Headlines

ಕನಸ್ಸಲ್ಲಿ ಕಂಡಿದ್ದು ನಿಜವಾಯ್ತು, ಬರೋಬ್ಬರಿ 27 ಕೆಜಿ ಚಿನ್ನ ಸಿಕ್ತು, ಏನಿದು ಘಟನೆ? – Kannada News | Dream to Reality: 27kg Gold Nugget Found in Australia by Metal Detector

ಮೆಲ್ಬೋರ್ನ್​, ಜುಲೈ 15: ಕನಸುಗಳು ಕೇವಲ ಭ್ರಮೆಗಳಲ್ಲ, ಅವುಗಳು ಸಾಕಾರಗೊಳ್ಳುವ ಅದೃಷ್ಟದ ಮುನ್ಸೂಚನೆಗಳು ಎಂಬುದಕ್ಕೆ ಆಸ್ಟ್ರೇಲಿಯಾದ ಕೆವಿನ್ ಹಿಲಿಯರ್ ಎಂಬ ಸಾಮಾನ್ಯ ವ್ಯಕ್ತಿಯ ಜೀವನವೇ ಒಂದು ಜೀವಂತ ಸಾಕ್ಷಿ. ತಮಗೆ ಕನಸಿನಲ್ಲಿ ಕಂಡ ಚಿನ್ನದ ನಿಧಿಯನ್ನು ಹುಡುಕುತ್ತಾ ಹೊರಟ ಇವರಿಗೆ ಸಿಕ್ಕಿದ್ದು ಗ್ರಾಂಗಳಲ್ಲ, ಬರೋಬ್ಬರಿ 27.2ಕೆಜಿ ತೂಕದ ಬೃಹತ್ ಚಿನ್ನ(Gold)ದ ಗಟ್ಟಿ ಇದನ್ನು ನೋಡಿ ಇಡೀ ಜಗತ್ತೇ ಬೆರಗಾಗಿತ್ತು. ಇದು 1980ರಲ್ಲಿ ನಡೆದ ಘಟನೆ. ಆಸ್ಟ್ರೇಲಿಯಾದ ಗೋಲ್ಡ್‌ಫೀಲ್ಡ್ಸ್ ಪ್ರದೇಶದಲ್ಲಿ ಕೆವಿನ್ ತಮ್ಮ ಮೆಟಲ್ ಡಿಟೆಕ್ಟರ್ ಹಿಡಿದು ಹುಡುಕಾಟ…

Read More

ರಾಮ ಮಂದಿರ ಹೇಳಿಕೆಗೆ ನಾನು ಬದ್ಧ; ಅನುಪಮ್ ಖೇರ್ ಸ್ಪಷ್ಟನೆ – Kannada News | Anupam Kher Defends Statement on Ayodhya Ram Mandir Donation Misappropriation

ಅಯೋಧ್ಯೆಯ ರಾಮ್ ಮಂದಿರದ ದೇಣಿಗೆ ದುರುಪಯೋಗದ ವಿವಾದಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಅನುಪಮ್ ಖೇರ್ ನೀಡಿರುವ ಹೇಳಿಕೆ ಸೋಶಿಯಲ್ ಮೀಡಿಯಾದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ. ದೇಣಿಗೆ ಪೆಟ್ಟಿಗೆಯ ಹಣ ಎಣಿಕೆಯಲ್ಲಿ ನಡೆದಿರುವ ಅಕ್ರಮವನ್ನು ಅವರು ಬಹಳ ಸಣ್ಣ ವಿಷಯ ಎಂದು ಕರೆದಿದ್ದರು. ಈ ಹೇಳಿಕೆಗೆ ಭಾರಿ ವಿರೋಧ ವ್ಯಕ್ತವಾಗಿದ್ದರೂ ಸಹ, ಅನುಪಮ್ ಖೇರ್ ತಮ್ಮ ನಿಲುವನ್ನು ಬದಲಿಸಲು ನಿರಾಕರಿಸಿದ್ದಾರೆ. ಅನುಪಮ್ ಖೇರ್ ನೀಡಿದ ಸ್ಪಷ್ಟನೆ: ತಮ್ಮ ಮೇಲಿನ ಟೀಕೆಗಳಿಗೆ ಸಾಮಾಜಿಕ ಜಾಲತಾಣಗಳಲ್ಲಿ ವೀಡಿಯೊ ಮೂಲಕ ಅನುಪಮ್ ಖೇರ್…

