Headlines

ಕಾಂಗ್ರೆಸ್​​ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು

ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ವಿಶೇಷ ಸಭೆ ನಡೆಸಿದ್ದು, ಈ ಸಭೆಯಲ್ಲಿ ಬಹುತೇಕ ಶಾಸಕರು ಭಾಗವಹಿಸಿದ್ದರೂ ಇಬ್ಬರು ಪ್ರಮುಖ ನಾಯಕರು ಗೈರಾಗಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಮೀಟಿಂಗ್​​ನಿಂದ ದೂರವೇ ಉಳಿದಿದ್ದು, ಅವರ ಈ ನಿರ್ಧಾರದ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬಂದಿವೆ. ಭೈರತಿ ಸುರೇಶ್​​ ಕೂಡ ಸಭೆಗೆ ಗೈರು ಹಾಜರಾಗಿದ್ದಾರೆಯಾದರೂ ಅವರು ಪೂರ್ವನಿಯೋಜಿತ ಕಾರ್ಯಕ್ರಮದ ನಿಮಿತ್ತ ರಾಜ್ಯದಲ್ಲಿಲ್ಲ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ…

Read More

ಕರ್ನಾಟಕದಲ್ಲಿ ದುರ್ಬಲಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ, ರಾಯಚೂರಲ್ಲಿ ದಾಖಲೆ – Kannada News | Karnataka Weather Update: Weak Monsoon Sparks Summer Like Heat; Bangalore Records Highest July Temperature in 5 Years

ಬೆಂಗಳೂರು, ಜುಲೈ 14: ಸಾಮಾನ್ಯವಾಗಿ ಮಳೆ ಹಾಗೂ ತಂಪಾದ ವಾತಾವರಣವಿಣವಿರಬೇಕಿದ್ದ ಜೂನ್ ಮತ್ತು ಜುಲೈ ತಿಂಗಳುಗಳಲ್ಲಿಯೂ ಈ ಬಾರಿ ಕರ್ನಾಟಕದಲ್ಲಿ ಬೇಸಿಗೆಯ ಅನುಭವ ಉಂಟಾಗತೊಡಗಿದೆ. ಈ ವರ್ಷ ನೈಋತ್ಯ ಮುಂಗಾರು ದುರ್ಬಲಗೊಂಡಿರುವ ಕಾರಣ ತಾಪಮಾನ ಹೆಚ್ಚಳ ಕಂಡಿದೆ. ಕೆಲ ಜಿಲ್ಲೆಗಳ ತಾಪಮಾನ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಯೂ ಉಷ್ಣಾಂಶ ಹೆಚ್ಚಳವಾಗಿದ್ದು, 32.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಹಿಂದೆಲ್ಲ ಜುಲೈ ಸಂದರ್ಭ ನಗರದ ತಾಪಮಾನ 28 ಡಿಗ್ರಿ ಸೆಲ್ಸಿಯಸ್​​ನ ಆಸುಪಾಸು…

Read More

3 ವರ್ಷದ ಮಗು ಮೇಲೆ ಅತ್ಯಾಚಾರ ನಡೆಸಿದವನಿಗೆ ಗ್ರಾಮ ಪಂಚಾಯ್ತಿಯಿಂದ 1 ಲಕ್ಷ ರೂ. ದಂಡ; ಅದೇ ಹಣದಲ್ಲಿ ರಾತ್ರಿ ಎಣ್ಣೆ ಪಾರ್ಟಿ! – Kannada News | Jharkhand Man Fined Rs 1 Lakh For 3 Year Old Girl Rape village Panchayat Used It For Liquor Party

