Headlines

NFSU Dharwad Recruitment 2025: ರಾಷ್ಟ್ರೀಯ ವಿಧಿವಿಜ್ಞಾನ ವಿವಿಯಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇಮಕಾತಿ – Kannada News | NFSU Dharwad Recruitment 2025: Asst Professor Vacancies, Apply Before Dec 28

ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ ಧಾರವಾಡ (NFSU), ಅಧಿಕೃತ ಅಧಿಸೂಚನೆಯ ಮೂಲಕ ಸಹಾಯಕ ಪ್ರಾಧ್ಯಾಪಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಕರ್ನಾಟಕ ಸರ್ಕಾರದಲ್ಲಿ ಅದರಲ್ಲೂ ವಿಶೇಷವಾಗಿ ಧಾರವಾಡದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 28ರ ಮೊದಲು ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬೇಕು. NFSU ಹುದ್ದೆಯ ಅಧಿಸೂಚನೆ: ಸಂಸ್ಥೆಯ ಹೆಸರು : ರಾಷ್ಟ್ರೀಯ ವಿಧಿವಿಜ್ಞಾನ ವಿಶ್ವವಿದ್ಯಾಲಯ (NFSU) ಹುದ್ದೆಗಳ ಸಂಖ್ಯೆ: 5 ಉದ್ಯೋಗ…

Read More

Karnataka Budget 2026: ಉರ್ದು ಶಾಲೆಗಳ ಅಭಿವೃದ್ಧಿಗೆ 400 ರೂ. ಕೋಟಿ ಅನುದಾನ ಘೋಷಣೆ ಮಾಡಿದ ಸಿಎಂ ಸಿದ್ಧರಾಮಯ್ಯ

2026ನೇ ಸಾಲಿನ ಕರ್ನಾಟಕ ಬಜೆಟ್ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆಗಳನ್ನು ಘೋಷಿಸಿದ್ದಾರೆ. ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು. ಅಲೆಮಾರಿ ಮತ್ತು ಅರೆ ಅಲೆಮಾರಿ ಜನಾಂಗಗಳ ವಿದ್ಯಾರ್ಥಿಗಳಿಗೆ ಸ್ನಾತಕೋತ್ತರ ವ್ಯಾಸಂಗಕ್ಕೆ ಸೌಲಭ್ಯಗಳನ್ನು ವಿಸ್ತರಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಅಲ್ಪಸಂಖ್ಯಾತ ಕಲ್ಯಾಣಕ್ಕಾಗಿ ಹೊಸ ವಿದ್ಯಾರ್ಥಿನಿಲಯಗಳು, ಸಂತ ಶಿಶುನಾಳ ಶರೀಫರ ಹೆಸರಿನಲ್ಲಿ 10 ಹೊಸ ವಸತಿ ಶಾಲೆಗಳು ಮತ್ತು ಮೌಲಾನಾ ಆಜಾದ್ ಮಾದರಿ ಶಾಲೆಗಳ ಉನ್ನತೀಕರಣಕ್ಕೆ…

Read More

ಇರಾನ್‌ನ ಸುಪ್ರೀಂ ಲೀಡರ್ ಆಯ್ಕೆ ಸಮಿತಿಗೆ ಸಂಬಂಧಿಸಿದ ಕಟ್ಟಡದ ಮೇಲೆ ಇಸ್ರೇಲ್ ದಾಳಿ – Kannada News | Israel strike hits building linked to Iran Supreme Leader selection panel

