Headlines

ದಂಪತಿ ಸರಸದಲ್ಲಿದ್ದಾಗ ಮಾಸ್ಟರ್​​ ಕೀ ಬಳಸಿ ರೂಂಗೆ ಬಂದ ಸಿಬ್ಬಂದಿ; ಲೀಲಾ ಪ್ಯಾಲೇಸ್​​​ ಹೋಟೆಲ್​ಗೆ 10 ಲಕ್ಷ ರೂ. ದಂಡ! – Kannada News | Udaipur Leela Palace Hotel Fined Rs 10 Lakh For Privacy Breach as staff enters couple room without permission

ಚೆನ್ನೈ, ಜನವರಿ 9: ರಾಜಸ್ಥಾನದಲ್ಲಿ ವಿಚಿತ್ರವಾದ ಘಟನೆಯೊಂದು ನಡೆದಿತ್ತು. ಉದಯಪುರದ (Udaipur) ಐಷಾರಾಮಿ ಹೋಟೆಲ್ ಲೀಲಾ ಪ್ಯಾಲೇಸ್​​ನಲ್ಲಿ ರೂಂ ಬುಕ್ ಮಾಡಿದ್ದ ದಂಪತಿ ಬಾತ್​ರೂಂನಲ್ಲಿ ಒಟ್ಟಾಗಿ ಸ್ನಾನ ಮಾಡುತ್ತಾ, ಸರಸದಲ್ಲಿ ತೊಡಗಿದ್ದಾಗ ಆ ಹೋಟೆಲ್ ಸಿಬ್ಬಂದಿ ತಮ್ಮ ಬಳಿ ಇರುವ ಮಾಸ್ಟರ್ ಕೀ ಬಳಸಿ ರೂಂನೊಳಗೆ ಬಂದಿದ್ದರು. ಇದರಿಂದ ಆ ದಂಪತಿ ತೀವ್ರ ಮುಜುಗರಕ್ಕೀಡಾಗಿದ್ದರು. ಈ ಕುರಿತು ಹೋಟೆಲ್ ಸಿಬ್ಬಂದಿ ಕ್ಷಮಾಪಣೆ ಕೇಳಿದ್ದರೂ ಈ ವಿಷಯ ಕೋರ್ಟ್ ಮೆಟ್ಟಿಲೇರಿತ್ತು. ಇದೀಗ ಈ ಕೇಸ್ ತೀರ್ಪು ಹೋಟೆಲ್​ನ ಗ್ರಾಹಕರಾಗಿದ್ದ…

Read More

ಮತ್ತೆ ಬದಲಾಗಲಿರುವ ‘ಸ್ಪೈಡರ್ ಮ್ಯಾನ್’, ಅಭಿಮಾನಿಗಳು ಒಪ್ಪಿಕೊಳ್ತಾರಾ? – Kannada News | Spider Man artist Tom Holland said Marvel planning to replace him

‘ಸ್ಪೈಡರ್ ಮ್ಯಾನ್: ಬ್ರ್ಯಾಂಡ್ ನ್ಯೂ ಡೇ’ (Spider-Man: Brand New Day) ನಿನ್ನೆಯಷ್ಟೆ ಬಿಡುಗಡೆ ಆಗಿದೆ. ಇದು ‘ಸ್ಪೈಡರ್ ಮ್ಯಾನ್’ ಸರಣಿಯ ಒಂಬತ್ತನೇ ಸಿನಿಮಾ ಆಗಿದೆ. ಟಾಮ್ ಹಾಲೆಂಡ್ ಅವರಿಗೆ ಇದು ಸ್ಪೈಡರ್ ಮ್ಯಾನ್ ಆಗಿ ನಾಲ್ಕನೇ ಸಿನಿಮಾ. ಈ ವರೆಗೆ ‘ಸ್ಪೈಡರ್ ಮ್ಯಾನ್’ ಪಾತ್ರದಲ್ಲಿ ನಟಿಸಿರುವ ನಟರುಗಳಲ್ಲಿ ಟಾಮ್ ಹಾಲೆಂಡ್ ಅತ್ಯಂತ ಯಶಸ್ವಿ ಮತ್ತು ಜನಪ್ರಿಯ ನಟ ಎನ್ನಲಾಗುತ್ತಿದೆ. ನಿನ್ನೆ ಬಿಡುಗಡೆ ಆಗಿರುವ ‘ಸ್ಪೈಡರ್ ಮ್ಯಾನ್’ ಸಹ ಬಾಕ್ಸ್ ಆಫೀಸ್​​ನಲ್ಲಿ ದಾಖಲೆಗಳನ್ನೇ ಬರೆಯುತ್ತಿದೆ. ಇಷ್ಟೆಲ್ಲ ಯಶಸ್ಸು…

