Headlines

ಹಾವೇರಿ: ಶಾಲೆ ಆವರಣದಲ್ಲೇ ಪುಂಡರಂತೆ ಹೊಡೆದಾಡಿಕೊಂಡ ಅತಿಥಿ ಶಿಕ್ಷಕ, ಎಸ್‌ಡಿಎಂಸಿ ಅಧ್ಯಕ್ಷ, ವಿಡಿಯೋ ವೈರಲ್ – Kannada News | Guest Teacher, SDMC President Clash Inside Government School in Haveri; Fight Video Goes Viral

ಹಾವೇರಿ, ಜನವರಿ 14: ಹಾವೇರಿ ಜಿಲ್ಲೆಯ ಹಾನಗಲ್ ಪಟ್ಟಣದಲ್ಲಿರುವ ಶಾಸಕರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕ ಮತ್ತು ಶಾಲಾ ಅಭಿವೃದ್ಧಿ ಹಾಗೂ ಮೇಲ್ವಿಚಾರಣಾ ಸಮಿತಿ (ಎಸ್‌ಡಿಎಂಸಿ) ಅಧ್ಯಕ್ಷರ ನಡುವೆ ನಡೆದ ಹೊಡೆದಾಟವು ತೀವ್ರ ಚರ್ಚೆಗೆ ಕಾರಣವಾಗಿದೆ. ಕೈಕೈ ಮಿಲಾಯಿಸಿ, ಶರ್ಟ್ ಹಿಡಿದು ಪರಸ್ಪರ ಪುಂಡರಂತೆ ಹೊಡೆದಾಡಿಕೊಂಡ ಘಟನೆ ಶಾಲಾ ಆವರಣದಲ್ಲೇ ನಡೆದಿದ್ದು, ಅದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಮಾಹಿತಿಯ ಪ್ರಕಾರ, ಅತಿಥಿ ಶಿಕ್ಷಕ ಗಂಟೇರ್ ಹಾಗೂ ಎಸ್‌ಡಿಎಂಸಿ ಅಧ್ಯಕ್ಷ ಸತೀಶ್ ಬೋಸ್ಲೆ…

Read More

‘ಕರಾವಳಿ’ ಸಿನಿಮಾ ನೋಡಿ ಎಮೋಷನಲ್ ಪ್ರತಿಕ್ರಿಯೆ ನೀಡಿದ ಪ್ರೇಕ್ಷಕರು – Kannada News | Raj B Shetty starrer Karavali movie release Audience share their review

ಪ್ರಜ್ವಲ್ ದೇವರಾಜ್, ರಾಜ್ ಬಿ. ಶೆಟ್ಟಿ, ಮಿತ್ರ ಮುಂತಾದವರು ನಟಿಸಿರುವ ‘ಕರಾವಳಿ’ (Karavali) ಸಿನಿಮಾ ಬಿಡುಗಡೆ ಆಗಿದೆ. ಈ ಸಿನಿಮಾಗೆ ಗುರುದತ್ ಗಾಣಿಗ ಅವರು ನಿರ್ದೇಶನ ಮಾಡಿದ್ದಾರೆ. ಕಂಬಳ ಕುರಿತಾದ ಕಥೆ ಈ ಸಿನಿಮಾದಲ್ಲಿ ಇದೆ. ಚಿತ್ರವನ್ನು ನೋಡಿದ ಪ್ರೇಕ್ಷಕರು ಎಮೋಷನಲ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಅಭಿಮಾನಿಗಳು ಮಾತನಾಡಿರುವ ಈ ವಿಡಿಯೋವನ್ನು ಚಿತ್ರತಂಡದವರು ಹಂಚಿಕೊಂಡಿದ್ದಾರೆ. ‘ಕಂಬಳದ ಅನುಭವ ಚೆನ್ನಾಗಿತ್ತು. ಮಹಾವೀರ ಮತ್ತು ಮಹಾಬಲ ಎಂಬ ಎರಡು ಪಾತ್ರಗಳ ಮೇಲೆ ಈ ಸಿನಿಮಾ ನಿಂತಿದೆ. ಆ ಪಾತ್ರಗಳನ್ನು ನೋಡಿ…

Read More

Daily Devotional: ಹಾಲಿಲ್ಲದೆ ಪೂಜೆ ಮಾಡಿದರೆ ಅದರಿಂದ ಫಲ ಸಿಗುತ್ತಾ?

ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಹಾಲಿಲ್ಲದೆ ಪೂಜೆ ಮಾಡಿದರೆ ಅದರಿಂದ ಫಲ ಸಿಗುತ್ತಾ ಎಂದು ಡಾ.ಬಸವರಾಜ ಗುರೂಜಿ ವಿವರಿಸಿದ್ದಾರೆ. ಯಾವುದೇ ಪೂಜೆ, ಹವನ ಅಥವಾ ಅಭಿಷೇಕಗಳಲ್ಲಿ ಹಾಲು ಅತ್ಯಂತ ಪ್ರಮುಖ ಪಾತ್ರ ವಹಿಸುತ್ತದೆ. ಅನೇಕ ವಿಧದ ಅಭಿಷೇಕಗಳಲ್ಲಿ, ಪಂಚಾಮೃತ ಅಭಿಷೇಕದಲ್ಲಿಯೂ ಹಾಲಿಗೆ ಹೆಚ್ಚಿನ ಪ್ರಾಶಸ್ತ್ಯವನ್ನು ನೀಡಲಾಗುತ್ತದೆ. ಶುದ್ಧವಾದ ಹಸುವಿನ ಹಾಲನ್ನು ಅಮೃತಕ್ಕೆ ಸಮಾನ ಎಂದು ಪರಿಗಣಿಸಲಾಗುತ್ತದೆ. ಈ ಹಾಲಿನಲ್ಲಿ ಭಗವಂತನ ಶಕ್ತಿಗಳನ್ನು ಆಕರ್ಷಿಸುವ ಅದಮ್ಯ ಶಕ್ತಿ ಅಡಗಿದೆ ಎಂದು ನಂಬಲಾಗಿದೆ. ಪ್ರತಿ ಪೂಜೆಯಲ್ಲಿಯೂ ಮನೆಯಲ್ಲಿ ಕನಿಷ್ಠ ಪಕ್ಷ…

Read More

Bengaluru Air Quality: ಬಳ್ಳಾರಿಯಲ್ಲಿ ಮತ್ತದೇ ಸ್ಥಿತಿ! ಕಳಪೆ ಮಟ್ಟಕ್ಕಿಳೀತು ಏರ್ ಕ್ವಾಲಿಟಿ – Kannada News | Bangalore Air Pollution Crisis: Ballari Air quality gets worse, Bengaluru AQI is slightly better

ಳ್ಳಾರಿಯಲ್ಲಿ ಮತ್ತದೇ ಸ್ಥಿತಿ! ಕಳಪೆ ಮಟ್ಟಕ್ಕಿಳೀತು ಏರ್ ಕ್ವಾಲಿಟಿ Image Credit source: google Gemini ಬೆಂಗಳೂರು, ಏಪ್ರಿಲ್ 26: ರಾಜ್ಯದ ಏರ್ ಕ್ವಾಲಿಟಿಯಲ್ಲಿ (Bengaluru Air Quality) ಹಲವು ದಿನಗಳಿಂದ ಸುಧಾರಣೆ ಕಂಡಿತ್ತು. ಆದರೆ ಇಂದು ಮೊದಲಿನಂತೆಯೇ ಬಳ್ಳಾರಿಯ ಏರ್ ಕ್ವಾಲಿಟಿ ಕುಸಿದಿದ್ದು, ಆತಂಕಕಾರಿ ಮಟ್ಟ ತಲುಪಿದೆ. ಜೊತೆಗೆ ಉಡುಪಿಯ ಗಾಳಿಯೂ ಉಸಿರಾಟಕ್ಕೆ ಯೋಗ್ಯವಲ್ಲದ ಹಂತದಲ್ಲಿದೆ ಎಂದು ಹೇಳಲಾಗುತ್ತಿದೆ. ಬೆಂಗಳೂರಿನ AQI ಸಧ್ಯಕ್ಕೆ ಒಳ್ಳೆಯ ಮಟ್ಟದಲ್ಲಿದ್ದು, ಆದರೂ ಬೆಂಗಳೂರಿನ ವಾಯು ಗುಣಮಟ್ಟ ಅನಾರೋಗ್ಯಕರ ಮಟ್ಟದಲ್ಲಿಯೆ ಇದೆ ಎಂದು…

