ಒಬ್ಬಳ ಮೇಲೆ ಇಬ್ಬರಿಗೆ ಲವ್: ನೇಪಾಳಿ ಯುವತಿಗಾಗಿ ನಡೆದ ಗಲಾಟೆಯಲ್ಲಿ ನಡೆದಿದ್ದು ರಕ್ತಪಾತ! – Kannada News | Bengaluru Stabbing: Love Triangle Leads to Violence in Devasandra
ಬೆಂಗಳೂರು, ಫೆಬ್ರವರಿ 04: ಯುವತಿ ವಿಚಾರಕ್ಕೆ ನಡೆದ ಗಲಾಟೆ ವಿಕೋಪಕ್ಕೆ ಹೋಗಿ ಓರ್ವನಿಗೆ ಚಾಕು ಇರಿದಿರುವ ಘಟನೆ ಬೆಂಗಳೂರಿನ ಕೆ.ಆರ್. ಪುರ ಪೊಲೀಸ್ ಠಾಣಾ ವ್ಯಾಪ್ತಿಯ ದೇವಸಂದ್ರದಲ್ಲಿ ನಡೆದಿದೆ. ರೋಷನ್ ಗಂಭೀರ ಗಾಯಗೊಂಡ ವ್ಯಕ್ತಿಯಾಗಿದ್ದು, ಆರೋಪಿ ಮಾಮು ಮತ್ತು ಸಹಚರರು ಘಟನೆ ಬಳಿಕ ತಲೆಮರೆಸಿಕೊಂಡಿದ್ದಾರೆ. ರೋಷನ್ ಸ್ಥಿತಿ ಸದ್ಯ ಚಿಂತಾಜನಕವಾಗಿದೆ ಎನ್ನಲಾಗಿದೆ. ಘಟನೆ ಸಂಬಂಧ ಕೆ.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಾಲಗಿದ್ದು, ಆರೋಪಿಗಳಿಗಾಗು ಶೋಧ ಮುಂದುವರಿದಿದೆ. ಆಟೋ ಓಡಿಸಿಕೊಂಡು ಜೀವನ ನಡೆಸುತ್ತಿದ್ದ ರೋಷನ್ ನೇಪಾಳಿ ಯುವತಿಯೋರ್ವಳ ಹಿಂದೆ…