Read More

ರಾಮ್ ಚರಣ್ ನಟನೆಯ ‘ಪೆದ್ದಿ’ ಚಿತ್ರಕ್ಕೆ ಜಾನ್ವಿ, ಮೃಣಾಲ್ ಮೆರುಗು: ಶೀಘ್ರವೇ ಸಾಂಗ್ ಶೂಟಿಂಗ್ ಶುರು

ಮೆಗಾ ಪವರ್ ಸ್ಟಾರ್ ರಾಮ್ ಚರಣ್ ಅಭಿನಯದ ಬಹುನಿರೀಕ್ಷಿತ ‘ಪೆದ್ದಿ’ (Peddi) ಚಿತ್ರದ ಬಗ್ಗೆ ಇದೀಗ ಹೊಸದೊಂದು ಅಪ್‌ಡೇಟ್ ಹೊರಬಿದ್ದಿದೆ. ಅಭಿಮಾನಿಗಳಲ್ಲಿ ಕುತೂಹಲ ದುಪ್ಪಟ್ಟು ಮಾಡಿದೆ. ಮುಂದಿನ ವಾರದಿಂದ ಈ ಚಿತ್ರದ ಪ್ರಮುಖ ಹಾಡೊಂದರ ಚಿತ್ರೀಕರಣ ಆರಂಭವಾಗಲಿದ್ದು, ಚಿತ್ರತಂಡ ಅದ್ದೂರಿ ಸಿದ್ಧತೆ ಮಾಡಿಕೊಂಡಿದೆ. ಈ ಹಾಡಿನಲ್ಲಿ ರಾಮ್ ಚರಣ್ (Ram Charan) ಜೊತೆ ಜಾನ್ವಿ ಕಪೂರ್ ಮತ್ತು ಮೃಣಾಲ್ ಠಾಕೂರ್ ಕೂಡ ಹೆಜ್ಜೆ ಹಾಕಲಿದ್ದಾರೆ. ಹಳ್ಳಿ ಸೊಗಡಿನ ಕಥಾಹಂದರ ಹೊಂದಿರುವ ‘ಪೆದ್ದಿ’ ಸಿನಿಮಾಗೆ ‘ಉಪ್ಪೆನಾ’ ಖ್ಯಾತಿಯ ಬುಚ್ಚಿ…

Read More

RR vs DC: 5 ಸಿಕ್ಸ್, 90 ರನ್! ದಂಡ ಕಟ್ಟಿದ ಬಳಿಕ ಫಾರ್ಮ್​ಗೆ ಮರಳಿದ ರಿಯಾನ್ ಪರಾಗ್ – Kannada News | Riyan Parag’s IPL Comeback: Fiery 90 vs DC after Fine, Finds Form

ಕೆಲವೇ ದಿನಗಳ ಹಿಂದೆ ಐಪಿಎಲ್ ಪಂದ್ಯದ ವೇಳೆ ನಿಷೇಧಿತ ಇ-ಸಿಗರೇಟ್ ಸೇದಿದಕ್ಕೆ ಪಂದ್ಯ ಶುಲ್ಕ ಶೇಕಡಾ 25 ರಷ್ಟು ಮೊತ್ತವನ್ನು ಬಿಸಿಸಿಐಗೆ ದಂಡವಾಗಿ ಪಾವತಿಸಿ, ಇದರ ಜೊತೆಗೆ ಒಂದು ಡಿಮೆರಿಟ್ ಅಂಕವನ್ನು ಪಡೆದಿದ್ದ ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ರಿಯಾನ್ ಪರಾಗ್, ಈ ಆವೃತ್ತಿಯಲ್ಲಿ ಕೊನೆಗೂ ತಮ್ಮ ಫಾರ್ಮ್​ಕಂಡುಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧದ ಈ ಪಂದ್ಯದಲ್ಲಿ ಅಬ್ಬರದ ಇನ್ನಿಂಗ್ಸ್ ಆಡಿದ ಪರಾಗ್ ಕೇವಲ 32 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಇದು ಈ ಆವೃತ್ತಿಯಲ್ಲಿ ಪರಾಗ್ ಬಾರಿಸಿದ…

