Headlines

ಪಿಒಕೆಯಲ್ಲಿ ತೀವ್ರಗೊಂಡ ಹಿಂಸಾಚಾರ; ಪಾಕಿಸ್ತಾನಿ ಪಡೆಗಳ ಗುಂಡಿನ ದಾಳಿಗೆ 6 ಜನ ಬಲಿ – Kannada News | 6 people Killed After Pakistan army Open Fire During Clashes In PoK

ಮುಜಾಫರಾಬಾದ್, ಜುಲೈ 14: ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (PoK) ದಿನೇದಿನೇ ಹೆಚ್ಚುತ್ತಿರುವ ಜನಾಕ್ರೋಶವನ್ನು ಹತ್ತಿಕ್ಕಲು ಪಾಕಿಸ್ತಾನಿ ಭದ್ರತಾ ಪಡೆಗಳು ನಡೆಸಿದ ಭೀಕರ ದಾಳಿಯಲ್ಲಿ 6 ಜನರು ಸಾವನ್ನಪ್ಪಿದ್ದಾರೆ. ರಾವಲಕೋಟ್‌ ನಗರದ ಹೊಸ ಬಸ್ ಟರ್ಮಿನಲ್ ಬಳಿ ಭದ್ರತಾ ಪಡೆಗಳು ಮತ್ತು ಸ್ಥಳೀಯ ನಾಗರಿಕರ ನಡುವೆ ತೀವ್ರ ಘರ್ಷಣೆ ನಡೆದಿದೆ. ಈ ವೇಳೆ ಪಾಕ್ ಪಡೆಗಳು ನಡೆಸಿದ ಗುಂಡಿನ ದಾಳಿಗೆ 6 ಜನ ಬಲಿಯಾಗಿದ್ದಾರೆ. ಮುಜಾಫರಾಬಾದ್ ಸೇರಿದಂತೆ ಪಿಒಕೆಯ ಹಲವು ಪ್ರಮುಖ ನಗರಗಳಲ್ಲಿ ಪ್ರತಿಭಟನಾಕಾರರು ಸರ್ಕಾರದ ವಿರುದ್ಧ ಬೃಹತ್…

Read More

IND vs ENG: ಒಂದೇ ಕೈನಲ್ಲಿ ಅತ್ಯದ್ಭುತ ಕ್ಯಾಚ್ ಹಿಡಿದ ಕೆಎಲ್ ರಾಹುಲ್; ವಿಡಿಯೋ – Kannada News | IND vs ENG 1st ODI: KL Rahul’s Stunning Catch and India’s Bowling Dominate England

ಬರ್ಮಿಂಗ್ಹ್ಯಾಮ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಭಾರತೀಯ ಬೌಲರ್‌ಗಳು ಅದ್ಭುತ ಪ್ರದರ್ಶನ ನೀಡಿ ಇಂಗ್ಲೆಂಡ್‌ ತಂಡವನ್ನು 258 ರನ್​ಗಳಿಗೆ ಆಲೌಟ್ ಮಾಡಿದರು. ಈ ಪಂದ್ಯದಲ್ಲಿ ಟೀಂ ಇಂಡಿಯಾ ಎಲ್ಲಾ ವಿಭಾಗಗಳಲ್ಲ್ಲೂ ಅದ್ಭುತ ಪ್ರದರ್ಶನ ನೀಡಿತು. ಅದರಲ್ಲೂ ಕಳೆದ ಕೆಲವು ದಿನಗಳಿಂದ ಫಿಲ್ಡಿಂಗ್ ವಿಚಾರದಲ್ಲಿ ಟೀಂ ಇಂಡಿಯಾ ಸಾಕಷ್ಟು ತಪ್ಪುಗಳನ್ನು ಮಾಡಿತ್ತು. ಇದರಿಂದಾಗಿ ಸೋಲಿನ ಬೆಲೆಯನ್ನು ತೆತ್ತಿತ್ತು. ಆದರೆ ಏಕದಿನ ಸರಣಿಯಲ್ಲಿ ಟೀಂ ಇಂಡಿಯಾದ ಫಿಲ್ಡಿಂಗ್ ಎಲ್ಲರ ಗಮನ…

