Headlines

IPL 2026 GT vs RR Qualifier-2 Live Score: ಟಾಸ್ ಗೆದ್ದ ರಾಜಸ್ಥಾನ್ ಬ್ಯಾಟಿಂಗ್ ಆಯ್ಕೆ

ಇಂದು ಕ್ವಾಲಿಫೈಯರ್ 2 ರಲ್ಲಿ ಗುಜರಾತ್ ಟೈಟಾನ್ಸ್ ಮತ್ತು ರಾಜಸ್ಥಾನ್ ರಾಯಲ್ಸ್ ಮುಖಾಮುಖಿಯಾಗಿವೆ. ನ್ಯೂ ಚಂಡೀಗಢದ ಮಹಾರಾಜ ಯಾದವೀಂದ್ರ ಸಿಂಗ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಈ ಪಂದ್ಯವನ್ನು ಗೆದ್ದ ತಂಡ ಫೈನಲ್‌ಗೆ ಮುನ್ನಡೆಯುತ್ತದೆ. ಗುಜರಾತ್ ತನ್ನ ಕೊನೆಯ ಫೈನಲ್ ಅನ್ನು 2023 ರಲ್ಲಿ ಆಡಿದರೆ, ರಾಜಸ್ಥಾನ ಕೊನೆಯದಾಗಿ 2022 ರಲ್ಲಿ ಪ್ರಶಸ್ತಿ ಪಂದ್ಯವನ್ನು ತಲುಪಿತು, ಅಲ್ಲಿ ಗುಜರಾತ್ ವಿರುದ್ಧ ಸೋತಿತು. ಈಗ ರಾಜಸ್ಥಾನವು ಆ ಸೋಲಿಗೆ ಸೇಡು ತೀರಿಸಿಕೊಳ್ಳಲು ಮತ್ತು ಎರಡನೇ ಬಾರಿಗೆ ಐಪಿಎಲ್ ಚಾಂಪಿಯನ್ ಆಗುವತ್ತ ಮುನ್ನಡೆಯುವ…

Read More

ಚಿನ್ನಕ್ಕಿಂತಲೂ ಬಿಟ್​ಕಾಯಿನ್ ಒಂದು ಕೈ ಮೇಲೆ ಎನ್ನುತ್ತಿದ್ದ ಮಾರ್ಕ್ ಕ್ಯೂಬನ್ ಈಗ ಕೈಚೆಲ್ಲಿ ಕೂತ ಕಥೆ..!

ಬಿಟ್​ಕಾಯಿನ್ ಸಾಂದರ್ಭಿಕ ಚಿತ್ರImage Credit source: Getty Images ವಾಷಿಂಗ್ಟನ್, ಮೇ 29: ಒಂದಾನೊಂದು ಕಾಲದಲ್ಲಿ ಕ್ರಿಪ್ಟೋಕರೆನ್ಸಿ (crypto currency) ಪರವಾಗಿ ಅತ್ಯಂತ ಪ್ರಬಲವಾಗಿ ಧ್ವನಿ ಎತ್ತುತ್ತಿದ್ದ ಅಮೆರಿಕದ ಬಿಲಿಯನೇರ್ ಉದ್ಯಮಿ ಮತ್ತು ‘ಶಾರ್ಕ್ ಟ್ಯಾಂಕ್’ (Shark Tank) ಕಾರ್ಯಕ್ರಮದ ಮಾಜಿ ಹೂಡಿಕೆದಾರ ಮಾರ್ಕ್ ಕ್ಯೂಬನ್ (Mark Cuban) ಈಗ ವರಸೆ ಬದಲಿಸಿದ್ದಾರೆ. ತಮಗೆ ಸೇರಿದ ಬಹುಪಾಲು ಬಿಟ್‌ಕಾಯಿನ್ (Bitcoin) ಹೂಡಿಕೆಯನ್ನು ಮಾರಾಟ ಮಾಡಿರುವುದಾಗಿ ಅವರು ಬಹಿರಂಗಪಡಿಸಿದ್ದಾರೆ. ಜಾಗತಿಕ ರಾಜಕೀಯ ಮತ್ತು ಆರ್ಥಿಕ ಬಿಕ್ಕಟ್ಟಿನ ಸಂದರ್ಭಗಳಲ್ಲಿ ಸುರಕ್ಷಿತ…