Read More

‘ಟಾಕ್ಸಿಕ್’ ಎದುರು ಸ್ಪರ್ಧೆ ತಪ್ಪಿಸಿಕೊಂಡ ಮತ್ತೊಂದು ಸಿನಿಮಾ – Kannada News | Shradha Kapoor starrer Eetha movie release to be postponed due to Toxic movie

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 24ಕ್ಕೆ ಬಿಡುಗಡೆ ಆಗಲಿದೆ. ಭಾರಿ ಅದ್ಧೂರಿಯಾಗಿ ಈ ಸಿನಿಮಾ ಬಿಡುಗಡೆ ಆಗುತ್ತಿದ್ದು, ಪ್ರೇಕ್ಷಕರು ಸಹ ಸಿನಿಮಾ ನೋಡಲು ಕುತೂಹಲದಿಂದ ಕಾಯುತ್ತಿದ್ದಾರೆ. ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಆಗುವ ಸಮಯಕ್ಕೆ ಬೇರೆ ಕೆಲವು ಸಿನಿಮಾಗಳು ಬಿಡುಗಡೆ ಆಗುವುದಾಗಿ ಈ ಹಿಂದೆ ಘೋಷಣೆ ಮಾಡಿದ್ದವು. ಆದರೆ ಇದೀಗ ಒಂದೊಂದೆ ಸಿನಿಮಾಗಳು ತಮ್ಮ ಬಿಡುಗಡೆ ದಿನಾಂಕ ಬದಲಾಯಿಸುವ ಮೂಲಕ ‘ಟಾಕ್ಸಿಕ್’ ಜೊತೆಗಿನ ಸ್ಪರ್ಧೆಯನ್ನು ತಪ್ಪಿಸಿಕೊಳ್ಳುತ್ತಿವೆ. ಇದು ಜಾಣತನದ ನಿರ್ಣಯವೂ ಸಹ ಆಗಿದೆ. ಈಗಾಗಲೇ ತೆಲುಗಿನ…

Read More

Daily Devotional: ನೀವು ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಹೀಗೆ ಮಾಡಿ! – Kannada News | How to Escape the Debt Trap with Daily Devotional Practices

ಸಾಲದ ಸುಳಿಯಲ್ಲಿ ಸಿಲುಕಿದ್ರೆ ಹೊರಗೆ ಬರಲು ಮಾರ್ಗ ಏನು ಎಂದು ಟಿವಿ9​​ ನಿತ್ಯ ಭಕ್ತಿ ಕಾರ್ಯಕ್ರಮದಲ್ಲಿ ಡಾ. ಬಸವರಾಜ ಗುರೂಜಿ ವಿವರಿಸಿದ್ದಾರೆ ಸಾಲ ಪಡೆಯುವ ಮೊದಲು ಕುಬೇರನನ್ನು ಸ್ಮರಿಸುವುದು ಶುಭವೆಂದು ಹೇಳಲಾಗುತ್ತದೆ. ಮನೆಯಲ್ಲಿ ಒಂದು ರೂಪಾಯಿ ಕಾಯನ್ನು ಅರಿಶಿನ ಬಟ್ಟೆಯಲ್ಲಿ ಕಟ್ಟಿ ದೇವರ ಬಳಿ ಇಟ್ಟು, ಲಕ್ಷ್ಮಿ ಕುಬೇರರಿಗೆ ಪ್ರಾರ್ಥನೆ ಸಲ್ಲಿಸಿ ಸಾಲಕ್ಕೆ ಹೊರಟರೆ, ಅದು ಸುಲಭವಾಗಿ ತೀರುತ್ತದೆ. ಸಾಲವನ್ನು ಮರುಪಾವತಿಸುವಾಗ ದಕ್ಷಿಣಾಮೂರ್ತಿಯನ್ನು ನೆನೆದು ಹಣವನ್ನು ನೀಡಬೇಕು. ಮಂಗಳವಾರದಂದು ಸಾಲವನ್ನು ಮರುಪಾವತಿಸಲು ಪ್ರಾರಂಭಿಸಿದರೆ, ಮೂರು ಮಂಗಳವಾರಗಳ ಒಳಗೆ…

