Headlines

ಕರ್ನಾಟಕಕ್ಕೆ ಕಾಲಿಟ್ಟಿತಾ ಎಬೋಲಾ? ಉಗಾಂಡಾದಿಂದ ಬೆಂಗಳೂರಿಗೆ ಬಂದ ಮಹಿಳೆಯಲ್ಲಿ ವೈರಸ್​​​ ಪತ್ತೆ ಶಂಕೆ – Kannada News | Ebola Scare in Karnataka; Woman Arriving in Bengaluru from Uganda Suspected of Infection

ಬೆಂಗಳೂರು, ಮೇ 26: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (bangluru) ಎಬೋಲಾ ವೈರಸ್ ರೋಗದ (EVD) ಶಂಕಿತ ಪ್ರಕರಣವೊಂದು ಪತ್ತೆಯಾಗಿದೆ ಎನ್ನಲಾಗುತ್ತಿದ್ದು, ರಾಜಧಾನಿ ಜನತೆಯಲ್ಲಿ ತೀವ್ರ ಆತಂಕ ಮೂಡಿಸಿದೆ. ಉಗಾಂಡಾ ದೇಶದಿಂದ ಬಂದ 28 ವರ್ಷದ ವಿದೇಶಿ ಮಹಿಳೆಯಲ್ಲಿ ಎಬೋಲಾ ರೋಗದ ಲಕ್ಷಣಗಳು ಕಾಣಿಸಿಕೊಂಡಿದ್ದು, ಸದ್ಯ ಅವರನ್ನು ತೀವ್ರ ನಿಗಾದಲ್ಲಿ ಇರಿಸಲಾಗಿದೆ. ಮುಖ್ಯಾಂಶಗಳು ರಾಜಧಾನಿ ಬೆಂಗಳೂರಿಗೂ ಕಾಲಿಟ್ಟಿತಾ ಎಬೋಲಾ ವೈರಸ್? ಉಗಾಂಡಾದ ಕ್ಯಾಂಪಾಲಾ ಮೂಲದವರಲ್ಲಿ ಶಂಕಿತ ಪ್ರಕರಣ ಪತ್ತೆ 28 ವರ್ಷದ ಮಹಿಳೆಯಲ್ಲಿ ಕಾಣಿಸಿಕೊಂಡ ಎಬೋಲಾ ಪತ್ತೆ ಶಂಕೆ…

Read More

World Thinking Day 2026: ಹೆಣ್ಣುಮಕ್ಕಳ ಜೀವನವನ್ನು ಸುಧಾರಿಸಲು ಸಂಕಲ್ಪ ಮಾಡುವ ದಿನವಿದು – Kannada News | World Thinking Day 2026: Know the purpose behind celebrating World Thinking Day

ಗರ್ಲ್ ಗೈಡ್ಸ್ ಮತ್ತು ಗರ್ಲ್ ಸ್ಕೌಟ್‌ ವತಿಯಿಂದ ಪ್ರತಿವರ್ಷ ಫೆಬ್ರವರಿ 22 ರಂದು ಆಚರಿಸಲ್ಪಡುವ ವಿಶ್ವ ಚಿಂತನಾ ದಿನವು (World Thinking Day) ವಿಶ್ವಾದ್ಯಂತ ಹುಡುಗಿಯರ ಜೀವನವನ್ನು ಸುಧಾರಿಸುವ ಗುರಿಯನ್ನು ಹೊಂದಿದೆ. ಇದು ಲಿಂಗ ಸಮಾನತೆಯನ್ನು ಉತ್ತೇಜಿಸುವ, ಯುವತಿಯರ ಮೇಲೆ ಪರಿಣಾಮ ಬೀರುವ ಸಮಸ್ಯೆಗಳ ಬಗ್ಗೆ ಜಾಗೃತಿ ಮೂಡಿಸುವ ವೇದಿಕೆಯಾಗಿ ಕಾರ್ಯನಿರ್ವಹಿಸುತ್ತದೆ, ಪ್ರಪಂಚದಾದ್ಯಂತ ಮಹಿಳೆಯರು ಮತ್ತು ಹುಡುಗಿಯರು ಎದುರಿಸುತ್ತಿರುವ ಸವಾಲುಗಳನ್ನು ಚರ್ಚಿಸಲು ಅವಕಾಶವನ್ನು ಒದಗಿಸುತ್ತದೆ. ವಿಶ್ವ ಚಿಂತನಾ ದಿನವು ಕೇವಲ ಔಪಚಾರಿಕ ಕಾರ್ಯಕ್ರಮವಲ್ಲ, ಅದು ಜಗತ್ತಿನಲ್ಲಿ ಸಕಾರಾತ್ಮಕ…

