Headlines

ಇಂದು ಗಜಕೇಸರಿ ಮಹಾಯೋಗ, ಆಷಾಢ ಮಾಸ ಶುರು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ – Kannada News | Ashada Masam Begins Today: Gajakesari Yoga, 12 Zodiac Predictions for 15 July 2026

ಇಂದು 2026ರ ಜುಲೈ 15, ಬುಧವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಖ್ಯಾತ ಜ್ಯೋತಿಷಿ ಹಾಗೂ ವಾಸ್ತು ತಜ್ಞ ಡಾ. ಬಸವರಾಜ ಗುರೂಜಿ ‘ಟಿವಿ9 ಕನ್ನಡ ಡಿಜಿಟಲ್’ ದಿನ ಭವಿಷ್ಯ ಕಾರ್ಯಕ್ರಮದಲ್ಲಿ ವಿವರಿಸಿದ್ದಾರೆ. ಇಂದು ಪರಾಭವನಾಮ ಸಂವತ್ಸರ, ಆಷಾಢ ಮಾಸದ ಶುಕ್ಲ ಪಕ್ಷದ ಪಾಡ್ಯ ತಿಥಿ ಇದ್ದು, ಪುಷ್ಯಾ ನಕ್ಷತ್ರದಲ್ಲಿ ಚಂದ್ರನ ಸಂಚಾರವಿದೆ. ಈ ದಿನ ಗಜಕೇಸರಿ ಯೋಗವಿದ್ದು, ಶುಭ ಕಾಲವು ಬೆಳಗ್ಗೆ 10:49 ರಿಂದ 12:23 ರವರೆಗೆ ಇರುತ್ತದೆ. ಅಲ್ಲದೆ, ಇಂದಿನಿಂದ ಆಷಾಢ ಮಾಸವು ಪ್ರಾರಂಭವಾಗಲಿದ್ದು ಆಗಸ್ಟ್…

Read More

IND vs ENG: ಮಿಂಚಿದ ಅಕ್ಷರ್, ಗಿಲ್; ಇಂಗ್ಲೆಂಡ್‌ ವಿರುದ್ಧ ಗೆದ್ದ ಟೀಂ ಇಂಡಿಯಾ – Kannada News | India Dominates England 1st ODI: Gill and Axar Shine in Series Opening Victory

ಭಾರತ ಮತ್ತು ಇಂಗ್ಲೆಂಡ್ (India vs England) ತಂಡಗಳು ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಇಂದು ನಡೆದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್‌ ತಂಡವನ್ನು ಮಣಿಸಿದ ಟೀಂ ಇಂಡಿಯಾ (Team India) ಸರಣಿಯಲ್ಲಿ ಗೆಲುವಿನ ಶುಭಾರಂಭ ಮಾಡಿದೆ. ಇದರ ಜೊತೆಗೆ ಇಂಗ್ಲೆಂಡ್‌ ಪ್ರವಾಸದಲ್ಲಿ ಮೊದಲ ಗೆಲುವನ್ನು ದಾಖಲಿಸಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಲು ಆಯ್ಕೆ ಮಾಡಿಕೊಂಡ ಇಂಗ್ಲೆಂಡ್ ತಂಡವು 47.5 ಓವರ್‌ಗಳಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು 258…

Read More

ಬಾಹ್ಯಾಕಾಶಕ್ಕೆ ಹಾರಿದ ಭಾರತೀಯ ಮೂಲದ ಗಗನಯಾತ್ರಿ ಅನಿಲ್ ಮೆನನ್; 8 ತಿಂಗಳ ಮಹತ್ವದ ಮಿಷನ್ ಆರಂಭ – Kannada News | Indian origin NASA astronaut Anil Menon launched into space today

ವಾಷಿಂಗ್ಟನ್, ಜುಲೈ 14: ಭಾರತೀಯ ಮೂಲದ ಗಗನಯಾತ್ರಿ ಹಾಗೂ ಯುಎಸ್‌ ಏರ್‌ಫೋರ್ಸ್‌ನ ಲೆಫ್ಟಿನೆಂಟ್ ಕರ್ನಲ್ ಆಗಿರುವ ಅನಿಲ್ ಮೆನನ್ (Anil Menon) ತಮ್ಮ ಚೊಚ್ಚಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ (ISS) ಪ್ರಯಾಣಕ್ಕಾಗಿ ಯಶಸ್ವಿಯಾಗಿ ಬಾಹ್ಯಾಕಾಶಕ್ಕೆ ಜಿಗಿದಿದ್ದಾರೆ. ಈ ಮೂಲಕ ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್ ಹಾಗೂ ಶುಭಾಂಶು ಶುಕ್ಲಾ ಅವರ ನಂತರ ಬಾಹ್ಯಾಕಾಶಕ್ಕೆ ಪ್ರಯಾಣ ಬೆಳೆಸಿದ ಭಾರತೀಯ ಮೂಲದ ಹೆಮ್ಮೆಯ ಗಗನಯಾತ್ರಿಗಳ ಸಾಲಿಗೆ ಅನಿಲ್ ಮೆನನ್ ಸೇರ್ಪಡೆಯಾಗಿದ್ದಾರೆ. ಅನಿಲ್ ಮೆನನ್ ಮತ್ತು ಇತರೆ ಗಗನಯಾತ್ರಿಗಳನ್ನೊಳಗೊಂಡ ತಂಡವನ್ನು ಹೊತ್ತ…

