Headlines

ಕರ್ನಾಟಕ ಹೈಕೋರ್ಟ್‌ನಲ್ಲಿ 73 ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ ಹುದ್ದೆಗಳ ನೇಮಕಾತಿ; ಪದವೀಧರರಿಗೆ ಉತ್ತಮ ಅವಕಾಶ – Kannada News | Karnataka High Court Recruitment 2026: Degree Holders Can Apply for 73 Posts

ಸರ್ಕಾರಿ ಉದ್ಯೋಗದ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳಿಗೆ ಕರ್ನಾಟಕ ಹೈಕೋರ್ಟ್ ಸಿಹಿಸುದ್ದಿ ನೀಡಿದೆ. 2026ನೇ ಸಾಲಿನ ಅಸಿಸ್ಟೆಂಟ್ ಕೋರ್ಟ್ ಸೆಕ್ರೆಟರಿ (Assistant Court Secretary) ಹುದ್ದೆಗಳ ನೇಮಕಾತಿಗೆ ಅಧಿಕೃತ ಅಧಿಸೂಚನೆ ಪ್ರಕಟಿಸಿದ್ದು, ಒಟ್ಟು 73 ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಜುಲೈ 30, 2026ರೊಳಗೆ ಅರ್ಜಿ ಸಲ್ಲಿಸಬಹುದು. ಶೈಕ್ಷಣಿಕ ಅರ್ಹತೆ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಈ ಕೆಳಗಿನ ಯಾವುದಾದರೂ ಪದವಿ ಪಡೆದಿರಬೇಕು. ಕಾನೂನು ಪದವಿ (LLB) ವಿಜ್ಞಾನ ಪದವಿ (B.Sc) ಕಲಾ ಪದವಿ (BA)…

Read More

7 ವರ್ಷಗಳ ಬಳಿಕ ಚಿತ್ರರಂಗಕ್ಕೆ ನಟ ಗೋವಿಂದ ಕಮ್‌ಬ್ಯಾಕ್; ಹೊಸ ಸಿನಿಮಾ ‘ರೂಪಾ’ ಘೋಷಣೆ – Kannada News | Actor Govinda announces Comeback Film Roopa after Seven years with new actress

ಬಾಲಿವುಡ್‌ನ ಹಿರಿಯ ನಟ ಗೋವಿಂದ (Govinda) ಅವರು ಸರಿಸುಮಾರು 7 ವರ್ಷಗಳ ಸುದೀರ್ಘ ಬಿಡುವಿನ ನಂತರ ಮತ್ತೆ ಬೆಳ್ಳಿಪರದೆಗೆ ಮರಳಲು ಸಜ್ಜಾಗಿದ್ದಾರೆ. ತಮ್ಮ ಮುಂಬರುವ ಹೊಸ ಚಿತ್ರ ‘ರೂಪಾ’ (Roopa) ಮೂಲಕ ಅವರು ಚಿತ್ರರಂಗಕ್ಕೆ ಗ್ರ್ಯಾಂಡ್ ಕಮ್‌ಬ್ಯಾಕ್ ಮಾಡುತ್ತಿರುವುದಾಗಿ ಘೋಷಿಸಿದ್ದಾರೆ. ಇತ್ತೀಚೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ಚಿತ್ರದ ಅಧಿಕೃತ ಪ್ರಕಟಣೆ ಹೊರಬಿದ್ದಿದೆ. ಈ ಚಿತ್ರದಲ್ಲಿ ಗೋವಿಂದ ಅವರಿಗೆ ಜೋಡಿಯಾಗಿ ಹೊಸ ನಟಿ ರಾಣಿ ಸ್ವರ್ಣಕಾರ್ ನಟಿಸಲಿದ್ದಾರೆ. ಕೇವಲ ನಾಯಕನಾಗಿ ನಟಿಸುವುದು ಮಾತ್ರವಲ್ಲದೆ, ಸ್ವತಃ ಗೋವಿಂದ ಅವರೇ ‘ರೂಪಾ’…

Read More

ಏಕದಿನ ಸರಣಿ ಬಳಿಕ ಟೀಂ ಇಂಡಿಯಾ ಸಹಾಯಕ ಕೋಚ್ ರಾಜೀನಾಮೆ – Kannada News | Ryan ten Doeschate to Quit as India’s Assistant Coach: Personal Reasons Cited

