Headlines

Vivo T5 Pro 5G: ಭಾರತದಲ್ಲಿ ಬರೋಬ್ಬರಿ 9,020mAh ಬ್ಯಾಟರಿಯ ಹೊಸ ಸ್ಮಾರ್ಟ್​​ಫೋನ್ ಬಿಡುಗಡೆ: ಬೆಲೆ ಕೇವಲ.. – Kannada News | Vivo launched its new 9020mah big battery smartphone called vivo t5 pro 5g

ಬೆಂಗಳೂರು (ಏ. 15): ಪ್ರಸಿದ್ಧ ವಿವೋ (Vivo) ಕಂಪನಿ ಭಾರತದಲ್ಲಿ ತನ್ನ ಹೊಸ ವಿವೋ ಟಿ5 ಪ್ರೊ 5ಜಿ ಸ್ಮಾರ್ಟ್‌ಫೋನ್ ಅನ್ನು ಬಿಡುಗಡೆ ಮಾಡಿದೆ. ಈ ಹ್ಯಾಂಡ್‌ಸೆಟ್ ಈ ತಿಂಗಳ ಕೊನೆಯಲ್ಲಿ ಇ-ಕಾಮರ್ಸ್ ಪ್ಲಾಟ್‌ಫಾರ್ಮ್ ಮತ್ತು ಕಂಪನಿಯ ಆನ್‌ಲೈನ್ ಸ್ಟೋರ್ ಮೂಲಕ ದೇಶದಲ್ಲಿ ಮಾರಾಟಕ್ಕೆ ಬರಲಿದೆ. ಹೊಸ ವಿವೋ ಟಿ5 ಪ್ರೊ 5ಜಿ ಎರಡು ಬಣ್ಣ ಆಯ್ಕೆಗಳು ಮತ್ತು ಮೂರು RAM ಮತ್ತು ಸ್ಟೋರೇಜ್ ಕಾನ್ಫಿಗರೇಶನ್‌ಗಳಲ್ಲಿ ಖರೀದಿಗೆ ಲಭ್ಯವಿರುತ್ತದೆ. ಆಕ್ಟಾ ಕೋರ್ ಸ್ನಾಪ್‌ಡ್ರಾಗನ್ 7 ಸರಣಿ ಚಿಪ್‌ಸೆಟ್‌ನಿಂದ…

Read More

ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್ ಕಂಡುಬಂದರೆ ಇದು ಮಗುವಿನ ಮೇಲೆ ಪರಿಣಾಮ ಬೀರುತ್ತದೆಯೇ? – Kannada News | Pregnant with Cancer: Treatment Options and Safety for Unborn Baby

ಗರ್ಭಾವಸ್ಥೆಯಲ್ಲಿ (Pregnancy) ಮಹಿಳೆಯ ದೇಹದಲ್ಲಿ ಅನೇಕ ಹಾರ್ಮೋನಲ್ ಹಾಗೂ ದೈಹಿಕ ಬದಲಾವಣೆಗಳು ಕಂಡುಬರುತ್ತದೆ. ಇದು ಬಹಳ ಸಾಮಾನ್ಯ ಆದರೆ ಇಂತಹ ಸಮಯದಲ್ಲಿ ಕ್ಯಾನ್ಸರ್ ಪತ್ತೆಯಾದರೆ, ಅದು ತಾಯಿ ಮಾತ್ರವಲ್ಲದೆ ಗರ್ಭದಲ್ಲಿರುವ ಮಗುವಿನ ಮೇಲೂ ಪರಿಣಾಮ ಬೀರುತ್ತದೆಯೇ ಎಂಬ ಆತಂಕ ಸಹಜವಾಗಿ ಎಲ್ಲರಲ್ಲಿಯೂ ಇರುತ್ತದೆ. ತಜ್ಞರ ಪ್ರಕಾರ, ಗರ್ಭಾವಸ್ಥೆಯಲ್ಲಿ ಕ್ಯಾನ್ಸರ್ ಕಂಡುಬರುವುದು ಅಪರೂಪವಾದರೂ ಕೂಡ ಗಂಭೀರ ಸ್ಥಿತಿಯಾಗಿದೆ ಎನುತ್ತಾರೆ. ಹಾಗಾದರೆ ಅಂತಹ ಸಮಯದಲ್ಲಿ ಮಗುವಿಗೆ ಕ್ಯಾನ್ಸರ್ ಹರಡುತ್ತದೆಯೇ, ಈ ರೀತಿಯಾದಾಗ ಏನು ಮಾಡಬೇಕು ಎಂಬುದನ್ನು ಸ್ಟೋರಿ ಮೂಲಕ ತಿಳಿದುಕೊಳ್ಳಿ….

