Headlines

ಶಾಲೆ ಆರಂಭವಾಗಿ ತಿಂಗಳು ಕಳೆದರೂ ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಪಠ್ಯಪುಸ್ತಕ: ಸರ್ಕಾರದ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ – Kannada News | Textbook Crisis: Over 10,000 Kannada Medium Students in Border Villages Await Books Even After a Month of School Reopening

ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಪಠ್ಯಪುಸ್ತಕ ರಾಯಚೂರು, ಜುಲೈ 14: ಶಾಲೆಗಳು ಆರಂಭವಾಗಿ ತಿಂಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ಕರ್ನಾಟಕ–ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿರುವ 10 ಸಾವಿರಕ್ಕೂ ಹೆಚ್ಚು ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇನ್ನೂ ಎಲ್ಲಾ ವಿಷಯಗಳ ಕನ್ನಡ ಪಠ್ಯಪುಸ್ತಕಗಳು ಲಭ್ಯವಾಗಿಲ್ಲ. ಒಟ್ಟು 16 ಪ್ರಾಥಮಿಕ ಹಾಗೂ 17 ಪ್ರೌಢಶಾಲೆಗಳಿಗೆ ಇನ್ನೂ ಪಠ್ಯಪುಸ್ತಕಗಳು ತಲುಪಬೇಕಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಡಿ ಭಾಗದ ಹಲವು ಶಾಲೆಗಳ ಶಿಕ್ಷಕರು ಒಂದು…

Read More

‘ಟಾಕ್ಸಿಕ್’ ಸಿನಿಮಾದ ಹೊಸ ಹಾಡಿನ ಬಗ್ಗೆ ಅಪ್​​ಡೇಟ್ ಹಂಚಿಕೊಂಡ ವಿಶಾಲ್ – Kannada News | Vishal gave update on Toxic movie’s new song

ಯಶ್ (Yash) ನಟನೆಯ ‘ಟಾಕ್ಸಿಕ್’ ಭಾರತದ ಅತಿ ನಿರೀಕ್ಷಿತ ಸಿನಿಮಾ ಎನಿಸಿಕೊಂಡಿದೆ. ಸಿನಿಮಾದ ಬಿಡುಗಡೆ ದಿನಾಂಕ ಈಗಾಗಲೇ ಘೋಷಣೆ ಆಗಿದೆ. ಸಿನಿಮಾದ ಕೆಲ ಟೀಸರ್ ಮತ್ತು ಪಾತ್ರಗಳ ಪೋಸ್ಟರ್​​ಗಳು ಸಹ ಬಿಡುಗಡೆ ಆಗಿದ್ದು, ದಿನದಿಂದ ದಿನಕ್ಕೆ ಸಿನಿಮಾದ ಕ್ರೇಜ್ ಹೆಚ್ಚುತ್ತಲೇ ಸಾಗುತ್ತಿದೆ. ಕೆಲ ದಿನಗಳ ಹಿಂದೆಯಷ್ಟೆ ‘ಟಾಕ್ಸಿಕ್’ ಸಿನಿಮಾದ ‘ತಬಾಹಿ’ ಹಾಡನ್ನು ಬಿಡುಗಡೆ ಮಾಡಲಾಯ್ತು. ಹಾಡಿನ ಮೇಕಿಂಗ್, ಕಿಯಾರಾ ಹಾಗೂ ಯಶ್ ಅವರ ನಡುವಿನ ಕೆಮಿಸ್ಟ್ರಿ ಅಭಿಮಾನಿಗಳಿಗೆ ಬಹಳ ಹಿಡಿಸಿತ್ತು. ಇದೀಗ ಸಿನಿಮಾದ ಮತ್ತೊಂದು ಹಾಡಿನ ಬಗ್ಗೆ…

Read More

ಏಕದಿನದಲ್ಲಿ ಕನ್ನಡಿಗನ ಕಮಾಲ್; ಒಂದೇ ಓವರ್​ನಲ್ಲಿ 2 ವಿಕೆಟ್ ಉರುಳಿಸಿದ ಪ್ರಸಿದ್ಧ್ ಕೃಷ್ಣ – Kannada News | Team India Dominates Edgbaston ODI After Early Setback: Prasidh Krishna Shines with Double Wicket

ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಸೋತು ಬೌಲಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಆರಂಭಿಕ ಹಿನ್ನಡೆಯ ಬಳಿಕ ಅದ್ಭುತ ಪುನರಾಗಮನ ಮಾಡಿದೆ. ಮೊದಲ ವಿಕೆಟ್ ಕಬಳಿಸಲು 61 ರನ್​ಗಳನ್ನು ಬಿಟ್ಟುಕೊಟ್ಟಿದ್ದ ಟೀಂ ಇಂಡಿಯಾ ಆ ಬಳಿಕ ಪ್ರಮುಖ 5 ವಿಕೆಟ್‌ಗಳನ್ನು ಕೇವಲ 19 ರನ್​ಗಳ ಅಂತರದಲ್ಲಿ ಪಡೆದುಕೊಂಡಿದೆ. ಇದರಲ್ಲಿ ಕನ್ನಡಿಗ ಪ್ರಸಿದ್ಧ್ ಕೃಷ್ಣ ಅವರ ಕೊಡುಗೆಯೂ ಅಪಾರವಾಗಿದೆ. ಪ್ರಸಿದ್ಧ್ ಒಂದೇ ಓವರ್​ನಲ್ಲಿ ಎರಡು ಪ್ರಮುಖ ವಿಕೆಟ್‌ಗಳನ್ನು ಕಬಳಿಸಿದರು. ಮೊದಲಿಗೆ ಅನುಭವಿ ಬಟ್ಲರ್ ವಿಕೆಟ್ ಪಡೆದ ಪ್ರಸಿದ್ಧ್…

Read More

ಸಾಲ ಮರುಪಾವತಿ ಮಾಡಿದ ಕೂಡ್ಲೇ ಬ್ಯಾಂಕ್‌ನಿಂದ ಈ ದಾಖಲೆಗಳನ್ನು ತಪ್ಪದೇ ಪಡೆಯಿರಿ – Kannada News | Bank Loan: Retrieve this document from the bank after repaying the loan.

ಸಾಂದರ್ಭಿಕ ಚಿತ್ರImage Credit source: Priyanka Parashar/Mint via Getty Images ಸಾಲ (Loan) ಮಾಡಿಯಾದ್ರು ತುಪ್ಪ ತಿನ್ನು ಅನ್ನೋ ಮಾತಿದೆ. ಆದರೆ ಸಾಲ ಮಾಡಿ ಅದನ್ನು ತೀರಿಸುವವರೆಗೆ ನೆಮ್ಮದಿಯೇ ಇರಲ್ಲ. ಒಮ್ಮೆ ಸಾಲ ಮರುಪಾವತಿ ಮಾಡಿದ್ರೆ ಅದೇನೋ ಮನಸ್ಸಿಗೆ ಸಮಾಧಾನ. ಬ್ಯಾಂಕ್ ಸಾಲ ತೀರಿಸಿದ ಬಳಿಕ ಎಲ್ಲಾ ಕೆಲಸ ಆಯ್ತು, ಇನ್ನು ಆರಾಮಾಗಿ ಇರಬಹುದು ಅಂದು ಕೊಂಡಿದ್ದೀರಾ. ಆದರೆ ನೀವು  ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಸಾಲ ಮುಕ್ತಾಯ ಪತ್ರ, ನಿರಾಕ್ಷೇಪಣೆ ಪ್ರಮಾಣಪತ್ರ…

Read More

ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರಿಂದ ದಿಢೀರ್​​ ದಾಳಿ: ಕಾರಣ ಇಲ್ಲಿದೆ – Kannada News | KGF Betala Temple Raid: Aghori Guruji Detained Amidst Allegations of Black Magic and Womens Harassment

