Headlines

ಕಾಂಗ್ರೆಸ್​​ ಲೋಕಭವನ ಚಲೋಗೆ ಆಕ್ಷೇಪ: ಶಾಸಕ ಸುರೇಶ್​​ ಕುಮಾರ್​​ರಿಂದ ಸಾಲು ಸಾಲು ಪ್ರಶ್ನೆ – Kannada News | BJP MLA Suresh Kumar Slams Congress Lok Bhavan Chalo Amidst Assembly Session

ಕಾಂಗ್ರೆಸ್​​ ಲೋಕಭವನ ಚಲೋಗೆ ಸುರೇಶ್​​ ಕುಮಾರ್​ ಆಕ್ಷೇಪ ಬೆಂಗಳೂರು, ಜನವರಿ 26: ಮನ್​ರೇಗಾ ಯೋಜನೆ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿರೋದನ್ನು ಖಂಡಿಸಿ ರಾಜ್ಯ ಕಾಂಗ್ರೆಸ್​ನಿಂದ ನಾಳೆ ಲೋಕಭವನ ಚಲೋ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಇದಕ್ಕೂ ಮುನ್ನ ಬೆಳಗ್ಗೆ 10.30ಕ್ಕೆ ಸಿಎಂ, ಡಿಸಿಎಂ ನೇತೃತ್ವದಲ್ಲಿ ಫ್ರೀಡಂಪಾರ್ಕ್​ನಲ್ಲಿ ಕಾಂಗ್ರೆಸ್​ನಿಂದ ಪ್ರತಿಭಟನೆ ನಡೆಯಲಿದೆ. ಪ್ರತಿಭಟನೆಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಕೂಡ ಭಾಗಿಯಾಗಲಿದ್ದಾರೆ. ಈ ಬಗ್ಗೆ ಬಿಜೆಪಿ ಶಾಸಕ ಸುರೇಶ್ ಕುಮಾರ್ ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಎತ್ತಿದ್ದು, ಕಾಂಗ್ರೆಸ್​​ಗೆ ಸಾಲು…

Read More

ಅಟಲ್ ಪೆನ್ಷನ್ ಯೋಜನೆ ಇನ್ನೂ 5 ವರ್ಷ ವಿಸ್ತರಣೆ; ಈ ಸ್ಕೀಮ್​ನಲ್ಲಿ ಪಿಂಚಣಿ ಪಡೆಯುವುದು ಹೇಗೆ? – Kannada News | Atal Pension Yojana extended for another 5 years, know how to invest in this APY scheme

ನವದೆಹಲಿ, ಜನವರಿ 26: ಕೇಂದ್ರ ಸರ್ಕಾರದಿಂದ ನಡೆಸಲಾಗುವ ಅಟಲ್ ಪೆನ್ಷನ್ ಯೋಜನೆಯನ್ನು (APY- Atal Pension Yojana) ಇನ್ನೂ ಐದು ವರ್ಷ ವಿಸ್ತರಣೆ ಮಾಡಲಾಗಿದೆ. 2030-31ರವರೆಗೂ ಈ ರಿಟೈರ್ಮೆಂಟ್ ಸ್ಕೀಮ್ ಮುಂದುವರಿಸಲು ಕೇಂದ್ರ ಸಂಪುಟ ಸಮ್ಮತಿ ಕೊಟ್ಟಿರುವುದು ತಿಳಿದುಬಂದಿದೆ. ನ್ಯಾಷನಲ್ ಪೆನ್ಷನ್ ಸಿಸ್ಟಂಗಿಂತ ಎಪಿವೈ ಭಿನ್ನವಾದ ಪಿಂಚಣಿ ಯೋಜನೆ. ಎನ್​ಪಿಎಸ್​ನಲ್ಲಿ ಯಾರು ಬೇಕಾದರೂ ಹೂಡಿಕೆ ಮಾಡಬಹುದು. ಆದರೆ, ಅಟಲ್ ಪೆನ್ಷನ್ ಯೋಜನೆಯು ಬಡವರು ಹಾಗೂ ಕೆಳ ಮಧ್ಯಮ ವರ್ಗದವರಿಗೆ ಗುರಿಯಾಗಿಸಿದೆ. ಅಸಂಘಟಿತ ವಲಯದಲ್ಲಿ ಕೆಲಸ ಮಾಡುವ ಜನರಿಗೆ…

