲಿ ವಧು-ವರರಿಗೆ ನೀವು ಕೊಡುವ ಹಣ (ಮೊಯ್) ಅವರು ನಿಮ್ಮೊಂದಿಗೆ ಹೊಂದಿರುವ ಸಂಬಂಧದ ಮೇಲೆ ನಿರ್ಧಾರವಾಗುತ್ತದೆ. ಸಂಬಂಧಕ್ಕೆ ತಕ್ಕಂತೆ ರೇಟ್ ಫಿಕ್ಸ್…

Read More

ಟಿಕಿ-ಟಾಕಾಗೆ ಕಂಗೆಟ್ಟ ಫ್ರಾನ್ಸ್​: ಫೈನಲ್​ಗೇರಿದ ಸ್ಪೇನ್ – Kannada News | Spain are into the FIFA World Cup 2026 Final

ಫಿಫಾ ವಿಶ್ವಕಪ್ 2026ರ ಮೊದಲ ಸೆಮಿಫೈನಲ್ ಪಂದ್ಯದಲ್ಲಿ ಫ್ರಾನ್ಸ್ ತಂಡವನ್ನು 2-0 ಗೋಲುಗಳಿಂದ ಮಣಿಸಿ ಸ್ಪೇನ್ ತಂಡ ಫೈನಲ್‌ಗೆ ಲಗ್ಗೆ ಇಟ್ಟಿದೆ. ಟೆಕ್ಸಾಸ್‌ನ ಡಲ್ಲಾಸ್ ಸ್ಟೇಡಿಯಂನಲ್ಲಿ ನಡೆದ ಈ ಹೈ-ವೋಲ್ಟೇಜ್ ಪಂದ್ಯದಲ್ಲಿ ಸ್ಪೇನ್ ತಂಡದ ಅದ್ಭುತ ರಕ್ಷಣಾತ್ಮಕ ಆಟ ಮತ್ತು ಟಿಕಿ-ಟಾಕಾ ತಂತ್ರಗಾರಿಕೆಗೆ ಫ್ರಾನ್ಸ್ ಸಂಪೂರ್ಣವಾಗಿ ತತ್ತರಿಸಿತು. ಪರಿಣಾಮ ಸ್ಪೇನ್ ಬರೋಬ್ಬರಿ 16 ವರ್ಷಗಳ ಬಳಿಕ ಮತ್ತೊಮ್ಮೆ ಫೈನಲ್​ಗೇರುವಲ್ಲಿ ಯಶಸ್ವಿಯಾಗಿದೆ. ಟಿಕಿ-ಟಾಕಾ 2.0: ‘ಟಿಕಿ-ಟಾಕಾ 2.0’ ಎಂಬುದು ಸಾಂಪ್ರದಾಯಿಕ ನಿಧಾನಗತಿಯ ಪಾಸಿಂಗ್ ಆಟಕ್ಕೆ ಆಧುನಿಕ ವೇಗ ಮತ್ತು…

Read More

ಗೆಲುವಿನ ಬೆನ್ನಲ್ಲೇ ವಿಶ್ವಕಪ್‌ ರಣತಂತ್ರ ಬಿಚ್ಚಿಟ್ಟ ಶುಭ್​ಮನ್ ಗಿಲ್ – Kannada News | Shubman gill post match presentation After IND vs ENG 1st ODI Match

ಇಂಗ್ಲೆಂಡ್​ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲೇ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಬರ್ಮಿಂಗ್​ಹ್ಯಾಮ್​ನ ಎಡ್ಜ್​ಬಾಸ್ಟನ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಇಂಗ್ಲೆಂಡ್ ತಂಡವು 47.5 ಓವರ್​ಗಳಲ್ಲಿ 258 ರನ್​ಗಳಿಸಿ ಆಲೌಟ್ ಆಯಿತು. ಈ ಗುರಿಯನ್ನು ಟೀಮ್ ಇಂಡಿಯಾ 45.2 ಓವರ್​ಗಳಲ್ಲಿ ಚೇಸ್ ಮಾಡುವ ಮೂಲಕ 6 ವಿಕೆಟ್​ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಗೆಲುವಿನ ಬಳಿಕ ಮಾತನಾಡಿದ ಭಾರತ ತಂಡದ ಯುವ ನಾಯಕ ಶುಭ್‌ಮನ್ ಗಿಲ್, ತಂಡದ ಮಧ್ಯಮ ಕ್ರಮಾಂಕದ ಪ್ರದರ್ಶನ, ಬೌಲಿಂಗ್…