ಕೋಲಾರ, ಜುಲೈ 14: ಜಿಲ್ಲೆ ಕೆಜಿಎಫ್ ತಾಲೂಕಿನ ಐವರಹಳ್ಳಿ ಗ್ರಾಮದ ಬಳಿಯಿರುವ ಬೇತಾಳ ದೇವಾಲಯದ ಮೇಲೆ ಬೇತಮಂಗಲ ಪೊಲೀಸರು ದಾಳಿ ನಡೆಸಿದ್ದಾರೆ. ಅಮಾವಾಸ್ಯೆ ದಿನದಂದೇ ನಡೆದ ಈ ಕಾರ್ಯಾಚರಣೆಯಲ್ಲಿ ದೇವಾಲಯದ ನಿರ್ಮಾತೃ ಅಗೋರಿ ಚಂದ್ರನಾಥ್ ಗುರೂಜಿಯನ್ನು ವಶಕ್ಕೆ ಪಡೆಯಲಾಗಿದೆ. ಕಳೆದ ನಾಲ್ಕು ವರ್ಷಗಳ ಹಿಂದೆ ನಿರ್ಮಾಣಗೊಂಡ ಈ ದೇವಾಲಯವು 108 ಅಡಿ ಎತ್ತರದ ಬೇತಾಳ ವಿಗ್ರಹದ ಮೂಲಕ ಆಂಧ್ರ ಮತ್ತು ತಮಿಳುನಾಡಿನಿಂದ ಭಕ್ತರನ್ನು ಆಕರ್ಷಿಸುತ್ತಿತ್ತು. ಆದರೆ, ಇಲ್ಲಿ ಮಾಟಮಂತ್ರ, ದೆವ್ವ ಬಿಡಿಸುವಿಕೆ, ಕುಡಿತ ಬಿಡಿಸುವ ಹೆಸರಿನಲ್ಲಿ ಅಕ್ರಮ…

Read More

ಹೊಸ ಜಿಯೋ ಹೋಮ್ ಟಿವಿ ಪ್ಯಾಕ್ ಬಿಡುಗಡೆ; ಮಾಸಿಕ 400 ರೂಗೆ ಸಾವಿರಕ್ಕೂ ಹೆಚ್ಚು ಲೈವ್ ಚಾನಲ್​ಗಳು – Kannada News | Jio Home TV pack of Rs 400 gives over 1,000 live tv channels, premium OTT subscriptions

ಜಿಯೋ ಹೋಮ್ ಟಿವಿ ಪ್ಯಾಕ್Image Credit source: Reliance Jio ಬೆಂಗಳೂರು, ಜುಲೈ 14: ದೇಶದ ಪ್ರಮುಖ ಟೆಲಿಕಾಂ ದೈತ್ಯ ರಿಲಾಯನ್ಸ್ ಜಿಯೋ (Reliance Jio), ಹೋಮ್ ಎಂಟರ್ಟೈನ್ಮೆಂಟ್ ಕ್ಷೇತ್ರದಲ್ಲಿ ಹೊಸ ಕ್ರಾಂತಿಗೆ ಮುನ್ನುಡಿ ಬರೆದಿದೆ. ಗ್ರಾಹಕರಿಗೆ ಅತ್ಯಂತ ಕಡಿಮೆ ವೆಚ್ಚದಲ್ಲಿ ಪ್ರೀಮಿಯಂ ಟೆಲಿವಿಷನ್ ಅನುಭವ ನೀಡುವ ಉದ್ದೇಶದಿಂದ ‘ಜಿಯೋ ಹೋಮ್ ಟಿವಿ ಪ್ಯಾಕ್’ (Jio Home TV Pack) ಅನ್ನು ಇಂದು ಅಧಿಕೃತವಾಗಿ ಮಾರುಕಟ್ಟೆಗೆ ಬಿಡುಗಡೆ ಮಾಡಿದೆ. ಈ ಯೋಜನೆಯಡಿ ಗ್ರಾಹಕರು ತಿಂಗಳಿಗೆ ಕೇವಲ ₹400…

Read More

ಸೋಪಿನ ಪೌಡರ್ ಬಳಸಿ 2.3 ಕೋಟಿ ಲೀಟರ್ ನಕಲಿ ಹಾಲು ತಯಾರಿ; ಮಹಾರಾಷ್ಟ್ರದಲ್ಲಿ ಬಯಲಾಯ್ತು ಹಗರಣ – Kannada News | Nirma Detergent and palm oil used to make 2.3 crore litres of fake milk in Maharashtra FDA probe reveals big scam

