Headlines

ಸಿಎಂ ಡಿಕೆ ಶಿವಕುಮಾರ್ ದೆಹಲಿ ಭೇಟಿಯ ಮೊದಲ ಫಲ: ನಮ್ಮ ಮೆಟ್ರೋ ಪ್ರಯಾಣಿಕರಿಗೆ ಸದ್ಯದಲ್ಲೇ ಮತ್ತೊಂದು ಗುಡ್ ನ್ಯೂಸ್ – Kannada News | DK Shivakumar Delhi Met success: Union Governmnet give Premotion Soon to Bengaluru orange metro line

ಬೆಂಗಳೂರು, (ಜೂನ್ 14): ಕಳೆದ ವರ್ಷ ಆಗಸ್ಟ್ ನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ (Narendra Modi) ಅವರು ಹಳದಿ ಲೈನ್ ಮೆಟ್ರೋ ಉದ್ಘಾಟನೆ ಮಾಡಿ ಅದೇ ದಿನ ಆರೆಂಜ್ ಲೈನ್‌ಗೆ (Orange Line Metro) ಶಂಕುಸ್ಥಾಪನೆ ಮಾಡಿದ್ದರು. ಆದರೆ ಡಬಲ್ ಡೆಕ್ಕರ್ ಫ್ಲೈ ಓವರ್ ಸಂಬಂಧ ಇಲ್ಲಿಯವರೆಗೆ ಕಾಮಗಾರಿ ಮಾತ್ರ ಆರಂಭವಾಗಿರಲಿಲ್ಲ. ಈ ಸಂಬಂಧ ಸಿಎಂ ಡಿಕೆ ಶಿವಕುಮಾರ್ (DK Shivakumar) ಅವರು ಮೊನ್ನೆ ದೆಹಲಿಯಲ್ಲಿ ಕೇಂದ್ರ ನಗರಾಭಿವೃದ್ಧಿ ಸಚಿವ ಮನೋಹರ್ ಲಾಲ್ ಕಟ್ಟರ್ ಅವರನ್ನು ಭೇಟಿ…

Read More

IND vs PAK: ಮಾಜಿ ನಾಯಕಿಯನ್ನು ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ ಹಾಲಿ ನಾಯಕಿ ಹರ್ಮನ್

ಮಹಿಳಾ ಟಿ20 ವಿಶ್ವಕಪ್‌ನಲ್ಲಿ ಭಾರತ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಹರ್ಮನ್‌ಪ್ರೀತ್ ಕೌರ್ ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸಿದ್ದಾರೆ. ಈ ಪಂದ್ಯದಲ್ಲಿ ಹರ್ಮನ್​ಪ್ರೀತ್ ಕೌರ್ 36 ರನ್​​ಗಳ ನಿರ್ಣಾಯಕ ಇನ್ನಿಂಗ್ಸ್ ಆಡಿದರು. ಮಾತ್ರವಲ್ಲದೆ ಈ ಪಂದ್ಯದಲ್ಲಿ ಒಂದು ರನ್ ಬಾರಿಸಿದ ಕೂಡಲೇ ಹರ್ಮನ್‌ಪ್ರೀತ್ ಮಹಿಳಾ ಟಿ20 ವಿಶ್ವಕಪ್ ಇತಿಹಾಸದಲ್ಲಿ ಭಾರತದ ಪರ ಅತಿ ಹೆಚ್ಚು ರನ್ ಗಳಿಸಿದ ಆಟಗಾರ್ತಿ ಎಂಬ ದಾಖಲೆ ನಿರ್ಮಿಸಿದ್ದಾರೆ (PC- BCCI Women X). ಇಲ್ಲಿಯವರೆಗೆ, ಮಹಿಳಾ ಟಿ20 ವಿಶ್ವಕಪ್…