Read More

ಸೆಟ್ಟೇರಿತೆ ಅಲ್ಲು ಅರ್ಜುನ್-ಬಾಸಿಲ್ ಜೋಸೆಫ್ ಸಿನಿಮಾ? ‘ಐಕಾನ್’ ಸೂಚನೆ ಏನು? – Kannada News | Allu Arjun and Basil Joseph movie begains shooting

ಅಲ್ಲು ಅರ್ಜುನ್ (Allu Arjun) ಜೊತೆ ಸಿನಿಮಾ ಮಾಡಲು ಬರೋಬ್ಬರಿ ಐವರು ಸ್ಟಾರ್ ನಿರ್ದೇಶಕರು ಕಾದು ಕೂತಿದ್ದಾರೆ. ಪ್ರಸ್ತುತ ಅಟ್ಲಿ ನಿರ್ದೇಶನದ ‘ರಾಕಾ’ ಸಿನಿಮಾನಲ್ಲಿ ಅಲ್ಲು ಅರ್ಜುನ್ ನಟಿಸುತ್ತಿದ್ದಾರೆ. ಇದರ ಜೊತೆಗೆ ಇದೀಗ ಮತ್ತೊಂದು ಸಿನಿಮಾದ ಚಿತ್ರೀಕರಣದಲ್ಲೂ ಸಹ ಅಲ್ಲು ಅರ್ಜುನ್ ತೊಡಗಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಮಲಯಾಳಂ ಚಿತ್ರರಂಗದ ಸ್ಟಾರ್ ಹೀರೋ ಮತ್ತು ನಿರ್ದೇಶಕರೂ ಆಗಿರುವ ಬಾಸಿಲ್ ಜೋಸೆಫ್ ನಿರ್ದೇಶನದ ಸಿನಿಮಾನಲ್ಲಿ ಅಲ್ಲು ಅರ್ಜುನ್ ನಟಿಸುತ್ತಾರೆ ಎಂಬ ಸುದ್ದಿ ಕಳೆದ ಕೆಲ ತಿಂಗಳಿನಿಂದಲೂ ಹರಿದಾಡುತ್ತಿದ್ದು, ಇದೀಗ ಆ ಸಿನಿಮಾದ…

Read More

ಮಹಾ ಒಪ್ಪಂದವನ್ನು ಕಿತ್ತೊಗೆದ ಇರಾನ್: ಹಾರ್ಮುಜ್ ಕಡಲಿನಲ್ಲಿ ಅಮೆರಿಕ-ಇರಾನ್ ನಡುವೆ ಭೀಕರ ಸಂಘರ್ಷ – Kannada News | Iran US War: Hormuz Strait Conflict Threatens Global Energy Crisis and World Peace

ಟೆಹ್ರಾನ್,ಜುಲೈ 15: ಮಧ್ಯಪ್ರಾಚ್ಯದಲ್ಲಿ ಜಾರಿಯಲ್ಲಿದ್ದ ತಾತ್ಕಾಲಿಕ ಕದನ ವಿರಾಮ ಮತ್ತು ಶಾಂತಿ ಒಪ್ಪಂದಕ್ಕೆ ಇರಾನ್(Iran) ಅಧಿಕೃತವಾಗಿ ಎಳ್ಳುನೀರು ಬಿಟ್ಟಿದೆ. ಅಮೆರಿಕ ತನ್ನ ನಿಯಮಗಳನ್ನು ಪದೇ ಪದೇ ಉಲ್ಲಂಘಿಸುತ್ತಿದೆ ಎಂದು ಗಂಭೀರ ಆರೋಪ ಮಾಡಿರುವ ಇರಾನ್ ವಿದೇಶಾಂಗ ಸಚಿವಾಲಯ, ಅಮೆರಿಕದೊಂದಿಗಿನ ತಿಳಿವಳಿಕೆ ಒಪ್ಪಂದದಿಂದ ತಾನು ಸಂಪೂರ್ಣವಾಗಿ ಹಿಂದೆ ಸರಿಯುತ್ತಿರುವುದಾಗಿ ಪ್ರಕಟಿಸಿದೆ. ಅಷ್ಟೇ ಅಲ್ಲದೆ ಬುಧವಾರ ಮುಂಜಾನೆ ಅಮೆರಿಕ ಪಡೆಗಳು ಇರಾನಿನ ಬಂದರುಗಳ ಮೇಲೆ ಕಠಿಣ ನೌಕಾ ದಿಗ್ಬಂಧನವನ್ನು ಮರುಸ್ಥಾಪಿಸಿದ ಬೆನ್ನಲ್ಲೇ, ಹಾಮರ್ಮಜ್ ಜಲಸಂಧಿಯಲ್ಲಿ ಉಭಯ ಸೇನೆಗಳ ನಡುವೆ ಭೀಕರ…

