Headlines

ಕನ್ನಡದ ಮೆಚ್ಚಿನ ಸಿನಿಮಾ, ಮೆಚ್ಚಿನ ನಟ ಯಾರೆಂದು ತಿಳಿಸಿದ ಟೊವಿನೊ

ಮಲಯಾಳಂ ಚಿತ್ರರಂಗದ ಸ್ಟಾರ್ ನಟರುಗಳಲ್ಲಿ ಒಬ್ಬರಾಗಿರುವ ಟೊವಿನೊ ಥಾಮಸ್ (Tovino Thomas) ನಿನ್ನೆ (ಏಪರಿಲ್ 07) ಬೆಂಗಳೂರಿಗೆ ಬಂದಿದ್ದರು. ಅವರ ನಟನೆಯ ಹೊಸ ಪ್ಯಾನ್ ಇಂಡಿಯಾ ಸಿನಿಮಾ ‘ಪಲ್ಲಿಚಟ್ಟಂಬಿ’ ಇದೇ ವಾರ ಬಿಡುಗಡೆ ಆಗುತ್ತಿದ್ದು, ಸಿನಿಮಾದ ಪ್ರಚಾರಕ್ಕಾಗಿ ಅವರು ಆಗಮಿಸಿದ್ದರು. ಈ ವೇಳೆ ಟಿವಿ9 ಜೊತೆಗೆ ಮಾತನಾಡಿದ ಟೊವಿನೊ ಥಾಮಸ್, ತಮ್ಮ ಸಿನಿಮಾದ ಜೊತೆಗೆ ಕನ್ನಡ ಸಿನಿಮಾಗಳ ಬಗ್ಗೆಯೂ ಮಾತನಾಡಿದ್ದಾರೆ. ತಮಗೆ ಇಷ್ಟವಾದ ಕನ್ನಡ ಸಿನಿಮಾ, ಇಷ್ಟವಾದ ಕನ್ನಡದ ನಟರು, ‘ಟಾಕ್ಸಿಕ್’ ಸಿನಿಮಾನಲ್ಲಿ ನಟನೆ ಇನ್ನಿತರೆ ವಿಷಯಗಳ…

Read More

ಮೂರನೇ ಕ್ರಮಾಂಕದಲ್ಲಿ ಇಶಾನ್ ಕಿಶನ್ ಪ್ರದರ್ಶನ ಹೇಗಿದೆ? – Kannada News | Ishan Kishan Batting Stats at Number 3

ಭಾರತ ಮತ್ತು ನ್ಯೂಝಿಲೆಂಡ್ ನಡುವಿನ ಟಿ20 ಸರಣಿಯು ಬುಧವಾರದಿಂದ ಶುರುವಾಗಲಿದೆ. ನಾಗ್ಪುರದಲ್ಲಿ ನಡೆಯಲಿರುವ ಈ ಸರಣಿಯ ಮೊದಲ ಪಂದ್ಯದಲ್ಲಿ ಇಶಾನ್ ಕಿಶನ್ ಕಣಕ್ಕಿಳಿಯುವುದು ಖಚಿತವಾಗಿದೆ. ಅಂದರೆ 2 ವರ್ಷಗಳ ಬಳಿಕ ಟೀಮ್ ಇಂಡಿಯಾ ಪರ ಕಣಕ್ಕಿಳಿಯಲು ಇಶಾನ್ ಸಜ್ಜಾಗಿದ್ದಾರೆ. ಅದು ಕೂಡ ಹೊಸ ಬ್ಯಾಟಿಂಗ್ ಕ್ರಮಾಂಕದಲ್ಲಿ. ಸಾಮಾನ್ಯವಾಗಿ ಇಶಾನ್ ಕಿಶನ್ ಆರಂಭಿಕನಾಗಿ ಕಣಕ್ಕಿಳಿಯುವ ಆಟಗಾರ. ಆದರೆ ಕಳೆದ ಐಪಿಎಲ್​ನಲ್ಲಿ ಸನ್​ರೈಸರ್ಸ್ ಹೈದರಾಬಾದ್ ಪರ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಬೀಸಿದ್ದರು. ಈ ವೇಳೆ ಉತ್ತಮ ಪ್ರದರ್ಶನ ನೀಡುವಲ್ಲಿಯೂ ಯಶಸ್ವಿಯಾಗಿದ್ದರು….

