Headlines

ಬೆಂಗಳೂರು ಚಿತ್ರೋತ್ಸವ: ಫೆ.3ರಂದು ವೀಕ್ಷಿಸಬಹುದಾದ 10 ಬೆಸ್ಟ್ ಸಿನಿಮಾಗಳಿವು.. – Kannada News | Watch these 10 movies on Feb 3 in Bengaluru International Film Festival

ಹಲವು ದೇಶಗಳ ಸಿನಿಮಾಗಳನ್ನು ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (BIFFes) ಪ್ರದರ್ಶನ ಮಾಡಲಾಗುತ್ತಿದೆ. ಸುಚಿತ್ರಾ ಫಿಲ್ಮ್ ಸೊಸೈಟಿ, ಲುಲು ಮಾಲ್ ಹಾಗೂ ಕಲಾವಿದರ ಸಂಘದಲ್ಲಿ ಸಿನಿಮಾಗಳ ಪ್ರದರ್ಶನ ಆಗುತ್ತಿದೆ. ‘ಸ್ತ್ರೀ ಎಂದರೆ ಅಷ್ಟೇ ಸಾಕೆ’ ಎಂಬ ಥೀಮ್​​ನಲ್ಲಿ ಸಿನಿಮಾಗಳನ್ನು ಆಯ್ಕೆ ಮಾಡಲಾಗಿದೆ. ಯಾವ ಸಿನಿಮಾ ನೋಡಬೇಕು ಎಂಬ ಗೊಂದಲ ಇದ್ದವರಿಗೆ ಉಪಯುಕ್ತ ಮಾಹಿತಿ ಇಲ್ಲಿದೆ.. 1. ಡೆಡ್ ಡಾಗ್ – ಲೆಬನಾನ್/ ಫ್ರಾನ್ಸ್. (ಸಮಯ: ಮಧ್ಯಾಹ್ನ 3:10, ಸ್ಕ್ರೀನ್ 1). ವಿವರ: ಸಾರಾ ಫ್ರಾನ್ಸಿಸ್ ನಿರ್ದೇಶನದ ಈ 2025ರ…

Read More

IND vs AFG: ಭಾರತ- ಅಫ್ಘನ್ ನಡುವಿನ ಮೊದಲ ಏಕದಿನ ಪಂದ್ಯ ಎಲ್ಲಿ, ಎಷ್ಟು ಗಂಟೆಗೆ ಆರಂಭ? – Kannada News | India vs Afghanistan ODI Series 2026: Full Schedule, Squads and Match Details

ಭಾರತ ಮತ್ತು ಅಫ್ಘಾನಿಸ್ತಾನ (India vs Afghanistan) ನಡುವಿನ ಏಕೈಕ ಟೆಸ್ಟ್ ಪಂದ್ಯವನ್ನು ಆತಿಥೇಯ ಟೀಂ ಇಂಡಿಯಾ ಏಕಪಕ್ಷೀಯವಾಗಿ ಗೆದ್ದುಕೊಂಡಿದೆ. ಇದೀಗ ಉಭಯ ತಂಡಗಳ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಜೂನ್ 13 ರಿಂದ ಆರಂಭವಾಗಲಿದೆ. ಏಕದಿನ ವಿಶ್ವಕಪ್ ದೃಷ್ಟಿಯಿಂದ ಈ ಏಕದಿನ ಸರಣಿ ಉಭಯ ತಂಡಗಳಿಗೂ ಬಹುಮುಖ್ಯವಾಗಿದೆ. ಆದಾಗ್ಯೂ ಈ ಸರಣಿಯಲ್ಲಿ ಕೊಹ್ಲಿ (Virat Kohlli) ಆಡುತ್ತಿಲ್ಲ ಎಂಬುದು ಅಭಿಮಾನಿಗಳಿಗೆ ಬೇಸರವನ್ನುಂಟು ಮಾಡಿದೆ. ಆದರೆ ಮತ್ತೊಬ್ಬ ಅನುಭವಿ ಆಟಗಾರ ರೋಹಿತ್ ಶರ್ಮಾ ಆಡುತ್ತಿರುವುದು ಅಭಿಮಾನಿಗಳ…