Read More

TV9 Kannada News Live: ಬೆಂಗಳೂರಿನ ಫುಟ್​​ಬಾಲ್ ಪ್ರೇಮಿಗಳಿಗೆ ಸರ್ಕಾರ ಗುಡ್ ನ್ಯೂಸ್, ಈ ಹೊತ್ತಿನ ಪ್ರಮುಖ ಸುದ್ದಿಗಳು – Kannada News | TV9 Kannada Live Breaking News 15 July 2026 CM DK Shivakumar, Karnataka Politics, Weather, Rain, SIR, Cinema Latest Updates Online

Breaking News Today Live Updates in Kannada: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಸಚಿವ ಸಂಪುಟ ವಿಸ್ತರಣೆ ಕಸರತ್ತು ತೀವ್ರಗೊಂಡಿದೆ. ಈ ವಿಚಾರವಾಗಿ ಹೈಕಮಾಂಡ್ ನಾಯಕರ ಜೊತೆ ಚರ್ಚೆ ನಡೆಸಲು ಜುಲೈ 17ರ ನಂತರ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ದೆಹಲಿಗೆ ತೆರಳುವ ಸಾಧ್ಯತೆ ಇದೆ. ಮತ್ತೊಂದೆಡೆ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ನಿರ್ವಹಣೆಗೆ ಹೊಸ ಕಾನೂನು ತರಲು ಸರಕಾರ ಮುಂದಾಗಿದ್ದು, ಆ ಕುರಿತು ಇಂದು ಸಿಎಂ ನೇತೃತ್ವದಲ್ಲಿ ಸಂವಾದ ಕಾರ್ಯಕ್ರಮ ನಡೆಯುತ್ತಿದೆ. ಇನ್ನೊಂದೆಡೆ ಬಿಡದಿಯಲ್ಲಿ…

Read More

Horoscope Today 15 July : ಇಂದು ಈ ರಾಶಿಯವರಿಂದ ಸಿಗಬೇಕಾದ ನೆರವು ಇರದು, ಪ್ರತೀಕಾರದ ನಿರೀಕ್ಷೆ

ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ಆಷಾಢ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ : ಬುಧ, ಪಕ್ಷ : ಶುಕ್ಲ, ತಿಥಿ : ಪ್ರತಿಪತ್, ನಿತ್ಯನಕ್ಷತ್ರ : ಪುಷ್ಯಾ, ಯೋಗ : ವ್ಯಾಘಾತ, ಕರಣ : ನಾಗವಾನ್, ಸೂರ್ಯೋದಯ – 06 – 02 am, ಸೂರ್ಯಾಸ್ತ – 06 – 48 pm, ಇಂದಿನ ಶುಭಾಶುಭ ಕಾಲ : ರಾಹು ಕಾಲ…

Read More

ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ – Kannada News | Karnataka Cabinet Expansion: CM DK to Visit Delhi Post July 17; R Ashoka Slams Congress

ಕಾಂಗ್ರೆಸ್ ಮನೆಯಲ್ಲಿ ಗರಿಗೆದರಿಂದ ಸಂಪುಟ ವಿಸ್ತರಣೆ ಕಸರತ್ತು: ಆರ್. ಅಶೋಕ್ ಲೇವಡಿ ಬೆಂಗಳೂರು, ಜುಲೈ 15: ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ರಚನೆಯಾಗಿ ತಿಂಗಳು ಕಳೆದರೂ ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆಯಾಗದ ಹಿನ್ನೆಲೆಯಲ್ಲಿ, ಇದೀಗ ಸಂಪುಟ ವಿಸ್ತರಣೆಯ ಲಾಬಿ ತೀವ್ರಗೊಂಡಿದೆ. ಆಗಸ್ಟ್ 6 ರಿಂದ ಮಳೆಗಾಲದ ಅಧಿವೇಶನ ಆರಂಭವಾಗುವ ಸಾಧ್ಯತೆ ಇದ್ದು, ಅದಕ್ಕೂ ಮುನ್ನ ಹೈಕಮಾಂಡ್ ಒಪ್ಪಿಗೆ ಪಡೆಯಲು ನಾಯಕರು ಸಜ್ಜಾಗಿದ್ದಾರೆ. ಜುಲೈ 17ರ ಬಳಿಕ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದೆಹಲಿಗೆ ತೆರಳಿ ವರಿಷ್ಠರೊಂದಿಗೆ ಅಂತಿಮ ಚರ್ಚೆ…

Read More