Headlines

ಲಿಫ್ಟ್‌ನಲ್ಲಿ ಕನ್ನಡಿಗಳು ಏಕೆ ಇರುತ್ತವೆ ಗೊತ್ತಾ?

ನೀವು ಪ್ರತಿದಿನ ಕಚೇರಿ, ಮಾಲ್ ಅಥವಾ ಅಪಾರ್ಟ್‌ಮೆಂಟ್‌ಗಳಲ್ಲಿ ಲಿಫ್ಟ್ ಬಳಸುವಾಗ ಅಲ್ಲಿ ಕನ್ನಡಿ(Mirror) ಇರುವುದನ್ನು ಖಂಡಿತ  ನೋಡಿರುತ್ತೀರಿ.  ಹಲವರು ಇದು ಕೇವಲ ಮುಖ ನೋಡಿಕೊಳ್ಳಲು ಅಥವಾ ಅಲಂಕಾರಕ್ಕಾಗಿ ಇಟ್ಟಿದ್ದಾರೆ ಎಂದು ಭಾವಿಸುತ್ತಾರೆ. ಆದರೆ, ಲಿಫ್ಟ್‌ನಲ್ಲಿ ಕನ್ನಡಿ ಅಳವಡಿಸುವುದರ ಹಿಂದೆ ಇಂಜಿನಿಯರ್‌ಗಳ ದೊಡ್ಡ ಮನೀನಸಿಕ ತಂತ್ರ ಮತ್ತು ಪ್ರಯಾಣಿಕರ ಸುರಕ್ಷತೆಯ ರಹಸ್ಯ ಅಡಗಿದೆ. ಮೊದಮೊದಲು ಲಿಫ್ಟ್‌ಗಳನ್ನು ತಯಾರಿಸಿದಾಗ ಅವು ಕೇವಲ ಕಬ್ಬಿಣದ ಗ್ರಿಲ್‌ಗಳು ಅಥವಾ ಮುಚ್ಚಿದ ಪೆಟ್ಟಿಗೆಗಳಂತೆ ಇರುತ್ತಿದ್ದವು. ಆಗ ಲಿಫ್ಟ್ ಹತ್ತುತ್ತಿದ್ದ ಜನರಿಗೆ ವಿಚಿತ್ರ ಆತಂಕ ಶುರುವಾಗುತ್ತಿತ್ತು….

Read More

ಬಾಂಗ್ಲಾದೇಶದಲ್ಲಿ ನದಿಗೆ ಬಸ್ ಉರುಳಿ 23 ಜನ ಸಾವು; ತನಿಖೆಗೆ ಪ್ರಧಾನಿ ಆದೇಶ

ಢಾಕಾ, ಮಾರ್ಚ್ 26: ಬಾಂಗ್ಲಾದೇಶದಲ್ಲಿ ಸಾರಿಗೆ ದೋಣಿಯ ಮೇಲೆ ಹತ್ತಲು ಪ್ರಯತ್ನಿಸುತ್ತಿದ್ದ ಬಸ್ ಆಕಸ್ಮಿಕವಾಗಿ ನದಿಗೆ ಉರುಳಿ ಬಿದ್ದಿದೆ. ಇದರ ಪರಿಣಾಮವಾಗಿ 23 ಜನರು ಸಾವನ್ನಪ್ಪಿದ್ದು, ಹಲವಾರು ಜನರು ಗಾಯಗೊಂಡಿದ್ದಾರೆ. ನಿನ್ನೆ ಸಂಜೆ (ಬುಧವಾರ) ಬಾಂಗ್ಲಾದೇಶದ (Bangladesh) ನೈಋತ್ಯ ಜಿಲ್ಲೆಯ ರಾಜ್ಬರಿಯಲ್ಲಿ ದೌಲಾಡಿಯಾ ಟರ್ಮಿನಲ್‌ನಲ್ಲಿ ಈ ಅಪಘಾತ (Bus Accident) ಸಂಭವಿಸಿದೆ. ಬಸ್ ಆಯತಪ್ಪಿ ಪದ್ಮಾ ನದಿಗೆ ಉರುಳಿದೆ. ಬುಧವಾರ ಸುಮಾರು 50 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ರಾಜ್ಬರಿಯಿಂದ ಢಾಕಾದಿಂದ 128 ಕಿಲೋಮೀಟರ್ ದೂರದಲ್ಲಿರುವ ಢಾಕಾಗೆ ಪ್ರಯಾಣಿಸುತ್ತಿತ್ತು….