Read More

ಯೋಗೀಶ್ ಗೌಡ ಕೊಲೆ ಪ್ರಕರಣ: ಸ್ಫೋಟಕ ಹೇಳಿಕೆ ಕೊಟ್ಟ ಮಾಫಿ ಸಾಕ್ಷಿ – Kannada News | Yogesh Gowda Murder Case: Basavaraj Muttagi Seeks Divine Strength Post Conviction Verdict.

ಧಾರವಾಡ, ಏಪ್ರಿಲ್​​ 16: ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿ ದೋಷಿ ಎಂದು ತೀರ್ಪು ಪ್ರಕಟವಾದ ಹಿನ್ನೆಲೆಯಲ್ಲಿ, ಪ್ರಕರಣದ ಮಾಫಿ ಸಾಕ್ಷಿ ಬಸವರಾಜ ಮುತ್ತಗಿ ಅವರು ಧಾರವಾಡ ನಗರದ ಕೆಸಿಡಿ ವೃತ್ತದಲ್ಲಿರುವ ಗಣೇಶ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ. ಸಿಆರ್‌ಪಿಎಫ್ ಭದ್ರತೆಯೊಂದಿಗೆ ದೇವಸ್ಥಾನಕ್ಕೆ ಆಗಮಿಸಿದ ಮುತ್ತಗಿ, ಇಲ್ಲಿ ವಿಶೇಷ ಪೂಜೆ ಸಲ್ಲಿಸಿ, ತಮ್ಮ ಹೋರಾಟಕ್ಕೆ ಹೆಚ್ಚಿನ ಶಕ್ತಿ ನೀಡುವಂತೆ ದೇವರಲ್ಲಿ ಪ್ರಾರ್ಥಿಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನಿಜವಾದ ಹೋರಾಟ ಈಗ ಪ್ರಾರಂಭವಾಗಲಿದೆ. ಯೋಗೀಶ್ ಗೌಡರ…

Read More

ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ

ಬೆಳಗಾವಿ, (ಡಿಸೆಂಬರ್ 27): ಕರ್ನಾಟಕದಲ್ಲಿ (Karnataka) ಸಿಎಂ ಬದಲಾವಣೆಯ ಚರ್ಚೆ ಜೋರಾಗಿದೆ. ಈ ಬಾರಿ ಸಿದ್ದರಾಮಯ್ಯ (Siddaramaiah) ಅವರು ಸಿಎಂ ಕುರ್ಚಿಯಿಂದ ಕೆಳಗೆ ಇಳಿಯುತ್ತಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಇದರ ಬೆನ್ನಲ್ಲೇ ಅಹಿಂದ ಕೂಗು ಜೋರಾಗಿದೆ. ಮತ್ತೊಂದೆಡೆ, ಹೈಕಮಾಂಡ್ ಮನವೊಲಿಕೆಗೆ ಡಿಕೆ ಶಿವಕುಮಾರ್ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ಈ ಸಂಬಂಧ ಡಿಕೆ ಶಿವಕುಮಾರ್ (DK Shivakumar) ಹಾಗೂ ಸಿದ್ದರಾಮಯ್ಯ ನಡುವೆ ಮುಸುಕಿನ ಗುದ್ದಾಟ ನಡೆದಿದೆ. ಇನ್ನೂ ಇದೀಗ ಅವರು ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಹಾಗೂ ಸಿಎಂ ಕುರ್ಚಿ…