Read More

ಸಂಪೂರ್ಣವಾಗಿ ಭಾರತದಲ್ಲೇ ಶೂಟ್ ಆಯ್ತು ರಷ್ಯಾ ಸಿನಿಮಾ; ಗಮನ ಸೆಳೆದೆ ಟ್ರೇಲರ್

ಕನ್ನಡ, ಹಿಂದಿ ಸೇರಿದಂತೆ ಭಾರತದ ಬಹುತೇಕ ಚಿತ್ರರಂಗದವರು ವಿದೇಶದಲ್ಲಿ ಶೂಟ್ ಮಾಡುತ್ತಾರೆ. ಅದರಲ್ಲೂ ಬಾಲಿವುಡ್​​ನವರು ವಿದೇಶಿ ಲೊಕೇಶನ್​​ಗಳನ್ನು ಆಯ್ಕೆ ಮಾಡಿಕೊಳ್ಳುವುದು ಹೆಚ್ಚು. ಈಗ ಅಚ್ಚರಿ ಎಂಬಂತೆ ರಷ್ಯಾದ ಚಿತ್ರವೊಂದು ಭಾರತದ ಬೀದಿಗಳಲ್ಲಿ ಶೂಟ್ ಆಗಿದೆ. ಏಪ್ರಿಲ್ 1ರಂದು ಸಿನಿಮಾ ತೆರೆಗೆ ಬರುತ್ತಿದೆ. ಈ ಸಿನಿಮಾ ಸಂಪೂರ್ಣವಾಗಿ ಭಾರತದ ಸಿನಿಮಾಗಳಿಂದ ಪ್ರೇರಿತವಾಗಿದೆ. ಭಾರತ ಹಾಗೂ ರಷ್ಯಾ ಜಂಟಿಯಾಗಿ ಸಿನಿಮಾ ನಿರ್ಮಾಣ ಮಾಡಿದೆ. ‘ಪರ್ಸಿಮನ್ ಆಫ್ ಲವ್’ ಎಂಬುದು ಚಿತ್ರದ ಹೆಸರು. ಪರ್ಸಿಮನ್ ಎಂದರೆ ಆರೆಂಜ್ ರೀತಿಯಲ್ಲೇ ಇರುವ ಒಂದುಹಣ್ಣು….

Read More

‘ನಾನು ಬಾಲಿವುಡ್ ಬಿಡಲು ಬಯಸಲಿಲ್ಲ, ನನ್ನನ್ನು ಬಲವಂತಪಡಿಸಲಾಯಿತು’; ಪ್ರಿಯಾಂಕಾ ಚೋಪ್ರಾ – Kannada News | Priyanka Chopra Reveals Shocking Truth: “Was Forced to Leave Bollywood for Global Career

ಬಾಲಿವುಡ್‌ನಲ್ಲಿ ಮಾತ್ರವಲ್ಲದೆ ಹಾಲಿವುಡ್‌ನಲ್ಲಿಯೂ ಜನಪ್ರಿಯತೆ ಗಳಿಸಿರುವ ತಾರೆಗಳಲ್ಲಿ ಪ್ರಿಯಾಂಕಾ ಚೋಪ್ರಾ  (Priyanka Chopra) ಒಬ್ಬರು. ಅವರು ಜಾಗತಿಕ ಐಕಾನ್ ಆಗಿದ್ದಾರೆ. ಹಿಂದಿ ಚಿತ್ರರಂಗದಲ್ಲಿ ತಮ್ಮ ವೃತ್ತಿಜೀವನದ ಉತ್ತುಂಗದಲ್ಲಿದ್ದಾಗ, ಪ್ರಿಯಾಂಕಾ ಹಾಲಿವುಡ್‌ನಲ್ಲಿ ಅವಕಾಶಗಳನ್ನು ಹುಡುಕಲು ಅಮೆರಿಕಕ್ಕೆ ಹೋದರು. ಅಲ್ಲಿ ಅವರು ಮತ್ತೆ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು. ಆದಾಗ್ಯೂ, ಅವರು ತಮ್ಮ ಹಾಲಿವುಡ್ ಪ್ರಯಾಣದ ಬಗ್ಗೆ ಆಘಾತಕಾರಿ ವಿಷಯ ಹೇಳಿದ್ದಾರೆ. ನಾನು ಎಂದಿಗೂ ಬಾಲಿವುಡ್ ಬಿಡಲು ಬಯಸಲಿಲ್ಲ, ಆದರೆ ಹೊರಗೆ ಅವಕಾಶಗಳನ್ನು ಹುಡುಕಲು ನನ್ನನ್ನು ಬಲವಂತವಾಗಿ ಒತ್ತಾಯಿಸಲಾಯಿತು ಎಂದು ಪ್ರಿಯಾಂಕಾ…

