Headlines

ಕಾಲಿಗೆ ಬಿದ್ದ ಧೋನಿ ಪತ್ನಿ, ಗಾಬರಿಯಾದ ನಟ, ನಿಜಕ್ಕೂ ಆಗಿದ್ದೇನು?

ಎಂಎಸ್ ಧೋನಿ (MS Dhoni), ಕೋಟ್ಯಂತರ ಅಭಿಮಾನಿಗಳನ್ನು ಹೊಂದಿರುವ ಕ್ರಿಕೆಟಿಗ. ಐಪಿಎಲ್ ಸಮಯದಲ್ಲಿ ಧೋನಿಯ ಪತ್ನಿ ಮತ್ತು ಮಗಳು ಸಹ ಕ್ರೀಡಾಂಗಣಕ್ಕೆ ಬಂದು ಧೋನಿಯ ಬೆಂಬಲಿಸುತ್ತಾರೆ. ಐಪಿಎಲ್ ವೇಳೆ ಸಾಕಷ್ಟು ಸಿನಿಮಾ ಸೆಲೆಬ್ರಿಟಿಗಳು ಸಹ ಕ್ರೀಡಾಂಗಣಕ್ಕೆ ಬಂದಿರುತ್ತಾರೆ. ಈ ವೇಳೆ ಕ್ರಿಕೆಟಿಗರು ಮತ್ತು ಸಿನಿಮಾ ತಾರೆಯರ ನಡುವೆ ಮಾತುಕತೆ, ಭೇಟಿ, ಪರಿಚಯಗಳು ಆಗುತ್ತವೆ. ಹಾಗೆಯೇ ಇತ್ತೀಚೆಗೆ ಒಬ್ಬ ದಕ್ಷಿಣ ಭಾರತದ ಹಿರಿಯ ನಟ ಹೇಳಿಕೊಂಡಿರುವಂತೆ, ಅವರು ಐಪಿಎಲ್ ನೋಡಲು ಹೋಗಿದ್ದಾಗ ಇದ್ದಕ್ಕಿದ್ದಂತೆ ಧೋನಿಯ ಪತ್ನಿ ಸಾಕ್ಷಿ ಬಂದು…

Read More

Video: ಹರಿಯಾಣದಲ್ಲಿ ಖಾಸಗಿ ಬಸ್​​ಗೆ ಬೆಂಕಿ, ಇಬ್ಬರು ಸಾವು, ಆರು ಮಂದಿಗೆ ಗಾಯ – Kannada News | Bus Fire in Hansi Turns Fatal, Multiple Injured

ಹರಿಯಾಣ, ಏಪ್ರಿಲ್ 28: ಹರಿಯಾಣದಲ್ಲಿ ಖಾಸಗಿ ಬಸ್​​ಗೆ ಬೆಂಕಿ ಹೊತ್ತಿದ ಪರಿಣಾಮ ಇಬ್ಬರು ಸಾವನ್ನಪ್ಪಿರುವ ಘಟನೆ ವರದಿಯಾಗಿದೆ. ಭಿವಾನಿ-ಹನ್ಸಿ ರಸ್ತೆಯಲ್ಲಿ ಖಾಸಗಿ ಬಸ್‌ನಲ್ಲಿ ಮಿಲ್ಕ್‌ಪುರ್ ಗ್ರಾಮದ ಬಳಿ ಬೆಂಕಿ ಹೊತ್ತಿಕೊಂಡು ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, ಕನಿಷ್ಠ ಆರು ಮಂದಿ ಗಾಯಗೊಂಡಿದ್ದಾರೆ. ಘಟನೆ ನಡೆದಾಗ ಬಸ್ ಭಿವಾನಿಯಿಂದ ಹನ್ಸಿ ಕಡೆಗೆ ಪ್ರಯಾಣಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ.ಹೆಚ್ಚಿನ ಪ್ರಯಾಣಿಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾದರೂ, ಇಬ್ಬರು ಒಳಗೆ ಸಿಲುಕಿಕೊಂಡಿದ್ದಾರೆ. ಗಾಯಾಳುಗಳು ಪ್ರಸ್ತುತ ಹನ್ಸಿ ಸಿವಿಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.     ವಿಡಿಯೋ…