Read More

Viral News: ಈ ರೆಸ್ಟೋರೆಂಟ್​​ಗೆ ಹೋದರೆ ನಿಮ್ಮ ಮೊಬೈಲ್ ಬುಟ್ಟಿಗೆ ಹಾಕಬೇಕು! – Kannada News | Mobile Phones Banned in Chef gaggan anand restaurant michelin stars know why

ನವದೆಹಲಿ, ಜನವರಿ 26: ಸಾಮಾನ್ಯವಾಗಿ ಫ್ಯಾಮಿಲಿ, ಫ್ರೆಂಡ್ಸ್ ಜೊತೆ ರೆಸ್ಟೋರೆಂಟ್​​ಗೆ ಹೋದರೆ ಎಲ್ಲರೂ ಒಟ್ಟಾಗಿ ಫೋಟೋ ತೆಗೆದುಕೊಳ್ಳುತ್ತಾ, ವಿಡಿಯೋ ಮಾಡುತ್ತಾ ಎಂಜಾಯ್ ಮಾಡಿಕೊಂಡು ಊಟ ಮಾಡುತ್ತಾರೆ. ಹಿಂದೆಲ್ಲ ಊಟವನ್ನು ಮಾತ್ರ ಎಂಜಾಯ್ ಮಾಡುವ ಸ್ಥಳವಾಗಿದ್ದ ರೆಸ್ಟೋರೆಂಟ್ (Restaurant) ಈಗ ರೀಲ್ಸ್, ಫೋಟೋ ತೆಗೆಯುವ ಸ್ಟುಡಿಯೋ ರೀತಿ ಆಗಿಬಿಟ್ಟಿದೆ. ತಾವೇನು ತಿನ್ನುತ್ತೇವೆ, ತಾವೇನು ಮಾಡುತ್ತೇವೆ ಎಂಬುದನ್ನೆಲ್ಲ ಅಪ್​ಡೇಟ್ ಮಾಡುವ ಜನರು ಸದಾಕಾಲ ಸೋಷಿಯಲ್ ಮೀಡಿಯಾದಲ್ಲಿ ಬ್ಯುಸಿಯಾಗಿರುತ್ತಾರೆ. ಆದರೆ, ಈ ರೆಸ್ಟೋರೆಂಟ್​​ನಲ್ಲಿ ಮಾತ್ರ ಮೊಬೈಲ್ ಬಳಕೆ ಮಾಡುವುದು ನಿಷೇಧ. ನಾವು…

Read More

‘ಅಣ್ಣಯ್ಯ’ ಸೀರಿಯಲ್ ನಟ ವಿಕಾಶ್ ಹೊಸ ಸಿನಿಮಾ ‘ಪಾರ್ಥನ್ ಪರಪಂಚ’ – Kannada News | Vikash Uthaiah new movie Parthan Parapancha shooting in Bengaluru

ಕಿರುತೆರೆಯ ‘ಅಣ್ಣಯ್ಯ’ ಸೀರಿಯಲ್ ಮೂಲಕ ಖ್ಯಾತಿ ಪಡೆದ ನಟ ವಿಕಾಶ್ ಉತ್ತಯ್ಯ (Vikash Uthaiah) ಅವರು ಈಗ ಸಿನಿಮಾಗಳಲ್ಲಿ ಬ್ಯುಸಿ ಆಗಿದ್ದಾರೆ. ಅವರು ನಟಿಸುತ್ತಿರುವ ‘ಪಾರ್ಥನ್ ಪರಪಂಚ’ (Parthan Parapancha) ಸಿನಿಮಾಗೆ ಚಿತ್ರೀಕರಣ ನಡೆಯುತ್ತಿದೆ. ಇದೊಂದು ಕೋರ್ಟ್ ಹಾಲ್ ಡ್ರಾಮಾ ಸಿನಿಮಾ. ಶ್ರೀಹರ್ಷ ಎಂ.ಎನ್. ಅವರು ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ‘ಸಿರಿ ಸಿನಿಮಾಸ್’ ಮೂಲಕ ಸೀತಾ ಹರ್ಷವರ್ಧನ್ ಅವರು ನಿರ್ಮಾಣ‌‌ ಮಾಡುತ್ತಿದ್ದಾರೆ. ವಿಕಾಶ್ ಜೊತೆ ಮಂದಾರ, ರಂಗಾಯಣ ರಘು, ಅಮಿತ್, ಸಂಪತ್ ಮೈತ್ರೇಯ ಮುಖ್ಯ…