ಐರ್ಲೆಂಡ್ ಹಾಗೂ ಇಂಗ್ಲೆಂಡ್‌ ವಿರುದ್ಧದ ಟಿ20 ಸರಣಿಯನ್ನು ಹೀನಾಯವಾಗಿ ಸೋತ ಬಳಿಕ ಭಾರತ ತಂಡದ ಕೋಚಿಂಗ್ ಸಿಬ್ಬಂದಿಗಳ ತಲೆದಂಡವಾಗಲಿದೆ ಎಂಬ ಸುದ್ದಿ ಹರಿದಾಡುತ್ತಿದೆ. ಮುಖ್ಯ ಕೋಚ್ ಗೌತಮ್ ಗಂಭೀರ್ ಒಬ್ಬರನ್ನು ಬಿಟ್ಟು ಉಳಿದವರನ್ನು ತೆಗೆದುಹಾಕಬಹುದು ಎನ್ನಲಾಗುತ್ತಿದೆ. ಇದೆಲ್ಲದರ ನಡುವೆ ತಂಡದ ಸಹಾಯಕ ಕೋಚ್ ರಯಾನ್ ಟೆನ್ ಡೋಸ್ಚೇಟ್ ಟೀಮ್ ಇಂಡಿಯಾವನ್ನು ತೊರೆಯಲಿದ್ದಾರೆ. ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ನಂತರ ಅವರು ತಮ್ಮ ಹುದ್ದೆಗೆ ರಾಜೀನಾಮೆ ನೀಡಲಿದ್ದಾರೆ ಎಂದು ವರದಿಯಾಗಿದೆ. ಸ್ವತಃ ಡೋಸ್ಚೇಟ್ ಅವರೇ ಈ ಹುದ್ದೆಯನ್ನು ತೊರೆಯಲು…

Read More

ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: 65 ವರ್ಷದ ಮಹಿಳೆ ಬಂಧಿಸಿದ ಚಿಕ್ಕಬಳ್ಳಾಪುರ ಪೊಲೀಸರು – Kannada News | 65 Year Old Woman Arrested for Performing Black Magic on Judge’s Chair Inside Court Hall

ಕೋರ್ಟ್​​ನಲ್ಲೇ ವಾಮಾಚಾರ ನಡೆಸಿದ ಆರೋಪ: ಮಹಿಳೆ ಅರೆಸ್ಟ್​Image Credit source: ANI ಚಿಕ್ಕಬಳ್ಳಾಪುರ, ಜುಲೈ 14: ನ್ಯಾಯಾಧೀಶರ ಕುರ್ಚಿಯ ಮೇಲೆ ವಾಮಾಚಾರ ನಡೆಸಿದ ಆರೋಪದಡಿ 65 ವರ್ಷದ ಮಹಿಳೆಯನ್ನು ಚಿಕ್ಕಬಳ್ಳಾಪುರ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಮಂಜುಳಾ ಎಂದು ಗುರುತಿಸಲಾಗಿದೆ. ಚಿಕ್ಕಬಳ್ಳಾಪುರದ 1ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜೆಎಂಎಫ್‌ಸಿ ನ್ಯಾಯಾಲಯದ ಕೋರ್ಟ್‌ ಹಾಲ್‌ಗೆ ಪ್ರವೇಶಿಸಿದ್ದ ಈಕೆ, ನ್ಯಾಯಾಧೀಶರ ಕುರ್ಚಿಯ ಮೇಲೆ ಮಂತ್ರಿಸಿದ ಬಿಳಿ ಸಾಸಿವೆ ಕಾಳುಗಳನ್ನು ಎರಚಿದ್ದಾಳೆ ಎನ್ನಲಾಗಿದೆ. ಆರೋಪಿ ಮಹಿಳೆಗೆ 14 ದಿನ ನ್ಯಾಯಾಂಗ…

Read More

Teacher Recruitment 2026: ಕರ್ನಾಟಕ ವಸತಿ ಶಾಲೆಗಳಲ್ಲಿ 767 ಶಿಕ್ಷಕರ ಹುದ್ದೆಗಳ ಭರ್ತಿಗೆ ಬೃಹತ್ ಅಧಿಸೂಚನೆ ಪ್ರಕಟ! – Kannada News | KEA KREIS Teacher Recruitment 2026: 767 Posts Open in Karnataka Residential Schools