Read More

ಬುರ್ಖಾ ಧರಿಸದೆ ಹೊರಹೋಗಿದ್ದಕ್ಕೆ ಹೆಂಡತಿ, ಮಕ್ಕಳನ್ನು ಕೊಂದೆ; ಶಾಕಿಂಗ್ ವಿಷಯ ಬಿಚ್ಚಿಟ್ಟ ಪಾಪಿ – Kannada News | Stepped Out Without Burqa Uttar Pradesh Man Chilling Confession After Killing his Wife and 2 Daughters

ನವದೆಹಲಿ, ಡಿಸೆಂಬರ್ 18: ಉತ್ತರ ಪ್ರದೇಶದ ಶಾಮ್ಲಿಯಲ್ಲಿ ಪೊಲೀಸರು ಪತ್ನಿ ಮತ್ತು ಇಬ್ಬರು ಮಕ್ಕಳ ಕೊಲೆಗೆ (Murder) ಸಂಬಂಧಿಸಿದಂತೆ ವ್ಯಕ್ತಿಯನ್ನು ವಶಕ್ಕೆ ಪಡೆದ ನಂತರ, ಆ ಆರೋಪಿಯ ತಪ್ಪೊಪ್ಪಿಗೆಯ ವೇಳೆ ಆಘಾತಕಾರಿ ವಿವರಗಳು ಹೊರಬಿದ್ದಿವೆ. ಡಿಸೆಂಬರ್ 10ರಂದು ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯಲ್ಲಿ 33 ವರ್ಷದ ಫಾರೂಕ್ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ತನ್ನ ಇಬ್ಬರು ಅಪ್ರಾಪ್ತ ಹೆಣ್ಣುಮಕ್ಕಳನ್ನು ಕೂಡ ಕೊಂದಿದ್ದ. ಬಳಿಕ ಆತ ತನ್ನ ಮನೆಯೊಳಗೆ 3 ಶವಗಳನ್ನು ಹೂತು ಹಾಕಿದ್ದ ಎಂದು ಪೊಲೀಸರು ತಿಳಿಸಿದ್ದಾರೆ….

Read More

ಕೊಡಗು ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ರಶ್ಮಿಕಾ ಮಂದಣ್ಣ – Kannada News | Rashmika Mandanna is the Number 1 Tax Payer in Kodagu District

ಪ್ಯಾನ್ ಇಂಡಿಯಾ ನಟಿ ರಶ್ಮಿಕಾ ಮಂದಣ್ಣ ಅವರು ಕೊಡಗು (Kodagu) ಜಿಲ್ಲೆಯ ನಂಬರ್ ಒನ್ ಟ್ಯಾಕ್ಸ್ ಪೇಯರ್ ಆಗಿದ್ದಾರೆ. ದೇಶಾದ್ಯಂತ ಹೆಸರು ಹೊಂದಿರುವ ಅವರು ಕೊಡಗಿನ ಮೂಲಕವೇ ತೆರಿಗೆ ಪಾವತಿಸುತ್ತಿದ್ದಾರೆ. ‘ರಶ್ಮಿಕಾ ಮಂದಣ್ಣ ಎಲ್ಎಲ್​ಪಿ’ ಹೆಸರಿನಲ್ಲಿ ಆದಾಯ ತೆರಿಗೆ (Income Tax) ಪಾವತಿ ಮಾಡುತ್ತಿದ್ದಾರೆ. ಈವರೆಗೆ 4.69 ಕೋಟಿ ರೂಪಾಯಿ ಆದಾಯ ತೆರಿಗೆ ಪಾವತಿಸಿದ್ದಾರೆ. ಪ್ರಸಕ್ತ ಹಣಕಾಸು ವರ್ಷದ 3 ಅವಧಿಯಲ್ಲಿ ತೆರಿಗೆ ಪಾವತಿ ಮಾಡಲಾಗಿದ್ದು, ಅದರಲ್ಲಿ ರಶ್ಮಿಕಾ ಮಂದಣ್ಣ (Rashmika Mandanna) ಅವರು ಮೊದಲ ಸ್ಥಾನದಲ್ಲಿ…

