ರೋಗಿಗಳ ಮೇಲೂ ಯುದ್ಧದ ಎಫೆಕ್ಟ್: ಔಷಧಿಗಳ ದರ ಶೇ 15 ರಷ್ಟು ಏರಿಕೆ ಸಾಧ್ಯತೆ

ಬೆಂಗಳೂರು, ಏಪ್ರಿಲ್ 4: ಗಲ್ಫ್ ಯುದ್ಧವು ಭಾರತದ ವೈದ್ಯಕೀಯ ಕ್ಷೇತ್ರದ ಮೇಲೂ ಗಂಭೀರ ಪರಿಣಾಮ ಬೀರಿದೆ. ಔಷಧಿಗಳ ಕಚ್ಚಾ ವಸ್ತುಗಳ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ದಿನಗಳಲ್ಲಿ ಔಷಧಿಗಳ ಬೆಲೆ ಶೇಕಡಾ 10 ರಿಂದ 15ರಷ್ಟು ಹೆಚ್ಚಳವಾಗುವ ಸಾಧ್ಯತೆ ಇದೆ. ಈ ಬೆಲೆ ಏರಿಕೆಯು ಭವಿಷ್ಯದಲ್ಲಿ ರೋಗಿಗಳಿಗೆ ಆರ್ಥಿಕ ಸಂಕಷ್ಟವನ್ನು ತಂದೊಡ್ಡಲಿದೆ. ಫಾರ್ಮ ರಿಟೈಲರ್ಸ್ ಮತ್ತು ಡಿಸ್ಟ್ರಿಬ್ಯೂಟರ್ಸ್ ಆರ್ಗನೈಸೇಶನ್‌ನ ಅಧ್ಯಕ್ಷ ಸಿ ಜಯರಾಮ್ ಮತ್ತು ಸದಸ್ಯ ಮಹೇಶ್ ಅವರು ಈ ಕುರಿತು ಕಳವಳ ವ್ಯಕ್ತಪಡಿಸಿದ್ದು, ತುರ್ತು ಕ್ರಮ…

Read More

Video: ನಂಗೆ ಮನೆಗೆ ಹೋಗೆಬೇಕು ಅಷ್ಟೇ; ಕ್ಲಾಸ್ ರೂಮ್ ಕಿಟಕಿ ಹತ್ತಿ ರಂಪಾಟ ಮಾಡಿದ ಪುಟಾಣಿ – Kannada News | A little boy tried to climb out of the classroom window and escape.

ಈ ಮಕ್ಕಳನ್ನು (children) ಬೆಳಗ್ಗೆ ಎಬ್ಬಿಸಿ ರೆಡಿ ಮಾಡಿ ಶಾಲೆಗೆ ಕಳುಹಿಸುವುದು ಅಮ್ಮಂದಿರ ಕಷ್ಟದ ಕೆಲಸ. ಈ ಪುಟಾಣಿಗಳು ಶಾಲೆಗೆ ಹೋಗಲ್ಲ ಎಂದು ಬೆಳ್ಳಗೆ ಅಳುತ್ತಾ ಕುಳಿತುಕೊಂಡರೆ ಹೆತ್ತವರ ಕಥೆ ಮುಗಿದೇ ಹೋಯ್ತು. ಅಮ್ಮಂದಿರಂತೂ ಸಮಾಧಾನ ಪಡಿಸಿ ಕಳಿಸುವಷ್ಟರಲ್ಲಿ ಸಾಕಾಗಿ ಹೋಗಿರುತ್ತದೆ. ಇನ್ನು ಹೆತ್ತವರು ಶಾಲೆಗೆ ಬಿಟ್ಟು ಬರಲು ಹೋದಾಗ ರಚ್ಚೆ ಹಿಡಿದು ಅಳುವುದಿದೆ. ಈ ಪುಟಾಣಿಯದ್ದು ಅದೇ ಕಥೆ. ಪುಟ್ಟ ಬಾಲಕನು ಅಮ್ಮನನ್ನು ಕಂಡು ಅಳುತ್ತಿದ್ದು, ಕ್ಲಾಸ್‌ ರೂಮ್‌ ಬಾಗಿಲು ಮುಚ್ಚಿದ್ದಂತಿದೆ. ಹೀಗಾಗಿ ಕ್ಲಾಸ್ ರೂಮ್…