ರಾಂಚಿ, ಜುಲೈ 14: ನಮ್ಮ ದೇಶದಲ್ಲಿ ಕಾನೂನು ವ್ಯವಸ್ಥೆಗೆ ಜಾರಿಗೆ ಬಂದು ಹಲವು ದಶಕಗಳೇ ಕಳೆದಿದ್ದರೂ ಕೆಲವು ಹಳ್ಳಿಗಳಲ್ಲಿ ಕೋರ್ಟ್ ಬದಲು ಗ್ರಾಮ ಪಂಚಾಯ್ತಿಯನ್ನೋ, ಊರ ಮುಖಂಡರನ್ನೋ ನಂಬಿಕೊಂಡು ಅವರಿಂದಲೇ ನ್ಯಾಯ ತೀರ್ಮಾನ ತೆಗೆದುಕೊಳ್ಳುವ ಜನರು ಇಂದಿಗೂ ಇದ್ದಾರೆ. ಜಮೀನಿನ ವ್ಯಾಜ್ಯ, ಅಣ್ಣ-ತಮ್ಮಂದಿರ ಕಲಹಗಳಂತಹ ಸಣ್ಣ ವಿಷಯಗಳನ್ನು ಊರೊಳಗೇ ಬಗೆಹರಿಸಿಕೊಳ್ಳುವುದರಲ್ಲಿ ತಪ್ಪಿಲ್ಲ. ಆದರೆ, ಜಾರ್ಖಂಡ್​​ನಲ್ಲಿ (Jharkhand) 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಆ ಮಗುವಿನ ತಂದೆ-ತಾಯಿ ಪಂಚಾಯ್ತಿ ಕಟ್ಟೆಯಲ್ಲಿ ನ್ಯಾಯ ಕೇಳಿದ್ದಾರೆ. ಈ…

Read More

ಬೆಂಗಳೂರಿನ ಜನರಿಗೆ ಗುಡ್​​​ ನ್ಯೂಸ್; ಫಿಫಾ ವಿಶ್ವಕಪ್ ಸೆಮಿಫೈನಲ್ ನೋಡಲು ವಿಶೇಷ ಆದೇಶ – Kannada News | Late Night Delight: Hotels Open Until 3:30 AM for FIFA Matches in Karnataka

ಬೆಂಗಳೂರಿ, ಜು.14: ಕರ್ನಾಟಕ ರಾಜ್ಯ ಸರ್ಕಾರವು ಫುಟ್ಬಾಲ್ ಪ್ರೇಮಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಫಿಫಾ ವಿಶ್ವಕಪ್ ಸೆಮಿಫೈನಲ್ ಮತ್ತು ಫೈನಲ್ ಪಂದ್ಯಗಳನ್ನು ವೀಕ್ಷಿಸುವವರ ಅನುಕೂಲಕ್ಕಾಗಿ ಹೋಟೆಲ್ ಹಾಗೂ ರೆಸ್ಟೋರೆಂಟ್‌ಗಳನ್ನು ತಡರಾತ್ರಿ 3:30ರವರೆಗೆ ತೆರೆಯಲು ಅನುಮತಿ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಈ ಆದೇಶವು ಜಾರಿಯಲ್ಲಿರುತ್ತದೆ. ಈ ವಿಶೇಷ ಅನುಮತಿಯು ಪ್ರತಿದಿನ ಇರುವುದಿಲ್ಲ. ನಿರ್ದಿಷ್ಟವಾಗಿ ಇಂದು (ಮೊದಲ ಸೆಮಿಫೈನಲ್), ನಾಳೆ (ಎರಡನೇ ಸೆಮಿಫೈನಲ್) ಮತ್ತು ಜುಲೈ 19 ರಂದು (ಫೈನಲ್ ಪಂದ್ಯದ ದಿನ) ಮಾತ್ರ ಹೋಟೆಲ್ ಮತ್ತು ರೆಸ್ಟೋರೆಂಟ್‌ಗಳು…

Read More

‘ಟಾಕ್ಸಿಕ್’ ಸಿನಿಮಾ ಪ್ರಚಾರಕ್ಕೆ ಯಶ್ ಭರ್ಜರಿ ಯೋಜನೆ – Kannada News | Toxic movie promotion Yash made major plans