Read More

Karnataka Budget 2026 Highlights: ಸಿಎಂ ಸಿದ್ದರಾಮಯ್ಯ 3 ಗಂಟೆ 5 ನಿಮಿಷ ಮಂಡಿಸಿದ 2026-27ರ ಬಜೆಟ್​ ಮುಖ್ಯಾಂಶ ಇಲ್ಲಿದೆ

ಬೆಂಗಳೂರು, (ಮಾರ್ಚ್ 06): ಸಿಎಂ ಸಿದ್ದರಾಮಯ್ಯನವರು (Siddaramaiah) 2026-27ನೇ ಸಾಲಿನ  ರಾಜ್ಯದ ಆಯವ್ಯಯ ಮಂಡಿಸಿದ್ದಾರೆ (Karnataka Budget 2026). ಈ ಬಾರಿ ಬಜೆಟ್ ಗಾತ್ರ 4.48 ಲಕ್ಷ ಕೋಟಿ ರೂಪಾಯಿ. ಇದರೊಂದಿಗೆ 2025ನೇ ಸಾಲಿನ ಕರ್ನಾಟಕ ಬಜೆಟ್​​ ಗಿಂತ ಈ ಬಾರಿ 40 ಸಾವಿರ ಕೋಟಿ ರೂ. ಹೆಚ್ಚಳವಾಗಿದೆ. ರೈತರು, ಧಮನಿತರು, ಕಾರ್ಮಿಕ ಪರ ಬಜೆಟ್ ಇದಾಗಿದೆ ಎಂದು ಸಿದ್ದರಾಮಯ್ಯನವರು 3 ಗಂಟೆ 5 ನಿಮಿಷ ಮಂಡಿಸಿದ್ದಾರೆ. ಕಳೆದ ವರ್ಷಕ್ಕಿಂತ ಈ ವರ್ಷ 40 ಸಾವಿರ ಕೋಟಿ…

Read More

Video: ಅಮೆರಿಕದಲ್ಲಿ ಎರಡು ಹೆಲಿಕಾಪ್ಟರ್​ಗಳ ನಡುವೆ ಡಿಕ್ಕಿ, ಪೈಲಟ್ ಸಾವು

ನ್ಯೂಜೆರ್ಸಿ, ಡಿಸೆಂಬರ್ 29: ನ್ಯೂಜೆರ್ಸಿಯಲ್ಲಿ ಎರಡು ಹೆಲಿಕಾಪ್ಟರ್‌ಗಳ ನಡುವೆ ಡಿಕ್ಕಿ ಸಂಭವಿಸಿ ಪತನಗೊಂಡಿವೆ. ಈ ಪರಿಣಾಮ ಓರ್ವ ಪೈಲಟ್ ಸಾವನ್ನಪ್ಪಿದ್ದು, ಮತ್ತೋರ್ವ ಪೈಲಟ್​ಗೆ ಗಂಭೀರ ಗಾಯಗಳಾಗಿವೆ. ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ನಂತರ ಹೆಲಿಕಾಪ್ಟರ್‌ಗಳಲ್ಲಿ ಒಂದರಲ್ಲಿ ಆವರಿಸಿದ್ದ ಬೆಂಕಿಯನ್ನು ನಂದಿಸಿದ್ದಾರೆ. ಹ್ಯಾಮಂಟನ್ ಮುನ್ಸಿಪಲ್ ವಿಮಾನ ನಿಲ್ದಾಣದ ಮೇಲೆ ಎನ್‌ಸ್ಟ್ರಾಮ್ ಎಫ್ -28 ಎ ಹೆಲಿಕಾಪ್ಟರ್ ಮತ್ತು ಎನ್‌ಸ್ಟ್ರಾಮ್ 280 ಸಿ ಹೆಲಿಕಾಪ್ಟರ್ ನಡುವೆ ಡಿಕ್ಕಿ ಸಂಭವಿಸಿದೆ.   ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಕುರ್ಚಿ ಗುದ್ದಾಟದ ನಡುವೆ ನಾಳೆಯೇ ವಿದೇಶಕ್ಕೆ ಹಾರಲಿದ್ದಾರೆ ಸಿಎಂ ಸಿದ್ದರಾಮಯ್ಯ ಬಣದ ಕಾಂಗ್ರೆಸ್ ಶಾಸಕರು! – Kannada News | Congress MLAs Loyal to Siddaramaiah to Fly to Australia Amid Power Sharing Row in Karnataka