Read More

NCERT: ಎಂಟನೇ ತರಗತಿಯ ಹೊಸ ಪಠ್ಯದಲ್ಲಿ ನ್ಯಾಯಾಂಗದಲ್ಲಿನ ಭ್ರಷ್ಟಾಚಾರದ ಬಗ್ಗೆ ಉಲ್ಲೇಖ – Kannada News | NCERT Class 8 Textbook Flags Judicial Corruption and Case Backlog as Key Issues

ನವದೆಹಲಿ, ಫೆಬ್ರವರಿ 24: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸೋಮವಾರ 8 ನೇ ತರಗತಿಯ ಹೊಸ ಸಮಾಜ ವಿಜ್ಞಾನ ಪುಸ್ತಕವನ್ನು ಬಿಡುಗಡೆ ಮಾಡಿದೆ. ಹೊಸ ಪುಸ್ತಕವು ನ್ಯಾಯಾಂಗ(Judiciary)ದ ಪಾತ್ರವನ್ನು ವಿವರಿಸುವ, ನ್ಯಾಯಾಂಗದಲ್ಲಿನ ಭ್ರಷ್ಟಾಚಾರ ಮತ್ತು ಬಾಕಿ ಇರುವ ನ್ಯಾಯಾಲಯದ ಪ್ರಕರಣಗಳಂತಹ ಸವಾಲುಗಳನ್ನು ಪರಿಹರಿಸುವ ಹೊಸ ವಿಭಾಗವನ್ನು ಒಳಗೊಂಡಿದೆ. ಈ ವಿಷಯಗಳನ್ನು ಹಳೆಯ ಪುಸ್ತಕದಲ್ಲಿ ನೇರವಾಗಿ ಉಲ್ಲೇಖಿಸದ ಕಾರಣ ಈ ಬದಲಾವಣೆಯು ಮಹತ್ವದ್ದಾಗಿದೆ. ಇಂಡಿಯನ್ ಎಕ್ಸ್‌ಪ್ರೆಸ್‌ನ ವರದಿಯ ಪ್ರಕಾರ, ನಮ್ಮ ಸಮಾಜದಲ್ಲಿ ನ್ಯಾಯಾಂಗದ ಪಾತ್ರ…

Read More

ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಿದ್ದ ಬಿಹಾರದ ವ್ಯಕ್ತಿ ಬಲೆಗೆ ಬಿದ್ದಿದ್ದು ಹೇಗೆ?

ನವದೆಹಲಿ, ಏಪ್ರಿಲ್ 10: ಪ್ರಧಾನಿ ಮೋದಿ ಹತ್ಯೆಗೆ ಸಂಚು ರೂಪಿಸಲಾಗಿದೆ ಎಂಬ ಆರೋಪದ ಮೇಲೆ ಬಿಹಾರದಲ್ಲಿ ಮೂವರನ್ನು ಬಂಧಿಸಲಾಗಿದೆ. ಅಮೆರಿಕದ ಸಿಐಎ (US Central Intelligence Agency) ನೀಡಿದ ಮಾಹಿತಿಯ ಮೇರೆಗೆ ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರನ್ನು ಹತ್ಯೆ ಮಾಡಲು ಸಂಚು ರೂಪಿಸಿದ್ದ ವ್ಯಕ್ತಿಯನ್ನು ಭಾರತದ ಅಧಿಕಾರಿಗಳು ಬಂಧಿಸಿದ್ದಾರೆ. ಅಮನ್ ತಿವಾರಿ ಸೇರಿದಂತೆ ಬಕ್ಸಾರ್ ಜಿಲ್ಲೆಯ ಮೂವರನ್ನು ಬಿಹಾರದ ಪೊಲೀಸರು ಬಂಧಿಸಿದ್ದಾರೆ. ಪೊಲೀಸರ ಪ್ರಕಾರ, ಅಮನ್ ತಿವಾರಿ ಯುಎಸ್ ಕೇಂದ್ರ ಗುಪ್ತಚರ ಸಂಸ್ಥೆಗೆ…