ಮುಂಬೈ, ಜುಲೈ 14: ಮಹಾರಾಷ್ಟ್ರದ ಧಾರಾಶಿವ್ ಜಿಲ್ಲೆಯಲ್ಲಿ ಬೃಹತ್ ಪ್ರಮಾಣದ ಕೃತಕ ಅಥವಾ ನಕಲಿ ಹಾಲಿನ ಜಾಲವನ್ನು ಪೊಲೀಸರು ಹಾಗೂ ಆಹಾರ ಮತ್ತು ಔಷಧ ಆಡಳಿತ ಸಂಸ್ಥೆ (FDA) ಪತ್ತೆಹಚ್ಚಿದೆ. ಕಳೆದ 6 ತಿಂಗಳಲ್ಲಿ ಬರೋಬ್ಬರಿ 2.3 ಕೋಟಿ ಲೀಟರ್‌ಗೂ ಹೆಚ್ಚು ಕೃತಕ ಹಾಲನ್ನು ಇಡೀ ರಾಜ್ಯಾದ್ಯಂತ ಸರಬರಾಜು ಮಾಡಲಾಗಿದೆ ಎಂಬ ಆಘಾತಕಾರಿ ಮಾಹಿತಿ ತನಿಖೆಯಿಂದ ಹೊರಬಿದ್ದಿದೆ. ಧಾರಾಶಿವ್ ಜಿಲ್ಲೆಯ ಭೂಮ್ ತಾಲೂಕಿನಲ್ಲಿ ಅಧಿಕಾರಿಗಳು ನಡೆಸಿದ ದಾಳಿಯ ವೇಳೆ ವಶಪಡಿಸಿಕೊಂಡ ದಾಖಲೆಗಳು ಮತ್ತು ವಸ್ತುಗಳು ತನಿಖಾಧಿಕಾರಿಗಳನ್ನೇ ಬೆಚ್ಚಿಬೀಳಿಸಿವೆ….

Read More

ನಾಡಗೀತೆಯಲ್ಲಿ ಮಹತ್ವದ ಬದಲಾವಣೆ: ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ‘ಬೌದ್ಧ ಧರ್ಮ’ದ ಹೆಸರು ಸೇರ್ಪಡೆಗೆ ಸಮಿತಿ ಸಲಹೆ – Kannada News | Karnataka Nada Geete Change: Govt Considers Adding Buddhism to Kuvempu’s Anthem

ಬೆಂಗಳೂರು, ಜು.14: ರಾಷ್ಟ್ರಕವಿ ಕುವೆಂಪು ಅವರು ರಚಿಸಿರುವ ನಾಡಗೀತೆ ‘ಜೈ ಭಾರತ ಜನನಿಯ ತನುಜಾತೆ’ಯಲ್ಲಿ ಇನ್ಮುಂದೆ ಮಹತ್ವದ ಬದಲಾವಣೆಯೊಂದು ಆಗುವ ಸಾಧ್ಯತೆ ದಟ್ಟವಾಗಿದೆ. ನಾಡಗೀತೆಯಲ್ಲಿ ಜೈನ ಧರ್ಮದ ಉಲ್ಲೇಖದ ಜೊತೆಗೆ ಇದೀಗ ‘ಬೌದ್ಧ ಧರ್ಮ’ದ ಹೆಸರನ್ನು ಸೇರ್ಪಡೆಗೊಳಿಸಲು ಚಿಂತನೆ ನಡೆಸಲಾಗುತ್ತಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಪುರುಷೋತ್ತಮ ಬಿಳಿಮಲೆ ಅವರ ನೇತೃತ್ವದ ಸಮಿತಿಯು ಈ ಮಹತ್ವದ ಸಲಹೆಯನ್ನು ನೀಡಿದ್ದು, ಈ ಸಂಬಂಧ ಸರ್ಕಾರಕ್ಕೆ ಅಧಿಕೃತ ಮನವಿ ಸಲ್ಲಿಕೆಯಾಗಿದೆ. ಕುವೆಂಪು ಅವರು ಬರೆದಿದ್ದ ಮೂಲ ನಾಡಗೀತೆಯಲ್ಲಿ ಬೌದ್ಧ…

