Headlines

ನಿಮ್ಮ ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್‌ಗಳಿವೆ ಎಂದು ಹೀಗೆ ಕಂಡು ಹಿಡಿಯಿರಿ – Kannada News | Here is how to find out how many SIM cards are registered in your name.

ಸಿಮ್‌ ಕಾರ್ಡ್‌ Image Credit source: Jobalou/DigitalVision Vectors/Getty Images ಇತ್ತೀಚಿನ ದಿನಗಳಲ್ಲಿ ಸೈಬರ್ ವಂಚಕರು ನಕಲಿ ಸಿಮ್ ಕಾರ್ಡ್‌ಗಳನ್ನು (SIM Swap Fraud) ಬಳಸಿ ಆನ್‌ಲೈನ್ ವಂಚನೆ ಮಾಡುತ್ತಿದ್ದಾರೆ. ಇಂತಹ ಸಾಕಷ್ಟು ಪ್ರಕರಣಗಳು ಈಗಾಗಲೇ ಬೆಳಕಿಗೆ ಬಂದಿವೆ. ನೀವು ಹೆಸರಿನಲ್ಲಿ ಬೇರೆಯವರು ಸಿಮ್‌ ಕಾರ್ಡ್‌ ಪಡೆದಿರುವುದರ ಬಗ್ಗೆ ನಿಮಗೆ ಸಂದೇಹವಿರಬಹುದು. ಹೀಗಾಗಿ ನಿಮ್ಮ  ಹೆಸರಿನಲ್ಲಿ ಎಷ್ಟು ಸಿಮ್ ಕಾರ್ಡ್ ಗಳಿವೆ ಎಂದು ಸುಲಭವಾಗಿ ಪತ್ತೆ ಹಚ್ಚಬಹುದು. ದೂರಸಂಪರ್ಕ ಇಲಾಖೆಯ ಭಾರತ ಸರ್ಕಾರದ ಅಧಿಕೃತ ವೆಬ್ ಸೈಟ್…

Read More

ಜೂ ಎನ್​​ಟಿಆರ್ ರಾಜಕೀಯ ಪ್ರವೇಶ ಮತ್ತು ‘ರಾ ಎನ್​​ಟಿಆರ್’ ಬಗ್ಗೆ ನಟ ಸ್ಪಷ್ಟನೆ – Kannada News | Jr NTR team clarifies about RAW NTR organization and his political entry

ತೆಲುಗಿನ ಸ್ಟಾರ್ ನಟ ಜೂ ಎನ್​​ಟಿಆರ್ (Jr NTR) ಅವರ ರಾಜಕೀಯ ಪ್ರವೇಶದ ಬಗ್ಗೆ ಕೆಲ ವರ್ಷಗಳಿಂದಲೂ ಸುದ್ದಿ ಹರಿದಾಡುತ್ತಲೇ ಇದೆ. ನಂದಮೂರಿ ಕುಟುಂಬ ದಶಕಗಳಿಂದಲೂ ಆಂಧ್ರ ಪ್ರದೇಶ (ಅವಿಭಜಿತ ಮತ್ತು ವಿಭಜನೆ ಬಳಿಕ) ರಾಜಕೀಯದಲ್ಲಿ ಬಲು ಸಕ್ರಿಯವಾಗಿದೆ. ಈಗಲೂ ಸಹ ನಂದಮೂರಿ ಕುಟುಂಬದವೇ ಸ್ಥಾಪಿಸಿದ ಟಿಡಿಪಿ ಪಕ್ಷ ಆಂಧ್ರದಲ್ಲಿ ಅಧಿಕಾರದಲ್ಲಿದೆ. ಆದರೆ ಕಳೆದ ಕೆಲ ವರ್ಷಗಳಲ್ಲಿ ನಂದಮೂರಿ ಕುಟುಂಬದಲ್ಲಿ ಆಗಿರುವ ಆಂತರಿಕ ಮನಸ್ಥಾಪಗಳಿಂದ ಜೂ ಎನ್​​ಟಿಆರ್ ಅವರನ್ನು ಪಕ್ಷದಿಂದ ದೂರ ಇಡಲಾಗಿದೆ. ಇದರ ನಡುವೆ ಜೂ…