Read More

IND vs SL: ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ರನೌಟ್​ಗೆ ಬಲಿಯಾದ ಜೈಸ್ವಾಲ್ – Kannada News | India vs Sri Lanka Test: Yashasvi Jaiswal’s Tragic Run Out on Galle Day 1

ಗಾಲೆ ಟೆಸ್ಟ್ ಪಂದ್ಯದ ಮೊದಲ ದಿನದಾಟದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್‌ ಮಾಡಿದ ಟೀಂ ಇಂಡಿಯಾ ದಿನದಾಟದಂತ್ಯಕ್ಕೆ 288 ರನ್ ಕಲೆಹಾಕಿದೆ. ದಿನವಿಡೀ ಟೀಂ ಇಂಡಿಯಾ ಬ್ಯಾಟರ್​ಗಳು ಶ್ರೀಲಂಕಾ (India vs Sri Lanka ) ಬೌಲರ್​ಗಳನ್ನು ಕಾಡಿದರಾದರೂ ದಿನದಂತ್ಯಕ್ಕೆ 2 ವಿಕೆಟ್‌ಗಳನ್ನು ಉರುಳಿಸುವಲ್ಲಿ ಯಶಸ್ವಿಯಾದರು. ಇದರಲ್ಲಿ ಒಂದು ವಿಕೆಟ್ ಅನ್ನು ಶ್ರೀಲಂಕಾ ಬೌಲರ್​ಗಳು ಪಡೆದರು ಎನ್ನುವುದಕ್ಕಿಂತ ಟೀಂ ಇಂಡಿಯಾ ಬ್ಯಾಟರ್​ಗಳು ಉಚಿತವಾಗಿ ನೀಡಿದರು ಎನ್ನಬಹುದು. ತಂಡದ ಪರ ಆರಂಭಿಕರಾಗಿ ಕಣಕ್ಕಿಳಿದ ರಾಹುಲ್ (KL Rahul) ಹಾಗೂ…

Read More

ನಿತ್ಯ ಭವಿಷ್ಯ : ಇಂದು ಈ ರಾಶಿಯವರ ಪ್ರಯಾಣದಲ್ಲಿ ಅವಘಡ ಸಂಭವಿಸುವುದು.. – Kannada News | Daily Horoscope July 7: Find Your Rashi’s Fortune, Career, Love and Health Forecasts

ಶಾಲಿವಾಹನ ಶಕವರ್ಷ 1949ರ ಉತ್ತರಾಯಣ, ಗ್ರೀಷ್ಮ ಋತುವಿನ ನಿಜ ಜ್ಯೇಷ್ಠ ಮಾಸದ ಕೃಷ್ಣ ಪಕ್ಷದ ಅಷ್ಟಮೀ ತಿಥಿಯ ಮಂಗಳವಾರದಂದು ವರದಾನ, ಸ್ಪರ್ಧೆಗೆ ಸಿದ್ಧತೆ, ಹಿರಿಯರಿಂದ ಪ್ರಶಂಸೆ, ಕೊನೆಯ ಕ್ಷಣದಲ್ಲಿ ಸರಿ ನಿರ್ಧಾರ, ವಿಳಂಬ ಯೋಜನೆ, ನಿವೃತ್ತಿಯಿಂದ ಬೇಸರ, ಅಪರಿಚಿತರ ಕೋಪಕ್ಕೆ ಬಲಿ ಇವೆಲ್ಲ ಇಂದಿನ ಭವಿಷ್ಯ. ಶಾಲಿವಾಹನ ಶಕೆ ೧೯೪೯ರ ಪರಾಭವ ಸಂವತ್ಸರದ ಉತ್ತರಾಯಣ, ಋತು : ಗ್ರೀಷ್ಮ, ಚಾಂದ್ರಮಾಸ : ನಿಜ ಜ್ಯೇಷ್ಠ, ಸೌರ ಮಾಸ : ಮಿಥುನ, ಮಹಾನಕ್ಷತ್ರ : ಪುನರ್ವಸು, ವಾರ :…

