ಕರ್ನಾಟಕದಲ್ಲಿ ಮತ್ತೊಂದು ದರೋಡೆ: ಫ್ಲಿಪ್‌ಕಾರ್ಟ್​​ನ ಲಕ್ಷಾಂತರ ರೂ ಮೌಲ್ಯದ ವಸ್ತುಗಳ ಕಳ್ಳತನ – Kannada News | Haveri: 24 Lakh Flipkart Mobiles Stolen from Goods Vehicle

ಹಾವೇರಿಯಲ್ಲಿ ಕಳ್ಳತನ Image Credit source: tv9 kannada ಹಾವೇರಿ, ಫೆಬ್ರವರಿ 06: ಇತ್ತೀಚೆಗೆ ಬೆಳಗಾವಿಯ ಚೋರ್ಲಾಘಾಟ್​​​ನಲ್ಲಿ 400 ಕೋಟಿ ರೂ ಹೊತ್ತೊಯ್ತಿದ್ದ ಹಣವನ್ನ ಕಂಟೇನರ್​ ಸಮೇತ ಹೈಜಾಕ್​​ ಮಾಡಲಾಗಿದೆ ಅನ್ನೋ ವಿಷಯ ಕೋಲಾಹಲ ಸೃಷ್ಟಿಸಿತ್ತು. ಇದೀಗ ಅದರಂತೆ ಹೋಲುವ ಪ್ರಕರಣ ಒಂದು ಬೆಳಕಿಗೆ ಬಂದಿದೆ. ಫ್ಲಿಪ್‌ಕಾರ್ಟ್ (Flipkart) ಕಂಪನಿಗೆ ಸೇರಿದ 24 ಲಕ್ಷ ರೂ ಮೌಲ್ಯದ ಮೊಬೈಲ್ ಸೇರಿದಂತೆ ವಿವಿಧ ವಸ್ತುಗಳನ್ನು ಖದೀಮರು ಮೂವಿಂಗ್ ಗೂಡ್ಸ್ ವಾಹನದಿಂದಲೇ ಮಂಗಮಾಯ (theft) ಮಾಡಿದ್ದಾರೆ. ಬೆಂಗಳೂರಿನಿಂದ ಧಾರವಾಡದ ಕೊಟೂರ…

Read More

Video: ಕೇರಳದಲ್ಲಿ ಶಿಗೆಲ್ಲ ಮಾರಿಗೆ ಮಗು ಬಲಿ; ಏನಿದು ಶಿಗೆಲ್ಲ, ಇದು ಹರಡುವುದೇಗೆ? – Kannada News

ಕೇರಳದಲ್ಲಿ ಶಿಗೆಲ್ಲ ಮಾರಿ ಸೋಂಕಿನಿಂದ ನಾಲ್ಕು ವರ್ಷದ ಮಗುವೊಂದು ಮೃತಪಟ್ಟಿದ್ದು, ಹಲವು ಜಿಲ್ಲೆಗಳಲ್ಲಿ ಮಕ್ಕಳ ಮೇಲೆ ಈ ಸೋಂಕು ಪರಿಣಾಮ ಬೀರಿದೆ. ಶಿಗೆಲ್ಲ ಎಂಬ ಬ್ಯಾಕ್ಟೀರಿಯಾದಿಂದ ಉಂಟಾಗುವ ಶಿ ಎಲ್ಲೋಸಿಸ್ ತೀವ್ರ ಕರುಳುಬೇನೆ ಅಥವಾ ಭೇದಿಗೆ ಕಾರಣವಾಗುತ್ತದೆ. ಕಲುಷಿತ ಆಹಾರ ಮತ್ತು ನೀರಿನ ಸೇವನೆಯಿಂದ ಈ ಸೋಂಕು ಹರಡುತ್ತದೆ. ಈ ಬ್ಯಾಕ್ಟೀರಿಯಾ ಜೀರ್ಣಾಂಗ ವ್ಯವಸ್ಥೆಯ ಮೇಲೆ ದಾಳಿ ಮಾಡಿ, ಹೊಟ್ಟೆಯಲ್ಲಿ ವಿಷ ಉತ್ಪಾದಿಸುತ್ತದೆ. ಮುನ್ನೆಚ್ಚರಿಕಾ ಕ್ರಮಗಳೆಂದರೆ ಕುದಿಸಿ ಆರಿಸಿದ ನೀರನ್ನು ಕುಡಿಯುವುದು, ಆಹಾರ ಸೇವಿಸುವ ಮೊದಲು ಮತ್ತು…