Read More

Yogini Dasha: ಯೋಗಿನಿ ದಶಾ ಎಂದರೇನು? ಯೋಗಿನಿ ಹಂತವನ್ನು ಹೇಗೆ ನಿರ್ಧರಿಸಲಾಗುತ್ತದೆ? – Kannada News | Yogini Dasha: Unlock Life’s Future – Vedic Astrology Predictions and Key Events

ವ್ಯಕ್ತಿಯ ಜೀವನದಲ್ಲಿ ಸಂಭವಿಸುವ ಶುಭ ಬೆಳವಣಿಗೆಗಳು, ಹೊಸ ಅವಕಾಶಗಳು ಮತ್ತು ಎದುರಾಗುವ ಸವಾಲುಗಳನ್ನು ನಿಖರವಾಗಿ ಊಹಿಸಲು ಜ್ಯೋತಿಷ್ಯ ಶಾಸ್ತ್ರದಲ್ಲಿ ಹಲವಾರು ದಶಾ ವ್ಯವಸ್ಥೆಗಳನ್ನು ಬಳಸಲಾಗುತ್ತದೆ. ಭಾರತದ ಅನೇಕ ಭಾಗಗಳಲ್ಲಿ ‘ಯೋಗಿನಿ ದಶಾ’ ವ್ಯವಸ್ಥೆಯನ್ನು ಅತ್ಯಂತ ಪರಿಣಾಮಕಾರಿ ಮತ್ತು ನಿಖರ ಫಲಿತಾಂಶ ನೀಡುವ ದಶಾ ಪದ್ಧತಿ ಎಂದು ಪರಿಗಣಿಸಲಾಗಿದೆ. ವ್ಯಕ್ತಿಯ ಜೀವನದ ಪ್ರಮುಖ ತಿರುವುಗಳು, ಯಶಸ್ಸು ಮತ್ತು ಅಡೆತಡೆಗಳು ಯಾವಾಗ ಸಂಭವಿಸುತ್ತವೆ ಎಂಬುದನ್ನು ತಿಳಿಯಲು ಜ್ಯೋತಿಷಿಗಳು ಈ ವ್ಯವಸ್ಥೆಯನ್ನು ಪ್ರಮುಖವಾಗಿ ಬಳಸುತ್ತಾರೆ. ಯೋಗಿನಿ ದಶಾ ಎಂದರೇನು? ಯೋಗಿನಿ ದಶಾ…

Read More

Karnataka Weather Forecast: ಕರ್ನಾಟಕದ ಈ ಜಿಲ್ಲೆಗಳಲ್ಲಿ ಇನ್ನೆರಡು ದಿನ ಸಾಧಾರಣ ಮಳೆ, ಭಾರೀ ಗಾಳಿ – Kannada News | Karnataka Weather Forecast: IMD Predicts slight Rain and Strong Winds Across Several Districts on July 15 and 16

ಬೆಂಗಳೂರು, ಜುಲೈ 15: ಕರ್ನಾಟಕದಲ್ಲಿ ಮುಂಗಾರು ದುರ್ಬಲಗೊಂಡಿದ್ದರೂ, ಮುಂದಿನ ಎರಡು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣದಿಂದ ಮಧ್ಯಮ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (IMD) ಮುನ್ಸೂಚನೆ (Weather Forecast) ನೀಡಿದೆ. ವಿಶೇಷವಾಗಿ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದ್ದು, ಜನರು ಎಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ. ಕರಾವಳಿ ಜಿಲ್ಲೆಗಳ ಮುನ್ಸೂಚನೆ ಏನು? ಜುಲೈ 15ರಂದು ದಕ್ಷಿಣ…

