Headlines

ಟೀಮ್ ಇಂಡಿಯಾದ ಮುಂದಿನ ಸರಣಿಗಳ ವೇಳಾಪಟ್ಟಿ ಇಲ್ಲಿದೆ – Kannada News | Team india’s next schedule 2026

ಭಾರತ ಮತ್ತು ಅಫ್ಘಾನಿಸ್ತಾನ್ ನಡುವಣ 4 ಪಂದ್ಯಗಳ ಸರಣಿ ಮುಗಿದಿದೆ. ಈ ಸರಣಿಯ ಎಲ್ಲಾ ಪಂದ್ಯಗಳಲ್ಲೂ ಟೀಮ್ ಇಂಡಿಯಾ ಭರ್ಜರಿ ಜಯ ಸಾಧಿಸಿದೆ. ಮೊದಲಿಗೆ ನಡೆದ ಏಕೈಕ ಟೆಸ್ಟ್ ಪಂದ್ಯವನ್ನು ಭಾರತ ತಂಡ ಇನಿಂಗ್ಸ್ ಹಾಗೂ 300 ರನ್​ಗಳ ಅಂತರದಿಂದ ಗೆದ್ದುಕೊಂಡಿತ್ತು. ಇದಾದ ಬಳಿಕ ನಡೆದ ಮೂರು ಮ್ಯಾಚ್​ಗಳ ಏಕದಿನ ಸರಣಿಯನ್ನು 3-0 ಅಂತರದಿಂದ ಕ್ಲೀನ್ ಸ್ವೀಪ್ ಮಾಡಿಕೊಂಡಿದೆ. ಮೊದಲ ಏಕದಿನ ಪಂದ್ಯದಲ್ಲಿ ಟೀಮ್ ಇಂಡಿಯಾಗೆ 7 ವಿಕೆಟ್​ಗಳ ಭರ್ಜರಿ ಜಯ. ಎರಡನೇ ಏಕದಿನ ಪಂದ್ಯದಲ್ಲಿ ಭಾರತ…

Read More

ಧುರಂಧರ್ ಗೆಲುವಿನ ಎಫೆಕ್ಟ್: ನೋರಾ ಫತೇಹಿ ಜೊತೆ ಡ್ಯಾನ್ಸ್ ಮಾಡಿದ ರಾಕೇಶ್ ಬೇಡಿ – Kannada News | Dhurandhar actor Rakesh Bedi dances with Nora Fatehi and shares video

ಆದಿತ್ಯ ಧರ್ ನಿರ್ದೇಶನದ ಸ್ಪೈ ಥ್ರಿಲ್ಲರ್ ‘ಧುರಂಧರ್’ (Dhurandhar) ಚಿತ್ರದಲ್ಲಿ ಜಮೀಲ್ ಜಮಾಲಿ ಎಂಬ ಪಾತ್ರದ ಮೂಲಕ ಪ್ರೇಕ್ಷಕರ ಮನ ಗೆದ್ದಿದ್ದ ಹಿರಿಯ ನಟ ರಾಕೇಶ್ ಬೇಡಿ ಅವರಿಗೆ ಬೇಡಿಕೆ ಹೆಚ್ಚಾಗಿದೆ. ಈಗ ಅವರು ತಮ್ಮ ನೃತ್ಯದ ಮೂಲಕ ಕಮಾಲ್ ಮಾಡಲು ಸಜ್ಜಾಗಿದ್ದಾರೆ. ಬಾಲಿವುಡ್‌ನ ಡ್ಯಾನ್ಸಿಂಗ್ ಸೆನ್ಸೇಷನ್ ನೋರಾ ಫತೇಹಿ (Nora Fatehi) ಜೊತೆ ರಾಕೇಶ್ ಬೇಡಿ ಹೆಜ್ಜೆ ಹಾಕುತ್ತಿದ್ದಾರೆ. ‘ಧುರಂಧರ್’ ಗೆಲುವಿನ ಬಳಿಕ ರಾಕೇಶ್ ಬೇಡಿ (Rakesh Bedi) ಅವರಿಗೆ ಇಂಥ ಹಲವು ಆಫರ್​ಗಳು ಬರುತ್ತಿವೆ….