ಶಿಕ್ಷಕ ಹುದ್ದೆಗೆ ನೇಮಕಾತಿImage Credit source: Getty Images ಕರ್ನಾಟಕದಲ್ಲಿ ಶಿಕ್ಷಕ ಹುದ್ದೆಯನ್ನು ಅಲಂಕರಿಸಲು ಬಯಸುವ ಅಭ್ಯರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (KEA) ಭರ್ಜರಿ ಸಿಹಿ ಸುದ್ದಿಯೊಂದನ್ನು ನೀಡಿದೆ. ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ (KREIS) ಅಧೀನದಲ್ಲಿ ಬರುವ ವಿವಿಧ ವಸತಿ ಶಾಲೆಗಳಾದ ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ, ಅಟಲ್ ಬಿಹಾರಿ ವಾಜಪೇಯಿ, ಶ್ರೀಮತಿ ಇಂದಿರಾಗಾಂಧಿ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಗಳಲ್ಲಿ ಖಾಲಿ ಇರುವ ವಿವಿಧ ಗ್ರೂಪ್-ಸಿ ವೃಂದದ ಶಿಕ್ಷಕರ ಹುದ್ದೆಗಳಿಗೆ…

Read More

ಕೊಪ್ಪಳ: ಕಲ್ಯಾಣಿ ಸ್ಟೀಲ್ ಕಾರ್ಖಾನೆ ಸೀಜ್ ಮಾಡಲು ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ – Kannada News | Koppal Pollution Crackdown: Kalyani Steels Shut Down by CPCB Order

ಕೊಪ್ಪಳ, ಜು.14: ಪರಿಸರ ಸಂರಕ್ಷಣೆ ಮತ್ತು ಮಾಲಿನ್ಯ ನಿಯಂತ್ರಣ ನಿಯಮಗಳನ್ನು ಗಾಳಿಗೆ ತೂರಿ ಕಾರ್ಯನಿರ್ವಹಿಸುತ್ತಿದ್ದ ಕೈಗಾರಿಕೆಗಳಿಗೆ ಜಿಲ್ಲಾಡಳಿತ ಮತ್ತು ಪರಿಸರ ಸಂರಕ್ಷಣಾ ಇಲಾಖೆ ಶಾಕ್ ನೀಡಿದೆ. ಕೊಪ್ಪಳ ತಾಲೂಕಿನ ಗಿಣಿಗೇರಾ ಬಳಿ ಇರುವ ಪ್ರಸಿದ್ಧ ‘ಕಲ್ಯಾಣಿ ಸ್ಟೀಲ್’ (Kalyani Steels) ಕಾರ್ಖಾನೆಯನ್ನು ತಕ್ಷಣವೇ ಸೀಜ್ ಮಾಡುವಂತೆ ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ (CPCB) ಕಡಕ್ ಆದೇಶ ಹೊರಡಿಸಿದೆ. ಕೇಂದ್ರ ಮಂಡಳಿಯ ಈ ಗಂಭೀರ ಆದೇಶ ಹೊರಬೀಳುತ್ತಿದ್ದಂತೆಯೇ ಕಾರ್ಯಪ್ರವೃತ್ತರಾಗಿರುವ ಕೊಪ್ಪಳ ಜಿಲ್ಲಾಧಿಕಾರಿ (DC) ಸುರೇಶ್ ಇಟ್ನಾಳ್ ಅವರು, ಕಾರ್ಖಾನೆಗೆ…

Read More

ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳಿವೆ ಎಂದು ಹೀಗೆ ಕಂಡು ಹಿಡಿಯಿರಿ – Kannada News | Here is how to find out how many SIM cards are registered in your name.

ಸಿಮ್‌ ಕಾರ್ಡ್‌ Image Credit source: Jobalou/DigitalVision Vectors/Getty Images ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರು ನಕಲಿ ಸಿಮ್ ಕಾರ್ಡ್‌ಗಳನ್ನು (SIM Swap Fraud) ಬಳಸಿ ಆನ್‌ಲೈನ್ ವಂಚನೆ ಮಾಡುತ್ತಿದ್ದಾರೆ. ಇಂತಹ ಸಾಕಷ್ಟು ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ನೀವು ಹೆಸರಿನಲ್ಲಿ ಬೇರೆಯವರು ಸಿಮ್‌ ಕಾರ್ಡ್‌ ಪಡೆದಿರುವುದರ ಬಗ್ಗೆ ನಿಮಗೆ ಸಂದೇಹವಿರಬಹುದು. ಹೀಗಾಗಿ ನಿಮ್ಮ  ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳಿವೆ ಎಂದು ಸುಲಭವಾಗಿ ಪತ್ತೆ ಹಚ್ಚಬಹುದು. ದೂರಸಂಪರ್ಕ ಇಲಾಖೆಯ ಭಾರತ ಸರ್ಕಾರದ ಅಧಿಕೃತ ವೆಬ್ ಸೈಟ್…