Read More

‘ಜನ ನಾಯಗನ್’ ಬೆನ್ನಲ್ಲೇ ‘ವಾರಣಾಸಿ’ ಚಿತ್ರಕ್ಕೂ ಲೀಕ್ ಕಾಟ; ಪ್ರಮುಖ ದೃಶ್ಯವೇ ಸೋರಿಕೆ – Kannada News | Rajamouli’s ‘Varanasi’ Faces Devastating Leak: Action Scenes Emerge Online

‘ಜನ ನಾಯಗನ್’ ಸಿನಿಮಾ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದರು. ಆದರೆ, ಈ ನಿರೀಕ್ಷೆಗಳನ್ನು ಕೆಲ ಕಾಣದ ಕೈಗಳು ಹಾಳು ಮಾಡಿವೆ. ಸಿನಿಮಾ ರಿಲೀಸ್​​ಗೂ ಮೊದಲೇ ಪ್ರಮುಖ ದೃಶ್ಯಗಳನ್ನು ಲೀಕ್ ಮಾಡಲಾಯಿತು. ಈಗ ಎಸ್​​ಎಸ್​ ರಾಜಮೌಳಿ (SS Rajamouli) ನಿರ್ದೇಶನದ ‘ವಾರಣಾಸಿ’ ಚಿತ್ರಕ್ಕೂ ಇದೇ ರೀತಿಯ ತೊಂದರೆ ಎದುರಾಗಿದೆ. ಸಿನಿಮಾದ ಕೆಲ ಆ್ಯಕ್ಷನ್ ದೃಶ್ಯಗಳನ್ನು ಸೋರಿಕೆ ಮಾಡಲಾಗಿದೆ. ಇದು ಚಿತ್ರತಂಡದ ಚಿಂತೆ ಹೆಚ್ಚಿಸಿದೆ. ರಾಜಮೌಳಿ ಅವರು ತಮ್ಮ ಸಿನಿಮಾ ಬಗ್ಗೆ ಗೌಪ್ಯತೆ ಕಾಪಾಡಿಕೊಳ್ಳಲು ಬಯಸುತ್ತಾರೆ. ಯಾವುದೇ ಘೋಷಣೆ…

Read More

ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕೆ ಎಂದ ಪತ್ನಿ: ವಿಡಿಯೋ – Kannada News | Pragathi Shetty said Rishab got Jai Hanuman movie because of Hanuman’s blessings

ರಿಷಬ್ ಶೆಟ್ಟಿ (Rishab Shetty) ಅವರು ‘ಜೈ ಹನುಮಾನ್’ ಸಿನಿಮಾನಲ್ಲಿ ನಟಿಸಲಿದ್ದು, ಸಿನಿಮಾದ ಮುಹೂರ್ತ ಇಂದು (ಫೆಬ್ರವರಿ 22) ಆಂಜನೇಯ ಸ್ವಾಮಿಯ ಜನ್ಮ ಸ್ಥಳ ಎನ್ನಲಾಗುವ ಅಂಜನಾದ್ರಿ ಬೆಟ್ಟದಲ್ಲಿ ನಡೆದಿದೆ. ಪ್ರಶಾಂತ್ ವರ್ಮಾ ನಿರ್ದೇಶನ ಮಾಡಲಿರುವ ಈ ಸಿನಿಮಾವನ್ನು ‘ಪುಷ್ಪ’ ಖ್ಯಾತಿಯ ಮೈತ್ರಿ ಮೂವಿ ಮೇಕರ್ಸ್ ನಿರ್ಮಾಣ ಮಾಡುತ್ತಿದೆ. ಮುಹೂರ್ತದಲ್ಲಿ ರಿಷಬ್ ಶೆಟ್ಟಿ ಪತ್ನಿ ಪ್ರಗತಿ ಶೆಟ್ಟಿ ಸಹ ಭಾಗಿ ಆಗಿದ್ದರು. ಮುಹೂರ್ತದ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಪ್ರಗತಿ ಶೆಟ್ಟಿ, ಹನುಮಂತ ದೇವರ ಆಶೀರ್ವಾದದಿಂದಲೇ ರಿಷಬ್…