Read More

IPL 2026: ರಿಷಭ್ ಪಂತ್ ಜೊತೆಗೆ ಈ 4 ತಂಡಗಳ ನಾಯಕರಿಗೂ ಗೇಟ್​ಪಾಸ್ ಖಚಿತ

2026 ರ ಐಪಿಎಲ್ ಮುಗಿಯುವುದಕ್ಕೂ ಮುನ್ನವೇ ಈ ಮೊದಲೇ ನಿರೀಕ್ಷಿಸಿದಂತೆ ಲಕ್ನೋ ಸೂಪರ್‌ಜೈಂಟ್ಸ್ ತಂಡದ ನಾಯಕತ್ವದಿಂದ ರಿಷಭ್ ಪಂತ್ ಅವರನ್ನು ತೆಗೆದುಹಾಕಲಾಗಿದೆ. ಈ ಆವೃತ್ತಿಯಲ್ಲಿ ಲಕ್ನೋ ತಂಡ ಅಂಕಗಳ ಪಟ್ಟಿಯಲ್ಲಿ ಕೊನೆಯ ಸ್ಥಾನದಲ್ಲಿ ಕೊನೆಗೊಂಡಿತು. ಅದರ ಪರಿಣಾಮವಾಗಿ ರಿಷಭ್ ಪಂತ್ ತಮ್ಮ ನಾಯಕತ್ವವನ್ನು ಕಳೆದುಕೊಂಡಿದ್ದಾರೆ. ಪಂತ್ ಜೊತೆಗೆ ಇನ್ನೂ ನಾಲ್ಕು ಆಟಗಾರರು ನಾಯಕತ್ವ ಕಳೆದುಕೊಳ್ಳುವ ಭೀತಿಯಲ್ಲಿದ್ದಾರೆ (PC- PTI). ಪಂತ್ ಜೊತೆಗೆ, ಹಾರ್ದಿಕ್ ಪಾಂಡ್ಯ ಮುಂಬೈ ಇಂಡಿಯನ್ಸ್ ತಂಡದ ನಾಯಕತ್ವವನ್ನು ತ್ಯಜಿಸುವ ನಿರ್ಧಾರವನ್ನು ಪ್ರಕಟಿಸಿದ್ದಾರೆ ಎಂದು ವರದಿಯಾಗಿದೆ….

Read More

ಕರ್ನಾಟಕದ ಏಕೈಕ ಮಹಿಳಾ ವಿವಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ: Phd, ಸಿಬ್ಬಂದಿ ನೇಮಕಾತಿಯಲ್ಲೂ ಭಾರಿ ಗೋಲ್ಮಾಲ್!

ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯImage Credit source: tv9 kannada ವಿಜಯಪುರ, ಮೇ 29: ರಾಜ್ಯದ ಏಕೈಕ ಮಹಿಳಾ ವಿಶ್ವವಿದ್ಯಾಲಯವಾದ ವಿಜಯಪುರದ (vijayapura) ‘ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ’ದಲ್ಲಿ (Karnataka State Akkamahadevi Women University) ಭ್ರಷ್ಟಾಚಾರ ಮತ್ತು ಅಕ್ರಮಗಳ ಸರಣಿ ಆರೋಪ ಕೇಳಿಬಂದಿವೆ. ಬೋಧಕೇತರ ಸಿಬ್ಬಂದಿ ನೇಮಕಾತಿಯಲ್ಲಿ ನಿಯಮಗಳ ಉಲ್ಲಂಘನೆ ಹಾಗೂ ಪಿಎಚ್‌ಡಿ ಪದವಿ ಪ್ರದಾನ ವಿಚಾರದಲ್ಲಿ ವಿದ್ಯಾರ್ಥಿನಿಯರಿಗೆ ಕಿರುಕುಳ ಮತ್ತು ಲಂಚಕ್ಕೆ ಬೇಡಿಕೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದು, ಚರ್ಚೆಗೆ ಗ್ರಾಸವಾಗಿದೆ. ಮುಖ್ಯಾಂಶಗಳು ಕರ್ನಾಟಕ…