Read More

ಗಮನ ಸೆಳೆದ ‘ಮ್ಯಾರೇಜ್ ಪಾರ್ಟಿ’ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ – Kannada News | Director Chayan Shetty Marriage Party Kannada and Malayalam Movie First Look Poster Released

ಕರಾವಳಿ ಭಾಗದ ಕಥೆಗಳು ಪ್ರೇಕ್ಷಕರಿಗೆ ಹೆಚ್ಚು ಇಷ್ಟ ಆಗುತ್ತಿವೆ. ಅಂಥ ಸಿನಿಮಾಗಳತ್ತ ಜನರು ಆಸಕ್ತಿ ತೋರಿಸುತ್ತಿದ್ದಾರೆ. ‘ಸು ಫ್ರಂ ಸೋ’ (Su From So), ‘ಕಾಂತಾರ’ ಮುಂತಾದ ಸಿನಿಮಾಗಳೇ ಈ ಮಾತಿಗೆ ಸಾಕ್ಷಿ. ಈಗ ಅದೇ ರೀತಿ ಕರಾವಳಿ ಭಾಗದ ಕಥೆಯನ್ನು ಹೊಂದಿರುವ ಇನ್ನೊಂದು ಸಿನಿಮಾ ಬರುತ್ತಿದೆ. ಈ ಸಿನಿಮಾಗೆ ‘ಮ್ಯಾರೇಜ್ ಪಾರ್ಟಿ’ (Marriage Party) ಎಂದು ಶೀರ್ಷಿಕೆ ಇಡಲಾಗಿದೆ. ಇತ್ತೀಚೆಗೆ ಈ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದೆ. ಕನ್ನಡ ಮತ್ತು ಮಲಯಾಳಂ ಭಾಷೆಯಲ್ಲಿ…

Read More

IND vs ENG: ಏಕದಿನ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಮೊದಲ ಬ್ಯಾಟ್ಸ್‌ಮನ್ ಶುಭ್​ಮನ್ ಗಿಲ್ – Kannada News | Shubman Gill Sets New ODI World Record: First Batter with 60+ Average and 100+ SR

ಇಂದಿನ ಪಂದ್ಯಕ್ಕೂ ಮೊದಲು ಶುಭ್​ಮನ್ ಗಿಲ್ ಅವರ ಏಕದಿನ ಸರಾಸರಿ 59 ಆಗಿತ್ತು. ಇದೀಗ ಇಂಗ್ಲೆಂಡ್‌ ವಿರುದ್ಧ ಗಿಲ್ ಅರ್ಧಶತಕ ಗಳಿಸಿದ ನಂತರ, ಅವರ ಸರಾಸರಿ 60 ಕ್ಕಿಂತ ಹೆಚ್ಚಾಗಿದೆ. ವಿರಾಟ್ ಕೊಹ್ಲಿ (58.5) ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ನ್ಯೂಜಿಲೆಂಡ್ ಬ್ಯಾಟ್ಸ್‌ಮನ್ ಡ್ಯಾರಿಲ್ ಮಿಚೆಲ್ (58) ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ಮೈಕೆಲ್ ಬೆವನ್ 53.6 ಸರಾಸರಿಯೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದಾರೆ ಮತ್ತು ಎಬಿ ಡಿವಿಲಿಯರ್ಸ್ 53.5 ಸರಾಸರಿಯೊಂದಿಗೆ ಐದನೇ ಸ್ಥಾನದಲ್ಲಿದ್ದಾರೆ(PC-PTI). Source link

Read More

ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆ: ಸ್ಥಳೀಯ ನಿವಾಸಿಗಳಿಗೆ ತಪ್ಪದ ತೊಂದರೆ – Kannada News | Abandoned Vehicles and Public Nuisance Plague Kumaraswamy Layout Residents