Read More

ವಿವಾದಿತ ‘ದಿ ಕೇರಳ ಸ್ಟೋರಿ 2’ ಸಿನಿಮಾ ವೀಕ್ಷಿಸಿದ ಬಿಜೆಪಿ ಶಾಸಕರು

ವಿವಾದಿತ ಕಥಾಹಂದರ ಹೊಂದಿದೆ ಎಂಬ ಕಾರಣಕ್ಕೆ ‘ದಿ ಕೇರಳ ಸ್ಟೋರಿ 2’ (The Kerala Story 2) ಸಿನಿಮಾಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು. ಈಗ ಈ ಸಿನಿಮಾವನ್ನು ಬಿಜೆಪಿಯ ಕೆಲವು ಶಾಸಕರು ವೀಕ್ಷಿಸಿದ್ದಾರೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಮಂತ್ರಿಮಾಲ್​​ನಲ್ಲಿ ಸಿನಿಮಾ ವೀಕ್ಷಣೆ ಮಾಡಲಾಗಿದೆ. ವಿಪಕ್ಷ ನಾಯಕರಾದ ಆರ್. ಅಶೋಕ್ (R Ashok), ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಬಿಜೆಪಿ ಶಾಸಕರು ಮತ್ತು ಪರಿಷತ್ ಸದಸ್ಯರು ಸಿನಿಮಾ ನೋಡಿದ್ದಾರೆ. ರಾಜ್ಯ ಬಿಜೆಪಿಯಿಂದ ಸಿನಿಮಾ ವೀಕ್ಷಣೆಗಾಗಿ ವ್ಯವಸ್ಥೆ ಮಾಡಲಾಗಿತ್ತು. ಈ ಸಿನಿಮಾಗೆ ಕಾಮಾಕ್ಯ…

Read More

ಹೊಸ ಇತಿಹಾಸ… RCBಯಂತೆ ಈವರೆಗೆ ಯಾವುದೇ ತಂಡ ಗೆದ್ದಿಲ್ಲ..! – Kannada News | RCB Scipted History in WPL 2026

WPL 2026: ವುಮೆನ್ಸ್ ಪ್ರೀಮಿಯರ್ ಲೀಗ್​ನಲ್ಲಿ ಹೊಸ ಇತಿಹಾಸ ನಿರ್ಮಾಣವಾಗಿದೆ. ಅದು ಕೂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಬ್ಯಾಟರ್​ಗಳಿಂದ. ಅಂದರೆ ಮುಂಬೈ ಇಂಡಿಯನ್ಸ್ ವಿರುದ್ಧ ಭರ್ಜರಿ ಗೆಲುವು ದಾಖಲಿಸುವ ಮೂಲಕ ಆರ್​ಸಿಬಿ ಪಡೆ ಹೊಸ ದಾಖಲೆ ನಿರ್ಮಿಸಿದ್ದಾರೆ. Source link

Read More

47 ವರ್ಷಗಳ ಬಳಿಕ ಒಂದಾದ ಕಮಲ್-ರಜನೀಕಾಂತ್ ಆದರೆ ನಾಯಕ ಯಾರು? – Kannada News | Rajinikanth and Kamal Haasan new movie announced here is the detail

