Headlines

ತನ್ನ ಜೀವದ ಹಂಗು ತೊರೆದು ಕಿಟಕಿಯಿಂದ ಪಕ್ಕದ ಮನೆಯ ಜಗಳ ರೆಕಾರ್ಡ್​ ಮಾಡಿದ ವ್ಯಕ್ತಿ

ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋವೊಂದು ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರನ್ನು ಆಶ್ಚರ್ಯಚಕಿತರನ್ನಾಗಿ ಮಾಡಿದೆ. ಪಕ್ಕದ ಮನೆಯಲ್ಲಿ ಗಂಡ-ಹೆಂಡತಿ ನಡುವೆ ಜೋರಾಗಿ ಜಗಳ ನಡೆಯುತ್ತಿತ್ತು. ಆದರೆ ಗೋಡೆಗಳ ಕಾರಣದಿಂದ ಜಗಳದ ಸ್ಪಷ್ಟವಾಗಿ ಕೇಳುತ್ತಿರಲಿಲ್ಲ. ತನ್ನ ತಡೆಯಲಾಗದ ಕುತೂಹಲದಿಂದಾಗಿ, ಈ ವ್ಯಕ್ತಿ ತನ್ನ ಪ್ರಾಣದ ಹಂಗನ್ನು ತೊರೆದು ಬಹುಮಹಡಿ ಕಟ್ಟಡದ ಕಿಟಕಿಯಿಂದ ಹೊರಗೆ ನೇತಾಡಿದ್ದಾರೆ. ಅಪಾಯಕಾರಿ ರೀತಿಯಲ್ಲಿ ತೂಗಾಡುತ್ತಾ, ಪಕ್ಕದ ಮನೆಯ ಕಿಟಕಿಯ ಕಡೆಗೆ ಮೊಬೈಲ್ ಹಿಡಿದು ಜಗಳದ ದೃಶ್ಯವನ್ನು ರೆಕಾರ್ಡ್ ಮಾಡಿದ್ದಾರೆ. ಸ್ವಲ್ಪ ಆಯತಪ್ಪಿದರೂ ಪ್ರಾಣಕ್ಕೇ ಕುತ್ತು ಬರುತ್ತಿದ್ದ ಈ…

Read More

Swapna Shastra: ಕನಸಿನಲ್ಲಿ ಹನುಮಂತ ಕಾಣಿಸಿಕೊಂಡರೆ ಏನರ್ಥ? ಸ್ವಪ್ನಶಾಸ್ತ್ರ ಹೇಳುವುದೇನು?

ಹಿಂದೂ ಧರ್ಮದ ಎಲ್ಲಾ ದೇವರುಗಳಲ್ಲಿ ಹನುಮಂತನಿಗೆ ಅತ್ಯಂತ ವಿಶೇಷವಾದ ಸ್ಥಾನವಿದೆ. ಕಲಿಯುಗದಲ್ಲಿ ಭಕ್ತರ ಕರೆಗೆ ತಕ್ಷಣ ಓಗೊಡುವ ‘ಜಾಗೃತ ದೇವರು’ ಎಂದೇ ಬಜರಂಗಬಲಿಯನ್ನು ಆರಾಧಿಸಲಾಗುತ್ತದೆ. ನಿಜವಾದ ಭಕ್ತಿ ಮತ್ತು ನಿರ್ಮಲ ಹೃದಯದಿಂದ ಹನುಮನನ್ನು ಸ್ಮರಿಸುವ ಭಕ್ತರ ಎಲ್ಲಾ ಇಷ್ಟಾರ್ಥಗಳು ಸಾಧ್ಯವಾದಷ್ಟು ಬೇಗ ಈಡೇರುತ್ತವೆ ಎಂಬ ದೃಢವಾದ ನಂಬಿಕೆ ಜನರಲ್ಲಿದೆ. ಹನುಮಂತನನ್ನು ‘ಸಂಕಷ್ಟಮೋಚಕ’ ಎಂದು ಕರೆಯಲಾಗುತ್ತದೆ, ಅವನು ತನ್ನ ಭಕ್ತರ ಹಾದಿಯಲ್ಲಿ ಬರುವ ಎಲ್ಲಾ ರೀತಿಯ ಅಡೆತಡೆಗಳನ್ನು ಮತ್ತು ಕಷ್ಟಗಳನ್ನು ತಕ್ಷಣವೇ ನಿವಾರಿಸಿ ಅಭಯ ನೀಡುತ್ತಾನೆ. ಕನಸಿನಲ್ಲಿ ಹನುಮಂತ…

Read More

ಸ್ಟಿಕ್ಕರ್ ಹಾಕಿದ್ರೂ ಕಷ್ಟ, ಹಾಕದಿದ್ರೂ ಫೈನ್! ಅಗ್ರಿಗೇಟರ್ ಆಪ್‌ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು!