Read More

Animation Career Guide: ಉತ್ತಮ ಗಳಿಕೆಯ ಅನಿಮೇಷನ್ ಲೋಕದಲ್ಲಿ ವೃತ್ತಿಜೀವನ ಶುರು ಮಾಡುವುದು ಹೇಗೆ? ಮಾಹಿತಿ ಇಲ್ಲಿದೆ – Kannada News | Animation Career Guide: Lucrative Jobs, Courses and Future Scope

ಅನಿಮೇಷನ್ ಲೋಕದಲ್ಲಿ ವೃತ್ತಿಜೀವನImage Credit source: Pinterest ಇಂದಿನ ಡಿಜಿಟಲ್ ಯುಗದಲ್ಲಿ ಸಾಂಪ್ರದಾಯಿಕ ವೃತ್ತಿಗಳ ಆಚೆಗೆ ಅನೇಕ ಹೊಸ ಆಯ್ಕೆಗಳು ವೇಗವಾಗಿ ಬೆಳೆಯುತ್ತಿವೆ. ಅವುಗಳಲ್ಲಿ ಅನಿಮೇಷನ್ ಕ್ಷೇತ್ರವು ಅತ್ಯಂತ ಪ್ರಮುಖ ಮತ್ತು ಲಾಭದಾಯಕ ವೃತ್ತಿಯಾಗಿ ಹೊರಹೊಮ್ಮಿದೆ. ಚಲನಚಿತ್ರಗಳು, ವೆಬ್ ಸರಣಿಗಳು, ಗೇಮಿಂಗ್ ಮತ್ತು ಸೋಶಿಯಲ್ ಮೀಡಿಯಾ ಕಂಟೆಂಟ್‌ಗಳ ಜನಪ್ರಿಯತೆ ಹೆಚ್ಚಾದಂತೆ ಈ ಕ್ಷೇತ್ರಕ್ಕೆ ಬೇಡಿಕೆ ಕುದುರಿದೆ. ನೀವು ಚಿತ್ರಕಲೆ, ವಿನ್ಯಾಸ ಮತ್ತು ಹೊಸತನ್ನು ಸೃಷ್ಟಿಸುವ ಹಂಬಲ ಹೊಂದಿದ್ದರೆ, ಅನಿಮೇಷನ್ ನಿಮಗೆ ಬಣ್ಣದ ಭವಿಷ್ಯವನ್ನು ನೀಡಬಲ್ಲದು. ಅನಿಮೇಷನ್ ಎಂದರೆ…

Read More

ಇನ್ನೆಷ್ಟು ದಿನ ಜನರ ದಾರಿ ತಪ್ಪಿಸುತ್ತೀರಿ? ಖರ್ಗೆ ವಿರುದ್ಧ ಪ್ರಲ್ಹಾದ್ ಜೋಶಿ ವಾಗ್ದಾಳಿ – Kannada News | Mallikarjun Kharge must apologise to the Prime Minister and people of India Pralhad Joshi urges

ನವದೆಹಲಿ, ಏಪ್ರಿಲ್ 21: ತಮಿಳುನಾಡಿನಲ್ಲಿ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಶುರುವಾಗಿರುವುದರಿಂದ ಚೆನ್ನೈನಲ್ಲಿ ಇಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಸುದ್ದಿಗೋಷ್ಠಿ ನಡೆಸಿದ್ದರು. ಈ ವೇಳೆ ಮಾತನಾಡುವ ಭರದಲ್ಲಿ ಅವರು ಪ್ರಧಾನಿ ಮೋದಿಯವರನ್ನು ಭಯೋತ್ಪಾದಕ ಎಂದು ಕರೆದಿದ್ದರು. ಇದಾದ ಬಳಿಕ ತಮ್ಮ ಹೇಳಿಕೆಗೆ ಅವರು ಸ್ಪಷ್ಟನೆ ನೀಡಿದ್ದರೂ ಅದು ವಿವಾದ ಸೃಷ್ಟಿಸಿದೆ. ಮಲ್ಲಿಕಾರ್ಜುನ ಖರ್ಗೆಯವರ ವಿರುದ್ಧ ಕಿಡಿ ಕಾರಿರುವ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಖರ್ಗೆಯವರು ಪ್ರಧಾನಿ ಮೋದಿಯವರ ಮತ್ತು ದೇಶದ ಕ್ಷಮೆ ಕೋರಬೇಕೆಂದು ಒತ್ತಾಯಿಸಿದ್ದಾರೆ….

