ಶಾಲೆ ಆರಂಭವಾಗಿ ತಿಂಗಳು ಕಳೆದರೂ ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಪಠ್ಯಪುಸ್ತಕ: ಸರ್ಕಾರದ ನಿರ್ಲಕ್ಷ್ಯಕ್ಕೆ ಪೋಷಕರ ಆಕ್ರೋಶ – Kannada News | Textbook Crisis: Over 10,000 Kannada Medium Students in Border Villages Await Books Even After a Month of School Reopening
ಗಡಿ ಜಿಲ್ಲೆಗಳ ವಿದ್ಯಾರ್ಥಿಗಳಿಗೆ ವಿತರಣೆಯಾಗದ ಪಠ್ಯಪುಸ್ತಕ ರಾಯಚೂರು, ಜುಲೈ 14: ಶಾಲೆಗಳು ಆರಂಭವಾಗಿ ತಿಂಗಳಿಗೂ ಹೆಚ್ಚು ಸಮಯ ಕಳೆದಿದ್ದರೂ, ಕರ್ನಾಟಕ–ಆಂಧ್ರ ಪ್ರದೇಶ ಹಾಗೂ ತೆಲಂಗಾಣ ಗಡಿ ಭಾಗಗಳಲ್ಲಿರುವ 10 ಸಾವಿರಕ್ಕೂ ಹೆಚ್ಚು ಕನ್ನಡ ಮಾಧ್ಯಮದ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಇನ್ನೂ ಎಲ್ಲಾ ವಿಷಯಗಳ ಕನ್ನಡ ಪಠ್ಯಪುಸ್ತಕಗಳು ಲಭ್ಯವಾಗಿಲ್ಲ. ಒಟ್ಟು 16 ಪ್ರಾಥಮಿಕ ಹಾಗೂ 17 ಪ್ರೌಢಶಾಲೆಗಳಿಗೆ ಇನ್ನೂ ಪಠ್ಯಪುಸ್ತಕಗಳು ತಲುಪಬೇಕಿದ್ದು, ಸರ್ಕಾರದ ನಿರ್ಲಕ್ಷ್ಯಕ್ಕೆ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಡಿ ಭಾಗದ ಹಲವು ಶಾಲೆಗಳ ಶಿಕ್ಷಕರು ಒಂದು…