Read More

ತಮಿಳುನಾಡು ಸಿಎಂ ವಿಜಯ್ ಬೆನ್ನಲ್ಲೇ ಕೊಲ್ಲೂರು ಮೂಕಾಂಬಿಕೆ ದೇಗುಲಕ್ಕೆ ಅನಂತ್ ಅಂಬಾನಿ ಭೇಟಿ

ಉಡುಪಿ, ಜೂನ್​​ 14: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ದೇಶದ ಖ್ಯಾತ ಉದ್ಯಮಿ ಮುಕೇಶ್ ಅಂಬಾನಿ ಪುತ್ರ ಅನಂತ್ ಅಂಬಾನಿ ಭಾನುವಾರ ಭೇಟಿ ನೀಡಿದ್ದಾರೆ. ಇತ್ತೀಚಿನ ದಿನಗಳಲ್ಲಿ ದೇಶದ ಪ್ರಮುಖ ಧಾರ್ಮಿಕ ಕ್ಷೇತ್ರಗಳಿಗೆ ಭೇಟಿ ನೀಡುತ್ತಿರುವ ಅನಂತ್ ಅಂಬಾನಿ, ಇಂದು ಕೊಲ್ಲೂರಿನಲ್ಲಿ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ್ದಾರೆ. ತಮ್ಮ ಕುಟುಂಬದ ಆಪ್ತ ಗುರೂಜಿ ಅವರ ಜೊತೆಯಲ್ಲಿ ಆಗಮಿಸಿದ ಅನಂತ್ ಅಂಬಾನಿ, ಮೂಕಾಂಬಿಕಾ ಸನ್ನಿಧಾನದಲ್ಲಿ ನಡೆದ ವಿಶೇಷ ಪೂಜಾ ಕೈಂಕರ್ಯಗಳಲ್ಲಿ…

Read More

ಜೈಪುರದಲ್ಲಿ ಮಾನ ಹರಾಜು ಹಾಕಿದ ಬೆಂಗಳೂರು ಪೊಲೀಸರು: ಲೇಡಿ ಪಿಎಸ್ಐ ಸೇರಿ ಮೂವರು ಅರೆಸ್ಟ್​ – Kannada News | Police Bribery Case: PSI and Two Constables Arrested by Jaipur ACB

ಉಳ್ವಪ್ಪ, PSI ಅನಿತಾ, ಯತೀಶ್ ಕುಮಾರ್Image Credit source: tv9 kannada ಬೆಂಗಳೂರು, ಜೂನ್​ 14: ನ್ಯಾಯ ಕೊಡಿಸುವಲ್ಲಿ ಕರ್ನಾಟಕ (Karnataka) ಪೊಲೀಸ್ ದೇಶದಲ್ಲೇ ನಂಬರ್ ಒನ್. ಆದರೆ ಬೆಂಗಳೂರಿನ ಮೂವರು ಪೊಲೀಸರು ಜೈಪುರದಲ್ಲಿ ಇಲಾಖೆಯ ಮಾನ ಹರಾಜು ಹಾಕಿದ್ದಾರೆ. ವರದಕ್ಷಿಣೆ ಕಿರುಕುಳ ಪ್ರಕರಣದ ಆರೋಪಿ‌ಯನ್ನು ಬಂಧಿಸಲು ಹೋಗಿದ್ದವರು ಲಂಚ ಸ್ವೀಕರಿಸುತ್ತಿದ್ದಾಗ ಅಲ್ಲಿನ ಭ್ರಷ್ಟಾಚಾರ ನಿಗ್ರಹ ದಳ (ACB) ಅಧಿಕಾರಿಗಳ ಕೈಯಲ್ಲಿ ಲಾಕ್ ಆಗಿದ್ದಾರೆ. ಮುಖ್ಯಾಂಶಗಳು ಜೈಪುರದಲ್ಲಿ ಬೆಂಗಳೂರಿನ ಮೂವರು ಪೊಲೀಸರು ಎಸಿಬಿ ಬಲೆಗೆ 40 ಸಾವಿರ…

Read More

ರಶ್ಮಿಕಾ ಮಂದಣ್ಣ ಹೊಸ ಸಿನಿಮಾಕ್ಕೆ ‘ಎ’ ಪ್ರಮಾಣ ಪತ್ರ – Kannada News | Rashmika, Kriti, Shahid starrer Cocktail 2 movie gets A certificate

