Headlines

‘ಟಾಕ್ಸಿಕ್’ ಸಿನಿಮಾ ಪ್ರಚಾರಕ್ಕೆ ಯಶ್ ಭರ್ಜರಿ ಯೋಜನೆ – Kannada News | Toxic movie promotion Yash made major plans

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಕೆಲವೇ ದಿನಗಳು ಬಾಕಿ ಇದೆ. ಈಗಾಗಲೇ ಎರಡು ಬಾರಿ ಸಿನಿಮಾದ ಬಿಡುಗಡೆ ಮುಂದೂಡಲ್ಪಟ್ಟಿದ್ದು, ಇದೀಗ ಕೊನೆಗೂ ಸಿನಿಮಾ ಬಿಡುಗಡೆಗೆ ಸಜ್ಜಾಗಿದೆ. ದೇಶದಾದ್ಯಂತ ಅಭಿಮಾನಿಗಳು ಸಿನಿಮಾದ ಬಿಡುಗಡೆಗೆ ಕಾತರದಿಂದ ಕಾಯುತ್ತಿದ್ದಾರೆ. ಸಿನಿಮಾದ ಆನ್​​ಲೈನ್ ಪ್ರಚಾರ ಈಗಾಗಲೇ ಆರಂಭವಾಗಿದೆ. ಟೀಸರ್, ಪೋಸ್ಟರ್, ಹಾಡು ಬಿಡುಗಡೆ ಒಂದರ ಹಿಂದೆ ಒಂದು ನಡೆಯುತ್ತಲೇ ಇದೆ. ಇದೀಗ ಯಶ್ ಖುದ್ದು ಫೀಲ್ಡಿಗಿಳಿದು ಸಿನಿಮಾದ ಆಫ್​​ಲೈನ್ ಪ್ರಚಾರಕ್ಕೆ ಮುಂದಾಗಿದ್ದಾರೆ. ಸಿನಿಮಾದ ಪ್ರಚಾರಕ್ಕೆ ಭರ್ಜರಿ ಯೋಜನೆಯನ್ನೇ ಯಶ್ ಹಾಕಿಕೊಂಡಿದ್ದಾರೆ….

Read More

IND vs ENG: ಒಂದೇ ಓವರ್​ನಲ್ಲಿ ಆರಂಭಿಕರಿಬ್ಬರನ್ನು ಪೆವಿಲಿಯನ್​ಗಟ್ಟಿದ ಬ್ರಾರ್ – Kannada News | Gurnoor Brar’s Double Strike: Young Pacer Dismisses England Openers in 1st ODI

ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆದ ಭಾರತ ಹಾಗೂ ಇಂಗ್ಲೆಂಡ್‌ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಟೀಂ ಇಂಡಿಯಾದ ಯುವ ವೇಗಿ ಗುರ್ನೂರ್ ಬ್ರಾರ್ (Gurnoor Brar) ಒಂದೇ ಓವರ್​ನಲ್ಲಿ ಇಂಗ್ಲೆಂಡ್‌ ತಂಡದ ಇಬ್ಬರು ಆರಂಭಿಕರನ್ನು ಔಟ್ ಮಾಡಿದರು. ತಮ್ಮ ಖೋಟಾದ ಮೊದಲ ಎರಡು ಓವರ್​ಗಳಲ್ಲಿ ದುಬಾರಿಯಾಗಿದ್ದ ಬ್ರಾರ್, ಮೂರನೇ ಓವರ್​ನಲ್ಲಿ ಜಾಕೋಬ್ ಬೆಥೆಲ್ ಹಾಗೂ ಬೆನ್ ಡಕೆಟ್ ಅವರನ್ನು ಪೆವಿಲಿಯನ್​ಗಟ್ಟಿದರು. ಅರ್ಧಶತಕದ ಜೊತೆಯಾಟದ ಮೂಲಕ ಭಾರತ ತಂಡಕ್ಕೆ ಕಂಟಕರಾಗಿದ್ದ ಇವರಿಬ್ಬರನ್ನು…

Read More

ಪುನೀತ್, ದರ್ಶನ್ ಜೀವನದಲ್ಲಿ ಆ ಎರಡು ಘಟನೆ ನಡೆಯಬಾರದಿತ್ತು: ಡಾಲಿ ಧನಂಜಯ್ – Kannada News | Daali Dhananjaya talks about Puneeth Rajkumar and Darshan in special interview