Read More

ಮೇಲ್ಮನೆ ಮೇಲಾಟ: ಕಾಂಗ್ರೆಸ್​​ ಕ್ಯಾಂಪ್​ ಸೇರಿಕೊಂಡ ಬಿಜೆಪಿ ಉಚ್ಛಾಟಿತ ಶಾಸಕರು – Kannada News | bjp expelled MLAs ST Somashekar And Shivaram Hebbar In Congress Camp at Resort ahead of MLC polls

ರಾಮನಗರ, (ಜೂನ್ 17): ವಿಧಾನ ಪರಿಷತ್ ಚುನಾವಣೆ (MLC polls) ನಾಳೆ ಅಂದರೆ ಜೂನ್ 18ರಂದು ನಡೆಯಲಿದ್ದು, ಆಡಳಿತಾರೂಢ ಕಾಂಗ್ರೆಸ್ ಶಾಸಕರು ರೆಸಾರ್ಟ್ ಸೇರಿಕೊಂಡಿದ್ದಾರೆ. ಪರಿಷತ್ ಕಣದಲ್ಲಿ ಏಳನೇ ಅಭ್ಯರ್ಥಿ ಅಖಾಡಕ್ಕಿಳಿಸಿರುವುದು ಮೇಲ್ಮನೆ ಚುನಾವಣೆ ರಂಗೇರಿದೆ. 7 ಸ್ಥಾನಗಳಿಗೆ ನಡೆಯಲಿರುವ ಚುನಾವಣೆಯಲ್ಲಿ ಕಾಂಗ್ರೆಸ್ 5 ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದರೆ, ಬಿಜೆಪಿ 2 ಹಾಗೂ ಜೆಡಿಎಸ್ ಓರ್ವ ಅಭ್ಯರ್ಥಿ ಕಣಕ್ಕಿಳ ಸಿದೆ. ಕಾಂಗ್ರೆಸ್‌ನ 4 ಹಾಗೂ ಬಿಜೆಪಿಯ ಇಬ್ಬರು ಅಭ್ಯರ್ಥಿಗಳು ಸರಾಗವಾಗಿ ಗೆಲುವು ಸಾಧಿಸಲಿದ್ದಾರೆ. ಏಳನೇ ಸ್ಥಾನಕ್ಕೆ ಜಟಾಪಟಿ ಜೋರಾಗಿದೆ….

Read More

Kedarnath Yatra: ಕೇದಾರನಾಥದಲ್ಲಿ 5 ಲಕ್ಷ ದಾಟಿದ ಭಕ್ತರ ಸಂಖ್ಯೆ; ಆರೋಗ್ಯ ಇಲಾಖೆಯಿಂದ ಹೈ ಅಲರ್ಟ್! – Kannada News | Kedarnath Yatra: Record 5 Lakh Pilgrims Spark Health Alert and Safety Measures

ಡೆಹ್ರಾಡೂನ್: ಉತ್ತರಾಖಂಡದ ಪವಿತ್ರ ಚಾರ್ ಧಾಮ್ ಯಾತ್ರೆಗಳಲ್ಲಿ ಒಂದಾದ ಕೇದಾರನಾಥ ಧಾಮಕ್ಕೆ ಭೇಟಿ ನೀಡುವ ಭಕ್ತರ ಸಂಖ್ಯೆ ಈ ಬಾರಿ ದಾಖಲೆ ಮಟ್ಟಕ್ಕೆ ತಲುಪಿದೆ. ಪ್ರಸ್ತುತ ಯಾತ್ರಾ ಋತುವಿನಲ್ಲಿ ಕೇದಾರನಾಥಕ್ಕೆ ಭೇಟಿ ನೀಡಿದ ಭಕ್ತರ ಸಂಖ್ಯೆ ಈಗಾಗಲೇ 5 ಲಕ್ಷದ ಗಡಿ ದಾಟಿದೆ. ಭಕ್ತರ ಸಂಖ್ಯೆ ವಿಪರೀತ ಹೆಚ್ಚಾಗುತ್ತಿರುವ ಬೆನ್ನಲ್ಲೇ, ರುದ್ರಪ್ರಯಾಗ ಜಿಲ್ಲಾ ಆರೋಗ್ಯ ಇಲಾಖೆಯು ಮುನ್ನೆಚ್ಚರಿಕೆ ಕ್ರಮವಾಗಿ ‘ಹೈ ಅಲರ್ಟ್’ ಘೋಷಿಸಿದೆ. ದಾಖಲೆ ಬರೆದ ಭಕ್ತರ ಸಾಗರ: ಹಿಮಾಲಯದ ಮಡಿಲಲ್ಲಿರುವ ಕೇದಾರನಾಥಕ್ಕೆ ಈ ವರ್ಷ ದೇಶದ…