ಅಗ್ರಿಗೇಟರ್ ಆಪ್‌ಗಳ ದಬ್ಬಾಳಿಕೆಗೆ ಬೆಂಗಳೂರು ಚಾಲಕರು ಕಂಗಾಲು! ಬೆಂಗಳೂರು, ಮೇ 30: ನಗರದಲ್ಲಿ ಪೋರ್ಟರ್, ಅಂಕಲ್ ಸೇರಿದಂತೆ ವಿವಿಧ ಅಗ್ರಿಗೇಟರ್ ಆಪ್‌ಗಳ ಹಾವಳಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಖಾಸಗಿ ಗೂಡ್ಸ್ ವಾಹನ (Goods Vehicle) ಚಾಲಕರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಸದ್ಯ ಚಾಲಕರಿಗೆ ಸ್ಟಿಕ್ಕರ್ ಹಾಕಿದರೂ ಕಷ್ಟ, ಹಾಕದೇ ಇದ್ದರೂ ಕಷ್ಟ ಎಂಬ ಸಂದಿಗ್ಧ ಪರಿಸ್ಥಿತಿ ಎದುರಾಗಿದೆ. ಮುಖ್ಯಾಂಶಗಳು ಅಗ್ರಿಗೇಟರ್ ಆಪ್ ಕಂಪನಿಗಳು ಚಾಲಕರ ಮೇಲೆ ಸ್ಟಿಕ್ಕರ್ ಹಾಕಲು ಒತ್ತಡ ಹೇರುತ್ತಿವೆ. ವಾಹನಗಳಿಗೆ ಸ್ಟಿಕ್ಕರ್ ಅಂಟಿಸಿದರೆ ಸಂಚಾರಿ…

Read More

Vaibhav Sooryavanshi: 440 ಎಸೆತಗಳಲ್ಲಿ ಸಾರ್ವಕಾಲಿಕ ದಾಖಲೆ ಧೂಳೀಪಟ!

IPL 2026: ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲಿ ಅತೀ ಕಡಿಮೆ ಎಸೆತಗಳಲ್ಲಿ 1000 ರನ್​ ಪೂರೈಸಿದ ಬ್ಯಾಟರ್ ಯಾರು? ಈ ಪ್ರಶ್ನೆಗೆ ಇನ್ಮುಂದೆ ಒಂದೇ ಉತ್ತರ ವೈಭವ್ ಸೂರ್ಯವಂಶಿ. ಮುಲ್ಲನ್​ಪುರ್​ನಲ್ಲಿ ನಡೆದ ಗುಜರಾತ್ ಟೈಟಾನ್ಸ್ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ 47 ಎಸೆತಗಳನ್ನು ಎದುರಿಸಿದ ವೈಭವ್ 96 ರನ್ ಸಿಡಿಸಿದ್ದರು. ಈ 97 ರನ್​ಗಳೊಂದಿಗೆ ವೈಭವ್ ಸೂರ್ಯವಂಶಿ ಐಪಿಎಲ್​ನಲ್ಲಿ 1000 ರನ್​ಗಳನ್ನು ಪೂರೈಸಿದ್ದಾರೆ. ಈ ಮೂಲಕ ಐಪಿಎಲ್ ಇತಿಹಾಸದಲ್ಲೇ  ಸಾವಿರ ರನ್ ಪೂರೈಸಿದ ಅತ್ಯಂತ ಕಿರಿಯ ಬ್ಯಾಟರ್…

Read More

ಡಿಕೆ ಶಿವಕುಮಾರ್ ಸಿಎಂ ಆಗಲೆಂದು 3 ವರ್ಷದಿಂದ ಗಡ್ಡ-ಕೂದಲು ಬಿಟ್ಟು ಹರಕೆ ಹೊತ್ತಿದ್ದ ಅಪ್ಪಟ ಅಭಿಮಾನಿ!