Read More

Adhika Masa Vastu: ಮನೆಯಲ್ಲಿ ಈ ವಸ್ತುಗಳಿದ್ದರೆ ತಕ್ಷಣವೇ ತೆಗೆದುಹಾಕಿ, ಇಲ್ಲದಿದ್ದರೆ ದಾರಿದ್ರ್ಯ ಬೆನ್ನತ್ತಬಹುದು! – Kannada News | Adhika Masa Vastu: Remove These 4 Items for Positive Energy and Prosperity in Your Home

ಸನಾತನ ಧರ್ಮದಲ್ಲಿ ಅಧಿಕ ಮಾಸಕ್ಕೆ (ಪುರುಷೋತ್ತಮ ಮಾಸ) ಅತ್ಯಂತ ವಿಶಿಷ್ಟವಾದ ಸ್ಥಾನವಿದೆ. ಪ್ರತಿ ಮೂರು ವರ್ಷಗಳಿಗೊಮ್ಮೆ ಬರುವ ಈ ಪವಿತ್ರ ಮಾಸದ ಅಧಿಪತಿ ಶ್ರೀಮಹಾವಿಷ್ಣು. ಹಾಗಾಗಿಯೇ ಇದನ್ನು “ಪುರುಷೋತ್ತಮ ಮಾಸ” ಎಂದೂ ಕರೆಯುತ್ತಾರೆ. ವಾಸ್ತು ಶಾಸ್ತ್ರದ ಪ್ರಕಾರ, ಈ ಪವಿತ್ರ ಅಧಿಕ ಮಾಸದಲ್ಲಿ ಮನೆಯ ಸುತ್ತಮುತ್ತಲಿನ ವಾತಾವರಣವನ್ನು ಸ್ವಚ್ಛವಾಗಿಟ್ಟುಕೊಂಡು, ಸಕಾರಾತ್ಮಕ ಶಕ್ತಿಯನ್ನು (Positive Energy) ಹೆಚ್ಚಿಸಿಕೊಳ್ಳುವುದು ಬಹಳ ಮುಖ್ಯ. ಈ ಅವಧಿಯಲ್ಲಿ ಮನೆಯಲ್ಲಿರುವ ಕೆಲವು ವಸ್ತುಗಳು ನಕಾರಾತ್ಮಕ ಪ್ರಭಾವವನ್ನು ಬೀರುತ್ತವೆ ಮತ್ತು ದುರಾದೃಷ್ಟವನ್ನು ತರುತ್ತವೆ ಎಂದು ನಂಬಲಾಗಿದೆ….

Read More

ಮತ್ತೆ ಸೆನ್ಸಾರ್ ಮಂಡಳಿ ಮುಂದೆ ‘ಜನ ನಾಯಗನ್’ ಬಿಡುಗಡೆ ಮುಂದೂಡಿಕೆ? – Kannada News | Jana Nayagan movie going to be censor again, release date may change

ದಳಪತಿ ವಿಜಯ್ (Thalapathy Vijay) ನಟನೆಯ ‘ಜನ ನಾಯಗನ್’ ಸಿನಿಮಾ ಜನವರಿಯಲ್ಲಿ ಬಿಡುಗಡೆ ಆಗಬೇಕಿತ್ತು. ಆದರೆ ರಾಜಕೀಯ ಪ್ರಭಾವ ಇನ್ನಿತರೆ ಕಾರಣಗಳಿಂದ ಸಿನಿಮಾ ಈಗಾಗಲೇ ಏಳು ತಿಂಗಳು ತಡವಾಗಿದೆ. ನಾನಾ ಅಡೆತಡೆಗಳು, ಕಾನೂನು ಸಂಕಷ್ಟಗಳು ಇನ್ನಿತರೆಗಳನ್ನು ದಾಟಿ ಇದೀಗ ಸಿನಿಮಾ ಬಿಡುಗಡೆಗೆ ಮತ್ತೆ ರೆಡಿ ಆಗಿದೆ. ಕೆಲ ದಿನಗಳ ಹಿಂದಷ್ಟೆ ಹರಿದಾಡಿದ ಸುದ್ದಿಯ ಪ್ರಕಾರ, ‘ಜನ ನಾಯಗನ್’ ಸಿನಿಮಾಕ್ಕೆ ಸಿಬಿಎಫ್​​ಸಿ ಪ್ರಮಾಣ ಪತ್ರ ಸಿಕ್ಕಿದ್ದು, ಜುಲೈ 24 ರಂದು ರಿಲೀಸ್ ಆಗಲಿದೆ ಎನ್ನಲಾಗಿತ್ತು. ಆದರೆ ಇದೀಗ ‘ಜನ…

Read More

ಮತ್ತೆ ಮುನ್ನೆಲೆಗೆ ಬಂದ ಅನುಷ್ಕಾ ಶೆಟ್ಟಿ ಮದುವೆ ವಿಷಯ; ಹುಡುಗ ಯಾರು?