Read More

ಚಿಕ್ಕಬಳ್ಳಾಪುರ: ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ, ರಾಯರ ದರ್ಶನಕ್ಕೆ ತೆರಳುತ್ತಿದ್ದವರು ಪವಾಡ ಸದೃಶವಾಗಿ ಪಾರು – Kannada News | Chikkaballapur Bus Accident: Mantralaya Bound Sleeper Bus Crashes Into Container, Pilgrims Escape Miraculously

ಮಂತ್ರಾಲಯಕ್ಕೆ ತೆರಳುತ್ತಿದ್ದ ಬಸ್ ಅಪಘಾತ ಚಿಕ್ಕಬಳ್ಳಾಪುರ, ಜನವರಿ 20: ಚಿಕ್ಕಬಳ್ಳಾಪುರ (Chikkaballapur) ನಗರದ ಹೊರವಲಯದ ಅಗಲಗುರ್ಕಿ ಬೈಪಾಸ್ ಸೇತುವೆ ಬಳಿ ಸೋಮವಾರ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಸ್ಲೀಪರ್ ಕೋಚ್ ಬಸ್‌ ಒಂದು ಹೆದ್ದಾರಿಯ ಮಧ್ಯೆ ನಿಂತಿದ್ದ ಬೃಹತ್ ಕಂಟೈನರ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ಯುವಕ ಮೃತಪಟ್ಟಿದ್ದಾನೆ. 12 ಮಂದಿ ಗಾಯಗೊಂಡಿದ್ದಾರೆ. ಮೈಸೂರಿನಿಂದ ಬೆಂಗಳೂರಿನ ಮೂಲಕ ಮಂತ್ರಾಲಯಕ್ಕೆ ತೆರಳುತ್ತಿದ್ದ ಸುಗಮ ಟ್ರಾವೆಲ್ಸ್‌ಗೆ ಸೇರಿದ ಸ್ಲೀಪರ್ ಕೋಚ್ ಬಸ್‌ ತಡರಾತ್ರಿ ಸುಮಾರು 1 ಗಂಟೆ…

Read More

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಭೇಟಿ ಬಳಿಕ ಟ್ರೋಲ್‌; ಅದ್ನಾನ್ ಸಮಿ ತಿರುಗೇಟು – Kannada News | Singer Adnan Sami reacts to social media Trolling after RSS Chief Mohan Bhagwat meeting

ಖ್ಯಾತ ಗಾಯಕ ಅದ್ನಾನ್ ಸಮಿ ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘದ (RSS) ಸರಸಂಘಚಾಲಕ ಮೋಹನ್ ಭಾಗವತ್ ಅವರನ್ನು ಭೇಟಿಯಾದ ಫೋಟೋಗಳನ್ನು ಹಂಚಿಕೊಂಡಿದ್ದಕ್ಕಾಗಿ ಸೋಶಿಯಲ್ ಮೀಡಿಯಾದಲ್ಲಿ ತೀವ್ರ ಟ್ರೋಲಿಂಗ್‌ಗೆ ಒಳಗಾಗಿದ್ದರು. ಸದ್ಯ ಈ ವಿಚಾರವಾಗಿ ಮೌನ ಮುರಿದಿರುವ ಅದ್ನಾನ್ ಸಮಿ (Adnan Sami) ಅವರು, ಹೀಯಾಳಿಸುವವರ ಬಗ್ಗೆ ತಾವು ಕಿಂಚಿತ್ತೂ ತಲೆಕೆಡಿಸಿಕೊಳ್ಳುವುದಿಲ್ಲ ಎಂದು ಖಡಕ್ ಆಗಿ ಪ್ರತಿಕ್ರಿಯಿಸಿದ್ದಾರೆ. ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಮ್ಮ ಮೇಲಿನ ಟ್ರೋಲಿಂಗ್ ಮತ್ತು ವಿವಾದಗಳ ಬಗ್ಗೆ ಮಾತನಾಡಿದ ಅದ್ನಾನ್ ಸಮಿ, ‘ನಾನು ಸ್ವತಂತ್ರ…

Read More