ರಾಮನಗರ, ಮೇ 30: ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ‘ಕನಕಪುರ ಬಂಡೆ’ ಖ್ಯಾತಿಯ ಡಿಕೆ ಶಿವಕುಮಾರ್ ಆಯ್ಕೆ ಹಾಗೂ ಪದಗ್ರಹಣಕ್ಕೆ ಕ್ಷಣಗಣನೆ ಆರಂಭವಾಗಿರುವ ಬೆನ್ನಲ್ಲೇ, ಅವರ ಅಪ್ಪಟ ಅಭಿಮಾನಿಯೊಬ್ಬರ ಅಪರೂಪದ ಹರಕೆಯ ಕಥೆ ಬೆಳಕಿಗೆ ಬಂದಿದೆ. ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚಿಕ್ಕಸಾದೇನಹಳ್ಳಿ ಗ್ರಾಮದ ಈಶ್ವರಪ್ಪ ಎಂಬ ಅಭಿಮಾನಿ, ತಮ್ಮ ನೆಚ್ಚಿನ ನಾಯಕ ಮುಖ್ಯಮಂತ್ರಿ ಗಾದಿ ಏರಲಿ ಎಂದು ಕಳೆದ ಮೂರು ವರ್ಷಗಳಿಂದ ವಿಶಿಷ್ಟ ಹರಕೆಯೊಂದನ್ನು ಹೊತ್ತಿದ್ದರು. ಆಸ್ತಿ, ಅಂತಸ್ತಿಗಿಂತಲೂ ಡಿ.ಕೆ. ಶಿವಕುಮಾರ್ ಅವರ ರಾಜಕೀಯ ಬೆಳವಣಿಗೆಯನ್ನೇ…

Read More

4 ಡಿಸಿಎಂ ಹುದ್ದೆಗಳ ಸೃಷ್ಟಿ ಹೊರಟ ಕಾಂಗ್ರೆಸ್ ಹೈಕಮಾಂಡ್​ಗೆ ಈಗ ಭಾರಿ ಇಕ್ಕಟ್ಟು!

4 ಡಿಸಿಎಂ ಹುದ್ದೆಗಳ ಸೃಷ್ಟಿ ಹೊರಟ ಕಾಂಗ್ರೆಸ್ ಹೈಕಮಾಂಡ್​ಗೆ ಈಗ ಇಕ್ಕಟ್ಟು!Image Credit source: tv9 ಬೆಂಗಳೂರು, ಮೇ 30: ಕರ್ನಾಟಕ ಕಾಂಗ್ರೆಸ್‌ನಲ್ಲಿ (Congress) ಮುಖ್ಯಮಂತ್ರಿ ಬದಲಾವಣೆಯ ಬೆನ್ನಲ್ಲೇ ಇದೀಗ ನೂತನ ಸಚಿವ ಸಂಪುಟ ರಚನೆ ಹಾಗೂ ಉಪಮುಖ್ಯಮಂತ್ರಿ (DCM) ಹುದ್ದೆಗಳ ಸೃಷ್ಟಿಯ ವಿಚಾರ ಹೈಕಮಾಂಡ್‌ಗೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ ಎಂಬುದು ತಿಳಿದುಬಂದಿದೆ. ರಾಜ್ಯದಲ್ಲಿ ಆಡಳಿತ ಸಮತೋಲನ ಕಾಯ್ದುಕೊಳ್ಳಲು ಹಾಗೂ ಮುಂಬರುವ ಲೋಕಸಭಾ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಬರೋಬ್ಬರಿ 4 ಡಿಸಿಎಂ ಹುದ್ದೆಗಳನ್ನು ಸೃಷ್ಟಿಸಲು ಎಐಸಿಸಿ (AICC) ಗಂಭೀರ…