Read More

ಇಂದು ಬಜೆಟ್ ಮಂಡನೆಗೆ ಸಚಿವೆ ನಿರ್ಮಲಾ ಸೀತಾರಾಮನ್ ಕಾಂಜೀವರಂ ಸೀರೆಯನ್ನೇ ಉಟ್ಟಿದ್ದೇಕೆ? – Kannada News | Why Finance Minister Nirmala Sitharaman wore Kanjeevaram Saree for Budget 2026 presentation

ನವದೆಹಲಿ, ಫೆಬ್ರವರಿ 1: ಕಳೆದ 8 ಬಾರಿ ಬಜೆಟ್ ಮಂಡನೆ ಮಾಡಿದಾಗಲೂ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಅವರ ಸೀರೆಯ ಬಗ್ಗೆ ಬಹಳ ಚರ್ಚೆಗಳಾಗಿತ್ತು. ಅವರು ಉಡುವ ಸೀರೆಯ ಬಣ್ಣ, ವಿನ್ಯಾಸಕ್ಕೆ ಒಂದೊಂದು ಅರ್ಥವಿರುತ್ತಿತ್ತು. ಈ ಬಾರಿಯೂ ಅವರು ಯಾವ ಬಣ್ಣದ ಸೀರೆ ಉಡುತ್ತಾರೆ ಎಂಬುದರ ಬಗ್ಗೆ ಭಾರೀ ಕುತೂಹಲವಿತ್ತು. ಪ್ರತಿ ಬಾರಿಯೂ ಕೈಮಗ್ಗದ ಸೀರೆಗೆ ಆದ್ಯತೆ ನೀಡುವ ನಿರ್ಮಲಾ ಸೀತಾರಾಮನ್ ಇಂದು ಕೈಮಗ್ಗದ ಕಾಂಜೀವರಂ ರೇಷ್ಮೆ ಸೀರೆಯನ್ನು ಉಟ್ಟಿದ್ದರು. ನೇರಳೆ ಬಣ್ಣದ…

Read More

“ನನಗೆ ಟೈಫಾಯ್ಡ್ ಆಗಿದೆ, ಆದರೆ ಪ್ರತಿಭಟನೆ ನಿಲ್ಲಲ್ಲ”: ವೀಡಿಯೋ ಸಂದೇಶದ ಮೂಲಕ CJP ಮುಖ್ಯಸ್ಥ ಅಭೀಜಿತ್ ದೀಪ್ಕೆ ಎಚ್ಚರಿಕೆ – Kannada News | Abhijit Deepke with Typhoid: NEET Scam Protest continues until Dharmendra Pradhan resigns

ದೆಹಲಿ, ಜು.25: ನೀಟ್ ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭೀಜಿತ್ ದೀಪ್ಕೆ ಅವರಿಗೆ ಟೈಫಾಯ್ಡ್ (Typhoid)  ದೃಢಪಟ್ಟಿದೆ. ಆದರೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೆ ಪ್ರತಿಭಟನೆ ಮುಂದುವರಿಯಲಿದೆ ಎಂದು ಅವರು ಎಕ್ಸ್​​​​​ ಖಾತೆಯಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ‘ಎಕ್ಸ್’ (X)ನಲ್ಲಿ ವೀಡಿಯೊ ಸಂದೇಶ ಹಂಚಿಕೊಂಡಿರುವ ಅಭೀಜಿತ್ ದೀಪ್ಕೆ, ತಮ್ಮ ಅನಾರೋಗ್ಯದ ಸ್ಥಿತಿ ಪ್ರಸ್ತುತ ನಡೆಯುತ್ತಿರುವ…