Read More

‘ಜೋಡಿ ನಂ. 1’ ಶೋನಲ್ಲಿ ಖಾಸಗಿ ವಿಷಯ ಚರ್ಚೆ; ಟ್ರೋಲ್ ಮಾಡಿದವರಿಗೆ ಗೀತಾ ಭಟ್ ಉತ್ತರ – Kannada News | Geetha Bharathi Bhat and Rajaram Clarify Jodi No 1 Controversy, Slam Social Media Trolls

ಜೀ ಕನ್ನಡ ವಾಹಿನಿಯಲ್ಲಿ ಪ್ರಸ್ತುತ ‘ಜೋಡಿ ನಂಬರ್ 1’ ರಿಯಾಲಿಟಿ ಶೋ ಯಶಸ್ವಿಯಾಗಿ ಪ್ರಸಾರ ಕಾಣುತ್ತಿದೆ. ಇತ್ತೀಚೆಗೆ ನಡೆದ ಎಪಿಸೋಡ್ ಒಂದರಲ್ಲಿ ಸ್ಪರ್ಧಿಗಳು ತಮ್ಮ ವೈಯಕ್ತಿಕ ವಿಷಯಗಳನ್ನು ವೇದಿಕೆ ಮೇಲೆ ಮುಕ್ತವಾಗಿ ಹೇಳಿಕೊಂಡಿದ್ದರು. ಆದರೆ, ಇದು ಸರಿ ಅಲ್ಲ ಎಂಬ ಮಾತುಗಳು ಸೋಶಿಯಲ್ ಮೀಡಿಯಾದಲ್ಲಿ ಕೇಳಿಬಂದಿದ್ದವು. ಕಲಾವಿದರು ತಮ್ಮ ಖಾಸಗಿ ವಿಷಯವನ್ನು ಟಿಆರ್‌ಪಿಗಾಗಿ ಸಾರ್ವಜನಿಕವಾಗಿ ಹೇಳಿಕೊಂಡಿದ್ದಾರೆ ಎಂಬ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಇದೀಗ ಈ ಎಲ್ಲಾ ವಿವಾದ ಹಾಗೂ ನೆಗೆಟಿವ್ ಕಾಮೆಂಟ್‌ಗಳಿಗೆ ಶೋನ ಸ್ಪರ್ಧಿ, ನಟಿ ಗೀತಾ…

Read More

ವಿಬಿ-ಜಿ-ರಾಮ್​​ ಜಿ ಜಾರಿ: 125 ದಿನ ಕೆಲಸದ ಗ್ಯಾರಂಟಿ ಜೊತೆ ವೇತನ ಹೆಚ್ಚಳ, ಕರ್ನಾಟಕದಲ್ಲಿ ಎಷ್ಟು? – Kannada News | VB G RAM G Replaces MGNREGA Today: Government announces wage rates under new jobs scheme

ಬೆಂಗಳೂರು, (ಜುಲೈ 01): ಮಹಾತ್ಮ ಗಾಂಧಿ ಉದ್ಯೋಗ ಖಾತರಿ ಕಾಯ್ದೆಯ (ನರೇಗಾ) ಬದಲಿಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಕಸಿತ ಭಾರತ-ಉದ್ಯೋಗ ಖಾತಿ ಮತ್ತಯ ಜೀವನೋಪಾಯ ಮಿಷನ್ (ಗ್ರಾಮೀಣ) (VB G RAM G)  ಕಾಯ್ದೆಯು ದೇಶದಾದ್ಯಂತ ಇಂದಿನಿಂದಲೇ (ಜುಲೈ 01) ಅನುಷ್ಠಾನಕ್ಕೆ ಬರಲಿದ್ದು, ಹೊಸ ಕಾಯ್ದೆಯ ಪರಿಷ್ಕೃತ ವೇತನ ದರಗಳನ್ನು ಸಹ ಪ್ರಕಟಿಸಲಾಗಿದ್ದು, ದಿನಕ್ಕೆ 300 ರೂ.ಗಿಂತ ಕಡಿಮೆ ಇರದರಂತೆ ಕುಟುಂಬಕ್ಕೆ 125 ದಿನಗಳ ಕೆಲಸದ ಗ್ಯಾರಂಟಿ ನೀಡಲಾಗಿದೆ.  ರಾಷ್ಟ್ರೀಯ ಸರಾಸರಿ ವೇತನ, ನರೇಗಾ ಅಡಿಯಲ್ಲಿ…