Read More

ಹಾರ್ಮುಜ್ ಜಲಸಂಧಿಯಲ್ಲಿ ದಾಳಿಗೆ ಭಾರತೀಯ ನಾವಿಕ ಬಲಿ; ಭಾರತದಿಂದ ಇರಾನ್​ಗೆ ಸಮನ್ಸ್ ಜಾರಿ – Kannada News | India Strongly Condemns Hormuz Strikes Killed Indian Sailor Summons Iranian Diplomat

ನವದೆಹಲಿ, ಜುಲೈ 14: ಇರಾನ್ (Iran War) ಮತ್ತು ಅಮೆರಿಕದ ನಡುವಿನ ಸಂಘರ್ಷದ ಫಲವಾಗಿ ಹಾರ್ಮುಜ್ ಜಲಸಂಧಿಯಲ್ಲಿ (Strait of Hormuz) ಬೇರೆ ದೇಶಗಳ ಹಡಗುಗಳು ಸಂಚರಿಸದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ನಿನ್ನೆ ಹಾರ್ಮುಜ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಲ್ಲಿ ಭಾರತೀಯ ಓರ್ವ ನಾವಿಕ ಮೃತಪಟ್ಟಿದ್ದಾರೆ ಮತ್ತು ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದರು. ಈ ಹಿನ್ನೆಲೆಯಲ್ಲಿ ಭಾರತ ಇರಾನ್ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದು, ಹಡಡುಗಳ ಮೇಲಿನ ದಾಳಿಯನ್ನು ಕೂಡಲೇ ನಿಲ್ಲಿಸುವಂತೆ ಆಗ್ರಹಿಸಿದೆ. ಹಾಗೇ, ಭಾರತ ಇರಾನಿನ ರಾಯಭಾರಿಗೆ ಸಮನ್ಸ್…

Read More

ಊಹಾಪೋಹಗಳಿಗೆ ಕೊನೆಗೂ ತೆರೆ: ಸಿದ್ದರಾಮಯ್ಯ ಜೊತೆಗಿನ ಭಿನ್ನಾಭಿಪ್ರಾಯ ಒಪ್ಪಿಕೊಂಡ ಸಚಿವ ಸತೀಶ್​​ ಜಾರಕಿಹೊಳಿ – Kannada News | Karnataka Minister Satish Jarkiholi Acknowledges Differences with Ex CM Siddaramaiah

ಹಾವೇರಿ, ಜುಲೈ 14: ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಸತೀಶ್​​ ಜಾರಕಿಹೊಳಿ ಅವರ ನಡುವೆ ಮನಸ್ತಾಪ ಉಂಟಾಗಿರುವ ಬಗ್ಗೆ ಮೇಲಿಂದ ಮೇಲೆ ಊಹಾಪೋಹಗಳು ಕೇಳಿಬರುತ್ತಿದ್ದವು. ಈ ಬಗ್ಗೆ ಹಾವೇರಿಯಲ್ಲಿ ಪ್ರತಿಕ್ರಿಯಿಸಿರುವ ಸತೀಶ್​​, ಸಿದ್ಧರಾಮಯ್ಯರೊಂದಿಗೆ ತಮಗಿರುವ ಭಿನ್ನಾಭಿಪ್ರಾಯವನ್ನು ಒಪ್ಪಿಕೊಂಡಿದ್ದಾರೆ. ಇದೇನು ರಾಜ್ಯದ ಸಮಸ್ಯೆಯಲ್ಲ, ತಮ್ಮ ಆಂತರಿಕ ವಿಷಯ ಎಂದೂ ಈ ವೇಳೆ ಸಚಿವರು ಸ್ಪಷ್ಟಪಡಿಸಿದ್ದಾರೆ. ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್​​ ಮಾಡಿ. Source link

Read More

IND vs ENG: ಟಾಸ್ ಗೆದ್ದ ಇಂಗ್ಲೆಂಡ್‌ ಬ್ಯಾಟಿಂಗ್‌ ಆಯ್ಕೆ; ಉಭಯ ತಂಡಗಳ ಪ್ಲೇಯಿಂಗ್ 11 ಹೀಗಿದೆ – Kannada News | IND vs ENG 1st ODI Live: England Wins Toss, Opts to Bat at Edgbaston; India Bowling