Read More

ತಾಯಿ ನಿಧನದ ದುಃಖದಲ್ಲೇ ಪರೀಕ್ಷೆ ಬರೆದು ಈಗ ಕರ್ನಾಟಕಕ್ಕೆ ಟಾಪರ್:ನೋವಲ್ಲೂ ಸಾಧಿಸಿದ ದಿಶಾ

ಮಂಗಳೂರು, (ಏಪ್ರಿಲ್ 09): ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆ 1 ಫಲಿತಾಂಶ ಪ್ರಕಟವಾಗಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ಆಳ್ವಾಸ್‌ ಕಾಲೇಜಿನ ದಿಶಾ, ವಾಣಿಜ್ಯ ವಿಭಾಗದಲ್ಲಿ (ಕಾಮರ್ಸ್) 600ಕ್ಕೆ 600 ಅಂಕ ಗಳಿಸಿ ದಕ್ಷಿಣ ರಾಜ್ಯಕ್ಕೇ ಪ್ರಥಮ ಸ್ಥಾನ ಪಡೆದಿದ್ದಾರೆ. ಪರೀಕ್ಷೆ ನಡೆಯುತ್ತಿದ್ದಾಗಲೇ ತಾಯಿಯನ್ನು ಕಳೆದುಕೊಂಡು ಮನಸ್ಸಿನಲ್ಲಿ ದುಃಖ, ಕಣ್ಣಲ್ಲಿ ನೀರು ತುಂಬಿಕೊಂಡು ಧೃತಿಗೆಡದೇ ಪರೀಕ್ಷೆ ಬರೆದು ಈಗ ಕರ್ನಾಟಕದ ಟಾಪರ್ ಆಗಿ ಹೊರಹೊಮ್ಮಿದ್ದಾಳೆ. ಈ ಮೂಲಕ ಮಾದರಿಯಾಗಿದ್ದಾಳೆ. ಇನ್ನು ದಿಶಾ ಸಾಧನೆಗೆ ಕುಟುಂಬಸ್ಥರು, ಕಾಲೇಜು ಆಡಳಿತ…

Read More

ಪೂಜಾ ದತ್ತಾ ಬೆತ್ತಲೆ ಶವ ಪತ್ತೆ ಪ್ರಕರಣದ ಜಾಡು ಹಿಡಿದ ಪೊಲೀಸರಿಗೆ ಸಿಕ್ತು ಹಲವು ಆಘಾತಕಾರಿ ಮಾಹಿತಿ! – Kannada News | Bengaluru Adugodi Death Mystery: Techie Pooja Dutta Was Living in Isolation; Secret Notes Found on Walls

ಆಡುಗೋಡಿಯ ನಿವಾಸ ಹಾಗೂ ಪೂಜಾ ದತ್ತಾImage Credit source: tv9 ಬೆಂಗಳೂರು, ಏಪ್ರಿಲ್ 29: ಬೆಂಗಳೂರಿನ (Bengaluru) ಆಡುಗೋಡಿಯ ಮನೆಯಲ್ಲಿ ಜಾರ್ಖಂಡ್ ಮೂಲದ ಟೆಕ್ಕಿ ಪೂಜಾ ದತ್ತಾ (Pooja Dutta)(34) ಅವರ ನಿಗೂಢ ಸಾವಿನ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಪೂಜಾ ಅವರ ಮೃತದೇಹ ನಗ್ನ ಹಾಗೂ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದ ಬೆನ್ನಲ್ಲೇ, ತನಿಖೆ ಕೈಗೆತ್ತಿಕೊಂಡಿರುವ ಪೊಲೀಸರಿಗೆ ಹಲವು ಆಘಾತಕಾರಿ ಮತ್ತು ಆಸಕ್ತಿದಾಯಕ ಮಾಹಿತಿಗಳು ಲಭ್ಯವಾಗುತ್ತಿವೆ. ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್ ಇಂಜಿನಿಯರ್…