Read More

‘ಅಲೆಗಳ ವಿರುದ್ಧ ಹೋಗಲು ಸಮಯ ಬೇಕು’; ‘ಟಾಕ್ಸಿಕ್’ ಟೀಸರ್​ಗೆ ಸುದೀಪ್ ವಿಶ್ – Kannada News | Sudeep Wishes Yash on ‘Toxic’ Teaser: Sandalwood Unity Surprises Fans

ಕನ್ನಡ ಚಿತ್ರರಂಗದಲ್ಲಿ ಸ್ಟಾರ್​​ಗಳ ಮಧ್ಯೆ ಯಾವುದೂ ಸರಿ ಇಲ್ಲ, ಒಬ್ಬರಿಗೊಬ್ಬರು ಬೆಂಬಲ ಕೊಡೋದಿಲ್ಲ ಎಂಬಿತ್ಯಾದಿ ಮಾತುಗಳು ಆಗಾಗ ಕೇಳಿ ಬರುತ್ತಾ ಇರುತ್ತವೆ. ಈಗ ಕನ್ನಡ ಚಿತ್ರರಂಗದಲ್ಲಿ ಅಚ್ಚರಿಯ ಬೆಳವಣಿಗೆ ನಡೆದಿದೆ. ‘ಟಾಕ್ಸಿಕ್’ ಸಿನಿಮಾದ ಟೀಸರ್ (Toxic Teaser) ನೋಡಿದ ಸುದೀಪ್ ಅವರು ಯಶ್​​ಗೆ ವಿಶ್ ಮಾಡಿದ್ದಾರೆ. ‘ಟಾಕ್ಸಿಕ್’ ಟೀಸರ್ ಬೋಲ್ಡ್ ಎಂದವರಿಗೂ ಅವರ ಬಳಿ ಉತ್ತರವಿದೆ. ಈ ಬೆಳವಣಿಗೆ ಸ್ಯಾಂಡಲ್​​ವುಡ್ ಪಾಲಿಗೆ ಪಾಸಿಟಿವ್ ಎಂಬ ಮಾತುಗಳು ಕೇಳಿ ಬಂದಿವೆ. ಇಂದು (ಜನವರಿ 8) ಯಶ್ ಜನ್ಮದಿನ. ಈ…

Read More

ಸಿಲಿಕಾನ್ ಸಿಟಿಯಲ್ಲಿ ವರುಣನ ಅಬ್ಬರ, ಧೋ ಅಂತ ಸುರಿಯುತ್ತಿದೆ ಮಳೆ!: ಆಫೀಸ್ ಮುಗಿಸಿ ಬರುವ ಉದ್ಯೋಗಿಗಳೇ ಎಚ್ಚರ

ಬೆಂಗಳೂರು, ಮೇ,28: ರಾಜಧಾನಿ ಬೆಂಗಳೂರಿನ ಜನತೆಗೆ ಹವಾಮಾನ ಇಲಾಖೆ (IMD) ನೀಡಿದ್ದ ‘ಯೆಲ್ಲೋ ಅಲರ್ಟ್’ ಮುನ್ಸೂಚನೆ ಅಕ್ಷರಶಃ ನಿಜವಾಗಿದೆ. ಇದೀಗ ಸಿಲಿಕಾನ್ ಸಿಟಿಯಾದ್ಯಂತ ಹವಾಮಾನ ಸಂಪೂರ್ಣ ತಲೆಕೆಳಗಾಗಿದ್ದು, ಗಂಟೆಗೆ 40 ರಿಂದ 50 ಕಿ.ಮೀ ವೇಗದಲ್ಲಿ ಬೀಸಿದ ಭೀಕರ ಧೂಳಿನ ಬಿರುಗಾಳಿ (Gusty Winds) ಮತ್ತು ಗುಡುಗು-ಮಿಂಚಿನ ಆರ್ಭಟದೊಂದಿಗೆ ಧಾರಾಕಾರ ಮಳೆ ಆರಂಭವಾಗಿದೆ. ಮಧ್ಯಾಹ್ನದವರೆಗೆ ಉರಿ ಬಿಸಿಲಿನಿಂದ ಕಂಗಾಲಾಗಿದ್ದ ಬೆಂಗಳೂರಿನಲ್ಲಿ ಸಂಜೆ 6 ಗಂಟೆಯ ನಂತರ ದಿಢೀರ್ ಆಗಿ ಕಪ್ಪು ಮೋಡಗಳು ಆವರಿಸಿದವು. ಬಿರುಗಾಳಿಯ ತೀವ್ರತೆ ಎಷ್ಟಿತ್ತೆಂದರೆ…