ಭಾರತ ಮತ್ತು ಇಂಗ್ಲೆಂಡ್ (India vs England) ನಡುವಿನ ಮೂರು ಪಂದ್ಯಗಳ ಏಕದಿನ ಸರಣಿ ಇಂದಿನಿಂದ ಆರಂಭವಾಗಿದೆ. ಉಭಯ ತಂಡಗಳ ನಡುವಿನ ಮೊದಲ ಏಕದಿನ ಪಂದ್ಯ ಬರ್ಮಿಂಗ್ಹ್ಯಾಮ್​ನ ಎಡ್ಜ್​ಬಾಸ್ಟನ್​ನಲ್ಲಿ ನಡೆಯುತ್ತಿದೆ. ಟಿ20 ಸರಣಿಯಲ್ಲಿನ ಹೀನಾಯ ಸೋಲನ್ನು ಎದುರಿಸಿದ್ದ ಟೀಂ ಇಂಡಿಯಾ ಇದೀಗ ಏಕದಿನ ಸರಣಿಯನ್ನು ಗೆಲುವಿನೊಂದಿಗೆ ಆರಂಭಿಸಲು ಪ್ರಯತ್ನಿಸುತ್ತಿದೆ. ಹಾಗೆಯೇ 2027 ರ ಏಕದಿನ ವಿಶ್ವಕಪ್​ಗೆ ಭಾರತದ ಸಿದ್ಧತೆಗೂ ಈ ಸರಣಿ ನಿರ್ಣಾಯಕವಾಗಿದೆ. ಈ ಸರಣಿಯೊಂದಿಗೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಹಾಗೂ ಜಸ್ಪ್ರೀತ್ ಬುಮ್ರಾ ಬಹಳ…

Read More

BMCRI Recruitment 2026: ವೈದ್ಯಕೀಯ ಕ್ಷೇತ್ರದಲ್ಲಿ ಸರ್ಕಾರಿ ಉದ್ಯೋಗ ಹುಡುಕುತ್ತಿರುವವರಿಗೆ ಇಲ್ಲಿದೆ ಸುವರ್ಣವಕಾಶ – Kannada News | Vani Vilas Hospital Recruitment 2026: Apply Online for Nursing Officer Jobs at BMCRI

ಶುಶ್ರೂಷಾಧಿಕಾರಿ ಹುದ್ದೆಗಳ ಭರ್ತಿImage Credit source: bmcribengaluru.karnataka.gov.in ವೈದ್ಯಕೀಯ ಕ್ಷೇತ್ರದಲ್ಲಿ ಉದ್ಯೋಗ ಹುಡುಕುತ್ತಿರುವವರಿಗೆ ಸುವರ್ಣವಕಾಶವೊಂದು ಇಲ್ಲಿದೆ. ಬೆಂಗಳೂರು ವೈದ್ಯಕೀಯ ಮಹಾವಿದ್ಯಾಲಯ ಮತ್ತು ಸಂಶೋಧನಾ ಸಂಸ್ಥೆಯ (BMCRI) ಅಧೀನ ಆಸ್ಪತ್ರೆಯಾದ ಪ್ರಸಿದ್ಧ ವಾಣಿ ವಿಲಾಸ ಆಸ್ಪತ್ರೆಗೆ ಗುತ್ತಿಗೆ ಆಧಾರದ ಮೇಲೆ ಶುಶ್ರೂಷಾಧಿಕಾರಿ (Nursing Officer) ಹುದ್ದೆಗಳನ್ನು ಭರ್ತಿ ಮಾಡಲು ಅಧಿಕೃತ ನೇಮಕಾತಿ ಅಧಿಸೂಚನೆಯನ್ನು ಹೊರಡಿಸಲಾಗಿದೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ. ಈ ನೇಮಕಾತಿಯ ಅಧಿಸೂಚನೆ ಸಂಖ್ಯೆ…

Read More

ಹಾರ್ಮುಜ್ ಸಹವಾಸವೇ ಬೇಡ; ದೂರದಲ್ಲಿ ಬೇರೆಯೇ ಬಂದರು ಕಟ್ಟುತ್ತಿದೆ ಈ ಗಲ್ಫ್ ದೇಶ – Kannada News | UAE plans to build new port at eastern coast to avoid Hormuz Strait

