ರಿಚಾ ಘೋಷ್ ಸಿಡಿಲಬ್ಬರಕ್ಕೆ ದಾಖಲೆ ಧೂಳೀಪಟ – Kannada News | Richa Ghosh Creates New Record in WPL

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ವಿಕೆಟ್ ಕೀಪರ್ ಬ್ಯಾಟರ್ ರಿಚಾ ಘೋಷ್ (Richa Ghosh) ಭರ್ಜರಿ ದಾಖಲೆ ಬರೆದಿದ್ದಾರೆ. ಅದು ಕೂಡ ಸಿಡಿಲಬ್ಬರದ 90 ರನ್​ ಸಿಡಿಸುವ ಮೂಲಕ ಎಂಬುದು ವಿಶೇಷ.  Source link

Read More

ರೀಲ್ಸ್ ಮಾಡಲು ನವಿಲುಗರಿ ಬಳಕೆ: ಕ್ಷಮೆ ಕೇಳಿದ ನಿವೇದಿತಾ – Kannada News | Niveditha Gowda apologise for using peacock feature in dance video

ನಟಿ ನಿವೇದಿತಾ ಗೌಡ (Niveditha Gowda) ಮತ್ತು ಕಿಶನ್ ರೀಲ್ಸ್ ಮಾಡಲು ನವಿಲುಗರಿ ಬಳಿಸಿದ್ದು ವಿವಾದವಾಗಿದ್ದು, ಇವರ ವಿರುದ್ಧ ಅರಣ್ಯ ಇಲಾಖೆ ದೂರು ದಾಖಲಿಸಿಕೊಂಡಿದೆ. ಇದೀಗ ನಟಿ ನಿವೇದಿತಾ ಗೌಡ ವಿಡಿಯೋ ಮೂಲಕ ಈ ಬಗ್ಗೆ ಮಾತನಾಡಿದ್ದು, ಕ್ಷಮೆ ಕೇಳಿದ್ದಾರೆ. ನಾವು ಕಿಶನ್, ಇನ್ನೂ ಮೂರು ನಾಲ್ಕು ಜನ ಒಟ್ಟಿಗೆ ಸೇರಿ ರೀಲ್ಸ್ ಮಾಡಿದ್ದೆವು. ಅದು ತುಂಬಾ ವೈರಲ್ ಆಗಿತ್ತು. ರೀಲ್ಸ್​​ನಲ್ಲಿ ನವಿಲು ಗರಿಗಳನ್ನು ಬಳಸಿದ್ದೆವು. ಆದರೆ ನಮಗೆ ಗೊತ್ತರಲಿಲ್ಲ ಗರಿ ಬಳಕೆ ಮಾಡಿದರೆ ಕಾನೂನು ಉಲ್ಲಂಘನೆ…

Read More

ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು – Kannada News | Karnataka cabinet expansion climax, Rahul Gandhi finalize New Minister List today night

ನವದೆಹಲಿ, (ಜುಲೈ 29): ಕರ್ನಾಟಕ ಸಚಿವ ಸಂಪುಟ ವಿಸ್ತರಣೆ ಕಸರತ್ತು ಕುತೂಹಲಕಾರಿ ಘಟ್ಟ ತಲುಪಿದೆ. ನಿನ್ನೆ(ಜುಲೈ 28) ದೆಹಲಿಯಲ್ಲಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್​​​​​, ರಾಜ್ಯ ನಾಯಕರ ಜೊತೆ ಸಭೆ ನಡೆಸಿದರೂ ಸಹ ರಾಹುಲ್ ಗಾಂಧಿಯವರ ಅಂತಿಮ ಮುದ್ರೆ ಬೀಳುವುದೊಂದೆ ಬಾಕಿದೆ. ಹೌದು….ನೂತನ ಸಚಿವರ ಅಂತಿಮ ಪಟ್ಟಿಯೊಂದಿಗೆ ರಾಜ್ಯ ನಾಯಕರು ಇಂದು (ಜುಲೈ 29) ರಾತ್ರಿ ರಾಹುಲ್ ಗಾಂಧಿ ಜೊತೆ ಮಾತುಕತೆ ನಡೆಸಲಿದ್ದಾರೆ. ರಾಹುಲ್ ಗಾಂಧಿ ಅವರ ಸೂಚನೆಯಂತೆ ಅನುಭವಿ ಹಾಗೂ ಹೊಸ ಮುಖಗಳಿಗೆ ಮಣೆಹಾಕಿರುವ ಪಟ್ಟಿಗೆ…