Read More

ಅಕ್ರಮ ಹಣ ವರ್ಗಾವಣೆ; ಬೆಂಗಳೂರು ಮೂಲದ ‘ರಾಜೇಶ್ ಎಕ್ಸ್‌ಪೋರ್ಟ್ಸ್’ ಕಚೇರಿಗಳ ಮೇಲೆ ಇಡಿ ದಾಳಿ – Kannada News | ED raids Rajesh Exports in Bengaluru and Mumbai after SEBI order flags multiple financial transactions

ಬೆಂಗಳೂರು, ಜೂನ್ 23: ಮಾರುಕಟ್ಟೆ ನಿಯಂತ್ರಕ ಸಂಸ್ಥೆಯಾದ ಸೆಬಿ (SEBI) ನೀಡಿರುವ ಆದೇಶದ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಇಂದು ಬೆಂಗಳೂರಿನಲ್ಲಿರುವ ಜಗತ್ತಿನ ಅತಿ ದೊಡ್ಡ ಚಿನ್ನದ ರಿಫೈನರಿ ಸಂಸ್ಥೆಯಾದ ‘ರಾಜೇಶ್ ಎಕ್ಸ್‌ಪೋರ್ಟ್ಸ್’ (Rajesh Exports) ಕಂಪನಿಯ ಪ್ರಧಾನ ಕಚೇರಿ ಮೇಲೆ ಭಾರಿ ದಾಳಿ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದರ ಜೊತೆಗೆ ಮುಂಬೈನಲ್ಲಿರುವ ಕಚೇರಿಯ ಮೇಲೂ ಏಕಕಾಲಕ್ಕೆ ದಾಳಿ ನಡೆಸಲಾಗಿದೆ. ರಾಜೇಶ್ ಎಕ್ಸ್​ಪೋರ್ಟ್ಸ್​ ಕಂಪನಿಯು ತನ್ನ ಆರ್ಥಿಕ ವರದಿಗಳಲ್ಲಿ ಭಾರಿ ಪ್ರಮಾಣದ ತಪ್ಪು ಮಾಹಿತಿ…

Read More

Balmer Lawrie Recruitment 2026: ಸಾರ್ವಜನಿಕ ವಲಯದಲ್ಲಿ ಕೆಲಸ ಪಡೆಯಲು ಇಲ್ಲಿದೆ ಸುವರ್ಣವಕಾಶ;43 ಹುದ್ದೆಗಳಿಗೆ ಅರ್ಜಿ ಆಹ್ವಾನ! – Kannada News

ಸಾರ್ವಜನಿಕ ವಲಯದಲ್ಲಿ ಕೆಲಸImage Credit source: Pinterest ಉದ್ಯೋಗದ ನಿರೀಕ್ಷೆಯಲ್ಲಿರುವ ಅರ್ಹ ಅಭ್ಯರ್ಥಿಗಳಿಗೆ ಸಾರ್ವಜನಿಕ ವಲಯದಲ್ಲಿ ಕೆಲಸ ಮಾಡಲು ಭರ್ಜರಿ ಅವಕಾಶವೊಂದು ಬಂದಿದೆ. ಭಾರತ ಸರ್ಕಾರದ ಆಡಳಿತಕ್ಕೊಳಪಟ್ಟ ಪ್ರಮುಖ ಸಾರ್ವಜನಿಕ ವಲಯದ ಸಂಸ್ಥೆಯಾದ ಬಾಲ್ಮರ್ ಲಾರಿ ಅಂಡ್ ಕಂಪನಿ ಲಿಮಿಟೆಡ್ (Balmer Lawrie & Co. Ltd.) 2026ನೇ ಸಾಲಿನ ನೇಮಕಾತಿ ಅಧಿಸೂಚನೆಯನ್ನು ಪ್ರಕಟಿಸಿದೆ. ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಒಟ್ಟು 43 ಹುದ್ದೆಗಳ ಭರ್ತಿಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಉತ್ತಮ ಸಂಬಳ ಮತ್ತು ವೃತ್ತಿ…