ನಟನಾಗಿ, ನಿರ್ಮಾಪಕನಾಗಿ ಡಾಲಿ ಧನಂಜಯ ಅವರು ಕನ್ನಡ ಚಿತ್ರರಂಗದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಸದ್ಯಕ್ಕೆ ಚಂದನವನ ಕಷ್ಟದಲ್ಲಿದೆ. ಪುನೀತ್ ರಾಜ್​ಕುಮಾರ್ ನಿಧನರಾಗಿದ್ದು ಮತ್ತು ದರ್ಶನ್ ಅವರು ಜೈಲು ಸೇರಿದ್ದು ಚಿತ್ರರಂಗಕ್ಕೆ ದೊಡ್ಡ ಪೆಟ್ಟುಕೊಟ್ಟಂತೆ ಆಗಿದೆ. ಆ ಬಗ್ಗೆ ಡಾಲಿ ಧನಂಜಯ (Daali Dhananjaya) ಅವರು ಪ್ರತಿಕ್ರಿಯೆ ನೀಡಿದ್ದಾರೆ. ‘ಆ ಎರಡು ಘಟನೆಗಳು ದೊಡ್ಡ ಪೆಟ್ಟುಗಳು. ಪುನೀತ್ ರಾಜ್​ಕುಮಾರ್ ಮತ್ತು ದರ್ಶನ್ ಅವರು ಚಿತ್ರರಂಗದ ದೊಡ್ಡ ಮರಗಳು. ಒಂದು ವೇಳೆ ಟೈಮ್ ಟ್ರಾವೆಲ್ ಮಾಡುವ ಅವಕಾಶ ನನಗೆ ಸಿಕ್ಕರೆ ಆ…

Read More

Weather Forecast: ಮುಂದಿನ 5 ದಿನ ಕರಾವಳಿ, ಮಲೆನಾಡಿನಲ್ಲಿ ಮುಂಗಾರು ಮಳೆ ಚುರುಕು; ಬೆಂಗಳೂರು ಸೇರಿ 13 ಜಿಲ್ಲೆಗಳಲ್ಲಿ ಭಾರಿ ಬಿರುಗಾಳಿ ಎಚ್ಚರಿಕೆ – Kannada News | Karnataka Monsoon Update: Rain in Coastal, 40 km/h Wind Alert for Bengaluru and 12 Districts

ಬೆಂಗಳೂರು, ಜು.14: ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ, ರಾಜ್ಯದ ವಿವಿಧ ಭಾಗಗಳಲ್ಲಿ ಮುಂದಿನ ದಿನಗಳಲ್ಲಿ ಮುಂಗಾರು ಮಳೆ ಚುರುಕಾಗಲಿದ್ದು, ಕರಾವಳಿ ಹಾಗೂ ಒಳನಾಡಿನ ಜಿಲ್ಲೆಗಳಿಗೆ ಹವಾಮಾನ ಇಲಾಖೆಯು ಜಿಲ್ಲಾವಾರು ಮುನ್ಸೂಚನೆ ಹಾಗೂ ಗಾಳಿಯ ವೇಗದ ಎಚ್ಚರಿಕೆಯನ್ನು ನೀಡಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿಯಲ್ಲಿ ಸಾಪೇಕ್ಷ ಆರ್ದ್ರತೆ ಗರಿಷ್ಠ ಮಟ್ಟದಲ್ಲಿರಲಿದೆ. ಇದರಿಂದಾಗಿ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ತಾಪಮಾನದಲ್ಲಿ ಕೊಂಚ ಇಳಿಕೆಯಾಗಲಿದ್ದು, ತಂಪಾದ…

Read More

ಶಾಲೆ ಆರಂಭವಾಗಿ ತಿಂಗಳು ಕಳೆದರೂ ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಪಠ್ಯಪುಸ್ತಕ: ಸರ್ಕಾರದ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ – Kannada News | Textbook Crisis: Over 10,000 Kannada Medium Students in Border Villages Await Books Even After a Month of School Reopening

ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಪಠ್ಯಪುಸ್ತಕ ರಾಯಚೂರು, ಜುಲೈ 14: ಶಾಲೆಗಳು ಆರಂಭವಾಗಿ ತಿಂಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ಕರ್ನಾಟಕ–ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿರುವ 10 ಸಾವಿರಕ್ಕೂ ಹೆಚ್ಚು ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇನ್ನೂ ಎಲ್ಲಾ ವಿಷಯಗಳ ಕನ್ನಡ ಪಠ್ಯಪುಸ್ತಕಗಳು ಲಭ್ಯವಾಗಿಲ್ಲ. ಒಟ್ಟು 16 ಪ್ರಾಥಮಿಕ ಹಾಗೂ 17 ಪ್ರೌಢಶಾಲೆಗಳಿಗೆ ಇನ್ನೂ ಪಠ್ಯಪುಸ್ತಕಗಳು ತಲುಪಬೇಕಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಡಿ ಭಾಗದ ಹಲವು ಶಾಲೆಗಳ ಶಿಕ್ಷಕರು ಒಂದು…

