ಕಾಂಗ್ರೆಸ್ ಲೋಕಭವನ ಚಲೋಗೆ ಆಕ್ಷೇಪ: ಶಾಸಕ ಸುರೇಶ್ ಕುಮಾರ್ರಿಂದ ಸಾಲು ಸಾಲು ಪ್ರಶ್ನೆ – Kannada News | BJP MLA Suresh Kumar Slams Congress Lok Bhavan Chalo Amidst Assembly Session
ಕಾಂಗ್ರೆಸ್ ಲೋಕಭವನ ಚಲೋಗೆ ಸುರೇಶ್ ಕುಮಾರ್ ಆಕ್ಷೇಪ ಬೆಂಗಳೂರು, ಜನವರಿ 26: ಮನ್ರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರೋದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್ನಿಂದ ನಾಳೆ ಲೋಕಭವನ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಬೆಳಗ್ಗೆ 10.30ಕ್ಕೆ ಸಿಎಂ, ಡಿಸಿಎಂ ನೇತೃತ್ವದಲ್ಲಿ ಫ್ರೀಡಂಪಾರ್ಕ್ನಲ್ಲಿ ಕಾಂಗ್ರೆಸ್ನಿಂದ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಭಾಗಿಯಾಗಲಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಎತ್ತಿದ್ದು, ಕಾಂಗ್ರೆಸ್ಗೆ ಸಾಲು…