Headlines

ರಾಜ್ಯಸಭೆ ಸಚಿವಾಲಯದ ಕಾರ್ಯದರ್ಶಿಯಾದ ಕನ್ನಡಿಗ: ಭಾಷಾಂತರಕಾರಾಗಿ ಉನ್ನತ ಹುದ್ದೆಗೇರಿದ ಸೋಮಶೇಖರ್ ಯಾರು? – Kannada News | Kolar Based K S Somashekhar appointed as Rajya Sabha secretary, Who Is He?

ಬೆಂಗಳೂರು, (ಏಪ್ರಿಲ್ 19): ಕರ್ನಾಟಕದ ಡಾ. ಕೆ.ಎಸ್. ಸೋಮಶೇಖರ್ (Dr KS Somashekhar) ಅವರು ರಾಜ್ಯಸಭೆ ಸಚಿವಾಲಯದ ನೂತನ ಕಾರ್ಯದರ್ಶಿಯಾಗಿ (Rajya Sabha secretary) ನೇಮಕಗೊಂಡಿದ್ದಾರೆ. ಕೋಲಾರ (Kolar) ಮೂಲದ ಡಾ. ಕೆ.ಎಸ್‌.ಸೋಮಶೇಖರ್‌ ಅವರನ್ನು ನೇಮಕ ಮಾಡಿ ರಾಜ್ಯಸಭೆಯ ಸಭಾಧ್ಯಕ್ಷ, ಉಪರಾಷ್ಟ್ರಪತಿ ಸಿ.ಪಿ.ರಾಧಾಕೃಷ್ಣನ್‌ ಆದೇಶ ಹೊರಡಿಸಿದ್ದಾರೆ. ಕಳೆದ ಮೂರು ದಶಕಗಳಿಂದ ಸಂಸದೀಯ ಸೇವೆಯಲ್ಲಿರುವ ಇವರು, ಭಾಷಾಂತರಕಾರರಾಗಿ ವೃತ್ತಿ ಆರಂಭಿಸಿ ಇದೀಗ ಉನ್ನತ ಹುದ್ದೆಗೇರಿದ್ದಾರೆ. ಇದರೊಂದಿಗೆ ಕರ್ನಾಟಕ ಸರ್ಕಾರದಲ್ಲಿ ವಿವಿಧ ಹುದ್ದೆ ಮತ್ತು ಕಳೆದ 3 ದಶಕಗಳಿಂದ ವಿವಿಧ…

Read More

ಬಾಗಲಕೋಟೆ ಉಪಚುನಾವಣೆ: ಬಿಜೆಪಿ ಅಭ್ಯರ್ಥಿ ವಿರುದ್ಧ NSUI ಅಪಪ್ರಚಾರ ಆರೋಪ

ಬಾಗಲಕೋಟೆ, ಏಪ್ರಿಲ್​​ 05: ಉಪ ಚುನಾವಣಾ ಕಣ ರಂಗೇರಿದ್ದು, ಬಾಗಲಕೋಟೆಯಲ್ಲಿ ನ್ಯಾಷನಲ್ ಸ್ಟೂಡೆಂಟ್ಸ್ ಯೂನಿಯನ್ ಆಫ್ ಇಂಡಿಯಾ (NSUI) ಸಂಘಟನೆಯು ಬಿಜೆಪಿ ಅಭ್ಯರ್ಥಿ ವಿರುದ್ಧ ಅಪಪ್ರಚಾರ ನಡೆಸಿದೆ ಎಂಬ ಗಂಭೀರ ಆರೋಪವನ್ನು ಎದುರಿಸುತ್ತಿದೆ. ಕ್ಯಾಂಪಸ್ ಒಂದಕ್ಕೆ ಪ್ರವೇಶಿಸಿದ NSUI ಕಾರ್ಯಕರ್ತರು, ಆಕ್ಷೇಪಾರ್ಹ ಕರಪತ್ರಗಳನ್ನು ವಿತರಿಸುವ ಮೂಲಕ ಅಪಪ್ರಚಾರ ನಡೆಸಿದ್ದಾರೆ. 18 NSUI ಸದಸ್ಯರು ಕೇಸರಿ ಶಾಲುಗಳನ್ನು ಧರಿಸಿ ಕ್ಯಾಂಪಸ್ ಪ್ರವೇಶಿಸಿದ್ದು, ಅವರು ಬಿಜೆಪಿ ಅಭ್ಯರ್ಥಿಯನ್ನು ಗುರಿಯಾಗಿಸಿಕೊಂಡು ಆಪಾದಿತ ಅಪಪ್ರಚಾರದ ಕರಪತ್ರಗಳನ್ನು ಹಂಚಿದ್ದಾರೆ ಎಂದು ದೂರಲಾಗಿದೆ. ಈ ಘಟನೆಗೆ…