Read More

‘ಟಾಕ್ಸಿಕ್’ ಸಿನಿಮಾದ ಹೊಸ ಹಾಡಿನ ಬಗ್ಗೆ ಅಪ್​​ಡೇಟ್ ಹಂಚಿಕೊಂಡ ವಿಶಾಲ್ – Kannada News | Vishal gave update on Toxic movie’s new song

ಯಶ್ (Yash) ನಟನೆಯ ‘ಟಾಕ್ಸಿಕ್’ ಭಾರತದ ಅತಿ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಬಿಡುಗಡೆ ದಿನಾಂಕ ಈಗಾಗಲೇ ಘೋಷಣೆ ಆಗಿದೆ. ಸಿನಿಮಾದ ಕೆಲ ಟೀಸರ್ ಮತ್ತು ಪಾತ್ರಗಳ ಪೋಸ್ಟರ್​​ಗಳು ಸಹ ಬಿಡುಗಡೆ ಆಗಿದ್ದು, ದಿನದಿಂದ ದಿನಕ್ಕೆ ಸಿನಿಮಾದ ಕ್ರೇಜ್ ಹೆಚ್ಚುತ್ತಲೇ ಸಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೆ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ಹಾಡನ್ನು ಬಿಡುಗಡೆ ಮಾಡಲಾಯ್ತು. ಹಾಡಿನ ಮೇಕಿಂಗ್, ಕಿಯಾರಾ ಹಾಗೂ ಯಶ್ ಅವರ ನಡುವಿನ ಕೆಮಿಸ್ಟ್ರಿ ಅಭಿಮಾನಿಗಳಿಗೆ ಬಹಳ ಹಿಡಿಸಿತ್ತು. ಇದೀಗ ಸಿನಿಮಾದ ಮತ್ತೊಂದು ಹಾಡಿನ ಬಗ್ಗೆ…

Read More

ಏಕದಿನದಲ್ಲಿ ಕನ್ನಡಿಗನ ಕಮಾಲ್; ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಪ್ರಸಿದ್ಧ್ ಕೃಷ್ಣ – Kannada News | Team India Dominates Edgbaston ODI After Early Setback: Prasidh Krishna Shines with Double Wicket

ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬೌಲಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಆರಂಭಿಕ ಹಿನ್ನಡೆಯ ಬಳಿಕ ಅದ್ಭುತ ಪುನರಾಗಮನ ಮಾಡಿದೆ. ಮೊದಲ ವಿಕೆಟ್ ಕಬಳಿಸಲು 61 ರನ್​ಗಳನ್ನು ಬಿಟ್ಟುಕೊಟ್ಟಿದ್ದ ಟೀಂ ಇಂಡಿಯಾ ಆ ಬಳಿಕ ಪ್ರಮುಖ 5 ವಿಕೆಟ್‌ಗಳನ್ನು ಕೇವಲ 19 ರನ್​ಗಳ ಅಂತರದಲ್ಲಿ ಪಡೆದುಕೊಂಡಿದೆ. ಇದರಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರ ಕೊಡುಗೆಯೂ ಅಪಾರವಾಗಿದೆ. ಪ್ರಸಿದ್ಧ್ ಒಂದೇ ಓವರ್​ನಲ್ಲಿ ಎರಡು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರು. ಮೊದಲಿಗೆ ಅನುಭವಿ ಬಟ್ಲರ್ ವಿಕೆಟ್ ಪಡೆದ ಪ್ರಸಿದ್ಧ್…

Read More

ಸಾಲ ಮರುಪಾವತಿ ಮಾಡಿದ ಕೂಡ್ಲೇ ಬ್ಯಾಂಕ್‌ನಿಂದ ಈ ದಾಖಲೆಗಳನ್ನು ತಪ್ಪದೇ ಪಡೆಯಿರಿ – Kannada News | Bank Loan: Retrieve this document from the bank after repaying the loan.