Read More

ಗರ್ಭಾವಸ್ಥೆಯಲ್ಲಿ ಹೆಚ್ಚು ಕೋಪ, ಚಿಕ್ಕ ಚಿಕ್ಕ ವಿಷಯಕ್ಕೂ ಸ್ಟ್ರೆಸ್ ತೆಗೆದುಕೊಳ್ಳುತ್ತಿದ್ದರೆ ಈ ಸುದ್ದಿಯನ್ನು ತಪ್ಪದೆ ಓದಿ

ಗರ್ಭಾವಸ್ಥೆ (Pregnancy) ಮಹಿಳೆಯ ಜೀವನದ ಅತ್ಯಂತ ಮಹತ್ವದ ಹಂತವಾಗಿದೆ. ಈ ಸಮಯದಲ್ಲಿ ದೇಹದಲ್ಲಿ ಹಾರ್ಮೋನ್ ಬದಲಾವಣೆಗಳು ವೇಗವಾಗಿ ನಡೆಯುತ್ತವೆ ಎಂಬುದು ತಿಳಿದ ವಿಚಾರ. ಜೊತೆಗೆ ಮಾನಸಿಕ ಒತ್ತಡ, ಆತಂಕ ಮತ್ತು ಭಾವನಾತ್ಮಕ ಬದಲಾವಣೆಗಳು ಸಹ ಸಾಮಾನ್ಯವಾಗಿರುತ್ತವೆ. ಆದರೆ ಗರ್ಭಾವಸ್ಥೆಯಲ್ಲಿ ಹೆಚ್ಚು ಒತ್ತಡ ತೆಗೆದುಕೊಳ್ಳುವುದು ಪದೇ ಪದೇ ಕೋಪ ಮಾಡಿಕೊಳ್ಳುವುದು ಮತ್ತು ಚಿಕ್ಕ ಚಿಕ್ಕ ವಿಷಯಕ್ಕೂ ಸ್ಟ್ರೆಸ್ ತೆಗೆದುಕೊಳ್ಳುವುದರಿಂದ ಗರ್ಭದಲ್ಲಿರುವ ಮಗುವಿನ ಮೆದುಳಿನ ಬೆಳವಣಿಗೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದೆ ಎಂದು ಆರೋಗ್ಯ ತಜ್ಞರು ಎಚ್ಚರಿಸುತ್ತಿದ್ದಾರೆ. ಅಧ್ಯಯನಗಳ…

Read More

ಭೀಮಾತೀರದಲ್ಲಿ ಮತ್ತೆ ಮೊಳಗಿದ ಗುಂಡಿನ ಸದ್ದು: ಆಸ್ತಿ ವಿವಾದಕ್ಕೆ 6 ಮಂದಿಯ ಬರ್ಬರ ಕೊಲೆ

ವಿಜಯಪುರ, ಮೇ 29: ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದ್ದು, ಆಸ್ತಿ ವಿವಾದ ಹಿನ್ನೆಲೆ 6 ಜನರ ಭೀಕರ ಹತ್ಯೆ ಮಾಡಲಾಗಿದೆ. ಕುಟುಂಬಗಳ ನಡುವಿನ ಕಲಹ ವಿಕೋಪಕ್ಕೆ ಹೋದ ಪರಿಣಾಮ ವಿಜಯಪುರ ಜಿಲ್ಲೆ ಚಡಚಣ ತಾಲೂಕಿನ ಗೋವಿಂದಪುರ ಗ್ರಾಮದಲ್ಲಿ ಅಮಾನುಷ ಕೃತ್ಯ ನಡೆದಿದೆ. ರೇವಣಸಿದ್ದಪ್ಪ ನಿರಾಳೆ, ದುಂಡಪ್ಪ ರೇವಣಸಿದ್ದಪ್ಪ ನಿರಾಳೆ, ಶಿವಪುತ್ರ ರೇವಣಸಿದ್ದಪ್ಪ ನಿರಾಳೆ, ಚಂದ್ರಶೇಖರ್ ನಿರಾಳೆ ಶಬ್ಬೀರ್ ನದಾಫ್ ಸೇರಿದಂತೆ 6 ಜನರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬಳಿಕ ಗುಂಡಿಟ್ಟು ಹತ್ಯೆ ಮಾಡಲಾಗಿದೆ. ಜಮಿನು ವಿಚಾರವಾಗಿ ಅಪ್ಪುಗೌಡ…