Read More

ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಂಡ ಮಂತ್ರಾಲಯದ ರಾಯರ ಮಠ – Kannada News | Raichur: Mantralaya’s Rayara Matha Finds a Permanent Solution to the Water Problem

ರಾಯಚೂರು, ಜುಲೈ 30: ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದಲ್ಲಿ ವರ್ಷದಿಂದ ವರ್ಷಕ್ಕೆ ಭಕ್ತರ ಸಂಖ್ಯೆ ಗಣನೀಯವಾಗಿ ಹೆಚ್ಚುತ್ತಿದೆ. ಹೀಗಾಗಿ ನೀರಿನ ಅಭಾವಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಶ್ರೀಮಠವು ಹೊಸ ಕುಡಿಯುವ ನೀರಿನ ಯೋಜನೆಗೆ ಚಾಲನೆ ನೀಡಿದೆ. ತುಂಗಭದ್ರಾ ನದಿಯಿಂದ ಮಳೆಗಾಲದಲ್ಲಿ ಹರಿದುಬರುವ ಹೆಚ್ಚುವರಿ ನೀರನ್ನು ಸಂಗ್ರಹಿಸಿ ಬಳಸಿಕೊಳ್ಳುವ ಉದ್ದೇಶದಿಂದ ಶ್ರೀಮಠದ 40 ಎಕರೆ ಪ್ರದೇಶದಲ್ಲಿ ಬೃಹತ್ ‘ಇಂಪೌಂಡಿಂಗ್ ರಿಸರ್ವೈಯರ್’ ನಿರ್ಮಿಸಲಾಗುತ್ತಿದ್ದು, ಶ್ರೀಮಠದ ಪೀಠಾಧಿಪತಿ ಸುಬುಧೇಂದ್ರ ತೀರ್ಥರು ಕಾಮಗಾರಿಯ ಗುದ್ದಲಿ…

Read More

ಬಿಜೆಪಿ ಸೀಟು ಕಳ್ಳತನ ಮಾಡಿದೆ; ರಾಜ್ಯಸಭೆ ನಾಮಪತ್ರ ರದ್ದಾಗಿದ್ದಕ್ಕೆ ಮೀನಾಕ್ಷಿ ನಟರಾಜನ್ ಆಕ್ರೋಶ – Kannada News

ಭೋಪಾಲ್, ಜೂನ್ 9: ಮಧ್ಯಪ್ರದೇಶದ 3 ರಾಜ್ಯಸಭಾ ಸ್ಥಾನಗಳ ಪೈಕಿ ಒಂದಕ್ಕೆ ಸಲ್ಲಿಕೆಯಾಗಿದ್ದ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರವನ್ನು ಚುನಾವಣಾಧಿಕಾರಿಗಳು ತಿರಸ್ಕರಿಸಿದ್ದಾರೆ. ತಮ್ಮ ಅಫಿಡವಿಟ್‌ನಲ್ಲಿ ಕಾನೂನು ಪ್ರಕರಣವೊಂದಕ್ಕೆ ಸಂಬಂಧಿಸಿದ ಮಾಹಿತಿಯನ್ನು ಮರೆಮಾಚಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಅವರ ನಾಮಪತ್ರವನ್ನು ವಜಾಗೊಳಿಸಲಾಗಿದೆ. ಈ ಕಾರಣದಿಂದಾಗಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ. ನಾಮಪತ್ರ ತಿರಸ್ಕಾರದ ನಂತರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೀನಾಕ್ಷಿ ನಟರಾಜನ್ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. “ಅಗತ್ಯ ಸಂಖ್ಯಾಬಲ ಇಲ್ಲದಿದ್ದರೂ ಆಡಳಿತಾರೂಢ…