Read More

Video: ಟ್ರಕ್ ಚಾಲಕ ಬ್ರೇಕ್ ಹಾಕದೇ ಇದ್ದಿದ್ರೆ ಥಾರ್ ಮೇಲೆ ಕುಳಿತು ಪುಂಡಾಟ ಮಾಡುತ್ತಿದ್ದವರ ಪ್ರಾಣವೇ ಹೋಗ್ತಿತ್ತು – Kannada News | Truck Driver’s Timely Brake Saves Youths Riding Atop Moving SUV in Haryana

ಹರಿಯಾಣ, ಫೆಬ್ರವರಿ 11: ಎದುರಿದ್ದ ಟ್ರಕ್ ಬ್ರೇಕ್ ಹಾಕಿಲ್ಲವೆಂದಾದರೆ ಮೂವರ ಪ್ರಾಣವೂ ಹೋಗಿರೋದು. ಒಂದಷ್ಟು ಯುವಕರು ಮಹಿಂದ್ರಾ ಥಾರ್ ಒಳಗೆ ಉಳಿದ ಮೂವರು ಥಾರ್ ಮೇಲೆ ಕುಳಿತಿದ್ದರು.  ಅಡ್ಡಾದಿಡ್ಡಿಯಾಗಿ ಚಲಾಯಿಸಿಕೊಂಡು ಬರುತ್ತಿದ್ದ ಚಾಲಕ ಎದುರು ಬರುತ್ತಿದ್ದ ಟ್ರಕ್​ ನೋಡಿ ಎಡಕ್ಕೆ ಗಾಡಿ ತಿರುಗಿಸಿದ್ದಾನೆ. ಕೂಡಲೇ ಥಾರ್ ಮೇಲಿದ್ದ ಮೂವರು ಯುವಕರು ನೆಲಕ್ಕೆ ಬಿದ್ದಿದ್ದಾರೆ. ಆ ಸಮಯಕ್ಕೆ ಸರಿಯಾಗಿ ಟ್ರಕ್ ಚಾಲಕ ಕೂಡ ಬ್ರೇಕ್ ಹಾಕಿದ ಪರಿಣಾಮ ಮೂವರ ಜೀವ ಉಳಿದಿದೆ. ಇಲ್ಲವಾದಲ್ಲಿ ಎಲ್ಲಾ ಮೂವರ ತಲೆ ಮೇಲೆ…

Read More

ಬಣ್ಣದ ಮಾತಿಗೆ ಮರುಳಾದ ಯುವತಿ ಬದುಕು ಬರಡು: ಅಶ್ಲೀಲ ವಿಡಿಯೋ ಇಟ್ಟುಕೊಂಡು 19 ಲಕ್ಷ ರೂ. ಲೂಟಿ

ಬೆಳಗಾವಿ, ಏ.6 : ಬೆಳಗಾವಿಯ ಶಹಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅತ್ಯಂತ ಅಮಾನವೀಯ ವಂಚನೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿ ಹಾಗೂ ಮದುವೆಯ ಹೆಸರಿನಲ್ಲಿ ಯುವತಿಯನ್ನು ನಂಬಿಸಿ, ಅಶ್ಲೀಲ ವಿಡಿಯೋ ಚಿತ್ರೀಕರಿಸಿ ಲಕ್ಷಾಂತರ ರೂಪಾಯಿ ಹಣ ಹಾಗೂ ಚಿನ್ನಾಭರಣ ಲೂಟಿ ಮಾಡಿದ ಆರೋಪ ಕೇಳಿಬಂದಿದೆ. ಬೆಳಗಾವಿಯ ಮಾಧವಾ ಕಾಲೋನಿ ನಿವಾಸಿ ಈಶ್ವರಸಿಂಗ್ ಪ್ರೇಮಸಿಂಗ್ ಬಡಗೂಜರ್ ಎಂಬಾತನೇ ಈ ವಂಚನೆಯ ಸೂತ್ರಧಾರ ಎನ್ನಲಾಗಿದೆ. ಫೇಸ್‌ಬುಕ್ ಮೂಲಕ ಯುವತಿಯ ಪರಿಚಯ ಮಾಡಿಕೊಂಡಿದ್ದ ಈತ, ಬಳಿಕ ಅದನ್ನು ಪ್ರೀತಿಗೆ ತಿರುಗಿಸಿದ್ದಾನೆ. ಮದುವೆಯಾಗುವುದಾಗಿ…