Read More

ಡಾ. ರಾಜ್​ಕುಮಾರ್ ಸಮಾಧಿ ವಿವಾದ: ಕ್ಷಮೆ ಕೇಳುವಾಗ ಸತಾಯಿಸಿದ್ರಾ ನಟ ಚೇತನ್? ವಿಡಿಯೋ ನೋಡಿ – Kannada News | This is how Chetan Kumar Ahimsa apologized in Dr Rajkumar Samadhi controversy

ನಟ ಚೇತನ್ ಅಹಿಂಸಾ ಅವರು ಇತ್ತೀಚೆಗೆ ಡಾ. ರಾಜ್​ಕುಮಾರ್ ಸಮಾಧಿ (Dr Rajkumar Samadhi) ಬಗ್ಗೆ ನೀಡಿದ ಹೇಳಿಕೆಯಿಂದ ವಿವಾದ ಸೃಷ್ಟಿ ಆಯಿತು. ಸಮಾಧಿ ನಿರ್ಮಾಣಕ್ಕೆ ಸರ್ಕಾರ ಎರಡೂವರೆ ಎಕರೆ ಜಾಗ ನೀಡಿದ್ದು ಸೂಕ್ತವಲ್ಲ ಎಂದು ಚೇತನ್ ಅವರು ಸೋಶಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿದ್ದರು. ಅದಕ್ಕೆ ಡಾ. ರಾಜ್​ಕುಮಾರ್ ಅಭಿಮಾನಿಗಳು, ಕನ್ನಡಪರ ಸಂಘಟನೆ ಕಾರ್ಯಕರ್ತರು ಖಂಡನೆ ವ್ಯಕ್ತಪಡಿಸಿದರು. ಚೇತನ್ ಅಹಿಂಸಾ (Chetan Kumar Ahimsa) ಕ್ಷಮೆ ಕೇಳಬೇಕು ಎಂದು ಎಲ್ಲರೂ ಒತ್ತಾಯಿಸಿದರು. ಆದರೆ ಚೇತನ್ ಅವರು ಕ್ಷಮೆ…

Read More

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಪರಿಶೀಲಿಸಲು ಮನವಿ ಮಾಡಿದ ಹಿಂದೂ ಕಾರ್ಯಕರ್ತರ ಮೇಲೆಯೇ ಎಫ್​ಐಆರ್! – Kannada News | FIR Filed Against Bajrang Dal and VHP Activists Seeking Probe Into Alleged Illegal Bangladeshi Migrants in Chikkamagaluru

ಅಸ್ಸಾಂ ಮೂಲದ ಕಾರ್ಮಿಕರ ಆಧಾರ್ ಕಾರ್ಡ್ ಸೇರಿದಂತೆ ಗುರುತಿನ ದಾಖಲೆಗಳನ್ನು ಪರಿಶೀಲಿಸಿದ ಬಜರಂಗದಳ, ವಿಹೆಚ್​ಪಿ ಕಾರ್ಯಕರ್ತರು ಚಿಕ್ಕಮಗಳೂರು, ಜನವರಿ 3: ಚಿಕ್ಕಮಗಳೂರು (Chikkamagaluru) ಜಿಲ್ಲೆಯ ಮೂಡಿಗೆರೆ ಪಟ್ಟಣದಲ್ಲಿ ಅಸ್ಸಾಂ ಮೂಲದ ಕಾರ್ಮಿಕರ ಹೆಸರಿನಲ್ಲಿ ಬಾಂಗ್ಲಾದೇಶದ ಅಕ್ರಮ ವಲಸಿಗರು ಆಶ್ರಯ ಪಡೆದಿದ್ದಾರೆ ಎಂಬ ಆರೋಪ ಈಗ ಸಂಘರ್ಷಕ್ಕೆ ಕಾರಣವಾಗಿದೆ. ಈ ಸಂಬಂಧ ಬಜರಂಗದಳ ಹಾಗೂ ವಿಶ್ವ ಹಿಂದೂ ಪರಿಷತ್ (VHP) ಕಾರ್ಯಕರ್ತರು ಏಕಾಏಕಿ ಅಸ್ಸಾಂ ಕಾರ್ಮಿಕರ ಆಧಾರ್ ಕಾರ್ಡ್ ಹಾಗೂ ಇತರೆ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಪ್ರಕರಣಕ್ಕೆ ಸಂಬಂಧಿಸಿ…

Read More