ರಶ್ಮಿಕಾ ಮಂದಣ್ಣ (Rashmika Mandanna) ಈಗ ಪ್ಯಾನ್ ಇಂಡಿಯಾ ಸ್ಟಾರ್ ನಟಿ. ಹಲವು ದೊಡ್ಡ ಸ್ಟಾರ್​ಗಳ ಜೊತೆಗೆ ರಶ್ಮಿಕಾ ನಟಿಸುತ್ತಿದ್ದಾರೆ. ದಕ್ಷಿಣ ಭಾರತ ಚಿತ್ರರಂಗ ಸೇರಿದಂತೆ ಬಾಲಿವುಡ್​​ನ ಸಿನಿಮಾಗಳಲ್ಲಿಯೂ ಬ್ಯುಸಿಯಾಗಿದ್ದಾರೆ. ಆದರೆ ರಶ್ಮಿಕಾ ಮಂದಣ್ಣ ‘ಫ್ಯಾಮಿಲಿ ನಟಿ’ ಎಂದೇ ಹೆಸರು ಮಾಡಿದ್ದಾರೆ. ಅವರಿಗೆ ಸಿಗುವ ಪಾತ್ರಗಳು ಸಹ ಗೃಹಸ್ಥೆ, ಸಂಭಾವಿತ ಗರ್ಲ್​​ಫ್ರೆಂಡ್ ಇಂಥಹುವೇ. ‘ಅನಿಮಲ್’ ಅಂಥಹಾ ಸಿನಿಮಾನಲ್ಲೂ ಸಹ ರಶ್ಮಿಕಾ ಅವರದ್ದು ‘ಒಳ್ಳೆಯ ಪತ್ನಿ’ಯ ಪಾತ್ರವೇ ಆಗಿತ್ತು. ಆದರೆ ಇದೀಗ ರಶ್ಮಿಕಾ, ಹೊಸ ಸಿನಿಮಾನಲ್ಲಿ ತುಸು ಗ್ಲಾಮರಸ್…

Read More

ಪಾಕ್ ವಿರುದ್ಧ ಮೊದಲ ಎಸೆತದಲ್ಲೇ ವಿಶ್ವ ದಾಖಲೆ ಸೃಷ್ಟಿಸಿದ ಶಫಾಲಿ ವರ್ಮಾ – Kannada News | Shafali Verma’s World Record Six vs Pakistan: India’s T20 WC 2026 Campaign Begins with a Bang!

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಪಾಕ್ ವಿರುದ್ಧ ಮೊದಲ ಎಸೆತದಲ್ಲೇ ವಿಶ್ವ ದಾಖಲೆ ಸೃಷ್ಟಿಸಿದ ಶಫಾಲಿ ವರ್ಮಾ – Kannada News | Womens t20 world cup 2026 shafali verma first ball six vs pakistan

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ. Read More Source link

Read More

ಬೆಂಗಳೂರಿನಲ್ಲಿ ಪುಡಿರೌಡಿಗಳ ಕಿರುಕುಳ ತಪ್ಪಿಸಲು ವ್ಯಾಪಾರಿಗಳು ಆಗ್ರಹ: ಜೂ.1ರಂದು ಬೇಕರಿ-ಕಾಂಡಿಮೆಂಟ್ಸ್ ಬಂದ್..! – Kannada News | Bengaluru condiments association Calls Shop Bandh On June 18th Over rowdies harassment

ಬೆಂಗಳೂರು, (ಜೂನ್ 14): ಪೋಲಿಸರು (Police), ಜಿಬಿಎ ಅಧಿಕಾರಿಗಳು, ಆರೋಗ್ಯ ಇಲಾಖೆ ಸೇರಿದಂತೆ ಪ್ರಮುಖವಾಗಿ ಪುಡಿ ರೌಡಿಗಳ ಕಿರುಕುಳಕ್ಕೆ ಬ್ರೇಕ್ ಹಾಕುವಂತೆ ಆಗ್ರಹಿಸಿ, ಸಿಲಿಕಾನ್ ಸಿಟಿ ಬೆಂಗಳೂರಿನ ಬೇಕರಿ-ಕಾಂಡಿಮೆಂಟ್ಸ್, ಬೀಡಾ ಅಂಗಡಿ, ಸಣ್ಣಪುಟ್ಟ ವ್ಯಾಪಾರಿಗಳು ಗುರುವಾದಿಂದ ಅನಿರ್ದಿಷ್ಟಾವದಿ ಮುಷ್ಕರಕ್ಕೆ ಕರೆ ನೀಡಿದ್ದಾರೆ. ಹೌದು….ಪುಡಿರೌಡಿಗಳ ಕಿರುಕುಳಕ್ಕೆ ಬೇಸತ್ತು ಬೇಕರಿ ಕಾಂಡಿಮೆಂಟ್ಸ್ ಅಸೋಸಿಯೇಷನ್ (Bengaluru condiments association), ಜೂನ್ 18ರಂದು ಬೇಕರಿ ಹಾಗೂ ಕಾಂಡಿಮೆಂಟ್ಸ್ ಅಂಗಡಿಗಳು ಬಂದ್ಗೆ ಕರೆ ನೀಡಿದೆ. ಈ ಮೂಲಕ ರೌಡಿಗಳ ದಾಂಧಲೆಗಳಿಗೆ ಬ್ರೇಕ್ ಹಾಕುವಂತೆ ಒತ್ತಾಯಿಸಿದೆ….