ರಜನೀಕಾಂತ್ (Rajinikanth) ಮತ್ತು ಕಮಲ್ ಹಾಸನ್ ಭಾರತ ಚಿತ್ರರಂಗದ ಇಬ್ಬರು ಸೂಪರ್ ಸ್ಟಾರ್​​ ನಟರು. ಬಹುತೇಕ ಒಟ್ಟಿಗೆ ಚಿತ್ರರಂಗಕ್ಕೆ ಕಾಲಿಟ್ಟ ಇವರು ದಶಕಗಳಿಂದಲೂ ಸ್ಟಾರ್ ಗಿರಿಯನ್ನು ಅನುಭವಿಸುತ್ತಿದ್ದಾರೆ. ಬೇರೆ ಚಿತ್ರರಂಗಗಳಲ್ಲಿ ಸ್ಟಾರ್ ನಟರುಗಳ ನಡುವೆ ಪರಸ್ಪರ ಸ್ಪರ್ಧೆ, ವೈರತ್ನ ಇದ್ದರೆ ರಜನೀಕಾಂತ್ ಮತ್ತು ಕಮಲ್ ಹಾಸನ್ ಹಲವು ವರ್ಷಗಳಿಂದಲೂ ಬಲು ಆತ್ಮೀಯ ಗೆಳೆಯರು ಎಂಬದು ವಿಶೇಷ. ಆರಂಭದ ಕೆಲವು ವರ್ಷ ಒಟ್ಟಿಗೆ ನಟಿಸಿದ ರಜನೀಕಾಂತ್ ಮತ್ತು ಕಮಲ್ ಹಾಸನ್ ಸ್ಟಾರ್​​ ನಟರುಗಳು ಎನಿಸಿಕೊಂಡ ಬಳಿಕ ಒಟ್ಟಿಗೆ ನಟಿಸಿದ್ದಿಲ್ಲ….

Read More

ಪೊಲೀಸರ ಸೋಗಲ್ಲಿ ಉದ್ಯಮಿ ಮನೆಗೆ ನುಗ್ಗಿ 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದರೋಡೆ – Kannada News | Bengaluru Robbery: Gang Posing as Police Loots 20 Lakh Cash and Half Kg Gold from Businessman’s House

ಬೆಂಗಳೂರು, ಫೆಬ್ರವರಿ 17: ಪೊಲೀಸರ ಹೆಸರಲ್ಲಿ ಮನೆಗೆ ಎಂಟ್ರಿಕೊಟ್ಟ ಗ್ಯಾಂಗ್​​ ಒಂದು ರಿಯಲ್ ಎಸ್ಟೇಟ್ ಉದ್ಯಮಿ ಮನೆಯಿಂದ ಬರೋಬ್ಬರಿ 20 ಲಕ್ಷ ರೂಪಾಯಿ ನಗದು ಮತ್ತು ಸುಮಾರು ಅರ್ಧ ಕೆಜಿ ಚಿನ್ನಾಭರಣಗಳನ್ನು ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಬಿಇಎಲ್ ಲೇಔಟ್‌ನಲ್ಲಿ ನಡೆದಿದೆ. ನಾಲ್ಕು ಮಂದಿಯ ತಂಡ ಕೃತ್ಯ ಎಸಗಿದೆ ಎನ್ನಲಾಗಿದ್ದು, ಆರೋಪಿಗಳಿಗಾಗಿ ಪೊಲೀಸರು ಶೋಧ ಮುಂದುವರಿಸಿದ್ದಾರೆ. ಹೊಂಬಾಳೆಗೌಡ ಎಂಬವರ ಮನೆಯಲ್ಲಿ ನಿನ್ನೆ ಘಟನೆ ನಡೆದಿದೆ. ಹೊಂಬಳೆಗೌಡ ಅವರು ಪತ್ನಿ ಮಂಗಳಮ್ಮ ಹಾಗೂ ಮೊಮ್ಮಕ್ಕಳೊಂದಿಗೆ ಮನೆಯಲ್ಲಿ ಇದ್ದ ವೇಳೆ…