ಜೆರುಸಲೇಂ, ಮಾರ್ಚ್ 3: ಇಸ್ರೇಲ್ ಇಂದು ಇರಾನ್‌ನ ತಜ್ಞರ ಮಂಡಳಿಯನ್ನು ಹೊಂದಿರುವ ಕೋಮ್‌ನಲ್ಲಿರುವ ಕಟ್ಟಡದ ಮೇಲೆ ವೈಮಾನಿಕ ದಾಳಿ ನಡೆಸಿದೆ. ಇರಾನ್‌ನ (Iran Conflict) ಹೊಸ ಸುಪ್ರೀಂ ನಾಯಕನನ್ನು ಆಯ್ಕೆ ಮಾಡುವ ಜವಾಬ್ದಾರಿಯನ್ನು ಈ ಮಂಡಳಿ ಹೊಂದಿದೆ. ಹಿಂದಿನ ಇಸ್ರೇಲ್ ದಾಳಿಗಳಲ್ಲಿ ಮಾಜಿ ಸುಪ್ರೀಂ ನಾಯಕ ಅಲಿ ಖಮೇನಿ ಸಾವನ್ನಪ್ಪಿದ ನಂತರ ಉತ್ತರಾಧಿಕಾರಿಯನ್ನು ಆಯ್ಕೆ ಮಾಡಲು ಸದಸ್ಯರು ಮತಗಳನ್ನು ಹಾಕುತ್ತಿದ್ದಾಗ ಈ ದಾಳಿ ನಡೆದಿದೆ. ಕೌನ್ಸಿಲ್‌ನ 88 ಸದಸ್ಯರಲ್ಲಿ ಎಷ್ಟು ಮಂದಿ ಆ ಸಮಯದಲ್ಲಿ ಕಟ್ಟಡದೊಳಗೆ ಇದ್ದರು…

Read More

ಅಮೆರಿಕ-ಇಸ್ರೇಲ್ ದಾಳಿಯಲ್ಲಿ ಗುಪ್ತಚರ ಮುಖ್ಯಸ್ಥ ಮಜೀದ್ ಸಾವು, ಇರಾನ್​​ಗೆ ದೊಡ್ಡ ಹಿನ್ನಡೆ

ಟೆಹ್ರಾನ್, ಏಪ್ರಿಲ್ 06: ಇರಾನ್‌(Iran)ಗೆ ಮತ್ತೊಂದು ದೊಡ್ಡ ಹೊಡೆತ ಬಿದ್ದಿದೆ. ದೇಶದ ಪ್ರಬಲ ಮಿಲಿಟರಿ ಸಂಘಟನೆಯಾದ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (IRGC) ನ ಗುಪ್ತಚರ ಮುಖ್ಯಸ್ಥ ಮಜೀದ್ ಖಾದೇಮಿ ಸೋಮವಾರ ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಆರಂಭದಲ್ಲಿ, ಅವರ ಸಾವಿಗೆ ಕಾರಣದ ಬಗ್ಗೆ ಯಾವುದೇ ಸ್ಪಷ್ಟ ಮಾಹಿತಿಯನ್ನು ನೀಡಲಾಗಿಲ್ಲ. ಆದರೆ ನಂತರ, IRGC ಅವರು ಅಮೆರಿಕ ಮತ್ತು ಇಸ್ರೇಲ್ ನಡೆಸಿದ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಹೇಳಿಕೊಂಡಿದೆ. ಇಸ್ಲಾಮಿಕ್ ರೆವಲ್ಯೂಷನರಿ…

Read More

ಪುರುಷರು ರಾತ್ರಿ ಮಲಗುವ ಮುನ್ನ ಕಡ್ಡಾಯವಾಗಿ 2 ಹುರಿದ ಖರ್ಜೂರ ಸೇವನೆ ಮಾಡಬೇಕು ಯಾಕೆ ಗೊತ್ತಾ? – Kannada News | Health Benefits of Dates: What Experts Say