Read More

ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ 3 ದಿನಾಂಕ ನೀಡಿದ ದ್ವಾರಕನಾಥ್ ಗುರೂಜಿ

ಬೆಂಗಳೂರು, (ಮೇ 29): ಕರ್ನಾಟಕದ (Karnataka) ನೂತನ ಮುಖ್ಯಮಂತ್ರಿ ಪದಗ್ರಹಣ ಸಮಾರಂಭಕ್ಕೆ (CM Oath Ceremony) ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್‌ನಲ್ಲಿ ಸಿದ್ಧತೆಗಳು ಭರದಿಂದ ಸಾಗಿವೆ. ಕಾಂಗ್ರೆಸ್ ಶಾಸಕಾಂಗ ನಾಯಕನ ಆಯ್ಕೆಗೂ ಮೊದಲೇ ಹೊಸ ಸಿಎಂ ಪ್ರಮಾಣವಚನ ಕಾರ್ಯಕ್ರಮಕ್ಕೆ ಸಿದ್ಧತೆಗಳು ನಡೆದಿವೆ. ಡಿಕೆ ಶಿವಕುಮಾರ್ (DK Shivakumar) ಅವರೇ ಮುಂದಿನ ಸಿಎಂ ಎನ್ನುವುದು ಬಹುತೇಕ ಖಚಿತವಾಗಿದೆ. ಹೀಗಾಗಿ ಡಿಕೆ ಶಿವಕುಮಾರ್, ಪ್ರಮಾಣವಚನ ಸ್ವೀಕಾರಕ್ಕೆ ದಿನಾಂಕ, ಸಮಯ ನೀಡುವಂತೆ ರಾಜಗುರು ದ್ವಾರಕನಾಥ್ ಗುರೂಜಿಗೆ (dwarakanath guruji) ಮನವಿ ಮಾಡಿದ್ದು, ಇದೀಗ…

Read More

‘‘ಟಾಕ್ಸಿಕ್’ ಪ್ರೇಮಕತೆ ಸಂಪೂರ್ಣ ಭಿನ್ನ’: ಕತೆಯ ಬಗ್ಗೆ ನಾಯಕಿ ಕಿಯಾರಾ ಮಾತು

ಯಶ್ (Yash) ನಟನೆಯ ‘ಟಾಕ್ಸಿಕ್’ ಪ್ರಸ್ತುತ ಭಾರತೀಯ ಚಿತ್ರರಂಗದ ಬಲು ನಿರೀಕ್ಷೆ ಸಿನಿಮಾ. ಈಗಾಗಲೇ ಸಿನಿಮಾದ ಬಿಡುಗಡೆ ದಿನಾಂಕ ಎರಡು ಬಾರಿ ಬದಲಾಗಿದೆ. ಸಿನಿಮಾದ ಬಿಡುಗಡೆ ಯಾವಾಗ ಎಂಬ ಬಗ್ಗೆ ಖಾತ್ರಿ ಸಹ ಇಲ್ಲ. ಯಶ್, ‘ಟಾಕ್ಸಿಕ್’ ಸಿನಿಮಾವನ್ನು ವಿಶ್ವಮಟ್ಟಕ್ಕೆ ಕೊಂಡೊಯ್ಯುವ ಪ್ರಯತ್ನದಲ್ಲಿದ್ದಾರೆ. ಇವುಗಳ ನಡುವೆ ‘ಟಾಕ್ಸಿಕ್’ ಸಿನಿಮಾನಲ್ಲಿ ನಟಿಸಿರುವ ನಾಯಕಿಯರು, ಕೆಲ ತಂತ್ರಜ್ಞರು ‘ಟಾಕ್ಸಿಕ್’ ಸಿನಿಮಾದ ಬಗ್ಗೆ ಕೆಲವು ಕಡೆ ಮಾತನಾಡಿದ್ದು, ಎಲ್ಲರೂ ಸಹ ಬಹಳ ಹೆಮ್ಮೆಯಿಂದ ಸಿನಿಮಾದ ಬಗ್ಗೆ ಹೇಳಿಕೊಂಡಿದ್ದಾರೆ. ಅದರಲ್ಲೂ ಸಿನಿಮಾದ ಕತೆಯ…

Read More

40 ಸಾವಿರ ರೂ. ಸಂಬಳ ಇದ್ದಾಗ ಮನೆ ನಡೆಸಲು ಕಷ್ಟಪಟ್ಟಿದ್ದ ಉರ್ಫಿ ಜಾವೇದ್; ಈಗ ಎಷ್ಟು?