Read More

ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ – Kannada News | PM Modi Inaugurated Rs 3030 Crore Kumar Bhaskar Varma Setu over Brahmaputra River In Guwahati

ಗುವಾಹಟಿ, ಫೆಬ್ರವರಿ 14: ಅಸ್ಸಾಂನ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಲಾಗಿರುವ 6 ಪಥಗಳ ಎಕ್ಸ್‌ಟ್ರಾಡೋಸ್ಡ್ ಪ್ರಿಸ್ಟ್ರೆಸ್ಡ್ ಕಾಂಕ್ರೀಟ್ (ಪಿಎಸ್‌ಸಿ) ಸೇತುವೆಯಾದ ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ನರೇಂದ್ರ ಮೋದಿ (PM Modi in Assam) ಇಂದು ಉದ್ಘಾಟಿಸಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯೊಂದಿಗೆ ಸಂಪರ್ಕಿಸುತ್ತದೆ. ಇದು ಪ್ರಯಾಣದ ಸಮಯವನ್ನು 60 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಅಂದರೆ 7 ನಿಮಿಷಗಳಿಗೆ ಪ್ರಯಾಣದ ಸಮಯವನ್ನು ಇಳಿಸಿದೆ. ಈ…

Read More

ವಿಚ್ಛೇದನ, ತ್ರಿಷಾ ಬಗ್ಗೆ ಮೊದಲ ಬಾರಿ ಮಾತನಾಡಿದ ವಿಜಯ್

ದಳಪತಿ ವಿಜಯ್ (Thalapathy Vijay) ರಾಜಕೀಯ ಪಕ್ಷ ಸ್ಥಾಪಿಸಿದ್ದು, ತಮಿಳುನಾಡು ಚುನಾವಣೆಗೆ ಸಜ್ಜಾಗುತ್ತಿದ್ದಾರೆ, ತಮ್ಮ ಪಕ್ಷವನ್ನು ಸಜ್ಜು ಮಾಡುತ್ತಿದ್ದಾರೆ. ಆದರೆ ಇತ್ತೀಚೆಗೆ ದಳಪತಿ ವಿಜಯ್ ಅವರ ಖಾಸಗಿ ಬದುಕಿನ ಬಗ್ಗೆ ಸಾಕಷ್ಟು ಸುದ್ದಿಗಳು ಹರಿದಾಡಲು ಆರಂಭಿಸಿವೆ. ವಿಜಯ್ ಅವರ ಪತ್ನಿ ಹಠಾತ್ತನೆ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿದ್ದಾರೆ, ವಿಜಯ್​​ಗೆ ನಟಿಯೊಬ್ಬರೊಟ್ಟಿಗೆ ಸಂಬಂಧ ಇದೆ ಎಂದು ವಿಜಯ್ ಪತ್ನಿ ಆರೋಪಿಸಿದ್ದಾರೆ. ವಿಚ್ಛೇದನದ ಸುದ್ದಿ ಬಹಿರಂಗ ಆಗುತ್ತಿದ್ದಂತೆ ವಿಜಯ್ ಮತ್ತು ತ್ರಿಷಾ ಬಹಿರಂಗವಾಗಿ ಕಾಣಿಸಿಕೊಂಡಿದ್ದು, ಅದೂ ಸಹ ಸಖತ್ ಸುದ್ದಿ ಆಗುತ್ತಿದೆ….