Read More

ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ಶಿವರಾಜ್ ತಂಗಡಗಿ – Kannada News | Talk of war Between V Somanna And Shivaraj Tangadagi at Koppal Over violate protocol

ಕೊಪ್ಪಳ, (ಜನವರಿ 05): ಹಿಟ್ನಾಳ ಗ್ರಾಮದ ಬಳಿ ಹಮ್ಮಿಕೊಂಡಿದ್ದ ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಶಂಕುಸ್ಥಾಪನೆ ಕಾರ್ಯಕ್ರಮವು ರಣರಂಗವಾಗಿ ಮಾರ್ಪಟ್ಟಿದೆ. ಹೌದು…ಇಂದು (ಜನವರಿ 05) ಕೊಪ್ಪಳದ (Koppal) ಹಿಟ್ನಾಳ ಗ್ರಾಮದಲ್ಲಿ 27 ಕೋಟಿ ರೂಪಾಯಿ ವೆಚ್ಚದ ರೈಲ್ವೆ ಮೇಲ್ಸೇತುವೆ ಕಾಮಗಾರಿ ಶಂಕುಸ್ಥಾಪನೆ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಕೇಂದ್ರ ಸಚಿವ ವಿ ಸೋಮಣ್ಣ ನಡುವೆ ಸಂಘರ್ಷ ಏರ್ಪಟ್ಟಿದೆ. ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರು ಮತ್ತು ಸಂಸದರ ಹೆಸರು ಹಾಕಿಲ್ಲ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕುರ್ಚಿ ತೂರಾಟ ನಡೆಸಿ,…

Read More

ಮೂರಿನ್ ಕಟ್ಟೆ ವಿವಾದ: ಬಕ್ರಿದ್ ಹಬ್ಬದ ದಿನ ಮದ್ಯ ಮಾರಾಟ ನಿಷೇಧ; ಸಂಘರ್ಷಕ್ಕೆ ಕಾರಣವಾದ ವಿಡಿಯೋ ವೈರಲ್​ – Kannada News | Bhatkal Moorin Katte Controversy: Alcohol Sale Banned During Bakrid, Video that led to clash goes viral

ಕಾರವಾರ, ಮೇ 26: ತಣ್ಣಗಿದ್ದ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ (Bhatkal) ಮೂರಿನ್ ಕಟ್ಟೆ ಧ್ವಂಸ ವಿವಾದ (Moorin Katte Controversy) ಕೋಲಾಹಲ ಎಬ್ಬಿಸಿದೆ. ಬೂದಿಮುಚ್ಚಿದ ಕೆಂಡದಂತಾಗಿದ್ದು, ಮೂರು ದಿನಗಳ ಕಾಲ ನಿಷೇಧಾಜ್ಞೆ ಕೂಡ ಜಾರಿ ಮಾಡಲಾಗಿದೆ. ಈ ಮಧ್ಯೆ ಹಿಂದೂ ಮತ್ತು ಮುಸ್ಲಿಂ ಗಲಾಟೆಗೆ ಪ್ರಚೋದನೆಯ ವಿಡಿಯೋ ಒಂದು ಟಿವಿ9ಗೆ ಲಭ್ಯ ಆಗಿದೆ. ಅಷ್ಟೇ ಅಲ್ಲದೆ ಬಕ್ರಿದ್ ಹಬ್ಬ ಹಿನ್ನೆಲೆ ಭಟ್ಕಳದಲ್ಲಿ ಮದ್ಯ ಮಾರಾಟ ನಿಷೇಧಿಸಲಾಗಿದೆ. ಮುಖ್ಯಾಂಶಗಳು ಮೂರಿನಕಟ್ಟೆ ಧ್ವಂಸ ಬೆನ್ನಲ್ಲೇ ಭಟ್ಕಳದಲ್ಲಿ ಕೋಲಾಹಲ ಹಿಂದೂ…

Read More

KFCC Meeting On Cauvery Dispute: ಕಾವೇರಿ ನೀರು ವಿವಾದ; ವಾಣಿಜ್ಯ ಮಂಡಳಿಯಲ್ಲಿ ಮಹತ್ವದ ಸಭೆ – Kannada News | KFCC Holds Meetings on Farmer Protests and Industry Shutdown Decision over Cauvery Water Dispute on SC Directives