Read More

‘ಟಾಕ್ಸಿಕ್’ನ ‘ತಬಾಹಿ’ ವೈರಲ್: ಹಾಡು ಬರೆದಿರುವ ಭಟ್ಟರು ಹೇಳಿದ್ದೇನು? – Kannada News | Lyric writer of Tabahi song Yogaraj Bhatt talks about the song’s success

ಯಶ್ (Yash) ನಟನೆಯ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ಹಾಡು ದೊಡ್ಡ ಹಿಟ್ ಆಗಿದೆ. ಹಾಡಿನ ವಿಡಿಯೋ ಸಖತ್ ವೈರಲ್ ಆಗಿದೆ. ಕನ್ನಡದಲ್ಲಿ ‘ತಬಾಹಿ’ ಹಾಡನ್ನು ಯೋಗರಾಜ್ ಭಟ್ಟರು ಬರೆದಿದ್ದಾರೆ. ಇದೀಗ ನಿರ್ದೇಶಕ ಯೋಗರಾಜ್ ಭಟ್ಟರು, ‘ತಬಾಹಿ’ ಹಾಡನ್ನು ಬರೆದಿರುವ ಬಗ್ಗೆ ಟಿವಿ9 ಜೊತೆಗೆ ವಿವರಿಸಿದ್ದಾರೆ. ‘ತಬಾಹಿ’ ಹಾಡನ್ನು ಬರೆದ ರೀತಿ, ನಿರ್ದೇಶಕರು ಹಾಗೂ ಯಶ್ ಅವರ ಬೇಡಿಕೆ ಏನಾಗಿತ್ತು? ಎಲ್ಲವನ್ನೂ ಸಹ ಭಟ್ಟರು ವಿವರಿಸಿದ್ದಾರೆ. ವಿಡಿಯೋ ನೋಡಿ… ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ Source link

Read More

ಬೆಂಗಳೂರು ಮೆಟ್ರೋದಲ್ಲಿ ಪ್ರೇಮಿಗಳ ರೋಮ್ಯಾನ್ಸ್, ನೆಟ್ಟಿಗರು ಫುಲ್ ಗರಂ: ಸಾರ್ವಜನಿಕರ ಮುಂದೆ ಮೈಮರೆತ ಯುವ ಜೋಡಿ – Kannada News | Bengaluru Metro Kiss Row: Viral Video of Couple’s Public Indecency Prompts BMRCL Action Calls

ಬೆಂಗಳೂರು, ಜು.14: ದಿನ ಕಳೆದಮತೆ ಬೆಂಗಳೂರು ಮೆಟ್ರೋದಲ್ಲಿ ಒಂದಲ್ಲ ಒಂದು ಅವ್ಯವಸ್ಥೆಗಳು ಎದ್ದು ಕಾಣುತ್ತಿದೆ. ದೇಶದ ರಾಜಧಾನಿ ದೆಹಲಿಯ ಮೆಟ್ರೋದಲ್ಲಿ ಪ್ರೇಮಿಗಳ ಅಸಭ್ಯ ವರ್ತನೆ ಹಾಗೂ ಲವ್ವಿ-ಡವ್ವಿ ದೃಶ್ಯಗಳು ವೈರಲ್ ಆಗುತ್ತಿತ್ತು. ಆದರೆ, ಇದೀಗ ಅಂತಹದ್ದೇ ಒಂದು ಘಟನೆ ಸಿಲಿಕಾನ್ ಸಿಟಿಯ ‘ನಮ್ಮ ಮೆಟ್ರೋ’ (Namma Metro) ರೈಲಿನಲ್ಲೂ ನಡೆದಿದ್ದು, ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಇದಕ್ಕೆ ಸರಿಯಾದ ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿದ್ದಾರೆ. ಸಾರ್ವಜನಿಕ ಸ್ಥಳ ಎಂಬ ಕನಿಷ್ಠ ಜ್ಞಾನವೂ ಇಲ್ಲದೆ, ಸಹ ಪ್ರಯಾಣಿಕರ ಕಣ್ಣೆದುರಲ್ಲೇ…

Read More

ಎಸ್. ಜಾನಕಿ ನಿಧನದ ಬೆನ್ನಲ್ಲೇ ಮೊಮ್ಮಗಳಿಗೆ ಟ್ರೋಲ್ ಕಾಟ; ಕಣ್ಣೀರು ಹಾಕಿಲ್ಲ ಎಂದವರಿಗೆ ಅಪ್ಸರಾ ಸ್ಪಷ್ಟನೆ – Kannada News | S Janaki Granddaughter Apsara Vydyula reacts to trolls on social media for No Tears