ಬೆಂಗಳೂರು, ಜು.14: ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನಲ್ಲಿ ಅಕ್ರಮ ವಾಹನ ನಿಲುಗಡೆಯು ಸ್ಥಳೀಯ ನಿವಾಸಿಗಳಿಗೆ ತೀವ್ರ ತೊಂದರೆಗಳನ್ನು ಉಂಟುಮಾಡುತ್ತಿದೆ. ಮನೆ ಗೇಟ್‌ಗಳ ಮುಂದೆ ಮತ್ತು ರಸ್ತೆ ಬದಿಗಳಲ್ಲಿ ಅನಿಯಂತ್ರಿತವಾಗಿ ನಿಲ್ಲಿಸಲಾದ ವಾಹನಗಳು, ಕೆಲವು ತಿಂಗಳುಗಟ್ಟಲೆ ತೆರವುಗೊಳ್ಳದೆ ಉಳಿದಿವೆ. ಈ ವಾಹನಗಳ ಹಿಂದೆ ರಾತ್ರಿ ವೇಳೆ ಕುಡುಕರು ಸೇರಿಕೊಂಡು ಬಾಟಲಿಗಳನ್ನು ಬಿಸಾಡುತ್ತಾರೆ ಮತ್ತು ಸಾರ್ವಜನಿಕ ಅಸ್ವಚ್ಛತೆಗೆ ಕಾರಣರಾಗುತ್ತಾರೆ. ಕತ್ತಲಾದ ನಂತರ ಮಹಿಳೆಯರು ಮತ್ತು ಮಕ್ಕಳಿಗೆ ಈ ರಸ್ತೆಗಳಲ್ಲಿ ಓಡಾಡುವುದು ಕಷ್ಟಕರವಾಗಿದ್ದು, ಸುರಕ್ಷತೆಯ ಬಗ್ಗೆ ತೀವ್ರ ಆತಂಕ ವ್ಯಕ್ತವಾಗಿದೆ. ಕಳಪೆ ರಸ್ತೆ…

Read More

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಅಭಾವ: ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ – Kannada News | Karnataka Drought Crisis: CM DK Shivakumar Writes to PM Modi; Seeks Central Team to Assess Rain Deficit Across 18 Districts

ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿಗೆ ಸಿಎಂ ಡಿಕೆಶಿ ಪತ್ರ ಬೆಂಗಳೂರು, ಜುಲೈ 14: ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬರ ಪರಿಸ್ಥಿತಿಯನ್ನು ರಾಜ್ಯ ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಬರ ಸ್ಥಿತಿ ಅಧ್ಯಯನಕ್ಕೆ ಕೇಂದ್ರದ ತಂಡ ಕಳುಹಿಸುವಂತೆ ಪ್ರಧಾನಿ ನರೇಂದ್ರ ಮೋದಿಗೆ ಪತ್ರ ಬರೆದು ಸಿಎಂ ಡಿ.ಕೆ.ಶಿವಕುಮಾರ್ ಮನವಿ ಮಾಡಿದ್ದಾರೆ. ಬರ ಪರಿಸ್ಥಿತಿ ನಿರ್ವಹಣೆಗೆ ಅಗತ್ಯ ನೆರವಿಗೆ ಕ್ರಮಕೈಗೊಳ್ಳುವಂತೆಯೂ ಸಿಎಂ ಆಗ್ರಹಿಸಿದ್ದು, ರಾಜ್ಯದಲ್ಲಿ ಮಳೆಗಾಲದ ಮಳೆ ತೀವ್ರ ಕೊರತೆಯಾಗಿದೆ. ವಾಡಿಕೆ ಮಳೆಗಿಂತ ಶೇ. 30ರಷ್ಟು…

Read More

ಹಾರ್ಮುಜ್ ಜಲಸಂಧಿಯ ಹಡಗುಗಳ ಮೇಲಿನ ಶೇ. 20ರಷ್ಟು ಶುಲ್ಕ ಹಿಂಪಡೆದ ಟ್ರಂಪ್; ಹೊಸ ಘೋಷಣೆಯೇನು? – Kannada News | Donald Trump Makes A U Turn On 20 Percent Hormuz Toll announces Gulf States Investment In US