Read More

‘ರಾಜ ಶಿವಾಜಿ’ ಚಿತ್ರಕ್ಕೆ ಕೈ ಕೊಟ್ಟ ಹಿಂದಿ ಭಾಷಿಕರು; ಅದೃಷ್ಟ ಬದಲಿಸಿದ್ದು ಯಾರು? – Kannada News | Raja Shivaji Box Office: Ritesh Deshmukh’s Film Dominates Marathi Market, Struggles in Hindi

ಛತ್ರಪತಿ ಶಿವಾಜಿ ಮಹಾರಾಜರ ಜೀವನ ಆಧಾರಿತ ‘ರಾಜ ಶಿವಾಜಿ’  (Raja Shivaji) ಸಿನಿಮಾ ಮೇ 1ರಂದು ರಿಲೀಸ್ ಆಗಿದೆ. ಈ ಚಿತ್ರದ ಮೂಲಕ ನಟ ರಿತೇಶ್ ದೇಶ್‌ಮುಖ್ ಎರಡನೇ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊತ್ತಿದ್ದಾರೆ. ಈ ಸಿನಿಮಾದಲ್ಲಿ ರಿತೇಶ್ ಅವರೇ ರಾಜ ಶಿವಾಜಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾ ಮೊದಲ ದಿನ ಎರಡಂಕಿ ಕಲೆಕ್ಷನ್ ಮಾಡಿದೆ. ಆದರೆ, ಹಿಂದಿ ಭಾಷೆಯಿಂದ ಸಿನಿಮಾಗೆ ತುಂಬಾನೇ ಕಡಿಮೆ ಕಲೆಕ್ಷನ್ ಆಗಿದೆ. ‘ರಾಜ ಶಿವಾಜಿ’ಚಿತ್ರ ಮರಾಠಿ ಮತ್ತು ಹಿಂದಿ ಭಾಷೆಗಳಲ್ಲಿ ಏಕಕಾಲದಲ್ಲಿ…

Read More

Video: ಮಧ್ಯರಾತ್ರಿ ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿ ಅಮ್ಮನ ಕೈಯಲ್ಲಿ ಸಿಕ್ಕಿ ಬಿದ್ದ ಯುವತಿ – Kannada News | Man sneaked into his girlfriend’s roomPrivate Moment Turns Public as Family Steps In

ಬೆಡ್​ ರೂಮಿಗೆ ಪ್ರಿಯಕರನನ್ನು ಕರೆಸಿದ್ದ ಯುವತಿ ಅಮ್ಮನ ಕೈಗೆ ರೆಡ್​ಹ್ಯಾಂಡ್ ಆಗಿ ಸಿಕ್ಕಿಬಿದ್ದಿರುವ ವಿಡಿಯೋ ವೈರಲ್ ಆಗಿದೆ. ತಾಯಿಯ ಬಳಿ ಯಾರಿಗೂ ಹೇಳದಂತೆ ಆಕೆ ಮನವಿ ಮಾಡಿದರೂ ಕೂಡ ಆಕೆ ಮನೆಯವರನ್ನೆಲ್ಲಾ ಕರೆಸಿದ್ದಾಳೆ. ಎಲ್ಲರೂ ಇಬ್ಬರನ್ನು ಒಂದೇ ಕೋಣೆಯಲ್ಲಿ ನೋಡಿ ಬೆಚ್ಚಿಬಿದ್ದಿದ್ದಾರೆ. ಇಬ್ಬರೂ ಹಾಸಿಯ ಮೇಲೆ ಕುಳಿತಿರುವಾಗ ತಾಯಿ ಅಚಾನಕ್ಕಾಗಿ ಬಂದು ಲೈಟ್ ಆನ್ ಮಾಡಿದ್ದಾರೆ. ಆಗ ಇಬ್ಬರೂ ಸಿಕ್ಕಿಹಾಕಿಕೊಂಡಿದ್ದಾರೆ.     ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ  Source link

Read More

ಮಧುಮೇಹಿಗಳಿಗೆ ಸಿಹಿ ಸುದ್ದಿ: ನೀಡಲ್ ಸಹಾಯವಿಲ್ಲದೆ ಉಸಿರಿನಿಂದಲೇ ಶುಗರ್ ಪರೀಕ್ಷೆ! – Kannada News | Nagpur University Develops Needle Free Diabetes Testing Device