ದಕ್ಷಿಣ ಭಾರತದ ಖ್ಯಾತ ಗಾಯಕಿ ಎಸ್. ಜಾನಕಿ (S Janaki) ಅವರು ಇತ್ತೀಚೆಗೆ ನಿಧನರಾಗಿದ್ದು, ಮೈಸೂರಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಯಿತು. ಆದರೆ, ಈ ದುಃಖದ ಸಂದರ್ಭದಲ್ಲೂ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ವಿಕೃತಿ ಮೆರೆದಿದ್ದಾರೆ. ಜಾನಕಿ ಅವರ ಅಂತ್ಯಸಂಸ್ಕಾರದ ವಿಧಿವಿಧಾನಗಳನ್ನು ನೆರವೇರಿಸಿದ ಅವರ ಮೊಮ್ಮಗಳು ಅಪ್ಸರಾ (Apsara Vydyula) ಅವರ ಕಣ್ಣಿನಲ್ಲಿ ನೀರಿಲ್ಲ, ಅವರು ಅಳುತ್ತಿಲ್ಲ ಎಂದು ಕೆಲವರು ಟ್ರೋಲ್ ಮಾಡಿದ್ದರು. ಇದೀಗ ಈ ಟ್ರೋಲ್‌ಗಳಿಗೆ ಅಪ್ಸರಾ ಅವರು ಸಾಮಾಜಿಕ ಜಾಲತಾಣದಲ್ಲಿ ಸುದೀರ್ಘ ಪೋಸ್ಟ್ ಹಾಕುವ ಮೂಲಕ ಭಾವುಕ ಹಾಗೂ…

Read More

IND vs ENG: 968 ದಿನಗಳ ಬಳಿಕ ಕಣಕ್ಕಿಳಿದು ಇತಿಹಾಸ ಸೃಷ್ಟಿಸಿದ ಬುಮ್ರಾ..!

ಸುಮಾರು 3 ವರ್ಷಗಳ ನಂತರ ಅಂದರೆ 2023 ರ ಏಕದಿನ ಫೈನಲ್ ನಂತರ ಏಕದಿನ ಕ್ರಿಕೆಟ್​ಗೆ ಮರಳುತ್ತಿರುವ ಟೀಂ ಇಂಡಿಯಾದ ಅನುಭವಿ ವೇಗದ ಬೌಲರ್ ಜಸ್ಪ್ರೀತ್ ಬುಮ್ರಾ ಬರ್ಮಿಂಗ್ಹ್ಯಾಮ್‌ನ ಎಡ್ಜ್‌ಬಾಸ್ಟನ್ ಮೈದಾನದಲ್ಲಿ ನಡೆದ ಇಂಗ್ಲೆಂಡ್‌ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ತಮ್ಮ ಅದ್ಭುತ ಪ್ರದರ್ಶನದ ಮೂಲಕ ಇತಿಹಾಸ ಸೃಷ್ಟಿಸಿದರು. ಸುಮಾರು 968 ದಿನಗಳ ನಂತರ ಏಕದಿನ ಪಂದ್ಯವನ್ನಾಡದ ಬುಮ್ರಾ ತಮ್ಮ ತೀಕ್ಷ್ಣ ಬೌಲಿಂಗ್‌ನಿಂದ ಆತಿಥೇಯ ತಂಡವನ್ನು ಸಂಕಷ್ಟಕ್ಕೆ ಸಿಲುಕಿಸಿದ್ದಲ್ಲದೆ, ಎರಡು ದಾಖಲೆಗಳನ್ನು ಸಹ ನಿರ್ಮಿಸಿದರು. ಬುಮ್ರಾ ತಮ್ಮ…

Read More

ಮ್ಯಾನುಫ್ಯಾಕ್ಚರಿಂಗ್​ಗೆ ಇದೆ ಸೂಚ್ಯಂಕ; ಈಗ ಸೇವಾ ವಲಯದ ಉತ್ಪಾದನೆಗೂ ಸರ್ಕಾರ ತಂದಿದೆ ಹೊಸ ಸೂಚ್ಯಂಕ – Kannada News | Govt releases new index for production in service sector, many sub sectors see great growth