ಕುರ್ಚಿ ಗುದ್ದಾಟದ ನಡುವೆ ವಿದೇಶಕ್ಕೆ ಹಾರಲು ಕಾಂಗ್ರೆಸ್ ಶಾಸಕರು ಸಜ್ಜು (ಸಾಂದರ್ಭಿಕ ಚಿತ್ರ)Image Credit source: tv9 ಬೆಂಗಳೂರು, ಫೆಬ್ರವರಿ 16: ಕರ್ನಾಟಕ ರಾಜಕೀಯದಲ್ಲಿ, ಅದರಲ್ಲೂ ಕಾಂಗ್ರೆಸ್​ನಲ್ಲಿ (Congress) ಅಧಿಕಾರ ಹಂಚಿಕೆ ಸಂಘರ್ಷ ತೀವ್ರವಾಗಿರುವ ನಡುವೆಯೇ, ಸಮಾನ ಮನಸ್ಕ ಕಾಂಗ್ರೆಸ್ ಶಾಸಕರು ವಿದೇಶ ಪ್ರವಾಸಕ್ಕೆ ತೆರಳಲು ಸಜ್ಜಾಗಿದ್ದಾರೆ. ಮಂಗಳವಾರ ರಾತ್ರಿ 8 ಗಂಟೆಗೆ ಬೆಂಗಳೂರಿನಿಂದ ಆಸ್ಟ್ರೇಲಿಯಾಕ್ಕೆ ಪ್ರಯಾಣಿಸಲು ತೀರ್ಮಾನಿಸಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಈ ಪ್ರವಾಸಕ್ಕೆ ಹೋಗುವವರಲ್ಲಿ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಬಣದಲ್ಲಿ ಗುರುತಿಸಿಕೊಂಡಿರುವ…

Read More

ರಶ್ಮಿಕಾ ಜೊತೆ ಡ್ಯಾನ್ಸ್ ಮಾಡಿದ ವಿಜಯ್ ಸಹೋದರ

ರಶ್ಮಿಕಾ ಮಂದಣ್ಣ ಅವರು ವಿಜಯ್ ದೇವರಕೊಂಡ ಸಹೋದರ ಆನಂದ್ ಜೊತೆ ಒಳ್ಳೆಯ ಬಾಂಧವ್ಯ ಹೊಂದಿದ್ದಾರೆ. ಆನಂದ್ ಜೊತೆ ರಶ್ಮಿಕಾ ಅವರು ಆಗಾಗ ಪೋಸ್ ಕೊಡುತ್ತಾ ಇರುತ್ತಾರೆ. ಈಗ ಅವರ ಹೊಸ ಫೋಟೋ ಹಾಗೂ ವಿಡಿಯೋಗಳು ವೈರಲ್ ಆಗಿವೆ. ಇದರಲ್ಲಿ ರಶ್ಮಿಕಾ ಮಂದಣ್ಣ ಹಾಗೂ ಆನಂದ್ ಅವರು ಸಖತ್ ಆಗಿ ಡ್ಯಾನ್ಸ್ ಮಾಡಿದ್ದಾರೆ. ಈ ವಿಡಿಯೋ ಗಮನ ಸೆಳೆದಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.   Source link