Read More

WPL 2026: ಮುಂಬೈ ವಿರುದ್ಧ ಟಾಸ್ ಗೆದ್ದ ಆರ್​ಸಿಬಿ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | RCB vs MI WPL 2026: Final Berth or Playoff Hope? Match 16 Stakes, Toss and Playing XIs

ಮಹಿಳಾ ಪ್ರೀಮಿಯರ್ ಲೀಗ್  (Women’s Premier League) 2026 ರ 16 ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ, ಮುಂಬೈ ಇಂಡಿಯನ್ಸ್ (RCB vs MI) ತಂಡವನ್ನು ಎದುರಿಸುತ್ತಿದೆ. ಈ ಪಂದ್ಯವೂ ವಡೋದರಾದಲ್ಲಿ ನಡೆಯುತ್ತಿದ್ದು, ಈ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್‌ಗೆ ಗೆಲುವು ನಿರ್ಣಾಯಕವಾಗಿದೆ. ಇತ್ತ ಆರ್​ಸಿಬಿಗೂ ಈ ಪಂದ್ಯದ ಗೆಲುವು ಅವಶ್ಯಕವಾಗಿದೆ. ಈ ಪಂದ್ಯದಲ್ಲಿ ಆರ್​ಸಿಬಿ ಗೆದ್ದರೆ, ನೇರವಾಗಿ ಫೈನಲ್​ಗೆ ಅರ್ಹತೆ ಪಡೆಯಲಿದೆ. ಇತ್ತ ಮುಂಬೈ ಗೆದ್ದರೆ, ಅದರ ಫ್ಲೇ ಆಫ್ ಕನಸು ಜೀವಂತವಾಗಿರಲಿದೆ. ಮುಂಬೈ…

Read More

ಟ್ರಾಫಿಕ್ ಜಾಮ್, ಹಿಮಪಾತದಿಂದ 24 ಗಂಟೆ ಕಾರಲ್ಲೇ ಕುಳಿತ ಮನಾಲಿ ಪ್ರವಾಸಿಗರು! – Kannada News | 15 km Traffic Jam in Manali Snowfall Tourists recount harrowing Manali trip

ಮನಾಲಿ, ಜನವರಿ 26: ಹಿಮಾಚಲ ಪ್ರದೇಶದಲ್ಲಿ ಉಂಟಾದ ಭಾರೀ ಹಿಮಪಾತವು (Snowfall) ನೂರಾರು ಪ್ರವಾಸಿಗರನ್ನು ಸಂಕಷ್ಟಕ್ಕೆ ಸಿಲುಕಿಸಿದೆ. ಹಿಮಭರಿತ ರಸ್ತೆಗಳು ಮತ್ತು ಭಾರೀ ಟ್ರಾಫಿಕ್ ಜಾಮ್​ನಿಂದಾಗಿ ಮನಾಲಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಂಚಾರ ಸ್ಥಗಿತಗೊಂಡಿತು. ರಸ್ತೆ ಸಂಪರ್ಕ ಕಡಿತಗೊಂಡ ಕಾರಣದಿಂದಾಗಿ 15 ಕಿ.ಮೀ. ಟ್ರಾಫಿಕ್ ಜಾಮ್ ಉಂಟಾಗಿತ್ತು. ಹಿಮಪಾತದಿಂದ ರಸ್ತೆ ಮುಚ್ಚಿದ್ದರಿಂದಾಗಿ ಪ್ರವಾಸಿಗರಿಗೆ ಮುಂದೆ ಸಾಗಲು ಸಾಧ್ಯವಾಗದೆ ಸಿಕ್ಕ ಹೋಟೆಲ್​ಗಳನ್ನೆಲ್ಲ ಬುಕ್ ಮಾಡಿಕೊಂಡರು. ಇದರಿಂದ ಕೆಲವು ಪ್ರವಾಸಿಗರು ಹೋಟೆಲ್ ರೂಂ ಸಿಗದೆ, ಹಿಮಪಾತದಿಂದ ಹೊರಗೂ ಹೋಗಲಾಗದೆ 24…

Read More

Ranji Trophy: ಕರ್ನಾಟಕ ತಂಡಕ್ಕೆ ಪಡಿಕ್ಕಲ್ ನಾಯಕ; ರಾಹುಲ್ ಇನ್, ಕರುಣ್ ಔಟ್ – Kannada News | Devdutt Padikkal to Lead Karnataka Ranji; KL Rahul Returns for Punjab Clash