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಎರಡು ಬಾರಿ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಇದೀಗ ಕೊನೆಗೂ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದೇಶದಾದ್ಯಂತ ಅಭಿಮಾನಿಗಳು ಸಿನಿಮಾದ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾದ ಆನ್​​ಲೈನ್ ಪ್ರಚಾರ ಈಗಾಗಲೇ ಆರಂಭವಾಗಿದೆ. ಟೀಸರ್, ಪೋಸ್ಟರ್, ಹಾಡು ಬಿಡುಗಡೆ ಒಂದರ ಹಿಂದೆ ಒಂದು ನಡೆಯುತ್ತಲೇ ಇದೆ. ಇದೀಗ ಯಶ್ ಖುದ್ದು ಫೀಲ್ಡಿಗಿಳಿದು ಸಿನಿಮಾದ ಆಫ್​​ಲೈನ್ ಪ್ರಚಾರಕ್ಕೆ ಮುಂದಾಗಿದ್ದಾರೆ. ಸಿನಿಮಾದ ಪ್ರಚಾರಕ್ಕೆ ಭರ್ಜರಿ ಯೋಜನೆಯನ್ನೇ ಯಶ್ ಹಾಕಿಕೊಂಡಿದ್ದಾರೆ….

Read More

IND vs ENG: ಒಂದೇ ಓವರ್​ನಲ್ಲಿ ಆರಂಭಿಕರಿಬ್ಬರನ್ನು ಪೆವಿಲಿಯನ್​ಗಟ್ಟಿದ ಬ್ರಾರ್ – Kannada News | Gurnoor Brar’s Double Strike: Young Pacer Dismisses England Openers in 1st ODI

ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ವೇಗಿ ಗುರ್ನೂರ್ ಬ್ರಾರ್ (Gurnoor Brar) ಒಂದೇ ಓವರ್​ನಲ್ಲಿ ಇಂಗ್ಲೆಂಡ್‌ ತಂಡದ ಇಬ್ಬರು ಆರಂಭಿಕರನ್ನು ಔಟ್ ಮಾಡಿದರು. ತಮ್ಮ ಖೋಟಾದ ಮೊದಲ ಎರಡು ಓವರ್​ಗಳಲ್ಲಿ ದುಬಾರಿಯಾಗಿದ್ದ ಬ್ರಾರ್, ಮೂರನೇ ಓವರ್​ನಲ್ಲಿ ಜಾಕೋಬ್ ಬೆಥೆಲ್ ಹಾಗೂ ಬೆನ್ ಡಕೆಟ್ ಅವರನ್ನು ಪೆವಿಲಿಯನ್​ಗಟ್ಟಿದರು. ಅರ್ಧಶತಕದ ಜೊತೆಯಾಟದ ಮೂಲಕ ಭಾರತ ತಂಡಕ್ಕೆ ಕಂಟಕರಾಗಿದ್ದ ಇವರಿಬ್ಬರನ್ನು…

Read More

ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್ – Kannada News | Daali Dhananjaya talks about Puneeth Rajkumar and Darshan in special interview

ನಟನಾಗಿ, ನಿರ್ಮಾಪಕನಾಗಿ ಡಾಲಿ ಧನಂಜಯ ಅವರು ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸದ್ಯಕ್ಕೆ ಚಂದನವನ ಕಷ್ಟದಲ್ಲಿದೆ. ಪುನೀತ್ ರಾಜ್​ಕುಮಾರ್ ನಿಧನರಾಗಿದ್ದು ಮತ್ತು ದರ್ಶನ್ ಅವರು ಜೈಲು ಸೇರಿದ್ದು ಚಿತ್ರರಂಗಕ್ಕೆ ದೊಡ್ಡ ಪೆಟ್ಟುಕೊಟ್ಟಂತೆ ಆಗಿದೆ. ಆ ಬಗ್ಗೆ ಡಾಲಿ ಧನಂಜಯ (Daali Dhananjaya) ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಆ ಎರಡು ಘಟನೆಗಳು ದೊಡ್ಡ ಪೆಟ್ಟುಗಳು. ಪುನೀತ್ ರಾಜ್​ಕುಮಾರ್ ಮತ್ತು ದರ್ಶನ್ ಅವರು ಚಿತ್ರರಂಗದ ದೊಡ್ಡ ಮರಗಳು. ಒಂದು ವೇಳೆ ಟೈಮ್ ಟ್ರಾವೆಲ್ ಮಾಡುವ ಅವಕಾಶ ನನಗೆ ಸಿಕ್ಕರೆ ಆ…

Read More

Weather Forecast: ಮುಂದಿನ 5 ದಿನ ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕು; ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ – Kannada News | Karnataka Monsoon Update: Rain in Coastal, 40 km/h Wind Alert for Bengaluru and 12 Districts