ಉದ್ಯೋಗಿಗಳ ಸಾಂದರ್ಭಿಕ ಚಿತ್ರImage Credit source: Ezra Bailey/Stone/Getty Images ನವದೆಹಲಿ, ಜುಲೈ 14: ಭಾರತದ ಆರ್ಥಿಕ ಚಿತ್ರಣವನ್ನು ಹೆಚ್ಚು ನಿಖರವಾಗಿ ತೆರೆದಿಡುವ ನಿಟ್ಟಿನಲ್ಲಿ ಸರ್ಕಾರ ಮತ್ತೊಂದು ಪ್ರಮುಖ ಕ್ರಮ ತೆಗೆದುಕೊಂಡಿದೆ. ಕೇಂದ್ರ ಸಾಂಖ್ಯಿಕ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯವು ಸೇವಾ ವಲಯದ ಉತ್ಪಾದನಾ ಸೂಚ್ಯಂಕವನ್ನು (Index of Services Production – ISP) ಬಿಡುಗಡೆ ಮಾಡಿದೆ. ಇದು ದೇಶದ ಮೊದಲ ಉಪ-ವಲಯ ಪ್ರಾಯೋಗಿಕ ‘ಸೇವಾ ವಲಯದ ಉತ್ಪಾದನಾ ಸೂಚ್ಯಂಕ’ ಆಗಿದೆ. 2024-25ನೇ ಸಾಲನ್ನು ಮೂಲ ವರ್ಷವನ್ನಾಗಿ…

Read More

ಕಾಂಗ್ರೆಸ್​​ನಲ್ಲಿ ಮುಂದುವರಿದ ಮುನಿಸು?: ಸಿಎಂ ಸಭೆಗೆ ರಾಮಲಿಂಗಾರೆಡ್ಡಿ, ಜಮೀರ್​​ ಗೈರು

ಬೆಂಗಳೂರು, ಜುಲೈ 14: ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಬೆಂಗಳೂರು ಕಾಂಗ್ರೆಸ್ ಶಾಸಕರೊಂದಿಗೆ ವಿಶೇಷ ಸಭೆ ನಡೆಸಿದ್ದು, ಈ ಸಭೆಯಲ್ಲಿ ಬಹುತೇಕ ಶಾಸಕರು ಭಾಗವಹಿಸಿದ್ದರೂ ಇಬ್ಬರು ಪ್ರಮುಖ ನಾಯಕರು ಗೈರಾಗಿದ್ದಾರೆ. ಸಚಿವ ರಾಮಲಿಂಗಾ ರೆಡ್ಡಿ ಮತ್ತು ಜಮೀರ್ ಅಹಮದ್ ಖಾನ್ ಮೀಟಿಂಗ್​​ನಿಂದ ದೂರವೇ ಉಳಿದಿದ್ದು, ಅವರ ಈ ನಿರ್ಧಾರದ ಬಗ್ಗೆ ನಾನಾ ವ್ಯಾಖ್ಯಾನಗಳು ಕೇಳಿಬಂದಿವೆ. ಭೈರತಿ ಸುರೇಶ್​​ ಕೂಡ ಸಭೆಗೆ ಗೈರು ಹಾಜರಾಗಿದ್ದಾರೆಯಾದರೂ ಅವರು ಪೂರ್ವನಿಯೋಜಿತ ಕಾರ್ಯಕ್ರಮದ ನಿಮಿತ್ತ ರಾಜ್ಯದಲ್ಲಿಲ್ಲ ಎನ್ನಲಾಗಿದೆ. ರಾಮಲಿಂಗಾ ರೆಡ್ಡಿ ಅವರಿಗೆ ಬೆಂಗಳೂರು ಅಭಿವೃದ್ಧಿ…

Read More

ಕರ್ನಾಟಕದಲ್ಲಿ ದುರ್ಬಲಗೊಂಡ ಮುಂಗಾರು: ಹಲವು ಜಿಲ್ಲೆಗಳಲ್ಲಿ ತಾಪಮಾನ ಹೆಚ್ಚಳ, ರಾಯಚೂರಲ್ಲಿ ದಾಖಲೆ – Kannada News | Karnataka Weather Update: Weak Monsoon Sparks Summer Like Heat; Bangalore Records Highest July Temperature in 5 Years