ತಮ್ಮ ವಿಭಿನ್ನ ಹಾಗೂ ವಿಚಿತ್ರ ಫ್ಯಾಷನ್ ಸೆನ್ಸ್ ಮೂಲಕವೇ ಇಂಟರ್ನೆಟ್ ಜಗತ್ತಿನಲ್ಲಿ ಸದಾ ಸಂಚಲನ ಮೂಡಿಸುವ ಉರ್ಫಿ ಜಾವೇದ್ (Uorfi Javed), ಇಂದು ದೇಶದ ಅತ್ಯಂತ ಜನಪ್ರಿಯ ಸೋಶಿಯಲ್ ಮೀಡಿಯಾ ಸೆನ್ಸೇಷನ್ ಆಗಿ ಬೆಳೆದಿದ್ದಾರೆ. ಆದರೆ, ಅವರ ಜೀವನದಲ್ಲಿ ಕೂಡ ಕಷ್ಟದ ದಿನಗಳು ಇದ್ದವು. ಇತ್ತೀಚೆಗೆ ನಟಿ ಸೋಹಾ ಅಲಿ ಖಾನ್ ಅವರ ಪಾಡ್‌ಕಾಸ್ಟ್​ನಲ್ಲಿ ಭಾಗವಹಿಸಿದ್ದ ಉರ್ಫಿ, ತಾವು ಟಿವಿ ಇಂಡಸ್ಟ್ರಿಯಲ್ಲಿ ಎದುರಿಸಿದ ಅವಮಾನ ಹಾಗೂ ಕಷ್ಟದ ದಿನಗಳ ಬಗ್ಗೆ ಅತ್ಯಂತ ಮುಕ್ತವಾಗಿ ಮಾತನಾಡಿದ್ದಾರೆ. 40 ಸಾವಿರ…

Read More

ಜೂನ್ ತಿಂಗಳಲ್ಲಿ ಮೊಹರಂ ಸೇರಿ 12 ದಿನಗಳವರೆಗೆ ಬ್ಯಾಂಕ್ ರಜೆ; ಕರ್ನಾಟಕ ಹಾಗೂ ದೇಶವ್ಯಾಪಿ ಎಷ್ಟಿದೆ ರಜೆ?

ನವದೆಹಲಿ, ಮೇ 29: ಮುಂದಿನ ತಿಂಗಳು (2026ರ ಜೂನ್) ಬ್ಯಾಂಕುಗಳಿಗೆ 12 ದಿನಗಳವರೆಗೆ ರಜೆ (Bank Holidays) ಇರುತ್ತದೆ. ರಾಜ್ಯದಿಂದ ರಾಜ್ಯಕ್ಕೆ ರಜೆಗಳಲ್ಲಿ ವ್ಯತ್ಯಯ ಇರುತ್ತದೆ. ಮೊಹರಂ, ಮಹಾರಾಣಾ ಪ್ರತಾಪ್ ಜಯಂತಿ, ಗುರು ಅರ್ಜುನದೇವ ಬಲಿದಾನ ದಿನ, ಕಬೀರ್ ಜಯಂತಿ ಇತ್ಯಾದಿ ಕೆಲ ವಿಶೇಷ ದಿನಗಳು ಮತ್ತು ಆಚರಣೆಗಳು ಬೇರೆ ಬೇರೆ ರಾಜ್ಯಗಳಲ್ಲಿ ಇವೆ. ಈ 12 ರಜಾದಿನಗಳಲ್ಲಿ ಆರು ದಿನಗಳು ರೆಗ್ಯುಲರ್ ವೀಕೆಂಡ್ ರಜಾ ದಿನಗಳೇ ಆಗಿವೆ. ಮಿಝೋರಾಂ, ಹಿಮಾಚಲ ರಾಜ್ಯಗಳಲ್ಲಿ ಬ್ಯಾಂಕುಗಳಿಗೆ. ಬೇರೆ ರಾಜ್ಯಗಳಿಗಿಂತ…

Read More