Read More

ಯಮರಾಜನನ್ನು ಭೇಟಿಯಾದ ರಾಹುಲ್ ಗಾಂಧಿ: ನಮ್ಮ ಯೋಜನೆಯಿಂದ ಅವನಿಗೆ ಕೆಲಸವಿಲ್ಲದಂತಾಗಲಿದೆ

ಬಾಲುಸ್ಸೇರಿ, ಏ.1 : ಕೇರಳ ವಿಧಾನಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಯುಡಿಎಫ್ (UDF) ನಾಯಕರು ಮತದಾರರನ್ನು ಸೆಳೆಯಲು ವಿನೂತನ ಹಾದಿ ಹಿಡಿದಿದ್ದಾರೆ. ಬಾಲುಸ್ಸೇರಿಯಲ್ಲಿ ಬಸ್ ಪ್ರಯಾಣದ ವೇಳೆ ‘ಯಮರಾಜನ’ ವೇಷಧಾರಿ ವ್ಯಕ್ತಿಯನ್ನು ಭೇಟಿಯಾದ ನಾಯಕರು, ತಮ್ಮ ಹೊಸ ಆರೋಗ್ಯ ಯೋಜನೆಯಿಂದ ಯಮರಾಜನಿಗೆ ಕೆಲಸವಿಲ್ಲದಂತಾಗಲಿದೆ ಎಂದು ವ್ಯಂಗ್ಯವಾಡಿದ್ದಾರೆ. ಯುಡಿಎಫ್ ಅಧಿಕಾರಕ್ಕೆ ಬಂದರೆ ಜಾರಿಗೆ ತರಲಿರುವ ‘ಉಮ್ಮನ್ ಚಾಂಡಿ ಆರೋಗ್ಯ ವಿಮಾ ಯೋಜನೆ’ಯಡಿ ಪ್ರತಿ ಕುಟುಂಬಕ್ಕೆ ವಾರ್ಷಿಕ 25 ಲಕ್ಷ ರೂಪಾಯಿ ಮೊತ್ತದ ಆರೋಗ್ಯ ವಿಮೆಯನ್ನು ಒದಗಿಸುವುದಾಗಿ ಭರವಸೆ ನೀಡಲಾಗಿದೆ….

Read More

Video: ಹಿಮಪಾತ, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ – Kannada News | IAF Evacuates 85 Year Old Paralysed Woman From Snowbound Himachal Village

ಹಿಮಾಚಲ ಪ್ರದೇಶ, ಫೆಬ್ರವರಿ 02: ಹಿಮಾಚಲ ಪ್ರದೇಶದಾದ್ಯಂತ ಹಿಮಪಾತ ವಿಪರೀತವಾಗಿತ್ತು, ರಸ್ತೆಗಳ ಸಂಪರ್ಕ ಕಡಿತಗೊಂಡಿವೆ. ದಂಧೇರ್ವಾರಿಯಲ್ಲಿ ಕೂಡ ಭಾರಿ ಹಿಮಪಾತವಾಗಿದ್ದು, ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಭಾರತೀಯ ವಾಯುಪಡೆಯ ಅಧಿಕಾರಿಗಳು ಏರ್​ಲಿಪ್ಟ್​ ಮಾಡಿರುವ ವಿಡಿಯೋ ವೈರಲ್ ಆಗಿದೆ. ಮಹಿಳೆಯನ್ನು ಚೀತಾ ಹೆಲಿಕಾಪ್ಟರ್‌ನಲ್ಲಿ ಚಂಡೀಗಢಕ್ಕೆ ಸಾಗಿಸಲಾಯಿತು. ಅಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಹಿಮಪಾತ ಮತ್ತು ಕಡಿಮೆ ಗೋಚರತೆಯ ನಡುವೆಯೂ ಸರಾಸರಿ ಸಮುದ್ರ ಮಟ್ಟದಿಂದ 9,000 ಅಡಿ ಎತ್ತರದಲ್ಲಿ ರಕ್ಷಣಾ ಕಾರ್ಯಾಚರಣೆಯನ್ನು ನಡೆಸಲಾಯಿತು.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್…