Read More

ಕಲಬುರಗಿ ಸೆಂಟ್ರಲ್ ಜೈಲಿನಿಂದ ಸಜಾ ಕೈದಿಗಳ ಸಿನಿಮೀಯ ಎಸ್ಕೇಪ್: ಇಲ್ಲಿದೆ ನೋಡಿ ಸಿಸಿಟಿವಿ ದೃಶ್ಯ! – Kannada News | Kalaburagi Central Jail 3 inmates escape: CCTV footage

ಕಲಬುರಗಿ, ಜುಲೈ 15: ಜಿಲ್ಲೆಯ ಕೇಂದ್ರ ಕಾರಾಗೃಹದ ಬ್ಯಾರಕ್ ಕಂಬಿಗಳನ್ನು ಕಟ್ ಮಾಡಿ, ಮೂವರು ಸಜಾ ಕೈದಿಗಳು ಮಂಗಳವಾರ (ಜು 14) ಮುಂಜಾನೆ ಸುಮಾರು 3 ಗಂಟೆಗೆ ಜೈಲಿನ ಕಾಂಪೌಂಡ್ ಗೋಡೆ ಹಾರಿ ಸಿನಿಮೀಯ ಶೈಲಿಯಲ್ಲಿ ಪರಾರಿಯಾಗಿದ್ದಾರೆ. ಮಸ್ತಾನ್, ಸಂತೋಷ್ ಹಾಗೂ ಸಾಗರ್ ಪರಾರಿಯಾದ ಖತರ್ನಾಕ್ ಕೈದಿಗಳಾಗಿದ್ದು, ಇವರು ಬೀದರ್ ಕೊಲೆ ಪ್ರಕರಣದಲ್ಲಿ ಶಿಕ್ಷೆಗೆ ಒಳಗಾಗಿದ್ದರು. ಕೈದಿಗಳು ಜೈಲಿನಿಂದ ಹೊರಬಂದು ಬಿಂದಾಸ್ ಆಗಿ ನಡೆದುಕೊಂಡು ಹೋಗಿ ಕಾರ್ ಹತ್ತಿ ಬೀದರ್ ಕಡೆಗೆ ಎಸ್ಕೇಪ್ ಆಗಿರುವ ದೃಶ್ಯಗಳು ಸಿಸಿಟಿವಿಯಲ್ಲಿ…

Read More

ಕಲಬುರಗಿಯಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರ ಗುಂಡಿನ‌ ಸದ್ದು: ಜೈಲಿನಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡು ಹಾರಿಸಿ ಬಂಧನ – Kannada News | Kalaburagi Jail Escape Update: Police Shoot Escaped Convict in Leg During Arrest Attempt, One Held

ಜೈಲಿನಿಂದ ಪರಾರಿಯಾಗಿದ್ದ ಕೈದಿ ಕಾಲಿಗೆ ಗುಂಡು ಹಾರಿಸಿ ಬಂಧನImage Credit source: tv9 ಕಲಬುರಗಿ, ಜುಲೈ 15: ಕಲಬುರಗಿ (Kalaburagi) ಕೇಂದ್ರ ಕಾರಾಗೃಹದಿಂದ ಪರಾರಿಯಾಗಿದ್ದ ಮೂವರು ಸಜಾ ಕೈದಿಗಳ ಪೈಕಿ ಒಬ್ಬನನ್ನು ಪೊಲೀಸರು ಸಿನಿಮೀಯ ಕಾರ್ಯಾಚರಣೆಯಲ್ಲಿ ಬಂಧಿಸಿದ್ದಾರೆ. ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ ಆರೋಪದ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಪೊಲೀಸರು ಆರೋಪಿಯ ಕಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸ್ ಕಾನ್ಸ್‌ಟೇಬಲ್‌ಗಳಿಗೂ ಗಾಯಗಳಾಗಿದ್ದು, ಗಾಯಾಳು ಕೈದಿಗೆ ಕಲಬುರಗಿಯ ಜಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಮಂಗಳವಾರ…

Read More

Bengaluru Air Quality: ಬೆಂಗಳೂರು, ಮಂಗಳೂರು ಸೇರಿದಂತೆ ಈ ಎಲ್ಲಾ ಪ್ರದೇಶಗಳ ವಾಯುಗುಣಮಟ್ಟ ಇಂದು ಸೂಪರ್ – Kannada News | Bengaluru and Karnataka AQI Today: Check July 15 Air Quality Index