ಕರ್ನಾಟಕ ಮತ್ತು ತಮಿಳುನಾಡು ನಡುವೆ ಕಾವೇರಿ ನದಿ ನೀರು (Cauvery Water) ಹಂಚಿಕೆ ವಿಚಾರಕ್ಕೆ ಸಂಬಂಧಿಸಿದಂತೆ ವಿವಾದ ಹೆಚ್ಚಾಗುತ್ತಿದೆ. ತಮಿಳುನಾಡಿಗೆ ನೀರು ಬಿಡಬಾರದು ಎಂದು ಕನ್ನಡಪರ ಸಂಘಟನೆಗಳು ಹೋರಾಟ ಮಾಡುತ್ತಿವೆ. ಇದೇ ವೇಳೆ ತಮಿಳುನಾಡು ಮುಖ್ಯಮಂತ್ರಿ ದಳಪತಿ ವಿಜಯ್ ಅವರು ನಟಿಸಿರುವ ‘ಜನ ನಾಯಗನ್’ ಸಿನಿಮಾ ಕರ್ನಾಟಕದ ಹಲವು ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ. ಕೆಲವು ಕಡೆಗಳಲ್ಲಿ ಈ ಸಿನಿಮಾದ ಪ್ರದರ್ಶನವನ್ನು ನಿಲ್ಲಿಸುವಂತೆ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ. ಇದರಿಂದಾಗಿ ಮಂಡ್ಯದಲ್ಲಿ ‘ಜನ ನಾಯಗನ್’ ಪ್ರದರ್ಶನ ರದ್ದಾಗಿದೆ. ಎಲ್ಲ ಸಂಘಟನೆಗಳು ಜೊತೆಯಾಗಿ…

Read More

ಕರ್ನಾಟಕ ಲೋಕ ಅದಾಲತ್‌ನಲ್ಲಿ ಹೊಸ ದಾಖಲೆ: ಶೇ.50 ಟ್ರಾಫಿಕ್‌ ದಂಡದ ಆಫರ್‌ಗೆ 19 ಲಕ್ಷ ಕೇಸ್ ಕ್ಲೋಸ್; ಸರ್ಕಾರಕ್ಕೆ 55 ಕೋಟಿ ಆದಾಯ – Kannada News | Mega Lok Adalat Success: KSLSA’s 50% Traffic Fine Scheme Boosts Revenue and Clears 78 Lakh Cases

ಬೆಂಗಳೂರು, ಜು.15: ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (KSLSA) ವಿಶೇಷ ಪ್ರಯತ್ನದ ಫಲವಾಗಿ, ರಾಜ್ಯ ಸರ್ಕಾರವು ಸಂಚಾರ ನಿಯಮ ಉಲ್ಲಂಘನೆಯ ಬಾಕಿ ದಂಡದ ಪಾವತಿಗೆ ಘೋಷಿಸಿದ್ದ ಶೇಕಡಾ 50 ರಷ್ಟು ರಿಯಾಯಿತಿ ಯೋಜನೆಗೆ ಸಾರ್ವಜನಿಕರಿಂದ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ. ಈ ರಿಯಾಯಿತಿ ಯೋಜನೆಯಡಿ ಒಟ್ಟು 19,13,659 ಸಂಚಾರ ಚಲನ್ ಪ್ರಕರಣಗಳು ಇತ್ಯರ್ಥಗೊಂಡಿದ್ದು, ಸರ್ಕಾರದ ಬೊಕ್ಕಸಕ್ಕೆ ಬರೋಬ್ಬರಿ 55 ಕೋಟಿ ರೂಪಾಯಿ ದಂಡದ ಆದಾಯ ಹರಿದುಬಂದಿದೆ. ಜುಲೈ 11 ರಂದು ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದ್ದ ಮೆಗಾ ಲೋಕ ಅದಾಲತ್‌ನಲ್ಲಿ…

Read More

ಬಸ್ನಲ್ಲಿ 90 ಲಕ್ಷಕ್ಕೂ ಅಧಿಕ ಮೌಲ್ಯದ, ಚಿನ್ನ,ವಜ್ರಾಭರಣದ ಬ್ಯಾಗ್ ದರೋಡೆ, ಊಟಕ್ಕೆ ನಿಲ್ಲಿಸಿದಾಗ ಕೃತ್ಯ