ಬೆಂಗಳೂರು, ಜುಲೈ 14: ಸಾಮಾನ್ಯವಾಗಿ ಮಳೆ ಹಾಗೂ ತಂಪಾದ ವಾತಾವರಣವಿಣವಿರಬೇಕಿದ್ದ ಜೂನ್ ಮತ್ತು ಜುಲೈ ತಿಂಗಳುಗಳಲ್ಲಿಯೂ ಈ ಬಾರಿ ಕರ್ನಾಟಕದಲ್ಲಿ ಬೇಸಿಗೆಯ ಅನುಭವ ಉಂಟಾಗತೊಡಗಿದೆ. ಈ ವರ್ಷ ನೈಋತ್ಯ ಮುಂಗಾರು ದುರ್ಬಲಗೊಂಡಿರುವ ಕಾರಣ ತಾಪಮಾನ ಹೆಚ್ಚಳ ಕಂಡಿದೆ. ಕೆಲ ಜಿಲ್ಲೆಗಳ ತಾಪಮಾನ 3 ರಿಂದ 5 ಡಿಗ್ರಿ ಸೆಲ್ಸಿಯಸ್‌ವರೆಗೆ ಏರಿಕೆ ಕಂಡಿದೆ. ಬೆಂಗಳೂರು ನಗರದಲ್ಲಿಯೂ ಉಷ್ಣಾಂಶ ಹೆಚ್ಚಳವಾಗಿದ್ದು, 32.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಈ ಹಿಂದೆಲ್ಲ ಜುಲೈ ಸಂದರ್ಭ ನಗರದ ತಾಪಮಾನ 28 ಡಿಗ್ರಿ ಸೆಲ್ಸಿಯಸ್​​ನ ಆಸುಪಾಸು…

Read More

3 ವರ್ಷದ ಮಗು ಮೇಲೆ ಅತ್ಯಾಚಾರ ನಡೆಸಿದವನಿಗೆ ಗ್ರಾಮ ಪಂಚಾಯ್ತಿಯಿಂದ 1 ಲಕ್ಷ ರೂ. ದಂಡ; ಅದೇ ಹಣದಲ್ಲಿ ರಾತ್ರಿ ಎಣ್ಣೆ ಪಾರ್ಟಿ! – Kannada News | Jharkhand Man Fined Rs 1 Lakh For 3 Year Old Girl Rape village Panchayat Used It For Liquor Party

ರಾಂಚಿ, ಜುಲೈ 14: ನಮ್ಮ ದೇಶದಲ್ಲಿ ಕಾನೂನು ವ್ಯವಸ್ಥೆಗೆ ಜಾರಿಗೆ ಬಂದು ಹಲವು ದಶಕಗಳೇ ಕಳೆದಿದ್ದರೂ ಕೆಲವು ಹಳ್ಳಿಗಳಲ್ಲಿ ಕೋರ್ಟ್ ಬದಲು ಗ್ರಾಮ ಪಂಚಾಯ್ತಿಯನ್ನೋ, ಊರ ಮುಖಂಡರನ್ನೋ ನಂಬಿಕೊಂಡು ಅವರಿಂದಲೇ ನ್ಯಾಯ ತೀರ್ಮಾನ ತೆಗೆದುಕೊಳ್ಳುವ ಜನರು ಇಂದಿಗೂ ಇದ್ದಾರೆ. ಜಮೀನಿನ ವ್ಯಾಜ್ಯ, ಅಣ್ಣ-ತಮ್ಮಂದಿರ ಕಲಹಗಳಂತಹ ಸಣ್ಣ ವಿಷಯಗಳನ್ನು ಊರೊಳಗೇ ಬಗೆಹರಿಸಿಕೊಳ್ಳುವುದರಲ್ಲಿ ತಪ್ಪಿಲ್ಲ. ಆದರೆ, ಜಾರ್ಖಂಡ್​​ನಲ್ಲಿ (Jharkhand) 3 ವರ್ಷದ ಮಗುವಿನ ಮೇಲೆ ಅತ್ಯಾಚಾರ ನಡೆದ ಪ್ರಕರಣಕ್ಕೆ ಆ ಮಗುವಿನ ತಂದೆ-ತಾಯಿ ಪಂಚಾಯ್ತಿ ಕಟ್ಟೆಯಲ್ಲಿ ನ್ಯಾಯ ಕೇಳಿದ್ದಾರೆ. ಈ…

Read More