Read More

ಜೂ ಎನ್​​ಟಿಆರ್ ರಾಜಕೀಯ ಪ್ರವೇಶ ಮತ್ತು ‘ರಾ ಎನ್​​ಟಿಆರ್’ ಬಗ್ಗೆ ನಟ ಸ್ಪಷ್ಟನೆ – Kannada News | Jr NTR team clarifies about RAW NTR organization and his political entry

ತೆಲುಗಿನ ಸ್ಟಾರ್ ನಟ ಜೂ ಎನ್​​ಟಿಆರ್ (Jr NTR) ಅವರ ರಾಜಕೀಯ ಪ್ರವೇಶದ ಬಗ್ಗೆ ಕೆಲ ವರ್ಷಗಳಿಂದಲೂ ಸುದ್ದಿ ಹರಿದಾಡುತ್ತಲೇ ಇದೆ. ನಂದಮೂರಿ ಕುಟುಂಬ ದಶಕಗಳಿಂದಲೂ ಆಂಧ್ರ ಪ್ರದೇಶ (ಅವಿಭಜಿತ ಮತ್ತು ವಿಭಜನೆ ಬಳಿಕ) ರಾಜಕೀಯದಲ್ಲಿ ಬಲು ಸಕ್ರಿಯವಾಗಿದೆ. ಈಗಲೂ ಸಹ ನಂದಮೂರಿ ಕುಟುಂಬದವೇ ಸ್ಥಾಪಿಸಿದ ಟಿಡಿಪಿ ಪಕ್ಷ ಆಂಧ್ರದಲ್ಲಿ ಅಧಿಕಾರದಲ್ಲಿದೆ. ಆದರೆ ಕಳೆದ ಕೆಲ ವರ್ಷಗಳಲ್ಲಿ ನಂದಮೂರಿ ಕುಟುಂಬದಲ್ಲಿ ಆಗಿರುವ ಆಂತರಿಕ ಮನಸ್ಥಾಪಗಳಿಂದ ಜೂ ಎನ್​​ಟಿಆರ್ ಅವರನ್ನು ಪಕ್ಷದಿಂದ ದೂರ ಇಡಲಾಗಿದೆ. ಇದರ ನಡುವೆ ಜೂ…

Read More

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಭಾರತೀಯ ನಾವಿಕ ಬಲಿ; ಭಾರತದಿಂದ ಇರಾನ್​ಗೆ ಸಮನ್ಸ್ ಜಾರಿ – Kannada News | India Strongly Condemns Hormuz Strikes Killed Indian Sailor Summons Iranian Diplomat

ನವದೆಹಲಿ, ಜುಲೈ 14: ಇರಾನ್ (Iran War) ಮತ್ತು ಅಮೆರಿಕದ ನಡುವಿನ ಸಂಘರ್ಷದ ಫಲವಾಗಿ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಬೇರೆ ದೇಶಗಳ ಹಡಗುಗಳು ಸಂಚರಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಓರ್ವ ನಾವಿಕ ಮೃತಪಟ್ಟಿದ್ದಾರೆ ಮತ್ತು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಇರಾನ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಹಡಡುಗಳ ಮೇಲಿನ ದಾಳಿಯನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದೆ. ಹಾಗೇ, ಭಾರತ ಇರಾನಿನ ರಾಯಭಾರಿಗೆ ಸಮನ್ಸ್…

Read More

ಊಹಾಪೋಹಗಳಿಗೆ ಕೊನೆಗೂ ತೆರೆ: ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸಚಿವ ಸತೀಶ್​​ ಜಾರಕಿಹೊಳಿ – Kannada News | Karnataka Minister Satish Jarkiholi Acknowledges Differences with Ex CM Siddaramaiah

ಹಾವೇರಿ, ಜುಲೈ 14: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ಮೇಲಿಂದ ಮೇಲೆ ಊಹಾಪೋಹಗಳು ಕೇಳಿಬರುತ್ತಿದ್ದವು. ಈ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸತೀಶ್​​, ಸಿದ್ಧರಾಮಯ್ಯರೊಂದಿಗೆ ತಮಗಿರುವ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ಇದೇನು ರಾಜ್ಯದ ಸಮಸ್ಯೆಯಲ್ಲ, ತಮ್ಮ ಆಂತರಿಕ ವಿಷಯ ಎಂದೂ ಈ ವೇಳೆ ಸಚಿವರು ಸ್ಪಷ್ಟಪಡಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More