ಚಳಿಗಾಲದಲ್ಲಿ ಆರೋಗ್ಯ ಕಾಪಾಡಿಕೊಳ್ಳುವುದು ಬಹಳ ಮುಖ್ಯ. ಅದಕ್ಕಾಗಿಯೇ ಹೆಚ್ಚಿನ ಕಾಳಜಿ ವಹಿಸಬೇಕಾಗುತ್ತದೆ. ಅದಲ್ಲದೆ ಈ ಸಮಯದಲ್ಲಿ, ಆಹಾರ ಪದ್ಧತಿಯೂ ಬದಲಾಗುವುದರಿಂದ ಈ ಋತುವಿನಲ್ಲಿ ದೇಹದ ಆರೋಗ್ಯ ಕಾಪಾಡಿಕೊಳ್ಳಲು ಒಣ ಹಣ್ಣುಗಳ ಸೇವನೆ ಮಾಡುವುದು ಒಳ್ಳೆಯದು ಎಂದು ಆರೋಗ್ಯ ತಜ್ಞರು ಹೇಳುತ್ತಾರೆ. ಅದರಲ್ಲಿಯೂ ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾದದ್ದು ಖರ್ಜೂರ (Dates). ಇದನ್ನು ಹುರಿದು ಸೇವನೆ ಮಾಡುವುದರಿಂದ ಹಲವು ರೀತಿಯಲ್ಲಿ ಪ್ರಯೋಜನಕಾರಿಯಾಗಿದೆ. ಆಯುರ್ವೇದದಲ್ಲಿಯೂ ಇದನ್ನು ಹೆಚ್ಚು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಹಾಗಾದರೆ ಹುರಿದ ಖರ್ಜೂರ ಸೇವನೆ ಮಾಡುವುದರಿಂದ ಯಾವ…

Read More

ಸಿರಾಜ್​ರನ್ನು ಕೈ ಬಿಟ್ಟಿದ್ದೇಕೆ? ಟೀಮ್ ಇಂಡಿಯಾ ಮಾಜಿ ಆಟಗಾರನ ಪ್ರಶ್ನೆ – Kannada News | Why Was Siraj Dropped? Former India Cricketer Questions Selectors

ಇಂಗ್ಲೆಂಡ್​ ವಿರುದ್ಧದ ಸರಣಿಗೆ ಭಾರತ ಏಕದಿನ ತಂಡವನ್ನು ಪ್ರಕಟಿಸಲಾಗಿದೆ. ಈ ತಂಡದಲ್ಲಿ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ ಕಾಣಿಸಿಕೊಂಡಿಲ್ಲ ಎಂಬುದೇ ಅಚ್ಚರಿ. ಈ ಮೊದಲು ಟಿ20 ತಂಡಕ್ಕೆ ಆಯ್ಕೆಯಾಗಿದ್ದ ಸಿರಾಜ್ ಅವರನ್ನು ವಿಶ್ರಾಂತಿಯ ಕಾರಣ ಹೊರಗುಳಿಯುವಂತೆ ಸೂಚಿಸಲಾಗಿತ್ತು. ಅದರಂತೆ ಐರ್ಲೆಂಡ್ ಹಾಗೂ ಇಂಗ್ಲೆಂಡ್ ವಿರುದ್ಧದ ಟಿ20 ಸರಣಿಗಳಿಂದ ಸಿರಾಜ್ ಹೊರಗುಳಿದಿದ್ದಾರೆ. ಆದರೆ ಇದೀಗ ಏಕದಿನ ಸರಣಿಗೆ ಪ್ರಕಟಿಸಲಾದ ತಂಡದಿಂದ ಅವರನ್ನು ಕೈ ಬಿಡಲಾಗಿದೆ. ಆಯ್ಕೆಗಾರರ ಈ ನಿರ್ಧಾರಕ್ಕೆ ಭಾರತ ತಂಡದ ಮಾಜಿ ನಾಯಕ ಜಿ.ಆರ್. ವಿಶ್ವನಾಥ್…

Read More

Video: ದೇವರು ಕೈಗಳನ್ನು ಕೊಟ್ಟಿಲ್ಲ ಎಂಬ ವಿಷಾದವಿಲ್ಲ, ಆಡಲು ಜತೆಗಾರರಿಲ್ಲ ಎಂಬ ಬೇಸರವಿಲ್ಲ, ಮುಖದಲ್ಲೊಂದು ಮಂದಹಾಸ