ಅನುಷ್ಕಾ ಶೆಟ್ಟಿ ಅವರಿಗೆ ಈಗ 44 ವರ್ಷ. ಅವರು ಇತ್ತೀಚಿನ ವರ್ಷಗಳಲ್ಲಿ ಸಿನಿಮಾ ಆಯ್ಕೆಯಲ್ಲಿ ಚ್ಯೂಸಿ ಆಗಿದ್ದಾರೆ. ಅವರು ವಿವಾಹದ ಕಾರಣಕ್ಕೆ ಸುದ್ದಿ ಆಗೋದಕ್ಕಿಂತ ಹೆಚ್ಚಾಗಿ, ವಿವಾಹದ ಕಾರಣಕ್ಕೆ ಸುದ್ದಿ ಆಗುತ್ತಿದ್ದಾರೆ. ಕಳೆದ ಕೆಲವು ವರ್ಷಗಳಿಂದ ಅವರ ವಿವಾಹ ಆಗುತ್ತದೆ ಎನ್ನುವ ಸುದ್ದಿ ಕೇಳಿ ಬರುತ್ತಲೇ ಇದೆ. ಈಗ ಮತ್ತೊಮ್ಮೆ ಅನುಷ್ಕಾ ವಿವಾಹ ವಿಷಯ ಚರ್ಚೆಗೆ ಕಾರಣ ಆಗಿದೆ. ಸೆಲೆಬ್ರಿಟಿಗಳ ಜೀವನದ ಬಗ್ಗೆ ಅಭಿಮಾನಿಗಳು ಕಣ್ಣಿಡುತ್ತಾರೆ. ಸಾರ್ವಜನಿಕವಾಗಿ ಯಾರದ್ದಾದರೂ ಜೊತೆಗೆ ಕಾಣಿಸಿಕೊಂಡರೆ ವದಂತಿ ಹೆಚ್ಚುತ್ತದೆ. ಸೋಶಿಯಲ್ ಮೀಡಿಯಾದಲ್ಲಿ…

Read More

ಬಾಂಗ್ಲಾ ವಿರುದ್ಧ ಕೊನೆಯ ಓವರ್​ನಲ್ಲಿ ಗೆದ್ದು ಕ್ಲೀನ್ ಸ್ವೀಪ್​ನಿಂದ ಪಾರಾದ ಆಸ್ಟ್ರೇಲಿಯಾ – Kannada News | Cooper Connolly’s Century Powers Australia to Thrilling ODI Win vs Bangladesh

ಮೂರು ಪಂದ್ಯಗಳ ಏಕದಿನ ಸರಣಿಗಾಗಿ ಬಾಂಗ್ಲಾದೇಶ ಪ್ರವಾಸ ಮಾಡಿದ್ದ ಆಸ್ಟ್ರೇಲಿಯಾ (Australia vs Bangladesh ODI) ತಂಡ 2-0 ಅಂತರದಿಂದ ಏಕದಿನ ಸರಣಿ ಸೋತಿತ್ತು. ಆದರೆ ಕ್ಲೀನ್ ಸ್ವೀಪ್ ಮುಖಭಂಗದಿಂದ ಪಾರಾಗಲು ಆಸ್ಟ್ರೇಲಿಯಾ ಕೊನೆಯ ಏಕದಿನ ಪಂದ್ಯವನ್ನು ಗೆಲ್ಲಲೇಬೇಕಿತ್ತು. ಅದರಂತೆ ಕೂಪರ್ ಕನೋಲಿ (Cooper Connolly) ಅವರ ಅಮೋಘ ಶತಕದ ನೆರವಿನಿಂದ ಆಸ್ಟ್ರೇಲಿಯಾ ತಂಡ, ಬಾಂಗ್ಲಾದೇಶ ವಿರುದ್ಧ ಕೊನೆಯ ಓವರ್​ನಲ್ಲಿ ಗುರಿ ಬೆನ್ನಟ್ಟಿ ರೋಚಕ ಜಯ ಸಾಧಿಸಿತು. ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಬಾಂಗ್ಲಾದೇಶ ತಂಡ…