Read More

ಮತ್ತೆ ಸೆನ್ಸಾರ್ ಮಂಡಳಿ ಮುಂದೆ ‘ಜನ ನಾಯಗನ್’ ಬಿಡುಗಡೆ ಮುಂದೂಡಿಕೆ? – Kannada News | Jana Nayagan movie going to be censor again, release date may change

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿಯಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ರಾಜಕೀಯ ಪ್ರಭಾವ ಇನ್ನಿತರೆ ಕಾರಣಗಳಿಂದ ಸಿನಿಮಾ ಈಗಾಗಲೇ ಏಳು ತಿಂಗಳು ತಡವಾಗಿದೆ. ನಾನಾ ಅಡೆತಡೆಗಳು, ಕಾನೂನು ಸಂಕಷ್ಟಗಳು ಇನ್ನಿತರೆಗಳನ್ನು ದಾಟಿ ಇದೀಗ ಸಿನಿಮಾ ಬಿಡುಗಡೆಗೆ ಮತ್ತೆ ರೆಡಿ ಆಗಿದೆ. ಕೆಲ ದಿನಗಳ ಹಿಂದಷ್ಟೆ ಹರಿದಾಡಿದ ಸುದ್ದಿಯ ಪ್ರಕಾರ, ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ಸಿಕ್ಕಿದ್ದು, ಜುಲೈ 24 ರಂದು ರಿಲೀಸ್ ಆಗಲಿದೆ ಎನ್ನಲಾಗಿತ್ತು. ಆದರೆ ಇದೀಗ ‘ಜನ…

Read More

ಬೆಂಗಳೂರು ಮಳೆಗೆ ಮತ್ತೊಂದು ಸಾವು: ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು, ಒಟ್ಟು 9 ಬಲಿ! – Kannada News | Bengaluru and Kolar Rain Deaths: BESCOM Negligence Blamed After Electrocution Tragedies

ಜೆ.ಪಿ. ನಗರದ ಮಿನಿ ಫಾರೆಸ್ಟ್ ಬಳಿ ಶಾಕ್ ಹೊಡೆದು ರಘು ಸಾವು ಬೆಂಗಳೂರು, ಏ.29: ರಾಜಧಾನಿಯಲ್ಲಿ ಮಳೆಯ ಆರ್ಭಟ ಮುಂದುವರಿಯುತ್ತಿದ್ದು, ಇಂದು ಸಂಜೆ ಸಂಭವಿಸಿದ ಮಳೆಯ ಅವಾಂತರಗಳಿಗೆ ನಗರದಲ್ಲಿ ಮತ್ತೊಂದು ಬಲಿಯಾಗಿದೆ. ಜೆ.ಪಿ. ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿದ್ಯುತ್ ತಂತಿ ಸ್ಪರ್ಶಿಸಿ ಯುವಕನೊಬ್ಬ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಇದಕ್ಕೂ ಮುನ್ನ ಶಿವಾಜಿನಗರದ ಬೌರಿಂಗ್ ಆಸ್ಪತ್ರೆಯ ಕಾಂಪೌಂಡ್ ಕುಸಿತದಿಂದ 7 ಜನರು ಸಾವನ್ನಪ್ಪಿದ್ದಾರೆ. ಇದರ ನಂತರ ಯಾರಬ್ ನಗರದಲ್ಲಿ ಮಳೆಯಲ್ಲಿ ಬೈಕ್ ಪಾರ್ಕ್ ಮಾಡುತ್ತಿದ್ದ ಸೈಯದ್ ಸೂಫಿಯಾನ್ ಎಂಬ…

Read More

ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವಾಗ ಚಳಿಯಾಗಬಾರದೆಂದರೆ ಈ ಸಿಂಪಲ್‌ ಟ್ರಿಕ್‌ ಪಾಲಿಸಿ – Kannada News | Follow this simple trick to avoid getting cold while riding a two wheeler