Read More

Surya Grahan 2026: ಫೆಬ್ರವರಿ 17ರಂದು ವರ್ಷದ ಮೊದಲ ಸೂರ್ಯಗ್ರಹಣ; ಉಂಗುರಾಕಾರದಲ್ಲಿ ಸೂರ್ಯ ಗೋಚರ – Kannada News | Kankana Surya Grahan: “Ring of Fire” Phenomenon, India Visibility and NASA Streaming

ಕೆಲವೇ ದಿನಗಳಲ್ಲಿ ಆಕಾಶದಲ್ಲಿ ಅಪರೂಪದ ಖಗೋಳ ದೃಶ್ಯವೊಂದು ಮೂಡಲಿದೆ. ಫೆಬ್ರವರಿ 17ರಂದು ಕಂಕಣ ಸೂರ್ಯಗ್ರಹಣ ಸಂಭವಿಸಲಿದ್ದು, ಜಗತ್ತಿನ ಹಲವೆಡೆ “ರಿಂಗ್ ಆಫ್ ಫೈರ್” ಎಂಬ ಅದ್ಭುತ ದೃಶ್ಯ ಗೋಚರಿಸಲಿದೆ. ಭಾರತೀಯ ಕಾಲಮಾನದ ಪ್ರಕಾರ ಈ ಗ್ರಹಣ ಮಧ್ಯಾಹ್ನ 3:26ಕ್ಕೆ ಆರಂಭವಾಗಿ ಸಂಜೆ 7:57ಕ್ಕೆ ಮುಕ್ತಾಯಗೊಳ್ಳುತ್ತದೆ. ಒಟ್ಟು ಸುಮಾರು 4 ಗಂಟೆ 32 ನಿಮಿಷಗಳ ಕಾಲ ಈ ಗ್ರಹಣ ಪ್ರಕ್ರಿಯೆ ನಡೆಯಲಿದೆ. ಗ್ರಹಣದ ಗರಿಷ್ಠ ಹಂತ ಸಂಜೆ 5:42ರ ಸುಮಾರಿಗೆ ಸಂಭವಿಸಲಿದೆ. ಈ ವೇಳೆ ಚಂದ್ರನು ಸೂರ್ಯನನ್ನು ಸಂಪೂರ್ಣ…

Read More

Video: ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು, 27 ಮಂದಿ ನಾಪತ್ತೆ – Kannada News | Garbage Mound Collapse in Philippines Leaves One Dead, Dozens Unaccounted For

ಫಿಲಿಪೈನ್ಸ್​, ಜನವರಿ 09: ಫಿಲಿಪೈನ್ಸ್​ನ ಸೆಬು ನಗರದಲ್ಲಿ ಭೂಕುಸಿತ ಸಂಭವಿಸಿ, ಬೃಹತ್ ಕಸದ ರಾಶಿ ಬಿದ್ದು ಓರ್ವ ಸಾವನ್ನಪ್ಪಿ, 27 ಮಂದಿ ನಾಪತ್ತೆಯಾಗಿರುವ ಘಟನೆ ವರದಿಯಾಗಿದೆ. ಜನರು ಕಸದರಾಶಿಯ ಒಳಗೆ ಹುಗಿದು ಹೋಗಿದ್ದಾರೆ. ಅವರ ರಕ್ಷಣಾ ಕಾರ್ಯ ಮುಂದುವರೆದಿದೆ. ಬಿನಾಲಿವ್ ಗ್ರಾಮದ ತ್ಯಾಜ್ಯ ವಿಂಗಡಣಾ ಕೇಂದ್ರದಲ್ಲಿ ಈ ಅಪಘಾತ ಸಂಭವಿಸಿದೆ. ಕಾರ್ಮಿಕರು ತ್ಯಾಜ್ಯ ವಿಂಗಡಣೆಯಲ್ಲಿ ನಿರತರಾಗಿದ್ದರು. ಕಸದ ರಾಶಿ ಹಠಾತ್ತನೆ ಕುಸಿದಿದ್ದರಿಂದ ಹಲವು ಜನರು ಗಾಯಗೊಂಡಿದ್ದಾರೆ. ಇಲ್ಲಿಯವರೆಗೆ 8 ಜನರನ್ನು ಕಸದ ರಾಶಿಯಿಂದ ಜೀವಂತವಾಗಿ ಹೊರಕ್ಕೆ ಎಳೆಯಲಾಗಿದೆ….