ದುಬೈ, ಜುಲೈ 14: ಹಾರ್ಮುಜ್ ಜಲಸಂಧಿಯಲ್ಲಿ ಇರಾನ್‌ನ ಸರಣಿ ದಾಳಿಗಳು ಹಾಗೂ ಉದ್ವಿಗ್ನತೆಯ ಹಿನ್ನೆಲೆಯಲ್ಲಿ, ಯುನೈಟೆಡ್ ಅರಬ್ ಎಮಿರೇಟ್ಸ್ (UAE) ತನ್ನ ಪೂರ್ವ ಕರಾವಳಿಯಲ್ಲಿ ಹೊಸದೊಂದು ಬಂದರನ್ನು ನಿರ್ಮಿಸಲು ಯೋಜಿಸುತ್ತಿದೆ ಎಂದು ಫೈನಾನ್ಷಿಯಲ್ ಟೈಮ್ಸ್ ಪತ್ರಿಕೆಯಲ್ಲಿ ವರದಿಯಾಗಿದೆ. ಯುಎಇ ಮೂಲದ ಜಾಗತಿಕ ಲಾಜಿಸ್ಟಿಕ್ಸ್ ದೈತ್ಯ ಸಂಸ್ಥೆಯಾದ ಡಿಪಿ ವರ್ಲ್ಡ್ (DP World), ಯುಎಇಯ ಪೂರ್ವ ಕರಾವಳಿಯಲ್ಲಿರುವ ಫುಜೈರಾ (Fujairah) ಪ್ರಾಂತ್ಯದಲ್ಲಿ ಹೊಸದೊಂದು ಬಹೂಪಯೋಗಿ (multipurpose) ಬಂದರನ್ನು ಅಭಿವೃದ್ಧಿಪಡಿಸಲು ಯೋಜಿಸುತ್ತಿದೆ. ಇದರ ಜೊತೆಗೆ ಪ್ರಸ್ತುತ ಅಲ್ಲಿರುವ ಬಂದರಿನಲ್ಲಿ ಹೊಸ…

Read More

ಭೋಜಶಾಲಾ ವಿವಾದ: ಹೈಕೋರ್ಟ್ ತೀರ್ಪಿಗೆ ತಡೆ ನೀಡಲು ಸುಪ್ರೀಂ ನಿರಾಕರಣೆ, ಸಂಕೀರ್ಣದೊಳಗೆ ನಮಾಜ್ ನಿಷೇಧ ಯಥಾವತ್ತು – Kannada News | Bhojshala Dispute: Supreme Court Refuses Stay on Namaz Ban, High Court Order Stands

ನವದೆಹಲಿ, ಜುಲೈ 14: ದೇಶದ ಮತ್ತೊಂದು ಅತ್ಯಂತ ಸೂಕ್ಷ್ಮ ಧಾರ್ಮಿಕ ಕೇಂದ್ರವಾದ ಮಧ್ಯಪ್ರದೇಶದ ಧಾರ್ ಜಿಲ್ಲೆಯ ‘ಭೋಜಶಾಲಾ-ಕಮಲ್ ಮೌಲಾ ಮಸೀದಿ’ ಸಂಕೀರ್ಣವನ್ನು ದೇವಾಲಯವೆಂದು ಘೋಷಿಸಿದ್ದ ಹೈಕೋರ್ಟ್ ಆದೇಶಕ್ಕೆ ಮಧ್ಯಂತರ ತಡೆ ನೀಡಲು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ನಿರಾಕರಿಸಿದೆ. ಇದರೊಂದಿಗೆ ಸಂಕೀರ್ಣದ ಒಳಭಾಗದಲ್ಲಿ ಮುಸ್ಲಿಮರು ನಮಾಜ್(Namaz) ಮಾಡುವುದಕ್ಕೆ ಇದ್ದ ನಿಷೇಧ ಸದ್ಯಕ್ಕೆ ಮುಂದುವರೆದಿದೆ. ಆದಾಗ್ಯೂ, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಭಾರತದ ಮುಖ್ಯ ನ್ಯಾಯಮೂರ್ತಿ (CJI) ನೇತೃತ್ವದ ಪೀಠವು ಮಧ್ಯಂತರ ವ್ಯವಸ್ಥೆಯೊಂದನ್ನು ಜಾರಿಗೆ ತಂದಿದೆ. ಅದರಂತೆ, ಭೋಜಶಾಲಾ…