ವಾಷಿಂಗ್ಟನ್, ಜುಲೈ 14: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಜಲಸಂಧಿಯ (Strait of Hormuz) ಮೂಲಕ ಹಾದುಹೋಗುವ ವಾಣಿಜ್ಯ ಹಡಗುಗಳ ಮೇಲೆ ಶೇ. 20ರಷ್ಟು ಶುಲ್ಕ ವಿಧಿಸುವ ತಮ್ಮದೇ ಪ್ರಸ್ತಾಪವನ್ನು ಇಂದು ಹಿಂಪಡೆದಿದ್ದಾರೆ. ಈ ಶುಲ್ಕದ ಬದಲಾಗಿ ಗಲ್ಫ್ ರಾಷ್ಟ್ರಗಳೊಂದಿಗೆ ಹೊಸ ವ್ಯಾಪಾರ ಮತ್ತು ಹೂಡಿಕೆ ಒಪ್ಪಂದಗಳನ್ನು ಮಾಡಿಕೊಳ್ಳಲಾಗುವುದು ಎಂದು ಅವರು ಘೋಷಿಸಿದ್ದಾರೆ. ಈ ಬಗ್ಗೆ ತಮ್ಮ ಸೋಶಿಯಲ್ ಮೀಡಿಯಾ ಪ್ಲಾಟ್‌ಫಾರ್ಮ್ ‘ಟ್ರುತ್ ಸೋಶಿಯಲ್’ನಲ್ಲಿ ಪೋಸ್ಟ್ ಮಾಡಿರುವ ಟ್ರಂಪ್, ಮಧ್ಯಪ್ರಾಚ್ಯದ ನಾಯಕರೊಂದಿಗೆ ನಡೆದ ಮಾತುಕತೆಗಳ ನಂತರ…

Read More

ಪ್ರಧಾನಿ ಮೋದಿ ಕೊಟ್ಟ ಬಿಹಾರದ ಠೇಕುವಾ ಸ್ವೀಟ್ ಸವಿದ ಸ್ಲೋವಾಕಿಯಾ ನಾಯಕ ಹೇಳಿದ್ದೇನು? – Kannada News | Slovak Leader Richard Tastes Thekua Gifted By PM Narendra Modi watch his Reaction

ಬ್ರಾಟಿಸ್ಲಾವಾ, ಜುಲೈ 14: ಸ್ಲೋವಾಕಿಯಾ ಗಣರಾಜ್ಯದ ರಾಷ್ಟ್ರೀಯ ಮಂಡಳಿಯ ಸ್ಪೀಕರ್ ರಿಚರ್ಡ್ ರಾಶಿ ಇಂದು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವಿಡಿಯೋವೊಂದು ಭಾರಿ ವೈರಲ್ ಆಗಿದೆ. ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಜೂನ್ ತಿಂಗಳಲ್ಲಿ ಸ್ಲೋವಾಕಿಯಾ ಪ್ರವಾಸಕ್ಕೆ ತೆರಳಿದ್ದಾಗ ರಿಚರ್ಡ್ ಅವರಿಗೆ ಬಿಹಾರದ ಸಾಂಪ್ರದಾಯಿಕ ಸಿಹಿ ತಿಂಡಿಯಾದ ‘ಠೇಕುವಾ’ (Thekua) ಅನ್ನು ಉಡುಗೊರೆಯಾಗಿ ನೀಡಿದ್ದರು. ಆ ಸುಂದರ ಉಡುಗೊರೆಯ ಬಾಕ್ಸ್ ಅನ್ನು ಓಪನ್ ಮಾಡಿದ ರಿಚರ್ಡ್ ಆ ಸಿಹಿಯನ್ನು ಸವಿದು ಸಂಭ್ರಮಿಸಿದ್ದಾರೆ. ಈ ವಿಡಿಯೋವನ್ನು…

Read More

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಪ್ರಕರಣ: ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ – Kannada News | Chinnaswamy Stampede Case: Karnataka Govt Drops Departmental Inquiry Against IPS Officer B Dayananda, Clears All Charges

ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧದ ಇಲಾಖಾ ತನಿಖೆ ಕೈಬಿಟ್ಟ ಸರ್ಕಾರ ಬೆಂಗಳೂರು, ಜುಲೈ 14: ರಾಯಲ್​​ ಚಾಲೆಂಜರ್ಸ್​​ ಬೆಂಗಳೂರು ತಂಡದ ಐಪಿಎಲ್​​ ವಿಜಯೋತ್ಸವದ ವೇಳೆ 2025ರ ಜೂನ್ 4ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಎಸ್ ಅಧಿಕಾರಿ ಬಿ. ದಯಾನಂದ ವಿರುದ್ಧ ಆರಂಭಿಸಲಾಗಿದ್ದ ಇಲಾಖಾ ವಿಚಾರಣೆಯನ್ನು ರಾಜ್ಯ ಸರ್ಕಾರ ಕೈಬಿಟ್ಟಿದ್ದು, ಅವರ ವಿರುದ್ಧ ಹೊರಿಸಲಾಗಿದ್ದ ಆರೋಪಗಳಿಂದ ಅವರನ್ನು ಖುಲಾಸೆಗೊಳಿಸಲಾಗಿದೆ. ಈ ಹಿಂದೆ ಸರ್ಕಾರದ ಆದೇಶದಂತೆ, ಆಗಿನ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು…

Read More