Read More

ಅತ್ತಿಗೆ ರಶ್ಮಿಕಾ ಬಗ್ಗೆ ವಿಜಯ್ ಸಹೋದರ ಆನಂದ್ ದೇವರಕೊಂಡ ಹೇಳಿದ್ದೇನು? – Kannada News | Vijay Deverakonda brother Anand Deverakonda Insta post about Rashmika Mandanna

ರಶ್ಮಿಕಾ ಮಂದಣ್ಣ (Rashmika Mandanna) ಮತ್ತು ವಿಜಯ್ ದೇವರಕೊಂಡ ವಿವಾಹವಾಗಿದ್ದಾರೆ. ಇವರಿಬ್ಬರ ವಿವಾಹ ಉದಯಪುರದ ಐಟಿಸಿ ಮೆಮಂಟೋಸ್​​ನಲ್ಲಿ ಅದ್ಧೂರಿಯಾಗಿ ನಡೆದಿದೆ. ಎರಡೂ ಕುಟುಂಬದ ಆಪ್ತರು, ಬಹಳ ಆಪ್ತ ಸ್ನೇಹಿತರು ಸಂಬಂಧಿಗಳ ಎದುರು ಈ ಜೋಡಿ ಅಧಿಕೃತವಾಗಿ ದಾಂಪತ್ಯಕ್ಕೆ ಕಾಲಿರಿಸಿದ್ದಾರೆ. ರಶ್ಮಿಕಾ ಅವರು ಇದೀಗ ಅಧಿಕೃತವಾಗಿ ದೇವರಕೊಂಡ ಮನೆ ಸೊಸೆ. ದೇವರಕೊಂಡ ಕುಟುಂಬದವರು ಹೊಸ ಸದಸ್ಯೆಯನ್ನು ಬಲು ಪ್ರೀತಿಯಿಂದ ಕುಟುಂಬಕ್ಕೆ ಸ್ವಾಗತಿಸಿದ್ದಾರೆ. ವಿಜಯ್ ದೇವರಕೊಂಡ ಅವರ ತಾಯಿ ಮಾಧವಿ ದೇವರಕೊಂಡ ಅವರು ರಶ್ಮಿಕಾಗೆ ತಮ್ಮ ಕುಟುಂಬದಲ್ಲಿ ತಲೆ-ತಲಾಂತರಗಳಿಂದ ಬಂದಿದ್ದ…

Read More

Horoscope Today: ಇಂದು ಈ ರಾಶಿಯವರು ಕೋಪ ತಾಪಗಳಿಗೆ ಒಳಗಾಗದೆ ಇದ್ದರೆ ಒಳಿತು

ಟಿವಿ9 ಡಿಜಿಟಲ್ ವಾಹಿನಿಯಲ್ಲಿ ಖ್ಯಾತ ಜ್ಯೋತಿಷಿ ಮತ್ತು ವಾಸ್ತು ಶಾಸ್ತ್ರಜ್ಞ ಡಾ. ಬಸವರಾಜ ಗುರೂಜಿ ಅವರು 2026ರ ಜುಲೈ 05, ಭಾನುವಾರದ ದ್ವಾದಶ ರಾಶಿಗಳ ಫಲಾಫಲಗಳನ್ನು ಪ್ರಸ್ತುತಪಡಿಸಿದ್ದಾರೆ. ಪರಾಭವನಾಮ ಸಂವತ್ಸರ, ಉತ್ತರಾಯಣ, ಜೇಷ್ಠ ಮಾಸ, ಗ್ರೀಷ್ಮ ಋತು, ಕೃಷ್ಣಪಕ್ಷದಲ್ಲಿ ಶತಭಿಷಾ ನಕ್ಷತ್ರ, ಪಂಚಮಿ, ಆಯುಷ್ಮಾನ್ ಯೋಗ, ತೈತಲಕರಣ ಇರತಕ್ಕಂತಹ ಈ ದಿನದಂದು ರಾಹುಕಾಲವು ಸಂಜೆ 4:59 ರಿಂದ 6:43 ನಿಮಿಷದ ತನಕ ಇರಲಿದೆ. ಸಂಕಲ್ಪ ಕಾಲವು ಮಧ್ಯಾಹ್ನ 12:24 ನಿಮಿಷದಿಂದ 2 ಗಂಟೆಯ ತನಕ ಇರಲಿದ್ದು, ಸೂರ್ಯನ…

Read More