Read More

ನನ್ನ ನೆನಪಿದೆಯಾ? ಹಳೆಯ ಸ್ನೇಹಿತರನ್ನು ಹುಡುಕಿ ಶಾಲೆಗೆ ಬಂದ ಬಾಲಕ

ಸ್ಥಳ ಬದಲಾವಣೆ, ಜೀವನದ ಜಂಜಾಟದಲ್ಲಿ ಗೆಳೆಯರು ದೂರವಾಗುವುದು ಸಹಜ. ಆದರೆ, ನಿಜವಾದ ಸ್ನೇಹಕ್ಕೆ ಸಮಯ ಮತ್ತು ದೂರ ಎಂದಿಗೂ ಅಡ್ಡಿಯಾಗುವುದಿಲ್ಲ ಎಂಬುದಕ್ಕೆ ಈ ಹೃದಯಸ್ಪರ್ಶಿ ಘಟನೆ ಸಾಕ್ಷಿಯಾಗಿದೆ. ವರ್ಷದ ಹಿಂದೆ ಕುಟುಂಬದೊಂದಿಗೆ ಬೇರೆ ಊರಿಗೆ ವಲಸೆ ಹೋಗಿದ್ದ ಬಾಲಕ, ತನ್ನ ಹಳೆಯ ಶಾಲಾ ದಿನಗಳನ್ನು ಮತ್ತು ಗೆಳೆಯರನ್ನು ಎಂದಿಗೂ ಮರೆತಿರಲಿಲ್ಲ. ನೆನಪುಗಳು ಆತನನ್ನು ಸದಾ ಕಾಡುತ್ತಿದ್ದವು. ಹೀಗಾಗಿ, ಆತ ಹಳೆಯ ನೆನಪುಗಳನ್ನು ಮರುಕಳಿಸಲು ಮತ್ತು ತನ್ನ ಶಾಲಾ ಸಹಪಾಠಿಗಳನ್ನು ಭೇಟಿಯಾಗಲು ಮತ್ತೆ ತನ್ನ ಹಳೆಯ ಶಾಲೆಗೆ ಮರಳಿದ್ದಾನೆ.ಹಳೆಯ…

Read More

‘ಪ್ರೇಮಲು’ ಫ್ಯಾನ್ಸ್‌ಗೆ ಶಾಕಿಂಗ್ ನ್ಯೂಸ್; ಆ ಒಂದು ಕಾರಣಕ್ಕೆ ಸೀಕ್ವೆಲ್ ಕೈ ಬಿಟ್ಟ ಚಿತ್ರತಂಡ

2024ರಲ್ಲಿ ತೆರೆಕಂಡ ‘ಪ್ರೇಮಲು’ ಸಿನಿಮಾ (Premalu) ಸೃಷ್ಟಿಸಿದ ಕ್ರೇಜ್ ಅಷ್ಟಿಷ್ಟಲ್ಲ. ನಸ್ಲೆನ್ ಮತ್ತು ಮಮಿತಾ ಬೈಜು ಮುಖ್ಯ ಪಾತ್ರದಲ್ಲಿ ನಟಿಸಿದ್ದ ಈ ರೋಮ್ಯಾಂಟಿಕ್ ಕಾಮಿಡಿ ಸಿನಿಮಾ ಯುವ ಪ್ರೇಕ್ಷಕರ ಮನಗೆದ್ದು, ಬಾಕ್ಸ್ ಆಫೀಸ್‌ನಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಕೇವಲ ಮಾಲಿವುಡ್ ಮಾತ್ರವಲ್ಲದೆ ದಕ್ಷಿಣ ಭಾರತಾದ್ಯಂತ ಈ ಚಿತ್ರ ಸೂಪರ್ ಹಿಟ್ ಆಗಿತ್ತು. ಹೀಗಾಗಿ, ‘ಪ್ರೇಮುಲು’ ಚಿತ್ರಕ್ಕೆ ಸೀಕ್ವೆಲ್ ಮಾಡಲು ತಂಡ ಪ್ಲ್ಯಾನ್ ಮಾಡಿತ್ತು. ಆದರೆ, ಈಗ ಅದನ್ನು ಕೈ ಬಿಟ್ಟಿದೆ. ಮೊದಲ ಭಾಗದ ಭರ್ಜರಿ ಯಶಸ್ಸಿನ ಬೆನ್ನಲ್ಲೇ,…

Read More

International Day Of Potato: ಆಲೂಗಡ್ಡೆ ತಿನ್ನುವುದರಿಂದ ಆರೋಗ್ಯಕ್ಕಾಗುವ ಪ್ರಯೋಜನಗಳೇನು?