Read More

Numerology Prediction: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 4, 5, 6ರ ಜನವರಿ 20ರ ದಿನಭವಿಷ್ಯ – Kannada News | Jan 20th Numerology Predictions: Birth Numbers 4, 5, 6 Daily Bhavishya

ಜನ್ಮಸಂಖ್ಯೆ 4, 5, 6ರ ದಿನಭವಿಷ್ಯವನ್ನು ನೀಡಲಾಗಿದೆ. ಜನ್ಮಸಂಖ್ಯೆ ಆಧಾರದಲ್ಲಿ ಜನವರಿ 20ರ ಮಂಗಳವಾರದ ದಿನ ಭವಿಷ್ಯ ಹೇಗಿದೆ ಎಂಬ ಮಾಹಿತಿ ಇಲ್ಲಿದೆ. ಜನ್ಮಸಂಖ್ಯೆ 4 (ಯಾವುದೇ ತಿಂಗಳಿನ 4, 13, 22, 31ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 4) ಇಲ್ಲಿಯವರೆಗಿನ ಆದಾಯ- ಖರ್ಚು ಹಾಗೂ ಭವಿಷ್ಯದಲ್ಲಿ ಮಾಡಿಕೊಳ್ಳಬೇಕಾದ ಉಳಿತಾಯ, ಹೂಡಿಕೆ ಬಗ್ಗೆ ಗಂಭೀರವಾಗಿ ಚಿಂತನೆ ಮಾಡಲಿದ್ದೀರಿ. ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಿದ್ದೀರಿ. ನಿಮಗೆ ಬಹಳ ಆಪ್ತರಾದ ವ್ಯಕ್ತಿಗಳಿಗೆ ಕೆಲವು ಉಡುಗೊರೆ ನೀಡುವ ಚಿಂತನೆ ಮಾಡಲಿದ್ದೀರಿ….

Read More

ಆಪರೇಷನ್ ಟೈಗರ್ ಅಂತಿಮ ಹಂತಕ್ಕೆ; ಶಿಂಧೆ ಬಣ ಸೇರಲಿದ್ದಾರಾ ಉದ್ಧವ್ ಠಾಕ್ರೆ ಬಣದ 7 ಸಂಸದರು? – Kannada News | Operation Tiger; 7 MPs from Uddhav Thackeray’s Shiv Sena camp may switch to Eknath Shinde faction

ಮುಂಬೈ, ಜೂನ್ 16: ಮಹಾರಾಷ್ಟ್ರ ರಾಜಕಾರಣದಲ್ಲಿ ಮತ್ತೊಮ್ಮೆ ಭಾರಿ ರಾಜಕೀಯ ಬಿರುಗಾಳಿ ಎದ್ದಿದೆ. ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (TMC) ಎದುರಿಸುತ್ತಿರುವ ಬಂಡಾಯದ ಬೆನ್ನಲ್ಲೇ, ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (UBT) ಬಣಕ್ಕೂ ದೊಡ್ಡ ಆಘಾತ ಎದುರಾಗುವ ಸಾಧ್ಯತೆ ದಟ್ಟವಾಗಿದೆ. ಕಳೆದ ಕೆಲವು ದಿನಗಳಿಂದ ರಾಜ್ಯದಲ್ಲಿ ‘ಆಪರೇಷನ್ ಟೈಗರ್’ (Operation Tiger) ಬಗ್ಗೆ ಚರ್ಚೆ ನಡೆಯುತ್ತಿತ್ತು. ಶಿವಸೇನೆ ಏಕನಾಥ್ ಶಿಂಧೆ ಬಣವು ಆಕ್ರಮಣ ಮುಂದುವರಿಸಿದ್ದರೂ ಉದ್ಧವ್ ಠಾಕ್ರೆ ಬಣದ ಕೆಲವು ಸಂಸದರು ಮತ್ತು ಶಾಸಕರು ಉಪಮುಖ್ಯಮಂತ್ರಿ ಏಕನಾಥ್…