ಬೆಂಗಳೂರು, ಜು.14: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಚುರುಕಾಗಲಿದ್ದು, ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಜಿಲ್ಲಾವಾರು ಮುನ್ಸೂಚನೆ ಹಾಗೂ ಗಾಳಿಯ ವೇಗದ ಎಚ್ಚರಿಕೆಯನ್ನು ನೀಡಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯಲ್ಲಿ ಸಾಪೇಕ್ಷ ಆರ್ದ್ರತೆ ಗರಿಷ್ಠ ಮಟ್ಟದಲ್ಲಿರಲಿದೆ. ಇದರಿಂದಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ಕೊಂಚ ಇಳಿಕೆಯಾಗಲಿದ್ದು, ತಂಪಾದ…

Read More

ಶಾಲೆ ಆರಂಭವಾಗಿ ತಿಂಗಳು ಕಳೆದರೂ ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಪಠ್ಯಪುಸ್ತಕ: ಸರ್ಕಾರದ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ – Kannada News | Textbook Crisis: Over 10,000 Kannada Medium Students in Border Villages Await Books Even After a Month of School Reopening

ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಪಠ್ಯಪುಸ್ತಕ ರಾಯಚೂರು, ಜುಲೈ 14: ಶಾಲೆಗಳು ಆರಂಭವಾಗಿ ತಿಂಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ಕರ್ನಾಟಕ–ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿರುವ 10 ಸಾವಿರಕ್ಕೂ ಹೆಚ್ಚು ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇನ್ನೂ ಎಲ್ಲಾ ವಿಷಯಗಳ ಕನ್ನಡ ಪಠ್ಯಪುಸ್ತಕಗಳು ಲಭ್ಯವಾಗಿಲ್ಲ. ಒಟ್ಟು 16 ಪ್ರಾಥಮಿಕ ಹಾಗೂ 17 ಪ್ರೌಢಶಾಲೆಗಳಿಗೆ ಇನ್ನೂ ಪಠ್ಯಪುಸ್ತಕಗಳು ತಲುಪಬೇಕಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಡಿ ಭಾಗದ ಹಲವು ಶಾಲೆಗಳ ಶಿಕ್ಷಕರು ಒಂದು…

Read More

‘ಟಾಕ್ಸಿಕ್’ ಸಿನಿಮಾದ ಹೊಸ ಹಾಡಿನ ಬಗ್ಗೆ ಅಪ್​​ಡೇಟ್ ಹಂಚಿಕೊಂಡ ವಿಶಾಲ್ – Kannada News | Vishal gave update on Toxic movie’s new song

ಯಶ್ (Yash) ನಟನೆಯ ‘ಟಾಕ್ಸಿಕ್’ ಭಾರತದ ಅತಿ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಬಿಡುಗಡೆ ದಿನಾಂಕ ಈಗಾಗಲೇ ಘೋಷಣೆ ಆಗಿದೆ. ಸಿನಿಮಾದ ಕೆಲ ಟೀಸರ್ ಮತ್ತು ಪಾತ್ರಗಳ ಪೋಸ್ಟರ್​​ಗಳು ಸಹ ಬಿಡುಗಡೆ ಆಗಿದ್ದು, ದಿನದಿಂದ ದಿನಕ್ಕೆ ಸಿನಿಮಾದ ಕ್ರೇಜ್ ಹೆಚ್ಚುತ್ತಲೇ ಸಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೆ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ಹಾಡನ್ನು ಬಿಡುಗಡೆ ಮಾಡಲಾಯ್ತು. ಹಾಡಿನ ಮೇಕಿಂಗ್, ಕಿಯಾರಾ ಹಾಗೂ ಯಶ್ ಅವರ ನಡುವಿನ ಕೆಮಿಸ್ಟ್ರಿ ಅಭಿಮಾನಿಗಳಿಗೆ ಬಹಳ ಹಿಡಿಸಿತ್ತು. ಇದೀಗ ಸಿನಿಮಾದ ಮತ್ತೊಂದು ಹಾಡಿನ ಬಗ್ಗೆ…

Read More