ಪಂಜಾಬ್ ವಿರುದ್ಧದ ಮುಂದಿನ ರಣಜಿ ಟ್ರೋಫಿ ಪಂದ್ಯಕ್ಕೆ ಕರ್ನಾಟಕ ತಂಡವನ್ನು ಪ್ರಕಟಿಸಲಾಗಿದೆ. ಅಚ್ಚರಿಯ ಸಂಗತಿಯೆಂದರೆ, ವಿಜಯ್ ಹಜಾರೆ ಟ್ರೋಫಿಯಲ್ಲಿ ತಂಡವನ್ನು ಯಶಸ್ವಿಯಾಗಿ ಮುನ್ನಡೆಸಿದ್ದ ಮಯಾಂಕ್ ಅಗರ್ವಾಲ್ ಅವರನ್ನು ನಾಯಕತ್ವದಿಂದ ತೆಗೆದುಹಾಕಿದ್ದು, ಅವರ ಬದಲಿಗೆ ಯುವ ಆರಂಭಿಕ ಆಟಗಾರ ದೇವದತ್ ಪಡಿಕ್ಕಲ್ ಅವರನ್ನು ನಾಯಕನನ್ನಾಗಿ ನೇಮಿಸಲಾಗಿದೆ. ಇತ್ತೀಚಿಗಷ್ಟೇ ಮುಗಿದ ವಿಜಯ್ ಹಜಾರೆ ಟ್ರೋಫಿಯಲ್ಲಿ ದೇವದತ್ ಪಡಿಕ್ಕಲ್ ಅದ್ಭುತ ಪ್ರದರ್ಶನ ನೀಡಿದ್ದರು. ಅದರ ಫಲವಾಗಿ ಇದೀಗ ಪಡಿಕ್ಕಲ್​ಗೆ ತಂಡದ ನಾಯಕತ್ವ ನೀಡಲಾಗಿದೆ. ಇನ್ನೊಂದು ಪ್ರಮುಖ ಸುದ್ದಿಯೆಂದರೆ ಕೆಎಲ್ ರಾಹುಲ್ ಕೂಡ…

Read More

ಕಂಟ್ರಿ ಪಿಸ್ತೂಲ್ ತೋರಿಸಿ ಬಂಗಾರದ ಅಂಗಡಿ ದರೋಡೆ: ಬೆಚ್ಚಿ ಬೀಳಿಸೋ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆ – Kannada News | Two Masked Men Rob a Gold Shop in Halasangi, Vijayapur, Using a Country Made Pistol

ವಿಜಯಪುರ, ಜನವರಿ 26: ಮೈಸೂರು ಜಿಲ್ಲೆಯ ಹುಣಸೂರು ಬಸ್ ನಿಲ್ದಾಣದ ಹಿಂಭಾಗದ ಬೈಪಾಸ್‌ ರಸ್ತೆಯಲ್ಲಿರುವ ʻಸ್ಕೈ ಗೋಲ್ಡ್‌ ಅಂಡ್‌ ಡೈಮಂಡ್ಸ್ʼಗೆ ನುಗ್ಗಿದ್ದ ಗ್ಯಾಂಗ್‌, ಸಿಬ್ಬಂದಿಗೆ ಗನ್ ತೋರಿಸಿ 7 ಕೆಜಿ ಚಿನ್ನ ಮತ್ತು ವಜ್ರ ದರೋಡೆ ಮಾಡಿದ್ದ ಪ್ರಕರಣ ಮಾಸುವ ಮುನ್ನವೇ ರಾಜ್ಯದಲ್ಲಿ ಅಂತಹುದ್ದೇ ಮತ್ತೊಂದು ರಾಬರಿ ನಡೆದಿದೆ. ಹೆಲ್ಮೆಟ್ ಧರಿಸಿ ಬಂದಿದ್ದ ಇಬ್ಬರು ಕಂಟ್ರಿ ಪಿಸ್ತೂಲ್ ತೋರಿಸಿ ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಹಲಸಂಗಿ ಗ್ರಾಮದ ಚಿನ್ನದ ಅಂಗಡಿಯಲ್ಲಿ ದರೋಡೆ ನಡೆಸಿದ್ದಾರೆ. ಗಾಳಿಯಲ್ಲಿ 2 ಸುತ್ತು…