Read More

ಸಂಖ್ಯಾಶಾಸ್ತ್ರ ಭವಿಷ್ಯ: ಸಂಖ್ಯಾಶಾಸ್ತ್ರ ಪ್ರಕಾರ ಜನ್ಮಸಂಖ್ಯೆ 7, 8, 9ರ ಫೆಬ್ರವರಿ 4ರ ದಿನಭವಿಷ್ಯ

ಈ ದಿನ ನಿಮ್ಮಿಂದ ಸಾಧ್ಯವಾದಲ್ಲಿ ಗ್ರಂಥ ದಾನವನ್ನು ಮಾಡಿ. ಉದಾಹರಣೆಗೆ ರಾಮಾಯಣ, ಮಹಾಭಾರತ, ಭಗವದ್ಗೀತೆ ಹೀಗೆ ಗ್ರಂಥವೊಂದನ್ನು ದಾನ ಮಾಡಿ. ಇನ್ನು ಸಾರ್ವಜನಿಕ ಸಾರಿಗೆಯನ್ನು ಬಳಸುವವರಾಗಿದ್ದಲ್ಲಿ ಮುಖ್ಯವಾದ ಡಾಕ್ಯುಮೆಂಟ್ ಗಳು, ಗ್ಯಾಜೆಟ್ ಗಳನ್ನು ತೆಗೆದುಕೊಂಡುವಾಗ ಜಾಗ್ರತೆಯಿಂದ ಇರಿ. ಜನ್ಮಸಂಖ್ಯೆ 7 (ಯಾವುದೇ ತಿಂಗಳಿನ 7, 16, 25ನೇ ತಾರೀಕು ಹುಟ್ಟಿದವರ ಜನ್ಮಸಂಖ್ಯೆ 7): ಕ್ಲಿಕ್ ಆಗಿಯೇ ಆಗುತ್ತದೆ ಎಂಬ ಲೆಕ್ಕಾಚಾರದಲ್ಲಿ ನೀವು ಆರಂಭಿಸಿದ ವೃತ್ತಿ- ವ್ಯಾಪಾರ ಅಂದುಕೊಂಡ ದಿಕ್ಕಿನಲ್ಲಿಯೇ ಸಾಗಲಿದೆ. ಹಣಕಾಸಿನ ಹೊಂದಾಣಿಕೆ ಮಾಡಬೇಕು ಎಂದಿದ್ದಲ್ಲಿ ಅದು…

Read More

ಬಂಟ್ವಾಳ: ಕಾರು ಡಿಕ್ಕಿಯಾದ ರಭಸಕ್ಕೆ ಮೇಲೆ ಹಾರಿ ಹತ್ತಾರು ಅಡಿ ದೂರಕ್ಕುರುಳಿದ ಮಹಿಳೆ, ಮೈಜುಂ ಎನ್ನಿಸೋ ವಿಡಿಯೋ ವೈರಲ್

ಮಂಗಳೂರು, ಏಪ್ರಿಲ್ 1: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಸಜಿಪಮುನ್ನೂರು ಗ್ರಾಮದ ದಾಸರಗುಡ್ಡೆ ಎಂಬಲ್ಲಿ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆ ವೇಗವಾಗಿ ಬಂದ ಕಾರು ಡಿಕ್ಕಿಯಾದ ಭೀಕರ ಅಪಘಾತ ಸಂಭವಿಸಿದೆ. ಘಟನೆ ದೃಶ್ಯವು ಸ್ಥಳೀಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು, ಮೈ ಜುಂ ಎನ್ನುವಂತಿದೆ. ನಡೆದಿದ್ದೇನು? ಉಳ್ಳಾಲ ತಾಲೂಕಿನ ಬೋಳಿಯಾರು ಗ್ರಾಮದ ಭಾರತಿ (48) ಎಂಬುವವರೇ ಗಾಯಗೊಂಡ ಮಹಿಳೆ. ಇವರು ಬೆಳಗ್ಗೆ ಮಗಳು ದೀಪಶ್ರೀ ಅವರೊಂದಿಗೆ ಗುಳಿಗಜ್ಜ ಕಟ್ಟೆಗೆ ಕಾಣಿಕೆ ಹಾಕುವ ಸಲುವಾಗಿ ಬಂದಿದ್ದರು. ಮೆಲ್ಕಾರ್-ಮುಡಿಪು ರಾಜ್ಯ ಹೆದ್ದಾರಿಯನ್ನು…

Read More