Read More

ಪತ್ನಿಯ ಮುಗಿಸಲು ಮಚ್ಚು ಹಿಡಿದು ಅಟ್ಟಾಡಿಸಿದ ಪಿಎಸ್ಐ ಭೈರಪ್ಪ ಅರೆಸ್ಟ್ – Kannada News | Bengaluru PSI Bhairappa Held for Attempted Murder of Wife and Dowry Torture

ಬೆಂಗಳೂರು, ಜು.14: ಸಾರ್ವಜನಿಕರಿಗೆ ರಕ್ಷಣೆ ನೀಡಬೇಕಾದ ಪೊಲೀಸ್ ಅಧಿಕಾರಿಯೊಬ್ಬರೇ ಪತ್ನಿಯ ಕೊಲೆಗೆ ಯತ್ನಿಸಿ, ವರದಕ್ಷಿಣೆ ಕಿರುಕುಳ ನೀಡಿರುವ ಗಂಭೀರ ಆರೋಪದಡಿ ಬಂಧನ ಮಾಡಲಾಗಿದೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರ (Commissioner of Police) ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್ಐ ಭೈರಪ್ಪ ಅವರನ್ನು ಪತ್ನಿಯ ಮೇಲೆ ಮಚ್ಚಿನಿಂದ ಭೀಕರ ಹಲ್ಲೆ ನಡೆಸಲು ಮುಂದಾಗಿದ್ದ ಆರೋಪದ ಹಿನ್ನೆಲೆಯಲ್ಲಿ ಕೆಂಗೇರಿ ಠಾಣೆ ಪೊಲೀಸರು ಬಂಧಿಸಿದ್ದಾರೆ. ಪೊಲೀಸ್ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಪಿಎಸ್ಐ ಭೈರಪ್ಪ ಕಳೆದ ಕೆಲವು ಸಮಯದಿಂದ ತಮ್ಮ ಪತ್ನಿಗೆ…

Read More

ಬಿಡದಿ ಟೌನ್​​ಶಿಪ್​​ ವಿವಾದ: ಯೋಜನೆ ಕೈಬಿಡುವಂತೆ ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಪತ್ರ – Kannada News | Bidadi Township Row: HD Deve Gowda Warns of Vidhana Soudha Satyagraha if Project Isn’t Scrapped

ಸಿಎಂಗೆ ಮಾಜಿ ಪ್ರಧಾನಿ ದೇವೇಗೌಡರಿಂದ ಪತ್ರ Image Credit source: PTI ಬೆಂಗಳೂರು, ಜುಲೈ 14: ವಿವಾದಿತ ಬಿಡದಿ ಟೌನ್​​ಶಿಪ್​​ ವಿರುದ್ಧ ಅನ್ನದಾತರ ಕಿಚ್ಚು ಕಟ್ಟೆಯೊಡೆದಿರುವ ಬೆನ್ನಲ್ಲೇ ಯೋಜನೆಯನ್ನ ತಕ್ಷಣವೇ ಕೈ ಬಿಡುವಂತೆ ಆಗ್ರಹಿಸಿ ಸಿಎಂ ಡಿಕೆ ಶಿವಕುಮಾರ್​​ ಅವರಿಗೆ ಮಾಜಿ ಪ್ರಧಾನಿ ಹೆಚ್​​.ಡಿ. ದೇವೇಗೌಡರು ಪತ್ರ ಬರೆದಿದ್ದಾರೆ. ಒಂದೊಮ್ಮೆ ರಾಜ್ಯ ಸರ್ಕಾರ ತಮ್ಮ ಮನವಿ ತಿರಸ್ಕರಿಸಿದ್ದೇ ಆದಲ್ಲಿ ಈಗಾಗಲೇ ನಿರಂತರ ಹೋರಾಟ ಮತ್ತು ಧರಣಯಲ್ಲಿ ಇರುವ ರೈತರನ್ನು ಬೆಂಬಲಿಸಿ, ನಮ್ಮ ಜನತಾದಳ (ಜಾತ್ಯಾತೀತ) ಪಕ್ಷದ ವತಿಯಿಂದ…

Read More