Read More

Auqib Nabi: 18 ಪಂದ್ಯಗಳಲ್ಲಿ ಬರೋಬ್ಬರಿ 104 ವಿಕೆಟ್ಸ್..! – Kannada News | Auqib Nabi has taken 104 wickets in the last two Ranji Trophy seasons

ಬರೋಬ್ಬರಿ 67 ವರ್ಷಗಳ ಬಳಿಕ ಜಮ್ಮು-ಕಾಶ್ಮೀರ ತಂಡವು ರಣಜಿ ಟೂರ್ನಿಯಲ್ಲಿ ಚಾಂಪಿಯನ್ ಪಟ್ಟ ಅಲಂಕರಿಸಿದೆ. ಈ ಚಾಂಪಿಯನ್ ಪಟ್ಟದ ರೂವಾರಿ ಆಖಿಬ್ ನಬಿ. ಏಕೆಂದರೆ ಇಡೀ ಟೂರ್ನಿಯುದ್ದಕ್ಕೂ ಜಮ್ಮು-ಕಾಶ್ಮೀರ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದ್ದೇ ನಬಿ. ಅದರಲ್ಲೂ ಫೈನಲ್​ ಪಂದ್ಯದಲ್ಲಿ 5 ವಿಕೆಟ್ ಉರುಳಿಸುವ ಮೂಲಕ ಕರ್ನಾಟಕ ತಂಡವನ್ನು ಮೊದಲ ಇನಿಂಗ್ಸ್​ನಲ್ಲಿ 293 ರನ್​ಗಳಿಗೆ ಆಲೌಟ್ ಮಾಡುವಲ್ಲಿ ಪ್ರಮುಖ ಪಾತ್ರವಹಿಸಿದ್ದರು. ಪರಿಣಾಮ ಇನಿಂಗ್ಸ್ ಮುನ್ನಡೆಯ ಆಧಾರದ ಮೇಲೆ ಜಮ್ಮು-ಕಾಶ್ಮೀರ ತಂಡ ರಣಜಿ ಟೂರ್ನಿಯಲ್ಲಿ ಚೊಚ್ಚಲ ಬಾರಿ ಚಾಂಪಿಯನ್…

Read More

ನೀವು ನಮ್ಮ ಸೇತುವೆ ಕೆಡವಿದ್ರಾ? ನಾವು ಈ 8 ಸೇತುವೆಗಳನ್ನು ಹೇಗೆ ಕೆಡಗ್ತೀವಿ ನೋಡಿ, ಇರಾನ್ ಸವಾಲು

ಟೆಹ್ರಾನ್, ಏಪ್ರಿಲ್ 03: ಇರಾನಿನ ಕರಾಜ್ ಸೇತುವೆ(Bridge)ಯ ಮೇಲೆ ದಾಳಿ ಮಾಡುವ ಮೂಲಕ ಅಮೆರಿಕವು ಗಲ್ಫ್ ಮಿತ್ರ ರಾಷ್ಟ್ರಗಳ ಮೇಲೆ ಮತ್ತಷ್ಟು ಹೊರೆಯನ್ನು ಹೆಚ್ಚಿಸಿದೆ. ಮಧ್ಯಪ್ರಾಚ್ಯದ ಅತಿ ಎತ್ತರದ ಸೇತುವೆ ಎಂದು ಪರಿಗಣಿಸಲಾದ ಕರಾಜ್ ಸೇತುವೆಯ ಮೇಲಿನ ದಾಳಿಯ ನಂತರ, ದಿಗ್ಭ್ರಮೆಗೊಂಡ ಇರಾನ್ ವಿವಿಧ ಗಲ್ಫ್ ದೇಶಗಳಲ್ಲಿರುವ ಎಂಟು ಹೊಸ ಸೇತುವೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ.ಇರಾನ್ ಈಗ ಈ ಎಂಟು ಸೇತುವೆಗಳನ್ನು ಗುರಿಯಾಗಿಸುವುದಾಗಿ ಹೇಳಿಕೊಂಡಿದೆ. ಕರಾಜ್ ಬಳಿಯ ಪ್ರಮುಖ ಸೇತುವೆಯ ಮೇಲೆ ಮಾರಕ ವಾಯುದಾಳಿ ನಡೆದ ಕೆಲವೇ…