Read More

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್ – Kannada News | Instagram Love Ends in Street Attack: Bengaluru Man Assaults Woman, Arrested

ಇನ್ಸ್ಟಾಗ್ರಾಮ್​ನಲ್ಲಿ ಪರಿಚಯವಾದ ಯುವಕನಿಂದ ಯುವತಿಯ ಮೇಲೆ ಹಲ್ಲೆ; ಆರೋಪಿ ಅರೆಸ್ಟ್ ಬೆಂಗಳೂರು, ಡಿಸೆಂಬರ್ 24: ಇನ್ಸ್ಟಾಗ್ರಾಮ್ ಸಿಕ್ಕ ಯುವಕನೊಬ್ಬ ಪ್ರೀತಿ ವಿಚಾರವಾಗಿ ನಡು ರಸ್ತೆಯಲ್ಲೇ ಯುವತಿಯ ಮೇಲೆ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ (Bengaluru) ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಪಿ.ಜಿ ಬಳಿ ಕಾರಿನಲ್ಲಿ ಬಂದ ಯುವಕ, ಯುವತಿಗೆ ಹಲವು ಬಾರಿ ಥಳಿಸಿದ್ದು, ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಮಾಹಿತಿ ಪಡೆದ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಪ್ರೀತ್ಸೆ ಪ್ರೀತ್ಸೆ ಎಂದು ಹಿಂದೆ ಬಿದ್ದಿದ್ದ ಯುವಕ…

Read More

ಸುದೀರ್ಘ ಜನಸೇವೆಯ ಸಾರ್ಥಕ ಕ್ಷಣ: ನಿಮ್ಮೆಲ್ಲರ ಸೇವೆಗೈಯ್ಯುವ ಈ ಅವಕಾಶಕ್ಕಾಗಿ ಚಿರಋಣಿ; ಸಿಎಂ ಸಿದ್ದರಾಮಯ್ಯ – Kannada News | Siddaramaiah Breaks Devaraja Urs Record; CM Says, I Am Eternally Grateful for the Opportunity to Serve You All

ಬೆಂಗಳೂರು, ಜನವರಿ 06: ದೇವರಾಜ ಅರಸು (Devaraj Urs) ಅವರ ದಾಖಲೆಯನ್ನು ಮುರಿಯುವ ಮೂಲಕ ರಾಜ್ಯ ರಾಜಕೀಯದಲ್ಲಿ ಸಿಎಂ ಸಿದ್ದರಾಮಯ್ಯ (Siddaramaiah) ಹೊಸ ಇತಿಹಾಸ ಸೃಷ್ಟಿಸಿದ್ದಾರೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಆಪ್ತ ಬಳಗ ಸೇರಿದಂತೆ ರಾಜ್ಯಕೀಯ ಗಣ್ಯರು ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ಇದು ಜನರ ಸೇವೆಗೆ ಸಿಕ್ಕಿರುವ ಅವಕಾಶದ ಭಾಗ್ಯ ಎಂದು ತಿಳಿದುಕೊಂಡಿದ್ದೇನೆ ಎಂದು ಹೇಳಿದ್ದಾರೆ. ಇದನ್ನೆಲ್ಲ ದಾಖಲೆಗಳ ದೃಷ್ಟಿಯಿಂದ ನಾನು ನೋಡುವುದಿಲ್ಲ: ಸಿದ್ದರಾಮಯ್ಯ ದೀರ್ಘಾವಧಿ ಮುಖ್ಯಮಂತ್ರಿ ಆಗಿ ದಾಖಲೆ ವಿಚಾರವಾಗಿ ಸಿಎಂ…

