ರಾಜೀನಾಮೆ ಬಳಿಕವೂ ಸಿದ್ದರಾಮಯ್ಯ-ಡಿಕೆಶಿ ನಡುವೆ ಅನ್ಯೂನ್ಯತೆ ಹೇಗಿದೆ ನೋಡಿ
ನವದೆಹಲಿ, (ಮೇ 29): ಡಿಕೆ ಶಿವಕುಮಾರ್ ಗಾಗಿ ಸಿದ್ದರಾಮಯ್ಯನವರು ಸಿಎಂ ಕುರ್ಚಿ ತ್ಯಾಗ ಮಾಡಿದ್ದಾರೆ. ನಿನ್ನೆ(ಮೇ 28) ಹೈಕಮಾಂಡ್ ಹೇಳಿದಂತೆ ಲೋಕಭವನಕ್ಕೆ ತೆರಳಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಇದೀಗ ಹೊಸ ಸರ್ಕಾರದ ಬಗ್ಗೆ ಚರ್ಚೆಗಳು ಜೋರಾಗಿವೆ. ಈ ಸಂಬಂಧ ಡಿಕೆ ಶಿವಕುಮಾರ್ ಹಾಗೂ ಸಿದ್ದರಾಮಯ್ಯ ದೆಹಲಿಯಲ್ಲಿದ್ದು, ಸಚಿವ ಸಂಪುಟ, ಕೆಪಿಸಿಸಿ ಅಧ್ಯಕ್ಷ ಸೇರಿದಂತೆ ಇತರೆ ವಿಚಾರಗಳ ಬಗ್ಗೆ ಹೈಕಮಾಂಡ್ ನಾಯಕರ ಜತೆ ಮಾತುಕಡೆ ನಡೆಸಿದ್ದಾರೆ. ಇದರ ಮಧ್ಯೆ ರಾಜೀನಾಮೆ ಬಳಿಕವೂ ಯಾವುದೇ ಕೋಪ, ಅಸಮಾಧಾನವಿಲ್ಲದೇ ಸಿದ್ದರಾಮಯ್ಯನವರು…