ಮಧುಮೇಹ (Diabetes) ರೋಗಿಗಳಿಗೆ ದಿನನಿತ್ಯ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಪರೀಕ್ಷಿಸಲು ಸೂಜಿ ಚುಚ್ಚುವುದು ಸಾಮಾನ್ಯ ಪ್ರಕ್ರಿಯೆಯಾಗಿದೆ. ಆದರೆ ಇದು ನೋವು ಹಾಗೂ ಕಿರಿಕಿರಿ ಉಂಟುಮಾಡುತ್ತದೆ. ಇದೀಗ ಈ ಸಮಸ್ಯೆಗೆ ಪರಿಹಾರವಾಗಿ ನಾಗ್ಪುರದ ರಾಷ್ಟ್ರಸಂತ ತುಕಡೋಜಿ ಮಹಾರಾಜ್ ನಾಗ್ಪುರ ವಿಶ್ವವಿದ್ಯಾಲಯದ (RTMNU) ಸಂಶೋಧಕರು ಹೊಸ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಸಾಧನದ ಮೂಲಕ ಕೇವಲ ಉಸಿರಿನ ಸಹಾಯದಿಂದಲೇ ಶುಗರ್ ಮಟ್ಟವನ್ನು ಪರೀಕ್ಷಿಸಬಹುದಾಗಿದೆ. ಹೌದು, ಕೇಳುವಾಗ ಆಶ್ಚರ್ಯ ಹುಟ್ಟಿಸಿದರೂ ಕೂಡ ಇದರಿಂದ ಅನೇಕರಿಗೆ ಅನುಕೂಲವಾಗುವುದರಲ್ಲಿ ಸಂಶಯವಿಲ್ಲ. ಹಾಗಾದರೆ ಈ ಹೊಸ ತಂತ್ರಜ್ಞಾನ…

Read More

ಹಿಂದೂಗಳಿಗೆ ಅವಮಾನ, ಯುವತಿಯರಿಗೆ ಲೈಂಗಿಕ ಕಿರುಕುಳ; ಟಿಸಿಎಸ್ ನಾಸಿಕ್ ಪ್ರಕರಣದ ಬಗ್ಗೆ ಮಹಿಳಾ ಆಯೋಗದಿಂದ 50 ಪುಟದ ವರದಿ – Kannada News | Hindu religion insulted, posh failure in Toxic Workplace NCW submits 50 page report

ನವದೆಹಲಿ, ಮೇ 11: ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ (TCS) ನಾಸಿಕ್ ಪ್ರಕರಣದಲ್ಲಿ ರಾಷ್ಟ್ರೀಯ ಮಹಿಳಾ ಆಯೋಗ (NCW) ಇಂದು 50 ಪುಟಗಳ ತನ್ನ ವರದಿ ಬಿಡುಗಡೆ ಮಾಡಿತು. ಬಿಪಿಒ ಘಟಕದಲ್ಲಿ ಕೆಲಸ ಮಾಡಲು ಅಹಿತಕರವಾದ ವಾತಾವರಣ, ಲೈಂಗಿಕ ಕಿರುಕುಳವನ್ನು ಮಹಿಳಾ ಆಯೋಗದ ಸಮಿತಿ ಗುರುತಿಸಿದೆ. ಟಿಸಿಎಸ್‌ನಿಂದ ಉದ್ಭವಿಸುವ ದೂರುಗಳ ವಿಷಯವನ್ನು ಎನ್‌ಸಿಡಬ್ಲ್ಯೂ ಸಮಿತಿಯು ಸ್ವಯಂಪ್ರೇರಿತವಾಗಿ ಪರಿಗಣಿಸಿ, ಆರೋಪಗಳ ತನಿಖೆಗಾಗಿ ಸಮಿತಿಯನ್ನು ರಚಿಸಿತ್ತು. ಈ ವರದಿಯನ್ನು ಮೇ 8ರಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರಿಗೆ ಸಲ್ಲಿಸಲಾಯಿತು. ಈ…

Read More

ಒಟಿಟಿಗೆ ಬರಲು ರೆಡಿ ಆದ ‘ಪರಾಶಕ್ತಿ’; ಎಲ್ಲಿ? ಯಾವಾಗ? – Kannada News | Parashakti OTT: Shiva Karthikeyan’s Film on Anti Hindi Protests Arrives on Zee5