Read More

ಎಸ್​ಐಆರ್​ ಬಂಗಾಳದ ಚುನಾವಣೆ ಫಲಿತಾಂಶವನ್ನೇ ಬದಲಾಯಿಸಿದೆ; ಸುಪ್ರೀಂ ಕೋರ್ಟ್​ನಲ್ಲಿ ಟಿಎಂಸಿ ಆರೋಪ – Kannada News | TMC Says West Bengal SIR Deleted Votes impacted Election Results Supreme Court Seeks Fresh Plea

ನವದೆಹಲಿ, ಮೇ 11: ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಸಮಯದ ಹೆಸರುಗಳ ಡಿಲೀಟ್ ಮಾಡುವಿಕೆ ರಾಜ್ಯದ ಹಲವಾರು ವಿಧಾನಸಭಾ ಕ್ಷೇತ್ರಗಳಲ್ಲಿ ಚುನಾವಣಾ ಫಲಿತಾಂಶಗಳ ಮೇಲೆ ಪರಿಣಾಮ ಬೀರಿದೆ ಎಂಬ ಹೇಳಿಕೆಗಳ ಕುರಿತು ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮತ್ತು ಇತರರು ಹೊಸ ಅರ್ಜಿಗಳನ್ನು ಸಲ್ಲಿಸಲು ಸ್ವತಂತ್ರರು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ. ಈ ಹಿನ್ನೆಲೆಯಲ್ಲಿ ಎಸ್​ಐಆರ್ ವಿರುದ್ಧ ಮಮತಾ ಬ್ಯಾನರ್ಜಿಗೆ ಮತ್ತೊಮ್ಮೆ ಹೊಸ ಅರ್ಜಿ ಸಲ್ಲಿಸಲು ಅವಕಾಶ ಸಿಕ್ಕಂತಾಗಿದೆ. ಟಿಎಂಸಿ ಪರವಾಗಿ…

Read More

ಯಂಗ್ ಲುಕ್ ಅಲ್ಲಿ ಬಂದ ಮಲ್ಲಮ್ಮ; ಎಲ್ಲರೂ ಶಾಕ್ – Kannada News | Bigg Boss Fame Mallamma In Young Look fans Gets Shocked

ಮಲ್ಲಮ್ಮ ಅವರು ಯಾರಿಗೆ ಗೊತ್ತಿಲ್ಲ ನೀವೇ ಹೇಳಿ? ಬಿಗ್ ಬಾಸ್ ನೋಡಿದ ಪ್ರತಿಯೊಬ್ಬರಿಗೂ ಅವರ ಪರಿಚಯ ಇರುತ್ತದೆ ಎಂದರೂ ತಪ್ಪಾಗಲಾರದು. ಅವರಿಗೆ ವಯಸ್ಸಾಗಿದೆ. ಆದರೆ, ಅವರು ಯಂಗ್ ಲುಕ್ ಅಲ್ಲಿ ಬಂದಿದ್ದಾರೆ. ಇದನ್ನು ನೋಡಿ ಎಲ್ಲರೂ ಶಾಕ್ ಆಗಿದ್ದಾರೆ ಎಂದೇ ಹೇಳಬಹುದು. ಗಿಚ್ಚಿ ಗಿಲಿಗಿಲಿ ಜೂನಿಯರ್ಸ್ ವೇದಿಕೆ ಮೇಲೆ ಈ ಡ್ರಾಮಾ ನಡೆದಿದೆ ಮತ್ತು ವೀಕೆಂಡ್ ಅಲ್ಲಿ ಈ ಎಪಿಸೋಡ್ ಪ್ರಸಾರ ಕಾಣಲಿದೆ. ಬಿಗ್ ಬಾಸ್ ಬಳಿಕ ಸ್ಪರ್ಧಿಳ ಖ್ಯಾತಿ ಹೆಚ್ಚಿದೆ. ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ…

Read More