ಜಗತ್ತು ಎಲ್ಲರಿಗೂ ಒಂದೇ ರೀತಿ ಇರುವುದಿಲ್ಲ. ಕೆಲವರಿಗೆ ಎಲ್ಲವೂ ಸುಲಭವಾಗಿ ಸಿಕ್ಕರೆ, ಇನ್ನು ಕೆಲವರಿಗೆ ಒಂದು ಸಾಮಾನ್ಯ ಕ್ಷಣವೂ ಒಂದು ದೊಡ್ಡ ಕನಸಾಗಿರುತ್ತದೆ. ಇತ್ತೀಚೆಗೆ ಕಂಡುಬಂದ ಈ ದೃಶ್ಯವು ನಮ್ಮನ್ನು ಸ್ತಬ್ಧಗೊಳಿಸುತ್ತದೆ. ಅವಳೊಬ್ಬಳು ಪುಟ್ಟ ಹುಡುಗಿ. ಹುಟ್ಟುತ್ತಲೇ ಆಕೆಗೆ ಕೈಗಳಿರಲಿಲ್ಲ, ಅಂಗಳದಲ್ಲಿ ಅವಳ ವಯಸ್ಸಿನ ಇತರ ಮಕ್ಕಳು ಓಡುತ್ತಾ, ಆಟವಾಡುತ್ತಾ, ಒಬ್ಬರನ್ನೊಬ್ಬರು ಕೈಹಿಡಿದು ಎಳೆಯುತ್ತಾ ಸಂಭ್ರಮಿಸುತ್ತಿದ್ದರು. ಆದರೆ ಈ ಮಗು? ಒಂದು ಮೂಲೆಯಲ್ಲಿ ಸದ್ದಿಲ್ಲದೆ ಕುಳಿತು ಸಂತೋಷದಿಂದಲೇ ನೋಡುತ್ತಿದ್ದಳು. ಜೀವನದ ಬಗ್ಗೆ ಯಾವುದೇ ವಿಷಾದವಿರಲಿಲ್ಲ. ಅವಳ ಮುಖದಲ್ಲಿ…

Read More

ಎಲ್ಲರೂ ನಂಗೆ ಅಭಿಮಾನಿಗಳು; ಫ್ಯಾನ್ ವಾರ್ ಬಗ್ಗೆ ಮಾತನಾಡಲ್ಲ ಎಂದ ಸಾಧು ಕೋಕಿಲ – Kannada News | Sadhu Kokila, Not ready to Talk About Fans War

ಕನ್ನಡ ಚಿತ್ರರಂಗದಲ್ಲಿ ಫ್ಯಾನ್ ವಾರ್ ಬಗ್ಗೆ ಚರ್ಚೆ ನಡೆಯುತ್ತಿರುವುದು ತಿಳಿದೇ ಇದೆ. ಸುದೀಪ್ ಹಾಗೂ ದರ್ಶನ್ ಅಭಿಮಾನಿಗಳು ಸಾಕಷ್ಟು ಕಿತ್ತಾಡಿಕೊಳ್ಳುತ್ತಿರುವುದನ್ನು ನೋವು ನೋಡಿರಬಹುದು. ಈ ಬಗ್ಗೆ ಸಾಧು ಕೋಕಿಲಗೆ ಪ್ರಶ್ನೆ ಮಾಡಲಾಯಿತು. ಎಲ್ಲಾ ಸ್ಟಾರ್​​ಸ್​​ಗಳ ಫ್ಯಾನ್ಸ್ ನನಗೆ ಅಭಿಮಾನಿಗಳು. ಹೀಗಾಗಿ, ನಾನು ಈ ಬಗ್ಗೆ ಮಾತನಾಡುವುದೇ ಇಲ್ಲ ಎಂದಿದ್ದಾರೆ ಸಾಧು. ಆ ಸಂದರ್ಭದ ವಿಡಿಯೋ ಇಲ್ಲಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ. Source link