ಬಹುತೇಕ ಹೆಚ್ಚಿನವರು ಕಾಲೇಜು, ಕೆಲಸಕ್ಕೆ ಬೈಕ್‌, ಸ್ಕೂಟಿಯಲ್ಲಿಯೇ ಹೋಗುತ್ತಾರೆ. ಹೀಗೆ ದ್ವಿಚಕ್ರ ವಾಹನದಲ್ಲಿ (two-wheeler) ಪ್ರಯಾಣಿಸುವಾಗ ಅದರಲ್ಲೂ ಬೆಳಗ್ಗಿನ ಸಮಯದಲ್ಲಿ ಸಿಕ್ಕಾಪಟ್ಟೆ ಚಳಿಯಾಗುತ್ತದೆ. ಬಲವಾದ, ತಂಪಾದ ಗಾಳಿಯು ನೇರವಾಗಿ ದೇಹವನ್ನು ಬಡಿದು, ಕೈ ಮತ್ತು ಕಾಲುಗಳಲ್ಲಿ ಮರಗಟ್ಟುವಿಕೆ ಉಂಟಾಗುತ್ತದೆ. ಇದರಿಂದ ವಾಹನ ಚಲಾಯಿಸಲು ಕೂಡ ಕಷ್ಟಸಾಧ್ಯವಾಗುತ್ತದೆ. ಇಂತಹ ಸಂದರ್ಭದಲ್ಲಿ ಈ ಒಂದು ಸರಳ ಹ್ಯಾಕ್‌ ಅನುಸರಿಸುವ ಮೂಲಕ ಚಳಿಯಾಗದಂತೆ ನೋಡಿಕೊಳ್ಳಬಹುದು ಮತ್ತು ದೇಹವನ್ನು ಬೆಚ್ಚಗಿಡಬಹುದು. ಈ ಹ್ಯಾಕನ್ನು ಸೋಶಿಯಲ್‌ ಮೀಡಿಯಾ ಇನ್‌ಫ್ಲ್ಯೂಯೆನ್ಸರ್‌ ದೀಪ್ತಿ ಕಪೂರ್ ತಮ್ಮ ಇನ್‌ಸ್ಟಾಗ್ರಾಮ್…

Read More

Personality Test: ಈ ಚಿತ್ರದಲ್ಲಿ ನಿಮಗೆ ಕಾಣಿಸಿದ್ದೇನು? ಇದುವೇ ಹೇಳುತ್ತೆ ನಿಮ್ಮ ವ್ಯಕ್ತಿತ್ವದ ರಹಸ್ಯ‌ – Kannada News | Personality Test: Find out whether you are an emotional person or a practical thinker through this image

ವ್ಯಕ್ತಿತ್ವ ಪರೀಕ್ಷೆImage Credit source: Pinterest ಸಾಮಾನ್ಯವಾಗಿ ಜನರು ಭವಿಷ್ಯ, ಗುಣ ಸ್ವಭಾವದ ಬಗ್ಗೆ ತಿಳಿಯಲು ಜ್ಯೋತಿಷ್ಯಶಾಸ್ತ್ರ, ಸಂಖ್ಯಾಶಾಸ್ತ್ರ, ಹಸ್ತಶಾಸ್ತ್ರಗಳನ್ನು ಅವಲಂಬಿಸುತ್ತಾರೆ. ಇದಲ್ಲದೆ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ (Personality Test) ಮೂಲಕವೂ ಒಬ್ಬ ವ್ಯಕ್ತಿಯ ನಿಗೂಢ ಗುಣ ಸ್ವಭಾವ ಹೇಗಿದೆ ಎಂಬುದನ್ನು ತಿಳಿದುಕೊಳ್ಳಬಹುದು. ಇಲ್ಲೊಂದು ಅದೇ ರೀತಿ ಪರ್ಸನಾಲಿಟಿ ಟೆಸ್ಟ್‌ ಫೋಟೋ ವೈರಲ್‌ ಆಗಿದ್ದು, ಮಹಿಳೆ ಹಾಗೂ ಮರ ಇವೆರಡು ಅಂಶಗಳನ್ನು ಒಳಗೊಂಡ ಈ ಆಪ್ಟಿಕಲ್‌ ಇಲ್ಯೂಷನ್‌ ಪರ್ಸನಾಲಿಟಿ ಟೆಸ್ಟ್‌ ಫೋಟೋದಲ್ಲಿ ನಿಮಗೆ ಮೊದಲು ಕಾಣಿಸಿದ್ದೇನು…

Read More

ಬೆಂಗಳೂರಿಗರಿಗೆ ಗುಡ್​​ ನ್ಯೂಸ್​​: ದ್ವಿಚಕ್ರ ವಾಹನಗಳಿಗೆ ನೈಸ್​​ ರಸ್ತೆ ಶೀಘ್ರ ಟೋಲ್​​ ಮುಕ್ತ?