Read More

‘ಮದರ್ ಪ್ರಾಮಿಸ್’ ಸಿನಿಮಾನಲ್ಲಿ ನಟಿಸಿದ್ದೇಕೆ? ವಿವರಿಸಿದ ಡಾಲಿ – Kannada News | Daali Dhananjay explained why he acted in Mother Promise movie

ಡಾಲಿ ಧನಂಜಯ್ (Daali Dhananjay) ನಿರ್ಮಾಣ ಮಾಡಿ, ನಟನೆ ಸಹ ಮಾಡಿರುವ ‘ಮದರ್ ಪ್ರಾಮಿಸ್’ ಸಿನಿಮಾ ಕಳೆದ ವಾರ ಬಿಡುಗಡೆ ಆಗಿದೆ. ಸಿನಿಮಾದ ಬಗ್ಗೆ ಧನಾತ್ಮಕ ವಿಮರ್ಶೆಗಳು ಕೇಳಿ ಬರುತ್ತಿವೆ, ಚಿತ್ರಮಂದಿರಗಳಲ್ಲಿ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ಕಮರ್ಶಿಯಲ್ ಮಾಸ್ ಹೀರೋ ಎನಿಸಿಕೊಂಡಿರುವ ಡಾಲಿ ಧನಂಜಯ್, ಆಗಾಗ್ಗೆ ಸಣ್ಣ ಸಿನಿಮಾಗಳು, ಹೊಸಬರ ಸಿನಿಮಾಗಳಲ್ಲಿಯೂ ನಟಿಸುತ್ತಲೇ ಇರುತ್ತಾರೆ. ‘ಮದರ್ ಪ್ರಾಮಿಸ್’ ಸಹ ಅದಕ್ಕೆ ಹೊರತಲ್ಲ. ತಾವು ಹೀಗೆ ಹೊಸಬರ ಸಿನಿಮಾಗಳಲ್ಲಿ ನಟಿಸುವುದೇಕೆ ಎಂಬುದನ್ನು ಡಾಲಿ ವಿವರಿಸಿದ್ದಾರೆ. ವಿಡಿಯೋ ನೋಡಿ……

Read More

ರಾಜ್ಯ ಸರ್ಕಾರದ ವಿರುದ್ಧ ಅಶೋಕ್​​ ಸ್ಫೋಟಕ ಆರೋಪ: ಮಂತ್ರಿ ಸ್ಥಾನಕ್ಕೆ ಕೊಡಬೇಕಾ ಕೋಟಿ ಕೋಟಿ?

ಬೆಂಗಳೂರು, ಜುಲೈ 14: ಸಚಿವ ಸ್ಥಾನಕ್ಕೆ 100ರಿಂದ 150 ಕೋಟಿ ರೂಪಾಯಿ ಇದ್ದು, ಇದು ಪೇಮೆಂಟ್ ಸಚಿವ ಸ್ಥಾನದ ಸರ್ಕಾರ ಎಂದು ವಿಪಕ್ಷ ನಾಯಕ ಆರ್​​. ಅಶೋಕ್​​ ಆರೋಪಿಸಿದ್ದಾರೆ. ರಾಜ್ಯದಲ್ಲಿ ಮೂರನೇ ಮುಖ್ಯಮಂತ್ರಿ ಬರುವ ಸಾಧ್ಯತೆ ಇದೆ ಎಂದು ಭವಿಷ್ಯವನ್ನೂ ನುಡಿದಿರುವ ಅವರು, ನಾನೇ 5 ವರ್ಷ ಸಿಎಂ ಅಂತಿದ್ದ ಸಿದ್ದರಾಮಯ್ಯ ಎಲ್ಲಿ ಹೋದರು? ಸಿದ್ದರಾಮಯ್ಯ ಬದಲಾಗ್ತಾರೆ ಅಂತಾ ನಾನು ಹೇಳಿದ್ದು ನಿಜ ಆಗಿದೆ. ಸಚಿವರೇ ಇಲ್ಲದೆ ಸದನ ಕರೆಯಲು ಇವರು ಹೊರಟಿದ್ದಾರೆ ಎಂದು ಟೀಕಿಸಿದ್ದಾರೆ. ಮತ್ತಷ್ಟು…

Read More