ಅಂತಾರಾಷ್ಟ್ರೀಯ ಆಲೂಗಡ್ಡೆ ದಿನImage Credit source: vecteezy ಆಲೂಗಡ್ಡೆಯನ್ನು (Potato) ತಿನ್ನಲು ಬಹುತೇಕ ಎಲ್ಲರೂ ಇಷ್ಟಪಡುತ್ತಾರೆ. ಆಲೂ ಟಿಕ್ಕಿ, ಆಲೂಗಡ್ಡೆ ಚಾಟ್‌, ಸಾಂಬರ್‌, ಕಟ್ಲೆಟ್‌, ಆಲೂ ಪರೋಠಾ ಸೇರಿದಂತೆ ಆಲೂಗಡ್ಡೆಯಿಂದ ಬಗೆ ಬಗೆಯ ಖಾದ್ಯಗಳನ್ನು ತಯಾರಿಸಿ ತಿನ್ನುತ್ತಾರೆ. ಬಹುತೇಕರ ನೆಚ್ಚಿನ ತರಕಾರಿಯಾಗಿರುವ ಆಲೂಗಡ್ಡೆಯನ್ನು ಮೊದಲು ದಕ್ಷಿಣ ಪೆರು ಮತ್ತು ಬೊಲಿವಿಯಾದ ವಾಯುವ್ಯ ಪ್ರದೇಶಗಳಲ್ಲಿ ಸಾವಿರಾರು ವರ್ಷಗಳ ಹಿಂದೆ ಬೆಳೆಸಲಾಯಿತು ಎಂದು ನಂಬಲಾಗಿದೆ. ಇಂದು ಈ ತರಕಾರಿಯನ್ನು ಭಾರತ ಸೇರಿದಂತೆ ಅನೇಕ ದೇಶಗಳಲ್ಲಿ ಹೇರಳವಾಗಿ ಬೆಳೆಯಲಾಗುತ್ತದೆ. ಈ ಆಲೂಗಡ್ಡೆ…

Read More

ತೋಳಲ್ಲೊಂದು ಮಗು, ಕೈಯಲ್ಲೊಂದು ಪುಸ್ತಕ, 9ನೇ ತರಗತಿ ಬಾಲಕಿ ಹೆಗಲ ಮೇಲಿರುವ ಜವಾಬ್ದಾರಿ ನೋಡಿ

ಕಠ್ಮಂಡು, ಮೇ 30: ಸಣ್ಣ ವಯಸ್ಸಿನಲ್ಲಿಯೇ ಕುಟುಂಬದ ಜವಾಬ್ದಾರಿ ಹೊತ್ತಿರುವ 9ನೇ ತರಗತಿ ಬಾಲಕಿಯ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ತರಗತಿಯಲ್ಲಿ ಮಗುವನ್ನು ತೊಡೆಯ ಮೇಲೆ ಕೂರಿಸಿಕೊಂಡು ಬಾಲಕಿ ಪಾಠ ಕೇಳುತ್ತಿದ್ದಳು. ಪರಿಸ್ಥಿತಿಯ ಒತ್ತಡಕ್ಕೆ ಸಿಲುಕಿ ಇಡೀ ಕುಟುಂಬದ ಜವಾಬ್ದಾರಿಯನ್ನು ತನ್ನ ಪುಟ್ಟ ಹೆಗಲ ಮೇಲೆ ಹೊತ್ತುಕೊಂಡಿರುವ ಘಟನೆ ನೇಪಾಳದಲ್ಲಿ ನಡೆದಿದೆ. ಮನೆಯಲ್ಲಿ ತನ್ನ ಮೂವರು ಕಿರಿಯ ಒಡಹುಟ್ಟಿದವರನ್ನು ನೋಡಿಕೊಳ್ಳುವ ಸಂಪೂರ್ಣ ಜವಾಬ್ದಾರಿ ಈಕೆಯ ಮೇಲಿದೆ. ತಾಯಿ ಕೂಲಿ ಕೆಲಸಕ್ಕೆ ಹೋಗದಿದ್ದರೆ ಸಂಸಾರ ಸಾಗುವುದಿಲ್ಲ….

Read More