Read More

IND vs PAK: ಟಾಸ್ ಗೆದ್ದರೆ ಭಾರತ ಏನನ್ನು ಆಯ್ಕೆ ಮಾಡಬೇಕು? – Kannada News | India vs Pakistan Toss and Pitch Analysis

T20 World Cup 2026: ಟಿ20 ವಿಶ್ವಕಪ್​ನ 28ನೇ ಪಂದ್ಯದಲ್ಲಿ ಭಾರತ ಮತ್ತು ಪಾಕಿಸ್ತಾನ್ ಮುಖಾಮುಖಿಯಾಗಲಿದೆ. ಕೊಲಂಬೊದ ಆರ್​. ಪ್ರೇಮದಾಸ ಮೈದಾನದಲ್ಲಿ ಇಂದು (ಫೆ.15) ನಡೆಯಲಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ತಂಡದ ಆಯ್ಕೆ ಏನಾಗಿರಲಿದೆ ಎಂಬ ಕುತೂಹಲ ಎಲ್ಲರಲ್ಲಿದೆ. ಅದರಲ್ಲೂ ಟೀಮ್ ಇಂಡಿಯಾ ಟಾಸ್ ಗೆದ್ದರೆ ಏನನ್ನು ಆಯ್ಕೆ ಮಾಡಬೇಕೆಂಬುದರ ವಿಶ್ಲೇಷಣೆ ಇಲ್ಲಿದೆ… ಪಾಕಿಸ್ತಾನ್ ವಿರುದ್ಧದ ಪಂದ್ಯದಲ್ಲಿ ಟೀಮ್ ಇಂಡಿಯಾ ಟಾಸ್ ಗೆದ್ದರೆ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಳ್ಳುವುದು ಸೂಕ್ತ. ಏಕೆಂದರೆ ಕೊಲಂಬೊದ ಆರ್‌ ಪ್ರೇಮದಾಸ ಸ್ಟೇಡಿಯಂನ…

Read More

ಬಾಂಬ್ ಬೆದರಿಕೆ ಬಳಿಕ ಅಧಿಕೃತ ನಿವಾಸದಿಂದ ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಸ್ಥಳಾಂತರ – Kannada News | Australian Prime Minister Anthony Albanese evacuated from his official residence after bomb threat

ನವದೆಹಲಿ, ಫೆಬ್ರವರಿ 24: ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಇಂದು ರಾತ್ರಿ ಆಸ್ಟ್ರೇಲಿಯಾದ ಪ್ರಧಾನಿ ಆಂಥೋನಿ ಅಲ್ಬನೀಸ್ (Anthony Albanese) ಅವರನ್ನು ಅವರ ಅಧಿಕೃತ ನಿವಾಸವಾದ ಕ್ಯಾನ್‌ಬೆರಾದಿಂದ ಸ್ಥಳಾಂತರಿಸಲಾಗಿದೆ. ಪೊಲೀಸ್ ಅಧಿಕಾರಿಗಳು ಈ ಬಗ್ಗೆ ತನಿಖೆ ನಡೆಸುತ್ತಿದ್ದಾಗ 62 ವರ್ಷದ ಪ್ರಧಾನಿ ಅಲ್ಬನೀಸ್ ಅವರನ್ನು ಸುರಕ್ಷಿತ ಸ್ಥಳಕ್ಕೆ ಶಿಫ್ಟ್ ಮಾಡಲಾಯಿತು. ಅವರ ಅಧಿಕೃತ ನಿವಾಸದಲ್ಲಿ ಶೋಧ ಪೂರ್ಣಗೊಂಡ ನಂತರ ಅವರು ಮತ್ತೆ ತಮ್ಮ ನಿವಾಸಕ್ಕೆ ಹಿಂತಿರುಗಿದರು. ಸಂಸತ್ ಭವನದ ಬಳಿ ಇರುವ ಪ್ರಧಾನಿ ನಿವಾಸದ ಬಳಿ ನಡೆದಿರುವ…

Read More