Read More

‘ನಾನು ಡಿಸಿಎಂ ಹುದ್ದೆ ಕೇಳಿಲ್ಲ: ಪಕ್ಷ ಏನು ತಿರ್ಮಾನ ತೆಗೆದುಕೊಳ್ಳುತ್ತೋ ನೋಡೋಣ’; ಸಚಿವ ಸತೀಶ್ ಜಾರಕಿಹೊಳಿ – Kannada News | I Haven’t Asked for the DCM Post; Let’s See What Decision the Party Takes: Minister Satish Jarkiholi

ದೆಹಲಿ, ಜುಲೈ 22: ‘ಎರಡು ಡಿಸಿಎಂ ಹುದ್ದೆಗಳ ಸೃಷ್ಟಿ ಹೈಕಮಾಂಡ್ ತೀರ್ಮಾನ. ನಾನು ಡಿಸಿಎಂ ಹುದ್ದೆಯನ್ನು ಕೇಳಿಲ್ಲ. ಆದರೆ ಉಪಮುಖ್ಯಮಂತ್ರಿ ಸ್ಥಾನ ನೀಡುವ ಬಗ್ಗೆ ಚರ್ಚೆ ಇದೆ. ಪಕ್ಷ ಏನು ತಿರ್ಮಾನ ತೆಗೆದುಕೊಳ್ಳುತ್ತೋ ನೋಡೋಣ’ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ‘ಡಿಸಿಎಂ ಹುದ್ದೆಗಳ ಸೃಷ್ಟಿ ಅದು ಪಕ್ಷದ ತೀರ್ಮಾನ, ನಾನು ಡಿಸಿಎಂ ಹುದ್ದೆಗೆ ಬೇಡಿಕೆ ಇಟ್ಟಿಲ್ಲ’ ಎಂದರು. ಇನ್ನು ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಮಾತನಾಡಿದ ಅವರು, ‘ಹೈಕಮಾಂಡ್…

Read More

TV9 Kannada News Live: ನೀಟ್ ಅಕ್ರಮಕ್ಕೆ ಪ್ರಧಾನಿ ಮೋದಿ ವಾರ್ನಿಂಗ್, ಶಾಸಕನಿಗೆ ಮೊಟ್ಟೆ ಎಸೆದ ಆರೋಪಿ ಬಂಧನ – Kannada News | TV9 Kannada Live Breaking News 23 July 2026 KPRC, Cabinet Expansion, Parliament Monsoon Session, Weather, Rain Latest Updates Online

LIVE NEWS & UPDATES 23 Jul 2026 09:50 AM (IST) ‘ವಿದ್ಯಾರ್ಥಿಗಳ ರಕ್ಷಣೆಯೇ ನಮಗೆ ಮುಖ್ಯ’: ನೀಟ್ ಅಕ್ರಮದ ಕ್ರಿಮಿಗಳ ವಿರುದ್ಧ ಕಠಿಣ ಕ್ರಮಕ್ಕೆ ಅಧಿಕಾರಿಗಳಿಗೆ ಮೋದಿ ಸೂಚನೆ ದೇಶದ ಯುವಜನತೆಯ ಭವಿಷ್ಯಕ್ಕಿಂತ ಪ್ರಮುಖವಾದದ್ದು ಯಾವುದೂ ಇಲ್ಲ. ನೀಟ್ ಪರೀಕ್ಷೆ ಅಕ್ರಮ ಎಸಗಿದ ಹಾಗೂ ಪ್ರಶ್ನೆಪತ್ರಿಕೆ ಸೋರಿಕೆಯಲ್ಲಿ ಭಾಗಿಯಾದ ಕ್ರಿಮಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಟ್ವೀಟ್ ಮೂಲಕ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದ್ದಾರೆ. ಪ್ರಮುಖ ಪ್ರಕರಣದ ಶೀಘ್ರ ವಿಚಾರಣೆ ನಡೆಸಿ…

Read More