ಕೊನೆಗೂ ಎಚ್ಚೆತ್ತ ಸರ್ಕಾರ: ತುಮಕೂರಿನ ಸಿದ್ಧಗಂಗಾ ಮಠಕ್ಕೆ ಎದುರಾಗಿದ್ದ ನೀರಿನ ಆತಂಕ ದೂರ – Kannada News | Tumakuru: water crisis facing Siddaganga Mutt has been resolved; KIADB Clears BESCOM Dues
ತುಮಕೂರು, ಜನವರಿ 29: ಪಂಪ್ ಹೌಸ್ನ ವಿದ್ಯುತ್ ಬಿಲ್ (Electricity bill) ಪಾವತಿಸದ ಪರಿಣಾಮ ಹೊನ್ನೇನಹಳ್ಳಿ ಕೆರೆಯಿಂದ ದೇವರಾಯಪಟ್ಟಣ ಕೆರೆಗೆ ನೀರಿನ ಸಂಪರ್ಕವನ್ನು ಕೆಐಎಡಿಬಿ ಅಧಿಕಾರಿಗಳು ಕಡಿತಗೊಳಿಸಿದ್ದರು. ಹೀಗಾಗಿ ಸಿದ್ಧಗಂಗಾ ಮಠಕ್ಕೆ ನೀರಿನ (Water) ಸಮಸ್ಯೆ ಆಗುವ ಆತಂಕ ಎದುರಾಗಿತ್ತು. ಈ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ವ್ಯಾಪಕ ಚರ್ಚೆ, ಟೀಕೆ ನಡೆದಿತ್ತು. ಟಿವಿ9 ವರದಿ ಕೂಡ ಮಾಡಿತ್ತು. ಇದೀಗ ವರದಿ ಬೆನ್ನಲ್ಲೇ ಬಾಕಿ ಉಳಿದಿದ್ದ ಸುಮಾರು 1.96 ಕೋಟಿ ರೂ ಹಣವನ್ನು ಬೆಸ್ಕಾಂಗೆ ಕೆಐಎಡಿಬಿ ಪಾವತಿಸಿದೆ. ಆ…