Read More

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿ: ಮತ್ತಷ್ಟು ಡಿವೈಎಸ್​ಪಿ-ಇನ್‌ಸ್ಪೆಕ್ಟರ್‌ಗಳ ದಿಢೀರ್‌ ವರ್ಗಾವಣೆ – Kannada News | Major surgery to Karnataka Police department: 12 DySP And 87 inspectors transferred

ಬೆಂಗಳೂರು, (ಮೇ 13): ಕರ್ನಾಟಕ ರಾಜ್ಯ ಪೊಲೀಸ್ (Karnataka Police) ಇಲಾಖೆಯಲ್ಲಿ ಡಿವೈಎಸ್ಪಿ ಹಾಗೂ ಇನ್ಸ್​​ಪೆಕ್ಟರ್​​​ಗಳ ವರ್ಗಾವಣೆ ಮುಂದುವರೆದಿದೆ . ಕಳೆದ ಎರಡು ದಿನಗಳಿಂದ ಅಷ್ಟೇ ರಾಜ್ಯ ಸರ್ಕಾರ ಬರೋಬ್ಬರಿ 293 ಇನ್ಸ್‌ಪೆಕ್ಟರ್‌ಗಳು ಹಾಗೂ 74 ಡಿವೈಎಸ್‌ಪಿಗಳನ್ನು ವರ್ಗಾವಣೆ ಮಾಡಿತ್ತು. ಇದರ ಬೆನ್ನಲ್ಲೇ ಇಂದು (ಮೇ 13) ಮತ್ತೆ 12 ಡಿವೈಎಸ್​ಪಿ, 87 ಪೊಲೀಸ್ ಇನ್ಸ್​ಪೆಕ್ಟರ್​ಗಳನ್ನು (ಸಿವಿಲ್) ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಪೊಲೀಸ್ ಮಹಾನಿರ್ದೇಶಕರು (ಡಿಜಿ- ಐಜಿಪಿ) ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ…

Read More

ಇಲಿ ಕಡಿತವನ್ನು ಸಾಮಾನ್ಯ ಎಂದು ಪರಿಗಣಿಸಿ ಪ್ರಾಣಕ್ಕೇ ಅಪಾಯ ತಂದುಕೊಳ್ಳಬೇಡಿ, ತಪ್ಪದೇ ಈ ಮುನ್ನೆಚ್ಚರಿಕಾ ಕ್ರಮ ಅನುಸರಿಸಿ – Kannada News | Bitten By A Rat? Follow These 3 Life Saving Tips From Experts Without Fail

ಇಲಿಗಳ ಹಾವಳಿ ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸರ್ವೇ ಸಾಮಾನ್ಯ, ಇದರ ಬಗ್ಗೆ ಯಾರೂ ಹೆಚ್ಚಾಗಿ ಗಮನಹರಿಸುವುದಿಲ್ಲ ಹಾಗೇ ಗಂಭೀರವಾಗಿಯೂ ಪರಿಗಣಿಸುವುದಿಲ್ಲ. ಮನೆಯಲ್ಲಿ ಇಲಿಗಳ ಓಡಾಟ ಎಷ್ಟು ಕಿರಿಕಿರಿ ಉಂಟುಮಾಡುತ್ತದೆಯೋ, ಅದು ಕಡಿದರೆ ಅಷ್ಟೇ ಅಪಾಯವನ್ನೂ ಉಂಟುಮಾಡುತ್ತದೆ. ಏಕೆಂದರೆ ಇಲಿ ಕಡಿತವನ್ನು (Rat Bite) ವಿಷವೆಂದು ಪರಿಗಣಿಸಲಾಗುತ್ತದೆ ಹಾಗೂ ತಕ್ಷಣದ ವೈದ್ಯಕೀಯ ನೆರವೂ ಅಗತ್ಯವಾಗಿರುತ್ತದೆ. ಇಲಿಯ ಕಡಿತ, ಪರಚುವಿಕೆ ಸಣ್ಣ ಸಂಗತಿಯಲ್ಲ, ಇದು ಜೀವಕ್ಕೆ ಅಪಾಯ ತಂದೊಡ್ಡಬಹುದು. ಜೊತೆಗೆ ಇಲಿಯ ವೀರ್ಯ, ಮಲ, ಮೂತ್ರಗಳಿಂದಲೂ ಸೋಂಕುಗಳು ಹರಡುತ್ತವೆ….

Read More