ಬೆಂಗಳೂರು, ಮಂಗಳೂರು ಸೇರಿದಂತೆ ಈ ಎಲ್ಲಾ ಪ್ರದೇಶಗಳ ವಾಯುಗುಣಮಟ್ಟ ಇಂದು ಸೂಪರ್ ಬೆಂಗಳೂರು, ಜುಲೈ 15: ಮಳೆಯ ಪ್ರಭಾವದಿಂದ ರಾಜ್ಯದೆಲ್ಲೆಡೆ ವಾಯು ಗುಣಮಟ್ಟ ಉತ್ತಮವಾಗಿದೆ. ಇಂದೂ ಸಹ ಬೆಂಗಳೂರು ಸೇರಿದಂತೆ ಮೈಸೂರು ಮತ್ತು ಮಂಗಳೂರಿನ ವಾಯು ಗುಣಮಟ್ಟವೂ ಉತ್ತಮವಾಗಿದ್ದು, ಉಸಿರಾಡಲಯ ಯೋಗ್ಯವಾಗಿದೆ. ಬೆಂಗಳೂರಿನ ಸರಾಸರಿ ವಾಯು ಗುಣಮಟ್ಟ ಸೂಚ್ಯಂಕವು (AQI) 62 ರಿಂದ 67ರ ಆಸುಪಾಸಿನಲ್ಲಿದೆ. ಇದನ್ನು ವಾಯು ಗುಣಮಟ್ಟದ ಮಾನದಂಡಗಳ ಪ್ರಕಾರ ತೃಪ್ತಿಕರ ಮಟ್ಟ ಎಂದು ಪರಿಗಣಿಸಲಾಗುತ್ತದೆ. ನಗರದ ವಿವಿಧ ಭಾಗಗಳಲ್ಲಿನ ಪರಿಸ್ಥಿತಿ ಹೀಗಿದೆ ಹೆಬ್ಬಾಳ…

Read More

‘ಜನ ನಾಯಗನ್’ ಚಿತ್ರದಿಂದ ದಳಪತಿ ವಿಜಯ್ ಮಗ ಜೇಸನ್ ಸಿನಿಮಾಗೆ ಸಂಕಷ್ಟ – Kannada News | Thalapathy Vijay Jana Nayagan Release Date Leaked May Clash With Son Jason Sanjay Sigma

ತಮಿಳುನಾಡು ಮುಖ್ಯಮಂತ್ರಿ ಹಾಗೂ ಸೂಪರ್‌ಸ್ಟಾರ್ ದಳಪತಿ ವಿಜಯ್ ನಟನೆಯ ‘ಜನ ನಾಯಗನ್’ ಚಿತ್ರದ ಬಿಡುಗಡೆ ದಿನಾಂಕ ಬಹುತೇಕ ನಿಗದಿಯಾಗಿದೆ. ಚಿತ್ರತಂಡ ಅಧಿಕೃತವಾಗಿ ಇನ್ನು ದಿನಾಂಕ ಪ್ರಕಟಿಸಿಲ್ಲ. ಆದರೆ ಬುಕಿಂಗ್ ಪ್ಲಾಟ್‌ಫಾರ್ಮ್ ‘ಡಿಸ್ಟ್ರಿಕ್ಟ್’ ಹಾಗೂ ಹಲವು ಚಿತ್ರಮಂದಿರಗಳ ಮಾಲೀಕರು ಜುಲೈ 24ಕ್ಕೆ ಸಿನಿಮಾ ರಿಲೀಸ್ ಆಗಲಿದೆ ಎಂದು ಹೇಳಿದ್ದಾರೆ. ಈಗಾಗಲೇ ವಿದೇಶಗಳಲ್ಲಿ ಅಡ್ವಾನ್ಸ್ ಬುಕಿಂಗ್ ಕೂಡ ಆರಂಭವಾಗಿದೆ. ಎಚ್. ವಿನೋದ್ ನಿರ್ದೇಶನದ ಈ ಸಿನಿಮಾ ಮೊದಲು ಜನವರಿಯಲ್ಲಿ ಪೊಂಗಲ್ ಹಬ್ಬಕ್ಕೆ ಬಿಡುಗಡೆಯಾಗಬೇಕಿತ್ತು. ಸೆನ್ಸಾರ್ ಮಂಡಳಿಯಿಂದ (CBFC) ಪ್ರಮಾಣಪತ್ರ ಸಿಗುವುದು…

Read More