Read More

World Wind Day 2026: ವಿಶ್ವ ಪವನ ದಿನಾಚರಣೆಯ ಉದ್ದೇಶವೇನು? – Kannada News | World Wind Day 2026: Purpose of World Wind Day

ಪವನ (Wind) ಶಕ್ತಿಯು ಶುದ್ಧ, ನವೀಕರಿಸಬಹುದಾದ ಮತ್ತು ಹೇರಳವಾದ ಶಕ್ತಿಯ ನೈಸರ್ಗಿಕ ಮೂಲವಾಗಿದ್ದು, ಇದರಿಂದ ಶಕ್ತಿಯನ್ನು ಉತ್ಪಾದಿಸಬಹುದು ಅಲ್ಲದೆ ಇದು ಹವಾಮಾನ ಬದಲಾವಣೆಯನ್ನು ತಗ್ಗಿಸುವಲ್ಲಿ, ಇಂಗಾಲದ ಹೊರಸೂಸುವಿಕೆಯನ್ನು ಕಡಿಮೆ ಮಾಡುವಲ್ಲಿ ಮತ್ತು ಸುಸ್ಥಿರ ಅಭಿವೃದ್ಧಿಯನ್ನು ಉತ್ತೇಜಿಸುವಲ್ಲಿ ಪ್ರಮುಖ ಪಾತ್ರವನ್ನು ವಹಿಸುತ್ತದೆ. ಮುಖ್ಯವಾಗಿ ಭೂಮಿಯ ಮೇಲಿರುವ ಪ್ರತಿಯೊಂದು ಜೀವಿಯ ಉಳಿವಿಗೂ ಗಾಳಿ ಬೇಕೇ ಬೇಕು. ಶುದ್ಧ ಗಾಳಿಯ ಮಹತ್ವವನ್ನು ಸಾರಲು, ಈ ಪವನ ಶಕ್ತಿಯ ವಿವಿಧ ಉಪಯೋಗ ಮತ್ತು ಅದರ ಸರಿಯಾದ ಬಳಕೆಯ ಬಗ್ಗೆ ಜಾಗೃತಿ ಮೂಡಿಸಲು ಪ್ರತಿವರ್ಷ ಜೂನ್…

Read More

ತೆರಿಗೆ ವಿನಾಯಿತಿ, ಉಚಿತ ಟಿಕೆಟ್: ಆದರೂ ಏಳುತ್ತಿಲ್ಲ ಕಂಗನಾ ಸಿನಿಮಾ – Kannada News | Kangana Ranaut starrer bharat bhagya vidhata movie declares tax free in Haryana

ಕಂಗನಾ ರನೌತ್ (Kangana Ranaut) ನಟನೆಯ ‘ಭಾರತ ಭಾಗ್ಯ ವಿಧಾತ’ ಹೆಸರಿನ ಸಿನಿಮಾ ಎರಡು ದಿನಗಳ ಹಿಂದಷ್ಟೆ ಬಿಡುಗಡೆ ಆಗಿದೆ. ನಟಿ ಮತ್ತು ಸಂಸದೆ ಆಗಿರುವ ಕಂಗನಾ ರನೌತ್ ಅವರು ಶುಶ್ರೂಕಿಯ ಪಾತ್ರದಲ್ಲಿ ನಟಿಸಿದ್ದಾರೆ. 2008 ರಲ್ಲಿ ನಡೆದ ಮುಂಬೈ ದಾಳಿಯ ವೇಳೆ ಮುಂಬೈನ ಕಾಮಾ ಆಸ್ಪತ್ರೆಯ ವೈದ್ಯರು ಮತ್ತು ಶುಶ್ರೂಕಿಯರು ತೋರಿದ ಅಭೂತಪೂರ್ವ ಧೈರ್ಯ, ತ್ಯಾಗ ಮತ್ತು ಸೇವೆಯ ಕತೆಯನ್ನು ಈ ಸಿನಿಮಾ ಒಳಗೊಂಡಿದೆ. ಸಿನಿಮಾದ ಕಥಾವಸ್ತು ಚೆನ್ನಾಗಿದೆಯಾದರೂ ಸಿನಿಮಾ ಬಾಕ್ಸ್ ಆಫೀಸ್​​ನಲ್ಲಿ ಬಲು ನೀರಸ…

Read More