Read More

Bengaluru Air Quality: ಬೆಳಗಾವಿಯ ಗಾಳಿಯೂ ಆರೋಗ್ಯಕ್ಕೆ ಮಾರಕ! – Kannada News | Bangalore Air Pollution Crisis: Belagavi’s Air quality is getting worse

ಬೆಳಗಾವಿಯ ಗಾಳಿಯೂ ಆರೋಗ್ಯಕ್ಕೆ ಮಾರಕ! ಬೆಂಗಳೂರು, ಫೆಬ್ರವರಿ 23: ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಬೆಳಗಾವಿ, ಮಂಗಳೂರು ಮತ್ತು ಉಡುಪಿಯ ವಾಯು ಗುಣಮಟ್ಟವೂ (Bengaluru Air Quality) ಹದಗೆಟ್ಟಿದೆ. ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಈ ನಗರಗಳ ಗಾಳಿಯ ಗುಣಮಟ್ಟ, ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಇಂದೂ ಸಹ ಹಲವೆಡೆ ಕಳಪೆ ಏರ್ ಕ್ವಾಲಿಟಿ ದಾಖಲಾಗಿದ್ದು, ಬೆಳಗಾವಿಯ AQI ಇನ್ನಷ್ಟು ಹದಗೆಟ್ಟಿದೆ. ಕೆಲ ದಿನಗಳ ಹಿಂದೆಯಷ್ಟೇ ತೀವ್ರ ಕಳಪೆ ಮಟ್ಟಕ್ಕೆ ಇಳಿದಿದ್ದ ಬೆಂಗಳೂರಿನ ಏರ್ ಕ್ವಾಲಿಟಿ ಇಂದು 88ಕ್ಕೆ ತಲುಪಿದೆ. ಅದಕ್ಕಿಂತ…

Read More

Daily Devotional: ಮನೆಯಲ್ಲಿ ಜೋಡಿ ಹಂಸಗಳ ಫೋಟೋ ಇದ್ರೆ ಶುಭವಾಗುತ್ತೆ! – Kannada News | Daily Devotional: The Auspicious Influence of Twin Swan Pictures in Your Home

ಬೆಂಗಳೂರು, ಜನವರಿ 19: ಮನೆಯಲ್ಲಿ ಶಾಂತಿ ಮತ್ತು ಸಕಾರಾತ್ಮಕ ವಾತಾವರಣವನ್ನು ನಿರ್ಮಿಸಲು ಅನೇಕ ಮಾರ್ಗಗಳಿವೆ. ಅವುಗಳಲ್ಲಿ ಒಂದು ವಿಶೇಷ ವಿಧಾನವೆಂದರೆ ಜೋಡಿ ಹಂಸಗಳ ಚಿತ್ರವನ್ನು ಮನೆಯಲ್ಲಿ ಇಡುವುದು. ಹಂಸಗಳನ್ನು ಲಕ್ಷ್ಮಿಯ ಸ್ವರೂಪವೆಂದು ಪರಿಗಣಿಸಲಾಗುತ್ತದೆ ಮತ್ತು ಅವು ಧನಾತ್ಮಕ ಶಕ್ತಿಯ ಸಂಕೇತವಾಗಿವೆ. ವಾಸ್ತು ಶಾಸ್ತ್ರದ ಪ್ರಕಾರ, ಜೋಡಿ ಹಂಸಗಳ ಚಿತ್ರವನ್ನು ಮನೆಯ ಹಾಲ್‌ನಲ್ಲಿ, ಅಂದರೆ ಜನರು ಹೆಚ್ಚು ಓಡಾಡುವ ಜಾಗದಲ್ಲಿ ಪೂರ್ವ ಅಥವಾ ಉತ್ತರ ದಿಕ್ಕಿಗೆ ಮುಖಮಾಡಿ ಇಡುವುದು ಶುಭಕರ. ಇದು ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿಸಲು, ಮನೆಯಲ್ಲಿನ…

Read More