Read More

ರಿಯಲ್‌ ಲೈಫ್‌ ಸ್ಪೈಡರ್‌ ಮ್ಯಾನ್;‌ ಹಗ್ಗದ ಸಹಾಯವಿಲ್ಲದೆಯೇ 508 ಮೀಟರ್ ಎತ್ತರದ ಕಟ್ಟಡವನ್ನೇರಿದ ಅಮೆರಿಕದ ರಾಕ್‌ ಕ್ಲೈಂಬರ್ – Kannada News | US rock climber Alex Honnold climbs Taipei 101 skyscraper without ropes

ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್ ಸ್ಪೈಡರ್‌ ಮ್ಯಾನ್‌ ಸಿನಿಮಾವನ್ನು ಸ್ಪೂರ್ತಿಯಾಗಿ ತೆಗೆದುಕೊಂಡು ಅದೆಷ್ಟೋ ಮಂದಿ ತಾವು ಕೂಡ ಬಂಡೆ, ಎತ್ತರದ ಕಟ್ಟಡಗಳನ್ನು ಏರುವಂತಹ ಅಪಾಯಕಾರಿ ಸಾಹಸಗಳನ್ನು ಮಾಡುತ್ತಿರುತ್ತಾರೆ. ಸಾಮಾನ್ಯವಾಗಿ ಇಂತಹ ಸಾಹಸಗಳನ್ನು ಮಾಡುವವರು ಕ್ಲೈಂಬಿಂಗ್‌ ರೋಪ್‌ಗಳನ್ನು ಬಳಸುತ್ತಾರೆ. ಆದ್ರೆ ಇದೀಗ ಅಮೆರಿಕದ ಖ್ಯಾತ ರಾಕ್ ಕ್ಲೈಂಬರ್ ಅಲೆಕ್ಸ್ ಹೊನ್ನಾಲ್ಡ್ (Alex Honnold) ಅವರು ಕ್ಲೈಂಬಿಂಗ್‌ ರೋಪ್‌ ಹಾಗೂ ಯಾವುದೇ ಸುರಕ್ಷತಾ ಪರಿಕರಗಳ ಸಹಾಯವಿಲ್ಲದೆಯೇ ತೈವಾನ್‌ನ ರಾಜಧಾನಿ ತೈಪೆಯಲ್ಲಿ ಐಕಾನಿಕ್ ತೈಪೆ 101  ಕಟ್ಟಡವನ್ನು ಏರಿದ್ದಾರೆ.  ಹೊನ್ನಾಲ್ಡ್…

Read More

77th Republic Day: ಅಟ್ಟಾರಿ-ವಾಘಾ ಗಡಿಯಲ್ಲಿ ‘ಬೀಟಿಂಗ್ ರಿಟ್ರೀಟ್’ – Kannada News | 77th Republic Day: Attari Wagah Border Witnessed Spectacular Beating Retreat 2026

ಪಂಜಾಬ್, ಜ.26: ಅಮೃತಸರದ ಅಟ್ಟಾರಿ ವಾಘಾ (Attari-Wagah) ಗಡಿಯಲ್ಲಿ ಇಂದು (ಜನವರಿ 26, 2026) ಭಾರತದ 77ನೇ ಗಣರಾಜ್ಯೋತ್ಸವದ ಅಂಗವಾಗಿ ನಡೆದ ‘ಬೀಟಿಂಗ್ ರಿಟ್ರೀಟ್’ (Beating Retreat) ಸಮಾರಂಭವು ಅತ್ಯಂತ ಅದ್ಧೂರಿಯಾಗಿತ್ತು. ಭದ್ರತಾ ಪಡೆಯ (ಯೋಧರು ನಡೆಸಿದ ಸಾಂಪ್ರದಾಯಿಕ ಪಥಸಂಚಲನ ಮತ್ತು ಅವರ ಆಕ್ರಮಣಕಾರಿ ನಡಿಗೆಯನ್ನು ನೋಡಲು ಸಾವಿರಾರು ಪ್ರವಾಸಿಗರು ಗಡಿಯಲ್ಲಿ ಜಮಾಯಿಸಿದ್ದರು. ಲರಿಯಲ್ಲಿ ಕುಳಿತಿದ್ದ ಸಾವಿರಾರು ಜನರು ‘ಭಾರತ್ ಮಾತಾ ಕಿ ಜೈ’ ಮತ್ತು ‘ವಂದೇ ಮಾತರಂ’ ಎಂಬ ಘೋಷಣೆಗಳನ್ನು ಕೂಗುತ್ತಾ ಯೋಧರನ್ನು ಹುರಿದುಂಬಿಸಿದರು. ಗಣರಾಜ್ಯೋತ್ಸವದ…

Read More