ಕೊಪ್ಪಳ (ಮಾರ್ಚ್ 12): ಮಂತ್ರಾಲಯದಿಂದ (Mantralaya) ಮಂಗಳೂರಿಗೆ (Mangaluru) ತೆರಳುತ್ತಿದ್ದ ಸ್ಲೀಪರ್ ಕೋಚ್ ಬಸ್‌ನಲ್ಲಿ (Sleeper Coach Bus) 90 ಲಕ್ಷ ಮೌಲ್ಯದ ಚಿನ್ನ, ವಜ್ರಾಭರಣವಿದ್ದ (gold And diamond) ಬ್ಯಾಗ್ ದರೋಡೆಯಾಗಿದೆ. ಕೊಪ್ಪಳ (Koppal) ಹೊರಹೊಲಯದಲ್ಲಿ ಊಟಕ್ಕೆಂದು ಬಸ್ ನಿಲ್ಲಿಸಿದಾಗ ಮಂಗಳೂರಿನ ಮೊಹಮ್ಮದ್, ಇರ್ಷಾದ್​ ಎಂಬುವರಿಗೆ ಸೇರಿದ ಚಿನ್ನ, ವಜ್ರಾಭರಣವಿದ್ದ ಚೀಲವನ್ನು ಕದ್ದು ಪರಾರಿಯಾಗಿದ್ದಾರೆ. ಬಸ್‌ನಲ್ಲಿ ಮಲಗಿದ್ದ ಪ್ರಯಾಣಿಕನೋರ್ವ ಚಿನ್ನ ಬ್ಯಾಗ್​ ಹಿಡಿದು ಪರಾರಿಯಾಗುತ್ತಿರುವ ಸಂಪೂರ್ಣ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಇದೀಗ ಪೊಲೀಸರು ಆರೋಪಿ…

Read More

ಜೂನ್​​ನಲ್ಲಿ ಶುಕ್ರ ಗೋಚಾರ ಫಲ: ಕರ್ಕಾಟಕದಲ್ಲಿ ಶುಕ್ರನ ಸಂಚಾರ; ಈ ರಾಶಿಯವರಿಗೆ ಒಲಿಯಲಿದೆ ಅಪಾರ ಸಂಪತ್ತು, ಧನಲಾಭದ ರಾಜಯೋಗ! – Kannada News

ಕಾಲಜ್ಞಾನ ಶಾಸ್ತ್ರದಲ್ಲಿ ಕರ್ಕಾಟಕ ರಾಶಿಯಲ್ಲಿರುವ ಶುಕ್ರನು ಸ್ಥಿತಿಯು ಗುರುವಿನ ದ್ರೇಕ್ಕಾಣ, ರವಿಯ ಹೋರೆ, ಶನಿಯ ನವಾಂಶ, ಕುಜನ ತ್ರಿಂಶಾಂಶ, ಶುಕ್ರನ ದ್ವಾದಶಾಂಶದಲ್ಲಿ ಜೂನ್ ತಿಂಗಳಿನಲ್ಲಿ ಇದ್ದು ಮಿಶ್ರಫಲ ನೀಡುವನು. ​ಮೇಷ ರಾಶಿ : ​ಶುಕ್ರನು ಸುಖಸ್ಥಾನದಲ್ಲಿದ್ದು ಮಿಶ್ರಫಲ ನೀಡುವನು. ರವಿಯ ಹೋರೆಯಿಂದಾಗಿ ತಾಯಿಯ ಆರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರವಿರಲಿ. ಶನಿಯ ನವಾಂಶದಲ್ಲಿದ್ದು ವೃತ್ತಿರಂಗದಲ್ಲಿ ಕಠಿಣ ಪರಿಶ್ರಮವನ್ನು ಬೇಡುತ್ತದೆ. ಕುಜನ ತ್ರಿಂಶಾಂಶದಿಂದಾಗಿ ಆತುರದ ನಿರ್ಧಾರಗಳು ನಷ್ಟ ತರಬಹುದು. ಶುಕ್ರದಶೆ ನಡೆಯುತ್ತಿರುವ ಈ ರಾಶಿಯ ಕಲಾಪ್ರೇಮಿಗಳು, ಕೃಷಿಕರು ಮತ್ತು ಭೂ ವ್ಯವಹಾರಸ್ಥರಿಗೆ…

Read More