Read More

Ashes 2025: ಮೂರಕ್ಕೆ ಮೂರು… ಆಸ್ಟ್ರೇಲಿಯಾ ಪಾಲಾದ ಆ್ಯಶಸ್

ಇಂಗ್ಲೆಂಡ್ ವಿರುದ್ಧದ ಆ್ಯಶಸ್ ಸರಣಿಯ ಮೂರನೇ ಪಂದ್ಯದಲ್ಲೂ ಆಸ್ಟ್ರೇಲಿಯಾ ತಂಡ ಗೆಲುವು ಸಾಧಿಸಿದೆ. ಈ ಜಯದೊಂದಿಗೆ ಆಸೀಸ್ ಪಡೆ ಆ್ಯಶಸ್ ಸರಣಿಯನ್ನು ವಶಪಡಿಸಿಕೊಂಡಿದೆ. ಇದಕ್ಕೂ ಮುನ್ನ ನಡೆದ ಮೊದಲೆರಡು ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ತಂಡ ತಲಾ 8 ವಿಕೆಟ್​ಗಳ ಜಯ ಸಾಧಿಸಿತ್ತು. ಇದೀಗ ಮೂರನೇ ಪಂದ್ಯದಲ್ಲಿ 82 ರನ್​ಗಳ ಗೆಲುವು ದಾಖಲಿಸಿದೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಆಸ್ಟ್ರೇಲಿಯಾ ತಂಡವು ಪ್ರಥಮ ಇನಿಂಗ್ಸ್​ನಲ್ಲಿ 371 ರನ್ ಕಲೆಹಾಕಿದರೆ, ಇಂಗ್ಲೆಂಡ್ 286…

Read More

ಭಾರತದಲ್ಲಿ ಹಸಿರು ಇಂಧನ ಕ್ರಾಂತಿ; ಆರು ತಿಂಗಳಲ್ಲಿ ದಾಖಲೆಯ ಶೇ.25ರಷ್ಟು ಪ್ರಗತಿ- ಮಾಹಿತಿ ಬಿಚ್ಚಿಟ್ಟ ಸಚಿವ ಪ್ರಲ್ಹಾದ್ ಜೋಶಿ – Kannada News | India’s renewable energy capacity increase by 25pc in 2026, says union minister Pralhad Joshi

ನವೀಕರಣ ಇಂಧನImage Credit source: Pralhad Joshi’s X @JoshiPralhad ನವದೆಹಲಿ, ಜುಲೈ 17: ಭಾರತವು ಸ್ವಚ್ಛ ಮತ್ತು ನವೀಕರಿಸಬಹುದಾದ ಇಂಧನ ಉತ್ಪಾದನೆಯಲ್ಲಿ (Clean and Renewable energy capacity) ಜಾಗತಿಕ ಮಟ್ಟದಲ್ಲಿ ಹೊಸ ಮೈಲಿಗಲ್ಲುಗಳನ್ನು ಸೃಷ್ಟಿಸುತ್ತಿದೆ. 2026ರ ಮೊದಲ ಆರು ತಿಂಗಳ ಅವಧಿಯಲ್ಲೇ ದೇಶದ ಹಸಿರು ಇಂಧನ ಕ್ಷೇತ್ರವು ಕಳೆದ ವರ್ಷಕ್ಕೆ ಹೋಲಿಸಿದರೆ ಶೇ. 25ರಷ್ಟು ಅಭೂತಪೂರ್ವ ಪ್ರಗತಿ ಕಂಡಿದೆ ಎಂದು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ (Pralhad Joshi)…