ಕಾಲಿವುಡ್ ಹೀರೋ ಶಿವಕಾರ್ತಿಕೇಯನ್ ಸಾಕಷ್ಟು ಹೆಸರು ಮಾಡಿದ್ದಾರೆ. ಅವರು ವಿಭಿನ್ನ ಕಂಟೆಂಟ್ ಹೊಂದಿರುವ ಚಿತ್ರಗಳನ್ನು ಮಾಡುವ ಮೂಲಕ ವಿಶೇಷ ಹೆಸರು ಮಾಡಿದ್ದಾರೆ. ಇತ್ತೀಚೆಗೆ, ಸಂಕ್ರಾಂತಿ ಹಬ್ಬದ ಸಮಯದಲ್ಲಿ, ಅವರು ‘ಪರಾಶಕ್ತಿ’ ಚಿತ್ರದೊಂದಿಗೆ (Parashkati) ಪ್ರೇಕ್ಷಕರ ಮುಂದೆ ಬಂದರು. ಆದರೆ ಕೆಟ್ಟ ವಿಮರ್ಶೆ ಪಡೆದಿದ್ದರಿಂದ ಈ ಚಿತ್ರಕ್ಕೆ ಹಿನ್ನಡೆ ಆಯಿತು. ಈ ಸಿನಿಮಾ ಈಗ ಒಟಿಟಿಗೆ ಕಾಡಲಿಡುತ್ತಿದೆ. ಈ ಚಿತ್ರವು ಥಿಯೇಟರ್​ನಲ್ಲಿ ತಮಿಳಿನಲ್ಲಿ ಮಾತ್ರ ಬಿಡುಗಡೆಯಾಯಿತು. ಆದರೆ, ಒಟಿಟಿಯಲ್ಲಿ ಹಲವು ಭಾಷೆಗಳಲ್ಲಿ ಲಭ್ಯವಿದೆ. ನಿರ್ದೇಶಕಿ ಸುಧಾ ಕೊಂಗರ ನಿರ್ದೇಶಿಸಿದ…

Read More

ಸಾಮಾನ್ಯ ಹೂಡಿಕೆದಾರರು ಈ ಬಾರಿಯ ಬಜೆಟ್​ನಲ್ಲಿ ಗಮನಿಸಬೇಕಾದ ಸಂಗತಿಗಳಿವು – Kannada News | Union Budget 2026, LTCG rationalization to Fiscal discipline, key things for retail investors to observe

ನವದೆಹಲಿ, ಜನವರಿ 23: ಟ್ಯಾರಿಫ್, ಯುದ್ಧ, ದರ್ಪ, ಭಯ, ಅನಿಶ್ಚಿತತೆ ಇತ್ಯಾದಿ ಬಿಕ್ಕಟ್ಟಿನ ಸ್ಥಿತಿಯಲ್ಲಿ ಜಗತ್ತು ಇರುವ ಹೊತ್ತಲ್ಲೇ ಭಾರತ ಸರ್ಕಾರ ಮುಂಬರುವ ವರ್ಷಕ್ಕೆ ಬಜೆಟ್ (Union Budget) ರೂಪಿಸಿದೆ. ಫೆಬ್ರುವರಿ 1ರಂದು ಬಜೆಟ್ ಮಂಡನೆ ಆಗುತ್ತದೆ. ಆರ್ಥಿಕತೆ ಬೆಳವಣಿಗೆಗೆ ಪೂರಕವಾಗುವ ಅಂಶಗಳನ್ನು ಬಜೆಟ್​ನಿಂದ ನಿರೀಕ್ಷಿಸಲಾಗುತ್ತಿದೆ. ಸಾಮಾನ್ಯ ರೀಟೇಲ್ ಹೂಡಿಕೆದಾರರು ಈ ಬಜೆಟ್​ನಲ್ಲಿ ಏನು ನಿರೀಕ್ಷಿಸಬಹುದು, ಅಥವಾ ಗಮನಿಸಬಹುದು? ಇಲ್ಲಿದೆ ಒಂದಷ್ಟು ವಿವರ. ಕ್ಯಾಪಿಟಲ್ ಗೇನ್ ಟ್ಯಾಕ್ಸ್​ನಲ್ಲಿ ಬದಲಾವಣೆ ಸರ್ಕಾರ ಕಳೆದ ಒಂದು ವರ್ಷದಲ್ಲಿ ಜಿಎಸ್​ಟಿ ಮತ್ತು…

Read More