Read More

‘ಅವುಗಳಿಗೆ ಅನ್ನಕ್ಕಿಂತ ಹೆಚ್ಚಾಗಿ ನಿಮ್ಮ ಪ್ರೀತಿ ಬೇಕು’: ಬೆಂಗಳೂರಿನ ಜನರೇ ಬೀದಿ ನಾಯಿಗಳಿಗೆ ಕಲ್ಲು ಹೊಡೆಯಬೇಡಿ, ಸುಧಾ ಮೂರ್ತಿ ಮನವಿ – Kannada News | Sudha Murty Appeals: Bengaluru, Embrace Stray Dogs with Kindness, ABC

ಬೆಂಗಳೂರು, ಫೆ.27: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬೀದಿ ನಾಯಿಗಳ ಹಾವಳಿ ಮತ್ತು ಅವುಗಳ ಮೇಲಿನ ದೌರ್ಜನ್ಯದ ಸುದ್ದಿಗಳು ಆಗಾಗ ಕೇಳಿಬರುತ್ತಲೇ ಇರುತ್ತವೆ. ಆದರೆ, ಇನ್ಫೋಸಿಸ್ ಫೌಂಡೇಶನ್‌ನ ಮಾರ್ಗದರ್ಶಕಿ ಸುಧಾ ಮೂರ್ತಿ (Sudha Murty) ಅವರು ಈ ಮೂಕ ಪ್ರಾಣಿಗಳ ಪರವಾಗಿ ಧ್ವನಿ ಎತ್ತಿದ್ದಾರೆ. ನಗರದ ಜನತೆ ಬೀದಿ ನಾಯಿಗಳ ಬಗ್ಗೆ ತೋರುತ್ತಿರುವ ಅಸಡ್ಡೆಯನ್ನು ಬಿಟ್ಟು, ಮಾನವೀಯತೆಯಿಂದ ನಡೆದುಕೊಳ್ಳುವಂತೆ ಅವರು ಮನವಿ ಮಾಡಿದ್ದಾರೆ. ಬೆಂಗಳೂರಿನ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸುಧಾ ಮೂರ್ತಿಯವರು, “ನನ್ನ ಮನೆಯ ಬಳಿಯೂ ಹಲವು ಬೀದಿ ನಾಯಿಗಳಿವೆ….

Read More

ವಿಜಯ್ ಸಿಎಂ ಆಗಿದ್ದಕ್ಕೆ ಏನ್ ಹೇಳ್ತೀರಿ? ಕೈ ಮುಗಿದು ಮುಂದಕ್ಕೆ ಹೋದ ರಜನಿಕಾಂತ್ – Kannada News | Rajinikanth refuses to comment on Vijay becoming Tamil Nadu CM at Chennai airport

ತಮಿಳು ಚಿತ್ರರಂಗದ ಖ್ಯಾತ ನಟ ದಳಪತಿ ವಿಜಯ್ (Thalapathy Vijay) ಅವರು ತಮ್ಮ ರಾಜಕೀಯ ಜೀವನದ ಮೊದಲ ಪ್ರಯತ್ನದಲ್ಲೇ ತಮಿಳುನಾಡಿನ ಮುಖ್ಯಮಂತ್ರಿಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಇತ್ತೀಚೆಗೆ ನಡೆದ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ಅವರು ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸಿದರು. ಈ ರೀತಿ ಸಾಧನೆ ಮಾಡಿದ ವಿಜಯ್ ಕುರಿತು ಕೇಳಲಾದ ಪ್ರಶ್ನೆಗೆ ಸೂಪರ್‌ಸ್ಟಾರ್ ರಜನಿಕಾಂತ್ ಅವರು ಯಾವುದೇ ಉತ್ತರ ನೀಡಿಲ್ಲ. ಬದಲಿಗೆ, ಅವರು ಮೌನಕ್ಕೆ ಶರಣಾಗಿದ್ದಾರೆ. ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ಅವರು ತಮಿಳುನಾಡಿನ…