Read More

ಉತ್ತರಾಖಂಡ್: ಮಹಿಳಾ ಟೂರಿಸ್ಟ್​ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಟ್ಯಾಕ್ಸಿ ಡ್ರೈವರ್, ಹೆದರಿ ಕಾಡಿನಲ್ಲಿ ರಾತ್ರಿ ಕಳೆದ ಯುವತಿ

ಉತ್ತರಾಖಂಡ, ಮಾರ್ಚ್ 08: ನೈನಿತಾಲ್​ಗೆ ಪ್ರವಾಸ(Tourism)ಕ್ಕೆಂದು ಬಂದಿದ್ದ ದೆಹಲಿಯ ಯುವತಿ ಮೇಲೆ ಟ್ಯಾಕ್ಸಿ ಡ್ರೈವರ್ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ಉತ್ತರಾಖಂಡದಲ್ಲಿ ನಡೆದಿದೆ. ಶುಕ್ರವಾರ ತಡರಾತ್ರಿ ಮಹಿಳೆ ನೈನಿತಾಲ್‌ಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ. ಆಕೆಯ ಹೋಗಬೇಕಿದ್ದ ಪ್ರದೇಶದಿಂದ ಸುಮಾರು 10 ಕಿಲೋಮೀಟರ್ ದೂರದಲ್ಲಿರುವ ಬಲ್ದಿಯಾಖಾನ್ ಬಳಿ, ಟ್ಯಾಕ್ಸಿ ಚಾಲಕನೊಬ್ಬ ಆಕೆಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಮಹಿಳೆ ವಿರೋಧಿಸಿದಾಗ, ಚಾಲಕ ಆಕೆಯ ವಸ್ತುಗಳು ಮತ್ತು ಮೊಬೈಲ್ ಫೋನ್‌ನೊಂದಿಗೆ ಪರಾರಿಯಾಗಿದ್ದಾನೆ. ಈ ಭೀಕರ ಘಟನೆಯಿಂದ ಆಘಾತಕ್ಕೊಳಗಾದ ಮಹಿಳೆ, ಸ್ಥಳೀಯ ಪೊಲೀಸರು…

Read More

2024ರ ನೀಟ್ -ಯುಜಿ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣ; ಸಂಜೀವ್ ಮುಖಿಯಾಗೆ ಸಿಬಿಐನಿಂದ ಕ್ಲೀನ್​ಚಿಟ್ – Kannada News | No evidence CBI Gives Clean Chit To Sanjeev Mukhiya In NEET UG 2024 Paper Theft and Leak Case

ನವದೆಹಲಿ, ಜುಲೈ 23: ನೀಟ್-ಯುಜಿ (NEET-UG) 2024ರ ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಂಜೀವ್ ಕುಮಾರ್ ಅಲಿಯಾಸ್ ಸಂಜೀವ್ ಮುಖಿಯಾ ಅವರ ಪಾತ್ರಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಸ್ಪಷ್ಟನೆ ನೀಡಿದೆ. ಸುದೀರ್ಘ ಹಾಗೂ ಸಮಗ್ರ ತನಿಖೆಯ ನಂತರ ಈ ಪ್ರಕರಣದಲ್ಲಿ ಅವರ ಪಾತ್ರದ ಬಗ್ಗೆ ಯಾವುದೇ ಸಾಕ್ಷ್ಯಾಧಾರಗಳು ಸಿಕ್ಕಿಲ್ಲ ಎಂದು ಸಿಬಿಐ ಖಚಿತಪಡಿಸಿದೆ. ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ಸಂಜೀವ್ ಮುಖಿಯಾಗೆ ಕ್ಲೀನ್​ಚಿಟ್ ನೀಡಲಾಗಿದೆ. 2024ರ ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದಲ್ಲಿ ಸಂಜೀವ್ ಮುಖಿಯಾ…

Read More