ಸಾಂದರ್ಭಿಕ ಚಿತ್ರImage Credit source: Priyanka Parashar/Mint via Getty Images ಸಾಲ (Loan) ಮಾಡಿಯಾದ್ರು ತುಪ್ಪ ತಿನ್ನು ಅನ್ನೋ ಮಾತಿದೆ. ಆದರೆ ಸಾಲ ಮಾಡಿ ಅದನ್ನು ತೀರಿಸುವವರೆಗೆ ನೆಮ್ಮದಿಯೇ ಇರಲ್ಲ. ಒಮ್ಮೆ ಸಾಲ ಮರುಪಾವತಿ ಮಾಡಿದ್ರೆ ಅದೇನೋ ಮನಸ್ಸಿಗೆ ಸಮಾಧಾನ. ಬ್ಯಾಂಕ್ ಸಾಲ ತೀರಿಸಿದ ಬಳಿಕ ಎಲ್ಲಾ ಕೆಲಸ ಆಯ್ತು, ಇನ್ನು ಆರಾಮಾಗಿ ಇರಬಹುದು ಅಂದು ಕೊಂಡಿದ್ದೀರಾ. ಆದರೆ ನೀವು  ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಸಾಲ ಮುಕ್ತಾಯ ಪತ್ರ, ನಿರಾಕ್ಷೇಪಣೆ ಪ್ರಮಾಣಪತ್ರ…

Read More

ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್​​ ದಾಳಿ: ಕಾರಣ ಇಲ್ಲಿದೆ – Kannada News | KGF Betala Temple Raid: Aghori Guruji Detained Amidst Allegations of Black Magic and Womens Harassment

ಕೋಲಾರ, ಜುಲೈ 14: ಜಿಲ್ಲೆ ಕೆಜಿಎಫ್ ತಾಲೂಕಿನ ಐವರಹಳ್ಳಿ ಗ್ರಾಮದ ಬಳಿಯಿರುವ ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರು ದಾಳಿ ನಡೆಸಿದ್ದಾರೆ. ಅಮಾವಾಸ್ಯೆ ದಿನದಂದೇ ನಡೆದ ಈ ಕಾರ್ಯಾಚರಣೆಯಲ್ಲಿ ದೇವಾಲಯದ ನಿರ್ಮಾತೃ ಅಗೋರಿ ಚಂದ್ರನಾಥ್ ಗುರೂಜಿಯನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ನಿರ್ಮಾಣಗೊಂಡ ಈ ದೇವಾಲಯವು 108 ಅಡಿ ಎತ್ತರದ ಬೇತಾಳ ವಿಗ್ರಹದ ಮೂಲಕ ಆಂಧ್ರ ಮತ್ತು ತಮಿಳುನಾಡಿನಿಂದ ಭಕ್ತರನ್ನು ಆಕರ್ಷಿಸುತ್ತಿತ್ತು. ಆದರೆ, ಇಲ್ಲಿ ಮಾಟಮಂತ್ರ, ದೆವ್ವ ಬಿಡಿಸುವಿಕೆ, ಕುಡಿತ ಬಿಡಿಸುವ ಹೆಸರಿನಲ್ಲಿ ಅಕ್ರಮ…

Read More

ಹೊಸ ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ; ಮಾಸಿಕ 400 ರೂಗೆ ಸಾವಿರಕ್ಕೂ ಹೆಚ್ಚು ಲೈವ್ ಚಾನಲ್​ಗಳು – Kannada News | Jio Home TV pack of Rs 400 gives over 1,000 live tv channels, premium OTT subscriptions

ಜಿಯೋ ಹೋಮ್ ಟಿವಿ ಪ್ಯಾಕ್Image Credit source: Reliance Jio ಬೆಂಗಳೂರು, ಜುಲೈ 14: ದೇಶದ ಪ್ರಮುಖ ಟೆಲಿಕಾಂ ದೈತ್ಯ ರಿಲಾಯನ್ಸ್ ಜಿಯೋ (Reliance Jio), ಹೋಮ್ ಎಂಟರ್ಟೈನ್ಮೆಂಟ್ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದೆ. ಗ್ರಾಹಕರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಪ್ರೀಮಿಯಂ ಟೆಲಿವಿಷನ್ ಅನುಭವ ನೀಡುವ ಉದ್ದೇಶದಿಂದ ‘ಜಿಯೋ ಹೋಮ್ ಟಿವಿ ಪ್ಯಾಕ್’ (Jio Home TV Pack) ಅನ್ನು ಇಂದು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಯೋಜನೆಯಡಿ ಗ್ರಾಹಕರು ತಿಂಗಳಿಗೆ ಕೇವಲ ₹400…

Read More