Read More

ಈ ತಿಂಗಳು ಈ ರಾಶಿಯವರು ಮಹಾತ್ಮರ ಅಥವಾ ದೊಡ್ಡವರ ವಿರೋಧವನ್ನು ಎದುರಿಸಬೇಕಾದೀತು

ಮಕರ ರಾಶಿಗೆ ಉತ್ತರಾಷಾಢ, ಶ್ರವಣ, ಧನಿಷ್ಠಾ ನಕ್ಷತ್ರಗಳು ಇರಲಿದ್ದು ಶ್ರವಣಾ ನಕ್ಷತ್ರಕ್ಕೆ ವಿಶೇಷ ಪರಿಣಾಮ ಬೀರಲಿದೆ. ಮೇ 2026ರಲ್ಲಿ ಮಕರ ರಾಶಿಯವರ ಗೋಚಾರ ಫಲ ಹಾಗೂ ಗ್ರಹಗತಿಗಳ ಪ್ರಭಾವದ ಹೀಗಿರಲಿದೆ. ​ಗ್ರಹಗಳ ಸಂಚಾರ: ಮಕರ ರಾಶಿಯವರಿಗೆ ಈ ತಿಂಗಳು ಗ್ರಹಗತಿಗಳು ಸವಾಲು ಮತ್ತು ಅವಕಾಶಗಳೆರಡನ್ನೂ ನೀಡುತ್ತಿವೆ. ​ಗುರುವು ನಿಮ್ಮ ರಾಶಿಯಿಂದ ಆರನೇ ಮನೆಯಲ್ಲಿರುವುದು ಅಷ್ಟೊಂದು ಶುಭಕರವಲ್ಲ. ಶತ್ರುಗಳ ಕಾಟ ಅಥವಾ ಸಾಲದ ಸುಳಿ ಕಂಡುಬರಬಹುದು. ​ರವಿ ದಶೆ: ನಾಲ್ಕನೇ ಮನೆಯಲ್ಲಿ ರವಿ ಇರುವುದು ಸುಖಸ್ಥಾನಕ್ಕೆ ಕಿರಿಕಿರಿ ಉಂಟುಮಾಡಬಹುದು….

Read More

ಅಪರೂಪದ ಖನಿಜ ಒಪ್ಪಂದಕ್ಕೆ ಸಹಿ ಹಾಕಿದ ಭಾರತ-ಬ್ರೆಜಿಲ್; 20 ಬಿಲಿಯನ್ ಡಾಲರ್ ವ್ಯಾಪಾರದ ಗುರಿ – Kannada News | Reflection Of Trust India signs critical minerals deal with Brazil set 20 Billion Dollar trade goal

ನವದೆಹಲಿ, ಫೆಬ್ರವರಿ 21: ಪ್ರಧಾನಿ ನರೇಂದ್ರ ಮೋದಿ (PM Narendra Modi) ಮತ್ತು ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಇನಾಸಿಯೊ ಲುಲಾ ಇಂದು ದ್ವಿಪಕ್ಷೀಯ ಮಾತುಕತೆ ನಡೆಸಿದ್ದು, ಮುಂದಿನ ಐದು ವರ್ಷಗಳಲ್ಲಿ ದ್ವಿಪಕ್ಷೀಯ ವ್ಯಾಪಾರವನ್ನು 20 ಬಿಲಿಯನ್ ಡಾಲರ್‌ಗೆ ಹೆಚ್ಚಿಸುವ ಗುರಿಯನ್ನು ಹೊಂದಿರುವುದಾಗಿ ಘೋಷಿಸಿದ್ದಾರೆ. ಡಿಜಿಟಲ್ ತಂತ್ರಜ್ಞಾನ, ಅಪರೂಪದ ಭೂಮಿಯ ಖನಿಜಗಳು ಮತ್ತು ಗಣಿಗಾರಿಕೆ ಸಹಕಾರವನ್ನು ಹೆಚ್ಚಿಸಲು ಪ್ರಮುಖ ಒಪ್ಪಂದಗಳಿಗೆ ಎರಡೂ ದೇಶಗಳ ನಾಯಕರು ಸಹಿ ಹಾಕಿದ್ದಾರೆ. ವಿಶ್ವದ ಅಪರೂಪದ-ಭೂಮಿ ಮತ್ತು ನಿರ್ಣಾಯಕ ಖನಿಜಗಳ ಗಣಿಗಾರಿಕೆ ಮತ್ತು ಸಂಸ್ಕರಣೆಯಲ್ಲಿ…

Read More