ಬೆಂಗಳೂರು, ಮಾರ್ಚ್​​ 12: ನಗರದ ಪ್ರಮುಖ ಪೆರಿಫೆರಲ್ ಎಕ್ಸ್‌ಪ್ರೆಸ್‌ವೇ ಆಗಿರುವ ನೈಸ್​​ ರಸ್ತೆಯು, ಸಂಚಾರ ದಟ್ಟಣೆಯನ್ನು ತಪ್ಪಿಸಲು ಮತ್ತು ಪ್ರಮುಖ ಹೆದ್ದಾರಿಗಳನ್ನು ಸಂಪರ್ಕಿಸುವ ನಿಟ್ಟಿನಲ್ಲಿ ಬಹಳ ಉಪಯುಕ್ತ ಎಂದೇ ಭಾವಿಸಲಾಗಿದೆ. ಮೈಸೂರು ರಸ್ತೆಯ ದೀಪಾಂಜಲಿ ನಗರ ಜಂಕ್ಷನ್‌ನಿಂದ ಹೊಸಕೆರೆಹಳ್ಳಿಯ PES ಕಾಲೇಜು ಬಳಿ ನೈಸ್ ರಸ್ತೆಗೆ ಸಂಪರ್ಕ ಕಲ್ಪಿಸುವ 1.5 ಕಿ.ಮೀ ಉದ್ದದ ಹೊಸ ರೋಡ್​​ ಶೀಘ್ರದಲ್ಲೇ ಉದ್ಘಾಟನೆಯಾಗುವ ನಿರೀಕ್ಷೆ ಇರುವ ನಡುವೆ ರಾಜ್ಯ ಸರ್ಕಾರ ಮತ್ತೊಂದು ಗುಡ್​​ ನ್ಯೂಸ್​​ ನೀಡಿದೆ. ನೈಸ್ ರಸ್ತೆಯಲ್ಲಿ ದ್ವಿಚಕ್ರ ವಾಹನಗಳಿಂದ…

Read More

ಸಮಂತಾ ಮೇಲೆ ವೈಯಕ್ತಿಕ ದಾಳಿ ಮಾಡಿದವರಿಗೆ ಕಾಲವೇ ಕೊಟ್ಟಿತು ತಕ್ಕ ಉತ್ತರ – Kannada News | Samantha’s Pregnancy: Time Answers Rumors on Personal Life, Divorce and Kids

ನಟಿ ಸಮಂತಾ ರುತ್ ಪ್ರಭು ಅವರ (Samantha) ವೈಯಕ್ತಿಕ ಜೀವನದ ಬಗ್ಗೆ ಹರಡಿದ್ದ ವದಂತಿಗಳಿಗೆ ಕೊನೆಗೂ ಕಾಲವೇ ಉತ್ತರ ನೀಡಿದೆ. ಎರಡನೇ ಮದುವೆಯಾದ ಕೇವಲ ಒಂದೇ ವರ್ಷದಲ್ಲಿ ಸಮಂತಾ ತಮ್ಮ ಪ್ರೆಗ್ನೆನ್ಸಿ ಸುದ್ದಿಯನ್ನು ಅಧಿಕೃತವಾಗಿ ಪ್ರಕಟಿಸಿದ್ದಾರೆ. ಈ ಸಂತಸದ ಸುದ್ದಿ ಹೊರಬೀಳುತ್ತಿದ್ದಂತೆ, ಹಿಂದೆ ಅವರ ಮೇಲೆ ನಡೆದಿದ್ದ ವೈಯಕ್ತಿಕ ದಾಳಿಗಳು ಮತ್ತು ಹರಡಿದ್ದ ಅಪಪ್ರಚಾರಗಳ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಮತ್ತೆ ಚರ್ಚೆ ಆರಂಭವಾಗಿದೆ. ನಟ ನಾಗ ಚೈತನ್ಯ ಅವರಿಂದ ಸಮಂತಾ ವಿಚ್ಛೇದನ ಪಡೆದ ಸಂದರ್ಭದಲ್ಲಿ ಅವರ ವಿರುದ್ಧ…

Read More